<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>reach Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/reach/feed/" rel="self" type="application/rss+xml" />
	<link>https://www.justkannada.in/tag/reach/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 15 Jul 2026 07:42:16 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>reach Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/reach/</link>
	<width>32</width>
	<height>32</height>
</image> 
	<item>
		<title>ಇನ್ಮುಂದೆ 15 ನಿಮಿಷಗಳಲ್ಲಿ ಸ್ಥಳಕ್ಕೆ 108 ಆ್ಯಂಬುಲೆನ್ಸ್: ಹೊಸ ಪ್ರಯತ್ನಕ್ಕೆ ಮುಂದಾದ ಆರೋಗ್ಯ ಇಲಾಖೆ</title>
		<link>https://www.justkannada.in/health-department-2/</link>
		
		<dc:creator><![CDATA[prashanth]]></dc:creator>
		<pubDate>Wed, 15 Jul 2026 07:42:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[108 ambulance]]></category>
		<category><![CDATA[15 minutes]]></category>
		<category><![CDATA[Health Department.]]></category>
		<category><![CDATA[reach]]></category>
		<category><![CDATA[spot.]]></category>
		<guid isPermaLink="false">https://www.justkannada.in/?p=157318</guid>

					<description><![CDATA[<p>ಬೆಂಗಳೂರು,ಜುಲೈ,15,2026 (www.justkannada.in):  ದೇಶದಲ್ಲೇ ರಾಜ್ಯದ ಆರೋಗ್ಯ ಇಲಾಖೆ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದು ಗರಿಷ್ಠ 15 ನಿಮಿಷಗಳಲ್ಲಿ 108 ಆಂಬ್ಯುಲೆನ್ಸ್ ಸ್ಥಳಕ್ಕೆ ತೆರಳದಿದ್ದರೇ 5 ಸಾವಿರ ರೂ ದಂಡ ವಿಧಿಸುವ ನಿಯಮ ತರಲು ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ಮುಂದೆ 15 ನಿಮಿಷಗಳಲ್ಲಿ 108 ಆ್ಯಂಬುಲೆನ್ಸ್ ಸ್ಥಳಕ್ಕೆ ಬರಲಿದೆ. ತಡವಾಗಿ ಬರುವ ಆ್ಯಂಬುಲೆನ್ಸ್ ಗೆ 5 ಸಾವಿರ ರೂ ದಂಡ ವಿಧಿಸಲು ಆರೋಗ್ಯ ಇಲಾಖೆ ಮುಂದಾಗಿದೆ.  ಆಂಬ್ಯುಲೆನ್‍ 13 ರಿಂಧ 15 ನಿಮಿಷಗಳಲ್ಲಿ ರೋಗಿ ಇರುವ ಸ್ಥಳ [&#8230;]</p>
<p>The post <a href="https://www.justkannada.in/health-department-2/">ಇನ್ಮುಂದೆ 15 ನಿಮಿಷಗಳಲ್ಲಿ ಸ್ಥಳಕ್ಕೆ 108 ಆ್ಯಂಬುಲೆನ್ಸ್: ಹೊಸ ಪ್ರಯತ್ನಕ್ಕೆ ಮುಂದಾದ ಆರೋಗ್ಯ ಇಲಾಖೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,15,2026 (<a href="http://www.justkannada.in">www.justkannada.in</a>): </strong> ದೇಶದಲ್ಲೇ ರಾಜ್ಯದ ಆರೋಗ್ಯ ಇಲಾಖೆ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದು ಗರಿಷ್ಠ 15 ನಿಮಿಷಗಳಲ್ಲಿ 108 ಆಂಬ್ಯುಲೆನ್ಸ್ ಸ್ಥಳಕ್ಕೆ ತೆರಳದಿದ್ದರೇ 5 ಸಾವಿರ ರೂ ದಂಡ ವಿಧಿಸುವ ನಿಯಮ ತರಲು ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇನ್ಮುಂದೆ 15 ನಿಮಿಷಗಳಲ್ಲಿ 108 ಆ್ಯಂಬುಲೆನ್ಸ್ ಸ್ಥಳಕ್ಕೆ ಬರಲಿದೆ. ತಡವಾಗಿ ಬರುವ ಆ್ಯಂಬುಲೆನ್ಸ್ ಗೆ 5 ಸಾವಿರ ರೂ ದಂಡ ವಿಧಿಸಲು ಆರೋಗ್ಯ ಇಲಾಖೆ ಮುಂದಾಗಿದೆ.  ಆಂಬ್ಯುಲೆನ್‍ 13 ರಿಂಧ 15 ನಿಮಿಷಗಳಲ್ಲಿ ರೋಗಿ ಇರುವ ಸ್ಥಳ ತಲುಪದೇ ಇದ್ದರೇ ದಂಡದ ಬರೆ ಬೀಳಲಿದೆ.<img decoding="async" class="aligncenter size-full wp-image-140890" src="https://www.justkannada.in/wp-content/uploads/2025/05/ut-khadar.jpg" alt="" width="500" height="281" srcset="https://www.justkannada.in/wp-content/uploads/2025/05/ut-khadar.jpg 500w, https://www.justkannada.in/wp-content/uploads/2025/05/ut-khadar-300x169.jpg 300w, https://www.justkannada.in/wp-content/uploads/2025/05/ut-khadar-150x84.jpg 150w" sizes="(max-width: 500px) 100vw, 500px" /></p>
<p>ಬೆಂಗಳೂರು ಸೇರಿ ಆ್ಯಂಬುಲೆನ್ಸ್ ಚಾಲಕರಿಗೆ 15 ನಿಮಿಷ ಡೆಡ್ ಲೈನ್ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದ್ದು ಹೊಸದಾಗಿ ಆಂಬ್ಯುಲೆನ್ಸ್ ಖರೀದಿಗೂ ರಾಜ್ಯ ಸರ್ಕಾರ ಮುಂದಾಗಿದೆ.  ಹಳೆಯ ಎಲ್ಲಾ ವಾಹನಗಳನ್ನ ಗುಜರಿಗೆ ಹಾಕುವಂತೆಯೂ ಅಧಿಕಾರಿಗಳಿಗೆ ಆರೋಗ್ಯ ಸಚಿವ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.<img decoding="async" class="aligncenter size-full wp-image-157319" src="https://www.justkannada.in/wp-content/uploads/2026/07/108-ambulance.jpg" alt="" width="500" height="319" srcset="https://www.justkannada.in/wp-content/uploads/2026/07/108-ambulance.jpg 500w, https://www.justkannada.in/wp-content/uploads/2026/07/108-ambulance-300x191.jpg 300w, https://www.justkannada.in/wp-content/uploads/2026/07/108-ambulance-150x96.jpg 150w" sizes="(max-width: 500px) 100vw, 500px" /></p>
<p>ನಿಗದಿತ ಸಮಯದಲ್ಲಿ ರೋಗಿಯನ್ನು ಆಸ್ಪತ್ರೆಗೆ ತಲುಪಿಸಬೇಕು. ಟ್ರಾಫಿಕ್ ಜಾಮ್ ನಲ್ಲಿ ಅನಗತ್ಯ ವಿಳಂಬಕ್ಕೆ ಅವಕಾಶವಿಲ್ಲ. ತುರ್ತು ವೈದ್ಯಕೀಯ ಸೇವೆಯಲ್ಲಿ ನಿರ್ಲಕ್ಷ್ಯ ಸಹಿಸುವುದಿಲ್ಲ.  ಆಂಬ್ಯುಲೆನ್ಸ್ ಸೇವೆ ಮತ್ತಷ್ಟು ಪರಿಣಾಮಕಾರಿಯಾಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಚಾಲಕರು ಸೇವಾ ಸಂಸ್ಥೆಗಳೂ ಸಮಯ ಪಾಲನೆ ಕಡ್ಡಾಯ.  ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: 108 ambulance, reach, spot, 15 minutes,  Health Department</p>
<p>The post <a href="https://www.justkannada.in/health-department-2/">ಇನ್ಮುಂದೆ 15 ನಿಮಿಷಗಳಲ್ಲಿ ಸ್ಥಳಕ್ಕೆ 108 ಆ್ಯಂಬುಲೆನ್ಸ್: ಹೊಸ ಪ್ರಯತ್ನಕ್ಕೆ ಮುಂದಾದ ಆರೋಗ್ಯ ಇಲಾಖೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರದ ಸವಲತ್ತು ಅರ್ಹ ಅಪೌಷ್ಟಿಕ ಮಕ್ಕಳಿಗೆ ತಲುಪುವಂತೆ ಕ್ರಮವಹಿಸಿ &#8211; ಶಶಿಧರ್ ಕೂಸುಂಬೆ ಸೂಚನೆ</title>
		<link>https://www.justkannada.in/shashidhar-kusumbe/</link>
		
		<dc:creator><![CDATA[prashanth]]></dc:creator>
		<pubDate>Thu, 06 Nov 2025 11:13:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[benefits]]></category>
		<category><![CDATA[government]]></category>
		<category><![CDATA[malnourished children]]></category>
		<category><![CDATA[officials]]></category>
		<category><![CDATA[reach]]></category>
		<category><![CDATA[Shashidhar Kusumbe]]></category>
		<guid isPermaLink="false">https://www.justkannada.in/?p=147434</guid>

					<description><![CDATA[<p>ಮೈಸೂರು,ನವೆಂಬರ್,6,2025 (www.justkannada.in): ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೂಸುಂಬೆ ಅವರು ಹೇಳಿದರು. ಇಂದು ಕೆ. ಆರ್ ಆಸ್ಪತ್ರೆ ಆವರಣದಲ್ಲಿರುವ  ಚೆಲುವಂಬ ಆಸ್ಪತ್ರೆಯ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಗುರುತಿಸಲಾಗುವ ಅಪೌಷ್ಠಿಕ ಮಕ್ಕಳಿಗೆ ಸರಿಯಾದ ಆರೈಕೆ ಒದಗಿಸಿ [&#8230;]</p>
<p>The post <a href="https://www.justkannada.in/shashidhar-kusumbe/">ಸರ್ಕಾರದ ಸವಲತ್ತು ಅರ್ಹ ಅಪೌಷ್ಟಿಕ ಮಕ್ಕಳಿಗೆ ತಲುಪುವಂತೆ ಕ್ರಮವಹಿಸಿ &#8211; ಶಶಿಧರ್ ಕೂಸುಂಬೆ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,6,2025 (<a href="http://www.justkannada.in">www.justkannada.in</a>):</strong> ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೂಸುಂಬೆ ಅವರು ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಕೆ. ಆರ್ ಆಸ್ಪತ್ರೆ ಆವರಣದಲ್ಲಿರುವ  ಚೆಲುವಂಬ ಆಸ್ಪತ್ರೆಯ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಗುರುತಿಸಲಾಗುವ ಅಪೌಷ್ಠಿಕ ಮಕ್ಕಳಿಗೆ ಸರಿಯಾದ ಆರೈಕೆ ಒದಗಿಸಿ ಅವರನ್ನು ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದರು.</p>
<p>ಜಿಲ್ಲೆಯಲ್ಲಿ 91 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಆದರೆ ಆಸ್ಪತ್ರೆಯಲ್ಲಿರುವ ವಾರ್ಡ್ ಗಳಲ್ಲಿ ಒಂದು ಮಕ್ಕಳು ಕೂಡ ದಾಖಲಾಗಿಲ್ಲ ಸರಕಾರ ನೀಡುತ್ತಿರುವ ಸವಲತ್ತು ಆ ಮಕ್ಕಳಿಗೆ ತಲುಪುತ್ತಿಲ್ಲ , ಇನ್ನೂ 3 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ 91 ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಿ ನಮಗೆ ವರದಿ ನೀಡಬೇಕು ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಂದರು.</p>
<p>ಚಲುವಾಂಬ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಮಕ್ಕಳ ಅಪೌಷ್ಟಿಕ ಪುನರ್ವಸತಿ ಕೇಂದ್ರ ಎಂಬ ಫಲಕವನ್ನು ತೆಗೆದು ಮಕ್ಕಳ ಅಪೌಷ್ಟಿಕ ಪುನರ್ ಚೇತನ ಘಟಕ ಎಂದು ನಾಮಫಲಕವನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>
<p>ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Officials, government, benefits, reach , malnourished children, Shashidhar Kusumbe</p>
<p>The post <a href="https://www.justkannada.in/shashidhar-kusumbe/">ಸರ್ಕಾರದ ಸವಲತ್ತು ಅರ್ಹ ಅಪೌಷ್ಟಿಕ ಮಕ್ಕಳಿಗೆ ತಲುಪುವಂತೆ ಕ್ರಮವಹಿಸಿ &#8211; ಶಶಿಧರ್ ಕೂಸುಂಬೆ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಬೇಕು- ಸಚಿವ ಡಾ. ಹೆಚ್.ಸಿ ಮಹದೇವಪ್ಪ</title>
		<link>https://www.justkannada.in/minister-dr-h-c-mahadevappa-2/</link>
		
		<dc:creator><![CDATA[prashanth]]></dc:creator>
		<pubDate>Sat, 20 Sep 2025 11:05:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Constitution]]></category>
		<category><![CDATA[Dr.H.C.Mahadevappa]]></category>
		<category><![CDATA[minister]]></category>
		<category><![CDATA[preamble]]></category>
		<category><![CDATA[reach]]></category>
		<guid isPermaLink="false">https://www.justkannada.in/?p=145580</guid>

					<description><![CDATA[<p>ಮೈಸೂರು, ಸೆಪ್ಟಂಬರ್, 20,2025 (www.justkannada.in):  ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ ಪ್ರತಿ ಮನೆ ಮನೆಗೆ ತಲುಪಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾ ನಗರ ಪಾಲಿಕೆ ವತಿಯಿಂದ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಪೀಠಿಕೆ ಶಿಲಾಫಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ನಾವು ಭಾರತೀಯರು, [&#8230;]</p>
<p>The post <a href="https://www.justkannada.in/minister-dr-h-c-mahadevappa-2/">ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಬೇಕು- ಸಚಿವ ಡಾ. ಹೆಚ್.ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಸೆಪ್ಟಂಬರ್, 20,2025 (<a href="http://www.justkannada.in">www.justkannada.in</a>):</strong>  ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ ಪ್ರತಿ ಮನೆ ಮನೆಗೆ ತಲುಪಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾ ನಗರ ಪಾಲಿಕೆ ವತಿಯಿಂದ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಪೀಠಿಕೆ ಶಿಲಾಫಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು.</p>
<p>ನಾವು ಭಾರತೀಯರು, ಭಾರತದ ಮೂಲ ನಿವಾಸಿಗಳು ಎಂಬುದನ್ನು ಅರಿವು ಮೂಡಿಸಲು ಸಂವಿಧಾನ ಪೀಠಿಕೆ ಅಗತ್ಯ ಹಾಗಾಗಿ ನಾನು ಸಚಿವನಾದ ಬಳಿಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪೀಠಿಕೆ ಓದಿಸಲು ಪ್ರಾರಂಭಿಸಿದೆ. ಅದೇ ರೀತಿ ಇಂದು ಮೈಸೂರು ನಗರದ ಪ್ರಮುಖ ಸ್ಥಳದಲ್ಲಿ ಪಾಲಿಕೆ ವತಿಯಿಂದ ಬೃಹತ್ ಸಂವಿಧಾನ ಪೀಠಿಕೆ ಶಿಲಾಫಲಕ ನಿರ್ಮಿಸಲಾಗಿದೆ ಇದು ಒಳ್ಳೆಯ ಬೆಳವಣಿಗೆ ಎಂದು ಪ್ರಶಂಸಿಸಿದರು.</p>
<p>ಇಂದು ದೇಶದಲ್ಲಿ ಸಂವಿಧಾನ ಮರೆಮಾಚುವ ಕೆಲಸ ನಡೆಯುತ್ತಿದೆ, ಆದರೆ ಅದು ಸಾಧ್ಯವಿಲ್ಲ. ಹೀಗಾಗಿ ದಲಿತರು ಅಸ್ಪೃಶ್ಯರು ಒಗ್ಗಟ್ಟಾಗಬೇಕು ಶಿಕ್ಷಣ ಸಂಘಟನೆ ಹೋರಾಟದ ಮೂಲಕ ಅಂಬೇಡ್ಕರ್ ವಾದ ಗಟ್ಟಿಗೊಳಿಸಬೇಕು. ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಿದಾಗ ಮಾತ್ರ ಭಾರತೀಯರಾಗಿ ನಾವೆಲ್ಲಾ ಒಂದೇ ಎಂದು ಅರಿತು ಬಾಳಬಹುದು ಎಂದು ಹೇಳಿದರು.</p>
<p>ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿಗಳು ಮಾತನಾಡಿ, ಸಾಂಸ್ಕೃತಿಕ ನಗರದಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಏಕೆಂದರೆ ಸರ್ವ ಧರ್ಮ ಸಮಭಾವ ಈ ಸಂವಿಧಾನ ಪೀಠಿಕೆಯಲ್ಲಿದೆ . ಸಂವಿಧಾನದ ಪೀಠಿಕೆ ಈ ದೇಶದ ರಕ್ಷಾ ಕವಚ ಇದಕ್ಕಾಗಿ ಎಲ್ಲಾ ಶಾಲಾ ಕಾಲೇಜುಗಳು ಹಾಸ್ಟೆಲ್ ಗಳಲ್ಲಿ ಸಂವಿಧಾನ ಪೀಠಿಕೆ ಹಾಕಲಾಗಿದೆ ಎಂದು ಹೇಳಿದರು.</p>
<p>ಭಾರತ ಒಂದು ಭಾರತೀಯರೆಲ್ಲ ಬಂಧು ಎಂಬ ಸಂದೇಶ ಸಾರುವ ಸಮಾನತೆಯ ಸಂಕೇತ ಕೊಟ್ಟವರು ಅಂಬೇಡ್ಕರ್ ಅವರು ಇಂತಹ ಮಹಾನ್ ನಾಯಕ ಕೊಟ್ಟ ಈ ಪೀಠಿಕೆ ಯನ್ನು ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಹಾಕಬೇಕು ಎಂದು ಹೇಳಿದರು.</p>
<p>ಕಾರ್ಯಕ್ರಮದಲ್ಲಿ ಉರಿಲಿಂಗ ಪೆದ್ದೀಶ್ವರ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್  ಅವರು ಹಾಗೂ ಮಂಜೇಗೌಡರವರು, ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಗ್ಯಾರೆಂಟಿ ಯೋಜನೆ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಮಾಜಿ ಮೇಯರ್ ಪುರುಷೋತ್ತಮ,  ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಇದ್ದರು.</p>
<p>Key words:  Preamble, Constitution,reach, Minister, Dr. H.C. Mahadevappa</p>
<p>The post <a href="https://www.justkannada.in/minister-dr-h-c-mahadevappa-2/">ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಬೇಕು- ಸಚಿವ ಡಾ. ಹೆಚ್.ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾವು ಕೊಟ್ಟ ಕಾರ್ಯಕ್ರಮಗಳು ಪ್ರತಿ ಮನೆ ತಲುಪಿವೆ: ಬಿಜೆಪಿಯ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ- ಸಿಎಂ ಸಿದ್ದರಾಮಯ್ಯ ವ್ಯಂಗ್ಯ</title>
		<link>https://www.justkannada.in/programs-reach-house-bjp-lies-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Sat, 09 Nov 2024 11:56:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[CM Siddaramaiah]]></category>
		<category><![CDATA[house]]></category>
		<category><![CDATA[lies]]></category>
		<category><![CDATA[programs.]]></category>
		<category><![CDATA[reach]]></category>
		<guid isPermaLink="false">https://www.justkannada.in/?p=131849</guid>

					<description><![CDATA[<p>ಸಂಡೂರು ನವೆಂಬರ್, 9,2024 (www.justkannada.in):   ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಸಂಡೂರು ವಿಧಾನಸಭಾ ಕ್ಷೇತ್ರದ ಡಿ.ಅಂತಾಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆಯಾಗಲಿ ಹಾಗೆಯೇ ಸಾವರ್ಕರ್ ಅವರಾಗಲೀ, ಗೋಳ್ವಾಲ್ಕರ್ ಅವರಾಗಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದಾರಾ ಎಂದು ಬಿಜೆಪಿ ಪರಿವಾರದ ಚರಿತ್ರೆಯನ್ನು ಕೆದಕಿ ನಿಷ್ಠುರ ಪ್ರಶ್ನೆಗಳನ್ನು ಕೇಳಿದರು. [&#8230;]</p>
<p>The post <a href="https://www.justkannada.in/programs-reach-house-bjp-lies-cm-siddaramaiah/">ನಾವು ಕೊಟ್ಟ ಕಾರ್ಯಕ್ರಮಗಳು ಪ್ರತಿ ಮನೆ ತಲುಪಿವೆ: ಬಿಜೆಪಿಯ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ- ಸಿಎಂ ಸಿದ್ದರಾಮಯ್ಯ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಸಂಡೂರು ನವೆಂಬರ್, 9,2024 (<a href="http://www.justkannada.in">www.justkannada.in</a>):</strong>   ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಂಡೂರು ವಿಧಾನಸಭಾ ಕ್ಷೇತ್ರದ ಡಿ.ಅಂತಾಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಾತ್ಮಗಾಂಧಿಯವರನ್ನು ಕೊಂದ ಗೋಡ್ಸೆಯಾಗಲಿ ಹಾಗೆಯೇ ಸಾವರ್ಕರ್ ಅವರಾಗಲೀ, ಗೋಳ್ವಾಲ್ಕರ್ ಅವರಾಗಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದಾರಾ ಎಂದು ಬಿಜೆಪಿ ಪರಿವಾರದ ಚರಿತ್ರೆಯನ್ನು ಕೆದಕಿ ನಿಷ್ಠುರ ಪ್ರಶ್ನೆಗಳನ್ನು ಕೇಳಿದರು.</p>
<p>ಬಿಜೆಪಿ, RSS ಪರಿವಾರದ ಯಾರೊಬ್ಬರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ? ನಾವು ಕೊಟ್ಟ ಕಲ್ಯಾಣ ಕಾರ್ಯಕ್ರಮಗಳು ಪ್ರತಿಯೊಂದು ಮನೆ ತಲುಪಿವೆ. ಬಿಜೆಪಿ ಯವರದ್ದು ಕೇವಲ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ ಎಂದು ಸಿಎಂ ವ್ಯಂಗ್ಯವಾಡಿದರು.</p>
<p>ನಮ್ಮ‌ ಸರ್ಕಾರ ಇದ್ದಾಗ ಕೊಟ್ಟ ವಸತಿ ಶಾಲೆ, ಆಸ್ಪತ್ರೆ, ರಸ್ತೆ, ಸೇತುವೆ ಸೇರಿ ಹತ್ತು ಹಲವು ಭಾಗ್ಯಗಳು, ಗ್ಯಾರಂಟಿಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿವೆ. ಬಿಜೆಪಿಯವರು ಜನರ ಕಲ್ಯಾಣಕ್ಕೆ ಕೊಟ್ಟ ಒಂದೇ ಒಂದು ಕಾರ್ಯಕ್ರಮ ನಿಮ್ಮ ಮನೆ ತಲುಪಿದೆಯಾ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.</p>
<p>ಕಾಂಗ್ರೆಸ್ ಪಕ್ಷದ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಇಡೀ ದೇಶದ ರೈತರ ಸಾಲ ಮನ್ನಾ ಮಾಡಿದರು. ರಾಜ್ಯದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ನಮ್ಮ ರೈತರ 8165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದು ನನ್ನ ಸರ್ಕಾರ. ಯಡಿಯೂರಪ್ಪ ಅವರಿಗೂ ಸಾಲ ಮನ್ನಾ ಮಾಡಿ ಅಂದರೆ, ನನ್ನ ಬಳಿ ನೋಟು ಪ್ರಿಂಟ್ ಹಾಕುವ ಮೆಷಿನ್ ಇಲ್ಲ ಎಂದು ಉತ್ತರಿಸಿದ್ದರು. ಇದೇ ಬಿಜೆಪಿಗೂ ಕಾಂಗ್ರೆಸ್ಸಿಗೂ ಇರುವ ವ್ಯತ್ಯಾಸ ಎಂದರು.</p>
<p>ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವಾರು ಭಾಗ್ಯಗಳನ್ನು ಯಶಸ್ವಿಯಾಗಿ ಕೊಟ್ಟ ರೀತಿಯಲ್ಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿ  ವರ್ಷಕ್ಕೆ 56 ಸಾವಿರ ಕೋಟಿ  ವೆಚ್ಚದಲ್ಲಿ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.</p>
<p>ಗಣಿ ಲೂಟಿ ಮಾಡಿದ ಜನಾರ್ದನ ರೆಡ್ಡಿಯವರು, ಗಣಿ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡಿದವರು ಓಟು ಕೊಡಿ ಅಂತ ಕೇಳೋಕೆ ನಿಮ್ಮ ಬಳಿಗೆ ಬರ್ತಾರೆ. ನಾನಾ ರೀತಿ ಸುಳ್ಳುಗಳನ್ನು ಹೇಳಿ ಮತ ಕೇಳ್ತಾರೆ. ಅವರಿಂದ ಸಂಡೂರಿನ ಅಭಿವೃದ್ಧಿ ಈ ಹಿಂದೆಯೂ ಆಗಿಲ್ಲ, ಮುಂದೆಯೂ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.</p>
<p>ಈ.ತುಕಾರಾಮ್ ಸಂಸದರಾಗಿದ್ದಾರೆ. ಇವರ ಪತ್ನಿ ಅನ್ನಪೂರ್ಣಮ್ಮ ಸಂಡೂರಿನ ಶಾಸಕಿ ಆಗ್ತಾರೆ. ಇಬ್ಬರೂ ಸೇರಿ ಸಂಡೂರನ್ನು ಹೆಚ್ಚೆಚ್ಚು ಅಭಿವೃದ್ಧಿ ಮಾಡ್ತಾರೆ. ಇಲ್ಲಿ ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ. ಸಂತೋಷ್ ಲಾಡ್ ಗೆದ್ದ ಹಾಗೆ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದರು.</p>
<p>Key words: programs, reach, house, BJP, lies, CM Siddaramaiah</p>
<p>The post <a href="https://www.justkannada.in/programs-reach-house-bjp-lies-cm-siddaramaiah/">ನಾವು ಕೊಟ್ಟ ಕಾರ್ಯಕ್ರಮಗಳು ಪ್ರತಿ ಮನೆ ತಲುಪಿವೆ: ಬಿಜೆಪಿಯ ಸುಳ್ಳುಗಳು ಮಾತ್ರ ಮನೆ ಮನೆ ತಲುಪುತ್ತಿವೆ- ಸಿಎಂ ಸಿದ್ದರಾಮಯ್ಯ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಫೇಸ್ ಬುಕ್ ಪೇಜ್ ಮೂಲಕ 5 ಮಿಲಿಯನ್ ಮುಟ್ಟಿದ &#8216;JUST ಕನ್ನಡ&#8217; &#8230;!</title>
		<link>https://www.justkannada.in/justkannada-online-news-portal-reach-5-million-of-facebook-page-new-milestone/</link>
		
		<dc:creator><![CDATA[JK Desk]]></dc:creator>
		<pubDate>Tue, 30 Nov 2021 08:36:29 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[5 million]]></category>
		<category><![CDATA[Facebook page]]></category>
		<category><![CDATA[justkannada]]></category>
		<category><![CDATA[new milestone]]></category>
		<category><![CDATA[online-news-portal]]></category>
		<category><![CDATA[reach]]></category>
		<guid isPermaLink="false">https://www.justkannada.in/?p=81369</guid>

					<description><![CDATA[<p>&#160; ಮೈಸೂರು, ನ.30, 2021 : (www.justkannada.in news ) ಪ್ರೀತಿಯ ನೆಟಿಝನ್ಸ್ ಗೆ ಅನಂತ ಅನಂತ ನಮನಗಳು. ಸಂತಸದ ವಿಚಾರವೊಂದನ್ನ ನಿಮ್ಮ ಬಳಿ ಹಂಚಿಕೊಳ್ಳುವ ಕಾತರ ನಮ್ಮದಾಗಿದೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಪ್ರೋತ್ಸಾಹದ ಸಹಕಾರದಿಂದ &#8216;ಜಸ್ಟ್ ಕನ್ನಡ&#8217; ಜಾಲತಾಣದಲ್ಲಿ ಮತ್ತೊಂದು ದಾಖಲೆಯ ಮೈಲುಗಲ್ಲು ಸವೆಸಿದೆ. ಫೇಸ್ ಬುಕ್ ಪೇಜ್ ಮೂಲಕ ಬರೋಬ್ಬರಿ 5 ಮಿಲಿಯನ್ ವೀಕ್ಷಣೆ ಪಡೆಯುವುದರ ಜತೆಗೆ ( ನ.02 ರಿಂದ 29 ) ಏರುಗತಿಯಲ್ಲೇ ಮುಂದೆ ಸಾಗುತ್ತಿದೆ. ಆ ಮೂಲಕ &#8216; ಜಸ್ಟ್ [&#8230;]</p>
<p>The post <a href="https://www.justkannada.in/justkannada-online-news-portal-reach-5-million-of-facebook-page-new-milestone/">ಫೇಸ್ ಬುಕ್ ಪೇಜ್ ಮೂಲಕ 5 ಮಿಲಿಯನ್ ಮುಟ್ಟಿದ &#8216;JUST ಕನ್ನಡ&#8217; &#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ನ.30, 2021 : (www.justkannada.in news ) ಪ್ರೀತಿಯ ನೆಟಿಝನ್ಸ್ ಗೆ ಅನಂತ ಅನಂತ ನಮನಗಳು. ಸಂತಸದ ವಿಚಾರವೊಂದನ್ನ ನಿಮ್ಮ ಬಳಿ ಹಂಚಿಕೊಳ್ಳುವ ಕಾತರ ನಮ್ಮದಾಗಿದೆ.</p>
<p>ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಪ್ರೋತ್ಸಾಹದ ಸಹಕಾರದಿಂದ &#8216;ಜಸ್ಟ್ ಕನ್ನಡ&#8217; ಜಾಲತಾಣದಲ್ಲಿ ಮತ್ತೊಂದು ದಾಖಲೆಯ ಮೈಲುಗಲ್ಲು ಸವೆಸಿದೆ. ಫೇಸ್ ಬುಕ್ ಪೇಜ್ ಮೂಲಕ ಬರೋಬ್ಬರಿ 5 ಮಿಲಿಯನ್ ವೀಕ್ಷಣೆ ಪಡೆಯುವುದರ ಜತೆಗೆ ( ನ.02 ರಿಂದ 29 ) ಏರುಗತಿಯಲ್ಲೇ ಮುಂದೆ ಸಾಗುತ್ತಿದೆ. ಆ ಮೂಲಕ &#8216; ಜಸ್ಟ್ ಕನ್ನಡದ&#8217; ಕಳೆದ ವರ್ಷದ ರೆಕಾರ್ಡ್ ಬ್ರೇಕ್ ಮಾಡಿ ಮತ್ತೊಂದು ದಾಖಲೆಗೆ ಮುನ್ನುಡಿ ಬರೆದಿದೆ. ಅದು ರಾಜ್ಯೋತ್ಸವದ ತಿಂಗಳಲ್ಲೇ ಈ ಗುರಿ ಮುಟ್ಟಿರುವುದು ಹೆಮ್ಮೆಯ ಸಂಗತಿಯೇ ಸರಿ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕಳೆದ 12 ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಸ್ನೇಹಿತರು ಮತ್ತು ಹಿತೈಷಿಗಳ ಸಹಕಾರ ಮರೆಯಲಾಗದು. ಈ ಎಲ್ಲರ ಪ್ರೋತ್ಸಾಹದ ಕಾರಣದಿಂದ &#8216;ಜಸ್ಟ್ ಕನ್ನಡ&#8217; ಇಂದು ಒಂದು ಸಣ್ಣ ದಾಖಲೆಯ ಹೆಜ್ಜೆ ಇರಿಸಲು ಸಾಧ್ಯವಾಗಿದೆ.</p>
<p>ಅಂದಹಾಗೆ, ಈ ಸಾಧನೆಗೆ ನಮಗೆ ಸ್ಪೂರ್ತಿದಾತರು, ಬೆನ್ನುಲುಬಾಗಿ ನಿಂತವರು, ಪ್ರತಿ ಹಂತದಲ್ಲೂ ಕೈ ಹಿಡಿದು ನಡೆಸಿದವರು, ತಪ್ಪಾದಾಗ ತಿದ್ದಿ, ಸರಿ ಇದ್ದಾಗ ಬೆನ್ನು ತಟ್ಟಿ ಪ್ರೋತ್ಸಾಹಿಸಿದವರು, ನಮ್ಮ ಸುದ್ದಿಗಳಿಗೆ ಸದಾ ಬೆನ್ನೆಲುಬಾಗಿ ನಿಂತವರು ಬೇರಾರು ಅಲ್ಲ. ನೀವು ಮಾತ್ರ..! ಕೇವಲ ನೀವು ಮಾತ್ರ..!! ಈ ಕಾರಣಕ್ಕಾಗಿ ನಿಮ್ಮೆಲ್ಲರಿಗೂ ಹೃದಯಪೂರ್ವಕ ವಂದನೆಗಳು.<br />
ನಿಮ್ಮ ಬೆಂಬಲ,ಪ್ರೀತಿ ತುಂಬಿದ ಆಶೀರ್ವಾದ ಸದಾ ಹೀಗೆ ಇರಲಿ. ಇದೇ ರೀತಿ ನಮ್ಮನ್ನ ಅಪ್ಪಿಕೊಳ್ಳಿ, ಒಪ್ಪಿಕೊಳ್ಳಿ ಎಂದು ಹೇಳುತ್ತಾ ನಿಮಗೆ ಧನ್ಯವಾದಗಳನ್ನು ಸಮರ್ಪಿಸುತ್ತಿರುವ ನಿಮ್ಮ &#8216; ಜಸ್ಟ್ ಕನ್ನಡ&#8217; ತಂಡ.</p>
<p><img loading="lazy" decoding="async" class="aligncenter size-full wp-image-81370" src="https://www.justkannada.in/wp-content/uploads/2021/11/jk-fb.jpg" alt="" width="900" height="600" /></p>
<p>KEY WORDS : justkannada-online-news-portal-reach-5 million-of-Facebook-page- new milestone</p>
<p>&nbsp;</p>
<p><img loading="lazy" decoding="async" class="aligncenter size-large wp-image-81372" src="https://www.justkannada.in/wp-content/uploads/2021/11/mile-stone-jk-1024x106.jpg" alt="" width="696" height="72" /></p>
<p>ENGLISH SUMMARY :</p>
<p><strong>Justkannada.in reaches 5 million mark on Facebook</strong></p>
<p>November 29, 2021 (www.justkannada.in): Salutes to all our adorable netizens. We like to share a piece of good news with you.<br />
Justkannada.in has reached a new milestone in the internet world with all your blessings, love, and encouragement. We have reached the 5 million mark on Facebook (views between November 02 and 29) and still marching ahead. With this Juskannada.in has broken its last year&#8217;s record and galloping ahead. Reaching this significant milestone during the month of Kannada Rajyotsava is very special to us and has made us feel proud.</p>
<p><img loading="lazy" decoding="async" class="aligncenter size-large wp-image-81371" src="https://www.justkannada.in/wp-content/uploads/2021/11/JK-LOGO-1024x531.jpg" alt="" width="696" height="361" /><br />
The cooperation and support of our media friends and well-wishers in the last 12 years are immense. We have reached this humble milestone only because of the love and support of all of you.<br />
We extend our heartfelt gratitude to all our inspirers, all those who stood as a backbone, those who guided us at every level, who rectified us, those who encouraged us, appreciated our efforts. All this has been possible only because of our readers. Thanks once again.<br />
We wish you will continue to extend your love and support to us and help us to grow further.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Keywords: Justkannada.in/ new milesone/ 50 lakh mark/ Facebook</p>
<p>The post <a href="https://www.justkannada.in/justkannada-online-news-portal-reach-5-million-of-facebook-page-new-milestone/">ಫೇಸ್ ಬುಕ್ ಪೇಜ್ ಮೂಲಕ 5 ಮಿಲಿಯನ್ ಮುಟ್ಟಿದ &#8216;JUST ಕನ್ನಡ&#8217; &#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್</title>
		<link>https://www.justkannada.in/congress-ocean-water-reach-madhu-bangarappa-kpcc-president-dk-shivakumar/</link>
		
		<dc:creator><![CDATA[JK Desk]]></dc:creator>
		<pubDate>Fri, 12 Mar 2021 11:45:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress – ocean]]></category>
		<category><![CDATA[DK Shivakumar]]></category>
		<category><![CDATA[KPCC president]]></category>
		<category><![CDATA[madhu bangarappa]]></category>
		<category><![CDATA[reach]]></category>
		<category><![CDATA[water]]></category>
		<guid isPermaLink="false">https://www.justkannada.in/?p=58989</guid>

					<description><![CDATA[<p>ಬೆಂಗಳೂರು,ಮಾರ್ಚ್,12,2021(www.justkannada.in):  ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ಆಕಾಶದಿಂದ ಹನಿಯಾಗಿ ಬಿದ್ದ ಮಳೆ ನೀರು, ಹೊಳೆ, ನದಿಯಾಗಿ ಸಾಗರ ಸೇರಬೇಕು. ಅದೇ ರೀತಿ ಹುಟ್ಟಿನಿಂದಲೇ ರಕ್ತಗತ ಕಾಂಗ್ರೆಸ್ಸಿಗರಾಗಿರುವ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಗೆ ಮರಳಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಜತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: ರಾಜಕಾರಣದ ಆರಂಭದ ದಿನಗಳಲ್ಲಿ [&#8230;]</p>
<p>The post <a href="https://www.justkannada.in/congress-ocean-water-reach-madhu-bangarappa-kpcc-president-dk-shivakumar/">ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,12,2021(<a href="https://www.justkannada.in">www.justkannada.in</a>):</strong>  ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ಆಕಾಶದಿಂದ ಹನಿಯಾಗಿ ಬಿದ್ದ ಮಳೆ ನೀರು, ಹೊಳೆ, ನದಿಯಾಗಿ ಸಾಗರ ಸೇರಬೇಕು. ಅದೇ ರೀತಿ ಹುಟ್ಟಿನಿಂದಲೇ ರಕ್ತಗತ ಕಾಂಗ್ರೆಸ್ಸಿಗರಾಗಿರುವ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಗೆ ಮರಳಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಜತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:</p>
<p>ರಾಜಕಾರಣದ ಆರಂಭದ ದಿನಗಳಲ್ಲಿ ನನ್ನನ್ನು ಗುರುತಿಸಿ, ಬೆಳೆಸಿದ ಧಿಮಂತ ನಾಯಕ ಬಂಗಾರಪ್ಪನವರನ್ನು ನಾನಿವತ್ತು ಸ್ಮರಿಸುತ್ತೇನೆ. ಬಹಳ ಚಿಕ್ಕ ವಯಸ್ಸಿನಲ್ಲೇ, ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ, ನಾನು ಸೇರಿದಂತೆ ಬಹಳ ಯುವಕರನ್ನು ಅವರು ಆಕರ್ಷಿಸಿದ್ದರು. ಅವರ ರಾಜಕಾರಣದ ಗರಡಿಯಲ್ಲಿ ಬೆಳೆದವನು ನಾನು. ಇಲ್ಲಿವರೆಗೂ ಬಂದಿದ್ದೇನೆ. ಇವತ್ತು ಅವರ ಸುಪುತ್ರ ಮಧುಬಂಗಾರಪ್ಪ ಅವರು ನನ್ನನ್ನು ಭೇಟಿ ಮಾಡಿದ್ದಾರೆ.</p>
<p>ಬಹಳ ದಿನಗಳಿಂದ ನಾನು ಅವರಿಗೆ ಗಾಳ ಹಾಕಿಕೊಂಡೇ ಬಂದಿದ್ದೆ. ಅವರ ತಂದೆ ನಮ್ಮ ಪಕ್ಷದ ಸಂಘಟನೆಗೆ ದೊಡ್ಡ ಶಕ್ತಿ ಕೊಟ್ಟಿದ್ದರು ರಾಜ್ಯದಲ್ಲಿ ಅನೇಕ ನಾಯಕರನ್ನು ಬೆಳೆಸಿ, ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಇವೆಲ್ಲವೂ ಶಾಶ್ವತವಾಗಿ ಉಳಿದಿವೆ.</p>
<p>ಕೆಲವು ಭಿನ್ನಾಭಿಪ್ರಾಯಗಳಿಂದ ಅವರು ನಮ್ಮ ಪಕ್ಷ ತೊರೆದಿದ್ದರು. ಅದರ ಬಗ್ಗೆ ಈಗ ಚರ್ಚೆ ಬೇಡ. ಆಕಾಶದಿಂದ ಹನಿಯಾಗಿ ಬಿದ್ದ ನೀರು ನದಿ ಮೂಲಕ ಸಮುದ್ರ ಸೇರಲೇಬೇಕು. ಕಾಂಗ್ರೆಸ್ ಪಕ್ಷ ಕೂಡ  ಸಾಗರ ಇದ್ದಂತೆ. ನಮ್ಮ ವರಿಷ್ಠರು ನಮಗೆ ಕರೆ ಮಾಡಿ, ಮಧು ಬಂಗಾರಪ್ಪ ನಿಮ್ಮನ್ನು ಬಂದು ಭೇಟಿ ಮಾಡಲಿದ್ದಾರೆ ಎಂದು ಸೂಚಿಸಿದ್ದರು. ವರಿಷ್ಠರು ಮಧುಬಂಗಾರಪ್ಪ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತನಾಡಿದ್ದಾರೆ. ಅವರೂ ಕೂಡ  ಘಳಿಗೆ, ಮುಹೂರ್ತದ ಬಗ್ಗೆ ಯೋಚಿಸುತ್ತಿದ್ದರು.</p>
<p>ಇವರ ಜತೆ ರಾಜ್ಯದ ಉದ್ದಗಲಕ್ಕೂ ಅನೇಕ ಬೆಂಬಲಿಗರು, ಜೊತೆಯಲ್ಲಿ ಕೆಲಸ ಮಾಡಿದವರು ಇದ್ದಾರೆ. 10 ವರ್ಷಗಳ ಕಾಲ ಪಕ್ಷದಲ್ಲಿ ದುಡಿದಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಮಧು ಅವರು ಹುಟ್ಟಿನಿಂದಲೇ, ರಕ್ತಗತವಾಗಿ ಕಾಂಗ್ರೆಸಿಗರಾಗಿದ್ದಾರೆ. ಅವರ ಎಲ್ಲ ಆಚಾರ-ವಿಚಾರಗಳು ಕಾಂಗ್ರೆಸ್ ತತ್ವ-ಸಿದ್ದಾಂತ ಆಧಾರದ ಮೇಲೆ ನಿಂತಿವೆ. ಹೀಗಾಗಿ ಕಾಂಗ್ರೆಸ್ ಅವರಿಗೆ ಹೊಸದಲ್ಲ. ಯಾವಾಗ ಪಕ್ಷ ಸೇರುತ್ತಾರೆ ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರ ಜತೆ ಮಾತನಾಡಬೇಕಿದೆ. ಇವರು ನಮ್ಮ ವಿರೋಧ ಪಕ್ಷದ ನಾಯಕರನ್ನೂ ನಿನ್ನೆ ಭೇಟಿ  ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಕಾಗೋಡು ತಿಮ್ಮಪ್ಪ, ವೀರಪ್ಪ ಮೊಯ್ಲಿ, ಜನಾರ್ಧನ ಪೂಜಾರಿ, ಆಸ್ಕರ್ ಫರ್ನಾಂಡೀಸ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಜಾರ್ಜ್  ಅವರು ಸೇರಿದಂತೆ ಅನೇಕ ಹಿರಿಯ ನಾಯಕರು ಬಂಗಾರಪ್ಪ ಅವರ ಜತೆ ಕೆಲಸ ಮಾಡಿದ್ದರು. ಅವರ ಆಶೀರ್ವಾದವೂ ಇವರಿಗೆ ಇದೆ. ಇವರನ್ನು ಪ್ರೀತಿಯಿಂದ ಬರ ಮಾಡಿಕೊಳ್ಳಲು ಎದುರು ನೋಡುತ್ತಿದ್ದಾರೆ. ಹೀಗಾಗಿ ಸೇರ್ಪಡೆ ದಿನದ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ತಿಳಿಸುತ್ತೇವೆ. ತಮ್ಮ ಮನೆಗೆ ಮರಳುವ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಕಾಂಗ್ರೆಸ್ ಪಕ್ಷ ಬಹಳ ಸಂತೋಷದಿಂದ ಅವರನ್ನು ಸ್ವಾಗತ ಮಾಡುತ್ತದೆ ಎಂದು ಡಿ.ಕೆ ಶಿವಕುಮಾರ್ ನುಡಿದರು.</p>
<p><strong>ಗೀತಾ ಅವರು ಸಾಧಾರಣ ಮಹಿಳೆ ಅಲ್ಲ, ಅವರಿಗೆ ಸೂಕ್ತ ಗೌರವ ನೀಡಬೇಕು:</strong></p>
<p>ಗೀತಾ ಶಿವರಾಜ್ ಕುಮಾರ್ ಅವರು ಸಾಮಾನ್ಯ ಮಹಿಳೆ ಅಲ್ಲ. ಪಕ್ಷ ಕಷ್ಟಕಾಲದಲ್ಲಿದ್ದಾಗ ಅದಕ್ಕಾಗಿ ಹೋರಾಟ ಮಾಡಿದವರು. ಗೌರವಾನ್ವಿತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರಿಗೆ ಅವರದೇ ಆದ ಗೌರವವನ್ನು ನಾವು ನೀಡಬೇಕು. ಈ ಬಗ್ಗೆ ನಾನು ದೆಹಲಿ ನಾಯಕರೊಂದಿಗೆ ಚರ್ಚಿಸಿ, ಕೆಲವು ಪ್ರಕ್ರಿಯೆಗಳನ್ನು ಅನುಸರಿಸಬೇಕು. ಅವರೊಂದಿಗೆ ನಾವು ಚರ್ಚಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.</p>
<p>ರಾಹುಲ್ ಗಾಂಧಿ, ಸೋನಿಯಾಗಾಂಧಿ ಅವರ ನಾಯಕತ್ವ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಂಬಿ ಬರುವವರಿಗೆ ಸ್ವಾಗತ ಎಂದು ಕರೆ ಕೊಟ್ಟಿದ್ದೆವು. ರಾಜ್ಯದಲ್ಲಿ, ರಾಷ್ಟ್ರದಲ್ಲಿ ಬದಲಾವಣೆ ಆಗಬೇಕು ಎಂದು ಜನ ಬಯಸುತ್ತಿದ್ದಾರೆ. ಹೀಗಾಗಿ ನಾಯಕರಿಂದ ಹಿಡಿದು ಗ್ರಾಮ ಪಂಚಾಯ್ತಿ ಮಟ್ಟದ ಕಾರ್ಯಕರ್ತರವರೆಗೂ ಯಾರಿಗೆ ಬದಲಾವಣೆ ತರಬೇಕು ಎಂಬ ಇಚ್ಛೆ ಇದೆಯೋ ಅವರಿಗೆ ಆಹ್ವಾನ ನೀಡಿದ್ದೆವು.  ಸಾಮಾನ್ಯ ಜನ ಜೀವನ ನಡೆಸುವುದೇ ಕಷ್ಟವಾಗಿದೆ. ಸಣ್ಣ ಕಾರ್ಮಿಕನಿಂದ ಹಿಡಿದು, ರೈತರು, ಚಾಲಕರು, ಬೀದಿ ವ್ಯಾಪಾರಿಗಳು ಎಲ್ಲರೂ ಈ ಸರ್ಕಾರಗಳಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಎಲ್ಲರೂ ಬದಲಾವಣೆ ಬಯಸುತ್ತಿದ್ದಾರೆ.</p>
<p><strong>ಯಾರನ್ನು ಟಾರ್ಗೆಟ್ ಮಾಡುತ್ತಿಲ್ಲ:</strong></p>
<p>ನಾನು ಯಾರನ್ನು ಟಾರ್ಗೆಟ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಿ ಅವರ ಕೆಲಸ ಅವರು ಮಾಡಲಿ. ನಾನು ನಮ್ಮ ಪಕ್ಷ ಬಲಪಡಿಸಲು ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ. ಯಾರನ್ನೂ ಗುರಿಯಾಗಿಸಿ ಕೆಲಸ ಮಾಡುತ್ತಿಲ್ಲ. ರಾಜಕೀಯದಲ್ಲಿ ನಾವು ಪಕ್ಷವನ್ನು ಬೆಳಸದಿದ್ದರೆ, ಕವಲುದಾರಿಗೆ ಬಂದು ನಿಲ್ಲುತ್ತದೆ. ಬಿಜೆಪಿಯನ್ನು ರಾಜ್ಯ ಹಾಗೂ ದೇಶದಲ್ಲಿ ಅಧಿಕಾರದಿಂದ ದೂರ ಇಡುವುದಷ್ಟೇ ನಮ್ಮ ಗುರಿ.</p>
<p><strong>ಎಸ್ಐಟಿ ಮಾಡಿದ್ದಾರೆ ನೋಡೋಣ:</strong></p>
<p>ಸಿಡಿ ಪ್ರಕರಣದ  ವಿಚಾರಣೆಗೆ ಎಸ್ಐಟಿ ರಚಿಸಿದ್ದಾರೆ. ನೋಡೋಣ ಏನು ಮಾಡುತ್ತಾರೆ. ಸಿಡಿ ನಕಲಿ ಅಂದಿದ್ದಾರೆ. ನಮ್ಮ ಪಕ್ಷದ ಹೆಸರನ್ನು ಎತ್ತಿದ್ದಾರೆ. ಈ ವಿಚಾರ ಸಾರ್ವಜನಿಕವಾಗಿದ್ದು, ಎಲ್ಲ ಪರೀಕ್ಷೆಯನ್ನು ನಡೆಸಲಿ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.</p>
<p>ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿಯೋ ಅಲ್ಲವೋ ಎಂಬುದಕ್ಕಿಂತ, ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು, ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದಿದ್ದಾರೆ. ಇವೆಲ್ಲವೂ ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು. ಅವರು ನಮ್ಮ ಮೇಲೆ ಏನೇ ಆರೋಪ ಮಾಡಲಿ, ಈ ವಿಚಾರ ತನಿಖೆಯಾಗಲಿ ಎಂಬುದಷ್ಟೇ ನಮ್ಮ ಆಗ್ರಹ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.</p>
<figure id="attachment_51124" aria-describedby="caption-attachment-51124" style="width: 300px" class="wp-caption aligncenter"><img loading="lazy" decoding="async" class="size-medium wp-image-51124" src="https://www.justkannada.in/wp-content/uploads/2021/01/dk-shivakumar-300x185.jpg" alt="Congress – ocean- water -reach –madhu bangarappa- KPCC President- DK Shivakumar" width="300" height="185" /><figcaption id="caption-attachment-51124" class="wp-caption-text">ಕೃಪೆ: internet</figcaption></figure>
<p><strong>ಕಾಂಗ್ರೆಸ್ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ವಿಶ್ವಾಸವಿದೆ -ಮಧು ಬಂಗಾರಪ್ಪ&#8230;</strong></p>
<p>ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇವರು ಬಂಗಾರಪ್ಪನವರ ಬೆಂಬಲಿಗರಾಗಿ ಅವರ ವಿಚಾರಗಳ ಪರವಾಗಿ ನಿಂತು ಸಹಕಾರ ನೀಡಿದ್ದಾರೆ. ಇಂದಿರಾ ಗಾಂಧಿ ಅವರ ಸಮಯದಲ್ಲಿ ನಮ್ಮ ತಂದೆ ಅವರು ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ 28 ಸಂಸದ ಸ್ಥಾನಗಳಲ್ಲಿ 27 ಅನ್ನು ಗೆದ್ದಿತ್ತು. ನಮ್ಮ ತಂದೆ ಮುಖ್ಯಮಂತ್ರಿಯಾಗಿದ್ದಾಗ 28ರಲ್ಲಿ 23 ಸ್ಥಾನ ಗೆದ್ದಿದ್ದೆವು. ಬಂಗಾರಪ್ಪ ಅವರ ಅನುಯಾಯಿಯಾಗಿ ಶಿವಕುಮಾರ್ ಅವರು ಮುಂದಿನ ದಿನಗಳಲ್ಲಿ ಅವರಂತೆಯೇ ಪಕ್ಷಕ್ಕೆ ಶಕ್ತಿ ತುಂಬಿ, ಕಾಂಗ್ರೆಸ್ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಧು ಬಂಗಾರಪ್ಪ ನುಡಿದರು.</p>
<p>ಶಿವಕುಮಾರ್ ಅವರು ನಾನು ಶಾಸಕನಾಗಿದ್ದಾಗ ವಿರೋಧ ಪಕ್ಷದ ಶಾಸಕನಂತೆ ನನ್ನನ್ನು ನೋಡಲೇ ಇಲ್ಲ. ಸಿದ್ದರಾಮಯ್ಯ ಅವರಿಂದ ಹಿಡಿದು ಇತರೆ ಎಲ್ಲ ನಾಯಕರು ನನ್ನನ್ನು ಬಂಗಾರಪ್ಪನವರ ಮಗ ಎಂದು ವಿಶೇಷ ಪ್ರೀತಿ ಕೊಟ್ಟಿದ್ದರು. ಈ ರಾಜ್ಯಕ್ಕೆ ಕಾಂಗ್ರೆಸ್ ಅವಶ್ಯಕತೆ ಇದೆ ಎನ್ನುವುದು ಜನಸಾಮಾನ್ಯರ ಜತೆಗೆ ನನಗೂ ಅನಿಸಿದೆ. ಹೀಗಾಗಿ  ಪಕ್ಷದ ಕೆಲಸ ಕಾರ್ಯಗಳಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆಯ ನಾನು ಅಧ್ಯಕ್ಷರನ್ನು ಮನವಿ ಮಾಡಿದ್ದೇನೆ ಎಂದರು.</p>
<p>ಅಧಿಕೃತವಾಗಿ ಪಕ್ಷ ಸೇರುವುದು ಬೇರೆ ವಿಚಾರ. ಆದರೆ ನಾನು ನಿನ್ನೆಯಿಂದಲೇ ಕಾಂಗ್ರೆಸಿಗನಾಗಿ ನನ್ನ ಕಾರ್ಯ ಆರಂಭಿಸಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಅಕ್ಕ ಗೀತಾ ಶಿವರಾಜಕುಮಾರ್ ಅವರೂ ಕೂಡ ಪಕ್ಷ ಸೇರುವ ಬಗ್ಗೆ ನಿರ್ಧರಿಸಿದ್ದಾರೆ. ಅಧ್ಯಕ್ಷರು ಹಾಗೂ ಪಕ್ಷದ ಎಲ್ಲರೂ ಸೇರಿ ಈ ಬಗ್ಗೆ ಅಧಿಕೃತ ತೀರ್ಮಾನ ತೆಗೆದುಕೊಳ್ಳಲಾಗುವುದು.</p>
<p>ಈ ಸಂದರ್ಭದಲ್ಲಿ ರಾಜ್ಯ ಹಾಗೂ ರಾಷ್ಟ್ರ ನಾಯಕರು ಹಾಗೂ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ. ಈ ಹಿಂದಿನ ಪಕ್ಷದ ಬಗ್ಗೆ ನಾನು ಹೆಚ್ಚು ವಿಶ್ಲೇಷಣೆಯಾಗಲಿ, ಚರ್ಚೆಯಾಗಲಿ ಮಾಡುವುದಿಲ್ಲ. ಬಂಗಾರಪ್ಪನವರಿಗೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದು ಕಾಂಗ್ರೆಸ್ ಹಾಗೂ ನನಗೆ ಇಲ್ಲಿ ಹೆಚ್ಚಿನ ಅವಕಾಶ ಸಿಗಲಿದೆ. ಅಧಿಕಾರ ಸಿಗಲೇಬೇಕು ಅಂತ ಅಲ್ಲ. ರಾಜ್ಯದಲ್ಲಿ ನಾಯಕರಾಗಿ ಬೆಳೆಯಲು ಅವಕಾಶ ಕಲ್ಪಿಸುವುದು ಕಾಂಗ್ರೆಸ್. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ಕುಮಾರಸ್ವಾಮಿ ಅವರಿಗೆ ಅಣ್ಣನ ಸ್ಥಾನಕ್ಕೆ ಕೊಡೊ ಗೌರವ ಕೊಡುತ್ತೇನೆ. ಹೀಗಾಗಿ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕಳೆದ 10 ವರ್ಷ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಮಧು ಬಂಗಾರಪ್ಪ ತಿಳಿಸಿದರು.</p>
<p>Key words: Congress – ocean- water -reach –madhu bangarappa- KPCC President- DK Shivakumar</p>
<p>The post <a href="https://www.justkannada.in/congress-ocean-water-reach-madhu-bangarappa-kpcc-president-dk-shivakumar/">ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಸೋಶಿಯಲ್‌ ಮೀಡಿಯಾ ಮೂಲಕ ಜನರನ್ನು ತಲುಪುವುದು ಹೇಗೆ? : ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಪಾಠ</title>
		<link>https://www.justkannada.in/social-mediawayfolkshowreachyoungleaderspartydcm-dr-cn-ashwath-narayanateaching/</link>
		
		<dc:creator><![CDATA[JK Desk]]></dc:creator>
		<pubDate>Sun, 07 Feb 2021 09:03:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM Dr.CN Ashwath Narayana]]></category>
		<category><![CDATA[Folks]]></category>
		<category><![CDATA[how]]></category>
		<category><![CDATA[leaders]]></category>
		<category><![CDATA[party]]></category>
		<category><![CDATA[reach]]></category>
		<category><![CDATA[social media]]></category>
		<category><![CDATA[Teaching]]></category>
		<category><![CDATA[way]]></category>
		<category><![CDATA[young]]></category>
		<guid isPermaLink="false">https://www.justkannada.in/?p=55685</guid>

					<description><![CDATA[<p>ಬೆಂಗಳೂರು,ಫೆಬ್ರವರಿ,07,2021 (www.justkannada.in) : ಸರ್ಕಾರ ರೂಪಿಸುವ ಜನಪರ ಕಾರ್ಯಕ್ರಮಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರವಾಗಿ, ಸರಳವಾಗಿ ದಾಟಿಸಬಹುದು. ಈ ಕಾರ್ಯಗಳನ್ನು ಸಮರ್ಥವಾಗಿ ಮಾಡುವ ಕಡೆಗೆ ಹೆಚ್ಚಿನ ಗಮನ‌ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ಪಕ್ಷದ ರಾಜ್ಯ ಘಟಕ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಸಾಮಾಜಿಕ ಜಾಲತಾಣಗಳು ಇವತ್ತು ಪರಿಣಾಮಕಾರಿಯಾಗಿ ಬೆಳೆದಿವೆ. ಇವುಗಳನ್ನು ನಾವು ಸದುಪಯೋಗ ಮಾಡಿಕೊಳ್ಳಬೇಕು ಹಾಗೂ ಆ [&#8230;]</p>
<p>The post <a href="https://www.justkannada.in/social-mediawayfolkshowreachyoungleaderspartydcm-dr-cn-ashwath-narayanateaching/">“ಸೋಶಿಯಲ್‌ ಮೀಡಿಯಾ ಮೂಲಕ ಜನರನ್ನು ತಲುಪುವುದು ಹೇಗೆ? : ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಪಾಠ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p style="background: white;"><span style="font-family: 'Tunga','sans-serif'; color: #2e2e2e;"><strong>ಬೆಂಗಳೂರು,ಫೆಬ್ರವರಿ,07,2021 (www.justkannada.in)</strong> : ಸರ್ಕಾರ ರೂಪಿಸುವ ಜನಪರ ಕಾರ್ಯಕ್ರಮಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರವಾಗಿ, ಸರಳವಾಗಿ ದಾಟಿಸಬಹುದು. ಈ ಕಾರ್ಯಗಳನ್ನು ಸಮರ್ಥವಾಗಿ ಮಾಡುವ ಕಡೆಗೆ ಹೆಚ್ಚಿನ ಗಮನ‌ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="368" height="368" /></span></p>
<p style="background: white;"><span style="font-family: 'Tunga','sans-serif'; color: #2e2e2e;">ಬೆಂಗಳೂರಿನಲ್ಲಿ ಭಾನುವಾರ ಪಕ್ಷದ ರಾಜ್ಯ ಘಟಕ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಸಾಮಾಜಿಕ ಜಾಲತಾಣಗಳು ಇವತ್ತು ಪರಿಣಾಮಕಾರಿಯಾಗಿ ಬೆಳೆದಿವೆ. ಇವುಗಳನ್ನು ನಾವು ಸದುಪಯೋಗ ಮಾಡಿಕೊಳ್ಳಬೇಕು ಹಾಗೂ ಆ ಬಗ್ಗೆ ನಿಪುಣತೆಯನ್ನು ಸಾಧಿಸಿಕೊಳ್ಳಬೇಕು ಎಂದರು. </span></p>
<p style="background: white;"><span style="font-family: 'Tunga','sans-serif'; color: #2e2e2e;">ಮಾಧ್ಯಮ ಕ್ಷೇತ್ರ ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿದೆ. ಸಾಂಪ್ರದಾಯಿಕ ಮಾಧ್ಯಮ ಒಂದೆಡೆಯಾದರೆ, ಸಾಮಾಜಿಕ ಜಾಲತಾಣಗಳ ರೂಪದಲ್ಲಿ ನವ ಮಾಧ್ಯಮಗಳು ವೇಗವಾಗಿ ಬೆಳೆಯುತ್ತಿವೆ. ಇಂಥ ಸಂದರ್ಭದಲ್ಲಿ ಇಂಥ ಜಾಲತಾಣಗಳಲ್ಲಿ ಪಕ್ಷದ ಧ್ವನಿಯನ್ನು ಮೊಳಗಿಸಬೇಕಾದರೆ ಅದಕ್ಕೆ ಅಗತ್ಯವಾದ ಜ್ಞಾನ, ಅಧ್ಯಯನ, ಪೂರ್ವಸಿದ್ಧತೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಡಿಸಿಎಂ ಒತ್ತಿ ಹೇಳಿದರು. </span></p>
<p style="background: white;"><span style="font-family: 'Tunga','sans-serif'; color: #2e2e2e;">ಸರ್ಕಾರ ಯಾವ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ? ಆ ಕಾರ್ಯಕ್ರಮಗಳು ಯಾರಿಗಾಗಿ? ಅವುಗಳ ಉದ್ದೇಶವೇನು? ಎಂಬ ಅಂಶಗಳ ಬಗ್ಗೆ ಅರಿವು ಹೊಂದಿರಬೇಕು. ಅದೇ ರೀತಿ ಜನಪರವಾಗಿ ಪಕ್ಷ ಯಾವ ದಿಕ್ಕಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂಬ ತಿಳಿವಳಿಕೆಯೂ ಇರಬೇಕು ಎಂದು ವಿವರಿಸಿದರು.</span><img loading="lazy" decoding="async" class="aligncenter  wp-image-55687" src="https://www.justkannada.in/wp-content/uploads/2021/02/09-300x201.jpg" alt="Social Media,way,Folks,How,reach,young,leaders,party,DCM Dr.CN Ashwath Narayana,Teaching" width="446" height="299" /></p>
<p style="background: white;"><span style="font-family: 'Tunga','sans-serif'; color: #2e2e2e;">ಸಂಸದ ಪಿ.ಸಿ.ಮೋಹನ್‌ ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಬಿಜೆಪಿಯ ರಾಜ್ಯಮಟ್ಟದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ವಿನೋದ್‌ ಕೃಷ್ಣಮೂರ್ತಿ, ಸಹ ಸಂಚಾಲಕ ಪ್ರಶಾಂತ್‌ ಜಾಧವ್‌ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಪ್ರಕೋಷ್ಠದಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.</span></p>
<p>key words : Social Media-way-Folks-How-reach-young-leaders-party-DCM Dr.CN Ashwath Narayana-Teaching</p>
<p>The post <a href="https://www.justkannada.in/social-mediawayfolkshowreachyoungleaderspartydcm-dr-cn-ashwath-narayanateaching/">“ಸೋಶಿಯಲ್‌ ಮೀಡಿಯಾ ಮೂಲಕ ಜನರನ್ನು ತಲುಪುವುದು ಹೇಗೆ? : ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಪಾಠ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರಕಾರದ ಕೆಲಸಗಳನ್ನು ಜನರಿಗೆ ಮುಟ್ಟಿಸುವುದು ಡೊಡ್ಡ ಟಾಸ್ಕ್-‌ ಡಿಸಿಎಂ ಅಶ್ವಥ್ ನಾರಾಯಣ್&#8230;</title>
		<link>https://www.justkannada.in/bigtask-get-people-government-plan-reach-people-dcm-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Sat, 23 Jan 2021 08:29:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[bigtask - get people - government]]></category>
		<category><![CDATA[DCM]]></category>
		<category><![CDATA[people]]></category>
		<category><![CDATA[Plan]]></category>
		<category><![CDATA[reach]]></category>
		<guid isPermaLink="false">https://www.justkannada.in/?p=53867</guid>

					<description><![CDATA[<p>ಬೆಂಗಳೂರು,ಜನವರಿ,23,2021(www.justkannada.in):  ಸರಕಾರ ಮಾಡುತ್ತಿರುವ ಜನಪರ ಕೆಲಸಗಳನ್ನು ಜನರಿಗೆ ಇನ್ನೂ ಉತ್ತಮವಾಗಿ ಮುಟ್ಟಿಸುವ ಕೆಲಸ ಆಗಬೇಕು. ಇದು ಅತ್ಯಂತ ಡೊಡ್ಡ ಟಾಸ್ಕ್ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಪಕ್ಷ ಮತ್ತು ಸರಕಾರದ ನಡುವೆ ಸಂಪರ್ಕದ ಅಂತರ ಇರಬಾರದು. ಅದನ್ನು ಹೋಗಲಾಡಿಸಲು ಇಂಥ ಮಾಧ್ಯಮ ಕಾರ್ಯಗಾರಗಳು ಹೆಚ್ಚು ಪೂರಕವಾಗುತ್ತವೆ ಎಂದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಾಗಿನಿಂದ ಅನೇಕ ಸುಧಾರಣೆಗಳನ್ನು ಜಾರಿಗೆ [&#8230;]</p>
<p>The post <a href="https://www.justkannada.in/bigtask-get-people-government-plan-reach-people-dcm-ashwath-narayan/">ಸರಕಾರದ ಕೆಲಸಗಳನ್ನು ಜನರಿಗೆ ಮುಟ್ಟಿಸುವುದು ಡೊಡ್ಡ ಟಾಸ್ಕ್-‌ ಡಿಸಿಎಂ ಅಶ್ವಥ್ ನಾರಾಯಣ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,23,2021(<a href="https://www.justkannada.in">www.justkannada.in</a>):</strong>  ಸರಕಾರ ಮಾಡುತ್ತಿರುವ ಜನಪರ ಕೆಲಸಗಳನ್ನು ಜನರಿಗೆ ಇನ್ನೂ ಉತ್ತಮವಾಗಿ ಮುಟ್ಟಿಸುವ ಕೆಲಸ ಆಗಬೇಕು. ಇದು ಅತ್ಯಂತ ಡೊಡ್ಡ ಟಾಸ್ಕ್ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಪಕ್ಷ ಮತ್ತು ಸರಕಾರದ ನಡುವೆ ಸಂಪರ್ಕದ ಅಂತರ ಇರಬಾರದು. ಅದನ್ನು ಹೋಗಲಾಡಿಸಲು ಇಂಥ ಮಾಧ್ಯಮ ಕಾರ್ಯಗಾರಗಳು ಹೆಚ್ಚು ಪೂರಕವಾಗುತ್ತವೆ ಎಂದರು.</p>
<p>ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಾಗಿನಿಂದ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಶೈಕ್ಷಣಿಕ, ಕೈಗಾರಿಕೆ, ಕೃಷಿ, ಮಾರುಕಟ್ಟೆ ಸೇರಿದಂತೆ ಹತ್ತಾರು ಕ್ಷೇತ್ರಗಳಲ್ಲಿ ಕಳೆದ ಎಪ್ಪತ್ತು ವರ್ಷಗಳಿಂದ ಸಾಧ್ಯವಾಗದ ಸುಧಾರಣಾ ಕ್ರಮಗಳನ್ನು ಜಾರಿ ಮಾಡಲಾಗಿದೆ. ಜತೆಗೆ, ಅನೇಕ ಕಾಯ್ದೆಗಳನ್ನು ಕೂಡ ಜಾರಿಗೆ ತರಲಾಗಿದೆ. ಇವೆಲ್ಲ ಅಂಶಗಳ ಬಗ್ಗೆ ಆಳವಾಗಿ ಆಧ್ಯಯನ ಮಾಡಿ ಜನರಿಗೆ ಮುಟ್ಟಿಸುವ ಕೆಲಸ ಆಗಬೇಕು ಎಂದರೆ ಮೊದಲು ನಾವು ಪೂರ್ಣವಾಗಿ ತಿಳಿದುಕೊಳ್ಳಬೇಕು. ಪಕ್ಷದ ಹಾಗೂ ಸರಕಾರದ ವೇದಿಕೆಯಲ್ಲಿ ಕೆಲಸ ಮಾಡುವ ನಾವು ಚೆನ್ನಾಗಿ ಗ್ರಹಿಸಿಕೊಂಡರೆ ಮಾತ್ರ ಜನಸಾಮಾನ್ಯರಿಗೂ ಸುಲಭವಾಗಿ ವಿಷಯ ದಾಟಿಸಬಹುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.</p>
<p>ಮಾಧ್ಯಮಗಳಲ್ಲಿ ಪಕ್ಷದ ನಿಲುವುಗಳು ಹಾಗೂ ಸರಕಾರದ ಕೆಲಸಗಳು ಪರಿಣಾಮಕಾರಿಯಾಗಿ ಧ್ವನಿಸಬೇಕು. ಅದಕ್ಕೆ ಸಾಕಷ್ಟು ಪೂರ್ವಸಿದ್ಧತೆ ಹಾಗೂ ಅಧ್ಯಯನ ಅಗತ್ಯ. ಈ ಕೆಲಸವನ್ನು ಉತ್ತಮವಾಗಿ ಮಾಡಿದರೆ ಪಕ್ಷ ಮತ್ತಷ್ಟು ಗಟ್ಟಿಗೊಳ್ಳುತ್ತದೆ ಎಂದು ಡಿಸಿಎಂ ಅಭಿಪ್ರಾಯಪಟ್ಟರು.<img loading="lazy" decoding="async" class="aligncenter size-medium wp-image-53868" src="https://www.justkannada.in/wp-content/uploads/2021/01/ssed-300x200.jpg" alt="bigtask-get-people-government-plan-reach-people-dcm-ashwath-narayan" width="300" height="200" /></p>
<p>ಕಾರ್ಯಾಗಾರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಉದ್ಘಾಟನೆ ಮಾಡಿದರು. ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನ, ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರಶೇಖರ್‌, ವಕ್ತಾರ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌, ಪಕ್ಷದ ರಾಷ್ಟ್ರೀಯ ವಕ್ತಾರೆ ನೂಪುರ್‌ ಶರ್ಮಾ ಮುಂತಾದವರು ಪಾಲ್ಗೊಂಡಿದ್ದರು.</p>
<p>Key words: bigtask &#8211; get people &#8211; government –plan-reach-people- DCM -Ashwath Narayan</p>
<p>The post <a href="https://www.justkannada.in/bigtask-get-people-government-plan-reach-people-dcm-ashwath-narayan/">ಸರಕಾರದ ಕೆಲಸಗಳನ್ನು ಜನರಿಗೆ ಮುಟ್ಟಿಸುವುದು ಡೊಡ್ಡ ಟಾಸ್ಕ್-‌ ಡಿಸಿಎಂ ಅಶ್ವಥ್ ನಾರಾಯಣ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆರೋಗ್ಯಕ್ಕೆ ಪೂರಕವಾದ ಕೃತಿಗಳು ಪ್ರತಿ ಮನೆಗಳಿಗೂ ತಲುಪಬೇಕು : ಅಡ್ಡಂಡ ಕಾರ್ಯಪ್ಪ</title>
		<link>https://www.justkannada.in/supplementhealthworkseveryhouseholdreachaddanda-karyappa/</link>
		
		<dc:creator><![CDATA[JK Desk]]></dc:creator>
		<pubDate>Sun, 20 Dec 2020 11:59:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[addanda karyappa]]></category>
		<category><![CDATA[every]]></category>
		<category><![CDATA[Health]]></category>
		<category><![CDATA[household]]></category>
		<category><![CDATA[reach]]></category>
		<category><![CDATA[Supplement]]></category>
		<category><![CDATA[works]]></category>
		<guid isPermaLink="false">https://www.justkannada.in/?p=49596</guid>

					<description><![CDATA[<p>ಮೈಸೂರು,ಡಿಸೆಂಬರ್,20,2020(www.justkannada.in) : ಆರೋಗ್ಯಕ್ಕೆ ಪೂರಕವಾದ ಸಲಹೆಗಳನ್ನು ನೀಡುವ ಕೃತಿಗಳು ಪ್ರತಿ ಮನೆಗಳಿಗೂ ತಲುಪವಂತಾಗಬೇಕು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಯಮ್ಮ ಪ್ರಕಾಶನ, ಆರೋಗ್ಯ ಯೋಗ ಸಂಸ್ಥೆ ಹಾಗೂ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ರಾಮಕೃಷ್ಣನಗರದ ಸುಯೋಗ ಆಸ್ಪತ್ರೆ ಆವರಣದಲ್ಲಿ ಡಾ.ಎಸ್.ಪಿ‌.ಯೋಗಣ್ಣ ಅವರ &#8216;ಹೃದಯಾಘಾತ&#8217; ಮೂರನೇ ಆವೃತ್ತಿಯನ್ನು ಬಿಡುಗೊಳಿಸಿ ಅವರು ಮಾತನಾಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ಕನ್ನಡದ ಕಂಪು ಪಸರಿಸುತ್ತಿರುವ ಯೋಗಣ್ಣ ಅಂತಹವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಗಬೇಕಿದೆ‌. ೫ ಸಾವಿರ ಮಂದಿಗೆ [&#8230;]</p>
<p>The post <a href="https://www.justkannada.in/supplementhealthworkseveryhouseholdreachaddanda-karyappa/">ಆರೋಗ್ಯಕ್ಕೆ ಪೂರಕವಾದ ಕೃತಿಗಳು ಪ್ರತಿ ಮನೆಗಳಿಗೂ ತಲುಪಬೇಕು : ಅಡ್ಡಂಡ ಕಾರ್ಯಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,20,2020(www.justkannada.in) :</strong> ಆರೋಗ್ಯಕ್ಕೆ ಪೂರಕವಾದ ಸಲಹೆಗಳನ್ನು ನೀಡುವ ಕೃತಿಗಳು ಪ್ರತಿ ಮನೆಗಳಿಗೂ ತಲುಪವಂತಾಗಬೇಕು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.<img loading="lazy" decoding="async" class="aligncenter  wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="305" height="305" />ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಯಮ್ಮ ಪ್ರಕಾಶನ, ಆರೋಗ್ಯ ಯೋಗ ಸಂಸ್ಥೆ ಹಾಗೂ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ರಾಮಕೃಷ್ಣನಗರದ ಸುಯೋಗ ಆಸ್ಪತ್ರೆ ಆವರಣದಲ್ಲಿ ಡಾ.ಎಸ್.ಪಿ‌.ಯೋಗಣ್ಣ ಅವರ &#8216;ಹೃದಯಾಘಾತ&#8217; ಮೂರನೇ ಆವೃತ್ತಿಯನ್ನು ಬಿಡುಗೊಳಿಸಿ ಅವರು ಮಾತನಾಡಿದರು.</p>
<p>ಖಾಸಗಿ ಆಸ್ಪತ್ರೆಗಳಲ್ಲಿ ಕನ್ನಡದ ಕಂಪು ಪಸರಿಸುತ್ತಿರುವ ಯೋಗಣ್ಣ ಅಂತಹವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಗಬೇಕಿದೆ‌. ೫ ಸಾವಿರ ಮಂದಿಗೆ ೫೦ ಸಾವಿರ ಅರ್ಜಿಗಳು ಬರುತ್ತವೆ. ಆದರೆ, ಇಂತಹವರನ್ನು ಗುರುತಿಸುವ ಕೆಲಸ ಮುಂದಿನ ದಿನಗಳಲ್ಲಿ ಮಾಡಬೇಕು ಎಂದರು.</p>
<p>ಮೈಸೂರು ವಿವಿ ಕುಲಪತಿ ಡಾ.ವಿದ್ಯಾಶಂಕರ್ ಮಾತನಾಡಿ, ಆರೋಗ್ಯದ ವಿಚಾರಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವ ನಿಟ್ಟಿನಲ್ಲಿ ಕನ್ನಡದಲ್ಲಿ ಮಾಹಿತಿ ಸಿಗುವಂತಹ ಪುಸ್ತಕಗಳನ್ನು ಹೊರತರುತ್ತಿರುವುದು ಸ್ವಾಗತಾರ್ಹ. ಹೆಚ್ಚು ಹೆಚ್ಚು ಮಂದಿ ಇದನ್ನು ಅರಿತುಕೊಳ್ಳಬೇಕಿದೆ. ಆರೋಗ್ಯ ಕಿಲಿ ಕೈ ಆಗುವ ಮತ್ತಷ್ಟು ಪುಸ್ತಕಗಳು ಹೊರಬರಲಿ ಎಂದು ಹೇಳಿದರು.</p>
<p><img loading="lazy" decoding="async" class="aligncenter size-full wp-image-49597" src="https://www.justkannada.in/wp-content/uploads/2020/12/55.jpg" alt="" width="6316" height="4132" />ಕಾರ್ಯಕ್ರಮದಲ್ಲಿ  ಹೃದ್ರೋಗ ತಜ್ಞ ಡಾ.ಅರುಣ್ ಶ್ರೀನಿವಾಸ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಜಯದೇವ ಹೃದ್ರೋಗ ಸಂಸ್ಥೆ ಮುಖ್ಯಸ್ಥ ಡಾ.ಎಂ.ಸದಾನಂದ್, ಹೃದ್ರೋಗ ತಜ್ಞರಾದ ಡಾ.ವಿನು, ಡಾ.ಆದಿತ್ಯ ಉಡುಪ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>
<p>key words : Supplement-health-works-every-household-Reach-addanda karyappa</p>
<p>The post <a href="https://www.justkannada.in/supplementhealthworkseveryhouseholdreachaddanda-karyappa/">ಆರೋಗ್ಯಕ್ಕೆ ಪೂರಕವಾದ ಕೃತಿಗಳು ಪ್ರತಿ ಮನೆಗಳಿಗೂ ತಲುಪಬೇಕು : ಅಡ್ಡಂಡ ಕಾರ್ಯಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಜೆಡಿಎಸ್ ಮೈತ್ರಿ 2 ಡಿಜಿಟ್ ಕೂಡ ತಲುಪಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯ&#8230;</title>
		<link>https://www.justkannada.in/congress-did-not-reach-2-digit-former-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Mon, 13 May 2019 05:22:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2 digit]]></category>
		<category><![CDATA[Congress -did not -]]></category>
		<category><![CDATA[Former CM BS Yeddyurappa]]></category>
		<category><![CDATA[reach]]></category>
		<guid isPermaLink="false">https://www.justkannada.in/?p=1172</guid>

					<description><![CDATA[<p>ಕಲ್ಬುರ್ಗಿ,ಮೇ,13,2019(www.justkannada.in):  ಲೋಕಸಭಾ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಎರಡು ಡಿಜಿಟ್ ಕೂಡ ದಾಟಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಎಸ್ ಯಡಿಯೂರಪ್ಪ ಭವಿಷ್ಯ ನುಡಿದರು. ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ  ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮೋದಿ ಅವರ ಬಗ್ಗೆ ಮಾತನಾಡುವುದು ಹಲವು ನಾಯಕರಿಗೆ ಚಾಳಿಯಾಗಿದೆ. ಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೇ ಗೌರವ ಹೆಚ್ಚಾಗುತ್ತದೆ ಎಂಬ ನಂಬಿಕೆ ಅವರಿಗೆ ಎಂದು ಲೇವಡಿ ಮಾಢಿದರು. ರಾಜ್ಯದಲ್ಲಿ ಕಾಂಗ್ರೆಸ್  ನ ಹಲವು ಸಂಸದರ [&#8230;]</p>
<p>The post <a href="https://www.justkannada.in/congress-did-not-reach-2-digit-former-cm-bs-yeddyurappa/">ಕಾಂಗ್ರೆಸ್ ಜೆಡಿಎಸ್ ಮೈತ್ರಿ 2 ಡಿಜಿಟ್ ಕೂಡ ತಲುಪಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕಲ್ಬುರ್ಗಿ,ಮೇ,13,2019(<a href="https://www.justkannada.in">www.justkannada.in</a>):  ಲೋಕಸಭಾ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಎರಡು ಡಿಜಿಟ್ ಕೂಡ ದಾಟಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಎಸ್ ಯಡಿಯೂರಪ್ಪ ಭವಿಷ್ಯ ನುಡಿದರು.</p>
<p>ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ  ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮೋದಿ ಅವರ ಬಗ್ಗೆ ಮಾತನಾಡುವುದು ಹಲವು ನಾಯಕರಿಗೆ ಚಾಳಿಯಾಗಿದೆ. ಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೇ ಗೌರವ ಹೆಚ್ಚಾಗುತ್ತದೆ ಎಂಬ ನಂಬಿಕೆ ಅವರಿಗೆ ಎಂದು ಲೇವಡಿ ಮಾಢಿದರು.</p>
<p>ರಾಜ್ಯದಲ್ಲಿ ಕಾಂಗ್ರೆಸ್  ನ ಹಲವು ಸಂಸದರ ಸೋಲು  ಖಚಿತ. ಕಾಂಗ್ರೆಸ್ ಈ ಬಾರಿ 2 ಡಿಜಿಟ್ ಕೂಡ ದಾಟಲ್ಲ. ಕುಂದಗೋಳ ಚಿಂಚೋಳಿಯಲ್ಲಿ ನಮ್ಮ ಅಭ್ಯರ್ಥಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p>Key words: Congress -did not -reach  -2 digit- Former CM BS Yeddyurappa</p>
<p>The post <a href="https://www.justkannada.in/congress-did-not-reach-2-digit-former-cm-bs-yeddyurappa/">ಕಾಂಗ್ರೆಸ್ ಜೆಡಿಎಸ್ ಮೈತ್ರಿ 2 ಡಿಜಿಟ್ ಕೂಡ ತಲುಪಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
