<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Rhisib shetty-kanthara Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/rhisib-shetty-kanthara/feed/" rel="self" type="application/rss+xml" />
	<link>https://www.justkannada.in/tag/rhisib-shetty-kanthara/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 19 Oct 2022 06:12:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Rhisib shetty-kanthara Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/rhisib-shetty-kanthara/</link>
	<width>32</width>
	<height>32</height>
</image> 
	<item>
		<title>ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ  ಎಂದು ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ-  ಫೇಸ್ ಬುಕ್ ನಲ್ಲಿ ನಟ ಚೇತನ್ ಪೋಸ್ಟ್​</title>
		<link>https://www.justkannada.in/rhisib-shetty-kanthara-actor-chethan/</link>
		
		<dc:creator><![CDATA[JK Desk]]></dc:creator>
		<pubDate>Wed, 19 Oct 2022 06:12:19 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Chethan]]></category>
		<category><![CDATA[Rhisib shetty-kanthara]]></category>
		<guid isPermaLink="false">https://www.justkannada.in/?p=98322</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,19,2022(www.justkannada.in): ಆ ದಿನಗಳು  ಖ್ಯಾತಿಯ ನಟ  ಚೇತನ್​ ಅವರು ರಿಷಬ್ ಶೆಟ್ಟಿ ನಿರ್ದೇಶನದ &#8216;ಕಾಂತಾರ&#8217; ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದ ಕುರಿತು ತಮ್ಮ ಅಭಿಪ್ರಾಯವನ್ನ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ನಟ ಚೇತನ್ ಪೋಸ್ಟ್ ಸಾಕಷ್ಟು ಸದ್ಧು ಮಾಡುತ್ತಿದೆ.  &#8216;ಕಾಂತಾರ&#8217; ಚಿತ್ರದಲ್ಲಿ ತೋರಿಸಿದ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ರಿಷಬ್​ ಶೆಟ್ಟಿ ಅವರು ಹೇಳಿರುವುದು ನಿಜವಲ್ಲ ಎಂದು ನಟ ಚೇತನ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, [&#8230;]</p>
<p>The post <a href="https://www.justkannada.in/rhisib-shetty-kanthara-actor-chethan/">ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ  ಎಂದು ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ-  ಫೇಸ್ ಬುಕ್ ನಲ್ಲಿ ನಟ ಚೇತನ್ ಪೋಸ್ಟ್​</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,19,2022(<a href="http://www.justkannada.in">www.justkannada.in</a>):</strong> ಆ ದಿನಗಳು  ಖ್ಯಾತಿಯ ನಟ  ಚೇತನ್​ ಅವರು ರಿಷಬ್ ಶೆಟ್ಟಿ ನಿರ್ದೇಶನದ &#8216;ಕಾಂತಾರ&#8217; ಸಿನಿಮಾ ಬಗ್ಗೆ ಮಾತನಾಡಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಚಿತ್ರದ ಕುರಿತು ತಮ್ಮ ಅಭಿಪ್ರಾಯವನ್ನ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, ನಟ ಚೇತನ್ ಪೋಸ್ಟ್ ಸಾಕಷ್ಟು ಸದ್ಧು ಮಾಡುತ್ತಿದೆ.  &#8216;ಕಾಂತಾರ&#8217; ಚಿತ್ರದಲ್ಲಿ ತೋರಿಸಿದ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ರಿಷಬ್​ ಶೆಟ್ಟಿ ಅವರು ಹೇಳಿರುವುದು ನಿಜವಲ್ಲ ಎಂದು ನಟ ಚೇತನ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.<img decoding="async" class="aligncenter size-full wp-image-98323" src="https://www.justkannada.in/wp-content/uploads/2022/10/chethan.jpg123.jpg" alt="" width="500" height="262" srcset="https://www.justkannada.in/wp-content/uploads/2022/10/chethan.jpg123.jpg 500w, https://www.justkannada.in/wp-content/uploads/2022/10/chethan.jpg123-300x157.jpg 300w" sizes="(max-width: 500px) 100vw, 500px" /></p>
<p>ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು,  &#8216;ನಮ್ಮ ಕನ್ನಡದ ಚಲನಚಿತ್ರ &#8216;ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ&#8217; ಎಂದು ತಿಳಿಸಿದ್ದಾರೆ.</p>
<p>&#8216;ಹೊಂಬಾಳೆ ಫಿಲ್ಮ್ಸ್​&#8217; ಮೂಲಕ ಮೂಡಿಬಂದ  ಈ ಚಿತ್ರವನ್ನು ರಿಷಬ್​ ಶೆಟ್ಟಿ ಅವರು ನಿರ್ದೇಶಿಸಿದ್ದಾರೆ. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಿದ್ದು, ಎಲ್ಲರೂ &#8216;ಕಾಂತಾರ&#8217; ಬಗ್ಗೆಯೇ ಮಾತನಾಡುತ್ತಿದ್ದಾರೆ.</p>
<p>Key words:  Rhisib shetty-kanthara-actor-Chethan</p>
<p>The post <a href="https://www.justkannada.in/rhisib-shetty-kanthara-actor-chethan/">ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ  ಎಂದು ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ-  ಫೇಸ್ ಬುಕ್ ನಲ್ಲಿ ನಟ ಚೇತನ್ ಪೋಸ್ಟ್​</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
