<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>removed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/removed/feed/" rel="self" type="application/rss+xml" />
	<link>https://www.justkannada.in/tag/removed/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 02 Apr 2026 05:41:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>removed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/removed/</link>
	<width>32</width>
	<height>32</height>
</image> 
	<item>
		<title>ಮಂಡ್ಯದಲ್ಲಿ ಇಂದು ಬೃಹತ್ ಶೋಭಾಯಾತ್ರೆ: ಕೇಸರಿ ಬಾವುಟ, ಬಂಟಿಂಗ್ಸ್ ತೆರವು</title>
		<link>https://www.justkannada.in/mandya-shobhayatra/</link>
		
		<dc:creator><![CDATA[prashanth]]></dc:creator>
		<pubDate>Thu, 02 Apr 2026 05:41:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[buntings]]></category>
		<category><![CDATA[mandya]]></category>
		<category><![CDATA[removed]]></category>
		<category><![CDATA[Saffron flags]]></category>
		<category><![CDATA[shobhayatra]]></category>
		<category><![CDATA[Today]]></category>
		<guid isPermaLink="false">https://www.justkannada.in/?p=153231</guid>

					<description><![CDATA[<p>ಮಂಡ್ಯ,ಏಪ್ರಿಲ್,2,2026 (www.justkannada.in): ಇಂದು ಮಂಡ್ಯ ನಗರದಲ್ಲಿ  ವಿಶ್ವವಿಂದೂ ಪರಿಷತ್ ವತಿಯಿಂದ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಈ ನಡುವೆ ಅನುಮತಿ ಪಡೆಯದೇ ಹಾಕಲಾಗಿದ್ದ ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನ ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಮಂಡ್ಯದಲ್ಲಿ ಇಂದು ಸಂಜೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಆದರೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನು ತೆರವು ಮಾಡಿದ್ದಾರೆ. ನಗರಸಭೆ ಅಧಿಕಾರಿಗಳ ಈ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದು, ರಾಜ್ಯ ಬಿಜೆಪಿ ಕೂಡ ತೀವ್ರ ಅಸಮಾಧಾನ [&#8230;]</p>
<p>The post <a href="https://www.justkannada.in/mandya-shobhayatra/">ಮಂಡ್ಯದಲ್ಲಿ ಇಂದು ಬೃಹತ್ ಶೋಭಾಯಾತ್ರೆ: ಕೇಸರಿ ಬಾವುಟ, ಬಂಟಿಂಗ್ಸ್ ತೆರವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಏಪ್ರಿಲ್,2,2026 (<a href="http://www.justkannada.in">www.justkannada.in</a>):</strong> ಇಂದು ಮಂಡ್ಯ ನಗರದಲ್ಲಿ  ವಿಶ್ವವಿಂದೂ ಪರಿಷತ್ ವತಿಯಿಂದ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಈ ನಡುವೆ ಅನುಮತಿ ಪಡೆಯದೇ ಹಾಕಲಾಗಿದ್ದ ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನ ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಂಡ್ಯದಲ್ಲಿ ಇಂದು ಸಂಜೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಆದರೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನು ತೆರವು ಮಾಡಿದ್ದಾರೆ.</p>
<p>ನಗರಸಭೆ ಅಧಿಕಾರಿಗಳ ಈ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದು, ರಾಜ್ಯ ಬಿಜೆಪಿ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮತ್ತೊಂದೆಡೆ ಮಂಡ್ಯ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.</p>
<p>Key words: Mandya, today, shobhayatra, Saffron flags, buntings, removed</p>
<p>The post <a href="https://www.justkannada.in/mandya-shobhayatra/">ಮಂಡ್ಯದಲ್ಲಿ ಇಂದು ಬೃಹತ್ ಶೋಭಾಯಾತ್ರೆ: ಕೇಸರಿ ಬಾವುಟ, ಬಂಟಿಂಗ್ಸ್ ತೆರವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು: ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ- ರಾಹುಲ್ ಗಾಂಧಿ</title>
		<link>https://www.justkannada.in/lokasabha-statement-removed-file-rahul-gandhi/</link>
		
		<dc:creator><![CDATA[prashanth]]></dc:creator>
		<pubDate>Tue, 02 Jul 2024 06:51:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[file]]></category>
		<category><![CDATA[lokasabha]]></category>
		<category><![CDATA[Rahul Gandhi]]></category>
		<category><![CDATA[removed]]></category>
		<category><![CDATA[statement]]></category>
		<guid isPermaLink="false">https://www.justkannada.in/?p=125773</guid>

					<description><![CDATA[<p>ನವದೆಹಲಿ,ಜುಲೈ,2,2024 (www.justkannada.in): ಲೋಕಸಭೆಯಲ್ಲಿ ನಿನ್ನೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಭಾಷಣದ ಕೆಲ ಅಂಶಗಳನ್ನ ಕಡತದಿಂದ ತೆಗೆದು ಹಾಕಲಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು. ಆದರೆ ತುಂಬಾದಿನ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಹುಲ್ ಗಾಂಧಿ,  ಸತ್ಯವನ್ನ ತುಂಬಾ ದಿನ ಮುಚ್ಚಡಲು ಆಗಲ್ಲ ನನ್ನ ಹೇಳಿಕೆಗೆ ನಾನು ಈಗಲೂ ಬದ್ದ. ನಾನು ಆಡಿದ ಮಾತಿಗೆ ನಾನು ಕ್ಷಮೆ ಕೇಳಲ್ಲ ನನ್ನ ಹೇಳಿಕೆಯನ್ನ [&#8230;]</p>
<p>The post <a href="https://www.justkannada.in/lokasabha-statement-removed-file-rahul-gandhi/">ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು: ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ- ರಾಹುಲ್ ಗಾಂಧಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,2,2024 (<a href="http://www.justkannada.in">www.justkannada.in</a>):</strong> ಲೋಕಸಭೆಯಲ್ಲಿ ನಿನ್ನೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಭಾಷಣದ ಕೆಲ ಅಂಶಗಳನ್ನ ಕಡತದಿಂದ ತೆಗೆದು ಹಾಕಲಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು. ಆದರೆ ತುಂಬಾದಿನ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ ಎಂದಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಹುಲ್ ಗಾಂಧಿ,  ಸತ್ಯವನ್ನ ತುಂಬಾ ದಿನ ಮುಚ್ಚಡಲು ಆಗಲ್ಲ ನನ್ನ ಹೇಳಿಕೆಗೆ ನಾನು ಈಗಲೂ ಬದ್ದ. ನಾನು ಆಡಿದ ಮಾತಿಗೆ ನಾನು ಕ್ಷಮೆ ಕೇಳಲ್ಲ ನನ್ನ ಹೇಳಿಕೆಯನ್ನ ಕಡತದಿಂದ ತೆಗೆದು ಹಾಕಲಾಗಿದೆ ಆದರೆ ಸತ್ಯವನ್ನ ಎಂದಿಗೂ ತೆಗೆದುಹಾಕಲು ಸಾಧ್ಯವಿಲ್ಲ ಎಂದರು.<img decoding="async" class="aligncenter size-full wp-image-121716" src="https://www.justkannada.in/wp-content/uploads/2024/04/rahul-gandhi.jpg" alt="" width="500" height="300" srcset="https://www.justkannada.in/wp-content/uploads/2024/04/rahul-gandhi.jpg 500w, https://www.justkannada.in/wp-content/uploads/2024/04/rahul-gandhi-300x180.jpg 300w, https://www.justkannada.in/wp-content/uploads/2024/04/rahul-gandhi-150x90.jpg 150w" sizes="(max-width: 500px) 100vw, 500px" /></p>
<p>ಮೋದಿಜಿ ಅವರ ಜಗತ್ತಿನಲ್ಲಿ ಸತ್ಯವನ್ನು ತೆಗೆದುಹಾಕಬಹುದು ಆದರೆ ವಾಸ್ತವದಲ್ಲಿ ಅಲ್ಲ. ನಾನು ಏನು ಹೇಳಬೇಕೋ ಅದನ್ನು ಹೇಳಿದೆ, ಅದು ಸತ್ಯ. ಅವರು ಬಯಸಿದಷ್ಟು ತೆಗೆದುಹಾಕಬಹುದು. ಸತ್ಯವೇ ಸತ್ಯ&#8221; ಎಂದು ರಾಹುಲ್ ಗಾಂಧಿ ತಿಳಿಸಿದರು.</p>
<p>Key words: Lokasabha, statement, removed, file, Rahul Gandhi</p>
<p>The post <a href="https://www.justkannada.in/lokasabha-statement-removed-file-rahul-gandhi/">ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು: ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ- ರಾಹುಲ್ ಗಾಂಧಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
