<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>road -name Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/road-name/feed/" rel="self" type="application/rss+xml" />
	<link>https://www.justkannada.in/tag/road-name/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 10 Jan 2025 12:39:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>road -name Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/road-name/</link>
	<width>32</width>
	<height>32</height>
</image> 
	<item>
		<title>MYSORE: “ ಆರೋಗ್ಯ ಮಾರ್ಗ” ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ..!</title>
		<link>https://www.justkannada.in/road-name/</link>
		
		<dc:creator><![CDATA[mahesh]]></dc:creator>
		<pubDate>Fri, 10 Jan 2025 12:39:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA['health path']]></category>
		<category><![CDATA[chief minister]]></category>
		<category><![CDATA[controversy]]></category>
		<category><![CDATA[Mysore.]]></category>
		<category><![CDATA[road -name]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=134716</guid>

					<description><![CDATA[<p>&#160; ಮೈಸೂರು, ಜ.೧೦,೨೦೨೫ : (www.justkannada.in news) ಇಲ್ಲಿನ ಒಂಟಿಕೊಪ್ಪಲು ಕೆ.ಆರ್. ಎಸ್.‌ ರಸ್ತೆಗೆ ಈಗಾಗಲೇ ಹೆಸರಿದ್ದರೆ ನನ್ನ ಹೆಸರು ಬೇಡ. ಮೈಸೂರಿನ ರಸ್ತೆಗೆ “ ಸಿದ್ದರಾಮಯ್ಯ‌ ಆರೋಗ್ಯ ಮಾರ್ಗ “ ಎಂಬ ಹೆಸರಿಡುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಇಂದು ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ರಸ್ತೆಗೆ ನನ್ನ ಹೆಸರಿಡುವ ವಿಚಾರ ನನಗೆ ಈವರಗೆ ಗೊತ್ತಿಲ್ಲ. ನನಗೆ ಈ ಹಿಂದೆ [&#8230;]</p>
<p>The post <a href="https://www.justkannada.in/road-name/">MYSORE: “ ಆರೋಗ್ಯ ಮಾರ್ಗ” ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಜ.೧೦,೨೦೨೫ : (<a href="http://www.justkannada.in">www.justkannada.in</a> news) ಇಲ್ಲಿನ ಒಂಟಿಕೊಪ್ಪಲು ಕೆ.ಆರ್. ಎಸ್.‌ ರಸ್ತೆಗೆ ಈಗಾಗಲೇ ಹೆಸರಿದ್ದರೆ ನನ್ನ ಹೆಸರು ಬೇಡ. ಮೈಸೂರಿನ ರಸ್ತೆಗೆ “ ಸಿದ್ದರಾಮಯ್ಯ‌ ಆರೋಗ್ಯ ಮಾರ್ಗ “ ಎಂಬ ಹೆಸರಿಡುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ.</p>
<p>ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಇಂದು ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.</p>
<p>ರಸ್ತೆಗೆ ನನ್ನ ಹೆಸರಿಡುವ ವಿಚಾರ ನನಗೆ ಈವರಗೆ ಗೊತ್ತಿಲ್ಲ. ನನಗೆ ಈ ಹಿಂದೆ ಡಾಕ್ಟರೇಟ್ ಕೊಡ್ತೀನಿ ಅಂತ ಅಂದ್ರು. ನಾನು ಡಾಕ್ಟರೇಟ್ ಪದವಿಗೆ ಅರ್ಹನಲ್ಲ. ನನಗೆ ಡಾಕ್ಟರೇಟ್ ಬೇಡ ಎಂದು ನಯವಾಗಿಯೇ ಆಹ್ವಾನವನ್ನು  ತಿರಸ್ಕರಿಸಿದ್ದೆ. ಅಂತಹುದರಲ್ಲಿ ರಸ್ತೆಗೆ ಹೆಸರಿಡುವ ವಿಚಾರದ ಬಗ್ಗೆ ಆಕ್ಷೇಪವಿಲ್ಲ. ಆ ರಸ್ತೆಗೆ ಈಗಾಗಲೇ ಹೆಸರಿದ್ದರೆ ನನ್ನ ಹೆಸರು ಬೇಡ. ಈ ಎಲ್ಲಿದೆ..?  ಏನಾಗಿದೆ? ಯಾರು? ಎಂಬ ವಿಚಾರವೇ ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಕಳೆದ ಕೆಲ ದಿನಗಳಿಂದ ಉಂಟಾಗಿದ್ದ ಎಲ್ಲಾ ಗೊಂದಲ, ವಿವಾದಗಳಿಗೆ ತೆರೆ ಎಳೆದರು.</p>
<p>key words:  MYSORE, Chief Minister, Siddaramaiah, &#8216;health path&#8217;, Road name, controversy.</p>
<p><img fetchpriority="high" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p><strong>SUMMARY:</strong></p>
<p><img decoding="async" class="alignnone size-full wp-image-133915" src="https://www.justkannada.in/wp-content/uploads/2024/12/princis-road.jpg" alt="" width="500" height="280" srcset="https://www.justkannada.in/wp-content/uploads/2024/12/princis-road.jpg 500w, https://www.justkannada.in/wp-content/uploads/2024/12/princis-road-300x168.jpg 300w, https://www.justkannada.in/wp-content/uploads/2024/12/princis-road-150x84.jpg 150w" sizes="(max-width: 500px) 100vw, 500px" /></p>
<p>MYSORE: Chief Minister Siddaramaiah has put an end to the &#8216;health path&#8217; controversy.</p>
<p>K.R.S Ontikoppal, If the road already has a name, don&#8217;t want my name. The Chief Minister clarified that the road in Mysuru will be named as &#8220;Siddaramaiah Arogya Marga&#8221;.</p>
<p>The post <a href="https://www.justkannada.in/road-name/">MYSORE: “ ಆರೋಗ್ಯ ಮಾರ್ಗ” ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8221; ಪುನೀತ್ ರಾಜ್‍ಕುಮಾರ್ ರಸ್ತೆ &#8221; ನಾಮಕರಣಕ್ಕೆ ಬಿಬಿಎಂಪಿ ಅಧಿಕೃತ ಅನುಮೋದನೆ.</title>
		<link>https://www.justkannada.in/bbmp-approval-punith-rajkumar-road-name/</link>
		
		<dc:creator><![CDATA[JK Desk]]></dc:creator>
		<pubDate>Thu, 17 Feb 2022 09:34:54 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[approval]]></category>
		<category><![CDATA[BBMP]]></category>
		<category><![CDATA[Punith Rajkumar]]></category>
		<category><![CDATA[road -name]]></category>
		<guid isPermaLink="false">https://www.justkannada.in/?p=86493</guid>

					<description><![CDATA[<p>ಬೆಂಗಳೂರು,ಫೆಬ್ರವರಿ,17,2022(www.justkannada.in): ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್&#8221; ವರೆಗಿನ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ  &#8221; ಪುನೀತ್  ರಾಜ್‍ಕುಮಾರ್ ರಸ್ತೆ&#8221; ಎಂದು ನಾಮಕರಣ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ಏಕಪಕ್ಷೀಯವಾಗಿ ನಿರ್ಣಯ ಕೈಗೊಳ್ಳಲಾಗಿದ್ದು ಈ ಕುರಿತು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅಧಿಕೃತ ಅನುಮೋದನೆ ನೀಡಿದ್ದಾರೆ. ಎರಡು ಲೋಕಸಭಾ ಕ್ಷೇತ್ರಗಳು, ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು 14 ಬಿಬಿಎಂಪಿ ವಾರ್ಡ್ ಗಳನ್ನು ಹಾದುಹೋಗುವ &#8211; &#8220;ಮೈಸೂರು ರಸ್ತೆಯ [&#8230;]</p>
<p>The post <a href="https://www.justkannada.in/bbmp-approval-punith-rajkumar-road-name/">&#8221; ಪುನೀತ್ ರಾಜ್‍ಕುಮಾರ್ ರಸ್ತೆ &#8221; ನಾಮಕರಣಕ್ಕೆ ಬಿಬಿಎಂಪಿ ಅಧಿಕೃತ ಅನುಮೋದನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,17,2022(<a href="http://www.justkannada.in">www.justkannada.in</a>):</strong> ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್&#8221; ವರೆಗಿನ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ  &#8221; ಪುನೀತ್  ರಾಜ್‍ಕುಮಾರ್ ರಸ್ತೆ&#8221; ಎಂದು ನಾಮಕರಣ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ಏಕಪಕ್ಷೀಯವಾಗಿ ನಿರ್ಣಯ ಕೈಗೊಳ್ಳಲಾಗಿದ್ದು ಈ ಕುರಿತು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅಧಿಕೃತ ಅನುಮೋದನೆ ನೀಡಿದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಎರಡು ಲೋಕಸಭಾ ಕ್ಷೇತ್ರಗಳು, ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು 14 ಬಿಬಿಎಂಪಿ ವಾರ್ಡ್ ಗಳನ್ನು ಹಾದುಹೋಗುವ &#8211; &#8220;ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ನಿಂದ &#8211; (ಹೊಸಕೆರೆ ಹಳ್ಳಿ, ದೇವೇಗೌಡ ಪೆಟ್ರೋಲ್ ಬಂಕ್ &#8211; ಕದಿರೇನ ಹಳ್ಳಿ ಪಾರ್ಕ್ &#8211; ಸಾರಕ್ಕಿ ಸಿಗ್ನಲ್ &#8211; ಜೆ.ಪಿ.ನಗರ) &#8211; ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್&#8221; ವರೆಗಿನ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ  &#8221; ಪುನೀತ್  ರಾಜ್‍ಕುಮಾರ್ ರಸ್ತೆ&#8221; ಎಂದು ನಾಮಕರಣ ಮಾಡುವ ಸಂಬಂಧ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರು ಮತ್ತು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರಾದ ಎನ್.ಆರ್. ರಮೇಶ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮತ್ತು ಆಡಳಿತಾಧಿಕಾರಿಗಳಿಗೆ ನೀಡಿದ್ದ ಮನವಿ ಪತ್ರವನ್ನು ಪುರಸ್ಕರಿಸಿ &#8211; ನಿಯಮಾನುಸಾರ ಕಂದಾಯ ಇಲಾಖೆಯ ಜಂಟಿ ಆಯುಕ್ತರು ಸಂಬಂಧ ಪಟ್ಟ ಕಾರ್ಯಪಾಲಕ ಅಭಿಯಂತರರು ಮತ್ತು ಕಂದಾಯ ಅಧಿಕಾರಿಗಳಿಗೆ ಕೂಡಲೇ ಕ್ರಮ ತೆಗೆದುಕೊಂಡು ಕಡತವನ್ನು ಮಂಡಿಸುವಂತೆ ಆದೇಶಿಸಿದ್ದರು.<img loading="lazy" decoding="async" class="aligncenter size-full wp-image-86494" src="https://www.justkannada.in/wp-content/uploads/2022/02/puni.jpg" alt="" width="650" height="406" srcset="https://www.justkannada.in/wp-content/uploads/2022/02/puni.jpg 650w, https://www.justkannada.in/wp-content/uploads/2022/02/puni-600x375.jpg 600w, https://www.justkannada.in/wp-content/uploads/2022/02/puni-300x187.jpg 300w" sizes="auto, (max-width: 650px) 100vw, 650px" /></p>
<p>ಅದರಂತೆ, ಸದರಿ ರಸ್ತೆಯ ನಕ್ಷೆಯನ್ನು ತಯಾರಿಸಿ ಮತ್ತು ಈ ವ್ಯಾಪ್ತಿಯ ಸಾರ್ವಜನಿಕರಿಂದ ಆಕ್ಷೇಪಣೆಗಳ ಮಹಜರ್ ನಡೆಸಿದ ನಂತರ ಸುಮಾರು 700 ಕ್ಕೂ ಹೆಚ್ಚು ಮಂದಿ ಹಾಗೂ ಸದರಿ ರಸ್ತೆಗೆ ಹೊಂದಿಕೊಂಡಂತಿರುವ 09 ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳು ಈ ರಸ್ತೆಗೆ ಅಪ್ಪು ಅವರ ಹೆಸರಿಡುವ ಪರವಾಗಿ ಸಹಿ ಮಾಡಿದ್ದರು ಮತ್ತು ಯಾರೊಬ್ಬರೂ ವಿರುದ್ಧವಾಗಿ ಸಹಿ ಮಾಡದೇ ಇದ್ದ ಕಾರಣ &#8211; ಮುಖ್ಯ ಆಯುಕ್ತರ ಟಿಪ್ಪಣಿಯಂತೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ &#8221; ಪುನೀತ್ ರಾಜ್‍ಕುಮಾರ್ ರಸ್ತೆ&#8221; ಎಂದು ನಾಮಕಾರಣ ಮಾಡುವ ಬಗ್ಗೆ ನಿರ್ಣಯ ಕೈಗೊಂಡು ಅಧಿಕೃತ ಅನುಮೋದನೆ ನೀಡಿದ್ದಾರೆ.</p>
<p>ವಿಶೇಷವೆಂದರೆ, ಗೊರಗುಂಟೆ ಪಾಳ್ಯದಿಂದ (ಡಾ ll ರಾಜ್ ಕುಮಾರ್ , ಪಾರ್ವತಮ್ಮ ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಅವರ ಸಮಾಧಿಗಳು ಇರುವ ರಸ್ತೆ)  ಮೈಸೂರು ರಸ್ತೆಯ ನಾಯಂಡ ಹಳ್ಳಿ ಜಂಕ್ಷನ್ ವರೆಗಿನ ವರ್ತುಲ ರಸ್ತೆಗೆ 2015 ರ ಏಪ್ರಿಲ್ 08 ರಂದು &#8221; ಡಾll ರಾಜ್ ಕುಮಾರ್ ಪುಣ್ಯಭೂಮಿ ರಸ್ತೆ&#8221; ಎಂದು ಬಿಬಿಎಂಪಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಅಧಿಕೃತವಾಗಿ ರಸ್ತೆಯ ನಾಮಕರಣ ಸಮಾರಂಭವನ್ನು ಮಾಡಲಾಗಿತ್ತು.</p>
<p>ಈಗ ಇದರ ಮುಂದುವರೆದ ಭಾಗವಾಗಿ ನಾಯಂಡಹಳ್ಳಿ ಜಂಕ್ಷನ್ ನಿಂದ  ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ವರೆಗಿನ ವರ್ತುಲ ರಸ್ತೆಗೆ &#8221; ಪುನೀತ್ ರಾಜ್‍ಕುಮಾರ್ ರಸ್ತೆ&#8221; ಎಂದು ನಾಮಕರಣ ಮಾಡಲಾಗುತ್ತಿದೆ.</p>
<p>ಆದಷ್ಟು ಶೀಘ್ರವಾಗಿ ಮುಖ್ಯಮಂತ್ರಿಗಳಿಂದ &#8221; ಪುನೀತ್ ರಾಜ್‍ಕುಮಾರ್ ರಸ್ತೆ &#8221; ಯ ನಾಮಕರಣ ಸಮಾರಂಭವನ್ನು ಅಣ್ಣಾವ್ರ ಕುಟುಂಬದ ಎಲ್ಲಾ ಸದಸ್ಯರ ಹಾಜರಾತಿಯಲ್ಲಿ ಏರ್ಪಡಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ  ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ರಮೇಶ್ ಎನ್ ಆರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-85007" src="https://www.justkannada.in/wp-content/uploads/2022/01/shepav-logo.jpg" alt="" width="3341" height="926" /></p>
<p>Key words: BBMP- approval &#8211; Punith Rajkumar -road -name</p>
<p>&nbsp;</p>
<p>The post <a href="https://www.justkannada.in/bbmp-approval-punith-rajkumar-road-name/">&#8221; ಪುನೀತ್ ರಾಜ್‍ಕುಮಾರ್ ರಸ್ತೆ &#8221; ನಾಮಕರಣಕ್ಕೆ ಬಿಬಿಎಂಪಿ ಅಧಿಕೃತ ಅನುಮೋದನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
