<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>regard Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/regard/feed/" rel="self" type="application/rss+xml" />
	<link>https://www.justkannada.in/tag/regard/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 20 Jan 2021 10:07:52 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>regard Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/regard/</link>
	<width>32</width>
	<height>32</height>
</image> 
	<item>
		<title>ಬಾಲ್ಯ ವಿವಾಹ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ : ಸಿಎಂ ಬಿ.ಎಸ್.ಯಡಿಯೂರಪ್ಪ</title>
		<link>https://www.justkannada.in/childmarriagecasepreventionregardtakeactioncm-b-s-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Wed, 20 Jan 2021 10:07:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[action]]></category>
		<category><![CDATA[case]]></category>
		<category><![CDATA[child]]></category>
		<category><![CDATA[cm b.s.yeddyurappa]]></category>
		<category><![CDATA[marriage]]></category>
		<category><![CDATA[Prevention]]></category>
		<category><![CDATA[regard]]></category>
		<category><![CDATA[take]]></category>
		<guid isPermaLink="false">https://www.justkannada.in/?p=53455</guid>

					<description><![CDATA[<p>ಬೆಂಗಳೂರು,ಜನವರಿ,20,2021(www.justkannada.in) : ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ. ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಡಿಸಿ,ಸಿಇಒಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ಜನರು ನೆಮ್ಮದಿಯಿಂದ ಬದುಕಬೇಕು. ಶಾಲೆ ಆರಂಭವಾಗಿದ್ದು,  ವಿದ್ಯಾರ್ಥಿಗಳ ಸುರಕ್ಷತೆಗೆ ಪೋಷಕರು ಗಮನಹರಿಸಬೇಕು. ಕೊವಿಡ್ ಲಸಿಕೆ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದ್ದಾರೆ. key words : Child-marriage-Case-prevention-regard-Take-action-CM B.S.Yeddyurappa</p>
<p>The post <a href="https://www.justkannada.in/childmarriagecasepreventionregardtakeactioncm-b-s-yeddyurappa/">ಬಾಲ್ಯ ವಿವಾಹ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ : ಸಿಎಂ ಬಿ.ಎಸ್.ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,20,2021(www.justkannada.in)</strong> : ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ. ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.<img fetchpriority="high" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="341" height="340" /></p>
<p>ಡಿಸಿ,ಸಿಇಒಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ಜನರು ನೆಮ್ಮದಿಯಿಂದ ಬದುಕಬೇಕು.<img decoding="async" class="aligncenter  wp-image-51437" src="https://www.justkannada.in/wp-content/uploads/2021/01/suds-300x169.jpg" alt="Today,Delhi,Towards,CM B.S.Yadiyurappa,Travel " width="451" height="253" /></p>
<p>ಶಾಲೆ ಆರಂಭವಾಗಿದ್ದು,  ವಿದ್ಯಾರ್ಥಿಗಳ ಸುರಕ್ಷತೆಗೆ ಪೋಷಕರು ಗಮನಹರಿಸಬೇಕು. ಕೊವಿಡ್ ಲಸಿಕೆ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದ್ದಾರೆ.</p>
<p>key words : <span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="0">Child-marriage-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="2">Case-prevention-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="4">regard-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="6">Take-action-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="8">CM B.S.Yeddyurappa</span></p>
<p>The post <a href="https://www.justkannada.in/childmarriagecasepreventionregardtakeactioncm-b-s-yeddyurappa/">ಬಾಲ್ಯ ವಿವಾಹ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ : ಸಿಎಂ ಬಿ.ಎಸ್.ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ನಟಿ ರಾಧಿಕಾಗೆ ಸಿಸಿಬಿ ನೋಟಿಸ್” ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ&#8230;!</title>
		<link>https://www.justkannada.in/actressradhikaccbnoticewithregardformer-cmh-d-kumaraswamyresponded/</link>
		
		<dc:creator><![CDATA[JK Desk]]></dc:creator>
		<pubDate>Sun, 10 Jan 2021 09:56:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Actress]]></category>
		<category><![CDATA[CCB]]></category>
		<category><![CDATA[Former CM]]></category>
		<category><![CDATA[H.D kumaraswamy]]></category>
		<category><![CDATA[notice]]></category>
		<category><![CDATA[Radhika]]></category>
		<category><![CDATA[regard]]></category>
		<category><![CDATA[responded]]></category>
		<category><![CDATA[with]]></category>
		<guid isPermaLink="false">https://www.justkannada.in/?p=52230</guid>

					<description><![CDATA[<p>ಮಂಡ್ಯ,ಜನವರಿ,10,2021(www.justkannada.in) : ನನಗೆ ಸಂಬಂಧಪಡದ ವಿಚಾರವನ್ನು ಕೇಳಬೇಡಿ. ಯಾರಪ್ಪ ಅದು?, ಅವರು ಯಾರು ಅಂತ ಗೊತ್ತಿಲ್ಲ.  ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶ್ರೀರಂಗಪಟ್ಟಣದ ನೇರಳಕೆರೆ ಗ್ರಾಮದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕುರಿತು ಮಾಧ್ಯಮದವರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ನಾನು ರಾಜ್ಯ ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ. ನನ್ನ ಉದ್ದೇಶ ಇರೋದು ಎರಡೂವರೆ ವರ್ಷ ಸರ್ಕಾರದ ಅವಧಿ ಮುಕ್ತಾಯಗೊಂಡ ನಂತರ, ರಾಜ್ಯದಲ್ಲಿ ಜನತಾದಳ ಸರ್ಕಾರ ಅಸ್ಥಿತ್ವಕ್ಕೆ ತರೋದು ಎಂದಿದ್ದಾರೆ. [&#8230;]</p>
<p>The post <a href="https://www.justkannada.in/actressradhikaccbnoticewithregardformer-cmh-d-kumaraswamyresponded/">“ನಟಿ ರಾಧಿಕಾಗೆ ಸಿಸಿಬಿ ನೋಟಿಸ್” ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಜನವರಿ,10,2021(www.justkannada.in)</strong> : ನನಗೆ ಸಂಬಂಧಪಡದ ವಿಚಾರವನ್ನು ಕೇಳಬೇಡಿ. ಯಾರಪ್ಪ ಅದು?, ಅವರು ಯಾರು ಅಂತ ಗೊತ್ತಿಲ್ಲ.  ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.<img decoding="async" class="aligncenter wp-image-46356" src="https://www.justkannada.in/wp-content/uploads/2020/11/jk.jpg" alt="jk-logo-justkannada-mysore" width="268" height="268" /></p>
<p>ಶ್ರೀರಂಗಪಟ್ಟಣದ ನೇರಳಕೆರೆ ಗ್ರಾಮದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕುರಿತು ಮಾಧ್ಯಮದವರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.</p>
<p>ನಾನು ರಾಜ್ಯ ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ. ನನ್ನ ಉದ್ದೇಶ ಇರೋದು ಎರಡೂವರೆ ವರ್ಷ ಸರ್ಕಾರದ ಅವಧಿ ಮುಕ್ತಾಯಗೊಂಡ ನಂತರ, ರಾಜ್ಯದಲ್ಲಿ ಜನತಾದಳ ಸರ್ಕಾರ ಅಸ್ಥಿತ್ವಕ್ಕೆ ತರೋದು ಎಂದಿದ್ದಾರೆ.</p>
<figure id="attachment_51586" aria-describedby="caption-attachment-51586" style="width: 600px" class="wp-caption aligncenter"><img loading="lazy" decoding="async" class="size-full wp-image-51586" src="https://www.justkannada.in/wp-content/uploads/2021/01/hdss.jpg" alt="actress,Radhika,CCB,Notice,With,regard,Former CM,H.D.Kumaraswamy,Responded" width="600" height="336" /><figcaption id="caption-attachment-51586" class="wp-caption-text">ಕೃಪೆ-INTERNET</figcaption></figure>
<p>2023 ಕರ್ನಾಟಕದ ರಾಜ್ಯ ಜನತಾದಳದ ರಾಜ್ಯ. ಜನತಾ ರಾಜ್ಯ. ಅದನ್ನು ತರೋದಕ್ಕೆ ಏನ್ ಬೇಕೋ ಅದರ ಬಗ್ಗೆ ಚಿಂತೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.</p>
<p>key words : actress-Radhika-CCB-Notice-With-regard-Former CM-H.D. Kumaraswamy-Responded</p>
<p>The post <a href="https://www.justkannada.in/actressradhikaccbnoticewithregardformer-cmh-d-kumaraswamyresponded/">“ನಟಿ ರಾಧಿಕಾಗೆ ಸಿಸಿಬಿ ನೋಟಿಸ್” ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
