<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>relaxed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/relaxed/feed/" rel="self" type="application/rss+xml" />
	<link>https://www.justkannada.in/tag/relaxed/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 16 Apr 2025 09:44:00 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>relaxed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/relaxed/</link>
	<width>32</width>
	<height>32</height>
</image> 
	<item>
		<title>1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ</title>
		<link>https://www.justkannada.in/admission-1st-class/</link>
		
		<dc:creator><![CDATA[prashanth]]></dc:creator>
		<pubDate>Wed, 16 Apr 2025 09:44:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[1st class]]></category>
		<category><![CDATA[Admission]]></category>
		<category><![CDATA[age limit]]></category>
		<category><![CDATA[madhu bangarappa]]></category>
		<category><![CDATA[minister]]></category>
		<category><![CDATA[relaxed]]></category>
		<guid isPermaLink="false">https://www.justkannada.in/?p=139055</guid>

					<description><![CDATA[<p>ಬೆಂಗಳೂರು, ಏಪ್ರಿಲ್, 16,2025 (www.justkannada.in):  1ನೇ ತರಗತಿಗೆ ಮಕ್ಕಳ  ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 1ನೇ ತರಗತಿಗೆ ಪ್ರವೇಶಕ್ಕೆ  5 ವರ್ಷ 5 ತಿಂಗಳಾಗಿದ್ದರೂ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ. ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 [&#8230;]</p>
<p>The post <a href="https://www.justkannada.in/admission-1st-class/">1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಏಪ್ರಿಲ್, 16,2025 (<a href="http://www.justkannada.in">www.justkannada.in</a>): </strong> 1ನೇ ತರಗತಿಗೆ ಮಕ್ಕಳ  ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 1ನೇ ತರಗತಿಗೆ ಪ್ರವೇಶಕ್ಕೆ  5 ವರ್ಷ 5 ತಿಂಗಳಾಗಿದ್ದರೂ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ. ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ತಿಳಿಸಿದರು.</p>
<p>ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.</p>
<p>Key words: Age limit, relaxed ,admission , 1st class, Minister, Madhu Bangarappa</p>
<p>The post <a href="https://www.justkannada.in/admission-1st-class/">1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಿದ ರಾಜ್ಯ ಸರಕಾರ : ಏನೇನಿರಲಿದೆ ಅಲ್ಲಿ..?</title>
		<link>https://www.justkannada.in/karnataka-lock-down-relaxed-green-zone/</link>
		
		<dc:creator><![CDATA[JK Desk]]></dc:creator>
		<pubDate>Tue, 28 Apr 2020 11:27:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[green zone]]></category>
		<category><![CDATA[karnataka]]></category>
		<category><![CDATA[lock.down]]></category>
		<category><![CDATA[relaxed]]></category>
		<guid isPermaLink="false">https://www.justkannada.in/?p=27182</guid>

					<description><![CDATA[<p>&#160; ಬೆಂಗಳೂರು, ಏ.28, 2020 : (www.justkannada.in news ) ರಾಜ್ಯ ಸರ್ಕಾರ ಹಸಿರು ವಲಯದಲ್ಲಿ ಲಾಕ್ ಡೌನ್ ಅನ್ನು ಮತ್ತಷ್ಟು ಸಡಿಲಿಕೆ ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೊಸ ಮಾರ್ಗ ಸೂಚಿಯ ವಿವರ ಹೀಗಿದೆ&#8230;.. * ರಾಜ್ಯದ ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿಗೆ ಅವಕಾಶ * ವಿಶೇಷ ಆರ್ಥಿಕ ವಲಯ, ಕೈಗಾರಿಕಾ ವಲಯ, ಕೈಗಾರಿಕಾ ಟೌನ್ ಶಿಪ್, ರಫ್ತು ಆಧಾರಿತ ವಲಯಗಳಲ್ಲಿ ಕಾರ್ಮಿಕರಿಗೆ ಕೆಲಸ [&#8230;]</p>
<p>The post <a href="https://www.justkannada.in/karnataka-lock-down-relaxed-green-zone/">ರಾಜ್ಯದ ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಿದ ರಾಜ್ಯ ಸರಕಾರ : ಏನೇನಿರಲಿದೆ ಅಲ್ಲಿ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಏ.28, 2020 : (www.justkannada.in news ) ರಾಜ್ಯ ಸರ್ಕಾರ ಹಸಿರು ವಲಯದಲ್ಲಿ ಲಾಕ್ ಡೌನ್ ಅನ್ನು ಮತ್ತಷ್ಟು ಸಡಿಲಿಕೆ ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೊಸ ಮಾರ್ಗ ಸೂಚಿಯ ವಿವರ ಹೀಗಿದೆ&#8230;..</p>
<p><img decoding="async" class="aligncenter size-large wp-image-27183" src="https://www.justkannada.in/wp-content/uploads/2020/04/relax-458x1024.jpeg" alt="karnataka-lock.down-relaxed-green-zone" width="458" height="1024" /></p>
<p>* ರಾಜ್ಯದ ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿಗೆ ಅವಕಾಶ<br />
* ವಿಶೇಷ ಆರ್ಥಿಕ ವಲಯ, ಕೈಗಾರಿಕಾ ವಲಯ, ಕೈಗಾರಿಕಾ ಟೌನ್ ಶಿಪ್, ರಫ್ತು ಆಧಾರಿತ ವಲಯಗಳಲ್ಲಿ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ.<br />
* ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೇ ತಂಗಲು ಅವಕಾಶ. ಜತೆಗೆ ಸಾರಿಗೆ ವ್ಯವಸ್ಥೆ ಒದಗಿಸಬೇಕು.<br />
* ಗ್ರೀನ್ ಜೋನ್ ವ್ಯಾಪ್ತಿಯ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಕಾಂಪ್ಲೆಕ್ಸ್, ವಸತಿ ಸಮುಚ್ಚಯಗಳ ಅಂಗಡಿ ತೆರೆಯಲು ಅನುಮತಿ.<br />
* ಮಾರುಕಟ್ಟೆ, ವಸತಿ ಸಮುಚ್ಚಯಗಳಲ್ಲಿ ಶೇ. 50ರಷ್ಟು ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ.<br />
* ಗ್ರೀನ್ ಜೋನ್ ನಲ್ಲಿರುವ ಮಾಲ್ ಗಳನ್ನು ತೆರೆಯುವಂತಿಲ್ಲ.<br />
* ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧಾರಣೆ ಕಡ್ಡಾಯ.<br />
* ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ.<br />
ಆರ್ಥಿಕತೆಗೆ ಪುನಶ್ಚೇತನ ನೀಡಲು ಸರ್ಕಾರ ಕೆಲವು ಸಡಿಲಿಕೆ ಮಾಡಿರುವ ಈ ಹೊಸ ಮಾರ್ಗಸೂಚಿಗಳು, ರೆಡ್ ಝೋನ್ ವ್ಯಾಪ್ತಿಯ ಜಿಲ್ಲೆಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಜತೆಗೆ ಮೇ.3 ರವರೆಗೆ ಈ ಹೊಸ ಗೈಡ್ ಲೈನ್ಸ್ ಅನ್ವಯವಾಗಲಿದ್ದು, ಆ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.</p>
<p><img decoding="async" class="aligncenter size-medium wp-image-26509" src="https://www.justkannada.in/wp-content/uploads/2020/04/sds-300x199.jpg" alt="karnataka-lock.down-relaxed-green-zone" width="300" height="199" /></p>
<p><strong>ಗ್ರೀನ್ ಝೋನ್ ಜಿಲ್ಲೆಗಳು :</strong></p>
<p>* ಚಾಮರಾಜನಗರ<br />
* ಚಿತ್ರದುರ್ಗ<br />
* ರಾಮನಗರ<br />
* ಹಾಸನ<br />
* ದಾವಣಗೆರೆ<br />
* ಚಿಕ್ಕಮಗಳೂರು<br />
* ರಾಯಚೂರು<br />
* ಕೊಪ್ಪಳ<br />
* ಕೋಲಾರ<br />
* ಯಾದಗಿರಿ<br />
* ಹಾವೇರಿ<br />
* ಉಡುಪಿ</p>
<p>key words : karnataka-lock.down-relaxed-green-zone<br />
&#8212;&#8212;&#8212;&#8212;&#8212;&#8212;&#8212;&#8212;&#8212;&#8212;&#8211;</p>
<p>The post <a href="https://www.justkannada.in/karnataka-lock-down-relaxed-green-zone/">ರಾಜ್ಯದ ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಿದ ರಾಜ್ಯ ಸರಕಾರ : ಏನೇನಿರಲಿದೆ ಅಲ್ಲಿ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
