<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sachin Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sachin/feed/" rel="self" type="application/rss+xml" />
	<link>https://www.justkannada.in/tag/sachin/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 02 Apr 2026 08:33:49 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Sachin Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sachin/</link>
	<width>32</width>
	<height>32</height>
</image> 
	<item>
		<title>ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್</title>
		<link>https://www.justkannada.in/minister-santosh-lad-23/</link>
		
		<dc:creator><![CDATA[prashanth]]></dc:creator>
		<pubDate>Thu, 02 Apr 2026 08:33:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[are one]]></category>
		<category><![CDATA[Kohli]]></category>
		<category><![CDATA[Lara]]></category>
		<category><![CDATA[minister]]></category>
		<category><![CDATA[Sachin]]></category>
		<category><![CDATA[Santosh Lad]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=153246</guid>

					<description><![CDATA[<p>ಬಾಗಲಕೋಟೆ,ಏಪ್ರಿಲ್,2,2026 (www.justkannada.in): ಸಚಿನ್,  ವಿರಾಟ್ ಕೊಹ್ಲಿ, ಲಾರಾ ಸೇರಿ ಅನೇಕರು ಸೇರಿ ಒಬ್ಬರು ಸಿದ್ದರಾಮಯ್ಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಣಗಾನ ಮಾಡಿದರು. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿಗರು ಹಗುರವಾಗಿ ಮಾತುಗಳನ್ನಾಡುತ್ತಾರೆ. ಗುಜರಾತ್ ಗೂ ಕರ್ನಾಟಕಕ್ಕೂ  ಹೋಲಿಕೆ ಮಾಡಿ ನೋಡಿ ಸಾಕು.  ಚುನಾವಣೆ ವೇಳೆ ಮಾತ್ರ ಬಿಜೆಪಿಗರು ಗೋಮಾತೆ ಬಗ್ಗೆ ಮಾತನಾಡುತ್ತಾರೆ. ಇಡೀ ಜಗತ್ತಿನಲ್ಲಿ ನಮ್ಮ ದೇಶ ಬೀಫ್ ರಫ್ತಿನಲ್ಲಿ 2ನೇ ಸ್ಥಾನದಲ್ಲಿದೆ   ಗೋಮಾತೆಯನ್ನ ರಾಷ್ಟ್ರೀಯ ಪ್ರಾಣಿ [&#8230;]</p>
<p>The post <a href="https://www.justkannada.in/minister-santosh-lad-23/">ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಏಪ್ರಿಲ್,2,2026 (<a href="http://www.justkannada.in">www.justkannada.in</a>):</strong> ಸಚಿನ್,  ವಿರಾಟ್ ಕೊಹ್ಲಿ, ಲಾರಾ ಸೇರಿ ಅನೇಕರು ಸೇರಿ ಒಬ್ಬರು ಸಿದ್ದರಾಮಯ್ಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಣಗಾನ ಮಾಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿಗರು ಹಗುರವಾಗಿ ಮಾತುಗಳನ್ನಾಡುತ್ತಾರೆ. ಗುಜರಾತ್ ಗೂ ಕರ್ನಾಟಕಕ್ಕೂ  ಹೋಲಿಕೆ ಮಾಡಿ ನೋಡಿ ಸಾಕು.  ಚುನಾವಣೆ ವೇಳೆ ಮಾತ್ರ ಬಿಜೆಪಿಗರು ಗೋಮಾತೆ ಬಗ್ಗೆ ಮಾತನಾಡುತ್ತಾರೆ. ಇಡೀ ಜಗತ್ತಿನಲ್ಲಿ ನಮ್ಮ ದೇಶ ಬೀಫ್ ರಫ್ತಿನಲ್ಲಿ 2ನೇ ಸ್ಥಾನದಲ್ಲಿದೆ   ಗೋಮಾತೆಯನ್ನ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿಬಿಡಿ ಎಂದು ಟಾಂಗ್ ಕೊಟ್ಟರು.</p>
<p>ಗೋವು ಸಾಗಾಣಿಕೆ ತಡೆಯುವ ಹೆಸರಲ್ಲಿ ಹಣ ವಸೂಲಿ ಮಾಡಿದ್ದಾರೆ.  ಅದರ ಹಣದಿಂದ 800 ಬಿಜೆಪಿ ಕಚೇರಿ ಕಟ್ಟಿದ್ದಾರೆ  ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದರು.</p>
<p>Key words: Sachin, Kohli, Lara, are one, Siddaramaiah, Minister, Santosh Lad</p>
<p>The post <a href="https://www.justkannada.in/minister-santosh-lad-23/">ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿನ್ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡದಿದ್ರೆ ಬೃಹತ್ ಹೋರಾಟ, ಖರ್ಗೆ ನಿವಾಸಕ್ಕೆ ಮುತ್ತಿಗೆ-ಬಿವೈ ವಿಜಯೇಂದ್ರ</title>
		<link>https://www.justkannada.in/sachin-suicide-case-by-vijayendra/</link>
		
		<dc:creator><![CDATA[prashanth]]></dc:creator>
		<pubDate>Mon, 30 Dec 2024 06:01:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[CBI]]></category>
		<category><![CDATA[Sachin]]></category>
		<category><![CDATA[Suicide Case]]></category>
		<guid isPermaLink="false">https://www.justkannada.in/?p=134060</guid>

					<description><![CDATA[<p>ಬೆಂಗಳೂರು,ಡಿಸೆಂಬರ್,30,2024 (www.justkannada.in): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನ ಜನವರಿ 3ರೊಳಗೆ ಸಿಬಿಐಗೆ ನೀಡದಿದ್ದರೇ ಬೃಹತ್ ಹೋರಾಟ ಮಾಡುತ್ತೇವೆ. ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಹತ್ಯೆ ನಡೆದಿದೆ. ರಾಝ್ಯ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡಿದೆ. ಶಾಸಕರು ಸಚಿವರ ಕುಮ್ಮಕ್ಕಿನಿಂದ ಆತ್ಮಹತ್ಯೆ ನಡೆದಿದೆ. ಚಂದ್ರಶೇಖರ್  ಆತ್ಮಹತ್ಯೆ ಯಾದಗಿರಿಯಲ್ಲಿ ಪಿಎಸ್ ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡರು [&#8230;]</p>
<p>The post <a href="https://www.justkannada.in/sachin-suicide-case-by-vijayendra/">ಸಚಿನ್ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡದಿದ್ರೆ ಬೃಹತ್ ಹೋರಾಟ, ಖರ್ಗೆ ನಿವಾಸಕ್ಕೆ ಮುತ್ತಿಗೆ-ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,30,2024 (<a href="http://www.justkannada.in">www.justkannada.in</a>):</strong> ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನ ಜನವರಿ 3ರೊಳಗೆ ಸಿಬಿಐಗೆ ನೀಡದಿದ್ದರೇ ಬೃಹತ್ ಹೋರಾಟ ಮಾಡುತ್ತೇವೆ. ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಹತ್ಯೆ ನಡೆದಿದೆ. ರಾಝ್ಯ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡಿದೆ. ಶಾಸಕರು ಸಚಿವರ ಕುಮ್ಮಕ್ಕಿನಿಂದ ಆತ್ಮಹತ್ಯೆ ನಡೆದಿದೆ. ಚಂದ್ರಶೇಖರ್  ಆತ್ಮಹತ್ಯೆ ಯಾದಗಿರಿಯಲ್ಲಿ ಪಿಎಸ್ ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡರು ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಕಿಡಿಕಾರಿದರು.</p>
<p>ಸಾಮಾಜಿಕ ಜಾಲತಾಣದಲ್ಲಿ ಸಚಿನ್  ಪೋಸ್ಟ್ ಮಾಡಿದ ಕೂಡಲೇ ಆತನ ಸಹೋದರಿಯರು ಪೊಲೀಸ್  ಠಾಣೆಗೆ ದೂರು ನೀಡುತ್ತಾರೆ. ಸೋದರನ ಪ್ರಾಣ ಉಳಿಸುವಂತೆ ಪಿಎಸ್ ಐ ಬಳಿ ಮನವಿ ಮಾಡುತ್ತಾರೆ ಆದರೆ ಪಿಎಸ್ ಐ ಇತರರು  ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಎಂದು ಹರಿಹಾಯ್ದರು.</p>
<p>ಸರ್ವ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ.  ಎಲ್ಲಾ ಇಲಖೆಗಳಿಗೂ ಇವರೇ ಮೇಟಿ. ಸದನದಲ್ಲಿ ಸಿಎಂ ಗೃಹ ಸಚಿವರೂ  ಬದಲು ಇವರೇ ಮಾತನಾಡುತ್ತಾರೆ. ರಾಜು ಕಪನೂರು  ಪ್ರಿಯಾಂಕ್ ಖರ್ಗೆ ಆಪ್ತ ಹೀಗಾಗಿ ರಾಜೀನಾಮೆಗೆ ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ ಎಂದರು.</p>
<p>Key words:  Sachin,  suicide case, CBI, BY Vijayendra</p>
<p>The post <a href="https://www.justkannada.in/sachin-suicide-case-by-vijayendra/">ಸಚಿನ್ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡದಿದ್ರೆ ಬೃಹತ್ ಹೋರಾಟ, ಖರ್ಗೆ ನಿವಾಸಕ್ಕೆ ಮುತ್ತಿಗೆ-ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ – ಗೃಹ ಸಚಿವ ಡಾ.ಜಿ.ಪರಮೇಶ್ವರ್</title>
		<link>https://www.justkannada.in/contractor-suicide-case-dr-g-parameshwar/</link>
		
		<dc:creator><![CDATA[prashanth]]></dc:creator>
		<pubDate>Mon, 30 Dec 2024 05:27:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CID..]]></category>
		<category><![CDATA[Contractor]]></category>
		<category><![CDATA[Dr. G. Parameshwar.]]></category>
		<category><![CDATA[Sachin]]></category>
		<category><![CDATA[Suicide Case]]></category>
		<guid isPermaLink="false">https://www.justkannada.in/?p=134058</guid>

					<description><![CDATA[<p>ಬೆಂಗಳೂರು,ಡಿಸೆಂಬರ್,30,2024 (www.justkannada.in):  ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ದ ಗುತ್ತಿಗೆ ನೀಡದೆ ವಂಚನೆ ಕೊಲೆ ಬೆದರಿಕೆ ಆರೋಪ ಮಾಡಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು  ಸಿಐಡಿ ತನಿಖೆಗೆ ವಹಿಸಲಾಗಿದೆ.  ಎಲ್ಲಾ ಪ್ರಕರಣಗಳನ್ನ ಸಿಬಿಐ ತನಿಖೆಗೆ ಕೊಡಲು ಆಗಲ್ಲ.  ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿ ಅನಗತ್ಯ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅವಶ್ಯಕತೆ [&#8230;]</p>
<p>The post <a href="https://www.justkannada.in/contractor-suicide-case-dr-g-parameshwar/">ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ – ಗೃಹ ಸಚಿವ ಡಾ.ಜಿ.ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,30,2024 (<a href="http://www.justkannada.in">www.justkannada.in</a>):</strong>  ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ದ ಗುತ್ತಿಗೆ ನೀಡದೆ ವಂಚನೆ ಕೊಲೆ ಬೆದರಿಕೆ ಆರೋಪ ಮಾಡಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು  ಸಿಐಡಿ ತನಿಖೆಗೆ ವಹಿಸಲಾಗಿದೆ.  ಎಲ್ಲಾ ಪ್ರಕರಣಗಳನ್ನ ಸಿಬಿಐ ತನಿಖೆಗೆ ಕೊಡಲು ಆಗಲ್ಲ.  ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿ ಅನಗತ್ಯ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.</p>
<p>ಹೊಸ ವರ್ಷಾಚರಣೆಗೆ ಬಿಗಿ ಭದ್ರತೆ ಕುರಿತು ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್, ಬಹಳ ಎಚ್ಚರಿಕೆಯಿಂದ ಹೊಸ ವರ್ಷಾಚರಣೆ ಮಾಡಬೇಕು. ಆಚರಣೆ ವೇಳೆ ಅನೇಕರು ಪ್ರಾಣ ಕಳೆದುಕೊಂಡಿದ್ದನ್ನ ನೋಡಿದ್ದೇವೆ. ಬೆಂಗಳೂರಷ್ಟೇ ಅಲ್ಲ ಬೇರೆ ಬೇರೆ ಜಿಲ್ಲೆಗಳಲ್ಲೂ ಪ್ರಾಣ ಕಳೆದುಕೊಂಡಿದ್ದಾರೆ.  ಹೀಗಾಗಿ  ಕಟ್ಟನಿಟ್ಟಿನ ಕ್ರಮಕ್ಕೆ ಪೊಲೀಸ್ ಅಧಿಕಾರಿಗಳಿಗೆ  ಸೂಚನೆ ನೀಡಿದ್ದೇವೆ.  ಬೆಂಗಳೂರಿನಲ್ಲಿ ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ.  ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಬೇಕು ಎಂದರು.</p>
<p>Key words: Contractor, Sachin,  suicide case, CID, Dr. G. Parameshwar</p>
<p>The post <a href="https://www.justkannada.in/contractor-suicide-case-dr-g-parameshwar/">ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ – ಗೃಹ ಸಚಿವ ಡಾ.ಜಿ.ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೆಲ್ಬರ್ನ್ ರಸ್ತೆಗಳಿಗೆ ಸಚಿನ್, ಕಪಿಲ್, ಕೊಹ್ಲಿ ಹೆಸರು ನಾಮಕರಣ</title>
		<link>https://www.justkannada.in/sachin-kapil-kohli-name-for-melbourne-roads/</link>
		
		<dc:creator><![CDATA[JK Desk]]></dc:creator>
		<pubDate>Thu, 18 Jun 2020 06:58:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[Kapil]]></category>
		<category><![CDATA[Kohli name for Melbourne roads]]></category>
		<category><![CDATA[Sachin]]></category>
		<guid isPermaLink="false">https://www.justkannada.in/?p=30098</guid>

					<description><![CDATA[<p>ಮೆಲ್ಬರ್ನ್, ಜೂನ್ 18, 2020 (www.justkannada.in): ಭಾರತ ಕ್ರಿಕೆಟ್‌ ತಂಡದ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌, ಕಪಿಲ್‌ ದೇವ್‌, ವಿರಾಟ್‌ ಕೊಹ್ಲಿಯ ಹೆಸರನ್ನು ಮೆಲ್ಬರ್ನ್ ನಗರದ ರಸ್ತೆಗಳಿಗೆ ಇಡಲಾಗಿದೆ. ಮೆಲ್ಬರ್ನ್ ನಗರದ ರಾಕ್‌ಬ್ಯಾಂಕ್‌ ಉಪ ನಗರದಲ್ಲಿ ಅಭಿವೃದ್ಧಿಪಡಿಸುತ್ತಿರುವ ಹೊಸ ಹೌಸಿಂಗ್‌ ಎಸ್ಟೇಟ್‌ನ ಪ್ರಮುಖ ಬೀದಿಗಳಿಗೆ ಈ ಮೂವರ ಹೆಸರು ನಾಮಕರಣ ಮಾಡಲಾಗುತ್ತಿದೆ. ಆಸ್ಟ್ರೇಲಿಯದಲ್ಲಿ ನೆಲೆಸಿರುವ ಭಾರತೀಯ ಮೂಲದವರನ್ನು ಸೆಳೆಯಲು ಪ್ರಮುಖ ಬೀದಿಗಳಿಗೆ ಭಾರತ ಕ್ರಿಕೆಟ್‌ ಮಾಂತ್ರಿಕರ ಹೆಸರನ್ನು ಇಡಲಾಗಿದೆ ಎನ್ನಲಾಗಿದೆ. “ತೆಂಡೂಲ್ಕರ್‌ ಡ್ರೈವ್‌’, ‘ಕೊಹ್ಲಿ ಕ್ರೆಸೆಂಟ್‌’, ‘ದೇವ್‌ ಟೆರೆಸ್‌’ ಎಂದು [&#8230;]</p>
<p>The post <a href="https://www.justkannada.in/sachin-kapil-kohli-name-for-melbourne-roads/">ಮೆಲ್ಬರ್ನ್ ರಸ್ತೆಗಳಿಗೆ ಸಚಿನ್, ಕಪಿಲ್, ಕೊಹ್ಲಿ ಹೆಸರು ನಾಮಕರಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೆಲ್ಬರ್ನ್, ಜೂನ್ 18, 2020 (www.justkannada.in): </strong>ಭಾರತ ಕ್ರಿಕೆಟ್‌ ತಂಡದ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌, ಕಪಿಲ್‌ ದೇವ್‌, ವಿರಾಟ್‌ ಕೊಹ್ಲಿಯ ಹೆಸರನ್ನು ಮೆಲ್ಬರ್ನ್ ನಗರದ ರಸ್ತೆಗಳಿಗೆ ಇಡಲಾಗಿದೆ.</p>
<p>ಮೆಲ್ಬರ್ನ್ ನಗರದ ರಾಕ್‌ಬ್ಯಾಂಕ್‌ ಉಪ ನಗರದಲ್ಲಿ ಅಭಿವೃದ್ಧಿಪಡಿಸುತ್ತಿರುವ ಹೊಸ ಹೌಸಿಂಗ್‌ ಎಸ್ಟೇಟ್‌ನ ಪ್ರಮುಖ ಬೀದಿಗಳಿಗೆ ಈ ಮೂವರ ಹೆಸರು ನಾಮಕರಣ ಮಾಡಲಾಗುತ್ತಿದೆ.</p>
<p>ಆಸ್ಟ್ರೇಲಿಯದಲ್ಲಿ ನೆಲೆಸಿರುವ ಭಾರತೀಯ ಮೂಲದವರನ್ನು ಸೆಳೆಯಲು ಪ್ರಮುಖ ಬೀದಿಗಳಿಗೆ ಭಾರತ ಕ್ರಿಕೆಟ್‌ ಮಾಂತ್ರಿಕರ ಹೆಸರನ್ನು ಇಡಲಾಗಿದೆ ಎನ್ನಲಾಗಿದೆ. “ತೆಂಡೂಲ್ಕರ್‌ ಡ್ರೈವ್‌’, ‘ಕೊಹ್ಲಿ ಕ್ರೆಸೆಂಟ್‌’, ‘ದೇವ್‌ ಟೆರೆಸ್‌’ ಎಂದು ಬೀದಿಗಳಿಗೆ ಹೆಸರಿಡಲಾಗಿದೆ.<img loading="lazy" decoding="async" class="aligncenter size-medium wp-image-30099" src="https://www.justkannada.in/wp-content/uploads/2020/06/Sachin-Kapil-Kohli-name-for-Melbourne-roads-300x158.jpg" alt="" width="300" height="158" /></p>
<p>The post <a href="https://www.justkannada.in/sachin-kapil-kohli-name-for-melbourne-roads/">ಮೆಲ್ಬರ್ನ್ ರಸ್ತೆಗಳಿಗೆ ಸಚಿನ್, ಕಪಿಲ್, ಕೊಹ್ಲಿ ಹೆಸರು ನಾಮಕರಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
