<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>rumors Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/rumors/feed/" rel="self" type="application/rss+xml" />
	<link>https://www.justkannada.in/tag/rumors/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 29 Jul 2026 11:38:34 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>rumors Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/rumors/</link>
	<width>32</width>
	<height>32</height>
</image> 
	<item>
		<title>ಗೃಹಜ್ಯೋತಿ ಮಾಹಿತಿ ಸಂಗ್ರಹಣೆ ಕುರಿತು ವದಂತಿ: ಚಾವಿಸನಿನಿ(CESC) ಸ್ಪಷ್ಟನೆ</title>
		<link>https://www.justkannada.in/grihajyoti-cesc-clarifies/</link>
		
		<dc:creator><![CDATA[prashanth]]></dc:creator>
		<pubDate>Wed, 29 Jul 2026 11:38:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CESC]]></category>
		<category><![CDATA[clarifies.]]></category>
		<category><![CDATA[Data Collection.]]></category>
		<category><![CDATA[Grihajyoti]]></category>
		<category><![CDATA[rumors]]></category>
		<guid isPermaLink="false">https://www.justkannada.in/?p=157946</guid>

					<description><![CDATA[<p>ಮೈಸೂರು, ಜುಲೈ, 29, 2026 (www.justkannada.in): ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚಾವಿಸನಿನಿ) ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಮಾಹಿತಿ ಸಂಗ್ರಹ ಕಾರ್ಯ ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಯುತ್ತಿದೆ. ಈ ನಡುವೆ, ಫಲಾನುಭವಿಗಳ ಮಾಹಿತಿ ಸಂಗ್ರಹಣೆಗೆ ಜುಲೈ 31,2026 ಕೊನೆಯ ದಿನ ಎಂಬ ಬಗ್ಗೆ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ವದಂತಿ ಗ್ರಾಹಕರು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡಿದೆ. ಈ ಕುರಿತು ಚಾವಿಸನಿನಿ ಸ್ಪಷ್ಟನೆ ನೀಡಿದ್ದು, [&#8230;]</p>
<p>The post <a href="https://www.justkannada.in/grihajyoti-cesc-clarifies/">ಗೃಹಜ್ಯೋತಿ ಮಾಹಿತಿ ಸಂಗ್ರಹಣೆ ಕುರಿತು ವದಂತಿ: ಚಾವಿಸನಿನಿ(CESC) ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ, 29, 2026 (<a href="http://www.justkannada.in">www.justkannada.in</a>):</strong> ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚಾವಿಸನಿನಿ) ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಮಾಹಿತಿ ಸಂಗ್ರಹ ಕಾರ್ಯ ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಯುತ್ತಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ನಡುವೆ, ಫಲಾನುಭವಿಗಳ ಮಾಹಿತಿ ಸಂಗ್ರಹಣೆಗೆ ಜುಲೈ 31,2026 ಕೊನೆಯ ದಿನ ಎಂಬ ಬಗ್ಗೆ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ವದಂತಿ ಗ್ರಾಹಕರು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡಿದೆ. ಈ ಕುರಿತು ಚಾವಿಸನಿನಿ ಸ್ಪಷ್ಟನೆ ನೀಡಿದ್ದು, ಮಾಹಿತಿ ಸಂಗ್ರಹಣೆ ಹಾಗೂ ಅಗತ್ಯ ವಿವರಗಳನ್ನು ಸಲ್ಲಿಸಲು ಆಗಸ್ಟ್‌ 31, 2026ರವರೆಗೂ ಅವಕಾಶವಿದೆ.<img decoding="async" class="aligncenter size-full wp-image-108461" src="https://www.justkannada.in/wp-content/uploads/2023/06/grihajyothi.jpg" alt="" width="500" height="262" srcset="https://www.justkannada.in/wp-content/uploads/2023/06/grihajyothi.jpg 500w, https://www.justkannada.in/wp-content/uploads/2023/06/grihajyothi-300x157.jpg 300w" sizes="(max-width: 500px) 100vw, 500px" /></p>
<p>ಆದ್ದರಿಂದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳು ಹಾಗೂ ವಿದ್ಯುತ್ ಗ್ರಾಹಕರು ಯಾವುದೇ ಆತಂಕ ಅಥವಾ ಗೊಂದಲಕ್ಕೆ ಒಳಗಾಗದೆ, ನಿಗದಿತ ಅವಧಿಯೊಳಗೆ ತಮ್ಮ ಮಾಹಿತಿಯನ್ನು ಸಲ್ಲಿಸಬಹುದು ಮತ್ತು ಇದಕ್ಕಾಗಿ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ ಎಂದು ಚಾವಿಸನಿನಿ ತಿಳಿಸಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಚಾವಿಸನಿನಿಯ ಮೀಟರ್‌ ರೀಡರ್‌ ಅಥವಾ ನಿಯೋಜಿತ ಸಿಬ್ಬಂದಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗೆ ಮಾಹಿತಿ ಸಂಗ್ರಹಣೆಗೆ ಭೇಟಿ ನೀಡಲಿದ್ದು, ಗ್ರಾಹಕರು ಈ ಕೆಳಗಿನ ಅಗತ್ಯ ದಾಖಲೆಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮೀಪದ ಚಾವಿಸನಿನಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>
<p>ಗೃಹಜ್ಯೋತಿ ಮಾಹಿತಿ ಸಂಗ್ರಹಣೆಗೆ ನೀಡಬೇಕಾದ ದಾಖಲಾತಿಗಳ ವಿವರ:</p>
<ol>
<li>ಆಧಾರ್ ಕಾರ್ಡ್</li>
<li>ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ</li>
<li>ಮತದಾರರ ಗುರುತಿನ ಚೀಟಿ (ವೋಟರ್ ಐಡಿ)</li>
<li>ಪ್ಯಾನ್ ಕಾರ್ಡ್ (ಅನ್ವಯಿಸುವಲ್ಲಿ ಮಾತ್ರ)</li>
<li>ಚಾಲ್ತಿಯಲ್ಲಿರುವ ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ)</li>
<li>ರೇಷನ್ ಕಾರ್ಡ್(ಅನ್ವಯಿಸುವಲ್ಲಿ ಮಾತ್ರ)</li>
</ol>
<p>Key words: Rumors, Grihajyoti, data collection, CESC,  clarifies</p>
<p>The post <a href="https://www.justkannada.in/grihajyoti-cesc-clarifies/">ಗೃಹಜ್ಯೋತಿ ಮಾಹಿತಿ ಸಂಗ್ರಹಣೆ ಕುರಿತು ವದಂತಿ: ಚಾವಿಸನಿನಿ(CESC) ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಜಮೀರ್ ಬಗ್ಗೆ ವದಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು- ಬಿಕೆ ಹರಿಪ್ರಸಾದ್ ಆಗ್ರಹ</title>
		<link>https://www.justkannada.in/bk-hariprasad-4/</link>
		
		<dc:creator><![CDATA[prashanth]]></dc:creator>
		<pubDate>Fri, 17 Apr 2026 10:09:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[about]]></category>
		<category><![CDATA[BK Hariprasad]]></category>
		<category><![CDATA[Jamir]]></category>
		<category><![CDATA[minister]]></category>
		<category><![CDATA[rumors]]></category>
		<guid isPermaLink="false">https://www.justkannada.in/?p=153843</guid>

					<description><![CDATA[<p>ಬೆಂಗಳೂರು,ಏಪ್ರಿಲ್,17,2026 (www.justkannada.in):  ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಉಪಚುನಾವಣಾ ಫಲಿತಾಂಶ ಬಳಿಕ ಕೋಕ್ ನೀಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಿಕೆ ಹರಿಪ್ರಸಾದ್, ಬೈಎಲೆಕ್ಷ ನ್ ಬಳಿಕ ನಡೆಯುತ್ತಿರುವ ಬೆಳವಣಿಗೆ ಒಳ್ಳೆಯದಲ್ಲ. ಸಚಿವ ಜಮೀರ್ ಅಹ್ಮದ್ ಖಾನ್ ಹಿರಿಯ ನಾಯಕ. ಸಂಪುಟದ ಹಿರಿಯ ಸದಸ್ಯರು. ಜಮೀರ್ ರಾಜೀನಾಮೆ ವದಂತಿ ಹಬ್ಬಿದೆ. ಇವರ ಬಗ್ಗೆ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸರಿಯಲ್ಲ. ಈ ವದಂತಿ ಬಗ್ಗೆ [&#8230;]</p>
<p>The post <a href="https://www.justkannada.in/bk-hariprasad-4/">ಸಚಿವ ಜಮೀರ್ ಬಗ್ಗೆ ವದಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು- ಬಿಕೆ ಹರಿಪ್ರಸಾದ್ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,17,2026 (<a href="http://www.justkannada.in">www.justkannada.in</a>):</strong>  ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಉಪಚುನಾವಣಾ ಫಲಿತಾಂಶ ಬಳಿಕ ಕೋಕ್ ನೀಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಬಿಕೆ ಹರಿಪ್ರಸಾದ್, ಬೈಎಲೆಕ್ಷ ನ್ ಬಳಿಕ ನಡೆಯುತ್ತಿರುವ ಬೆಳವಣಿಗೆ ಒಳ್ಳೆಯದಲ್ಲ. ಸಚಿವ ಜಮೀರ್ ಅಹ್ಮದ್ ಖಾನ್ ಹಿರಿಯ ನಾಯಕ. ಸಂಪುಟದ ಹಿರಿಯ ಸದಸ್ಯರು. ಜಮೀರ್ ರಾಜೀನಾಮೆ ವದಂತಿ ಹಬ್ಬಿದೆ. ಇವರ ಬಗ್ಗೆ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸರಿಯಲ್ಲ.</p>
<p>ಈ ವದಂತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು ರಾಜೀನಾಮೆ ವದಂತಿ ಹಿಂದೆ  ಪಟ್ಟಭದ್ರ ಹಿತಾಸಕ್ತಿ ಕೂಡಿದೆ. ಪಕ್ಷ ವಿರೋಧಿ ಚಟುವಟಿಕೆ ತಡೆಗೆ ಶಿಸ್ತುಸಮಿತಿಗೆ ಇದೆ. ಇದಕ್ಕೆ  ದೂರು ನೀಡಬೇಕು ಆತುರದ ನಿರ್ಧಾರ ಸರಿಯಲ್ಲ ಎಂದು ಬಿ.ಕೆ ಹರಿಪ್ರಸಾದ್ ತಿಳಿಸಿದರು.</p>
<p>Key words: Rumors, about, Minister, Jamir, BK Hariprasad</p>
<p>The post <a href="https://www.justkannada.in/bk-hariprasad-4/">ಸಚಿವ ಜಮೀರ್ ಬಗ್ಗೆ ವದಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು- ಬಿಕೆ ಹರಿಪ್ರಸಾದ್ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ</title>
		<link>https://www.justkannada.in/ksic-factory-k-v-mallesh/</link>
		
		<dc:creator><![CDATA[prashanth]]></dc:creator>
		<pubDate>Mon, 02 Mar 2026 10:29:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[K.V. Mallesh]]></category>
		<category><![CDATA[KSIC factory]]></category>
		<category><![CDATA[rumors]]></category>
		<guid isPermaLink="false">https://www.justkannada.in/?p=152027</guid>

					<description><![CDATA[<p>ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದರಿಂದ ಕಾರ್ಖಾನೆ ಮುಚ್ಚಲಾಗುತ್ತದೆ ಎಂಬುದು ವದಂತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ ಮಲ್ಲೇಶ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆ.ವಿ ಮಲ್ಲೇಶ್,  ತಿ.ನರಸೀಪುರ ಪಟ್ಟಣದಲ್ಲಿ ತಾಲೂಕು ಕ್ರೀಡಾಂಗಣ ಇಲ್ಲ. ಇದನ್ನು ಮನಗಂಡು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅವರು ಕ್ರೀಡಾಂಗಣ ನಿರ್ಮಾಣಕ್ಕೆ 6 ಕೋಟಿ ರೂ. [&#8230;]</p>
<p>The post <a href="https://www.justkannada.in/ksic-factory-k-v-mallesh/">ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,2,2026 (<a href="http://www.justkannada.in">www.justkannada.in</a>):</strong> ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದರಿಂದ ಕಾರ್ಖಾನೆ ಮುಚ್ಚಲಾಗುತ್ತದೆ ಎಂಬುದು ವದಂತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ ಮಲ್ಲೇಶ್ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಕೆ.ವಿ ಮಲ್ಲೇಶ್,  ತಿ.ನರಸೀಪುರ ಪಟ್ಟಣದಲ್ಲಿ ತಾಲೂಕು ಕ್ರೀಡಾಂಗಣ ಇಲ್ಲ. ಇದನ್ನು ಮನಗಂಡು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅವರು ಕ್ರೀಡಾಂಗಣ ನಿರ್ಮಾಣಕ್ಕೆ 6 ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ್ದಾರೆ. ಈ ನಡುವೆ ಪಟ್ಟಣದಲ್ಲಿ ಸ್ಥಳಾವಕಾಶದ ಕೊರತೆಯಿರುವುದರಿಂದ ಕೆಎಸ್‌ ಐಸಿ ಸುಪರ್ದಿಯಲ್ಲಿರುವ 12 ಎಕರೆ ಪ್ರದೇಶದಲ್ಲಿ 5 ಎಕರೆಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಈ ಬಗ್ಗೆ ಮೊದಲೇ ಕೆಎಸ್‌ ಐಸಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ವೇಳೆ ಕೆಎಸ್‌ ಐಸಿ ಅಧಿಕಾರಿಗಳು ಕ್ರೀಡಾಂಗಣ ನಿರ್ಮಾಣಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಇಷ್ಟಾದರೂ ಪ್ರತಿಪಕ್ಷಗಳ ಕುಮ್ಮಕ್ಕಿನಿಂದ ಅವರು ಹೇಳುತ್ತಿರುವ ಸುಳ್ಳನ್ನೇ ನಿಜವೆಂದು ನಂಬಿ ಅಲ್ಲಿನ ಸಿಬ್ಬಂದಿ ಕಾರ್ಖಾನೆ ಮುಚ್ಚುತ್ತಾರೆ ಎಂದು ಪ್ರತಿಭಟನೆ ನಡೆಸುತ್ತಿರುವುದು ಅನಗತ್ಯವಾಗಿದೆ. ಕೆಎಸ್‌ ಐಸಿ ಉತ್ಪಾದನಾ ಘಟಕ ಮುಚ್ಚುವಂತಿದ್ದರೆ ಅದಕ್ಕೆ ಕ್ರೀಡಾಂಗಣ ನಿರ್ಮಾಣದ ಅಗತ್ಯವೇನು? ಇದನ್ನು ಮನಗಂಡು ಸಿಬ್ಬಂದಿ ಪ್ರತಿಭಟನೆ ವಾಪಸ್ ಪಡೆದು ಕಾರ್ಖಾನೆಯ ಬೆಳವಣಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.</p>
<p><strong>ಸ್ಥಳಾವಕಾಶದ ಕೊರತೆಯಿಂದ ಸಮಸ್ಯೆ</strong></p>
<p>ಕ್ರೀಡಾಂಗಣಕ್ಕೆ ಪಟ್ಟಣದಲ್ಲಿ ಸ್ಥಳಾವಕಾಶದ ಕೊರತೆ ಎದುರಾಗಿದೆ. ಕ್ರೀಡಾಂಗಣವನ್ನು ಪಟ್ಟಣದಿಂದ ಹೊರಗೆ ದೂರದಲ್ಲಿ ಎಲ್ಲೋ ನಿರ್ಮಿಸಲು ಸಾಧ್ಯವಿಲ್ಲ. ಹಾಗೊಮ್ಮೆ ನಿರ್ಮಿಸಿದರೆ ಅಲ್ಲಿಗೆ ಕ್ರೀಡಾಪಟುಗಳು ತೆರಳಿ ಅಭ್ಯಾಸ ನಡೆಸುವುದು ಕಷ್ಟಸಾಧ್ಯ. ಈ ಹಿನ್ನೆಲೆ ಕೆಎಸ್‌ ಐಸಿ ಆವರಣದಲ್ಲಿ ನಿರ್ಮಿಸಲಾಗುತ್ತಿದೆ. ಇಲ್ಲಿ ಕಾರ್ಖಾನೆಯನ್ನು ಮುಚ್ಚುವ ಯಾವುದೇ ಉದ್ದೇಶವಿಲ್ಲ. ಇದನ್ನು ಅಲ್ಲಿನ ಸಿಬ್ಬಂದಿ, ಸಾರ್ವಜನಿಕರು ಅರಿಯಬೇಕು ಎಂದು ಕೆ.ವಿ ಮಲ್ಲೇಶ್ ತಿಳಿಸಿದರು.</p>
<p><strong>ಕಾರ್ಖಾನೆಯೂ ಅಭಿವೃದ್ಧಿಯಾಗಲಿ</strong></p>
<p>ಕ್ರೀಡಾಂಗಣದ ಅಭಿವೃದ್ಧಿ ಜತೆಗೆ ಸರ್ಕಾರ ಪಾರಂಪರಿಕ ಕಾರ್ಖಾನೆಯ ಅಭಿವೃದ್ಧಿಗೂ ಗಮನಹರಿಸಬೇಕಿದೆ. ರಾಜಪ್ರಭುತ್ವದ ಅಡಿಯಲ್ಲಿ ಪ್ರಾರಂಭಗೊಂಡು ಪ್ರಜಾಪ್ರಭುತ್ವದಲ್ಲಿಯೂ ತನ್ನ ಅಸ್ತಿತ್ವ ಉಳಿಸಿಕೊಂಡಿರುವ ಕಾರ್ಖಾನೆಗೆ ಸರ್ಕಾರ ಅಗತ್ಯ ಭೂಮಿ, ಹೆಚ್ಚುವರಿ ಸ್ಥಳಾವಕಾಶ ನೀಡಬೇಕು. ಅಲ್ಲದೆ, ಕಾರ್ಖಾನೆಯನ್ನು ಪಟ್ಟಣದ ಹೊರಹೊಲಯಕ್ಕೆ ಸ್ಥಳಾಂತರಿಸಿ ಸುಸಜ್ಜಿತ ಕಟ್ಟಡ, ಸಿಬ್ಬಂದಿಗೆ ವಸತಿ ನಿಲಯ, ಹೊಸ ಯಂತ್ರೋಪಕರಣಗಳೊಂದಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಆ ಮೂಲಕ ಪಾರಂಪರಿಕ ಕೊಂಡಿಯೊಂದನ್ನು ಕಾಪಾಡಬೇಕು ಎಂದು ಕೆ.ವಿ. ಮಲ್ಲೇಶ್ ಹೇಳಿದ್ದಾರೆ.</p>
<p>Key words: Rumors, KSIC factory, K.V. Mallesh</p>
<p>The post <a href="https://www.justkannada.in/ksic-factory-k-v-mallesh/">ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಲಸಿಕೆ ಸಂಬಂಧ ವದಂತಿಗಳಿಗೆ ಕಿವಿಕೊಡಬೇಡಿ” : ಡಿಸಿಎಂ ಗೋವಿಂದ ಕಾರಜೋಳ</title>
		<link>https://www.justkannada.in/vaccinerelatedrumorsdonteardcmgovinda-karajola/</link>
		
		<dc:creator><![CDATA[JK Desk]]></dc:creator>
		<pubDate>Thu, 04 Mar 2021 05:25:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[Don't]]></category>
		<category><![CDATA[ear]]></category>
		<category><![CDATA[Govinda Karajola]]></category>
		<category><![CDATA[related]]></category>
		<category><![CDATA[rumors]]></category>
		<category><![CDATA[Vaccine]]></category>
		<guid isPermaLink="false">https://www.justkannada.in/?p=58092</guid>

					<description><![CDATA[<p>ಬೆಂಗಳೂರು,ಮಾರ್ಚ್,04,2021(www.justkannada.in) :  ಯಾವುದೇ ವದಂತಿಗಳಿಗೆ ಕಿವಿಕೊಡದೇ, ಭಯ ಪಡದೆ ಈ ಲಸಿಕೆ ಪಡೆದು ಕೊರೊನಾ ಮುಕ್ತ ರಾಷ್ಟ್ರವನ್ನಾಗಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಗೋವಿಂದ ಕಾರಜೋಳ ಅವರು ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿಂದು ಕೊವಿಡ್ 19 ಲಸಿಕೆ ಪಡೆದಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಕೊಡದೇ, ಭಯ ಪಡದೆ ಈ ಲಸಿಕೆ ಪಡೆದು ಕೊರೊನಾ ಮುಕ್ತ ರಾಷ್ಟ್ರವನ್ನಾಗಿಸಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ENGLISH SUMMARY&#8230; &#8216;Don&#8217;t listen to rumours over COVID vaccine: DCM Govind [&#8230;]</p>
<p>The post <a href="https://www.justkannada.in/vaccinerelatedrumorsdonteardcmgovinda-karajola/">“ಲಸಿಕೆ ಸಂಬಂಧ ವದಂತಿಗಳಿಗೆ ಕಿವಿಕೊಡಬೇಡಿ” : ಡಿಸಿಎಂ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,04,2021(www.justkannada.in) :</strong>  ಯಾವುದೇ ವದಂತಿಗಳಿಗೆ ಕಿವಿಕೊಡದೇ, ಭಯ ಪಡದೆ ಈ ಲಸಿಕೆ ಪಡೆದು ಕೊರೊನಾ ಮುಕ್ತ ರಾಷ್ಟ್ರವನ್ನಾಗಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.</p>
<p><img loading="lazy" decoding="async" class="aligncenter wp-image-58104" src="https://www.justkannada.in/wp-content/uploads/2021/03/06-300x144.jpg" alt="" width="396" height="190" /></p>
<p>ಗೋವಿಂದ ಕಾರಜೋಳ ಅವರು ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿಂದು ಕೊವಿಡ್ 19 ಲಸಿಕೆ ಪಡೆದಿದ್ದಾರೆ.</p>
<p><img loading="lazy" decoding="async" class="aligncenter size-medium wp-image-58105" src="https://www.justkannada.in/wp-content/uploads/2021/03/07-300x300.jpg" alt=" Vaccine,related,rumors,Don't,ear,DCM,Govinda Karajola" width="300" height="300" /></p>
<p>ಯಾವುದೇ ವದಂತಿಗಳಿಗೆ ಕಿವಿಕೊಡದೇ, ಭಯ ಪಡದೆ ಈ ಲಸಿಕೆ ಪಡೆದು ಕೊರೊನಾ ಮುಕ್ತ ರಾಷ್ಟ್ರವನ್ನಾಗಿಸಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.</p>
<p>ENGLISH SUMMARY&#8230;</p>
<p>&#8216;Don&#8217;t listen to rumours over COVID vaccine: DCM Govind Karajola<br />
Bengaluru, Mar.04, 2021 (www.justkannada.in): Deputy Chief Minister Govind Karajola today appealed to the people not to listen to any kind of rumours concerning the COVID-19 vaccine and step forward to take it and support the government in its efforts to make India a Corona-free country. The DCM got the COVID-19 shot at Mallya Hospital in Bengaluru.<br />
Keywords: DCM Govind Karajola/ COVID-19/ Vaccination/ appeal/ don&#8217;t listen to rumours</p>
<p>key words : Vaccine-related-rumors-Don&#8217;t-ear-DCM-Govinda Karajola</p>
<p>The post <a href="https://www.justkannada.in/vaccinerelatedrumorsdonteardcmgovinda-karajola/">“ಲಸಿಕೆ ಸಂಬಂಧ ವದಂತಿಗಳಿಗೆ ಕಿವಿಕೊಡಬೇಡಿ” : ಡಿಸಿಎಂ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಿಡಿಗೇಡಿಗಳ ವದಂತಿಗಳಿಗೆ ರೈತರು ಕಿವಿಗೊಡಬಾರದು-ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮನವಿ</title>
		<link>https://www.justkannada.in/farmers-not-listen-rumors-agriculture-minister-bc-patil/</link>
		
		<dc:creator><![CDATA[JK Desk]]></dc:creator>
		<pubDate>Tue, 06 Oct 2020 11:28:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Agriculture Minister -BC Patel]]></category>
		<category><![CDATA[Farmers]]></category>
		<category><![CDATA[listen]]></category>
		<category><![CDATA[not]]></category>
		<category><![CDATA[rumors]]></category>
		<guid isPermaLink="false">https://www.justkannada.in/?p=40613</guid>

					<description><![CDATA[<p>ಹಾವೇರಿ,ಅಕ್ಟೋಬರ್.6,2020(www.justkannada.in): ಕೆಲವು ಕಿಡಿಗೇಡಿಗಳು ರೈತರನ್ನು ಯೋಜನೆಯ ಹೆಸರಿನಲ್ಲಿ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದು, ಇಲ್ಲಸಲ್ಲದ ವದಂತಿ ಸುಳ್ಳುಸುದ್ದಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕ್ಷೇತ್ರದಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು,ರೈತರ ಹೆಸರಿನಲ್ಲಿ ಕೆಲವರು ಅನಾವಶ್ಯಕ ಧರಣಿ ನಡೆಸುತ್ತಿರುವುದು ವಿಷಾದನೀಯ. ನೈಸರ್ಗಿಕವಾದ ನೆಲ ಜಲದ ಮೇಲೆ ಯಾರಿಗೂ ಹಕ್ಕಿರುವುದಿಲ್ಲ. ಹಿರೆಕೆರೂರಿನಿಂದ ಶಿಕಾರಿಪುರಕ್ಕೆ ಹೋಗುವ ಉಡುಗಣಿ-ತಾಳಗುಂದ-ಹೊಸೂರು ಏತ ನೀರಿನ ಯೋಜನೆಯಲ್ಲಿ ಹಿರೆಕೆರೂರಿನ ವರಹ ನಿಟ್ನೇಗಿಲು, ಬನ್ನಟ್ಟಿ,ಬಳ್ಳೂರು, ಚಿಕ್ಕೇರೂರು, ಯಲ್ಲಾಪುರ [&#8230;]</p>
<p>The post <a href="https://www.justkannada.in/farmers-not-listen-rumors-agriculture-minister-bc-patil/">ಕಿಡಿಗೇಡಿಗಳ ವದಂತಿಗಳಿಗೆ ರೈತರು ಕಿವಿಗೊಡಬಾರದು-ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾವೇರಿ,ಅಕ್ಟೋಬರ್.6,2020(<a href="https://www.justkannada.in">www.justkannada.in</a>):</strong> ಕೆಲವು ಕಿಡಿಗೇಡಿಗಳು ರೈತರನ್ನು ಯೋಜನೆಯ ಹೆಸರಿನಲ್ಲಿ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದು, ಇಲ್ಲಸಲ್ಲದ ವದಂತಿ ಸುಳ್ಳುಸುದ್ದಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕ್ಷೇತ್ರದಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು,ರೈತರ ಹೆಸರಿನಲ್ಲಿ ಕೆಲವರು ಅನಾವಶ್ಯಕ ಧರಣಿ ನಡೆಸುತ್ತಿರುವುದು ವಿಷಾದನೀಯ. ನೈಸರ್ಗಿಕವಾದ ನೆಲ ಜಲದ ಮೇಲೆ ಯಾರಿಗೂ ಹಕ್ಕಿರುವುದಿಲ್ಲ. ಹಿರೆಕೆರೂರಿನಿಂದ ಶಿಕಾರಿಪುರಕ್ಕೆ ಹೋಗುವ ಉಡುಗಣಿ-ತಾಳಗುಂದ-ಹೊಸೂರು ಏತ ನೀರಿನ ಯೋಜನೆಯಲ್ಲಿ ಹಿರೆಕೆರೂರಿನ ವರಹ ನಿಟ್ನೇಗಿಲು, ಬನ್ನಟ್ಟಿ,ಬಳ್ಳೂರು, ಚಿಕ್ಕೇರೂರು, ಯಲ್ಲಾಪುರ ಸೇರಿದಂತೆ ತಾಲೂಕಿನ ಏಳು ಕೆರೆಗಳು ಯೋಜನೆಯಿಂದ ತುಂಬುತ್ತವೆ. ಪೈಪ್ಲೈನ್ ಮೂಲಕ ನೀರು ಹಾಯಿಸಲಾಗುತ್ತಿದ್ದು, ಕೆಲವು ಕಿಡಿಗೇಡಿಗಳು ರೈತರ ಹೆಸರಿನಲ್ಲಿ ದುರುದ್ದೇಶಪೂರಕವಾಗಿ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಯಾವುದಾದರೊಂದು ನೀರಾವರಿ ಯೋಜನೆ ಕಾರ್ಯಗತವಾಗಬೇಕಾದರೆ ಹಲವಾರು ಸ್ಥಳಗಳಿಂದ ಹಾದು ಹೋಗಬೇಕಾಗುತ್ತದೆ.ಜನರು ವಾಸ್ತವಾಂಶವನ್ನು ಅರಿಯಬೇಕು. ಅಲ್ಲದೇ ಉಡುಗಣಿ-ತಾಳಗುಂದ-ಹೊಸೂರು ಏತ ನೀರಿನ ಯೋಜನೆಯಿಂದ ರೈತರಿಗಾಗಲೀ ಜನರಿಗಾಗಲೀ ಯಾವುದೇ ತೊಂದರೆಯಾಗದು.ಯೋಜನೆಯಿಂದ ಹಿರೆಕೆರೂರು ತಾಲೂಕಿನ ಕೆರೆಗಳು ತುಂಬಿ ಅನುಕೂಲವೇ ಆಗಲಿದೆ ಎಂದು ಸ್ಪಷ್ಟಪಡಿಸಿದರು.</p>
<p>ಹಿರೆಕೆರೂರು ತಾಲೂಕಿನ ಮಡ್ಲೂರು ಏತನೀರಾವರಿ ಯೋಜನೆ ಹಾನಗಲ್ ತಾಲೂಕಿನ ಹೊಂಕಣದಿಂದ ಬರುತ್ತಿದೆ.ಸರ್ವಜ್ಞ ಏತನೀರಾವರಿ ಯೋಜನೆ ಉಕ್ಕಡಗತ್ರಿ ರಾಣೆಬೆನ್ನೂರು ಗಡಿಯಿಂದ ಬರುತ್ತಿದೆ.ಹಿರೆಕೆರೂರು ಪಟ್ಟಣಕ್ಕೆ ಕುಡಿಯುವ ನೀರನ್ನು ತುಮ್ಮಿನಕಟ್ಟಿಯಿಂದ ಬರುತ್ತಿದೆ.ಹೀವೆ ಬೇರೆ ತಾಲೂಕಿನಿಂದ ಹಿರೆಕೆರೂರಿಗೆ ಮೂರು ಯೋಜನೆಗಳು ಬರುತ್ತಿವೆ.ವಿನಾಕಾರಣ ರೈತರನ್ನು ದಾರಿತಪ್ಪಿಸುವುದರಿಂದ ಯಾರಿಗೇನು ಲಾಭವಾಗುತ್ತಿದೆಯೋ ಗೊತ್ತಿಲ್ಲ.ನೀರಾವರಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ.ಇಂತಹವರ ಮಾತಿಗೆ ಅಪಪ್ರಚಾರಕ್ಕೆ ರೈತಬಾಂಧವರು ಯಾವುದೇ ಕಾರಣಕ್ಕೆ ಬೆಲೆಕೊಡಬಾರದು.ರೈತರಿಗೆ ಸರ್ಕಾರ ಯಾವುದೇ ರೀತಿ ಅನ್ಯಾಯ ಮಾಡುವುದಿಲ್ಲ‌.ವದಂತಿಗಳಿಗೆ ಕಿವಿಗೊಡಬಾರದೆಂದು ಬಿ.ಸಿ.ಪಾಟೀಲ್ ಮನವಿ ಮಾಡಿದರು.<img loading="lazy" decoding="async" class="aligncenter size-medium wp-image-40614" src="https://www.justkannada.in/wp-content/uploads/2020/10/bc-patil-1-300x255.jpg" alt="farmers-not-listen-rumors-agriculture-minister-bc-patil" width="300" height="255" /></p>
<p><strong>ಲೋಕೋಪಯೋಗಿ ಇಲಾಖೆಗೆ ಧನ್ಯವಾದ ಸಲ್ಲಿಸಿದ ಬಿ.ಸಿ.ಪಾಟೀಲ್&#8230;</strong></p>
<p>ಕೃಷಿ ಇಲಾಖೆಯಲ್ಲಿನ ಅಭಿವೃದ್ಧಿ, ರೈತಪರ ಯೋಜನೆಗಳ ಜೊತೆಜೊತೆಗೆ ಮತಕ್ಷೇತ್ರ ಹಿರೇಕೆರೂರಿನ ಸರ್ವಾಂಗೀಣ ಅಭಿವೃದ್ಧಿಗೂ ಸಹ ಒತ್ತು ಕೊಟ್ಟು ದುಡಿಯುತ್ತಿರುವ ಸಚಿವ ಬಿ.ಸಿ.ಪಾಟೀಲರ ಶ್ರಮದ ಫಲವಾಗಿ ಸರ್ಕಾರ ಹಿರೇಕೂರು ಪಟ್ಟಣದಲ್ಲಿ ಪ್ರವಾಸಿಮಂದಿರ ನಿರ್ಮಾಣ ಕಾಮಗಾರಿಗೆ 300 ಲಕ್ಷ ಹಾಗೂ ರಟ್ಟಿಹಳ್ಳಿ ಪ್ರವಾಸಿಮಂದಿರ ನಿರ್ಮಾಣ ಕಾಮಗಾರಿಗೆ 200 ಲಕ್ಷ ರೂ.ಗಳಿಗೆ ಸರ್ಕಾರ ಅನುಮೋದನೆ ನೀಡಿದ್ದು, ಇದಕ್ಕಾಗಿ ಲೋಕೋಪಯೋಗಿ ಇಲಾಖೆ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಸಚಿವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.</p>
<p>Key words: Farmers &#8211; not -listen –rumors-Agriculture Minister -BC Patil</p>
<p>The post <a href="https://www.justkannada.in/farmers-not-listen-rumors-agriculture-minister-bc-patil/">ಕಿಡಿಗೇಡಿಗಳ ವದಂತಿಗಳಿಗೆ ರೈತರು ಕಿವಿಗೊಡಬಾರದು-ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
