<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>resigned Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/resigned/feed/" rel="self" type="application/rss+xml" />
	<link>https://www.justkannada.in/tag/resigned/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 01 Jun 2026 11:44:06 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>resigned Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/resigned/</link>
	<width>32</width>
	<height>32</height>
</image> 
	<item>
		<title>ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್</title>
		<link>https://www.justkannada.in/r-ashok-112/</link>
		
		<dc:creator><![CDATA[prashanth]]></dc:creator>
		<pubDate>Mon, 01 Jun 2026 11:44:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[government]]></category>
		<category><![CDATA[R.ashok]]></category>
		<category><![CDATA[resigned]]></category>
		<category><![CDATA[Siddaramaiah]]></category>
		<category><![CDATA[silently]]></category>
		<guid isPermaLink="false">https://www.justkannada.in/?p=155509</guid>

					<description><![CDATA[<p>ಬೆಂಗಳೂರು,ಜೂನ್,1,2026 (www.justkannada.in):  ರಾಜ್ಯದಲ್ಲಿ ಸರ್ಕಾರ ನಡೆಸಲು ಆಗಲ್ಲ ಅಂತಾ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಆರ್.ಅಶೋಕ್, ಬಸ್ ಇಂಜಿನ್ ಸೀಜ್ ಆಗಿದೆ ಅಂತ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅಭಿವೃದ್ಧಿ ಮಾಡಲು ಈಗ ಹಣ ಎಲ್ಲಿದೆ? ಸರ್ಕಾರ ನಡೆಸಲು ಆಗಲ್ಲ ಅಂತ ಗೊತ್ತಾಗಿದ್ದರಿಂದ ಸಿದ್ದರಾಮಯ್ಯ ರಾಜೀನಾಮೆ  ನೀಡಿದ್ದಾರೆ. ಇಲ್ಲದಿದ್ದರೆ ವೈಲೆಂಟ್ ಸಿದ್ದರಾಮಯ್ಯ ಬಿಡುತ್ತಿದ್ದರಾ? ಎಂದರು. ಡಿ.ಕೆ.ಶಿವಕುಮಾರ್ [&#8230;]</p>
<p>The post <a href="https://www.justkannada.in/r-ashok-112/">ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,1,2026 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಸರ್ಕಾರ ನಡೆಸಲು ಆಗಲ್ಲ ಅಂತಾ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಆರ್.ಅಶೋಕ್, ಬಸ್ ಇಂಜಿನ್ ಸೀಜ್ ಆಗಿದೆ ಅಂತ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅಭಿವೃದ್ಧಿ ಮಾಡಲು ಈಗ ಹಣ ಎಲ್ಲಿದೆ? ಸರ್ಕಾರ ನಡೆಸಲು ಆಗಲ್ಲ ಅಂತ ಗೊತ್ತಾಗಿದ್ದರಿಂದ ಸಿದ್ದರಾಮಯ್ಯ ರಾಜೀನಾಮೆ  ನೀಡಿದ್ದಾರೆ. ಇಲ್ಲದಿದ್ದರೆ ವೈಲೆಂಟ್ ಸಿದ್ದರಾಮಯ್ಯ ಬಿಡುತ್ತಿದ್ದರಾ? ಎಂದರು.</p>
<p>ಡಿ.ಕೆ.ಶಿವಕುಮಾರ್ ಅವರೇ ಸಿದ್ದರಾಮಯ್ಯ ಮಾಡಿರುವ ಸಾಲವನ್ನು ಹೇಗೆ ನಿರ್ವಹಿಸುತ್ತೀರಾ? ಗೃಹಲಕ್ಷ್ಮೀ ಬಾಕಿ ಹಣ 5 ಸಾವಿರ ಕೋಟಿ ಕೊಡದಿದ್ದರೆ ಬಿಡಲ್ಲ. ಯಾವುದೇ ಹೋರಾಟವಾದರೂ ಸರಿ ನಾನು ಇಳಿಯುತ್ತೇನೆ. ಅನ್ನಭಾಗ್ಯ ಯೋಜನೆಯ 700 ಕೋಟಿ ಕೊಡಿಸುಯೇ ತೀರುತ್ತೇನೆ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Siddaramaiah, silently, resigned, government, R. Ashok</p>
<p>The post <a href="https://www.justkannada.in/r-ashok-112/">ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ</title>
		<link>https://www.justkannada.in/siddaramaiah-announce/</link>
		
		<dc:creator><![CDATA[prashanth]]></dc:creator>
		<pubDate>Thu, 28 May 2026 09:49:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[announcement.]]></category>
		<category><![CDATA[post of CM]]></category>
		<category><![CDATA[resigned]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=155370</guid>

					<description><![CDATA[<p>ಬೆಂಗಳೂರು,ಮೇ,28,2026 (www.justkannada.in): ರಾಜ್ಯದಲ್ಲಿ ಹಲವು ದಿನಗಳಿಂದ ಬಾರಿ ಚರ್ಚೆಯಾಗುತ್ತಿದ್ದ ಸಿಎಂ ಬದಲಾವಣೆ ವಿಚಾರ ಅಂತಿಮ ಹಂತಕ್ಕೆ ತಲುಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಇರಲಿಲ್ಲ ರಾತ್ರಿ ಬರುತ್ತಾರೆ ಅಂದರು. ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಕೊಟ್ಟಿದ್ದೇನೆ ಎಂದಿದ್ದಾರೆ. ನಿನ್ನೆ ಹೈಕಮಾಂಡ್ ನವರು ರಾಜೀನಾಮೆ ನೀಡುವಂತೆ ಹೇಳಿದ್ದರು ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ [&#8230;]</p>
<p>The post <a href="https://www.justkannada.in/siddaramaiah-announce/">ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,28,2026 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಹಲವು ದಿನಗಳಿಂದ ಬಾರಿ ಚರ್ಚೆಯಾಗುತ್ತಿದ್ದ ಸಿಎಂ ಬದಲಾವಣೆ ವಿಚಾರ ಅಂತಿಮ ಹಂತಕ್ಕೆ ತಲುಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಇರಲಿಲ್ಲ ರಾತ್ರಿ ಬರುತ್ತಾರೆ ಅಂದರು. ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಕೊಟ್ಟಿದ್ದೇನೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-155371" src="https://www.justkannada.in/wp-content/uploads/2026/05/cm-sidd.jpg" alt="" width="500" height="174" srcset="https://www.justkannada.in/wp-content/uploads/2026/05/cm-sidd.jpg 500w, https://www.justkannada.in/wp-content/uploads/2026/05/cm-sidd-300x104.jpg 300w, https://www.justkannada.in/wp-content/uploads/2026/05/cm-sidd-150x52.jpg 150w" sizes="auto, (max-width: 500px) 100vw, 500px" /></p>
<p>ನಿನ್ನೆ ಹೈಕಮಾಂಡ್ ನವರು ರಾಜೀನಾಮೆ ನೀಡುವಂತೆ ಹೇಳಿದ್ದರು ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ  ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: resigned , post of CM, Siddaramaiah, announcement</p>
<p>The post <a href="https://www.justkannada.in/siddaramaiah-announce/">ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಲ್ತುಳಿತ – ಪ್ರತಿಭಟನೆ : ಬಿಜೆಪಿ ಆಡಳಿತಾವಧಿಯ ಹೆಣಗಳ ಲೆಕ್ಕ ತಿಳಿಸಿದ ಸಿಎಂ ಸಿದ್ದರಾಮಯ್ಯ.</title>
		<link>https://www.justkannada.in/stampede-chinnasamy-stadium/</link>
		
		<dc:creator><![CDATA[mahesh]]></dc:creator>
		<pubDate>Tue, 17 Jun 2025 09:37:50 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP leaders]]></category>
		<category><![CDATA[Chinnasamy Stadium. Bengaluru.]]></category>
		<category><![CDATA[CM Siddaramaiah]]></category>
		<category><![CDATA[resigned]]></category>
		<category><![CDATA[stampede]]></category>
		<guid isPermaLink="false">https://www.justkannada.in/?p=141612</guid>

					<description><![CDATA[<p>ಬೆಂಗಳೂರು, ಜೂ.೧೭, ೨೦೨೫: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆಗೆ ಮಾಡಿ ಎಂದು ವಿಪಕ್ಷಗಳಿಗೆ ಹೇಳಿದ ಸಿಎಂ ಸಿದ್ದರಾಮಯ್ಯ. ಕಾಲ್ತುಳಿತ ಪ್ರಕರಣದ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಈ ಘಟನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು ಅದು ಹೀಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು [&#8230;]</p>
<p>The post <a href="https://www.justkannada.in/stampede-chinnasamy-stadium/">ಕಾಲ್ತುಳಿತ – ಪ್ರತಿಭಟನೆ : ಬಿಜೆಪಿ ಆಡಳಿತಾವಧಿಯ ಹೆಣಗಳ ಲೆಕ್ಕ ತಿಳಿಸಿದ ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಬೆಂಗಳೂರು, ಜೂ.೧೭, ೨೦೨೫: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆಗೆ ಮಾಡಿ ಎಂದು ವಿಪಕ್ಷಗಳಿಗೆ ಹೇಳಿದ ಸಿಎಂ ಸಿದ್ದರಾಮಯ್ಯ.</p>
<p>ಕಾಲ್ತುಳಿತ ಪ್ರಕರಣದ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಈ ಘಟನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು ಅದು ಹೀಗಿದೆ.</p>
<p>ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ.</p>
<p><img loading="lazy" decoding="async" class="alignnone size-full wp-image-141601" src="https://www.justkannada.in/wp-content/uploads/2025/06/bjp-2.jpg" alt="" width="500" height="208" srcset="https://www.justkannada.in/wp-content/uploads/2025/06/bjp-2.jpg 500w, https://www.justkannada.in/wp-content/uploads/2025/06/bjp-2-300x125.jpg 300w, https://www.justkannada.in/wp-content/uploads/2025/06/bjp-2-150x62.jpg 150w" sizes="auto, (max-width: 500px) 100vw, 500px" /></p>
<p>ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟುಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ.</p>
<p>2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ರಾಜೀನಾಮೆ ನೀಡಿಲ್ಲ ಮಾತ್ರವಲ್ಲ, ಇಲ್ಲಿಯ ವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ.</p>
<p><img loading="lazy" decoding="async" class="alignnone size-full wp-image-141113" src="https://www.justkannada.in/wp-content/uploads/2025/06/bangalore.jpg" alt="" width="500" height="444" srcset="https://www.justkannada.in/wp-content/uploads/2025/06/bangalore.jpg 500w, https://www.justkannada.in/wp-content/uploads/2025/06/bangalore-300x266.jpg 300w, https://www.justkannada.in/wp-content/uploads/2025/06/bangalore-473x420.jpg 473w, https://www.justkannada.in/wp-content/uploads/2025/06/bangalore-150x133.jpg 150w" sizes="auto, (max-width: 500px) 100vw, 500px" /></p>
<p>ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ?</p>
<p>ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ?</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ  30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ?</p>
<p>ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು.</p>
<p><img loading="lazy" decoding="async" class="alignnone size-full wp-image-139538" src="https://www.justkannada.in/wp-content/uploads/2025/04/siddaramahai.jpg" alt="" width="500" height="281" srcset="https://www.justkannada.in/wp-content/uploads/2025/04/siddaramahai.jpg 500w, https://www.justkannada.in/wp-content/uploads/2025/04/siddaramahai-300x169.jpg 300w, https://www.justkannada.in/wp-content/uploads/2025/04/siddaramahai-150x84.jpg 150w" sizes="auto, (max-width: 500px) 100vw, 500px" /></p>
<p>ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ.</p>
<p>key words: CM Siddaramaiah, BJP leaders, resigned, stampede, Chinnasamy Stadium. Bengaluru.</p>
<p>&nbsp;</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p><strong>SUMMARY:</strong></p>
<p>CM Siddaramaiah told the opposition parties to release a list of BJP leaders who had resigned when similar incidents occurred before asking for their resignations in connection with the stampede near Chinnaswamy Stadium.</p>
<p>The post <a href="https://www.justkannada.in/stampede-chinnasamy-stadium/">ಕಾಲ್ತುಳಿತ – ಪ್ರತಿಭಟನೆ : ಬಿಜೆಪಿ ಆಡಳಿತಾವಧಿಯ ಹೆಣಗಳ ಲೆಕ್ಕ ತಿಳಿಸಿದ ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಖುಷ್ಬು ರಾಜೀನಾಮೆ.</title>
		<link>https://www.justkannada.in/khushbu-resignedncw/</link>
		
		<dc:creator><![CDATA[mahesh]]></dc:creator>
		<pubDate>Thu, 15 Aug 2024 12:02:31 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Actor and politician]]></category>
		<category><![CDATA[as a member of]]></category>
		<category><![CDATA[from her position]]></category>
		<category><![CDATA[Khushbu]]></category>
		<category><![CDATA[resigned]]></category>
		<category><![CDATA[the National Commission for Women (NCW).]]></category>
		<guid isPermaLink="false">https://www.justkannada.in/?p=127860</guid>

					<description><![CDATA[<p>&#160; A prominent member of the Bharatiya Janata Party (BJP) Actor and politician Khushbu has officially resigned from her position as a member of the National Commission for Women ನವ ದೆಹಲಿ, ಆ.15,2024: (www.justkannada.in news) ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಮುಖ ಸದಸ್ಯೆ, ರಾಜಕಾರಣಿ ಕಂ ಚಿತ್ರನಟಿ  ಖುಷ್ಬು ಸುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ [&#8230;]</p>
<p>The post <a href="https://www.justkannada.in/khushbu-resignedncw/">ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಖುಷ್ಬು ರಾಜೀನಾಮೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><span style="color: #ffff00; background-color: #ff0000;"><strong>A prominent member of the Bharatiya Janata Party (BJP) Actor and politician Khushbu has officially resigned from her position as a member of the National Commission for Women</strong></span></p>
<p>ನವ ದೆಹಲಿ, ಆ.15,2024: (<a href="http://www.justkannada.in">www.justkannada.in</a> news) ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಮುಖ ಸದಸ್ಯೆ, ರಾಜಕಾರಣಿ ಕಂ ಚಿತ್ರನಟಿ  ಖುಷ್ಬು ಸುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.</p>
<p>ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ದೃಢಪಡಿಸಿದೆ.</p>
<p>ಖುಷ್ಬು ಸುಂದರ್ ತಮ್ಮ ನಿರ್ಧಾರವನ್ನು ಟ್ವಿಟರ್ ಮೂಲಕ ಪ್ರಕಟಿಸಿದ್ದು, &#8220;ರಾಜಕೀಯದಲ್ಲಿ 14 ವರ್ಷಗಳ  ಸುದೀರ್ಘ ಅವಧಿ ಕಳೆದಿರುವೆ.  ನನ್ನ ಪಕ್ಷವಾದ ಬಿಜೆಪಿಗೆ ಸೇವೆ ಸಲ್ಲಿಸುವ ಉತ್ಸಾಹದಿಂದ ನಾನು @NCWIndia ಗೆ ರಾಜೀನಾಮೆ ನೀಡಿದ್ದೇನೆ&#8221; ಎಂದು  ಬರೆದಿದ್ದಾರೆ.</p>
<p>ಎನ್‌ಸಿಡಬ್ಲ್ಯೂನಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.</p>
<p>ಬಿಜೆಪಿಯ ಚೆನ್ನೈನ ಕಛೇರಿಯಾದ ಕಮಲಾಲಯದಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿದ್ದ ಖುಷ್ಭು, ಹೊಸ ಹುರುಪಿನೊಂದಿಗೆ ಸಕ್ರಿಯ ರಾಜಕೀಯಕ್ಕೆ ಮರಳಿದ್ದಾರೆ.</p>
<p>Key words: Actor and politician, Khushbu, resigned, from her position, as a member of, the National Commission for Women (NCW).</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY:</strong></p>
<p><img loading="lazy" decoding="async" class="alignleft size-full wp-image-127862" src="https://www.justkannada.in/wp-content/uploads/2024/08/kushbu01.jpg" alt="" width="500" height="267" srcset="https://www.justkannada.in/wp-content/uploads/2024/08/kushbu01.jpg 500w, https://www.justkannada.in/wp-content/uploads/2024/08/kushbu01-300x160.jpg 300w, https://www.justkannada.in/wp-content/uploads/2024/08/kushbu01-150x80.jpg 150w" sizes="auto, (max-width: 500px) 100vw, 500px" /></p>
<p>A prominent member of the Bharatiya Janata Party (BJP) Actor and politician Khushbu has officially resigned from her position as a member of the National Commission for Women (NCW).</p>
<p>The post <a href="https://www.justkannada.in/khushbu-resignedncw/">ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಖುಷ್ಬು ರಾಜೀನಾಮೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.</title>
		<link>https://www.justkannada.in/union-minister-hd-kumaraswamy-resigned-mla/</link>
		
		<dc:creator><![CDATA[prashanth]]></dc:creator>
		<pubDate>Sat, 15 Jun 2024 06:53:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dr. Pushpa]]></category>
		<category><![CDATA[HD Kumaraswamy]]></category>
		<category><![CDATA[life]]></category>
		<category><![CDATA[MLA]]></category>
		<category><![CDATA[Mysore.]]></category>
		<category><![CDATA[resigned]]></category>
		<category><![CDATA[Union minister]]></category>
		<category><![CDATA[Yoga -integral part –]]></category>
		<guid isPermaLink="false">https://www.justkannada.in/?p=125010</guid>

					<description><![CDATA[<p>ಬೆಂಗಳೂರು,ಜೂನ್,15,2024 (www.justkannada.in):  ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದ  ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ವಿಧಾನಸಭೆ ಸ್ಪೀಕರ್ ಕಚೇರಿಗೆ ಆಗಮಿಸಿ ಸ್ಪೀಕರ್ ಯಟಿ ಖಾದರ್ ಅವರನ್ನ ಭೇಟಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಶಾಸಕ ಜಿಟಿ ದೇವೇಗೌಡ, ವಿಧಾಪರಿಷತ್ ಸದಸ್ಯ ಭೋಜೇಗೌಡರು ಉಪಸ್ಥಿತರಿದ್ದರು. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ ಹೆಚ್.ಡಿ ಕುಮಾರಸ್ವಾಮಿ  ಇದೀಗ ಪ್ರಧಾನಿ  [&#8230;]</p>
<p>The post <a href="https://www.justkannada.in/union-minister-hd-kumaraswamy-resigned-mla/">ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,15,2024 (<a href="http://www.justkannada.in">www.justkannada.in</a>):</strong>  ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದ  ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ರಾಜೀನಾಮೆ ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿಧಾನಸಭೆ ಸ್ಪೀಕರ್ ಕಚೇರಿಗೆ ಆಗಮಿಸಿ ಸ್ಪೀಕರ್ ಯಟಿ ಖಾದರ್ ಅವರನ್ನ ಭೇಟಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಶಾಸಕ ಜಿಟಿ ದೇವೇಗೌಡ, ವಿಧಾಪರಿಷತ್ ಸದಸ್ಯ ಭೋಜೇಗೌಡರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-125011" src="https://www.justkannada.in/wp-content/uploads/2024/06/hdk-2.jpg" alt="" width="500" height="281" srcset="https://www.justkannada.in/wp-content/uploads/2024/06/hdk-2.jpg 500w, https://www.justkannada.in/wp-content/uploads/2024/06/hdk-2-300x169.jpg 300w, https://www.justkannada.in/wp-content/uploads/2024/06/hdk-2-150x84.jpg 150w" sizes="auto, (max-width: 500px) 100vw, 500px" /></p>
<p>ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ ಹೆಚ್.ಡಿ ಕುಮಾರಸ್ವಾಮಿ  ಇದೀಗ ಪ್ರಧಾನಿ  ನರೇಂದ್ರ ಮೋದಿ ಸಂಪುಟದಲ್ಲಿ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.</p>
<p>Key words: Union Minister, HD Kumaraswamy, resigned, MLA</p>
<p>The post <a href="https://www.justkannada.in/union-minister-hd-kumaraswamy-resigned-mla/">ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಪಿ ನಂಜುಂಡಿ: ನಾಳೆ ‘ಕೈ’ ಸೇರ್ಪಡೆ.</title>
		<link>https://www.justkannada.in/kp-nanjundi-resigned-mlc-congress-join/</link>
		
		<dc:creator><![CDATA[prashanth]]></dc:creator>
		<pubDate>Tue, 23 Apr 2024 06:06:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress-join]]></category>
		<category><![CDATA[KP Nanjundi]]></category>
		<category><![CDATA[MLC]]></category>
		<category><![CDATA[resigned]]></category>
		<guid isPermaLink="false">https://www.justkannada.in/?p=122621</guid>

					<description><![CDATA[<p>ಹುಬ್ಬಳ್ಳಿ, ಏಪ್ರಿಲ್ 23,2024 (www.justkannada.in): ಲೋಕಸಭೆ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿಗೆ  ಗುಡ್ ಬೈ ಹೇಳಲು ವಿಧಾನಪರಿಷತ್​ ಸದಸ್ಯ ಕೆಪಿ ನಂಜುಂಡಿ  ಮುಂದಾಗಿದ್ದು ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ಕೆ.ಪಿ ನಂಜುಂಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಬುಧವಾರ(ನಾಳೆ) ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಕೆ.ಪಿ ನಂಜುಂಡಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾಳೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ. [&#8230;]</p>
<p>The post <a href="https://www.justkannada.in/kp-nanjundi-resigned-mlc-congress-join/">ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಪಿ ನಂಜುಂಡಿ: ನಾಳೆ ‘ಕೈ’ ಸೇರ್ಪಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ, ಏಪ್ರಿಲ್ 23,2024 (www.justkannada.in):</strong> ಲೋಕಸಭೆ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿಗೆ  ಗುಡ್ ಬೈ ಹೇಳಲು ವಿಧಾನಪರಿಷತ್​ ಸದಸ್ಯ ಕೆಪಿ ನಂಜುಂಡಿ  ಮುಂದಾಗಿದ್ದು ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ಕೆ.ಪಿ ನಂಜುಂಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಬುಧವಾರ(ನಾಳೆ) ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.</p>
<p>ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಕೆ.ಪಿ ನಂಜುಂಡಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾಳೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆರೋಪಿಸಿದರು.<img loading="lazy" decoding="async" class="aligncenter size-full wp-image-122622" src="https://www.justkannada.in/wp-content/uploads/2024/04/kp-nanjundi.jpg" alt="" width="500" height="281" srcset="https://www.justkannada.in/wp-content/uploads/2024/04/kp-nanjundi.jpg 500w, https://www.justkannada.in/wp-content/uploads/2024/04/kp-nanjundi-300x169.jpg 300w, https://www.justkannada.in/wp-content/uploads/2024/04/kp-nanjundi-150x84.jpg 150w" sizes="auto, (max-width: 500px) 100vw, 500px" /></p>
<p>ರಾಜೀನಾಮೆ ಕೊಡುವಂತೆ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ, ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ ಎಂದು ಕೆ.ಪಿ ನಂಜುಂಡಿ ತಿಳಿಸಿದ್ದಾರೆ.</p>
<p>Key words: KP Nanjundi- resigned –MLC-congress-join</p>
<p>The post <a href="https://www.justkannada.in/kp-nanjundi-resigned-mlc-congress-join/">ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಪಿ ನಂಜುಂಡಿ: ನಾಳೆ ‘ಕೈ’ ಸೇರ್ಪಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲ: ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ.</title>
		<link>https://www.justkannada.in/former-dcm-laxman-savadi-resigned-mlc-position/</link>
		
		<dc:creator><![CDATA[JK Desk]]></dc:creator>
		<pubDate>Fri, 14 Apr 2023 11:38:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[Former DCM -Laxman Savadi]]></category>
		<category><![CDATA[MLC]]></category>
		<category><![CDATA[position]]></category>
		<category><![CDATA[resigned]]></category>
		<guid isPermaLink="false">https://www.justkannada.in/?p=106069</guid>

					<description><![CDATA[<p>ಬೆಂಗಳೂರು,ಏಪ್ರಿಲ್,14,2023(www.justkannada.in):  ಅಥಣಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ ಲಕ್ಷ್ಮಣ್ ಸವದಿ ಬಿಜೆಪಿ  ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.   ಸಭಾಪತಿ ಹೊರಟ್ಟಿಗೆ ರಾಜೀನಾಮೆ ಪತ್ರ ರವಾನಿಸಿದರು. ಬಳಿಕ ಮಾತನಾಡಿದ ಲಕ್ಷ್ಮಣ್ ಸವದಿ, ನನ್ನ ರಾಜೀನಾಮೆ ಅಂಗೀಕಾರಾಗಿದೆ. ಬಿಜೆಪಿಗೂ ನನಗೂ ಸಂಬಂಧವಿಲ್ಲ. [&#8230;]</p>
<p>The post <a href="https://www.justkannada.in/former-dcm-laxman-savadi-resigned-mlc-position/">ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲ: ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,14,2023(<a href="http://www.justkannada.in">www.justkannada.in</a>): </strong> ಅಥಣಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ ಲಕ್ಷ್ಮಣ್ ಸವದಿ ಬಿಜೆಪಿ  ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.   ಸಭಾಪತಿ ಹೊರಟ್ಟಿಗೆ ರಾಜೀನಾಮೆ ಪತ್ರ ರವಾನಿಸಿದರು.<img loading="lazy" decoding="async" class="aligncenter size-full wp-image-105954" src="https://www.justkannada.in/wp-content/uploads/2023/04/laxman-savadi.jpg" alt="" width="600" height="338" srcset="https://www.justkannada.in/wp-content/uploads/2023/04/laxman-savadi.jpg 600w, https://www.justkannada.in/wp-content/uploads/2023/04/laxman-savadi-300x169.jpg 300w" sizes="auto, (max-width: 600px) 100vw, 600px" /></p>
<p>ಬಳಿಕ ಮಾತನಾಡಿದ ಲಕ್ಷ್ಮಣ್ ಸವದಿ, ನನ್ನ ರಾಜೀನಾಮೆ ಅಂಗೀಕಾರಾಗಿದೆ. ಬಿಜೆಪಿಗೂ ನನಗೂ ಸಂಬಂಧವಿಲ್ಲ. ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲ.  ನಾನು ರಾಹುಲ್ ಗಾಂಧಿ ಭೇಟಿಯಾಗುವ ಅವಶ್ಯಕತೆ ಇಲ್ಲ.  ನಾನು ರಾಜ್ಯದ ನಾಯಕರ ಜೊತೆಯೇ ಇರುತ್ತೇನೆ.  ನಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡು ಇರುತ್ತೇನೆ ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.</p>
<p>Key words:  Former DCM -Laxman Savadi -resigned – MLC-position</p>
<p>The post <a href="https://www.justkannada.in/former-dcm-laxman-savadi-resigned-mlc-position/">ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲ: ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತುಮಕೂರು ಕ್ಷೇತ್ರದಿಂದ ಟಿಕೆಟ್ ಮಿಸ್:  ಬಿಜೆಪಿಗೆ  ಮಾಜಿ ಸಚಿವ ಸೊಗಡು ಶಿವಣ್ಣ ರಾಜೀನಾಮೆ.</title>
		<link>https://www.justkannada.in/former-minister-sogadu-shivanna-resigned-bjp/</link>
		
		<dc:creator><![CDATA[JK Desk]]></dc:creator>
		<pubDate>Thu, 13 Apr 2023 05:51:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Former Minister]]></category>
		<category><![CDATA[resigned]]></category>
		<category><![CDATA[Sogadu Shivanna]]></category>
		<guid isPermaLink="false">https://www.justkannada.in/?p=105999</guid>

					<description><![CDATA[<p>ತುಮಕೂರು,ಏಪ್ರಿಲ್,13,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೆ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಪಕ್ಷ ಬಿಡುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮಾಜಿ ಸಚಿವ ಸೊಗಡು ಶಿವಣ್ಣ ಸಹ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಚಿವ ಸೊಗಡು ಶಿವಣ್ಣ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ರಾಜೀನಾಮೆ ಸಲ್ಲಿಸಿದ್ದೇನೆ ಇಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ. ತುಮಕೂರು ನಗರ ಕ್ಷೇತ್ರ ದಿಂದ ನಾನು ಸ್ಪರ್ಧಿಸುವುದು ಖಚಿತ. ನಮ್ಮ [&#8230;]</p>
<p>The post <a href="https://www.justkannada.in/former-minister-sogadu-shivanna-resigned-bjp/">ತುಮಕೂರು ಕ್ಷೇತ್ರದಿಂದ ಟಿಕೆಟ್ ಮಿಸ್:  ಬಿಜೆಪಿಗೆ  ಮಾಜಿ ಸಚಿವ ಸೊಗಡು ಶಿವಣ್ಣ ರಾಜೀನಾಮೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಏಪ್ರಿಲ್,13,2023(<a href="http://www.justkannada.in">www.justkannada.in</a>):</strong> ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೆ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಪಕ್ಷ ಬಿಡುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮಾಜಿ ಸಚಿವ ಸೊಗಡು ಶಿವಣ್ಣ ಸಹ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಮಾಜಿ ಸಚಿವ ಸೊಗಡು ಶಿವಣ್ಣ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ರಾಜೀನಾಮೆ ಸಲ್ಲಿಸಿದ್ದೇನೆ ಇಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ. ತುಮಕೂರು ನಗರ ಕ್ಷೇತ್ರ ದಿಂದ ನಾನು ಸ್ಪರ್ಧಿಸುವುದು ಖಚಿತ. ನಮ್ಮ ಕಾರ್ಯಕರ್ತರ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇನೆ. ಪಕ್ಷೇತರವಾಗಿ ಸ್ಪರ್ಧಿಸಬೇಕಾ..? ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸಬೇಕಾ ಎಂದು ತೀರ್ಮಾನಿಸುತ್ತೇನೆ.  ನಾನು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-106000" src="https://www.justkannada.in/wp-content/uploads/2023/04/sogadu-shivanna.jpg" alt="" width="500" height="250" srcset="https://www.justkannada.in/wp-content/uploads/2023/04/sogadu-shivanna.jpg 500w, https://www.justkannada.in/wp-content/uploads/2023/04/sogadu-shivanna-300x150.jpg 300w" sizes="auto, (max-width: 500px) 100vw, 500px" /></p>
<p>Key words: Former minister- Sogadu Shivanna- resigned &#8211; BJP</p>
<p>The post <a href="https://www.justkannada.in/former-minister-sogadu-shivanna-resigned-bjp/">ತುಮಕೂರು ಕ್ಷೇತ್ರದಿಂದ ಟಿಕೆಟ್ ಮಿಸ್:  ಬಿಜೆಪಿಗೆ  ಮಾಜಿ ಸಚಿವ ಸೊಗಡು ಶಿವಣ್ಣ ರಾಜೀನಾಮೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ.</title>
		<link>https://www.justkannada.in/cm-ibrahim-resigned-mlc-position/</link>
		
		<dc:creator><![CDATA[JK Desk]]></dc:creator>
		<pubDate>Thu, 31 Mar 2022 06:28:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Ibrahim]]></category>
		<category><![CDATA[MLC-position]]></category>
		<category><![CDATA[resigned]]></category>
		<guid isPermaLink="false">https://www.justkannada.in/?p=88871</guid>

					<description><![CDATA[<p>ಬೆಂಗಳೂರು,ಮಾರ್ಚ್,31,2022(www.justkannada.in): ಇತ್ತೀಚೆಗೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಸಿಎಂ ಇಬ್ರಾಹಿಂ ಇಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಸಿಎಂ ಇಬ್ರಾಹಿಂ, ರಾಜೀನಾಮೆ ಸಲ್ಲಿಸಿದರು. ಪರಿಷತ್ ಸ್ಥಾನಕ್ಕೆ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು. ಪರಿಷತ್ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಬೇಸರಗೊಂಡು ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದರು. ನಂತರ ಕಾಂಗ್ರೆಸ್ ನಾಯಕರು ಮನವೊಲಿಸಲು ಮುಂದಾಗಿ ವಿಫಲರಾಗಿದ್ದರು. ಇನ್ನು ಸಿಎಂ ಇಬ್ರಾಹಿಂ [&#8230;]</p>
<p>The post <a href="https://www.justkannada.in/cm-ibrahim-resigned-mlc-position/">ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,31,2022(<a href="http://www.justkannada.in">www.justkannada.in</a>): </strong>ಇತ್ತೀಚೆಗೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಸಿಎಂ ಇಬ್ರಾಹಿಂ ಇಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಸಿಎಂ ಇಬ್ರಾಹಿಂ, ರಾಜೀನಾಮೆ ಸಲ್ಲಿಸಿದರು. ಪರಿಷತ್ ಸ್ಥಾನಕ್ಕೆ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು.</p>
<figure id="attachment_58201" aria-describedby="caption-attachment-58201" style="width: 696px" class="wp-caption aligncenter"><img loading="lazy" decoding="async" class="size-large wp-image-58201" src="https://www.justkannada.in/wp-content/uploads/2021/03/cm-ibrah-1024x683.jpg" alt="JDS- join- issue-CM Ibrahim- clarified." width="696" height="464" /><figcaption id="caption-attachment-58201" class="wp-caption-text">ಕೃಪೆ-internet</figcaption></figure>
<p>ಪರಿಷತ್ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಬೇಸರಗೊಂಡು ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದರು. ನಂತರ ಕಾಂಗ್ರೆಸ್ ನಾಯಕರು ಮನವೊಲಿಸಲು ಮುಂದಾಗಿ ವಿಫಲರಾಗಿದ್ದರು. ಇನ್ನು ಸಿಎಂ ಇಬ್ರಾಹಿಂ ಜೆಡಿಎಸ್ ಸೇರಲಿದ್ದು,  ಈ ಸಂಬಂಧ ಜೆಡಿಎಸ್ ನಾಯಕರಾದ ಎಚ್​.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರನ್ನೂ ಸಂಪರ್ಕಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಹೆಚ್.ಡಿ ಕುಮಾರಸ್ವಾಮಿ ಸಿಎಂ ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದರು.</p>
<p>Key words:  CM Ibrahim- resigned –MLC-position</p>
<p>The post <a href="https://www.justkannada.in/cm-ibrahim-resigned-mlc-position/">ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಈ ಕಾರಣಕ್ಕೆ&#8230;</title>
		<link>https://www.justkannada.in/reason-ramesh-jarakiholi-resigned-minister-position/</link>
		
		<dc:creator><![CDATA[JK Desk]]></dc:creator>
		<pubDate>Wed, 03 Mar 2021 09:41:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[minister position]]></category>
		<category><![CDATA[Ramesh Jarakiholi]]></category>
		<category><![CDATA[reason]]></category>
		<category><![CDATA[resigned]]></category>
		<guid isPermaLink="false">https://www.justkannada.in/?p=58040</guid>

					<description><![CDATA[<p>ಬೆಂಗಳೂರು,ಮಾರ್ಚ್,3,2021(www.justkannada.in): ರಾಸಲೀಲೆ ಸಿಡಿ ಬಿಡುಗಡೆಯಾದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಅಂಗೀಕಾರವಾಗಿದೆ. ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿದ್ದು ರಾಸಲೀಲೆ ವಿಡಿಯೋ ನಿನ್ನೆ ರಿಲೀಸ್ ಆಗಿತ್ತು. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಈ ರೀತಿ ಕಾರಣ ನೀಡಿದ್ದಾರೆ. ನನ್ನ [&#8230;]</p>
<p>The post <a href="https://www.justkannada.in/reason-ramesh-jarakiholi-resigned-minister-position/"> ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಈ ಕಾರಣಕ್ಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,3,2021(<a href="https://www.justkannada.in">www.justkannada.in</a>):</strong> ರಾಸಲೀಲೆ ಸಿಡಿ ಬಿಡುಗಡೆಯಾದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಅಂಗೀಕಾರವಾಗಿದೆ.<img loading="lazy" decoding="async" class="aligncenter size-medium wp-image-58044" src="https://www.justkannada.in/wp-content/uploads/2021/03/132f7e77-ab2b-48d4-8587-48e16a7e568f-275x300.jpg" alt="" width="275" height="300" /></p>
<p>ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿದ್ದು ರಾಸಲೀಲೆ ವಿಡಿಯೋ ನಿನ್ನೆ ರಿಲೀಸ್ ಆಗಿತ್ತು. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.</p>
<p>ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಈ ರೀತಿ ಕಾರಣ ನೀಡಿದ್ದಾರೆ.<img loading="lazy" decoding="async" class="aligncenter size-medium wp-image-58024" src="https://www.justkannada.in/wp-content/uploads/2021/03/dads-300x200.jpg" alt=" reason -Ramesh jarakiholi –resigned-minister position" width="300" height="200" /></p>
<p>ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾದದ್ದು, ಇದರ ಬಗ್ಗೆ ಶೀಘ್ರದಲ್ಲೇ ತನಿಖೆಯಾಗಬೇಕು. ನಾನು ನಿರ್ದೋಷಿಯಾಗುವ ವಿಶ್ವಾಸವಿದ್ದರೂ ನೈತಿಕ ಹೊಣೆಹೊತ್ತು ನನ್ನ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಇದನ್ನ ಅಂಗೀಕರಿಸಬೇಕು ಎಂದು ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.</p>
<p>Key words: reason -Ramesh jarakiholi –resigned-minister position</p>
<p>The post <a href="https://www.justkannada.in/reason-ramesh-jarakiholi-resigned-minister-position/"> ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಈ ಕಾರಣಕ್ಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
