<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Revenue Minister Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/revenue-minister/feed/" rel="self" type="application/rss+xml" />
	<link>https://www.justkannada.in/tag/revenue-minister/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 09 Jun 2023 10:57:40 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Revenue Minister Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/revenue-minister/</link>
	<width>32</width>
	<height>32</height>
</image> 
	<item>
		<title>ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ಸಿಎಂ ಸೂಚಿಸಿದ್ದಾರೆ: ಕಂದಾಯ ಸಚಿವ ಕೃಷ್ಣಭೈರೇಗೌಡ.</title>
		<link>https://www.justkannada.in/cm-instructs-allotment-sanctioned-land-revenue-minister-krishnabhairegowda/</link>
		
		<dc:creator><![CDATA[JK Desk]]></dc:creator>
		<pubDate>Fri, 09 Jun 2023 10:57:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM- instructs - allotment]]></category>
		<category><![CDATA[Krishnabhairegowda]]></category>
		<category><![CDATA[land]]></category>
		<category><![CDATA[Revenue Minister]]></category>
		<category><![CDATA[sanctioned]]></category>
		<guid isPermaLink="false">https://www.justkannada.in/?p=108286</guid>

					<description><![CDATA[<p>ಬೆಂಗಳೂರು,ಜೂನ್,9,2023(www.justkannada.in): ಕಳೆದ 6 ತಿಂಗಳಲ್ಲಿ ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ಮುಖ್ಯಮಂತ್ರಿ ಸಿದ‍್ಧರಾಮಯ್ಯ ಸೂಚಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ  ಕಂದಾಯ ಸಚಿವ ಕೃಷ್ಣಭೈರೇಗೌಡ, ಯಾರಿಗೆಲ್ಲ ಸರ್ಕಾರಿ ಭೂಮಿ ಹಂಚಿಕೆಯಾಗಿದೆ ಎಂದು ಪರಿಶೀಲನೆ ನಡೆಸಲು  ಸಿಎಂ ಸಿದ್ಧರಾಮಯ್ಯ ಸೂಚಿಸದ್ದಾರೆ. ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೆಐಎಡಿಬಿಯಿಂದ ಜಮೀನು ನೀಡಿದ್ದಾರೆ. ತರಾತುರಿಯ ತೀರ್ಮಾನಗಳ ಬಗ್ಗೆ ಮರು ಪರಿಶೀಲನೆಗೆ ನಿರ್ಧರಿಸಿದ್ದೇವೆ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಾಗಲು ಅರ್ಜಿಗಳನ್ನು ನಾಡ ಕಚೇರಿ, ಬಾಪೂಜೀ ಸೇವಾ ಕೇಂದ್ರ, ಬೆಂಗಳೂರು ಒನ್ ಕೇಂದ್ರ, [&#8230;]</p>
<p>The post <a href="https://www.justkannada.in/cm-instructs-allotment-sanctioned-land-revenue-minister-krishnabhairegowda/">ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ಸಿಎಂ ಸೂಚಿಸಿದ್ದಾರೆ: ಕಂದಾಯ ಸಚಿವ ಕೃಷ್ಣಭೈರೇಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,9,2023(<a href="http://www.justkannada.in">www.justkannada.in</a>):</strong> ಕಳೆದ 6 ತಿಂಗಳಲ್ಲಿ ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ಮುಖ್ಯಮಂತ್ರಿ ಸಿದ‍್ಧರಾಮಯ್ಯ ಸೂಚಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರಿನಲ್ಲಿ ಇಂದು ಮಾತನಾಡಿದ  ಕಂದಾಯ ಸಚಿವ ಕೃಷ್ಣಭೈರೇಗೌಡ, ಯಾರಿಗೆಲ್ಲ ಸರ್ಕಾರಿ ಭೂಮಿ ಹಂಚಿಕೆಯಾಗಿದೆ ಎಂದು ಪರಿಶೀಲನೆ ನಡೆಸಲು  ಸಿಎಂ ಸಿದ್ಧರಾಮಯ್ಯ ಸೂಚಿಸದ್ದಾರೆ. ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೆಐಎಡಿಬಿಯಿಂದ ಜಮೀನು ನೀಡಿದ್ದಾರೆ. ತರಾತುರಿಯ ತೀರ್ಮಾನಗಳ ಬಗ್ಗೆ ಮರು ಪರಿಶೀಲನೆಗೆ ನಿರ್ಧರಿಸಿದ್ದೇವೆ ಎಂದು ಹೇಳಿದರು.<img decoding="async" class="aligncenter size-full wp-image-105469" src="https://www.justkannada.in/wp-content/uploads/2023/03/krishnabayregowda.jpg" alt="" width="500" height="382" srcset="https://www.justkannada.in/wp-content/uploads/2023/03/krishnabayregowda.jpg 500w, https://www.justkannada.in/wp-content/uploads/2023/03/krishnabayregowda-300x229.jpg 300w" sizes="(max-width: 500px) 100vw, 500px" /></p>
<p>ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಾಗಲು ಅರ್ಜಿಗಳನ್ನು ನಾಡ ಕಚೇರಿ, ಬಾಪೂಜೀ ಸೇವಾ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಡಿಜಿಟಲ್ ಸರ್ವಿಸ್ ಸೆಂಟರ್, ಸೇವಾ ಕೇಂದ್ರ ಮೊದಲಾದ ಕಡೆಗಳಲ್ಲಿ ಸಲ್ಲಿಸಬಹುದು. ಅದಕ್ಕೂ ಮುಖ್ಯವಾಗಿ ಸರ್ಕಾರದ ಇ-ಗವರ್ನೆನ್ಸ್ ಇಲಾಖೆ ಒಂದು ಆ್ಯಪ್ ಅನ್ನು ಕೆಲ ದಿನಗಳಲ್ಲಿ ಬಿಡುಗಡೆ ಮಾಡಲಿದ್ದು ಅದರ ಮೂಲಕ ಮಹಿಳೆಯರು ನೇರವಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.</p>
<p>Key words: CM- instructs &#8211; allotment,-sanctioned- land- Revenue Minister -Krishnabhairegowda</p>
<p>&nbsp;</p>
<p>The post <a href="https://www.justkannada.in/cm-instructs-allotment-sanctioned-land-revenue-minister-krishnabhairegowda/">ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ಸಿಎಂ ಸೂಚಿಸಿದ್ದಾರೆ: ಕಂದಾಯ ಸಚಿವ ಕೃಷ್ಣಭೈರೇಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆ ಇಲ್ಲ- ಕಂದಾಯ ಸಚಿವ ಆರ್.ಅಶೋಕ್.</title>
		<link>https://www.justkannada.in/no-change-government-position-hijab-revenue-minister-r-ashok/</link>
		
		<dc:creator><![CDATA[JK Desk]]></dc:creator>
		<pubDate>Thu, 13 Oct 2022 08:05:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[government]]></category>
		<category><![CDATA[hijab]]></category>
		<category><![CDATA[No change]]></category>
		<category><![CDATA[position]]></category>
		<category><![CDATA[R.ashok]]></category>
		<category><![CDATA[Revenue Minister]]></category>
		<guid isPermaLink="false">https://www.justkannada.in/?p=98058</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,13,2022(www.justkannada.in): ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆಯಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್,  ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು . ಮನೆಯಲ್ಲಿ ಏನು ಬೇಕಾದರೂ ಧರಿಸಲಿ.  ಆದರೆ ಶಾಲೆಗೆ ಬರುವಾಗ ಸಮವಸ್ತ್ರ ಕಡ್ಡಾಯ. ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆ ಇಲ್ಲ ಎಂದರು. ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆ ಬಗ್ಗೆ ಟೀಕಿಸಿದ ಸಚಿವ ಆರ್.ಅಶೋಕ್, ಓಡೋದು ಭಸ್ಕಿ ಹೊಡೆಸೋದು ಇದೇ ಪಾದಯಾತ್ರೆನಾ..? [&#8230;]</p>
<p>The post <a href="https://www.justkannada.in/no-change-government-position-hijab-revenue-minister-r-ashok/">ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆ ಇಲ್ಲ- ಕಂದಾಯ ಸಚಿವ ಆರ್.ಅಶೋಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,13,2022(<a href="http://www.justkannada.in">www.justkannada.in</a>):</strong> ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆಯಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್,  ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು . ಮನೆಯಲ್ಲಿ ಏನು ಬೇಕಾದರೂ ಧರಿಸಲಿ.  ಆದರೆ ಶಾಲೆಗೆ ಬರುವಾಗ ಸಮವಸ್ತ್ರ ಕಡ್ಡಾಯ. ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆ ಇಲ್ಲ ಎಂದರು.<img loading="lazy" decoding="async" class="aligncenter size-full wp-image-29397" src="https://www.justkannada.in/wp-content/uploads/2020/06/r-ashok-1.png" alt="kpcc-president-dk-shivakumar-function-minister-r-ashok" width="518" height="388" /></p>
<p>ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆ ಬಗ್ಗೆ ಟೀಕಿಸಿದ ಸಚಿವ ಆರ್.ಅಶೋಕ್, ಓಡೋದು ಭಸ್ಕಿ ಹೊಡೆಸೋದು ಇದೇ ಪಾದಯಾತ್ರೆನಾ..?  ಪಾದಯಾತ್ರೆಗೆ ಒಂದು ಗಾಂಭೀರ್ಯತೆ ಇರಬೇಕು.  ಕಾಂಗ್ರೆಸ್ ಒಂದು ಫ್ಯಾಮಿಲಿ ಪಾರ್ಟಿ ಆಗಿದೆ.  ರಾಹುಲ್  ಗಾಂಧಿ ನೋಡಲು ಸೋನಿಯಾ ಗಾಂಧಿ ಬಂದು ಹೋಗಿದ್ದಾರೆ.  ಸಿದ್ಧರಾಮಯ್ಯ ಪಾದಯಾತ್ರೆ ಮಾಡಿದ್ರೆ ಸೋನಿಯಾ ಗಾಂಧಿ ಬರಲ್ಲ. ಮಗನ ಮೇಲಿನ ಪ್ರೀತಿಗೆ ಬಂದು ಹೋಗಿದ್ದಾರೆ ಎಂದು ಲೇವಡಿ ಮಾಡಿದರು.</p>
<p>Key words:  no change – government- position – hijab- Revenue Minister -R. Ashok</p>
<p>The post <a href="https://www.justkannada.in/no-change-government-position-hijab-revenue-minister-r-ashok/">ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲವು ಬದಲಾವಣೆ ಇಲ್ಲ- ಕಂದಾಯ ಸಚಿವ ಆರ್.ಅಶೋಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ- ಕಂದಾಯ ಸಚಿವ ಆರ್.ಅಶೋಕ್.</title>
		<link>https://www.justkannada.in/5-lakhs-compensation-rain-death-revenue-minister-r-ashok/</link>
		
		<dc:creator><![CDATA[JK Desk]]></dc:creator>
		<pubDate>Tue, 12 Jul 2022 05:06:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[5 lakhs]]></category>
		<category><![CDATA[compensation]]></category>
		<category><![CDATA[death]]></category>
		<category><![CDATA[R.ashok]]></category>
		<category><![CDATA[rain]]></category>
		<category><![CDATA[Revenue Minister]]></category>
		<guid isPermaLink="false">https://www.justkannada.in/?p=93127</guid>

					<description><![CDATA[<p>ಬೆಂಗಳೂರು,ಜುಲೈ,12,2022(www.justkannada.in): ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಇಂದಿನಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇವೆ. ಮಳೆ ಹಾನಿ, ಭೂಕಂಪ, ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ನೆರೆ ಸಂತ್ರಸ್ತರನ್ನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.  ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ ಪರಿಹಾರ ನೀಡುತ್ತೇವೆ ಎಂದರು. ಇಂದು ಮತ್ತು ನಾಳೆ [&#8230;]</p>
<p>The post <a href="https://www.justkannada.in/5-lakhs-compensation-rain-death-revenue-minister-r-ashok/">ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ- ಕಂದಾಯ ಸಚಿವ ಆರ್.ಅಶೋಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,12,2022(<a href="http://www.justkannada.in">www.justkannada.in</a>):</strong> ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಇಂದಿನಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇವೆ. ಮಳೆ ಹಾನಿ, ಭೂಕಂಪ, ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ನೆರೆ ಸಂತ್ರಸ್ತರನ್ನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.  ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ ಪರಿಹಾರ ನೀಡುತ್ತೇವೆ ಎಂದರು.<img loading="lazy" decoding="async" class="aligncenter size-full wp-image-73257" src="https://www.justkannada.in/wp-content/uploads/2021/08/again-state-government-declared-22-taluks-flood-area-minister-r-ashok.jpg" alt="" width="696" height="696" /></p>
<p>ಇಂದು ಮತ್ತು ನಾಳೆ ಸಿಎಂ ಬಸವರಾಜ ಬೊಮ್ಮಾಯಿ , ಕೊಡಗು, ಉಡುಪಿ, ಕಾರವಾರ, ದಕ್ಷಿಣ ಕನ್ನಡ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.</p>
<p>Key words: 5 lakhs – compensation- rain-death-Revenue Minister -R. Ashok.</p>
<p>The post <a href="https://www.justkannada.in/5-lakhs-compensation-rain-death-revenue-minister-r-ashok/">ಮಳೆಯಿಂದ ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ- ಕಂದಾಯ ಸಚಿವ ಆರ್.ಅಶೋಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಸದೆ ಸುಮಲತಾ ಅಂಬರೀಶ್ ಹೇಳಿಕೆಗೆ ಕಂದಾಯ ಸಚಿವ ಆರ್.ಅಶೋಕ್ ಸಿಡಿಮಿಡಿ.</title>
		<link>https://www.justkannada.in/mysore-revenue-minister-r-ashok-statement-sumalatha-ambarish/</link>
		
		<dc:creator><![CDATA[JK Desk]]></dc:creator>
		<pubDate>Wed, 14 Jul 2021 08:05:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Mysore.]]></category>
		<category><![CDATA[R.ashok]]></category>
		<category><![CDATA[Revenue Minister]]></category>
		<category><![CDATA[statement]]></category>
		<category><![CDATA[sumalatha ambarish]]></category>
		<guid isPermaLink="false">https://www.justkannada.in/?p=70391</guid>

					<description><![CDATA[<p>ಮೈಸೂರು,ಜುಲೈ,14,2021(www.justkannada.in): ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆಗೆ ಕಂದಾಯ ಸಚಿವ ಆರ್.ಅಶೋಕ್ ಸಿಡಿಮಿಡಿಗೊಂಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ಆರ್.ಅಶೋಕ್, ನಮಗೆ ಯಾವ ವ್ಯಕ್ತಿಯೂ ಮುಖ್ಯ ಅಲ್ಲ, ಕೆಆರ್‌ಎಸ್ ಡ್ಯಾಂ ಮುಖ್ಯ.ಡ್ಯಾಂ ಸುರಕ್ಷತೆ ಬಗ್ಗೆ ಸರ್ಕಾರ ವರದಿ ಕೇಳಿತ್ತು. ಅಲ್ಲಿನ ಅಧಿಕಾರಿ ಬಿರುಕು ಇಲ್ಲ ಅಂತ ವರದಿ ಕೊಟ್ಟಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು, ನಾನು, ಮುರುಗೇಶ್ ನಿರಾಣಿ ಎಲ್ಲರೂ ಹೇಳಿಕೆ ನೀಡಿದ್ದೇವೆ. ನಾವೆಲ್ಲ ಹೇಳಿಕೆ ನೀಡಿದ ಮೇಲೆಯೂ [&#8230;]</p>
<p>The post <a href="https://www.justkannada.in/mysore-revenue-minister-r-ashok-statement-sumalatha-ambarish/">ಸಂಸದೆ ಸುಮಲತಾ ಅಂಬರೀಶ್ ಹೇಳಿಕೆಗೆ ಕಂದಾಯ ಸಚಿವ ಆರ್.ಅಶೋಕ್ ಸಿಡಿಮಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,14,2021(<a href="https://www.justkannada.in">www.justkannada.in</a>):</strong> ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆಗೆ ಕಂದಾಯ ಸಚಿವ ಆರ್.ಅಶೋಕ್ ಸಿಡಿಮಿಡಿಗೊಂಡಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ಆರ್.ಅಶೋಕ್, ನಮಗೆ ಯಾವ ವ್ಯಕ್ತಿಯೂ ಮುಖ್ಯ ಅಲ್ಲ, ಕೆಆರ್‌ಎಸ್ ಡ್ಯಾಂ ಮುಖ್ಯ.ಡ್ಯಾಂ ಸುರಕ್ಷತೆ ಬಗ್ಗೆ ಸರ್ಕಾರ ವರದಿ ಕೇಳಿತ್ತು. ಅಲ್ಲಿನ ಅಧಿಕಾರಿ ಬಿರುಕು ಇಲ್ಲ ಅಂತ ವರದಿ ಕೊಟ್ಟಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು, ನಾನು, ಮುರುಗೇಶ್ ನಿರಾಣಿ ಎಲ್ಲರೂ ಹೇಳಿಕೆ ನೀಡಿದ್ದೇವೆ. ನಾವೆಲ್ಲ ಹೇಳಿಕೆ ನೀಡಿದ ಮೇಲೆಯೂ ಪದೇ ಪದೇ ಬಿರುಕು ಇದೆ ಅನ್ನೋದು ಸರಿಯಲ್ಲ. ಇದರಿಂದಾಗಿ ಅಣೆಕಟ್ಟೆಯ ತಳಭಾಗದಲ್ಲಿರುವ ಜನರು ಮತ್ತು ರೈತರಿಗೆ ಆತಂಕ ಉಂಟಾಗುತ್ತೆ ಎಂದು ಕಿಡಿಕಾರಿದರು.<img loading="lazy" decoding="async" class="aligncenter size-medium wp-image-70392" src="https://www.justkannada.in/wp-content/uploads/2021/07/dsdf-300x200.jpg" alt="" width="300" height="200" /></p>
<p>ಇಷ್ಟೆಲ್ಲ ಆಗುತ್ತಿರುವಾಗ ಸರ್ಕಾರವೂ ಸುಮ್ಮನಿರಲು ಸಾಧ್ಯವಿಲ್ಲ. ನಾನೂ ಇಂದು ಮಂಡ್ಯಕ್ಕೆ ಹೋಗುತ್ತಿದ್ದೇನೆ, ಜಿಲ್ಲಾಧಿಕಾರಿ ಭೇಟಿ ಮಾಡುತ್ತೇನೆ.ಕೆಆರ್‌ಎಸ್ ಡ್ಯಾಂ, ಬೇಬಿ ಬೆಟ್ಟದ ಸುತ್ತ ಏನಾಗಿದೆ ಅಂತ ವರದಿ ನೀಡುವಂತೆ ಡಿಸಿಗೆ ಸೂಚನೆ ಕೊಡುತ್ತೇನೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.</p>
<p>Key words: mysore- Revenue Minister- R. Ashok &#8211; statement &#8211; Sumalatha Ambarish</p>
<p>The post <a href="https://www.justkannada.in/mysore-revenue-minister-r-ashok-statement-sumalatha-ambarish/">ಸಂಸದೆ ಸುಮಲತಾ ಅಂಬರೀಶ್ ಹೇಳಿಕೆಗೆ ಕಂದಾಯ ಸಚಿವ ಆರ್.ಅಶೋಕ್ ಸಿಡಿಮಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್ ಲಾಕ್ ಡೌನ್ ವಿಸ್ತರಣೆ ತೀವ್ರ ಅನಿವಾರ್ಯ- ಕಂದಾಯ ಸಚಿವ ಆರ್.ಅಶೋಕ್&#8230;</title>
		<link>https://www.justkannada.in/lockdown-extension-revenue-minister-r-ashok/</link>
		
		<dc:creator><![CDATA[JK Desk]]></dc:creator>
		<pubDate>Mon, 17 May 2021 07:49:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Extension]]></category>
		<category><![CDATA[lockdown]]></category>
		<category><![CDATA[R.ashok]]></category>
		<category><![CDATA[Revenue Minister]]></category>
		<guid isPermaLink="false">https://www.justkannada.in/?p=65328</guid>

					<description><![CDATA[<p>ಬೆಂಗಳೂರು,ಮೇ,17,2021(www.justkannada.in): ಕೊರೊನಾ ಸೋಂಕಿನ ಪ್ರಮಾಣ ತಗ್ಗಿಸಲು ಲಾಕ್ ಡೌನ್ ವಿಸ್ತರಣೆ ಅನಿವಾರ್ಯ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈಕುರಿತು ಇಂದು ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಈಗ ಬೆಂಗಳೂರಿನಲ್ಲಿ ಕೊರೋನಾ ಸೋಂಕಿ ನಿಯಂತ್ರಣಕ್ಕೆ ಬಂದಿದೆ. 20 ಸಾವಿರದಿಂದ 8 ಸಾವಿರಕ್ಕೆ ಇಳಿಕೆಯಾಗಿದೆ. ಆದರೆ ಹಳ್ಳಿಗಳಲ್ಲಿ ಕೊರೋನಾ ಸೋಂಕು ಇಳಿಕೆಯಾಗಬೇಕಿದೆ. ಹೀಗಾಗಿ ಲಾಕ್ ಡೌನ್ ವಿಸ್ತರಣೆ ತೀವ್ರ ಅನಿವಾರ್ಯ ಎಂದಿದ್ದಾರೆ. Key words: Lockdown -Extension &#8211; Revenue Minister- R. Ashok.</p>
<p>The post <a href="https://www.justkannada.in/lockdown-extension-revenue-minister-r-ashok/">ಕೋವಿಡ್ ಲಾಕ್ ಡೌನ್ ವಿಸ್ತರಣೆ ತೀವ್ರ ಅನಿವಾರ್ಯ- ಕಂದಾಯ ಸಚಿವ ಆರ್.ಅಶೋಕ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,17,2021(<a href="https://www.justkannada.in">www.justkannada.in</a>):</strong> ಕೊರೊನಾ ಸೋಂಕಿನ ಪ್ರಮಾಣ ತಗ್ಗಿಸಲು ಲಾಕ್ ಡೌನ್ ವಿಸ್ತರಣೆ ಅನಿವಾರ್ಯ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈಕುರಿತು ಇಂದು ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಈಗ ಬೆಂಗಳೂರಿನಲ್ಲಿ ಕೊರೋನಾ ಸೋಂಕಿ ನಿಯಂತ್ರಣಕ್ಕೆ ಬಂದಿದೆ. 20 ಸಾವಿರದಿಂದ 8 ಸಾವಿರಕ್ಕೆ ಇಳಿಕೆಯಾಗಿದೆ. ಆದರೆ ಹಳ್ಳಿಗಳಲ್ಲಿ ಕೊರೋನಾ ಸೋಂಕು ಇಳಿಕೆಯಾಗಬೇಕಿದೆ. ಹೀಗಾಗಿ ಲಾಕ್ ಡೌನ್ ವಿಸ್ತರಣೆ ತೀವ್ರ ಅನಿವಾರ್ಯ ಎಂದಿದ್ದಾರೆ.<img loading="lazy" decoding="async" class="aligncenter size-medium wp-image-65329" src="https://www.justkannada.in/wp-content/uploads/2021/05/r-ashok-2-300x200.jpg" alt=" Lockdown -Extension - Revenue Minister- R. Ashok." width="300" height="200" /></p>
<p>Key words: Lockdown -Extension &#8211; Revenue Minister- R. Ashok.</p>
<p>The post <a href="https://www.justkannada.in/lockdown-extension-revenue-minister-r-ashok/">ಕೋವಿಡ್ ಲಾಕ್ ಡೌನ್ ವಿಸ್ತರಣೆ ತೀವ್ರ ಅನಿವಾರ್ಯ- ಕಂದಾಯ ಸಚಿವ ಆರ್.ಅಶೋಕ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ರಿಯಲ್ ನೈಟ್ ಕರ್ಫ್ಯೂ ಅಗತ್ಯವಿದೆ ಎಂದ ಕಂದಾಯ ಸಚಿವ ಆರ್.ಅಶೋಕ್&#8230;</title>
		<link>https://www.justkannada.in/state-needs-real-night-curfew-revenue-minister-r-ashok/</link>
		
		<dc:creator><![CDATA[JK Desk]]></dc:creator>
		<pubDate>Wed, 30 Dec 2020 07:55:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[R.ashok]]></category>
		<category><![CDATA[real night curfew]]></category>
		<category><![CDATA[Revenue Minister]]></category>
		<category><![CDATA[state -needs]]></category>
		<guid isPermaLink="false">https://www.justkannada.in/?p=50853</guid>

					<description><![CDATA[<p>ಬೆಂಗಳೂರು,ಡಿಸೆಂಬರ್,30,2020(www.justkannada.in):  ದೇಶದಲ್ಲಿ  ಇತ್ತೀಚೆಗೆ ಹೊಸ ರೂಪಾಂತರಿ ಕೊರೊನಾ ವೈರಸ್ ಆತಂಕ ಸೃಷ್ಠಿಸಿದೆ. ರಾಜ್ಯದಲ್ಲಿ ನೈಟ್ ಕರ್ಫ್ಯೂ ಈಗ ಮುಗಿದ ಅಧ್ಯಾಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ ಬೆನ್ನಲ್ಲೆ, ರಾಜ್ಯದಲ್ಲಿ ನೈಟ್ ಕರ್ಪ್ಯೂ ಕುರಿತಂತೆ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ರಿಯಲ್ ನೈಟ್ ಕರ್ಫ್ಯೂ ಅಗತ್ಯವಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ.ರಾಜ್ಯದಲ್ಲಿ ಬಿಗಿ ಕ್ರಮ ಕೈಗೊಳ್ಳುವ ಸಂಬಂಧ ಸಿಎಂ ಜತೆ [&#8230;]</p>
<p>The post <a href="https://www.justkannada.in/state-needs-real-night-curfew-revenue-minister-r-ashok/">ರಾಜ್ಯದಲ್ಲಿ ರಿಯಲ್ ನೈಟ್ ಕರ್ಫ್ಯೂ ಅಗತ್ಯವಿದೆ ಎಂದ ಕಂದಾಯ ಸಚಿವ ಆರ್.ಅಶೋಕ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,30,2020(<a href="https://www.justkannada.in">www.justkannada.in</a>): </strong> ದೇಶದಲ್ಲಿ  ಇತ್ತೀಚೆಗೆ ಹೊಸ ರೂಪಾಂತರಿ ಕೊರೊನಾ ವೈರಸ್ ಆತಂಕ ಸೃಷ್ಠಿಸಿದೆ. ರಾಜ್ಯದಲ್ಲಿ ನೈಟ್ ಕರ್ಫ್ಯೂ ಈಗ ಮುಗಿದ ಅಧ್ಯಾಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ ಬೆನ್ನಲ್ಲೆ, ರಾಜ್ಯದಲ್ಲಿ ನೈಟ್ ಕರ್ಪ್ಯೂ ಕುರಿತಂತೆ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="" width="640" height="640" /></p>
<p>ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ರಿಯಲ್ ನೈಟ್ ಕರ್ಫ್ಯೂ ಅಗತ್ಯವಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ.ರಾಜ್ಯದಲ್ಲಿ ಬಿಗಿ ಕ್ರಮ ಕೈಗೊಳ್ಳುವ ಸಂಬಂಧ ಸಿಎಂ ಜತೆ ಚರ್ಚೆ ಮಾಡುತ್ತೇನೆ. ಸದ್ಯ  ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾಪ ಇಲ್ಲ. ಕೊರೊನಾ ಹೆಚ್ಚು ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಬೇಕಾ? ಬೇಡ್ವಾ? ಎಂಬುದನ್ನು ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.<img loading="lazy" decoding="async" class="aligncenter size-full wp-image-50854" src="https://www.justkannada.in/wp-content/uploads/2020/12/dssr-3.jpg" alt="state-needs-real-night-curfew-revenue-minister-r-ashok" width="550" height="366" /></p>
<p>ಶಾಲೆ ಆರಂಭ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್.ಅಶೋಕ್, ಶಾಲೆ ಆರಂಭದ ಬಗ್ಗೆ ಗೊಂದಲಗಳಿರುವುದು ನಿಜ. ಈ ಸಂಬಂಧ ಸಿಎಂ ಮತ್ತು ಶಿಕ್ಷಣ ಸಚಿವರು ಚರ್ಚಿಸುತ್ತಾರೆ. ನಂತರ ಸಿಎಂ ಸ್ಪಷ್ಟ ನಿರ್ಧಾರ ತಿಳಿಸುತ್ತಾರೆ ಎಂದು ಹೇಳಿದರು.</p>
<p>Key words:  state -needs &#8211; real night curfew- Revenue Minister -R. Ashok.</p>
<p>The post <a href="https://www.justkannada.in/state-needs-real-night-curfew-revenue-minister-r-ashok/">ರಾಜ್ಯದಲ್ಲಿ ರಿಯಲ್ ನೈಟ್ ಕರ್ಫ್ಯೂ ಅಗತ್ಯವಿದೆ ಎಂದ ಕಂದಾಯ ಸಚಿವ ಆರ್.ಅಶೋಕ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವರಾಗಲು ಹೆಚ್.ವಿಶ್ವನಾಥ್ ಅನರ್ಹ ವಿಚಾರ:  ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ&#8230;</title>
		<link>https://www.justkannada.in/mlc-h-vishwanath-unfit-minister-highcourt-revenue-minister-r-ashok/</link>
		
		<dc:creator><![CDATA[JK Desk]]></dc:creator>
		<pubDate>Mon, 30 Nov 2020 11:54:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[MLC-H.Vishwanath - unfit – minister-highcourt]]></category>
		<category><![CDATA[R.ashok]]></category>
		<category><![CDATA[Revenue Minister]]></category>
		<guid isPermaLink="false">https://www.justkannada.in/?p=47041</guid>

					<description><![CDATA[<p>ಬೆಂಗಳೂರು,ನವೆಂಬರ್,30,2020(www.justkannada.in):  ರಾಜ್ಯ ಸಚಿವ ಸಂಪುಟ ಸೇರಲು ಕಾತರರಾಗಿದ್ದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗೆ  ಹೈಕೋರ್ಟ್ ವಿಭಾಗೀಯ ಪೀಠ ಬಿಗ್ ಶಾಕ್ ನೀಡಿದ್ದು, ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಆದೇಶ ನೀಡಿದೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್,  ಹೈಕೋರ್ಟ್ ಆದೇಶದಿಂದ ನನಗೆ ನೋವಾಗಿದೆ. ಈ ಬಗ್ಗೆ ಹೆಚ್.ವಿಶ್ವನಾಥ್ ಅವರ ಜತೆ ಇನ್ನು ಮಾತನಾಡಿಲ್ಲ. ವಿಶ್ವನಾಥ್ ಅವರ ಜತೆ ಈ ಬಗ್ಗೆ ಚರ್ಚಿಸುತ್ತೇನೆ ಎಂದರು. ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ [&#8230;]</p>
<p>The post <a href="https://www.justkannada.in/mlc-h-vishwanath-unfit-minister-highcourt-revenue-minister-r-ashok/">ಸಚಿವರಾಗಲು ಹೆಚ್.ವಿಶ್ವನಾಥ್ ಅನರ್ಹ ವಿಚಾರ:  ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,30,2020(<a href="https://www.justkannada.in">www.justkannada.in</a>):</strong>  ರಾಜ್ಯ ಸಚಿವ ಸಂಪುಟ ಸೇರಲು ಕಾತರರಾಗಿದ್ದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗೆ  ಹೈಕೋರ್ಟ್ ವಿಭಾಗೀಯ ಪೀಠ ಬಿಗ್ ಶಾಕ್ ನೀಡಿದ್ದು, ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಆದೇಶ ನೀಡಿದೆ.<img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್,  ಹೈಕೋರ್ಟ್ ಆದೇಶದಿಂದ ನನಗೆ ನೋವಾಗಿದೆ. ಈ ಬಗ್ಗೆ ಹೆಚ್.ವಿಶ್ವನಾಥ್ ಅವರ ಜತೆ ಇನ್ನು ಮಾತನಾಡಿಲ್ಲ. ವಿಶ್ವನಾಥ್ ಅವರ ಜತೆ ಈ ಬಗ್ಗೆ ಚರ್ಚಿಸುತ್ತೇನೆ ಎಂದರು.</p>
<p>ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಆರ್.ಅಶೋಕ್, ಕೇಂದ್ರಕ್ಕೆ ಆಕಾಂಕ್ಷಿಗಳ ಪಟ್ಟಿ ಕಳುಹಿಸಿದ್ದೇವೆ. ಶೀಘ್ರವೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.</p>
<p>ಆದೇಶ ಬಿಗ್​ ಶಾಕ್​ ನೀಡಿದೆ. ಸಚಿವರಾಗುವ ಹಂಬಲದಲ್ಲಿದ್ದ ಅವರು ಸಚಿವ ಸ್ಥಾನಕ್ಕೆ ಅನರ್ಹ ಎಂದು ಇಂದು ನ್ಯಾಯಾಲಯ ಆದೇಶಿಸಿದೆ. ಸಂವಿಧಾನದ ಆರ್ಟಿಕಲ್ 164 (1B), 361 B ಅಡಿ ಎ.ಎಚ್​.ವಿಶ್ವನಾಥ ಅವರು ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈ ಕೋರ್ಟ್​ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇನ್ನುಳಿದಂತೆ ಆರ್​. ಶಂಕರ್​ ಮತ್ತು ಎಂಟಿಬಿ ನಾಗರಾಜ್​ರನ್ನು ಅರ್ಹರು ಎಂದು ಪರಿಗಣಿಸಲಾಗಿದೆ. ಇವರಿಬ್ಬರು ಸಂವಿಧಾನದಡಿಯಲ್ಲಿ ಮರು ಆಯ್ಕೆಯಾಗಿರುವುದರಿಂದಾಗಿ ಅನರ್ಹರಾಗಿಲ್ಲ ಎಂದು ತಿಳಿಸಲಾಗಿದೆ.<img loading="lazy" decoding="async" class="aligncenter size-full wp-image-47042" src="https://www.justkannada.in/wp-content/uploads/2020/11/r-ashokf.jpg" alt="" width="1222" height="880" /></p>
<p>Keyt words:  MLC-H.Vishwanath &#8211; unfit – minister-highcourt-  Revenue Minister -R. Ashok</p>
<p>The post <a href="https://www.justkannada.in/mlc-h-vishwanath-unfit-minister-highcourt-revenue-minister-r-ashok/">ಸಚಿವರಾಗಲು ಹೆಚ್.ವಿಶ್ವನಾಥ್ ಅನರ್ಹ ವಿಚಾರ:  ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಕೆ ವಿಚಾರ: ಸ್ಪಷ್ಟನೆ ನೀಡಿದ ಕಂದಾಯ ಸಚಿವ ಆರ್.ಅಶೋಕ್&#8230;</title>
		<link>https://www.justkannada.in/lockdown-bangalore-clarified-revenue-minister-r-ashok/</link>
		
		<dc:creator><![CDATA[JK Desk]]></dc:creator>
		<pubDate>Fri, 17 Jul 2020 10:29:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[clarified]]></category>
		<category><![CDATA[lockdown]]></category>
		<category><![CDATA[R.ashok]]></category>
		<category><![CDATA[Revenue Minister]]></category>
		<guid isPermaLink="false">https://www.justkannada.in/?p=32400</guid>

					<description><![CDATA[<p>ಬೆಂಗಳೂರು,ಜು,17,2020(www.justkannada.in):  ಕೊರೋನಾ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್  ಮಾಡಲಾಗಿದ್ದು ಈ ನಡುವೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೊಂದಲ ಉಂಟಾಗಿತ್ತು. ಈ ಕುರಿತು ಇದೀಗ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರೆಸುವುದಿಲ್ಲ. ಒಂದು ವಾರದ ಲಾಕ್ ಡೌನ್ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಇರುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೊರೋನಾ ನಿಯಂತ್ರಣ ಕುರಿತು 8 ವಲಯಗಳ ಉಸ್ತುವಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ [&#8230;]</p>
<p>The post <a href="https://www.justkannada.in/lockdown-bangalore-clarified-revenue-minister-r-ashok/">ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಕೆ ವಿಚಾರ: ಸ್ಪಷ್ಟನೆ ನೀಡಿದ ಕಂದಾಯ ಸಚಿವ ಆರ್.ಅಶೋಕ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜು,17,2020(<a href="https://www.justkannada.in">www.justkannada.in</a>):  ಕೊರೋನಾ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್  ಮಾಡಲಾಗಿದ್ದು ಈ ನಡುವೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೊಂದಲ ಉಂಟಾಗಿತ್ತು. ಈ ಕುರಿತು ಇದೀಗ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರೆಸುವುದಿಲ್ಲ. ಒಂದು ವಾರದ ಲಾಕ್ ಡೌನ್ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಇರುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.</p>
<p>ಬೆಂಗಳೂರು ನಗರದಲ್ಲಿ ಕೊರೋನಾ ನಿಯಂತ್ರಣ ಕುರಿತು 8 ವಲಯಗಳ ಉಸ್ತುವಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಚರ್ಚಿಸಿದರು. ಈ ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಮಾತ್ರ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ. ಸಿಎಂ ಜತೆ ಚರ್ಚಿಸಿ ಈ ಮಾತು ಹೇಳುತ್ತಿದ್ದೇನೆ.  ಲಾಕ್ ಡೌನ್ ವಿಸ್ತರಣೆ ಮಾಡಲ್ಲ. ಬದಲಿಗೆ ಕೊರೋನಾ ಸೋಂಕಿರುವ ಆಯಾ ಪ್ರದೇಶಗಳು ಸೀಲ್ ಡೌನ್ ಮುಂದುವರೆಯಲಿದೆ ಎಂದರು.<img loading="lazy" decoding="async" class="aligncenter size-medium wp-image-32401" src="https://www.justkannada.in/wp-content/uploads/2020/07/r-ashok-300x225.png" alt="lockdown-bangalore-clarified-revenue-minister-r-ashok" width="300" height="225" /></p>
<p>ಬೆಂಗಳೂರಿನಲ್ಲಿ ಕೊರೋನಾ ಕಂಟ್ರೋಲ್ ಗಾಗಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿತ್ತು. ಕೊರೋನಾ ಚೈನ್ ಬ್ರೇಕ್ ಮಾಡಲು ಒಂದು ವಾರ ಲಾಕ್ ಡೌನ್ ಸಾಲಲ್ಲ. ಹೀಗಾಗಿ ಲಾಕ್ ಡೌನ್ ಮುಂದುವರೆಸಿ ಎಂದು ಬಿಬಿಎಂಪಿ ಅಧಿಕಾರಿಗಳು ಸಿಎಂಗೆ ಮನವಿ ಮಾಡಿದ್ದರು.</p>
<p>Key words: Lockdown –Bangalore-Clarified -Revenue Minister -R. Ashok.</p>
<p>The post <a href="https://www.justkannada.in/lockdown-bangalore-clarified-revenue-minister-r-ashok/">ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಕೆ ವಿಚಾರ: ಸ್ಪಷ್ಟನೆ ನೀಡಿದ ಕಂದಾಯ ಸಚಿವ ಆರ್.ಅಶೋಕ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಾಕ್ ಡೌನ್ ವದಂತಿಗೆ ತೆರೆ ಎಳೆದ ಕಂದಾಯ ಸಚಿವ ಆರ್.ಅಶೋಕ್..</title>
		<link>https://www.justkannada.in/revenue-minister-r-ashok-lockdown-bangalore/</link>
		
		<dc:creator><![CDATA[JK Desk]]></dc:creator>
		<pubDate>Thu, 25 Jun 2020 11:21:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[lockdown]]></category>
		<category><![CDATA[R.ashok]]></category>
		<category><![CDATA[Revenue Minister]]></category>
		<guid isPermaLink="false">https://www.justkannada.in/?p=30670</guid>

					<description><![CDATA[<p>ಬೆಂಗಳೂರು,ಜೂ,25,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರುಡುತ್ತಿರುವ ಹಿನ್ನೆಲೆ  ಮತ್ತೆ ಲಾಕ್ ಡೌನ್ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹರಡಿದ್ದ ವದಂತಿಗೆ ಕಂದಾಯ ಸಚಿವ ಆರ್.ಅಶೋಕ್ ತೆರೆ ಎಳೆದಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಯಾವುದೇ ಕಾರಣಕ್ಕೂ ಮತ್ತೆ ಲಾಕ್ ಡೌನ್ ಮಾಡಲ್ಲ. ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣದಲ್ಲಿ ಇರುವ ಕಾರಣ, ಲಾಕ್ ಡೌನ್ ಮಾಡುವುದಿಲ್ಲ. ನೋ ಲಾಕ್ ಡೌನ್ ಇನ್ ಬೆಂಗಳೂರು ಇದು ಕ್ಲಿಯರ್ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಕೊರೋನಾ [&#8230;]</p>
<p>The post <a href="https://www.justkannada.in/revenue-minister-r-ashok-lockdown-bangalore/">ಲಾಕ್ ಡೌನ್ ವದಂತಿಗೆ ತೆರೆ ಎಳೆದ ಕಂದಾಯ ಸಚಿವ ಆರ್.ಅಶೋಕ್..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜೂ,25,2020(<a href="https://www.justkannada.in">www.justkannada.in</a>): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರುಡುತ್ತಿರುವ ಹಿನ್ನೆಲೆ  ಮತ್ತೆ ಲಾಕ್ ಡೌನ್ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹರಡಿದ್ದ ವದಂತಿಗೆ ಕಂದಾಯ ಸಚಿವ ಆರ್.ಅಶೋಕ್ ತೆರೆ ಎಳೆದಿದ್ದಾರೆ.</p>
<p>ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಯಾವುದೇ ಕಾರಣಕ್ಕೂ ಮತ್ತೆ ಲಾಕ್ ಡೌನ್ ಮಾಡಲ್ಲ. ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣದಲ್ಲಿ ಇರುವ ಕಾರಣ, ಲಾಕ್ ಡೌನ್ ಮಾಡುವುದಿಲ್ಲ. ನೋ ಲಾಕ್ ಡೌನ್ ಇನ್ ಬೆಂಗಳೂರು ಇದು ಕ್ಲಿಯರ್ ಎಂದು ಸ್ಪಷ್ಟನೆ ನೀಡಿದರು.</p>
<p>ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿವೆ.  ಕೊರೋನಾ ಜತೆ ಬದುಕುವುದು ಅನಿವಾರ್ಯವಾಗಿದೆ. ಬೆಂಗಳೂರು ಸೇಫ್ ಝೋನ್ ನಲ್ಲಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ನಾಳೆ ಸರ್ವ ಪಕ್ಷ ಸಭೆ ನಡೆಯಲಿದೆ. ಈ ಸಭೆಯ ನಂತ್ರ ಯಾವ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಸಚಿವ ಆರ್. ಅಶೋಕ್ ತಿಳಿಸಿದರು.<img loading="lazy" decoding="async" class="aligncenter size-medium wp-image-30671" src="https://www.justkannada.in/wp-content/uploads/2020/06/r-ashok-3-300x200.png" alt="Revenue Minister- R. Ashok –lockdown-bangalore" width="300" height="200" /></p>
<p>ಸೋಂಕಿತರು ಯಾವುದೇ ಕಾರಣಕ್ಕೂ ಕಾಯಬಾರದು. ರಸ್ತೆಯಲ್ಲಿ ನಿಲ್ಲಬಾರದು. 6ರಿಂದ 8 ಗಮಟೆಯೊಳಗೆ ಸೋಂಕಿತರನ್ನ ಆಸ್ಪತ್ರೆಗೆ ರವಾನಿಸುತ್ತೇವೆ. ಬೆಂಗಳೂರಿನಲ್ಲಿ 100 ಆಂಬ್ಯುಲೆನ್ಸ್  ವ್ಯವಸ್ಥೆ ಮಾಡಿದ್ದೇವೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.</p>
<p>Key words: Revenue Minister- R. Ashok –lockdown-bangalore</p>
<p>The post <a href="https://www.justkannada.in/revenue-minister-r-ashok-lockdown-bangalore/">ಲಾಕ್ ಡೌನ್ ವದಂತಿಗೆ ತೆರೆ ಎಳೆದ ಕಂದಾಯ ಸಚಿವ ಆರ್.ಅಶೋಕ್..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ: ಕಂದಾಯ ಸಚಿವ ಆರ್. ಅಶೋಕ್  ಪ್ರತಿಕ್ರಿಯಿಸಿದ್ದು ಹೀಗೆ&#8230;?</title>
		<link>https://www.justkannada.in/lockdown-revenue-minister-r-ashok-bangalore/</link>
		
		<dc:creator><![CDATA[JK Desk]]></dc:creator>
		<pubDate>Tue, 23 Jun 2020 08:12:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[lockdown]]></category>
		<category><![CDATA[R.ashok]]></category>
		<category><![CDATA[Revenue Minister]]></category>
		<guid isPermaLink="false">https://www.justkannada.in/?p=30466</guid>

					<description><![CDATA[<p>ಬೆಂಗಳೂರು,ಜೂ,23,2020(www.justkannada.in):  ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ  ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಮತ್ತೆ ಲಾಕ್ ಡೌನ್ ಮಾಡಲಿದೆಯಾ ಎಂಬ ಪ್ರಶ್ನೆ ಉದ್ಬವಿಸಿದೆ. ಈಕುರಿತು ಇಂದು ಸ್ಪಷ್ಟನೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್ , ಕೇಂದ್ರದ ನಿರ್ದೇಶನ ಇಲ್ಲದೆ ರಾಜ್ಯ ಸರ್ಕಾರ ಲಾಕ್ ಡೌನ್ ಮಾಡಲ್ಲ. ಲಾಕ್ ಡೌನ್ ಬೇಕು ಎಂದಾಗ ಹಾಕೋದು, ಬೇಡ ಎಂದಾಗ ಬಿಡೋದು ಮಾಡಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್,  ಕೇಂದ್ರ [&#8230;]</p>
<p>The post <a href="https://www.justkannada.in/lockdown-revenue-minister-r-ashok-bangalore/">ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ: ಕಂದಾಯ ಸಚಿವ ಆರ್. ಅಶೋಕ್  ಪ್ರತಿಕ್ರಿಯಿಸಿದ್ದು ಹೀಗೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜೂ,23,2020(<a href="https://www.justkannada.in">www.justkannada.in</a>):  ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ  ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಮತ್ತೆ ಲಾಕ್ ಡೌನ್ ಮಾಡಲಿದೆಯಾ ಎಂಬ ಪ್ರಶ್ನೆ ಉದ್ಬವಿಸಿದೆ.</p>
<p>ಈಕುರಿತು ಇಂದು ಸ್ಪಷ್ಟನೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್ , ಕೇಂದ್ರದ ನಿರ್ದೇಶನ ಇಲ್ಲದೆ ರಾಜ್ಯ ಸರ್ಕಾರ ಲಾಕ್ ಡೌನ್ ಮಾಡಲ್ಲ. ಲಾಕ್ ಡೌನ್ ಬೇಕು ಎಂದಾಗ ಹಾಕೋದು, ಬೇಡ ಎಂದಾಗ ಬಿಡೋದು ಮಾಡಲ್ಲ ಎಂದು ತಿಳಿಸಿದ್ದಾರೆ.</p>
<p>ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್,  ಕೇಂದ್ರ ಸರ್ಕಾರ ಮಿನಿಟ್ ಟು ಮಿನಿಟ್ ಗಮನಿಸುತ್ತಿದೆ. ಕೇಂದ್ರದ ನಿರ್ದೇಶನ ಇಲ್ಲದೆ ರಾಜ್ಯ ಸರ್ಕಾರ ಲಾಕ್ ಡೌನ್ ಮಾಡಲು ಸಾಧ್ಯವಿಲ್ಲ. ತಜ್ಞರ ಜತೆ ಸಭೆ ಮಾಡ್ತಾಇದ್ದೀವಿ. ನುರಿತ ತಜ್ಞರಿಂದ ವರದಿ ಪಡೆದು  ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.<img loading="lazy" decoding="async" class="aligncenter size-medium wp-image-30467" src="https://www.justkannada.in/wp-content/uploads/2020/06/asoh-300x225.png" alt="lockdown-revenue-minister-r-ashok-bangalore" width="300" height="225" /></p>
<p>ಹಾಗೆಯೇ ಗುರುವಾರ ಸಚಿವ ಸಂಪುಟ ಸಭೆ ಇದೆ.  ಕೊರೋನಾ ಹಿನ್ನೆಲೆ ವಾರ್ಡ್ ವೈಸ್ ಸೀಲ್ ಮಾಡಬೇಕಾ&#8230;? ವಿಧಾನಸಭೆ ವೈಸ್ ಸೀಲ್ ಮಾಡಬೇಕಾ..? ಈ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು.</p>
<p>Key words: lockdown-Revenue Minister –R.Ashok -bangalore</p>
<p>The post <a href="https://www.justkannada.in/lockdown-revenue-minister-r-ashok-bangalore/">ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ: ಕಂದಾಯ ಸಚಿವ ಆರ್. ಅಶೋಕ್  ಪ್ರತಿಕ್ರಿಯಿಸಿದ್ದು ಹೀಗೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
