<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>saffron Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/saffron/feed/" rel="self" type="application/rss+xml" />
	<link>https://www.justkannada.in/tag/saffron/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 26 Aug 2025 06:44:49 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>saffron Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/saffron/</link>
	<width>32</width>
	<height>32</height>
</image> 
	<item>
		<title>ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಆರೋಪ: ಮೂವರ ಬಂಧನ</title>
		<link>https://www.justkannada.in/three-arrested-assault/</link>
		
		<dc:creator><![CDATA[prashanth]]></dc:creator>
		<pubDate>Tue, 26 Aug 2025 06:44:49 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[Assault]]></category>
		<category><![CDATA[saffron]]></category>
		<category><![CDATA[Three]]></category>
		<category><![CDATA[wearing]]></category>
		<guid isPermaLink="false">https://www.justkannada.in/?p=144520</guid>

					<description><![CDATA[<p>ಬೆಂಗಳೂರು,ಆಗಸ್ಟ್,26,2025 (www.justkannada.in):  ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣಾ  ಪೊಲೀಸರು ಬಂಧಿಸಿದ್ದಾರೆ. ತಬ್ರೇಜ್, ಇಮ್ರಾನ್ ಖಾನ್ ಹಾಗೂ ಅಜೀಝ್ ಖಾನ್ ಬಂಧಿತ ಆರೋಪಿಗಳು. ಕೇಸರಿ ಶಾಲು ಹಾಕಿದ್ದಕ್ಕೆ ಆಗಸ್ಟ್ 24ರಂದು ರಾತ್ರಿ ಸುರೇಂದ್ರ ಕುಮಾರ್ ಮೇಲೆ ಮೂವರು ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮೂವರು ಆರೋಪಿಗಳನ್ನ ಕಲಾಸಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. Key words: Three, arrested, assault, wearing, [&#8230;]</p>
<p>The post <a href="https://www.justkannada.in/three-arrested-assault/">ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಆರೋಪ: ಮೂವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,26,2025 (<a href="http://www.justkannada.in">www.justkannada.in</a>):</strong>  ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣಾ  ಪೊಲೀಸರು ಬಂಧಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತಬ್ರೇಜ್, ಇಮ್ರಾನ್ ಖಾನ್ ಹಾಗೂ ಅಜೀಝ್ ಖಾನ್ ಬಂಧಿತ ಆರೋಪಿಗಳು. ಕೇಸರಿ ಶಾಲು ಹಾಕಿದ್ದಕ್ಕೆ ಆಗಸ್ಟ್ 24ರಂದು ರಾತ್ರಿ ಸುರೇಂದ್ರ ಕುಮಾರ್ ಮೇಲೆ ಮೂವರು ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.</p>
<p>ಇದೀಗ ಮೂವರು ಆರೋಪಿಗಳನ್ನ ಕಲಾಸಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.</p>
<p>Key words: Three, arrested, assault, wearing, saffron</p>
<p>The post <a href="https://www.justkannada.in/three-arrested-assault/">ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಆರೋಪ: ಮೂವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗುಣಮಟ್ಟವಲ್ಲದ ಕುಂಕುಮ ಸರಬರಾಜು ವಾಪಸ್ : ಸಚಿವ ದಿನೇಶ್ ಗುಂಡೂರಾವ್</title>
		<link>https://www.justkannada.in/minister-dinesh-gundu-rao-11/</link>
		
		<dc:creator><![CDATA[prashanth]]></dc:creator>
		<pubDate>Thu, 26 Jun 2025 05:35:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dinesh Gundu Rao]]></category>
		<category><![CDATA[minister]]></category>
		<category><![CDATA[return]]></category>
		<category><![CDATA[saffron]]></category>
		<category><![CDATA[substandard]]></category>
		<category><![CDATA[Supply]]></category>
		<guid isPermaLink="false">https://www.justkannada.in/?p=141990</guid>

					<description><![CDATA[<p>ಬೆಂಗಳೂರು,ಜೂನ್,26,2025 (www.justkannada.in):  ಕುಂಕುಮ, ಪ್ಯಾರಾಸಿಟಮಲ್ ಬಳಕೆಗೆ ಯೋಗ್ಯವಲ್ಲ ಎಂಬ ವರದಿ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗುಣಮಟ್ಟವಲ್ಲದ ಕುಂಕುಮ ಸರಬರಾಜು ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಯಾವ ಬ್ಯಾಚ್ ಫೇಲಾಗಿದೆ ಅದನ್ನು ವಾಪಸ್ ಪಡೆಯಲಾಗುತ್ತದೆ. ಆಹಾರ ಸುರಕ್ಷತಾ ಔಷಧ ನಿಯಂತ್ರಣದಿಂದ ಹಿಂಪಡೆಯಲಾಗುತ್ತದೆ. ಉಳಿದ ಬ್ಯಾಚುಗಳನ್ನು ಪರೀಕ್ಷೆಗೆ ಒಳಪಡಿಸುತ್ತೇವೆ. ಯಾವ ಔಷಧ ಪರೀಕ್ಷೆ ಮಾಡಿಸಬೇಕು ಎಂದು ಯೋಚನೆ ರೂಪಿಸಿದ್ದೇವೆ. ಟೆಸ್ಟ್ ಮಾಡಬೇಕಾದ ಔಷಧಿ ಬಗ್ಗೆ [&#8230;]</p>
<p>The post <a href="https://www.justkannada.in/minister-dinesh-gundu-rao-11/">ಗುಣಮಟ್ಟವಲ್ಲದ ಕುಂಕುಮ ಸರಬರಾಜು ವಾಪಸ್ : ಸಚಿವ ದಿನೇಶ್ ಗುಂಡೂರಾವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,26,2025 (<a href="http://www.justkannada.in">www.justkannada.in</a>):</strong>  ಕುಂಕುಮ, ಪ್ಯಾರಾಸಿಟಮಲ್ ಬಳಕೆಗೆ ಯೋಗ್ಯವಲ್ಲ ಎಂಬ ವರದಿ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗುಣಮಟ್ಟವಲ್ಲದ ಕುಂಕುಮ ಸರಬರಾಜು ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಯಾವ ಬ್ಯಾಚ್ ಫೇಲಾಗಿದೆ ಅದನ್ನು ವಾಪಸ್ ಪಡೆಯಲಾಗುತ್ತದೆ. ಆಹಾರ ಸುರಕ್ಷತಾ ಔಷಧ ನಿಯಂತ್ರಣದಿಂದ ಹಿಂಪಡೆಯಲಾಗುತ್ತದೆ. ಉಳಿದ ಬ್ಯಾಚುಗಳನ್ನು ಪರೀಕ್ಷೆಗೆ ಒಳಪಡಿಸುತ್ತೇವೆ. ಯಾವ ಔಷಧ ಪರೀಕ್ಷೆ ಮಾಡಿಸಬೇಕು ಎಂದು ಯೋಚನೆ ರೂಪಿಸಿದ್ದೇವೆ. ಟೆಸ್ಟ್ ಮಾಡಬೇಕಾದ ಔಷಧಿ ಬಗ್ಗೆ ಡ್ರಗ್ ಕಂಟ್ರೋಲರ್ ಗೆ ಮಾಹಿತಿ ನೀಡಲಾಗಿದೆ ಎಂದರು.</p>
<p>ಕುಂಕುಮ ಗುಣಮಟ್ಟ ಇಲ್ಲ ಎಂದು ವರದಿ ಬಂದಿದೆ. ನಾವು ಸರಬರಾಜು ಆಗಿರುವುದನ್ನು ವಾಪಸ್ ಪಡೆಯುತ್ತೇವೆ. ಗುಣಮಟ್ಟದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ತಯಾರಕರು ಸರಿಯಾದ ವ್ಯವಸ್ಥೆಯಲ್ಲಿ ಉತ್ಪಾದನೆ ಮಾಡಬೇಕು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.</p>
<p>ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದ್ದು,  ತಪಾಸಣೆಯಲ್ಲಿ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: Return, substandard, saffron ,supply, Minister, Dinesh Gundu Rao</p>
<p>The post <a href="https://www.justkannada.in/minister-dinesh-gundu-rao-11/">ಗುಣಮಟ್ಟವಲ್ಲದ ಕುಂಕುಮ ಸರಬರಾಜು ವಾಪಸ್ : ಸಚಿವ ದಿನೇಶ್ ಗುಂಡೂರಾವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
