<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>reserved Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/reserved/feed/" rel="self" type="application/rss+xml" />
	<link>https://www.justkannada.in/tag/reserved/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 04 Oct 2025 11:58:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>reserved Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/reserved/</link>
	<width>32</width>
	<height>32</height>
</image> 
	<item>
		<title>ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್</title>
		<link>https://www.justkannada.in/mahesh-timarodi-5/</link>
		
		<dc:creator><![CDATA[prashanth]]></dc:creator>
		<pubDate>Sat, 04 Oct 2025 11:58:13 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bail order]]></category>
		<category><![CDATA[court]]></category>
		<category><![CDATA[Mahesh Timarodi]]></category>
		<category><![CDATA[reserved]]></category>
		<guid isPermaLink="false">https://www.justkannada.in/?p=146186</guid>

					<description><![CDATA[<p>ದಕ್ಷಿಣ ಕನ್ನಡ, ಅಕ್ಟೋಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿದ್ದ ಪ್ರಕರಣ ಸಂಬಂಧ ಹೋರಾಟಗಾರ ಮಹೇಶ್ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನ ಕೋರ್ಟ್ ಕಾಯ್ದಿರಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಮಹೇಶ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ  ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಪ್ರಕರಣ ಸಂಬಂಧ ನಿರೀಕ್ಷಣಾ [&#8230;]</p>
<p>The post <a href="https://www.justkannada.in/mahesh-timarodi-5/">ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಕ್ಷಿಣ ಕನ್ನಡ, ಅಕ್ಟೋಬರ್,4,2025 (<a href="http://www.justkannada.in">www.justkannada.in</a>): </strong> ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿದ್ದ ಪ್ರಕರಣ ಸಂಬಂಧ ಹೋರಾಟಗಾರ ಮಹೇಶ್ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನ ಕೋರ್ಟ್ ಕಾಯ್ದಿರಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಮಹೇಶ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ  ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್ ತಿಮರೋಡಿ ಅರ್ಜಿ ಸಲ್ಲಿಸಿದ್ದರು.</p>
<p>ಈ ಅರ್ಜಿ ವಾದ ಪ್ರತಿವಾದ ಆಲಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸೇಷನ್ಸ್ ಕೋರ್ಟ್ ನ್ಯಾಯಾಧೀಶರು ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದ್ದಾರೆ.</p>
<p>ಇನ್ನು ಮಹೇಶ್ ತಿಮರೋಡಿ ವಿರುದ್ದ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈ ನಡುವೆ ಮಹೇಶ್ ತಿಮರೋಡಿ ಅವರನ್ನ 1 ವರ್ಷಗಳ ಕಾಲ  ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯಕ್ಕೆ ಗಡಿಪಾರು ಮಾಡದಂತೆ ಮಹೇಶ್ ತಿಮರೋಡಿ ವಿರುದ್ದ ಬಲವಂತ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಈಗಾಗಲೇ ಸೂಚಿಸಿದೆ.</p>
<p>Key words: Court, Reserved, Mahesh Timarodi, Bail Order</p>
<p>The post <a href="https://www.justkannada.in/mahesh-timarodi-5/">ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದೇಶ ಕಾಯ್ದಿರಿಸಿದ ಕೋರ್ಟ್</title>
		<link>https://www.justkannada.in/actor-darshan-9/</link>
		
		<dc:creator><![CDATA[prashanth]]></dc:creator>
		<pubDate>Wed, 03 Sep 2025 12:59:53 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Bellary Jail]]></category>
		<category><![CDATA[darshan]]></category>
		<category><![CDATA[Order]]></category>
		<category><![CDATA[reserved]]></category>
		<category><![CDATA[shift]]></category>
		<guid isPermaLink="false">https://www.justkannada.in/?p=144843</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,3,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಎರಡನೇ ಆರೋಪಿ ನಟ ದರ್ಶನ್  ಅವರನ್ನ  ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತ ಆದೇಶವನ್ನ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ. ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಆದೇಶವನ್ನ ಸೆಪ್ಟಂಬರ್ 9ಕ್ಕೆ ಕಾಯ್ದಿರಿಸಿದೆ. ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ದರ್ಶನ್ ಸೇರಿದಂತೆ [&#8230;]</p>
<p>The post <a href="https://www.justkannada.in/actor-darshan-9/">ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,3,2025 (<a href="http://www.justkannada.in">www.justkannada.in</a>):</strong>  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಎರಡನೇ ಆರೋಪಿ ನಟ ದರ್ಶನ್  ಅವರನ್ನ  ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತ ಆದೇಶವನ್ನ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಆದೇಶವನ್ನ ಸೆಪ್ಟಂಬರ್ 9ಕ್ಕೆ ಕಾಯ್ದಿರಿಸಿದೆ.</p>
<p>ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ದರ್ಶನ್ ಸೇರಿದಂತೆ ಎಲ್ಲರೂ ಅರ್ಜಿ ಸಲ್ಲಿಸಿದ್ದರು.  ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡದಂತೆ ದರ್ಶನ್ ಪರ ವಕೀಲ ಸುನೀಲ್ ವಾದಿಸಿದರು.</p>
<p>ನಟ ದರ್ಶನ್ , ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಂತರ ಸುಪ್ರೀಂಕೋರ್ಟ್ 7 ಆರೋಪಿಗಳ ಜಾಮೀನು ರದ್ದು ಮಾಡಿತ್ತು.</p>
<p>Key words: Actor, Darshan, Bellary Jail, shift, reserved , order</p>
<p>The post <a href="https://www.justkannada.in/actor-darshan-9/">ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಕೇಸ್: ಮಧ್ಯಾಹ್ನಕ್ಕೆ  ತೀರ್ಪು ಕಾಯ್ದಿರಿಸಿದ ಕೋರ್ಟ್</title>
		<link>https://www.justkannada.in/rape-case-prajwal-revanna-3/</link>
		
		<dc:creator><![CDATA[prashanth]]></dc:creator>
		<pubDate>Sat, 02 Aug 2025 07:04:02 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[court]]></category>
		<category><![CDATA[judgment]]></category>
		<category><![CDATA[prajwal revanna]]></category>
		<category><![CDATA[rape case]]></category>
		<category><![CDATA[reserved]]></category>
		<guid isPermaLink="false">https://www.justkannada.in/?p=143524</guid>

					<description><![CDATA[<p>ಬೆಂಗಳೂರು,ಆಗಸ್ಟ್,2,2025 (www.justkannada.in): ಕೆಆರ್ ನಗರ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2.45ಕ್ಕೆ ತೀರ್ಪು ಕಾಯ್ದಿರಿದೆ. ಇಂದು ಪ್ರಜ್ವಲ್ ರೇವಣ್ಣಗೆ ಶಿಕ್ಷೆಯ ಪ್ರಮಾಣದ ಬಗ್ಗೆ ವಿಚಾರಣೆ ವಾದ ಪ್ರತಿವಾದ ನಡೆದಿದ್ದು, ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಎಸ್ ಪಿಪಿ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು.  ಬಳಿಕ ನ್ಯಾಯಾಧೀಶ ಗಜಾನನ ಭಟ್ ಅವರು  ಮಧ್ಯಾಹ್ನ 2.45ಕ್ಕೆ ತೀರ್ಪು ಕಾಯ್ದಿರಿಸಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಈ [&#8230;]</p>
<p>The post <a href="https://www.justkannada.in/rape-case-prajwal-revanna-3/">ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಕೇಸ್: ಮಧ್ಯಾಹ್ನಕ್ಕೆ  ತೀರ್ಪು ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,2,2025 (<a href="http://www.justkannada.in">www.justkannada.in</a>):</strong> ಕೆಆರ್ ನಗರ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2.45ಕ್ಕೆ ತೀರ್ಪು ಕಾಯ್ದಿರಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಪ್ರಜ್ವಲ್ ರೇವಣ್ಣಗೆ ಶಿಕ್ಷೆಯ ಪ್ರಮಾಣದ ಬಗ್ಗೆ ವಿಚಾರಣೆ ವಾದ ಪ್ರತಿವಾದ ನಡೆದಿದ್ದು, ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಎಸ್ ಪಿಪಿ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು.  ಬಳಿಕ ನ್ಯಾಯಾಧೀಶ ಗಜಾನನ ಭಟ್ ಅವರು  ಮಧ್ಯಾಹ್ನ 2.45ಕ್ಕೆ ತೀರ್ಪು ಕಾಯ್ದಿರಿಸಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.</p>
<p>ಈ ನಡುವೆ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದ್ದು, ಇತರೆ ಎರಡು ಪ್ರಕರಣಗಳಿಂದ ವಕೀಲ ಅರುಣ್ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words:  Rape case, against, Prajwal Revanna, Court, reserved, judgment</p>
<p>The post <a href="https://www.justkannada.in/rape-case-prajwal-revanna-3/">ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಕೇಸ್: ಮಧ್ಯಾಹ್ನಕ್ಕೆ  ತೀರ್ಪು ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಸ್ ​ಸಿಪಿ, ಟಿಎಸ್ ​ಪಿ ಯೋಜನೆಗೆ 42,018 ಕೋಟಿ ರೂ. ಮೀಸಲು: ಬಜೆಟ್ ನಲ್ಲಿ ಘೋಷಣೆ</title>
		<link>https://www.justkannada.in/scp-tsp-scheme/</link>
		
		<dc:creator><![CDATA[prashanth]]></dc:creator>
		<pubDate>Fri, 07 Mar 2025 06:06:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[018 crore]]></category>
		<category><![CDATA[budget]]></category>
		<category><![CDATA[reserved]]></category>
		<category><![CDATA[Rs 42]]></category>
		<category><![CDATA[SCP-TSP scheme]]></category>
		<guid isPermaLink="false">https://www.justkannada.in/?p=137322</guid>

					<description><![CDATA[<p>ಬೆಂಗಳೂರು,ಮಾರ್ಚ್,7,2025 (www.justkannada.in): ಎಸ್ ​ಸಿಪಿ ಟಿಎಸ್ ​ಪಿ ಯೋಜನೆಗೆ 42, 018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬಜೆಟ್ ನಲ್ಲಿ ಈ ಕುರಿತು ಉಲ್ಲೇಖಿಸಿರುವ ಸಿಎಂ ಸಿದ್ದರಾಮಯ್ಯ, ಎಸ್​ಸಿ, ಎಸ್​ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ ​ಸಿಪಿ ಟಿಎಸ್​ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಘೋಷಿಸಿದ್ದಾರೆ. ಸರ್ಕಾರದ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ 2 ಕೋಟಿವರೆಗಿನ [&#8230;]</p>
<p>The post <a href="https://www.justkannada.in/scp-tsp-scheme/">ಎಸ್ ​ಸಿಪಿ, ಟಿಎಸ್ ​ಪಿ ಯೋಜನೆಗೆ 42,018 ಕೋಟಿ ರೂ. ಮೀಸಲು: ಬಜೆಟ್ ನಲ್ಲಿ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,7,2025 (<a href="http://www.justkannada.in">www.justkannada.in</a>):</strong> ಎಸ್ ​ಸಿಪಿ ಟಿಎಸ್ ​ಪಿ ಯೋಜನೆಗೆ 42, 018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಜೆಟ್ ನಲ್ಲಿ ಈ ಕುರಿತು ಉಲ್ಲೇಖಿಸಿರುವ ಸಿಎಂ ಸಿದ್ದರಾಮಯ್ಯ, ಎಸ್​ಸಿ, ಎಸ್​ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ ​ಸಿಪಿ ಟಿಎಸ್​ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಘೋಷಿಸಿದ್ದಾರೆ.</p>
<p>ಸರ್ಕಾರದ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ 2 ಕೋಟಿವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು. 2ಎ, 2ಬಿ  ಪ್ರವರ್ಗದ ಗುತ್ತಿಗೆದಾರರಿಗೂ ಮೀಸಲಾತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>Key words: Rs 42,018 crore, reserved, SCP TSP scheme, budget</p>
<p>The post <a href="https://www.justkannada.in/scp-tsp-scheme/">ಎಸ್ ​ಸಿಪಿ, ಟಿಎಸ್ ​ಪಿ ಯೋಜನೆಗೆ 42,018 ಕೋಟಿ ರೂ. ಮೀಸಲು: ಬಜೆಟ್ ನಲ್ಲಿ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್</title>
		<link>https://www.justkannada.in/actor-darshan-bail-order-reserved-high-court/</link>
		
		<dc:creator><![CDATA[prashanth]]></dc:creator>
		<pubDate>Tue, 29 Oct 2024 10:23:42 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[bail]]></category>
		<category><![CDATA[darshan]]></category>
		<category><![CDATA[High Court]]></category>
		<category><![CDATA[Order]]></category>
		<category><![CDATA[reserved]]></category>
		<guid isPermaLink="false">https://www.justkannada.in/?p=131376</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,29,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮಧ್ಯಂತರ ಜಾಮೀನು ಕುರಿತ ಆದೇಶವನ್ನ ನಾಳೆಗೆ ಹೈಕೋರ್ಟ್ ಕಾಯ್ದಿರಿಸಿದೆ. ಪ್ರಕರಣ ಸಂಬಂಧ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೆ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ವಾದ ಪ್ರತಿವಾದ ಆಲಿಸಿ  ಜಾಮೀನು ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ. ನಟ ದರ್ಶನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್, [&#8230;]</p>
<p>The post <a href="https://www.justkannada.in/actor-darshan-bail-order-reserved-high-court/">ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,29,2024 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮಧ್ಯಂತರ ಜಾಮೀನು ಕುರಿತ ಆದೇಶವನ್ನ ನಾಳೆಗೆ ಹೈಕೋರ್ಟ್ ಕಾಯ್ದಿರಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಕರಣ ಸಂಬಂಧ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೆ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ವಾದ ಪ್ರತಿವಾದ ಆಲಿಸಿ  ಜಾಮೀನು ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ.</p>
<p>ನಟ ದರ್ಶನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್, ನಟ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ವೈದ್ಯರು ಶಸ್ತ್ರ ಚಿಕಿತ್ಸೆಗೆ ಸೂಚಿಸಿದ್ದಾರೆ. ಶಸ್ತ್ರ ಚಿಕಿತ್ಸೆಯ ನಂತ್ರ ಕಾಲು ಸ್ವಾಧೀನವಾದರೂ ಆಗಬಹುದು. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಅಲ್ಲದೆ ಅನಾರೋಗ್ಯದ ಸಂದರ್ಭದಲ್ಲಿ ಹೈಕೋರ್ಟ್ ಕೂಡ ಜಾಮೀನು ಮಂಜೂರು ಮಾಡಿದೆ ಎಂಬುದಾಗಿ ವಿವಿಧ ಪ್ರಕರಣಗಳನ್ನು ಉಲ್ಲೇಖಿಸಿದರು.</p>
<p>ವಾದ ಪ್ರತಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ಆದೇಶವನ್ನ ನಾಳೆಗೆ ಕಾಯ್ದಿರಿಸಿದ್ದು ನಾಳೆ ದರ್ಶನ್  ಮಧ್ಯಂತರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.</p>
<p>Key words: Actor, Darshan, bail, order, reserved, High Court</p>
<p>The post <a href="https://www.justkannada.in/actor-darshan-bail-order-reserved-high-court/">ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅ.14ಕ್ಕೆ ನಟ ದರ್ಶನ್ ಜಾಮೀನು ಭವಿಷ್ಯ : ಆದೇಶ ಕಾಯ್ದಿರಿಸಿದ ಕೋರ್ಟ್</title>
		<link>https://www.justkannada.in/actor-darshan-bail-october-14-court-reserved-order/</link>
		
		<dc:creator><![CDATA[prashanth]]></dc:creator>
		<pubDate>Thu, 10 Oct 2024 10:57:10 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[court]]></category>
		<category><![CDATA[Darshan bail]]></category>
		<category><![CDATA[October 14]]></category>
		<category><![CDATA[Order]]></category>
		<category><![CDATA[reserved]]></category>
		<guid isPermaLink="false">https://www.justkannada.in/?p=130533</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,10,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 14ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು 57ನೇ ಸಿಸಿ ಎಚ್ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ ಅವರು,  ಸುದೀರ್ಘ ವಾದ ಪ್ರತಿವಾದ ಆಲಿಸಿ ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ. ಸೋಮವಾರ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ನಟ ದರ್ಶನ್ ಪರ್ ಹಿರಿಯ ವಕೀಲ ಸಿವಿ ನಾಗೇಶ್ , ಪೊಲೀಸರ ಪರ [&#8230;]</p>
<p>The post <a href="https://www.justkannada.in/actor-darshan-bail-october-14-court-reserved-order/">ಅ.14ಕ್ಕೆ ನಟ ದರ್ಶನ್ ಜಾಮೀನು ಭವಿಷ್ಯ : ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,10,2024 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 14ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು 57ನೇ ಸಿಸಿ ಎಚ್ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ ಅವರು,  ಸುದೀರ್ಘ ವಾದ ಪ್ರತಿವಾದ ಆಲಿಸಿ ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ. ಸೋಮವಾರ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.</p>
<p>ನಟ ದರ್ಶನ್ ಪರ್ ಹಿರಿಯ ವಕೀಲ ಸಿವಿ ನಾಗೇಶ್ , ಪೊಲೀಸರ ಪರ ಎಸ್ ಪಿಪಿ ಪ್ರಸನ್ನ ಕುಮಾರ್ ಸುದೀರ್ಘ ವಾದ ಮಂಡಿಸಿದ್ದರು.</p>
<p>Key words: Actor, Darshan bail, October 14,  Court, reserved, order</p>
<p>The post <a href="https://www.justkannada.in/actor-darshan-bail-october-14-court-reserved-order/">ಅ.14ಕ್ಕೆ ನಟ ದರ್ಶನ್ ಜಾಮೀನು ಭವಿಷ್ಯ : ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆಗೆ ಶಾಸಕ ಮುನಿರತ್ನ ‘ಬೇಲ್’ ಭವಿಷ್ಯ: ಜಾಮೀನು  ಆದೇಶ ಕಾಯ್ದಿರಿಸಿದ ಕೋರ್ಟ್</title>
		<link>https://www.justkannada.in/mla-muniratha-bail-order-court-reserved-tomorrow/</link>
		
		<dc:creator><![CDATA[prashanth]]></dc:creator>
		<pubDate>Wed, 18 Sep 2024 08:20:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bail order]]></category>
		<category><![CDATA[court]]></category>
		<category><![CDATA[MLA Muniratha]]></category>
		<category><![CDATA[reserved]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=129418</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,18,2024 (www.justkannada.in):  ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ , ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನ 82ನೇ ಸಿಸಿಹೆಚ್ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ನೀಡಿದೆ ಈ ಮಧ್ಯೆ ಜಾಮೀನು ಕೋರಿ ಶಾಸಕ ಮುನಿರತ್ನ ಅವರು 82 ಸಿಸಿಹೆಚ್ ಕೋರ್ಟ್ [&#8230;]</p>
<p>The post <a href="https://www.justkannada.in/mla-muniratha-bail-order-court-reserved-tomorrow/">ನಾಳೆಗೆ ಶಾಸಕ ಮುನಿರತ್ನ ‘ಬೇಲ್’ ಭವಿಷ್ಯ: ಜಾಮೀನು  ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,18,2024 (<a href="http://www.justkannada.in">www.justkannada.in</a>):</strong>  ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ , ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನ 82ನೇ ಸಿಸಿಹೆಚ್ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ನೀಡಿದೆ</p>
<p>ಈ ಮಧ್ಯೆ ಜಾಮೀನು ಕೋರಿ ಶಾಸಕ ಮುನಿರತ್ನ ಅವರು 82 ಸಿಸಿಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಾಳೆಗೆ ಜಾಮೀನು ಆದೇಶವನ್ನ ಕಾಯ್ದಿರಿಸಿದ್ದಾರೆ. ಹೀಗಾಗಿ ನಾಳೆ ಶಾಸಕ ಮುನಿರತ್ನ ಅವರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.</p>
<p>Key words: MLA Muniratha, bail order, Court,  reserved, tomorrow</p>
<p>The post <a href="https://www.justkannada.in/mla-muniratha-bail-order-court-reserved-tomorrow/">ನಾಳೆಗೆ ಶಾಸಕ ಮುನಿರತ್ನ ‘ಬೇಲ್’ ಭವಿಷ್ಯ: ಜಾಮೀನು  ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮನೆಯೂಟ, ಹಾಸಿಗೆ ಕೋರಿ ನಟ ದರ್ಶನ್ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್</title>
		<link>https://www.justkannada.in/actor-darshan-application-court-reserved-judgment/</link>
		
		<dc:creator><![CDATA[prashanth]]></dc:creator>
		<pubDate>Mon, 22 Jul 2024 12:00:55 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[application]]></category>
		<category><![CDATA[court]]></category>
		<category><![CDATA[darshan]]></category>
		<category><![CDATA[judgment]]></category>
		<category><![CDATA[reserved]]></category>
		<guid isPermaLink="false">https://www.justkannada.in/?p=126718</guid>

					<description><![CDATA[<p>ಬೆಂಗಳೂರು,ಜುಲೈ, 22,2024 (www.justkannada.in):   ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆಯೂಟ, ಹಾಸಿಗೆ, ಪುಸ್ತಕ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನ ಜುಲೈ 25ಕ್ಕೆ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಕಾಯ್ದಿರಿಸಿದೆ. ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ, ಜೈಲು ಊಟ ಆಗುತ್ತಿಲ್ಲ. ಹಾಗಾಗಿ ಮನೆ ಊಟ, ಹಾಸಿಗೆ, ದಿಂಬು, ಪುಸ್ತಕ ನೀಡುವಂತೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಈ ಸಂಬಂಧ ಮ್ಯಾಜಿಸ್ಟ್ರೇಟ್ ಗೆ ಅರ್ಜಿ [&#8230;]</p>
<p>The post <a href="https://www.justkannada.in/actor-darshan-application-court-reserved-judgment/">ಮನೆಯೂಟ, ಹಾಸಿಗೆ ಕೋರಿ ನಟ ದರ್ಶನ್ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ, 22,2024 (<a href="http://www.justkannada.in">www.justkannada.in</a>): </strong>  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆಯೂಟ, ಹಾಸಿಗೆ, ಪುಸ್ತಕ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನ ಜುಲೈ 25ಕ್ಕೆ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಕಾಯ್ದಿರಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ, ಜೈಲು ಊಟ ಆಗುತ್ತಿಲ್ಲ. ಹಾಗಾಗಿ ಮನೆ ಊಟ, ಹಾಸಿಗೆ, ದಿಂಬು, ಪುಸ್ತಕ ನೀಡುವಂತೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಈ ಸಂಬಂಧ ಮ್ಯಾಜಿಸ್ಟ್ರೇಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ನಟ ದರ್ಶನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.<img loading="lazy" decoding="async" class="aligncenter size-full wp-image-125039" src="https://www.justkannada.in/wp-content/uploads/2024/06/darshan-1.jpg" alt="" width="500" height="281" srcset="https://www.justkannada.in/wp-content/uploads/2024/06/darshan-1.jpg 500w, https://www.justkannada.in/wp-content/uploads/2024/06/darshan-1-300x169.jpg 300w, https://www.justkannada.in/wp-content/uploads/2024/06/darshan-1-150x84.jpg 150w" sizes="auto, (max-width: 500px) 100vw, 500px" /></p>
<p>ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ನ್ಯಾಯಾದೀಶ ವಿಶ್ವನಾಥ್ ಸಿ ಗೌಡರ್, ಅರ್ಜಿ ಕುರಿತ ತೀರ್ಪನ್ನು ಜುಲೈ 25ರಂದು ಪ್ರಕಟಿಸುವುದಾಗಿ ಹೇಳಿ ತೀರ್ಪು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಗೆ  ಮೂರು ದಿನಗಳ ಕಾಲ ಜೈಲೂಟವೇ ಗತಿಯಾಗಿದೆ.</p>
<p>Key words: Actor, Darshan,  application, Court, reserved, judgment</p>
<p>The post <a href="https://www.justkannada.in/actor-darshan-application-court-reserved-judgment/">ಮನೆಯೂಟ, ಹಾಸಿಗೆ ಕೋರಿ ನಟ ದರ್ಶನ್ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ- ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್</title>
		<link>https://www.justkannada.in/%e0%b2%a8%e0%b2%be%e0%b2%a8%e0%b3%81-%e0%b2%9a%e0%b2%be%e0%b2%ae%e0%b2%b0%e0%b2%be%e0%b2%9c%e0%b2%a8%e0%b2%97%e0%b2%b0-%e0%b2%ae%e0%b3%80%e0%b2%b8%e0%b2%b2%e0%b3%81-%e0%b2%b2%e0%b3%8b%e0%b2%95/</link>
		
		<dc:creator><![CDATA[prashanth]]></dc:creator>
		<pubDate>Sat, 16 Sep 2023 08:24:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[constituency]]></category>
		<category><![CDATA[K. Shivaram]]></category>
		<category><![CDATA[Loksabha]]></category>
		<category><![CDATA[reserved]]></category>
		<category><![CDATA[strong -ticket -aspirant –Chamarajanagar]]></category>
		<guid isPermaLink="false">https://www.justkannada.in/?p=112524</guid>

					<description><![CDATA[<p>ತಿ.ನರಸೀಪುರ,ಸೆಪ್ಟಂಬರ್,16,2023(www.justkannada.in): ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚರ್ಚೆ ಮಾಡಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ತಿಳಿಸಿದರು. ಟಿ.ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಶಿವರಾಂ, ಬಿಎಸ್ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ಪಕ್ಷದಲ್ಲಿ ಹಿರಿಯವನಾಗಿದ್ದು ಕ್ಷೇತ್ರದಲ್ಲಿ ಚಿರಪರಿಚಿತನಾಗಿದ್ದೇನೆ. ಅಲ್ಲದೆ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಎಲ್ಲಾ ಸಮುದಾಯದ ಜನರು ಬೆಂಬಲ ನೀಡುತ್ತಿದ್ದಾರೆ. ಆದ್ದರಿಂದ ಚಾಮರಾಜನಗರ ಲೋಕಸಭೆಯ ಟಿಕೆಟ್ [&#8230;]</p>
<p>The post <a href="https://www.justkannada.in/%e0%b2%a8%e0%b2%be%e0%b2%a8%e0%b3%81-%e0%b2%9a%e0%b2%be%e0%b2%ae%e0%b2%b0%e0%b2%be%e0%b2%9c%e0%b2%a8%e0%b2%97%e0%b2%b0-%e0%b2%ae%e0%b3%80%e0%b2%b8%e0%b2%b2%e0%b3%81-%e0%b2%b2%e0%b3%8b%e0%b2%95/">ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ- ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತಿ.ನರಸೀಪುರ,ಸೆಪ್ಟಂಬರ್,16,2023(<a href="http://www.justkannada.in">www.justkannada.in</a>):</strong> ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚರ್ಚೆ ಮಾಡಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಟಿ.ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಶಿವರಾಂ, ಬಿಎಸ್ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ಪಕ್ಷದಲ್ಲಿ ಹಿರಿಯವನಾಗಿದ್ದು ಕ್ಷೇತ್ರದಲ್ಲಿ ಚಿರಪರಿಚಿತನಾಗಿದ್ದೇನೆ. ಅಲ್ಲದೆ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಎಲ್ಲಾ ಸಮುದಾಯದ ಜನರು ಬೆಂಬಲ ನೀಡುತ್ತಿದ್ದಾರೆ. ಆದ್ದರಿಂದ ಚಾಮರಾಜನಗರ ಲೋಕಸಭೆಯ ಟಿಕೆಟ್ ನನಗೆ ನೀಡಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-112525" src="https://www.justkannada.in/wp-content/uploads/2023/09/shivaram.webp" alt="" width="500" height="327" srcset="https://www.justkannada.in/wp-content/uploads/2023/09/shivaram.webp 500w, https://www.justkannada.in/wp-content/uploads/2023/09/shivaram-300x196.webp 300w" sizes="auto, (max-width: 500px) 100vw, 500px" /></p>
<p>ಒಂದು ವೇಳೆ ಬಿಜೆಪಿ ಪಕ್ಷ ನನಗೆ ಟಿಕೆಟ್ ನೀಡದೆ ಇದ್ದಲ್ಲಿ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಹೇಳಿದರು.</p>
<p>Key words: strong -ticket -aspirant –Chamarajanagar- reserved- Lok Sabha- constituency-K. Shivaram</p>
<p>The post <a href="https://www.justkannada.in/%e0%b2%a8%e0%b2%be%e0%b2%a8%e0%b3%81-%e0%b2%9a%e0%b2%be%e0%b2%ae%e0%b2%b0%e0%b2%be%e0%b2%9c%e0%b2%a8%e0%b2%97%e0%b2%b0-%e0%b2%ae%e0%b3%80%e0%b2%b8%e0%b2%b2%e0%b3%81-%e0%b2%b2%e0%b3%8b%e0%b2%95/">ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ- ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು: ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದ್ರು ಶಾಸಕ ಆರ್.ವಿ ದೇಶಪಾಂಡೆ.</title>
		<link>https://www.justkannada.in/mla-rv-deshpande-post-of-cm-reserved-me/</link>
		
		<dc:creator><![CDATA[JK Desk]]></dc:creator>
		<pubDate>Sat, 15 Jul 2023 11:29:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[me]]></category>
		<category><![CDATA[MLA- RV Deshpande]]></category>
		<category><![CDATA[post of CM]]></category>
		<category><![CDATA[reserved]]></category>
		<guid isPermaLink="false">https://www.justkannada.in/?p=109701</guid>

					<description><![CDATA[<p>ಕಾರವಾರ ಜುಲೈ,15,2023(www.justkannada.in):   ತಮಗೆ ಸಚಿವ ಸ್ಥಾನ ನೀಡದಿರಲು ಕಾರಣವೇನು ಎಂಬ ಪತ್ರಕರ್ತರ ಪ್ರಶ್ನೆಗೆ ಹಾಸ್ಯಭರಿತವಾಗಿ ಉತ್ತರಿಸಿದ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ, ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು. ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಆರ್.ವಿ ದೇಶಪಾಂಡೆ, ರಾಜ್ಯದಲ್ಲಿ ಬಿಜೆಪಿಯನ್ನ  ಗ್ಯಾರಂಟಿಗಳ ಮೂಲಕವೇ ಸೋಲಿಸಿದ್ದೇವೆ. ಕಾಂಗ್ರೆಸ್  ನೀಡಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುತ್ತಿದೆ.  ವಿರೋಧ ಪಕ್ಷದವರು ಜನಪರ ಕಾರ್ಯಕ್ರಮಗಳನ್ನ ಟೀಕಿಸುವುದನ್ನ ಬಿಟ್ಟು ಮೆಚ್ಚಿಕೊಳ್ಳಬೇಕು ಎಂದು [&#8230;]</p>
<p>The post <a href="https://www.justkannada.in/mla-rv-deshpande-post-of-cm-reserved-me/">ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು: ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದ್ರು ಶಾಸಕ ಆರ್.ವಿ ದೇಶಪಾಂಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಾರವಾರ ಜುಲೈ,15,2023(<a href="http://www.justkannada.in">www.justkannada.in</a>): </strong>  ತಮಗೆ ಸಚಿವ ಸ್ಥಾನ ನೀಡದಿರಲು ಕಾರಣವೇನು ಎಂಬ ಪತ್ರಕರ್ತರ ಪ್ರಶ್ನೆಗೆ ಹಾಸ್ಯಭರಿತವಾಗಿ ಉತ್ತರಿಸಿದ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ, ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು. ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಆರ್.ವಿ ದೇಶಪಾಂಡೆ, ರಾಜ್ಯದಲ್ಲಿ ಬಿಜೆಪಿಯನ್ನ  ಗ್ಯಾರಂಟಿಗಳ ಮೂಲಕವೇ ಸೋಲಿಸಿದ್ದೇವೆ. ಕಾಂಗ್ರೆಸ್  ನೀಡಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುತ್ತಿದೆ.  ವಿರೋಧ ಪಕ್ಷದವರು ಜನಪರ ಕಾರ್ಯಕ್ರಮಗಳನ್ನ ಟೀಕಿಸುವುದನ್ನ ಬಿಟ್ಟು ಮೆಚ್ಚಿಕೊಳ್ಳಬೇಕು ಎಂದು ಟಾಂಗ್ ನೀಡಿದರು.<img loading="lazy" decoding="async" class="aligncenter size-medium wp-image-107466" src="https://www.justkannada.in/wp-content/uploads/2023/05/rv-deshapande-300x150.jpg" alt="" width="300" height="150" srcset="https://www.justkannada.in/wp-content/uploads/2023/05/rv-deshapande-300x150.jpg 300w, https://www.justkannada.in/wp-content/uploads/2023/05/rv-deshapande.jpg 500w" sizes="auto, (max-width: 300px) 100vw, 300px" /></p>
<p>ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ವಿಚಾರವಾಗಿ ಮಾತನಾಡಿದ ಆರ್.ವಿ ದೇಶಪಾಂಡೆ,  ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತಿರುವುದು ತಪ್ಪು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಿಸಬಾರದು. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೂ ಪತ್ರ ಬರೆಯುತ್ತೇನೆ ಎಂದರು.</p>
<p>Key words: MLA- RV Deshpande &#8211; post of CM &#8211; reserved -me.</p>
<p>The post <a href="https://www.justkannada.in/mla-rv-deshpande-post-of-cm-reserved-me/">ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು: ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದ್ರು ಶಾಸಕ ಆರ್.ವಿ ದೇಶಪಾಂಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
