<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Rs 10 crore Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/rs-10-crore/feed/" rel="self" type="application/rss+xml" />
	<link>https://www.justkannada.in/tag/rs-10-crore/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 03 Mar 2026 07:15:30 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Rs 10 crore Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/rs-10-crore/</link>
	<width>32</width>
	<height>32</height>
</image> 
	<item>
		<title>ಸಿಸಿಬಿ ಪೊಲೀಸರ ಕಾರ್ಯಾಚರಣೆ: 10 ಕೋಟಿ ರೂ, ಮೌಲ್ಯದ ಡ್ರಗ್ಸ್ ವಶ, ಇಬ್ಬರ ಬಂಧನ</title>
		<link>https://www.justkannada.in/drugs-seized-two-arrested/</link>
		
		<dc:creator><![CDATA[prashanth]]></dc:creator>
		<pubDate>Tue, 03 Mar 2026 07:15:30 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[CCB]]></category>
		<category><![CDATA[Drugs worth]]></category>
		<category><![CDATA[police]]></category>
		<category><![CDATA[Rs 10 crore]]></category>
		<category><![CDATA[seized.]]></category>
		<category><![CDATA[two arrested]]></category>
		<guid isPermaLink="false">https://www.justkannada.in/?p=152050</guid>

					<description><![CDATA[<p>ಬೆಂಗಳೂರು,ಮಾರ್ಚ್,3,2026 (www.justkannada.in):  ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಕೇರಳ ಮೂಲದ ಅಶ್ವಿನ್ (27) ಮತ್ತು ಮೊಬಿನಾ (25)  ಬಂಧಿತರು. ಇವರು ಪೆಡ್ಲಿಂಗ್ ಅನ್ನೇ ವೃತ್ತಿಯನ್ನಾಗಿಸಿಕೊಂಡಿದ್ದರು. ಈ ನಡುವೆ  ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ &#8216;ಪ್ರೆಸ್ಟೀಜ್ ಫೈನ್ ಬೇರಿ ಪಾರ್ಕ್&#8217; ಅಪಾರ್ಟ್‌ಮೆಂಟ್‌ ನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. [&#8230;]</p>
<p>The post <a href="https://www.justkannada.in/drugs-seized-two-arrested/">ಸಿಸಿಬಿ ಪೊಲೀಸರ ಕಾರ್ಯಾಚರಣೆ: 10 ಕೋಟಿ ರೂ, ಮೌಲ್ಯದ ಡ್ರಗ್ಸ್ ವಶ, ಇಬ್ಬರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,3,2026 (<a href="http://www.justkannada.in">www.justkannada.in</a>):</strong>  ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೇರಳ ಮೂಲದ ಅಶ್ವಿನ್ (27) ಮತ್ತು ಮೊಬಿನಾ (25)  ಬಂಧಿತರು. ಇವರು ಪೆಡ್ಲಿಂಗ್ ಅನ್ನೇ ವೃತ್ತಿಯನ್ನಾಗಿಸಿಕೊಂಡಿದ್ದರು. ಈ ನಡುವೆ  ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ &#8216;ಪ್ರೆಸ್ಟೀಜ್ ಫೈನ್ ಬೇರಿ ಪಾರ್ಕ್&#8217; ಅಪಾರ್ಟ್‌ಮೆಂಟ್‌ ನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.</p>
<p>ಕಾರ್ಯಾಚರಣೆಯ ವೇಳೆ ಭಾರಿ ಪ್ರಮಾಣದ ಎಲ್‌ಎಸ್ಡಿ (LSD), ಹೈಡ್ರೋ ಗಾಂಜಾ ಮತ್ತು ಚರಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ಸುಮಾರು 10 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ.</p>
<p>Key words: CCB, police, Drugs worth, Rs 10 crore, seized, two arrested</p>
<p>The post <a href="https://www.justkannada.in/drugs-seized-two-arrested/">ಸಿಸಿಬಿ ಪೊಲೀಸರ ಕಾರ್ಯಾಚರಣೆ: 10 ಕೋಟಿ ರೂ, ಮೌಲ್ಯದ ಡ್ರಗ್ಸ್ ವಶ, ಇಬ್ಬರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಓರ್ವ ವಿದೇಶಿ ಮಹಿಳೆ ಬಂಧನ</title>
		<link>https://www.justkannada.in/drugs-seized/</link>
		
		<dc:creator><![CDATA[prashanth]]></dc:creator>
		<pubDate>Fri, 13 Jun 2025 12:11:27 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[Drugs]]></category>
		<category><![CDATA[foreign woman]]></category>
		<category><![CDATA[Rs 10 crore]]></category>
		<category><![CDATA[seized.]]></category>
		<category><![CDATA[worth]]></category>
		<guid isPermaLink="false">https://www.justkannada.in/?p=141487</guid>

					<description><![CDATA[<p>ಬೆಂಗಳೂರು,ಜೂನ್,13,2025 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನ ಬಂಧಿಸಿದ ಪೊಲೀಸರು 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ  ಚಿಕ್ಕಜಾಲ ಠಾಣಾ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.  ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ಸೆಸ್ ಎಂಬಾಕೆಯನ್ನ ಬಂಧಿಸಿದ್ದಾರೆ. ಬಂಧಿತಳ ಬಳಿ ಇಂದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ [&#8230;]</p>
<p>The post <a href="https://www.justkannada.in/drugs-seized/">10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಓರ್ವ ವಿದೇಶಿ ಮಹಿಳೆ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,13,2025 (<a href="http://www.justkannada.in">www.justkannada.in</a>):</strong>  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನ ಬಂಧಿಸಿದ ಪೊಲೀಸರು 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರಿನಲ್ಲಿ  ಚಿಕ್ಕಜಾಲ ಠಾಣಾ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.  ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ಸೆಸ್ ಎಂಬಾಕೆಯನ್ನ ಬಂಧಿಸಿದ್ದಾರೆ.</p>
<p>ಬಂಧಿತಳ ಬಳಿ ಇಂದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪೊಲೀಸರು ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: Rs 10 crore ,worth, Drugs, seized, Foreign woman, arrested</p>
<p>The post <a href="https://www.justkannada.in/drugs-seized/">10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಓರ್ವ ವಿದೇಶಿ ಮಹಿಳೆ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ.</title>
		<link>https://www.justkannada.in/rs-10-crore-grant-construction-kannada-bhavan-goa/</link>
		
		<dc:creator><![CDATA[JK Desk]]></dc:creator>
		<pubDate>Tue, 09 Nov 2021 12:11:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[construction]]></category>
		<category><![CDATA[Goa]]></category>
		<category><![CDATA[grant]]></category>
		<category><![CDATA[Kannada Bhavan]]></category>
		<category><![CDATA[Rs 10 crore]]></category>
		<guid isPermaLink="false">https://www.justkannada.in/?p=79796</guid>

					<description><![CDATA[<p>ಬೆಂಗಳೂರು,ನವೆಂಬರ್,9,2021(www.justkannada.in): ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಭರವಸೆ ನೀಡಿದರು.  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ  ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೋವಾ [&#8230;]</p>
<p>The post <a href="https://www.justkannada.in/rs-10-crore-grant-construction-kannada-bhavan-goa/">ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,9,2021(<a href="https://www.justkannada.in">www.justkannada.in</a>):</strong> ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಭರವಸೆ ನೀಡಿದರು.  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.<img loading="lazy" decoding="async" class="aligncenter size-full wp-image-70365" src="https://www.justkannada.in/wp-content/uploads/2021/07/basavaraj-1.jpg" alt="" width="1200" height="900" /></p>
<p>ಈ ಸಂದರ್ಭದಲ್ಲಿ  ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ  ಕನ್ನಡಿಗರಿಗೆ  ಅಲ್ಲಿ ನೆಲೆಯಿಲ್ಲ . ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>
<p>ಅದರ ಜತೆ  ಕನ್ನಡ ಭವನ ನಿರ್ಮಾಣಕ್ಕೆ 10  ಕೋಟಿ ರೂಪಾಯಿ ಮಂಜೂರು ಮಾಡುವಂತೆ  ಸಿಎಂ ಬೊಮ್ಮಾಯಿ  ಅಧಿಕಾರಿಗಳಿಗೆ ಆದೇಶಿಸಿದರು.</p>
<p>ಮುಖ್ಯಮಂತ್ರಿ ಗಳ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ, ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು. ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ,  ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Rs 10 crore- grant &#8211; construction &#8211; Kannada Bhavan –Goa</p>
<p>The post <a href="https://www.justkannada.in/rs-10-crore-grant-construction-kannada-bhavan-goa/">ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪರಪ್ಪನ ಅಗ್ರಹಾರ ಜೈಲಿಂದ ಬಿಡುಗಡೆಗಾಗಿ ಜಯಲಲಿತಾ ಆಪ್ತೆ ಸಸಿಕಲಾ ಪಾವತಿಸಿದ ಹಣ 10 ಕೋಟಿ ರೂ.</title>
		<link>https://www.justkannada.in/tamilnadu-sasikala-lawyers-paid-rs-10-crore-bangalore-court-case-of-amassing-wealth/</link>
		
		<dc:creator><![CDATA[JK Desk]]></dc:creator>
		<pubDate>Wed, 18 Nov 2020 11:49:10 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bangalore-court]]></category>
		<category><![CDATA[case of amassing wealth.]]></category>
		<category><![CDATA[lawyers-paid]]></category>
		<category><![CDATA[Rs 10 crore]]></category>
		<category><![CDATA[sasikala]]></category>
		<category><![CDATA[TamilNadu]]></category>
		<guid isPermaLink="false">https://www.justkannada.in/?p=45699</guid>

					<description><![CDATA[<p>&#160; ಬೆಂಗಳೂರು, ನ.18, 2020 : (www.justkannada.in news) : ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾರ ಆಪ್ತೆ, ಸಸಿಕಲಾ ನಟರಾಜನ್ ನ್ಯಾಯಾಲಯಕ್ಕೆ 10 ಕೋಟಿ ರೂ.ಪಾವತಿಸಿದ್ದಾರೆ. ಸಸಿಕಲಾ ಪರ ವಕೀಲಾರದ ಮುತ್ತುಕುಮಾರ್ ಹಾಗೂ ರಾಜಸೇತುರ್ಪಾಂಡಿಯನ್ ಇತ್ತೀಚೆಗೆ ದಂಡದ ಮೊತ್ತವಾದ 10 ಕೋಟಿ ರೂ. ಹಣವನ್ನು ಡಿಡಿ ರೂಪದಲ್ಲಿ ಬೆಂಗಳೂರಿನ ನ್ಯಾಯಾಲಯಕ್ಕೆ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಡಿಡಿ ಹಣದ ಮೊತ್ತವನ್ನು ಪಳನಿವೇಲ್, ವಾಸಂತಿದೇವಿ, ಹೇಮ [&#8230;]</p>
<p>The post <a href="https://www.justkannada.in/tamilnadu-sasikala-lawyers-paid-rs-10-crore-bangalore-court-case-of-amassing-wealth/">ಪರಪ್ಪನ ಅಗ್ರಹಾರ ಜೈಲಿಂದ ಬಿಡುಗಡೆಗಾಗಿ ಜಯಲಲಿತಾ ಆಪ್ತೆ ಸಸಿಕಲಾ ಪಾವತಿಸಿದ ಹಣ 10 ಕೋಟಿ ರೂ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ನ.18, 2020 : (www.justkannada.in news) : ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾರ ಆಪ್ತೆ, ಸಸಿಕಲಾ ನಟರಾಜನ್ ನ್ಯಾಯಾಲಯಕ್ಕೆ 10 ಕೋಟಿ ರೂ.ಪಾವತಿಸಿದ್ದಾರೆ.</p>
<p>ಸಸಿಕಲಾ ಪರ ವಕೀಲಾರದ ಮುತ್ತುಕುಮಾರ್ ಹಾಗೂ ರಾಜಸೇತುರ್ಪಾಂಡಿಯನ್ ಇತ್ತೀಚೆಗೆ ದಂಡದ ಮೊತ್ತವಾದ 10 ಕೋಟಿ ರೂ. ಹಣವನ್ನು ಡಿಡಿ ರೂಪದಲ್ಲಿ ಬೆಂಗಳೂರಿನ ನ್ಯಾಯಾಲಯಕ್ಕೆ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.</p>
<p><img loading="lazy" decoding="async" class="aligncenter size-full wp-image-45701" src="https://www.justkannada.in/wp-content/uploads/2020/11/rti.jpg" alt="Tamilnadu-sasikala-lawyers-paid-Rs.10.crore-bangalore-court-case of amassing wealth." width="960" height="1280" /></p>
<p>ಈ ಡಿಡಿ ಹಣದ ಮೊತ್ತವನ್ನು ಪಳನಿವೇಲ್, ವಾಸಂತಿದೇವಿ, ಹೇಮ ಹಾಗೂ ವಿವೇಕ್ ಎಂಬುವವರ ಹೆಸರಿಗೆ ನೀಡಲಾಗಿದೆ.<br />
ಮುಂದಿನ ವರ್ಷದ ಅಂದ್ರೆ 2021 ರ ಜನವರಿ 27 ರಂದು ಸಸಿಕಲಾ ಬಿಡುಗಡೆ ಸಾಧ್ಯತೆ ಇದೆ ಎಂಬುದು ಆರ್‌ಟಿಐ ಅರ್ಜಿ ಮೂಲಕ ಈಗಾಗಲೇ ಬಹಿರಂಗವಾಗಿದೆ. ಸಸಿಕಲಾ ಬಿಡುಗಡೆ ಕುರಿತು ನರಸಿಂಹ ಮೂರ್ತಿ ಅವರು ಸಲ್ಲಿಸಲಾಗಿದ್ದ ಆರ್‌ಟಿಐ ಅರ್ಜಿಗೆ ಜೈಲಾಧಿಕಾರಿಗಳು ಈ ಉತ್ತರ ನೀಡಿದ್ದರು.</p>
<p>ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ , ಜೈಲು ಶಿಕ್ಷೆಯೊಂದಿಗೆ 10 ಕೋಟಿ ರೂ. ದಂಡ ವಿಧಿಸಿತ್ತು. ಈ ಮೊತ್ತವನ್ನು ಸಸಿಕಲಾ ಪಾವತಿದರೆ ಬಿಡುಗಡೆಗೆ ಅವಕಾಶ. ಇಲ್ಲವಾದರೇ ಮತ್ತೆ ಒಂದು ವರ್ಷ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಹಣ ಪಾವತಿಸಲಾಗಿದೆ. ಹಾಗಾಗಿ ಜನವರಿಯಲ್ಲಿ ಸಸಿಕಲಾ ಬಿಡುಗಡೆ ಹಾದಿ ಸುಗಮವಾಗಿದೆ.</p>
<p><img loading="lazy" decoding="async" class="aligncenter size-full wp-image-45703" src="https://www.justkannada.in/wp-content/uploads/2020/11/sasikala.jpg" alt="Tamilnadu-sasikala-lawyers-paid-Rs.10.crore-bangalore-court-case of amassing wealth." width="800" height="467" /></p>
<p>KEY WORDS : Tamilnadu-sasikala-lawyers-paid-Rs.10.crore-bangalore-court-case of amassing wealth.</p>
<p>&nbsp;</p>
<p>SUMMARY :</p>
<p>sasikala&#8217;s lawyers Muthukumar and Rajasenthurpandian edecntly paid a fine of Rs 10 crore in a seperate court in Bangalore in a case of amassing wealth. DD was paid in the name of Palanivel, Vasanthi Devi, Hema, Vivek. Before release she has to pay Rs 10 crore or else her jail term will be extended for a year.</p>
<p>The post <a href="https://www.justkannada.in/tamilnadu-sasikala-lawyers-paid-rs-10-crore-bangalore-court-case-of-amassing-wealth/">ಪರಪ್ಪನ ಅಗ್ರಹಾರ ಜೈಲಿಂದ ಬಿಡುಗಡೆಗಾಗಿ ಜಯಲಲಿತಾ ಆಪ್ತೆ ಸಸಿಕಲಾ ಪಾವತಿಸಿದ ಹಣ 10 ಕೋಟಿ ರೂ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಹಲವೆಡೆ ಪ್ರವಾಹ ಹಿನ್ನೆಲೆ: ಇನ್ಫೋಸಿಸ್ ಫೌಂಡೇಷನ್ ನಿಂದ ಸಿಎಂ ಪರಿಹಾರ ನಿಧಿಗೆ 10 ಕೋಟಿ  ನೆರವು ಘೋಷಣೆ&#8230;</title>
		<link>https://www.justkannada.in/flood-state-infosys-foundation-announces-rs-10-crore-cm-relief-fund/</link>
		
		<dc:creator><![CDATA[JK Desk]]></dc:creator>
		<pubDate>Thu, 08 Aug 2019 12:28:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[announces]]></category>
		<category><![CDATA[CM Relief Fund]]></category>
		<category><![CDATA[Flood –state-  Infosys Foundation]]></category>
		<category><![CDATA[Rs 10 crore]]></category>
		<guid isPermaLink="false">https://www.justkannada.in/?p=9133</guid>

					<description><![CDATA[<p>ಬೆಂಗಳೂರು,ಆ,8,2019(www.justkannada.in):  ರಾಜ್ಯದಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು,  ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ  ಬಿದ್ದಿದ್ದಾರೆ. ಇದೀಗ ಸಂತ್ರಸ್ತರ ನೆರವಿಗೆ ಇನ್ಫೋಸಿ್ ಫೌಂಡೇಶನ್ ಧಾವಿಸಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ ಮನೆ ಕಳೆದುಕೊಂಡು ಕಂಗಾಲಾಗಿರುವ ಜನರ ನೆರವಿಗೆ ಧಾವಿಸಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು  ಮಾಹಿತಿ ನೀಡಿದ್ದು [&#8230;]</p>
<p>The post <a href="https://www.justkannada.in/flood-state-infosys-foundation-announces-rs-10-crore-cm-relief-fund/">ರಾಜ್ಯದಲ್ಲಿ ಹಲವೆಡೆ ಪ್ರವಾಹ ಹಿನ್ನೆಲೆ: ಇನ್ಫೋಸಿಸ್ ಫೌಂಡೇಷನ್ ನಿಂದ ಸಿಎಂ ಪರಿಹಾರ ನಿಧಿಗೆ 10 ಕೋಟಿ  ನೆರವು ಘೋಷಣೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆ,8,2019(<a href="https://www.justkannada.in">www.justkannada.in</a>):  ರಾಜ್ಯದಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು,  ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ  ಬಿದ್ದಿದ್ದಾರೆ. ಇದೀಗ ಸಂತ್ರಸ್ತರ ನೆರವಿಗೆ ಇನ್ಫೋಸಿ್ ಫೌಂಡೇಶನ್ ಧಾವಿಸಿದೆ.</p>
<p>ಪ್ರವಾಹ ಪರಿಸ್ಥಿತಿಯಿಂದಾಗಿ ಮನೆ ಕಳೆದುಕೊಂಡು ಕಂಗಾಲಾಗಿರುವ ಜನರ ನೆರವಿಗೆ ಧಾವಿಸಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡವುದಾಗಿ ಘೋಷಣೆ ಮಾಡಿದ್ದಾರೆ.</p>
<p>ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು  ಮಾಹಿತಿ ನೀಡಿದ್ದು ಸಿಎಂ ಪರಿಹಾರ ನಿಧಿಗೆ ಡಾ. ಸುಧಾಮೂರ್ತಿಯವರಿಂದ 10 ಕೋಟಿ ನೆರವು  ನೀಡಿದ್ದಾರೆಂದು ತಿಳಿಸಿದ್ದಾರೆ. ಹಾಗೆಯೇ ಪರಿಹಾರ ಕಾರ್ಯಕ್ಕೆ ಸುಮಾರು 5000 ಕೋಟಿಯಷ್ಟು ಬೇಕಾಗಿದ್ದು, ಪ್ರವಾಹದಿಂದ ಸಂತ್ರಸ್ಥರಾಗಿರುವವರಿಗೆ ನೆರವು ಮಾಡುವವರು ದಾನಿಗಳು ಮುಂದೆ ಬಂದು ದಾನ ಮಾಡಬಹುದಾಗಿದೆ  ಎಂದು ಸಿಎಂ ಬಿಎಸ್ ವೈ ಮನವಿ ಮಾಡಿದ್ದಾರೆ.</p>
<p>&nbsp;</p>
<p>Key words: Flood –state-  Infosys Foundation -announces -Rs 10 crore- CM Relief Fund</p>
<p>&nbsp;</p>
<p>The post <a href="https://www.justkannada.in/flood-state-infosys-foundation-announces-rs-10-crore-cm-relief-fund/">ರಾಜ್ಯದಲ್ಲಿ ಹಲವೆಡೆ ಪ್ರವಾಹ ಹಿನ್ನೆಲೆ: ಇನ್ಫೋಸಿಸ್ ಫೌಂಡೇಷನ್ ನಿಂದ ಸಿಎಂ ಪರಿಹಾರ ನಿಧಿಗೆ 10 ಕೋಟಿ  ನೆರವು ಘೋಷಣೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಬಿಜೆಪಿಯಿಂದ ಜೆಡಿಎಸ್ ಶಾಸಕ  10 ಕೋಟಿ ಪಡೆದಿದ್ದಾರೆ: ಫಲಿತಾಂಶದ ಬಳಿಕ ಮುಂಬೈನತ್ತ ಪ್ರಯಾಣ- ಹೊಸ ಬಾಂಬ್ ಸಿಡಿಸಿದ ಕೆ.ಬಿ ಚಂದ್ರಶೇಖರ್&#8230;</title>
		<link>https://www.justkannada.in/jds-mla-gained-rs-10-crore-bjp-kb-chandrasekhar/</link>
		
		<dc:creator><![CDATA[JK Desk]]></dc:creator>
		<pubDate>Tue, 14 May 2019 05:16:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[gained]]></category>
		<category><![CDATA[JDS MLA]]></category>
		<category><![CDATA[KB Chandrasekhar.]]></category>
		<category><![CDATA[Rs 10 crore]]></category>
		<guid isPermaLink="false">https://www.justkannada.in/?p=1264</guid>

					<description><![CDATA[<p>ಮಂಡ್ಯ,ಮೇ,14,2019(www.justkannada.in):  ಕೆ.ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಬಿಜೆಪಿಯಿಂದ 10 ಕೋಟಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. ಫಲಿತಾಂಶದ ಬಳಿಕ ಅವರು ಮುಂಬೈನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕೆ.ಆರ್ ಪೇಟೆಯಲ್ಲಿ ಇಂದು ಮಾತನಾಡಿದ ಕೆಬಿ ಚಂದ್ರ ಶೇಖರ್, ಅಂದು ಬಿಜೆಪಿ ಅಪರೇಷನ್ ಕಮಲಕ್ಕೆ ಭಂಗ ಆಗಿತ್ತು. ಅಂದೇ ಶಾಸಕ ನಾರಾಯಣಗೌಡ ಬಿಜೆಪಿಯಿಂದ ಹಣ ಪಡೆದಿದ್ದರು. ಮಾತುಕತೆಯಂತೆ ಬಾಕಿ ಹಣ ನೀಡಿದರೇ  ಫಲಿತಾಂಶದ ಬಳಿಕ ನಾರಾಯಣಗೌಡ ಮುಂಬೈಗೆ [&#8230;]</p>
<p>The post <a href="https://www.justkannada.in/jds-mla-gained-rs-10-crore-bjp-kb-chandrasekhar/"> ಬಿಜೆಪಿಯಿಂದ ಜೆಡಿಎಸ್ ಶಾಸಕ  10 ಕೋಟಿ ಪಡೆದಿದ್ದಾರೆ: ಫಲಿತಾಂಶದ ಬಳಿಕ ಮುಂಬೈನತ್ತ ಪ್ರಯಾಣ- ಹೊಸ ಬಾಂಬ್ ಸಿಡಿಸಿದ ಕೆ.ಬಿ ಚಂದ್ರಶೇಖರ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮಂಡ್ಯ,ಮೇ,14,2019(<a href="https://www.justkannada.in">www.justkannada.in</a>):  ಕೆ.ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಬಿಜೆಪಿಯಿಂದ 10 ಕೋಟಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. ಫಲಿತಾಂಶದ ಬಳಿಕ ಅವರು ಮುಂಬೈನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ.</p>
<p>ಕೆ.ಆರ್ ಪೇಟೆಯಲ್ಲಿ ಇಂದು ಮಾತನಾಡಿದ ಕೆಬಿ ಚಂದ್ರ ಶೇಖರ್, ಅಂದು ಬಿಜೆಪಿ ಅಪರೇಷನ್ ಕಮಲಕ್ಕೆ ಭಂಗ ಆಗಿತ್ತು. ಅಂದೇ ಶಾಸಕ ನಾರಾಯಣಗೌಡ ಬಿಜೆಪಿಯಿಂದ ಹಣ ಪಡೆದಿದ್ದರು. ಮಾತುಕತೆಯಂತೆ ಬಾಕಿ ಹಣ ನೀಡಿದರೇ  ಫಲಿತಾಂಶದ ಬಳಿಕ ನಾರಾಯಣಗೌಡ ಮುಂಬೈಗೆ ಹೋಗುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ನನ್ನ ಬಳಿ ಬಿಜೆಪಿ ಸ್ನೇಹಿತರು ತಿಳಿಸಿದ್ದಾರೆ ಎಂದು ಹೇಳಿದರು.</p>
<p>ನಾರಾಯಣಗೌಡ ಓರ್ವ ಹುಟ್ಟು ಗೂಂಡಾ,  ಒಂದ, ಎರಡಾ ನೂರಾರು ಕೆಟ್ಟಕೆಲಸಗಳನ್ನ ಮಾಡಿದ್ದಾನೆ ಎಂದು ಕೆಬಿ ಚಂದ್ರಶೇಖರ್ ಆರೋಪಿಸಿದರು.</p>
<p>ಹಾಗೆಯೇ ಸಿದ್ದರಾಮಯ್ಯ ಮತ್ತೆ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕೆಬಿ ಚಂದ್ರ ಶೇಖರ್, ಸಿಎಂ ಆಗಬೇಕೆಂಬ ಬಯಸುವವರಲ್ಲಿ ನಾನೂ ಒಬ್ಬ.  ಸಿದ್ದರಾಮಯ್ಯ ತಾವು ನೀಡಿದ ಎಲ್ಲಾ ಆಶ್ವಾಸನೆಗಳನ್ನ ಈಡೇರಿಸಿದ್ದಾರೆ. ಹೀಗಿರುವಾಗ ಅವರು ಮತ್ತೆ ಸಿಎಂ ಆದ್ರೆ ತಪ್ಪೇನು ಎಂದು ಪ್ರಶ್ನಿಸಿದರು.</p>
<p>Key words: JDS MLA &#8211; gained -Rs 10 crore &#8211; BJP  -KB Chandrasekhar.</p>
<p>The post <a href="https://www.justkannada.in/jds-mla-gained-rs-10-crore-bjp-kb-chandrasekhar/"> ಬಿಜೆಪಿಯಿಂದ ಜೆಡಿಎಸ್ ಶಾಸಕ  10 ಕೋಟಿ ಪಡೆದಿದ್ದಾರೆ: ಫಲಿತಾಂಶದ ಬಳಿಕ ಮುಂಬೈನತ್ತ ಪ್ರಯಾಣ- ಹೊಸ ಬಾಂಬ್ ಸಿಡಿಸಿದ ಕೆ.ಬಿ ಚಂದ್ರಶೇಖರ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
