<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>rowdyism Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/rowdyism/feed/" rel="self" type="application/rss+xml" />
	<link>https://www.justkannada.in/tag/rowdyism/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 23 May 2026 08:05:21 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>rowdyism Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/rowdyism/</link>
	<width>32</width>
	<height>32</height>
</image> 
	<item>
		<title>MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!</title>
		<link>https://www.justkannada.in/mysore-crime-drugs/</link>
		
		<dc:creator><![CDATA[mahesh]]></dc:creator>
		<pubDate>Sat, 23 May 2026 08:05:21 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[crime-news]]></category>
		<category><![CDATA[Drug-Fueled]]></category>
		<category><![CDATA[mysuru]]></category>
		<category><![CDATA[Rising Menace]]></category>
		<category><![CDATA[rowdyism]]></category>
		<guid isPermaLink="false">https://www.justkannada.in/?p=155163</guid>

					<description><![CDATA[<p>&#160; ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ ತೇಲುವ ಪುಡಿ ರೌಡಿಗಳ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರ ಆತಂಕಕ್ಕೂ ಕಾರಣವಾಗಿದೆ. ಶಾಂತಲ ಚಿತ್ರಮಂದಿರ ರಸ್ತೆಯ ರಾಘವೇಂದ್ರ ದೇವಾಲಯದ ಬಳಿ ಶುಕ್ರವಾರ ಮಧ್ಯಾಹ್ನ ನಡೆದ ಘಟನೆ ಇದಕ್ಕೆ ತಾಜಾ ಉದಾಹರಣೆ. ಮಧ್ಯಾಹ್ನ ಸುಮಾರು 3.30ರ ವೇಳೆಗೆ 20 ರಿಂದ 25 ವರ್ಷದ ಯುವಕನೊಬ್ಬ ಅಮಾಯಕ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಮೊದಲು ಕಣ್ಣಿಗೆ ಪೆಪ್ಪರ್ ಸ್ಪ್ರೇ ಎರಚಿ, ಬಳಿಕ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. [&#8230;]</p>
<p>The post <a href="https://www.justkannada.in/mysore-crime-drugs/">MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ ತೇಲುವ ಪುಡಿ ರೌಡಿಗಳ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರ ಆತಂಕಕ್ಕೂ ಕಾರಣವಾಗಿದೆ. ಶಾಂತಲ ಚಿತ್ರಮಂದಿರ ರಸ್ತೆಯ ರಾಘವೇಂದ್ರ ದೇವಾಲಯದ ಬಳಿ ಶುಕ್ರವಾರ ಮಧ್ಯಾಹ್ನ ನಡೆದ ಘಟನೆ ಇದಕ್ಕೆ ತಾಜಾ ಉದಾಹರಣೆ.</p>
<p>ಮಧ್ಯಾಹ್ನ ಸುಮಾರು 3.30ರ ವೇಳೆಗೆ 20 ರಿಂದ 25 ವರ್ಷದ ಯುವಕನೊಬ್ಬ ಅಮಾಯಕ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಮೊದಲು ಕಣ್ಣಿಗೆ ಪೆಪ್ಪರ್ ಸ್ಪ್ರೇ ಎರಚಿ, ಬಳಿಕ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ಅಪಾಯ ಅರಿತ ವ್ಯಕ್ತಿ ಸಮೀಪದ ಕಟ್ಟಡದೊಳಗೆ ಓಡಿ ಜೀವ ಉಳಿಸಿಕೊಂಡಿದ್ದಾರೆ.</p>
<p><img fetchpriority="high" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಣ್ಣಿಗೆ ಖಾರದ ಪುಡಿ ಬಿದ್ದ ಪರಿಣಾಮ ಉರಿ ತಾಳಲಾರದೆ ಸಹಾಯಕ್ಕಾಗಿ ಕೂಗಾಡಿದರೂ, ಸ್ಥಳೀಯರು ಭಯದಿಂದ ಮುಂದೆ ಬರಲು ಹಿಂದೇಟು ಹಾಕಿದ್ದಾರೆ. ಆರೋಪಿಯ ದೌರ್ಜನ್ಯ ಸ್ವಭಾವ ಹಾಗೂ ಹಿನ್ನಲೆ ತಿಳಿದಿದ್ದರಿಂದ ಜನ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.</p>
<p>ಈ ವೇಳೆ ಧೈರ್ಯದಿಂದ ಪ್ರಶ್ನಿಸಲು ಮುಂದಾದ ಮತ್ತೊಬ್ಬ ಯುವಕನ ಮೇಲೂ ಪುಂಡ ಹಲ್ಲೆಗೆ ಯತ್ನಿಸಿದ್ದಾನೆ. ಸ್ಥಳೀಯರ ಪ್ರಕಾರ ಆರೋಪಿ ಗಾಂಜಾ ಮತ್ತು ಅಫೀಮ್ ನಶೆಯಲ್ಲಿದ್ದನು. ಆತ habitual offender ಆಗಿದ್ದು, ಈ ಹಿಂದೆಯೂ ಇದೇ ರೀತಿಯ ಹಲವಾರು ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p><img decoding="async" class="alignnone size-full wp-image-148905" src="https://www.justkannada.in/wp-content/uploads/2025/12/police-2.jpg" alt="" width="500" height="291" srcset="https://www.justkannada.in/wp-content/uploads/2025/12/police-2.jpg 500w, https://www.justkannada.in/wp-content/uploads/2025/12/police-2-300x175.jpg 300w, https://www.justkannada.in/wp-content/uploads/2025/12/police-2-150x87.jpg 150w" sizes="(max-width: 500px) 100vw, 500px" /></p>
<p>ಸುಮಾರು ಹತ್ತು ರಿಂದ ಹದಿನೈದು ನಿಮಿಷಗಳ ಕಾಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಗಾಯಗೊಂಡ ವ್ಯಕ್ತಿ ಸಮೀಪದ ಕಣ್ಣಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಘಟನೆ ನಡೆದ ಶಾಕ್‌ನಿಂದ ಅವರು ಇನ್ನೂ ಹೊರಬರಲಾಗಿಲ್ಲ.</p>
<p>ಅತ್ಯಂತ ಆತಂಕಕಾರಿ ಅಂಶವೆಂದರೆ, ಘಟನೆ ಕುರಿತು ಪೊಲೀಸರಿಗೆ ದೂರು ನೀಡಲು ಸಹ ಜನ ಹಿಂದೇಟು ಹಾಕುತ್ತಿರುವುದು. ಆರೋಪಿಯ ಬಗ್ಗೆ ಪೊಲೀಸರಿಗೆ ಈಗಾಗಲೇ ಮಾಹಿತಿ ಇದ್ದರೂ, ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂಬುದು ಸ್ಥಳೀಯರ ಆರೋಪ. “ದೂರು ಕೊಟ್ಟರೂ ಏನು ಪ್ರಯೋಜನವಾಗುವುದಿಲ್ಲ” ಎಂಬ ನಿರಾಶೆಯ ಮನೋಭಾವ ಸಾರ್ವಜನಿಕರಲ್ಲಿ ಮೂಡಿದೆ.</p>
<p><img decoding="async" class="alignnone size-full wp-image-154861" src="https://www.justkannada.in/wp-content/uploads/2026/05/46Advt-scaled.jpeg" alt="" width="2560" height="316" srcset="https://www.justkannada.in/wp-content/uploads/2026/05/46Advt-scaled.jpeg 2560w, https://www.justkannada.in/wp-content/uploads/2026/05/46Advt-300x37.jpeg 300w, https://www.justkannada.in/wp-content/uploads/2026/05/46Advt-1024x126.jpeg 1024w, https://www.justkannada.in/wp-content/uploads/2026/05/46Advt-768x95.jpeg 768w, https://www.justkannada.in/wp-content/uploads/2026/05/46Advt-1536x189.jpeg 1536w, https://www.justkannada.in/wp-content/uploads/2026/05/46Advt-2048x253.jpeg 2048w, https://www.justkannada.in/wp-content/uploads/2026/05/46Advt-150x18.jpeg 150w, https://www.justkannada.in/wp-content/uploads/2026/05/46Advt-696x86.jpeg 696w, https://www.justkannada.in/wp-content/uploads/2026/05/46Advt-1068x132.jpeg 1068w, https://www.justkannada.in/wp-content/uploads/2026/05/46Advt-1920x237.jpeg 1920w, https://www.justkannada.in/wp-content/uploads/2026/05/46Advt-600x74.jpeg 600w" sizes="(max-width: 2560px) 100vw, 2560px" /></p>
<p><strong>ನಗರದಲ್ಲಿ ಹೆಚ್ಚುತ್ತಿರುವ ನಶೆ ಜಾಲ:</strong></p>
<p>ಇತ್ತೀಚಿನ ದಿನಗಳಲ್ಲಿ ಮೈಸೂರಿನ ಕೆಲ ಪ್ರದೇಶಗಳಲ್ಲಿ ಗಾಂಜಾ, ಅಫೀಮ್ ಹಾಗೂ ಇತರ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ನಶೆಗೆ ಒಳಗಾದ ಯುವಕರು ಸಾರ್ವಜನಿಕ ಸ್ಥಳಗಳಲ್ಲೇ ಗಲಾಟೆ, ಹಲ್ಲೆ, ಬೆದರಿಕೆ ಹಾಗೂ ದೌರ್ಜನ್ಯ ಎಸಗುತ್ತಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.</p>
<p><img loading="lazy" decoding="async" class="alignnone size-full wp-image-97499" src="https://www.justkannada.in/wp-content/uploads/2022/10/stab.jpg" alt="" width="500" height="281" srcset="https://www.justkannada.in/wp-content/uploads/2022/10/stab.jpg 500w, https://www.justkannada.in/wp-content/uploads/2022/10/stab-300x169.jpg 300w" sizes="auto, (max-width: 500px) 100vw, 500px" /></p>
<p>ಸ್ಥಳೀಯರ ಪ್ರಕಾರ, ಕೆಲ ಪುಡಿ ರೌಡಿಗಳ ಬಗ್ಗೆ ಪೊಲೀಸರಿಗೆ ಸ್ಪಷ್ಟ ಮಾಹಿತಿ ಇದ್ದರೂ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ ಕಾರಣ ಅವರ ದೌರ್ಜನ್ಯ ಹೆಚ್ಚುತ್ತಿದೆ. ಸಣ್ಣ ಪ್ರಕರಣಗಳಲ್ಲಿ ಬಂಧನವಾದರೂ, ಕೆಲವೇ ದಿನಗಳಲ್ಲಿ ಹೊರಬಂದು ಮತ್ತೆ ಅದೇ ಚಟುವಟಿಕೆಯಲ್ಲಿ ತೊಡಗುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ.</p>
<p>ಮೈಸೂರು ಶಾಂತಿಯ ನಗರ ಎಂಬ ಹೆಗ್ಗಳಿಕೆಗೆ ಧಕ್ಕೆ ತರುವ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಹಾಗೂ ಆಡಳಿತ ತುರ್ತು ಕ್ರಮ ಕೈಗೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.</p>
<p>Key words: Rising Menace, Drug-Fueled, Rowdyism, Mysuru, crime news, mysuru</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY: </strong></p>
<p>Rising Menace of Drug-Fueled Rowdyism in Mysuru</p>
<p>A shocking daylight incident near the Raghavendra Temple on Shantala Theatre Road in Mysuru has raised serious concerns over the growing menace of drug-fueled rowdyism in the city.</p>
<p>Around 3:30 PM on Friday, a youth aged between 20 and 25 allegedly attacked an innocent man using pepper spray and later attempted to stab him with a knife. The victim managed to escape into a nearby building and later received treatment at a nearby eye hospital.</p>
<p>Locals say the accused was under the influence of ganja and opium and is known as a habitual offender involved in several such incidents earlier. Fear gripped the area for nearly 15 minutes as bystanders hesitated to intervene.</p>
<p><img loading="lazy" decoding="async" class="alignnone size-full wp-image-155164" src="https://www.justkannada.in/wp-content/uploads/2026/05/rowdy.jpg" alt="" width="500" height="333" srcset="https://www.justkannada.in/wp-content/uploads/2026/05/rowdy.jpg 500w, https://www.justkannada.in/wp-content/uploads/2026/05/rowdy-300x200.jpg 300w, https://www.justkannada.in/wp-content/uploads/2026/05/rowdy-150x100.jpg 150w" sizes="auto, (max-width: 500px) 100vw, 500px" /></p>
<p>Residents allege that drug abuse among youth and the activities of “pudi rowdies” are increasing in parts of Mysuru. They also expressed frustration over the lack of strict action despite police allegedly being aware of such offenders.</p>
<p>The incident has once again sparked debate over the rising drug culture and public safety concerns in Mysuru.</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>The post <a href="https://www.justkannada.in/mysore-crime-drugs/">MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೌಡಿಸಂ ಹುಟ್ಟಿ ಹಾಕಿದ್ದೇ ಕಾಂಗ್ರೆಸ್- ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ.</title>
		<link>https://www.justkannada.in/congress-created-rowdyism-minister-dr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Mon, 05 Dec 2022 10:01:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress - created]]></category>
		<category><![CDATA[Dr K Sudhakar]]></category>
		<category><![CDATA[minister]]></category>
		<category><![CDATA[rowdyism]]></category>
		<guid isPermaLink="false">https://www.justkannada.in/?p=100660</guid>

					<description><![CDATA[<p>ಬೆಂಗಳೂರು,ಡಿಸೆಂಬರ್,5,2022(www.justkannada.in): ಬಿಜೆಪಿಗೆ ರೌಡಿ ಶೀಟರ್ ಸೇರ್ಪಡೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಗೆ ತಿರುಗೇಟು ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರೌಡಿಸಂ ಹುಟ್ಟಿ ಹಾಕಿದ್ದೇ ಕಾಂಗ್ರೆಸ್ ನವರು ಕಾಂಗ್ರೆಸ್ ಇತಿಹಾಸ ನೋಡಿದರೇ ತಿಳಿಯುತ್ತೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ಬಿಜೆಪಿ ರೌಡಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿರುವುದು ಹಾಸ್ಯಸ್ಪದ.  ಕಾಂಗ್ರೆಸ್ ನಾಯಕರ ಇತಿಹಾಸ  ಒಮ್ಮೆ ನೋಡಿದರೇ ಯಾರ್ಯಾರ  ಹಿನ್ನೆಲೆ ಏನು  ಅಂತಾ ಗೊತ್ತಾಗುತ್ತದೆ. ಕಾಂಗ್ರೆಸ್ ಮಾತನಾಡೋದನ್ನ ಕೇಳಿದ್ರೆ [&#8230;]</p>
<p>The post <a href="https://www.justkannada.in/congress-created-rowdyism-minister-dr-k-sudhakar/">ರೌಡಿಸಂ ಹುಟ್ಟಿ ಹಾಕಿದ್ದೇ ಕಾಂಗ್ರೆಸ್- ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,5,2022(<a href="http://www.justkannada.in">www.justkannada.in</a>):</strong> ಬಿಜೆಪಿಗೆ ರೌಡಿ ಶೀಟರ್ ಸೇರ್ಪಡೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಗೆ ತಿರುಗೇಟು ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರೌಡಿಸಂ ಹುಟ್ಟಿ ಹಾಕಿದ್ದೇ ಕಾಂಗ್ರೆಸ್ ನವರು ಕಾಂಗ್ರೆಸ್ ಇತಿಹಾಸ ನೋಡಿದರೇ ತಿಳಿಯುತ್ತೆ ಎಂದು ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ಬಿಜೆಪಿ ರೌಡಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿರುವುದು ಹಾಸ್ಯಸ್ಪದ.  ಕಾಂಗ್ರೆಸ್ ನಾಯಕರ ಇತಿಹಾಸ  ಒಮ್ಮೆ ನೋಡಿದರೇ ಯಾರ್ಯಾರ  ಹಿನ್ನೆಲೆ ಏನು  ಅಂತಾ ಗೊತ್ತಾಗುತ್ತದೆ. ಕಾಂಗ್ರೆಸ್ ಮಾತನಾಡೋದನ್ನ ಕೇಳಿದ್ರೆ ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ  ಕಾಂಗ್ರೆಸ್ ನವರು ಕಡಿಮೆ ಮಾತನಾಡಿದರೇ ಅವರಿಗೆ ಒಳ್ಳೆಯದು ಎಂದು ವ್ಯಂಗ್ಯವಾಡಿದರು.<img loading="lazy" decoding="async" class="aligncenter size-full wp-image-29566" src="https://www.justkannada.in/wp-content/uploads/2020/06/sudhakar.png" alt="august-15-number-coronavirus-infections-increase-minister-dr-k-the-reformer" width="1200" height="1031" />sud</p>
<p>Key words: Congress &#8211; created –rowdyism-Minister -Dr. K. Sudhakar</p>
<p>The post <a href="https://www.justkannada.in/congress-created-rowdyism-minister-dr-k-sudhakar/">ರೌಡಿಸಂ ಹುಟ್ಟಿ ಹಾಕಿದ್ದೇ ಕಾಂಗ್ರೆಸ್- ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹ, ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು ಸೂಚನೆ- ಗೃಹ ಸಚಿವ ಅರಗ ಜ್ಞಾನೇಂದ್ರ.</title>
		<link>https://www.justkannada.in/home-minister-araga-jnanendra-instructed-rowdyism-real-estate-drugs-bangalore/</link>
		
		<dc:creator><![CDATA[JK Desk]]></dc:creator>
		<pubDate>Sat, 21 Aug 2021 11:05:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[Drugs]]></category>
		<category><![CDATA[Home Minister]]></category>
		<category><![CDATA[raga Jnanendra -instructed]]></category>
		<category><![CDATA[real.estate]]></category>
		<category><![CDATA[rowdyism]]></category>
		<guid isPermaLink="false">https://www.justkannada.in/?p=73655</guid>

					<description><![CDATA[<p>ಶಿವಮೊಗ್ಗ,ಆಗಸ್ಟ್,21,2021(www.justkannada.in):  ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹಿಸಲು ಹಾಗೂ  ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು  ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸೈಬರ್ ಕ್ರೈಂ ವಿಭಾಗ ಬಲಪಡಿಸಲು ಇನ್ಫೋಸಿಸ್​ ನೆರವು ನೀಡುತ್ತಿದೆ. ಭದ್ರಾವತಿ ಸೇರಿಸಿಕೊಂಡು ಶಿವಮೊಗ್ಗ ಕಮಿಷನರೇಟ್ ಸ್ಥಾಪನೆ ಮಾಡುತ್ತೇವೆ. ಕಮಿಷನರೇಟ್​ ಸ್ಥಾಪನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿಸಿದರು.  ಆಫ್ಘನ್​ನಲ್ಲಿ ಸಿಲುಕಿರುವ ನಾಗರಿಕರ ಬಗ್ಗೆ ಮಾಹಿತಿ ಸಂಗ್ರಹಿಸಲು, ಅವರ [&#8230;]</p>
<p>The post <a href="https://www.justkannada.in/home-minister-araga-jnanendra-instructed-rowdyism-real-estate-drugs-bangalore/">ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹ, ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು ಸೂಚನೆ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಆಗಸ್ಟ್,21,2021(<a href="https://www.justkannada.in">www.justkannada.in</a>):  </strong>ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹಿಸಲು ಹಾಗೂ  ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು  ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸೈಬರ್ ಕ್ರೈಂ ವಿಭಾಗ ಬಲಪಡಿಸಲು ಇನ್ಫೋಸಿಸ್​ ನೆರವು ನೀಡುತ್ತಿದೆ. ಭದ್ರಾವತಿ ಸೇರಿಸಿಕೊಂಡು ಶಿವಮೊಗ್ಗ ಕಮಿಷನರೇಟ್ ಸ್ಥಾಪನೆ ಮಾಡುತ್ತೇವೆ. ಕಮಿಷನರೇಟ್​ ಸ್ಥಾಪನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-73656" src="https://www.justkannada.in/wp-content/uploads/2021/08/home-minister-araga-jnanendra-instructed-rowdyism-real-estate-drugs-bangalore.jpg" alt="" width="696" height="522" /></p>
<p><strong> </strong>ಆಫ್ಘನ್​ನಲ್ಲಿ ಸಿಲುಕಿರುವ ನಾಗರಿಕರ ಬಗ್ಗೆ ಮಾಹಿತಿ ಸಂಗ್ರಹಿಸಲು, ಅವರ ರಕ್ಷಣೆಗಾಗಿ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್​ ನೇಮಕ ಮಾಡಿದ್ದೇವೆ ಎಂದು ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.</p>
<p>Key words: Home Minister- Araga Jnanendra -instructed –rowdyism- real estate &#8211; drugs &#8211; Bangalore.</p>
<p>The post <a href="https://www.justkannada.in/home-minister-araga-jnanendra-instructed-rowdyism-real-estate-drugs-bangalore/">ಬೆಂಗಳೂರಿನಲ್ಲಿ ರೌಡಿಸಂ ನಿಗ್ರಹ, ರಿಯಲ್ ಎಸ್ಟೇಟ್, ಡ್ರಗ್ಸ್ ​ಗೆ ಕಡಿವಾಣ ಹಾಕಲು ಸೂಚನೆ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
