<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Riots in Karnataka without tolerance of Ayodhya Ram Mandir: BC Patil Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/riots-in-karnataka-without-tolerance-of-ayodhya-ram-mandir-bc-patil/feed/" rel="self" type="application/rss+xml" />
	<link>https://www.justkannada.in/tag/riots-in-karnataka-without-tolerance-of-ayodhya-ram-mandir-bc-patil/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 16 Aug 2020 08:37:48 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Riots in Karnataka without tolerance of Ayodhya Ram Mandir: BC Patil Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/riots-in-karnataka-without-tolerance-of-ayodhya-ram-mandir-bc-patil/</link>
	<width>32</width>
	<height>32</height>
</image> 
	<item>
		<title>ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದಲ್ಲಿ ಗಲಭೆ ಸೃಷ್ಟಿ: ಬಿ‌.ಸಿ.ಪಾಟೀಲ್</title>
		<link>https://www.justkannada.in/riots-in-karnataka-without-tolerance-of-ayodhya-ram-mandir-bc-patil/</link>
		
		<dc:creator><![CDATA[JK Desk]]></dc:creator>
		<pubDate>Sun, 16 Aug 2020 08:37:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Riots in Karnataka without tolerance of Ayodhya Ram Mandir: BC Patil]]></category>
		<guid isPermaLink="false">https://www.justkannada.in/?p=34909</guid>

					<description><![CDATA[<p>ಹಾವೇರಿ, ಆಗಸ್ಟ್ 16, 2020 (www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದ ಡಿ.ಜೆ.ಹಳ್ಳಿ,‌ಕೆ.ಜಿ.ಹಳ್ಳಿಯ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು,ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ.ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆಯೋ ಅವರು ನಿಜವಾಗಿಯೂ ಅಮಾಯಕರಲ್ಲ.ರಾಜಕೀಯ ಪಿತೂರಿ ಕಾರಣಕ್ಕಾಗಿಯೇ ದುಷ್ಕರ್ಮಿಗಳು ಕಾಂಗ್ರೆಸ್ ಶಾಸಕರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ದಲಿತ ಶಾಸಕರ ನಿವಾಸಕ್ಕೆ ದುಷ್ಕರ್ಮಿಗಳು [&#8230;]</p>
<p>The post <a href="https://www.justkannada.in/riots-in-karnataka-without-tolerance-of-ayodhya-ram-mandir-bc-patil/">ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದಲ್ಲಿ ಗಲಭೆ ಸೃಷ್ಟಿ: ಬಿ‌.ಸಿ.ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಹಾವೇರಿ, ಆಗಸ್ಟ್ 16, 2020 (www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದ ಡಿ.ಜೆ.ಹಳ್ಳಿ,‌ಕೆ.ಜಿ.ಹಳ್ಳಿಯ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.</p>
<p>ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು,ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ.ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆಯೋ ಅವರು ನಿಜವಾಗಿಯೂ ಅಮಾಯಕರಲ್ಲ.ರಾಜಕೀಯ ಪಿತೂರಿ ಕಾರಣಕ್ಕಾಗಿಯೇ ದುಷ್ಕರ್ಮಿಗಳು ಕಾಂಗ್ರೆಸ್ ಶಾಸಕರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ದಲಿತ ಶಾಸಕರ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರೂ ಕೂಡ<br />
ಕಾಂಗ್ರೆಸ್‌ ನಾಯಕರು ಅವರದ್ದೇ ಪಕ್ಷದ ಶಾಸಕರನ್ನು ಸಮರ್ಥಿಸಿಕೊಳ್ಳಲು ಆಗುತ್ತಿಲ್ಲ.ದಲಿತ ಶಾಸಕನಿಗೆ ಕಾಂಗ್ರೆಸ್ ಪಕ್ಷದಲ್ಲಿಯೇ ರಕ್ಷಣೆಯಿಲ್ಲ.ಕಲ್ಲು ಹೊಡೆಯುವವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆ. ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಪೊಲೀಸರಿಗೆ ಕಲ್ಲುಹೊಡೆದವರ ನಿವಾಸಕ್ಕೆ ಭೇಟಿ ನೀಡುತ್ತಾರೆ.ಆದರೆ ಕಲ್ಲೇಟಿನಿಂದ ಗಾಯಗೊಂಡಿರುವ ಪೊಲೀಸರನ್ನು ಮಾಜಿ ಗೃಹಮಂತ್ರಿಗಳಾಗಿರುವ ಕೆ.ಜೆ.ಜಾರ್ಜ್ ಅವರು ಏಕೆ ಭೇಟಿ ನೀಡಲಿಲ್ಲ ಎಂದು ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು.</p>
<p>The post <a href="https://www.justkannada.in/riots-in-karnataka-without-tolerance-of-ayodhya-ram-mandir-bc-patil/">ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದಲ್ಲಿ ಗಲಭೆ ಸೃಷ್ಟಿ: ಬಿ‌.ಸಿ.ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
