<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>S.L.Bhairappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/s-l-bhairappa/feed/" rel="self" type="application/rss+xml" />
	<link>https://www.justkannada.in/tag/s-l-bhairappa/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 24 Sep 2025 11:01:07 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>S.L.Bhairappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/s-l-bhairappa/</link>
	<width>32</width>
	<height>32</height>
</image> 
	<item>
		<title>ನಾಳೆ ಎಸ್.ಎಲ್ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ: ಶುಕ್ರವಾರ ಅಂತ್ಯಕ್ರಿಯೆ</title>
		<link>https://www.justkannada.in/s-l-bhairappa/</link>
		
		<dc:creator><![CDATA[prashanth]]></dc:creator>
		<pubDate>Wed, 24 Sep 2025 11:01:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Friday]]></category>
		<category><![CDATA[funeral]]></category>
		<category><![CDATA[S.L.Bhairappa]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=145758</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಕನ್ನಡ ಸಾಹಿತ್ಯ ಕಂಡ ಮೇರು ಲೇಖಕ ಎಸ್.ಎಲ್ ಭೈರಪ್ಪ ಇಂದು ಹೃದಯಾಘಾತದಿಂದ ನಿಧನರಾಗಿದ್ದು ನಾಳೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗುತ್ತದೆ. ನಂತರೆ ನಾಳೆ ಮಧ್ಯಾಹ್ನ ಮೈಸೂರಿಗೆ ಪಾರ್ಥೀವ ಶರೀರ ರವಾನೆಯಾಗಲಿದ್ದು ಸಂಜೆ ಕಲಾಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂಬ [&#8230;]</p>
<p>The post <a href="https://www.justkannada.in/s-l-bhairappa/">ನಾಳೆ ಎಸ್.ಎಲ್ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ: ಶುಕ್ರವಾರ ಅಂತ್ಯಕ್ರಿಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,24,2025 (<a href="http://www.justkannada.in">www.justkannada.in</a>):</strong> ಕನ್ನಡ ಸಾಹಿತ್ಯ ಕಂಡ ಮೇರು ಲೇಖಕ ಎಸ್.ಎಲ್ ಭೈರಪ್ಪ ಇಂದು ಹೃದಯಾಘಾತದಿಂದ ನಿಧನರಾಗಿದ್ದು ನಾಳೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಾಳೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗುತ್ತದೆ. ನಂತರೆ ನಾಳೆ ಮಧ್ಯಾಹ್ನ ಮೈಸೂರಿಗೆ ಪಾರ್ಥೀವ ಶರೀರ ರವಾನೆಯಾಗಲಿದ್ದು ಸಂಜೆ ಕಲಾಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಇನ್ನು  ಶುಕ್ರವಾರ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಹೇಳಲಾಗುತ್ತಿದೆ.</p>
<p>Key words: S.L. Bhairappa,  tomorrow, Funeral ,Friday</p>
<p>The post <a href="https://www.justkannada.in/s-l-bhairappa/">ನಾಳೆ ಎಸ್.ಎಲ್ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ: ಶುಕ್ರವಾರ ಅಂತ್ಯಕ್ರಿಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಹಿತಿ ಎಸ್.ಎಲ್. ಭೈರಪ್ಪಗೆ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ</title>
		<link>https://www.justkannada.in/sahithis-l-bhairappadr-shivarama-karantha-huttur-awardpresented/</link>
		
		<dc:creator><![CDATA[JK Desk]]></dc:creator>
		<pubDate>Sat, 10 Oct 2020 07:35:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dr.Shivarama Karantha Huttur Award]]></category>
		<category><![CDATA[presented]]></category>
		<category><![CDATA[S.L.Bhairappa]]></category>
		<category><![CDATA[Sahithi]]></category>
		<guid isPermaLink="false">https://www.justkannada.in/?p=40988</guid>

					<description><![CDATA[<p>ಮೈಸೂರು,ಅಕ್ಟೋಬರ್,10,2020(www.justkannada.in)  : ಸಾಹಿತಿ ಎಸ್.ಎಲ್. ಭೈರಪ್ಪಗೆ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಮಾಡಲಾಯಿತು.ಕುವೆಂಪು ನಗರದಲ್ಲಿರುವ ಪ್ರಮಥಿ ಶಾಲೆಯಲ್ಲಿ  ಡಾ.ಶಿವರಾಮ ಕಾರಂತ ಟ್ರಸ್ಟ್ ಹಾಗೂ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಸಚಿವರಾದ ಕೋಟಾ ಶ್ರೀನಿವಾಸಪೂಜಾರಿ ಹಾಗೂ ಎಸ್.ಟಿ.ಸೋಮಶೇಖರ್ ಅವರು ಡಾ.ಶಿವರಾಮ ಕಾರಂತರ ಹುಟ್ಟೂರು ಪ್ರಶಸ್ತಿ ನೀಡಿ, ಮೈಸೂರು ಪೇಟ ,ಶಾಲು, ಹಾರ ನೆನೆಪಿನ ಕಾಣಿಕೆ ‌ನೀಡಿ ಗೌರವಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್  ಸಿಂಹ, [&#8230;]</p>
<p>The post <a href="https://www.justkannada.in/sahithis-l-bhairappadr-shivarama-karantha-huttur-awardpresented/">ಸಾಹಿತಿ ಎಸ್.ಎಲ್. ಭೈರಪ್ಪಗೆ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,10,2020(www.justkannada.in)</strong>  : ಸಾಹಿತಿ ಎಸ್.ಎಲ್. ಭೈರಪ್ಪಗೆ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಮಾಡಲಾಯಿತು.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಕುವೆಂಪು ನಗರದಲ್ಲಿರುವ ಪ್ರಮಥಿ ಶಾಲೆಯಲ್ಲಿ  ಡಾ.ಶಿವರಾಮ ಕಾರಂತ ಟ್ರಸ್ಟ್ ಹಾಗೂ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.<img decoding="async" class="aligncenter size-medium wp-image-40991" src="https://www.justkannada.in/wp-content/uploads/2020/10/05-2-300x155.jpg" alt="Sahithi S.L.Bhairappa-Dr.Shivarama Karantha Huttur Award-presented" width="300" height="155" /></p>
<p>ಕಾರ್ಯಕ್ರಮದಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಸಚಿವರಾದ ಕೋಟಾ ಶ್ರೀನಿವಾಸಪೂಜಾರಿ ಹಾಗೂ ಎಸ್.ಟಿ.ಸೋಮಶೇಖರ್ ಅವರು ಡಾ.ಶಿವರಾಮ ಕಾರಂತರ ಹುಟ್ಟೂರು ಪ್ರಶಸ್ತಿ ನೀಡಿ, ಮೈಸೂರು ಪೇಟ ,ಶಾಲು, ಹಾರ ನೆನೆಪಿನ ಕಾಣಿಕೆ ‌ನೀಡಿ ಗೌರವಸಲ್ಲಿಸಿದರು.</p>
<p>ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್  ಸಿಂಹ, ಶಾಸಕ ಎಲ್.ನಾಗೇಂದ್ರ, ಡಿಸಿ ರೋಹಿಣಿ ಸಿಂಧೂರಿ, ಮೂಡ ಅಧ್ಯಕ್ಷ ಎಚ್.ವಿ.ರಾಜೀವ್ ಮುಂತಾದವರು ಭಾಗವಹಿಸಿದ್ದರು.</p>
<p>key words : Sahithi S.L.Bhairappa-Dr.Shivarama Karantha Huttur Award-presented</p>
<p>The post <a href="https://www.justkannada.in/sahithis-l-bhairappadr-shivarama-karantha-huttur-awardpresented/">ಸಾಹಿತಿ ಎಸ್.ಎಲ್. ಭೈರಪ್ಪಗೆ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
