<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>real.estate Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/real-estate/feed/" rel="self" type="application/rss+xml" />
	<link>https://www.justkannada.in/tag/real-estate/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 03 Jul 2026 10:29:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>real.estate Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/real-estate/</link>
	<width>32</width>
	<height>32</height>
</image> 
	<item>
		<title>ನೀರಿಲ್ಲವೆಂದು ಕೈಕಟ್ಟಿ ಕುಳಿತರೆ ಹೇಗೆ?ಸಿಎಂಗೆ ರಿಯಲ್ ಎಸ್ಟೇಟ್ ಮೇಲಿರುವ ಪ್ರೀತಿ ರೈತರ ಮೇಲಿಲ್ಲ-ಬಿವೈ ವಿಜಯೇಂದ್ರ</title>
		<link>https://www.justkannada.in/by-vijayendra-85/</link>
		
		<dc:creator><![CDATA[prashanth]]></dc:creator>
		<pubDate>Fri, 03 Jul 2026 10:29:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[CM DK Shivakumar]]></category>
		<category><![CDATA[Farmers]]></category>
		<category><![CDATA[real.estate]]></category>
		<guid isPermaLink="false">https://www.justkannada.in/?p=156866</guid>

					<description><![CDATA[<p>ಬೆಂಗಳೂರು,ಜುಲೈ,3,2026 (www.justkannada.in):  ಈ ಬಾರಿ ತೀವ್ರ ಬರಗಾಲ ಹಿನ್ನೆಲೆ ರೈತರು ಬೆಳೆ ಬೆಳೆಯುವುದು ಬೇಡ ಜಲಾಶಯಗಳು ಭರ್ತಿಯಾದ ಬಳಿಕ ಬೆಳೆ ಬೆಳೆಯಿರಿ ಎಂದು ಹೇಳಿಕೆ ನೀಡಿದ ಸಿಎಂ ಡಿಕೆ ಶಿವಕುಮಾರ್ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ ಸಿಎಂ ನೀರಿಲ್ಲ ಬೆಳೆ ಬೆಳೆಯುವುದು ಬೇಡ ಎಂದಿದ್ದಾರೆ.  ಸಿಎಂ ಮಾತಿನಿಂದ ಅಚ್ಚರಿ ಮತ್ತು ನೋವಾಗಿದೆ. ಸಿಎಂ ಪ್ರಬುದ್ದತೆಯಿಂದ ಮಾತನಾಡಬೇಕು.  ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ಸಿಎಂ ರೈತರಿಗೆ ಪೂರಕವಾಗಿ [&#8230;]</p>
<p>The post <a href="https://www.justkannada.in/by-vijayendra-85/">ನೀರಿಲ್ಲವೆಂದು ಕೈಕಟ್ಟಿ ಕುಳಿತರೆ ಹೇಗೆ?ಸಿಎಂಗೆ ರಿಯಲ್ ಎಸ್ಟೇಟ್ ಮೇಲಿರುವ ಪ್ರೀತಿ ರೈತರ ಮೇಲಿಲ್ಲ-ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,3,2026 (<a href="http://www.justkannada.in">www.justkannada.in</a>): </strong> ಈ ಬಾರಿ ತೀವ್ರ ಬರಗಾಲ ಹಿನ್ನೆಲೆ ರೈತರು ಬೆಳೆ ಬೆಳೆಯುವುದು ಬೇಡ ಜಲಾಶಯಗಳು ಭರ್ತಿಯಾದ ಬಳಿಕ ಬೆಳೆ ಬೆಳೆಯಿರಿ ಎಂದು ಹೇಳಿಕೆ ನೀಡಿದ ಸಿಎಂ ಡಿಕೆ ಶಿವಕುಮಾರ್ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ ಸಿಎಂ ನೀರಿಲ್ಲ ಬೆಳೆ ಬೆಳೆಯುವುದು ಬೇಡ ಎಂದಿದ್ದಾರೆ.  ಸಿಎಂ ಮಾತಿನಿಂದ ಅಚ್ಚರಿ ಮತ್ತು ನೋವಾಗಿದೆ. ಸಿಎಂ ಪ್ರಬುದ್ದತೆಯಿಂದ ಮಾತನಾಡಬೇಕು.  ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ಸಿಎಂ ರೈತರಿಗೆ ಪೂರಕವಾಗಿ ಮಾತಾಡಿ ಭರವಸೆ ಕೊಡಬೇಕು. ನೀರಿಲ್ಲವೆಂದು ಸಿಎಂ ಡಿಕೆ ಶಿವಕುಮಾರ್ ಕೈಕಟ್ಟಿ ಕುಳಿತರೆ ಹೇಗೆ? ಎಂದು ಪ್ರಶ್ನಿಸಿದರು.<img decoding="async" class="aligncenter size-full wp-image-156058" src="https://www.justkannada.in/wp-content/uploads/2026/06/dks-3.jpg" alt="" width="500" height="415" srcset="https://www.justkannada.in/wp-content/uploads/2026/06/dks-3.jpg 500w, https://www.justkannada.in/wp-content/uploads/2026/06/dks-3-300x249.jpg 300w, https://www.justkannada.in/wp-content/uploads/2026/06/dks-3-150x125.jpg 150w" sizes="(max-width: 500px) 100vw, 500px" /></p>
<p>ತಮಿಳೂನಾಡಿಗೆ ಎಷ್ಟು ನೀರು ಬಿಟ್ಟಿದ್ದೀರಿ ತಿಳಿಸಿ ಜಲಾಶಯಗಳಲ್ಲಿ ನೀರನ್ನು ಶೇಖರಣೆ ಮಾಡಿಟ್ಟುಕೊಳ್ಳಬೇಕು ಮಹಾರಾಷ್ಟ್ರ ಸರ್ಕಾರದ ಜೊತೆ ಮಾತಾಡಿ ನೀರು ಬಿಡಿಸಬೇಕು ರಿಯಲ್ ಎಸ್ಟೇಟ್ ಬಗ್ಗೆ ಕಾಳಜಿ ಇದ್ದವರು ಅಧಿಕಾರ ಹಿಡಿದರೇ ಹೀಗೆ ಆಗೋದು.  ಸಿಎಂಗೆ ರಿಯಲ್ ಎಸ್ಟೇಟ್ ಮೇಲಿರುವ ಪ್ರೀತಿ ರೈತರ ಮೇಲಿಲ್ಲ ಎಂದು ಬಿವೈ ವಿಜಯೇಂದ್ರ ಹರಿಹಾಯ್ದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: CM DK Shivakumar, real estate, farmers,  BY Vijayendra</p>
<p>The post <a href="https://www.justkannada.in/by-vijayendra-85/">ನೀರಿಲ್ಲವೆಂದು ಕೈಕಟ್ಟಿ ಕುಳಿತರೆ ಹೇಗೆ?ಸಿಎಂಗೆ ರಿಯಲ್ ಎಸ್ಟೇಟ್ ಮೇಲಿರುವ ಪ್ರೀತಿ ರೈತರ ಮೇಲಿಲ್ಲ-ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹ, ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು ಸೂಚನೆ- ಗೃಹ ಸಚಿವ ಅರಗ ಜ್ಞಾನೇಂದ್ರ.</title>
		<link>https://www.justkannada.in/home-minister-araga-jnanendra-instructed-rowdyism-real-estate-drugs-bangalore/</link>
		
		<dc:creator><![CDATA[JK Desk]]></dc:creator>
		<pubDate>Sat, 21 Aug 2021 11:05:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[Drugs]]></category>
		<category><![CDATA[Home Minister]]></category>
		<category><![CDATA[raga Jnanendra -instructed]]></category>
		<category><![CDATA[real.estate]]></category>
		<category><![CDATA[rowdyism]]></category>
		<guid isPermaLink="false">https://www.justkannada.in/?p=73655</guid>

					<description><![CDATA[<p>ಶಿವಮೊಗ್ಗ,ಆಗಸ್ಟ್,21,2021(www.justkannada.in):  ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹಿಸಲು ಹಾಗೂ  ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು  ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸೈಬರ್ ಕ್ರೈಂ ವಿಭಾಗ ಬಲಪಡಿಸಲು ಇನ್ಫೋಸಿಸ್​ ನೆರವು ನೀಡುತ್ತಿದೆ. ಭದ್ರಾವತಿ ಸೇರಿಸಿಕೊಂಡು ಶಿವಮೊಗ್ಗ ಕಮಿಷನರೇಟ್ ಸ್ಥಾಪನೆ ಮಾಡುತ್ತೇವೆ. ಕಮಿಷನರೇಟ್​ ಸ್ಥಾಪನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿಸಿದರು.  ಆಫ್ಘನ್​ನಲ್ಲಿ ಸಿಲುಕಿರುವ ನಾಗರಿಕರ ಬಗ್ಗೆ ಮಾಹಿತಿ ಸಂಗ್ರಹಿಸಲು, ಅವರ [&#8230;]</p>
<p>The post <a href="https://www.justkannada.in/home-minister-araga-jnanendra-instructed-rowdyism-real-estate-drugs-bangalore/">ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹ, ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು ಸೂಚನೆ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಆಗಸ್ಟ್,21,2021(<a href="https://www.justkannada.in">www.justkannada.in</a>):  </strong>ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹಿಸಲು ಹಾಗೂ  ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು  ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸೈಬರ್ ಕ್ರೈಂ ವಿಭಾಗ ಬಲಪಡಿಸಲು ಇನ್ಫೋಸಿಸ್​ ನೆರವು ನೀಡುತ್ತಿದೆ. ಭದ್ರಾವತಿ ಸೇರಿಸಿಕೊಂಡು ಶಿವಮೊಗ್ಗ ಕಮಿಷನರೇಟ್ ಸ್ಥಾಪನೆ ಮಾಡುತ್ತೇವೆ. ಕಮಿಷನರೇಟ್​ ಸ್ಥಾಪನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-73656" src="https://www.justkannada.in/wp-content/uploads/2021/08/home-minister-araga-jnanendra-instructed-rowdyism-real-estate-drugs-bangalore.jpg" alt="" width="696" height="522" /></p>
<p><strong> </strong>ಆಫ್ಘನ್​ನಲ್ಲಿ ಸಿಲುಕಿರುವ ನಾಗರಿಕರ ಬಗ್ಗೆ ಮಾಹಿತಿ ಸಂಗ್ರಹಿಸಲು, ಅವರ ರಕ್ಷಣೆಗಾಗಿ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್​ ನೇಮಕ ಮಾಡಿದ್ದೇವೆ ಎಂದು ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.</p>
<p>Key words: Home Minister- Araga Jnanendra -instructed –rowdyism- real estate &#8211; drugs &#8211; Bangalore.</p>
<p>The post <a href="https://www.justkannada.in/home-minister-araga-jnanendra-instructed-rowdyism-real-estate-drugs-bangalore/">ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹ, ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು ಸೂಚನೆ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲೇಔಟ್ ಅಪ್ರೂವಲ್, ಭೂ ಪರಿವರ್ತನೆ ಲೈಸೆನ್ಸ್‌ಗೆ ಬಂದಿದೆ ಈಗ ಏಕ ಗವಾಕ್ಷಿ ವೆಬ್ ಸೈಟ್ &#8230;</title>
		<link>https://www.justkannada.in/bangalore-cm-kumaraswamy-website-layout-approval-real-estate/</link>
		
		<dc:creator><![CDATA[JK Desk]]></dc:creator>
		<pubDate>Thu, 13 Jun 2019 09:12:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bangalore-cm-kumaraswamy]]></category>
		<category><![CDATA[layout-approval]]></category>
		<category><![CDATA[real.estate]]></category>
		<category><![CDATA[website]]></category>
		<guid isPermaLink="false">https://www.justkannada.in/?p=4109</guid>

					<description><![CDATA[<p>&#160; ಬೆಂಗಳೂರು, ಜೂ.13, 2019 : (www.justkannada.in news ) ವಿಧಾನ ಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೂಮಿ ಮತ್ತು ಕಟ್ಟಡ ನಕ್ಷೆ ಅನುಮೋದನೆ ತಂತ್ರಾಂಶ ಹಾಗೂ ವೆಬ್‌ಸೈಟ್‌ಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ. ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್, ಮೇಯರ್ ಗಂಗಾಭಿಕ ಮಲ್ಲಿಕಾರ್ಜುನ ಭಾಗಿ. ಸಚಿವ ಯು.ಟಿ.ಖಾದರ್ ಮಾತನಾಡಿ, ನಗರದ ಅಭಿವೃದ್ಧಿಗೆ ಕಟ್ಟಡ ನಕ್ಷೆ ಅನುಮೋದನೆ ಬಹಳ ಮುಖ್ಯ ಆಗ್ತದೆ. ಹಾಗಾಗಿ ಕಟ್ಟಡ ಲೈಸೆನ್ಸ್ ಇಲಾಖೆಗಳಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ವೆಬ್‌ಸೈಟ್ ತರಲಾಗಿದೆ. 14 ಕಡೆಗಳ ಲೈಸೆನ್ಸ್ ಅನ್ನು [&#8230;]</p>
<p>The post <a href="https://www.justkannada.in/bangalore-cm-kumaraswamy-website-layout-approval-real-estate/">ಲೇಔಟ್ ಅಪ್ರೂವಲ್, ಭೂ ಪರಿವರ್ತನೆ ಲೈಸೆನ್ಸ್‌ಗೆ ಬಂದಿದೆ ಈಗ ಏಕ ಗವಾಕ್ಷಿ ವೆಬ್ ಸೈಟ್ &#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಜೂ.13, 2019 : (www.justkannada.in news ) ವಿಧಾನ ಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೂಮಿ ಮತ್ತು ಕಟ್ಟಡ ನಕ್ಷೆ ಅನುಮೋದನೆ ತಂತ್ರಾಂಶ ಹಾಗೂ ವೆಬ್‌ಸೈಟ್‌ಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ.</p>
<p>ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್, ಮೇಯರ್ ಗಂಗಾಭಿಕ ಮಲ್ಲಿಕಾರ್ಜುನ ಭಾಗಿ. ಸಚಿವ ಯು.ಟಿ.ಖಾದರ್ ಮಾತನಾಡಿ,<br />
ನಗರದ ಅಭಿವೃದ್ಧಿಗೆ ಕಟ್ಟಡ ನಕ್ಷೆ ಅನುಮೋದನೆ ಬಹಳ ಮುಖ್ಯ ಆಗ್ತದೆ. ಹಾಗಾಗಿ ಕಟ್ಟಡ ಲೈಸೆನ್ಸ್ ಇಲಾಖೆಗಳಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ವೆಬ್‌ಸೈಟ್ ತರಲಾಗಿದೆ. 14 ಕಡೆಗಳ ಲೈಸೆನ್ಸ್ ಅನ್ನು ಒಂದೇ ಕಡೆ ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ. ಲೇಔಟ್ ಅಪ್ರೂವಲ್, ಭೂ ಪರಿವರ್ತನೆ ಲೈಸೆನ್ಸ್‌ಗೂ ವೆಬ್‌ಸೈಟ್ ಅನುಕೂಲಕರವಾಗಿದೆ. ಮುಂದಿನ ದಿನಗಳಲ್ಲಿ ರೇರಾವನ್ನು ಈ ವೆಬ್‌ಸೈಟ್ ಗೆ ಜೋಡಿಸಲಾಗುವುದು. ಅತೀ ಶ್ರೀಘ್ರದಲ್ಲೇ ಪೇಯಿಂಗ್ ಗೆಸ್ಟ್ ಪಾಲಿಸಿಯನ್ನು ಜಾರಿಗೆ ತರಲಾಗುವುದು..</p>
<p>ರಾಜ್ಯದಲ್ಲಿ ಭೂಮಿಗೆ ಸಂಬಂಧಿಸಿದ ಮತ್ತು ಕಟ್ಟಡ ನಕ್ಷೆಗಳ ಲೈಸೆನ್ಸ್ ಸರಳಗೊಳಿಸಲಾಗಿದೆ. ಸಮಯ ವ್ಯರ್ಥ ಮಾಡದೆ, ಭ್ರಷ್ಟಾಚಾರಕ್ಕೆ ಅವಕಾಶ ನೀಡದ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಸಬ್ ಹರ್ಬನ್ ರೈಲ್ವೇಗೂ ಕೆಲವೇ ದಿನಗಳಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.</p>
<p>&#8212;-</p>
<p>key words : bangalore-cm-kumaraswamy-website-layout-approval-real.estate</p>
<p>The post <a href="https://www.justkannada.in/bangalore-cm-kumaraswamy-website-layout-approval-real-estate/">ಲೇಔಟ್ ಅಪ್ರೂವಲ್, ಭೂ ಪರಿವರ್ತನೆ ಲೈಸೆನ್ಸ್‌ಗೆ ಬಂದಿದೆ ಈಗ ಏಕ ಗವಾಕ್ಷಿ ವೆಬ್ ಸೈಟ್ &#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
