<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ration card Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/ration-card/feed/" rel="self" type="application/rss+xml" />
	<link>https://www.justkannada.in/tag/ration-card/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 17 Sep 2025 06:50:22 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>ration card Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ration-card/</link>
	<width>32</width>
	<height>32</height>
</image> 
	<item>
		<title>ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ</title>
		<link>https://www.justkannada.in/union-minister-pralhad-joshi-2/</link>
		
		<dc:creator><![CDATA[prashanth]]></dc:creator>
		<pubDate>Wed, 17 Sep 2025 06:50:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cancel]]></category>
		<category><![CDATA[ineligible]]></category>
		<category><![CDATA[Pralhad joshi]]></category>
		<category><![CDATA[ration card]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=145418</guid>

					<description><![CDATA[<p>ಹುಬ್ಬಳ್ಳಿ,ಸೆಪ್ಟಂಬರ್,17,2025 (www.justkannada.in):  ಅನರ್ಹರ ಪಡಿತರ ಕಾರ್ಡ್ ರದ್ದು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಿ. ಬಿಪಿಎಲ್ ಪಡೆದ ಅನರ್ಹರು ಬಹಳ ಮಂದಿ ಇದ್ದಾರೆ. ಹೀಗಾಗಿ  ಪರಿಶೀಲನೆ ನಡೆಸಿ ಅವುಗಳನ್ನ ರದ್ದುಪಡಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಎಲ್ಲಾ ರಾಜ್ಯಗಳಿಗೂ  ಸೂಚನೆ ನೀಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ತಂತ್ರಜ್ಞಾನದಿಂದ ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನ [&#8230;]</p>
<p>The post <a href="https://www.justkannada.in/union-minister-pralhad-joshi-2/">ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಸೆಪ್ಟಂಬರ್,17,2025 (<a href="http://www.justkannada.in">www.justkannada.in</a>):</strong>  ಅನರ್ಹರ ಪಡಿತರ ಕಾರ್ಡ್ ರದ್ದು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಿ. ಬಿಪಿಎಲ್ ಪಡೆದ ಅನರ್ಹರು ಬಹಳ ಮಂದಿ ಇದ್ದಾರೆ. ಹೀಗಾಗಿ  ಪರಿಶೀಲನೆ ನಡೆಸಿ ಅವುಗಳನ್ನ ರದ್ದುಪಡಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.</p>
<p>ಎಲ್ಲಾ ರಾಜ್ಯಗಳಿಗೂ  ಸೂಚನೆ ನೀಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ತಂತ್ರಜ್ಞಾನದಿಂದ ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನ ರದ್ದು ಮಾಡಬೇಕು ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.</p>
<p>Key words: Cancel, Ineligible, ration card, Union Minister, Pralhad Joshi</p>
<p>The post <a href="https://www.justkannada.in/union-minister-pralhad-joshi-2/">ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ  ಪಡಿತರ ಚೀಟಿದಾರರಿಗೆ &#8216;ಆಹಾರದ ಕಿಟ್&#8217; ನೀಡಲು ಸರ್ಕಾರ ಚಿಂತನೆ</title>
		<link>https://www.justkannada.in/food-kits-ration-card/</link>
		
		<dc:creator><![CDATA[prashanth]]></dc:creator>
		<pubDate>Tue, 24 Jun 2025 05:37:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[food-kits]]></category>
		<category><![CDATA[government]]></category>
		<category><![CDATA[holders]]></category>
		<category><![CDATA[ration card]]></category>
		<guid isPermaLink="false">https://www.justkannada.in/?p=141890</guid>

					<description><![CDATA[<p>ಬೆಂಗಳೂರು,ಜೂನ್,24,2025 (www.justkannada.in):  ರಾಜ್ಯದ ಪಡಿತರ ಚೀಟಿದಾರರಿಗೆ ನೀಡಲಾಗುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಹೌದು. ಕಾಂಗ್ರೆಸ್ ಚುನಾವಣೆಗೂ ಮುನ್ನ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ನಂತರ  ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಹಣವನ್ನ ಪಡಿತರ ಚೀಟಿದಾರರ ಖಾತೆಗೆ ವರ್ಗಾವಣೆ ಮಾಡುತ್ತಿತ್ತು. ನಂತರ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿಯನ್ನೇ ನೀಡುತ್ತಿದೆ. [&#8230;]</p>
<p>The post <a href="https://www.justkannada.in/food-kits-ration-card/">ರಾಜ್ಯ  ಪಡಿತರ ಚೀಟಿದಾರರಿಗೆ &#8216;ಆಹಾರದ ಕಿಟ್&#8217; ನೀಡಲು ಸರ್ಕಾರ ಚಿಂತನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,24,2025 (<a href="http://www.justkannada.in">www.justkannada.in</a>):</strong>  ರಾಜ್ಯದ ಪಡಿತರ ಚೀಟಿದಾರರಿಗೆ ನೀಡಲಾಗುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೌದು. ಕಾಂಗ್ರೆಸ್ ಚುನಾವಣೆಗೂ ಮುನ್ನ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ನಂತರ  ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಹಣವನ್ನ ಪಡಿತರ ಚೀಟಿದಾರರ ಖಾತೆಗೆ ವರ್ಗಾವಣೆ ಮಾಡುತ್ತಿತ್ತು. ನಂತರ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿಯನ್ನೇ ನೀಡುತ್ತಿದೆ. ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ ಎನ್ನಲಾಗಿದೆ. ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ . ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.</p>
<p>ಸಚಿವ ಸಂಪುಟದಲ್ಲಿ ಇದಕ್ಕೆ ಸಮ್ಮತಿ ಸಿಕ್ಕಿದರೆ ಸದ್ಯದಲ್ಲೇ ಆಹಾರ ಕಿಟ್ ನೀಡುವ ಯೋಜನೆ ಜಾರಿಗೆ  ಬರುವ ಸಾಧ್ಯತೆಯಿದೆ. ಜುಲೈ 2 ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಬಗ್ಗೆ ಇಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: government, food kits, ration card,  holders</p>
<p>The post <a href="https://www.justkannada.in/food-kits-ration-card/">ರಾಜ್ಯ  ಪಡಿತರ ಚೀಟಿದಾರರಿಗೆ &#8216;ಆಹಾರದ ಕಿಟ್&#8217; ನೀಡಲು ಸರ್ಕಾರ ಚಿಂತನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ.30 ಕೊನೇ ದಿನ</title>
		<link>https://www.justkannada.in/ration-card-e-kyc/</link>
		
		<dc:creator><![CDATA[prashanth]]></dc:creator>
		<pubDate>Wed, 16 Apr 2025 06:41:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[April 30]]></category>
		<category><![CDATA[E-KYC]]></category>
		<category><![CDATA[holders]]></category>
		<category><![CDATA[ration card]]></category>
		<guid isPermaLink="false">https://www.justkannada.in/?p=139040</guid>

					<description><![CDATA[<p>ಮೈಸೂರು,ಏಪ್ರಿಲ್,16,2025 (www.justkannada.in): ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏಪ್ರಿಲ್ 30 ಕೊನೆಯ ಅವಕಾಶವಿದ್ದು ಇ-ಕೆವೈಸಿ ಮಾಡಿಸದವರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ ಮಾಡಿಸುವಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಡಿಸಿ ಲಕ್ಷ್ಮಿಕಾಂತ ರೆಡ್ಡಿ, ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಸದಸ್ಯರ ಇ.ಕೆವೈಸಿ ಕಡ್ಡಾಯವಾಗಿದೆ. ಈವರಗೆ ಇ-ಕೆವೈಸಿ ಮಾಡಿಸದಿರುವ ಸದಸ್ಯರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಸೂಕ್ತ ದಾಖಲೆಗಳೊಂದಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು ಇ-ಕೆವೈಸಿ ಮಾಡಿದುವುದು ಸಂಪೂರ್ಣ ಉಚಿತ. ಪಡಿತರ [&#8230;]</p>
<p>The post <a href="https://www.justkannada.in/ration-card-e-kyc/">ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ.30 ಕೊನೇ ದಿನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,16,2025 (<a href="http://www.justkannada.in">www.justkannada.in</a>):</strong> ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏಪ್ರಿಲ್ 30 ಕೊನೆಯ ಅವಕಾಶವಿದ್ದು ಇ-ಕೆವೈಸಿ ಮಾಡಿಸದವರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ ಮಾಡಿಸುವಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರಕಟಣೆ ಹೊರಡಿಸಿರುವ ಡಿಸಿ ಲಕ್ಷ್ಮಿಕಾಂತ ರೆಡ್ಡಿ, ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಸದಸ್ಯರ ಇ.ಕೆವೈಸಿ ಕಡ್ಡಾಯವಾಗಿದೆ. ಈವರಗೆ ಇ-ಕೆವೈಸಿ ಮಾಡಿಸದಿರುವ ಸದಸ್ಯರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಸೂಕ್ತ ದಾಖಲೆಗಳೊಂದಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು</p>
<p>ಇ-ಕೆವೈಸಿ ಮಾಡಿದುವುದು ಸಂಪೂರ್ಣ ಉಚಿತ. ಪಡಿತರ ಚೀಟಿ, ಆಧಾರ್ ಕಾರ್ಡ್  ಗ್ಯಾಸ್ ಕನೆಕ್ಷನ್ ಪುಸ್ತಕ, ಎಸ್ಸಿ ಎಸ್ಟಿ ಆದರೆ ಜಾತಿ ಪ್ರಮಾಣ ಪತ್ರ ದಾಖಲೆಗಳ ಸಲ್ಲಿಸಬೇಕು ಎಂದು ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸಾರ್ವಜನಿಕರಲ್ಲಿ  ಮನವಿ ಮಾಡಿದ್ದಾರೆ.</p>
<p>Key words: April 30, ration card, holders, e-KYC</p>
<p>The post <a href="https://www.justkannada.in/ration-card-e-kyc/">ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ.30 ಕೊನೇ ದಿನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸದನ ಆರಂಭಕ್ಕೆ ಮುನ್ನ ರೇಷನ್‌ ಕಾರ್ಡ್‌ ವಾಪಸ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ-ಆರ್‌.ಅಶೋಕ್ ಎಚ್ಚರಿಕೆ</title>
		<link>https://www.justkannada.in/r-ashok/</link>
		
		<dc:creator><![CDATA[prashanth]]></dc:creator>
		<pubDate>Thu, 21 Nov 2024 10:24:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[R.ashok]]></category>
		<category><![CDATA[ration card]]></category>
		<category><![CDATA[session]]></category>
		<category><![CDATA[Start]]></category>
		<category><![CDATA[struggle]]></category>
		<guid isPermaLink="false">https://www.justkannada.in/?p=132388</guid>

					<description><![CDATA[<p>ಬೆಂಗಳೂರು, ನವೆಂಬರ್‌ 21, 2024 (www.justkannada.in):  ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು. ಜಯನಗರದ ಅರಸು ಕಾಲೋನಿಯಲ್ಲಿ ರೇಷನ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿ ಸಮಸ್ಯೆ ಆಲಿಸಿದರು. ನಂತರ ಮಾತನಾಡಿದ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು [&#8230;]</p>
<p>The post <a href="https://www.justkannada.in/r-ashok/">ಸದನ ಆರಂಭಕ್ಕೆ ಮುನ್ನ ರೇಷನ್‌ ಕಾರ್ಡ್‌ ವಾಪಸ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ-ಆರ್‌.ಅಶೋಕ್ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="aligncenter size-full wp-image-132139" src="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg" alt="" width="500" height="61" srcset="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg 500w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-300x37.jpeg 300w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-150x18.jpeg 150w" sizes="auto, (max-width: 500px) 100vw, 500px" /></p>
<p><strong>ಬೆಂಗಳೂರು, ನವೆಂಬರ್‌ 21, 2024 (<a href="http://www.justkannada.in">www.justkannada.in</a>):</strong>  ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.</p>
<p>ಜಯನಗರದ ಅರಸು ಕಾಲೋನಿಯಲ್ಲಿ ರೇಷನ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿ ಸಮಸ್ಯೆ ಆಲಿಸಿದರು. ನಂತರ ಮಾತನಾಡಿದ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ. ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್‌ ಕಾರ್ಡ್‌ ಇದ್ದರೂ, 12 ಲಕ್ಷ ಜನರ ಕಾರ್ಡ್‌ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್‌ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು? ಎಂದು ಪ್ರಶ್ನೆ ಮಾಡಿದರು.</p>
<p>ಮರಳಿ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ ಒಂದು ಕಾರ್ಡ್‌ ಗೆ 10-15 ಸಾವಿರ ರೂ. ಲಂಚ ನೀಡಬೇಕಾಗುತ್ತದೆ. ಯಾರೂ ಅರ್ಜಿ ಹಾಕಬಾರದು, ಸರ್ಕಾರವೇ ಮರಳಿ ರೇಷನ್‌ ಕಾರ್ಡ್‌ ಕೊಡಬೇಕು. ದೇವಸ್ಥಾನದ ಮುಂದೆ ಹೂ ಮಾರುವವರು, ಸೊಪ್ಪು ಮಾರುವವರ ರೇಷನ್‌ ಕಾರ್ಡ್‌ ರದ್ದುಪಡಿಸಲಾಗಿದೆ. ಇದರ ವಿರುದ್ಧ ಸದನದಲ್ಲಿ ಹಾಗೂ ಹೊರಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.</p>
<p>ಏಕಾಏಕಿ ರೇಷನ್‌ ಕಾರ್ಡ್‌ ರದ್ದು ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚಲು ಕೂಡ ಹಣವಿಲ್ಲ. 20-30 ಸಾವಿರ ಕೋಟಿ ರೂ. ಉಳಿಸಿ, ಶಾಸಕರ ಬಂಡಾಯ ಶಮನಕ್ಕೆ ಬಳಸಲಾಗುತ್ತದೆ ಎಂದು ದೂರಿದರು.</p>
<p>ಸಚಿವರ ಮನೆ ಆಧುನೀಕರಣಕ್ಕೆ 40-50 ಕೋಟಿ ರೂ., ಸಿಎಂ ಮನೆ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಬಡ ಜನರಿಗೆ ಅಕ್ಕಿ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಕೆ.ರಾಮಮೂರ್ತಿ ಉಪಸ್ಥಿತರಿದ್ದರು.</p>
<p><strong>ಅನ್ನ, ಆರೋಗ್ಯದಲ್ಲಿ ಮೋಸ</strong></p>
<p>ಇದೇ ವೇಳೆ ಆರ್‌.ಅಶೋಕ್ ಅವರು ಸಂಜಯಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.  ನಂತರ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಕಳೆದ 16 ತಿಂಗಳಲ್ಲಿ ಜನರ ತಲೆಗೆ ಚಪ್ಪಡಿ ಎಳೆಯುವ ಕೆಲಸ ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಹಣ ಕೊರತೆಯಿಂದಾಗಿ ಔಷಧಿ ಖರೀದಿ ಸಾಧ್ಯವಾಗುತ್ತಿಲ್ಲ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನ ಕಡಿತ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೂ ಹಣವಿಲ್ಲ. ಇದಕ್ಕಾಗಿ ಸೇವಾ ಶುಲ್ಕವನ್ನು ಏರಿಸಲಾಗಿದೆ. ಅನ್ನ ಮತ್ತು ಆರೋಗ್ಯದ ವಿಚಾರದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ದೂರಿದರು.</p>
<p>ಒಂದು ಕಡೆ ಜಮೀನು ಹೋಗುತ್ತಿದೆ, ಮತ್ತೊಂದು ಕಡೆ ರೇಷನ್‌ ಕಾರ್ಡ್‌ ಹೋಗುತ್ತಿದೆ, ಈಗ ಉಚಿತ ಆರೋಗ್ಯವೂ ದೊರೆಯುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಶುಲ್ಕಗಳನ್ನು ಹೆಚ್ಚು ಮಾಡಿರುವುದೇ ಖಜಾನೆ ಖಾಲಿಯಾಗಿರುವುದಕ್ಕೆ ಸಾಕ್ಷಿ. ಐದು ಗ್ಯಾರಂಟಿಗಳಿಗಾಗಿ ಜನರ ಮೇಲೆ ತೆರಿಗೆ ಹೊರೆ ಹಾಕಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ ಪ್ರಕಾರ ಇದು ಬಡವರ ಪರವಾದ ಸರ್ಕಾರವೇ? ಎಂದು ಪ್ರಶ್ನಿಸಿದರು.</p>
<p>ಮುಡಾ ಹಗರಣದ ನಂತರ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಜನರ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಲಂಚ ಇದ್ದರೆ ಮಾತ್ರ ವಿಧಾನಸೌಧಕ್ಕೆ ಪ್ರವೇಶ ಎಂಬ ಸ್ಥಿತಿ ಇದೆ. ಆರೋಗ್ಯ ಸೇವೆಯನ್ನು ಸಂಪೂರ್ಣ ಉಚಿತವಾಗಿ ನೀಡಬೇಕು. ಇದರ ಮೇಲೂ ಸರ್ಕಾರ ವಕ್ರದೃಷ್ಟಿ ಬೀರಿದೆ ಎಂದು ಆರ್.ಅಶೋಕ್ ಆಕ್ರೋಶ ಹೊರ ಹಾಕಿದರು.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: ration card, start, session, struggle, R. Ashok</p>
<p>The post <a href="https://www.justkannada.in/r-ashok/">ಸದನ ಆರಂಭಕ್ಕೆ ಮುನ್ನ ರೇಷನ್‌ ಕಾರ್ಡ್‌ ವಾಪಸ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ-ಆರ್‌.ಅಶೋಕ್ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಡಿತರ ಚೀಟಿದಾರರೇ ಗಮನಿಸಿ:  E-KYC ಮಾಡಿಸಲು ಆ.31 ಕೊನೇ ದಿನ</title>
		<link>https://www.justkannada.in/ration-card-31st-august-e-kyc-mysore/</link>
		
		<dc:creator><![CDATA[prashanth]]></dc:creator>
		<pubDate>Wed, 21 Aug 2024 11:38:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[31st August]]></category>
		<category><![CDATA[E-KYC]]></category>
		<category><![CDATA[Mysore.]]></category>
		<category><![CDATA[ration card]]></category>
		<guid isPermaLink="false">https://www.justkannada.in/?p=128143</guid>

					<description><![CDATA[<p>ಮೈಸೂರು, ಆಗಸ್ಟ್,21, 2024 (www.justkannada.in): ಬಿಪಿಎಲ್ ಕಾರ್ಡ್ ಹೊಂದಿದ್ದು E-KYC ಮಾಡಿಸದವರಿಗೆ ಮೈಸೂರು ಜಿಲ್ಲಾಡಳಿತ ಡೆಡ್ ಲೈನ್ ನೀಡಿದ್ದು ಆಗಸ್ಟ್ 31ರೊಳಗೆ ಪಡಿತರ ಚೀಟಿದಾರರು E-KYC  ಮಾಡಿಸಬೇಕೆಂದು ಸೂಚಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ಜಿಲ್ಲಾಡಳಿತ, ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ E-KYC (ಆಧಾರ್ ಆಧಾರಿತ ಹೆಬ್ಬೆಟ್ಟಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿರುತ್ತದೆ. ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ [&#8230;]</p>
<p>The post <a href="https://www.justkannada.in/ration-card-31st-august-e-kyc-mysore/">ಪಡಿತರ ಚೀಟಿದಾರರೇ ಗಮನಿಸಿ:  E-KYC ಮಾಡಿಸಲು ಆ.31 ಕೊನೇ ದಿನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್,21, 2024 (<a href="http://www.justkannada.in">www.justkannada.in</a>):</strong> ಬಿಪಿಎಲ್ ಕಾರ್ಡ್ ಹೊಂದಿದ್ದು E-KYC ಮಾಡಿಸದವರಿಗೆ ಮೈಸೂರು ಜಿಲ್ಲಾಡಳಿತ ಡೆಡ್ ಲೈನ್ ನೀಡಿದ್ದು ಆಗಸ್ಟ್ 31ರೊಳಗೆ ಪಡಿತರ ಚೀಟಿದಾರರು E-KYC  ಮಾಡಿಸಬೇಕೆಂದು ಸೂಚಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ಜಿಲ್ಲಾಡಳಿತ, ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ E-KYC (ಆಧಾರ್ ಆಧಾರಿತ ಹೆಬ್ಬೆಟ್ಟಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿರುತ್ತದೆ. ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿ.ಪಿ.ಎಲ್ ಪಡಿತರ ಚೀಟಿಗೆ ಈವರೆಗೆ E-KYC ಮಾಡಿಸಿರುವುದಿಲ್ಲವೋ ಅಂತಹವರು ಈ ಮಾಹೆಯ ದಿನಾಂಕ :31.08.2024 ರೊಳಗೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ E-KYC (ಆಧಾರ್ ಆಧಾರಿತ ಹೆಬ್ಬೆಟ್ಟಿನ ದೃಢೀಕರಣ) ಮಾಡಿಸಲು ತಿಳಿಸಿದೆ.</p>
<p>ಜಿಲ್ಲೆಯಲ್ಲಿ ಈಗಾಗಲೇ ಇ-ಕೆವೈಸಿ ಕಾರ್ಯ ಶೇ. 96.89 ಮುಕ್ತಾಯಗೊಂಡಿದ್ದು, EKY ಆಗದೇ ಇರುವವರ ಪಟ್ಟಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಪಟ್ಟಿಯನ್ನು ಪ್ರದರ್ಶಿಸಲಾಗಿರುತ್ತದೆ. ನಿಗದಿಪಡಿಸಿದ ದಿನಾಂಕದೊಳಗೆ E-KYC ಮಾಡಿಸದಿದ್ದಲ್ಲಿ E-KYC ಮಾಡಿಸದ ಸದಸ್ಯರನ್ನು ಅನರ್ಹರೆಂದು ಪರಿಗಣಿಸಿ ಅಂತಹವರ ಹೆಸರನ್ನು ಬಿ.ಪಿ.ಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲು ಕ್ರಮವಹಿಸಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.  E-KYC ಮಾಡಿಸುವುದು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಪಡಿತರ ಚೀಟಿದಾರರ ಗಮನಕ್ಕೆ ಈ ಮೂಲಕ ತರಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ.</p>
<p>ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದಿರುವುದು ಕಾನೂನಿಗೆ ವಿರುದ್ಧ ವಾಗಿರುತ್ತದೆ. ಆದ್ದರಿಂದ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಪಡೆದುಕೊಂಡಿರುವುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು ಸುಳ್ಳು ಮಾಹಿತಿ ನೀಡಿ ಬಿ.ಪಿ.ಎಲ್ ಪಡಿತರ ಚೀಟಿ ಪಡೆದುಕೊಂಡಿರುವವರು ಕೂಡಲೇ ತಾಲ್ಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸಲು ತಿಳಿಸಿದೆ.</p>
<p>Key words: Ration Card, 31st August, E-KYC, mysore</p>
<p>The post <a href="https://www.justkannada.in/ration-card-31st-august-e-kyc-mysore/">ಪಡಿತರ ಚೀಟಿದಾರರೇ ಗಮನಿಸಿ:  E-KYC ಮಾಡಿಸಲು ಆ.31 ಕೊನೇ ದಿನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಗೆ ತೊಂದರೆ ಇಲ್ಲ: ರೇಷನ್ ಕಾರ್ಡ್ ಜತೆ ಆಧಾರ್ ಕಾರ್ಡ್ ಜೋಡಿಸಬೇಕು &#8211; ಸಚಿವ ಗೋಪಾಲಯ್ಯ ಹೇಳಿಕೆ &#8230;</title>
		<link>https://www.justkannada.in/no-problem-annabhagya-plan-budget-aadhaar-card-ration-card-minister-gopalaiah/</link>
		
		<dc:creator><![CDATA[JK Desk]]></dc:creator>
		<pubDate>Tue, 25 Feb 2020 12:31:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Aadhaar card]]></category>
		<category><![CDATA[Minister Gopalaiah.]]></category>
		<category><![CDATA[no problem –annabhagya plan-budget]]></category>
		<category><![CDATA[ration card]]></category>
		<guid isPermaLink="false">https://www.justkannada.in/?p=24272</guid>

					<description><![CDATA[<p>ಬೆಂಗಳೂರು,ಫೆ,25,2020(www.justkannada.in):  ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಗೆ ಯಾವುದೇ ತೊಂದರೆ ಇರಲ್ಲ. ಈ ನಡುವೆ ಬಿಪಿಎಲ್ ಕಾರ್ಡ್ ಪಡೆದಿರುವ ಅನರ್ಹರು ಕಾರ್ಡ್ ವಾಪಸ್ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಆಹಾರ ಸಚಿವ ಗೋಪಾಲಯ್ಯ, ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರಿಗೆ ಎರಡು ತಿಂಗಳು ಕಾಲಾವಕಾಶ ನೀಡಲಾಗುತ್ತದೆ. ಎರಡು ತಿಂಗಳೊಳಗೆ ಅನರ್ಹ ಬಿಪಿಎಲ್ ಕಾರ್ಡುದಾರರು ಕಾರ್ಡ್ ಅನ್ನ ವಾಪಸ್ ನೀಡಬೇಕು. ಈಗಾಗಲೇ 63 ಸಾವಿರ ಜನರಿಂದ 96 [&#8230;]</p>
<p>The post <a href="https://www.justkannada.in/no-problem-annabhagya-plan-budget-aadhaar-card-ration-card-minister-gopalaiah/">ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಗೆ ತೊಂದರೆ ಇಲ್ಲ: ರೇಷನ್ ಕಾರ್ಡ್ ಜತೆ ಆಧಾರ್ ಕಾರ್ಡ್ ಜೋಡಿಸಬೇಕು &#8211; ಸಚಿವ ಗೋಪಾಲಯ್ಯ ಹೇಳಿಕೆ &#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಫೆ,25,2020(<a href="https://www.justkannada.in">www.justkannada.in</a>):  ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಗೆ ಯಾವುದೇ ತೊಂದರೆ ಇರಲ್ಲ. ಈ ನಡುವೆ ಬಿಪಿಎಲ್ ಕಾರ್ಡ್ ಪಡೆದಿರುವ ಅನರ್ಹರು ಕಾರ್ಡ್ ವಾಪಸ್ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದರು.</p>
<p>ವಿಕಾಸಸೌಧದಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಆಹಾರ ಸಚಿವ ಗೋಪಾಲಯ್ಯ, ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರಿಗೆ ಎರಡು ತಿಂಗಳು ಕಾಲಾವಕಾಶ ನೀಡಲಾಗುತ್ತದೆ. ಎರಡು ತಿಂಗಳೊಳಗೆ ಅನರ್ಹ ಬಿಪಿಎಲ್ ಕಾರ್ಡುದಾರರು ಕಾರ್ಡ್ ಅನ್ನ ವಾಪಸ್ ನೀಡಬೇಕು. ಈಗಾಗಲೇ 63 ಸಾವಿರ ಜನರಿಂದ 96 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಹೀಗಾಗಿ ಬಿಪಿಎಲ್ ಕಾರ್ಡ್ ಪಡೆದಿರುವ ಅನರ್ಹರು ವಾಪಸ್ ನೀಡಿ ಎಂದು ಹೇಳಿದರು.</p>
<p>ರೇಷನ್ ಕಾರ್ಡ್ ಜತೆ ಆಧಾರ್ ಕಾರ್ಡ್ ಜೋಡಿಸಬೇಕು. ರಾಜ್ಯದಲ್ಲಿ 10,94,160 ಅಂತ್ಯೋದಯ ಪಡಿತರ ಚೀಟಿ ಇದೆ. 1,15,98234 ಎಪಿಎಲ್ ಕಾರ್ಡುಗಳಿವೆ.  ವಿವಿಧ ಕಾರಣಗಳಿಂದ ಕಳೆದ 1 ವರ್ಷದಲ್ಲಿ 1ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗಿವೆ.   2.17 ಬಿಪಿಎಲ್ ಕಾರ್ಡ್ ಹಾಗೂ 1.15 ಲಕ್ಷ ಎಪಿಎಲ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡು ತಿಂಗಳುಗಳಲ್ಲಿ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.</p>
<p>ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಗೆ ಯಾವುದೇ ತೊಂದರೆ ಇಲ್ಲ. ಯಾವುದೇ ಸಂಸ್ಥೆಗಳಿಗೆ ಪಡಿತರ ವಿತರಣೆ ನಿಲ್ಲಿಸುವುದಿಲ್ಲ ಎಂದು ಗೋಪಾಲಯ್ಯ ಮಾಹಿತಿ ನೀಡಿದರು.</p>
<p>Key words: no problem –annabhagya plan-budget- Aadhaar card -ration card-Minister Gopalaiah&#8230;</p>
<p>The post <a href="https://www.justkannada.in/no-problem-annabhagya-plan-budget-aadhaar-card-ration-card-minister-gopalaiah/">ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಗೆ ತೊಂದರೆ ಇಲ್ಲ: ರೇಷನ್ ಕಾರ್ಡ್ ಜತೆ ಆಧಾರ್ ಕಾರ್ಡ್ ಜೋಡಿಸಬೇಕು &#8211; ಸಚಿವ ಗೋಪಾಲಯ್ಯ ಹೇಳಿಕೆ &#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
