<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sandalwood Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sandalwood/feed/" rel="self" type="application/rss+xml" />
	<link>https://www.justkannada.in/tag/sandalwood/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 13 May 2026 04:57:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Sandalwood Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sandalwood/</link>
	<width>32</width>
	<height>32</height>
</image> 
	<item>
		<title>ಸ್ಯಾಂಡಲ್ ವುಡ್ ನಟ &#8216;ದಿಲೀಪ್ ರಾಜ್&#8217; ನಿಧನ</title>
		<link>https://www.justkannada.in/actor-dilip-raj-passes-away/</link>
		
		<dc:creator><![CDATA[prashanth]]></dc:creator>
		<pubDate>Wed, 13 May 2026 04:56:40 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Dilip Raj]]></category>
		<category><![CDATA[passes away]]></category>
		<category><![CDATA[Sandalwood]]></category>
		<guid isPermaLink="false">https://www.justkannada.in/?p=154744</guid>

					<description><![CDATA[<p>ಬೆಂಗಳೂರು,ಮೇ,13,2026 (www.justkannada.in): ಸ್ಯಾಂಡಲ್ ವುಡ್ ನಟ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್(47)  ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ನಟ ದಿಲೀಪ್ ರಾಜ್‌ ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್‌ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಖ್ಯಾತಿ ಪಡೆದಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ [&#8230;]</p>
<p>The post <a href="https://www.justkannada.in/actor-dilip-raj-passes-away/">ಸ್ಯಾಂಡಲ್ ವುಡ್ ನಟ &#8216;ದಿಲೀಪ್ ರಾಜ್&#8217; ನಿಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,13,2026 (<a href="http://www.justkannada.in">www.justkannada.in</a>):</strong> ಸ್ಯಾಂಡಲ್ ವುಡ್ ನಟ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್(47)  ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಬೆಳಗಿನ ಜಾವ ನಟ ದಿಲೀಪ್ ರಾಜ್‌ ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್‌ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.<img decoding="async" class="aligncenter size-full wp-image-149263" src="https://www.justkannada.in/wp-content/uploads/2025/12/heart-attack.jpg" alt="" width="500" height="343" srcset="https://www.justkannada.in/wp-content/uploads/2025/12/heart-attack.jpg 500w, https://www.justkannada.in/wp-content/uploads/2025/12/heart-attack-300x206.jpg 300w, https://www.justkannada.in/wp-content/uploads/2025/12/heart-attack-150x103.jpg 150w, https://www.justkannada.in/wp-content/uploads/2025/12/heart-attack-218x150.jpg 218w, https://www.justkannada.in/wp-content/uploads/2025/12/heart-attack-100x70.jpg 100w" sizes="(max-width: 500px) 100vw, 500px" /></p>
<p>ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಖ್ಯಾತಿ ಪಡೆದಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾ ರಂಗ ಪ್ರವೇಶಿಸಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.<img decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="(max-width: 1600px) 100vw, 1600px" /></p>
<p>ಟೋನಿ, ಭೈರವಿ, ಯೂಟರ್ನ್, ಸುಗ್ರೀವ, ಗೆಳೆಯ, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರವಾಹಿಗಳಲ್ಲೂ ನಟಿಸಿದ್ದರು.</p>
<p>Key words: Sandalwood, actor, Dilip Raj, passes away</p>
<p>The post <a href="https://www.justkannada.in/actor-dilip-raj-passes-away/">ಸ್ಯಾಂಡಲ್ ವುಡ್ ನಟ &#8216;ದಿಲೀಪ್ ರಾಜ್&#8217; ನಿಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತ</title>
		<link>https://www.justkannada.in/sandalwood-director-nagasekhar-car-accident/</link>
		
		<dc:creator><![CDATA[prashanth]]></dc:creator>
		<pubDate>Fri, 06 Sep 2024 12:12:20 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[car]]></category>
		<category><![CDATA[𝐃𝐢𝐫𝐞𝐜𝐭𝐨𝐫]]></category>
		<category><![CDATA[Nagasekhar]]></category>
		<category><![CDATA[Sandalwood]]></category>
		<guid isPermaLink="false">https://www.justkannada.in/?p=128936</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,6,2024 (www.justkannada.in): ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ.  ನಿರ್ದೇಶಕ ನಾಗಶೇಖರ್‌ ಇಂದು ಮಧ್ಯಾಹ್ನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಕಾರು ಡ್ರೈವ್ ಮಾಡಿಕೊಂಡು ಬರುವಾಗ ಕಾರು ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ, ಓರ್ವ ಮಹಿಳೆಗೆ ಗಾಯವಾಗಿದೆ. ನಾಗಶೇಖರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಮಹಿಳೆಯನ್ನ ಆಸ್ಪತ್ರೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಬಿಟ್ಟು ನಾಗಶೇಖರ್ ತೆರಳಿದ್ದಾರೆ ಎನ್ನಲಾಗಿದೆ. ಜ್ಞಾನಭಾರತಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, [&#8230;]</p>
<p>The post <a href="https://www.justkannada.in/sandalwood-director-nagasekhar-car-accident/">ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,6,2024 (<a href="http://www.justkannada.in">www.justkannada.in</a>): </strong>ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong> </strong>ನಿರ್ದೇಶಕ ನಾಗಶೇಖರ್‌ ಇಂದು ಮಧ್ಯಾಹ್ನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಕಾರು ಡ್ರೈವ್ ಮಾಡಿಕೊಂಡು ಬರುವಾಗ ಕಾರು ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ, ಓರ್ವ ಮಹಿಳೆಗೆ ಗಾಯವಾಗಿದೆ. ನಾಗಶೇಖರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>
<p>ಅಪಘಾತದ ಬಳಿಕ ಮಹಿಳೆಯನ್ನ ಆಸ್ಪತ್ರೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಬಿಟ್ಟು ನಾಗಶೇಖರ್ ತೆರಳಿದ್ದಾರೆ ಎನ್ನಲಾಗಿದೆ. ಜ್ಞಾನಭಾರತಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ನಾಗಶೇಖರ್ ಅವರ ಕಾರನ್ನು ವಶಕ್ಕೆ ಪಡೆದಿದ್ದಾರೆ.</p>
<p>Key words: Sandalwood, director, Nagasekhar, car, accident</p>
<p>The post <a href="https://www.justkannada.in/sandalwood-director-nagasekhar-car-accident/">ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಕಮಿಟಿ ರಚಿಸಿ- ಸಿಎಂಗೆ FIRE ನಿಯೋಗ ಮನವಿ</title>
		<link>https://www.justkannada.in/investigate-sandalwood-fire-delegation-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Thu, 05 Sep 2024 06:48:26 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[FIRE delegation]]></category>
		<category><![CDATA[investigate]]></category>
		<category><![CDATA[Sandalwood]]></category>
		<guid isPermaLink="false">https://www.justkannada.in/?p=128832</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,5,2024 (www.justkannada.in):  ಕನ್ನಡ ಚಿತ್ರರಂಗದಲ್ಲಿ ಕಲಾವಿದೆಯರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ ಅಧ್ಯಯನ ಮಾಡಿ ವರದಿ ನೀಡಲು ಕೇರಳದಂತೆ ರಾಜ್ಯದಲ್ಲೂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಫಿಲ್ಡ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (‍FIRE) ನಿಯೋಗ ಇಂದು  ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದೆ. ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್ ನೇತೃತ್ವದ ಫೈರ್ ನಿಯೋಗ, ಕರ್ನಾಟಕದಲ್ಲೂ&#8217;ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರ [&#8230;]</p>
<p>The post <a href="https://www.justkannada.in/investigate-sandalwood-fire-delegation-cm-siddaramaiah/">ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಕಮಿಟಿ ರಚಿಸಿ- ಸಿಎಂಗೆ FIRE ನಿಯೋಗ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,5,2024 (<a href="http://www.justkannada.in">www.justkannada.in</a>):</strong>  ಕನ್ನಡ ಚಿತ್ರರಂಗದಲ್ಲಿ ಕಲಾವಿದೆಯರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ ಅಧ್ಯಯನ ಮಾಡಿ ವರದಿ ನೀಡಲು ಕೇರಳದಂತೆ ರಾಜ್ಯದಲ್ಲೂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಫಿಲ್ಡ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (‍FIRE) ನಿಯೋಗ ಇಂದು  ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್ ನೇತೃತ್ವದ ಫೈರ್ ನಿಯೋಗ, ಕರ್ನಾಟಕದಲ್ಲೂ&#8217;ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರ ಅನೇಕ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಮನವಿ ಸಲ್ಲಿಕೆ ಮಾಡಿತು. ಈ ವೇಳೆ ನಟಿಯರಾದ ಶೃತಿ ಹರಿಹರನ್, ನೀತು ಶೆಟ್ಟಿ ಅವರು ಉಪಸ್ಥಿತರಿದ್ದರು.</p>
<p>ಈ ಸಂಬಂಧ ನಿನ್ನೆ ಫೈರ್ ಸಂಸ್ಥೆಯೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿತ್ತು. ಕೇರಳ ಮಾದರಿಯಂತೆ ಕರ್ನಾಟಕದಲ್ಲೂ  &#8216;ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರ ಅನೇಕ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಪತ್ರದಲ್ಲಿ ಮನವಿ ಮಾಡಿತ್ತು. ಲಿಂಗ ಸಮಾನತೆ ಬೆಂಬಲಿಸುವ ಕನ್ನಡ ಚಲನಚಿತ್ರೋದ್ಯಮ ಮತ್ತು ವಿವಿಧ ಕ್ಷೇತ್ರಗಳ 153 ಗಣ್ಯರು ಈ ಮನವಿ ಪತ್ರಕ್ಕೆ ಸಹಿ ಹಾಕಿಬೆಂಬಲ ಸೂಚಿಸಿದ್ದರು.</p>
<p>ಕವಿತಾ ಲಂಕೇಶ್ ಅಧ್ಯಕ್ಷತೆಯ ಸಂಸ್ಥೆಯ ಈ ನಡೆಗೆ ನಟರಾದ ಸುದೀಪ್, ಕಿಶೋರ್, ದಿಗಂತ್, ಸಿಹಿ ಕಹಿ ಚಂದ್ರು, ವಿನಯ್ ರಾಜ್ ಕುಮಾರ್, ನಟಿಯರಾದ ಪೂಜಾ ಗಾಂಧಿ, ಶ್ರುತಿ ಹರಿಹರನ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಚೈತ್ರಾ ಜೆ.ಆಚಾರ್ಯ, ನಿರ್ದೇಶಕರಾದ ಬಿ.ಸುರೇಶ್, ಪವನ್ ಕುಮಾರ್, ಚೈತನ್ಯ ಕೆ.ಎಂ. ಗಿರಿರಾಜ್ ಬಿ.ಎಂ., ಜಯತೀರ್ಥ, ಸಾಹಿತಿಗಳಾದ ವಿಜಯ್ ಶಂಕರ್, ರಹಮತ್ ತರೀಕೆರೆ, ಬಂಜಗೆರೆ ಜಯಪ್ರಕಾಶ್, ಕಲಾವಿದರಾದ ವಿಜಯಮ್ಮ ಚಂಪಾ ಶೆಟ್ಟಿ, ಜಯಲಕ್ಷ್ಮಿ ಪಾಟೀಲ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಕಲಾವಿದರು, ನಿರ್ದೇಶಕರು, ಲೇಖಕರು, ಸಾಹಿತಿಗಳು ಬೆಂಬಲ ವ್ಯಕ್ತಪಡಿಸಿದ್ದರು.</p>
<p>Key words: investigate, Sandalwood, FIRE delegation, CM Siddaramaiah</p>
<p>The post <a href="https://www.justkannada.in/investigate-sandalwood-fire-delegation-cm-siddaramaiah/">ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಕಮಿಟಿ ರಚಿಸಿ- ಸಿಎಂಗೆ FIRE ನಿಯೋಗ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇರಳದ ನ್ಯಾ. ಹೇಮಾ ಸಮಿತಿಯಂತೆ ಸ್ಯಾಂಡಲ್ ವುಡ್ ನಲ್ಲೂ ತನಿಖೆಗೆ ಸಮಿತಿ ರಚಿಸಿ- ಸಿಎಂಗೆ FIRE ಆಗ್ರಹ</title>
		<link>https://www.justkannada.in/hema-committee-investigate-sandalwood-fire-cm/</link>
		
		<dc:creator><![CDATA[prashanth]]></dc:creator>
		<pubDate>Wed, 04 Sep 2024 11:37:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[fire]]></category>
		<category><![CDATA[Hema committee]]></category>
		<category><![CDATA[investigate]]></category>
		<category><![CDATA[Sandalwood]]></category>
		<guid isPermaLink="false">https://www.justkannada.in/?p=128806</guid>

					<description><![CDATA[<p>ಬೆಂಗಳೂರು, ಸೆಪ್ಟಂಬರ್, 4,2024 (www.justkannada.in): ಸ್ಯಾಂಡಲ್​ವುಡ್​ನಲ್ಲಿ ಈ ಹಿಂದೆ ಕೆಲವು ನಟಿಯರು ಮೀಟೂ ಆರೋಪ ಕೇಳಿ ಬಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಈಗ ಮಲಯಾಳಂ ಚಿತ್ರರಂಗದಲ್ಲಿ &#8216;ಹೇಮಾ ಸಮಿತಿ ವರದಿ&#8217; ಸಲ್ಲಿಕೆಯಾದ ಬೆನ್ನಲ್ಲೆ  ಕನ್ನಡ ಚಿತ್ರರಂಗದಲ್ಲೂ ಕೇರಳದ ಮಾದರಿ ತ ತನಿಖೆ ಆಗಬೇಕು  ಎಂದು ಸಿಎಂ ಸಿದ್ದರಾಮಯ್ಯಗೆ FIRE(ಫಿಲ್ಮ್​ ಇಂಡಸ್ಟ್ರೀ ಫಾರ್​ ರೈಟ್ಸ್​ ಆಯಂಡ್​ ಇಕ್ವಾಲಿಟಿ) ಕಮಿಟಿ ಪತ್ರ ಬರೆದು ಆಗ್ರಹಿಸಿದೆ ಎನ್ನಲಾಗಿದೆ. ಕೇರಳದನ್ಯಾ. ಹೇಮಾಸಮಿತಿಯಂತೆಸ್ಯಾಂಡಲ್ವುಡ್ನಲ್ಲೂಕಮಿಟಿರಚಿಸಿಎಂದುಸಿಎಂಸಿದ್ದರಾಮಯ್ಯಗೆ FIRE ಕಮಿಟಿಆಗ್ರಹಿಸಿದೆ. ಹೇಮಾ ಕಮಿಟಿ ರಿಪೋರ್ಟ್  ಪ್ರಕಟ [&#8230;]</p>
<p>The post <a href="https://www.justkannada.in/hema-committee-investigate-sandalwood-fire-cm/">ಕೇರಳದ ನ್ಯಾ. ಹೇಮಾ ಸಮಿತಿಯಂತೆ ಸ್ಯಾಂಡಲ್ ವುಡ್ ನಲ್ಲೂ ತನಿಖೆಗೆ ಸಮಿತಿ ರಚಿಸಿ- ಸಿಎಂಗೆ FIRE ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟಂಬರ್, 4,2024 (<a href="http://www.justkannada.in">www.justkannada.in</a>): </strong>ಸ್ಯಾಂಡಲ್​ವುಡ್​ನಲ್ಲಿ ಈ ಹಿಂದೆ ಕೆಲವು ನಟಿಯರು ಮೀಟೂ ಆರೋಪ ಕೇಳಿ ಬಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಈಗ ಮಲಯಾಳಂ ಚಿತ್ರರಂಗದಲ್ಲಿ &#8216;ಹೇಮಾ ಸಮಿತಿ ವರದಿ&#8217; ಸಲ್ಲಿಕೆಯಾದ ಬೆನ್ನಲ್ಲೆ  ಕನ್ನಡ ಚಿತ್ರರಂಗದಲ್ಲೂ ಕೇರಳದ ಮಾದರಿ ತ ತನಿಖೆ ಆಗಬೇಕು  ಎಂದು ಸಿಎಂ ಸಿದ್ದರಾಮಯ್ಯಗೆ FIRE(ಫಿಲ್ಮ್​ ಇಂಡಸ್ಟ್ರೀ ಫಾರ್​ ರೈಟ್ಸ್​ ಆಯಂಡ್​ ಇಕ್ವಾಲಿಟಿ) ಕಮಿಟಿ ಪತ್ರ ಬರೆದು ಆಗ್ರಹಿಸಿದೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇರಳದನ್ಯಾ. ಹೇಮಾಸಮಿತಿಯಂತೆಸ್ಯಾಂಡಲ್ವುಡ್ನಲ್ಲೂಕಮಿಟಿರಚಿಸಿಎಂದುಸಿಎಂಸಿದ್ದರಾಮಯ್ಯಗೆ FIRE ಕಮಿಟಿಆಗ್ರಹಿಸಿದೆ. ಹೇಮಾ ಕಮಿಟಿ ರಿಪೋರ್ಟ್  ಪ್ರಕಟ ಆದ ಬಳಿಕ ತೆಲುಗು, ಕನ್ನಡ ಮುಂತಾದ ಚಿತ್ರರಂಗದಲ್ಲೂ ತನಿಖೆಗೆ ಒತ್ತಾಯ ಕೇಳಿಬಂದಿದೆ. ಫೈರ್​ (ಫಿಲ್ಮ್​ ಇಂಡಸ್ಟ್ರೀ ಫಾರ್​ ರೈಟ್ಸ್​ ಆಯಂಡ್​ ಇಕ್ವಾಲಿಡಿ) ಸಂಸ್ಥೆಯ ಮೂಲಕ 153 ಜನರು ಕನ್ನಡ ಚಿತ್ರರಂಗದಲ್ಲಿಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.</p>
<p>ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ನಟರು, ನಟಿಯರು, ಸಾಹಿತಿಗಳು, ಪತ್ರಕರ್ತರು, ನಿರ್ದೇಶಕರು, ನಿರ್ಮಾಪಕರು ಹಾಗೂ ವಿವಿಧ ವಿಭಾಗಗಳ ತಂತ್ರಜ್ಞರು ಸೇರಿದಂತೆ ಒಟ್ಟು 153 ಜನರು ಸಹಿ ಮಾಡಿದ್ದಾರೆ ಎನ್ನಲಾಗಿದೆ.</p>
<p>ಲೈಂಗಿಕ ಹಿಂಸೆಯ ಸಮಸ್ಯೆಗಳೂ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಫೈರ್​ ಸಂಸ್ಥೆ ಮನವಿ ಮಾಡಿದೆ. ವರದಿಯನ್ನು 3 ತಿಂಗಳ ಒಳಗೆ ಪೂರ್ಣಗೊಳಿಸಬೇಕು ಮತ್ತು ವರದಿಯ ವಿವರನ್ನು ಶೀಘ್ರವೇ ಸಾರ್ವಜನಿಕಗೊಳಿಸಬೇಕು ಎಂದು ಫೈರ್​ ಸಂಸ್ಥೆ ಆಗ್ರಹಿಸಿದೆ.</p>
<p>Key words: Hema committee, investigate, sandalwood,  FIRE ,  CM</p>
<p>The post <a href="https://www.justkannada.in/hema-committee-investigate-sandalwood-fire-cm/">ಕೇರಳದ ನ್ಯಾ. ಹೇಮಾ ಸಮಿತಿಯಂತೆ ಸ್ಯಾಂಡಲ್ ವುಡ್ ನಲ್ಲೂ ತನಿಖೆಗೆ ಸಮಿತಿ ರಚಿಸಿ- ಸಿಎಂಗೆ FIRE ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸದ್ಯದಲ್ಲೇ ಸ್ಯಾಂಡಲ್‌ ವುಡ್‌ ಸಿಲ್ವರ್‌ ಸ್ಕ್ರೀನ್‌ ಗೆ ʼ ಪೆನ್‌ ಡ್ರೈವ್ʼ !</title>
		<link>https://www.justkannada.in/sandalwood-new-movie-pen-drive/</link>
		
		<dc:creator><![CDATA[mahesh]]></dc:creator>
		<pubDate>Fri, 24 May 2024 13:20:36 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[based on]]></category>
		<category><![CDATA[Hassan mp controversy]]></category>
		<category><![CDATA[new movie]]></category>
		<category><![CDATA[pen drive]]></category>
		<category><![CDATA[Sandalwood]]></category>
		<guid isPermaLink="false">https://www.justkannada.in/?p=123981</guid>

					<description><![CDATA[<p>&#160; ಬೆಂಗಳೂರು, ಮೇ.24,2024: (www.justkannada.in news )  ಸಮಾಜದಲ್ಲಿ ಸಂಚಲನ ಮೂಡಿಸಿದ ನೈಜ್ಯ ಘಟನೆಗಳನ್ನು ಆಧರಿಸಿ ಸಿನಿಮಾ ತಯಾರುವುದು ಹೊಸತೇನಲ್ಲ. ಈ ಸಾಲಿಗೆ ಈಗ ಹೊಸದಾಗಿ ಸೇರ್ಪಡೆಗೊಂಡಿರುವುದು ʼ ಪೆನ್‌ ಡ್ರೈವ್‌ ʼ. ರಾಜಕೀಯ ಕ್ಷೇತ್ರದಲ್ಲಿ ತಲ್ಲಣ ಮೂಡಿಸಿ ಸಾಮಾಜಿಕವಾಗಿ ದೊಡ್ಡ ಆಘಾತವನ್ನು ಉಂಟು ಮಾಡಿದ ಘಟನೆ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣನ ಪೆನ್‌ ಡ್ರೈವ್‌ ಘಟನೆ. ಇದೀಗ ಈ ಹಗರಣವನ್ನೇ ಬಂಡವಾಳವಾಗಿಟ್ಟುಕೊಂಡು ಸಿನಿಮಾವೊಂದು ಸೆಟ್ಟೆರಲಿದೆ. ಸದ್ಯ &#8216;ಪೆನ್‌ಡ್ರೈವ್&#8217; ಸಾಕಷ್ಟು ಸದ್ದು ಮಾಡುತ್ತಿದೆ. ಅದನ್ನೇ ಶೀರ್ಷಿಕೆಯಾಗಿಸಿಕೊಂಡು ಸಿನಿಮಾ [&#8230;]</p>
<p>The post <a href="https://www.justkannada.in/sandalwood-new-movie-pen-drive/">ಸದ್ಯದಲ್ಲೇ ಸ್ಯಾಂಡಲ್‌ ವುಡ್‌ ಸಿಲ್ವರ್‌ ಸ್ಕ್ರೀನ್‌ ಗೆ ʼ ಪೆನ್‌ ಡ್ರೈವ್ʼ !</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಮೇ.24,2024: (<a href="http://www.justkannada.in">www.justkannada.in</a> news )  ಸಮಾಜದಲ್ಲಿ ಸಂಚಲನ ಮೂಡಿಸಿದ ನೈಜ್ಯ ಘಟನೆಗಳನ್ನು ಆಧರಿಸಿ ಸಿನಿಮಾ ತಯಾರುವುದು ಹೊಸತೇನಲ್ಲ. ಈ ಸಾಲಿಗೆ ಈಗ ಹೊಸದಾಗಿ ಸೇರ್ಪಡೆಗೊಂಡಿರುವುದು ʼ ಪೆನ್‌ ಡ್ರೈವ್‌ ʼ.</p>
<p>ರಾಜಕೀಯ ಕ್ಷೇತ್ರದಲ್ಲಿ ತಲ್ಲಣ ಮೂಡಿಸಿ ಸಾಮಾಜಿಕವಾಗಿ ದೊಡ್ಡ ಆಘಾತವನ್ನು ಉಂಟು ಮಾಡಿದ ಘಟನೆ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣನ ಪೆನ್‌ ಡ್ರೈವ್‌ ಘಟನೆ.</p>
<p>ಇದೀಗ ಈ ಹಗರಣವನ್ನೇ ಬಂಡವಾಳವಾಗಿಟ್ಟುಕೊಂಡು ಸಿನಿಮಾವೊಂದು ಸೆಟ್ಟೆರಲಿದೆ. ಸದ್ಯ &#8216;ಪೆನ್‌ಡ್ರೈವ್&#8217; ಸಾಕಷ್ಟು ಸದ್ದು ಮಾಡುತ್ತಿದೆ. ಅದನ್ನೇ ಶೀರ್ಷಿಕೆಯಾಗಿಸಿಕೊಂಡು ಸಿನಿಮಾ ಸೆಟ್ಟೇರಲು ಸಿದ್ಧವಾಗಿದೆ.</p>
<p>ಈ ಹಿಂದೆ &#8216;ಪಾತರಗಿತ್ತಿ&#8217; ಚಿತ್ರ ನಿರ್ಮಿಸಿ, ನಿರ್ದೇಶನ ಮಾಡಿದ್ದ ಕೆರ್ನಳ್ಳಿ ಈಶ್ವರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸೂಪರ್ ಮೂವೀಸ್ ಮೇಕರ್ಸ್ ಅಡಿಯಲ್ಲಿ ಲೋಕೇಶ್.ಆರ್ ಬಂಡವಾಳ ಹೂಡುತ್ತಿದ್ದಾರೆ. &#8216;ದೊಡ್ಡವರಲ್ಲ ಜಾಣರಲ್ಲʼ  ಎಂಬುದು ಚಿತ್ರದ ಟ್ಯಾಗ್‌ ಲೈನ್.</p>
<p>&#8216;ಶೀರ್ಷಿಕೆಗೂ ಕಥೆಗೂ ಏನು ಸಂಬಂಧ? ಎಂಬುದನ್ನು ಸಿನಿಮಾದಲ್ಲಿಯೇ ತಿಳಿಯಲಿದೆ. ಎಲ್ಲರೂ ಊಹಿಸುವಂತಹ ಪಾತ್ರಗಳು ಬರುತ್ತದೆ. ಪೆನ್ ಡ್ರೈವ್ ಎನ್ನುವುದು ಒಂದು ವಿಶ್ವ. ಅದರೊಳಗಡೆ ಏನನ್ನಾದರೂ ತುಂಬಿಸಬಹುದು. ಆದರೆ ಅದರ ಒಳಗಡೆ ಜನರು ನಿರೀಕ್ಷೆ ಮಾಡುವುದಕ್ಕಿಂತ ಹೆಚ್ಚಾದ ವಿಷಯಗಳು ಇರುತ್ತವೆ. ದೊಡ್ಡವರು ಅಥವಾ ಚಿಕ್ಕವರಿರಬಹುದು. ಸಮಾಜದ ಎಲ್ಲಾ ಮುಖಗಳು ಸಿಗುತ್ತದೆ  ಎಂಬುದು ನಿರ್ದೇಶಕರ ಅಂಬೋಣ.</p>
<p><img loading="lazy" decoding="async" class="aligncenter size-full wp-image-121452" src="https://www.justkannada.in/wp-content/uploads/2024/03/prajwal.jpg" alt="" width="500" height="281" srcset="https://www.justkannada.in/wp-content/uploads/2024/03/prajwal.jpg 500w, https://www.justkannada.in/wp-content/uploads/2024/03/prajwal-300x169.jpg 300w, https://www.justkannada.in/wp-content/uploads/2024/03/prajwal-150x84.jpg 150w" sizes="auto, (max-width: 500px) 100vw, 500px" /></p>
<p>ಬೆಂಗಳೂರು, ಬಳ್ಳಾರಿ, ಹಾಸನ, ಸಕಲೇಶಪುರ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಹಂಸರಾಗ ಸಂಗೀತ, ವಿಜಯ್ ರಾಘವ್ ಛಾಯಾಚಿತ್ರಗ್ರಹಣ, ಜೀವನ್‌ರಾಂ ಸಂಕಲನ ಇರಲಿದೆ.</p>
<p>ಸಮಾಜದಲ್ಲಿ ಸಂಚಲ ಮೂಡಿಸಿದ ಘಟನೆಗಳು ನಡೆದಾಗ, ಈ ರೀತಿ ಸಿನಿಮಾ ಘೋಷಣೆಯಾಗುತ್ತದೆ. ಆನಂತರ ಅದು ಜಸ್ಟ್‌  ಪೋಸ್ಟರ್‌ಗೆ ಮಾತ್ರ ಸೀಮಿತವಾಗುತ್ತದೆ. ಹಾಗಾಗಿ ʼ ಪೆನ್‌ ಡ್ರೈವ್‌  ʼ ಸಮಾಚಾರ ಏನು ಎಂಬುದನ್ನು ಕಾದು ನೋಡಬೇಕು.</p>
<p><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>key words: sandalwood, new movie, based on, Hassan mp controversy, pen drive</p>
<p>&nbsp;</p>
<p>&nbsp;</p>
<p>The post <a href="https://www.justkannada.in/sandalwood-new-movie-pen-drive/">ಸದ್ಯದಲ್ಲೇ ಸ್ಯಾಂಡಲ್‌ ವುಡ್‌ ಸಿಲ್ವರ್‌ ಸ್ಕ್ರೀನ್‌ ಗೆ ʼ ಪೆನ್‌ ಡ್ರೈವ್ʼ !</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ.</title>
		<link>https://www.justkannada.in/arrest-two-accused-illegally-sandalwood/</link>
		
		<dc:creator><![CDATA[JK Desk]]></dc:creator>
		<pubDate>Wed, 01 Jun 2022 05:36:53 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[arrest]]></category>
		<category><![CDATA[illegally]]></category>
		<category><![CDATA[Sandalwood]]></category>
		<category><![CDATA[Two]]></category>
		<guid isPermaLink="false">https://www.justkannada.in/?p=90669</guid>

					<description><![CDATA[<p>ಮೈಸೂರು,ಜೂನ್,1,2022(www.justkannada.in): ದ್ವಿಚಕ್ರವಾಹನದಲ್ಲಿ  ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿ ಕಾರ್ಯಾಚರಣೆ ಬಂಧಿಸಿದ್ದಾರೆ. ಲಕಾಂತನ ಹಾಡಿ ಗ್ರಾಮದ ರಾಜು, ರಮೇಶ್ ಬಂಧಿತ ಆರೋಪಿಗಳು. 6.450 ಕೆಜಿ ಶ್ರೀಗಂಧದ ತುಂಡುಗಳು, ಜೊತೆಗೆ ದ್ವಿಚಕ್ರ ವಾಹನವನ್ನ ವಶಕ್ಕೆ ಪಡೆಯಲಾಗಿದೆ. ಎಚ್.ಡಿ ಕೋಟೆ ತಾಲೂಕಿನ ಕಲ್ಲಹಳ್ಳ ಗ್ರಾಮದ ಬಳಿ ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಮಾಹಿತಿ ಆಧಾರದ ಮೇಲೆ ಹ್ಯಾಂಡ್ ಪೋಸ್ಟ್ ಪ್ರಭಾರ ವಲಯ ಅರಣ್ಯಾಧಿಕಾರಿಗಳಾದ ನವೀನ್ ಕುಮಾರ್, ಅಶೋಕ ಚಿಕ್ಕಗಡೆರವರ ನೇತೃತ್ವದಲ್ಲಿ ದಾಳಿ ನಡೆಸಿ [&#8230;]</p>
<p>The post <a href="https://www.justkannada.in/arrest-two-accused-illegally-sandalwood/">ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,1,2022(<a href="http://www.justkannada.in">www.justkannada.in</a>):</strong> ದ್ವಿಚಕ್ರವಾಹನದಲ್ಲಿ  ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿ ಕಾರ್ಯಾಚರಣೆ ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಲಕಾಂತನ ಹಾಡಿ ಗ್ರಾಮದ ರಾಜು, ರಮೇಶ್ ಬಂಧಿತ ಆರೋಪಿಗಳು. 6.450 ಕೆಜಿ ಶ್ರೀಗಂಧದ ತುಂಡುಗಳು, ಜೊತೆಗೆ ದ್ವಿಚಕ್ರ ವಾಹನವನ್ನ ವಶಕ್ಕೆ ಪಡೆಯಲಾಗಿದೆ.</p>
<p>ಎಚ್.ಡಿ ಕೋಟೆ ತಾಲೂಕಿನ ಕಲ್ಲಹಳ್ಳ ಗ್ರಾಮದ ಬಳಿ ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಮಾಹಿತಿ ಆಧಾರದ ಮೇಲೆ ಹ್ಯಾಂಡ್ ಪೋಸ್ಟ್ ಪ್ರಭಾರ ವಲಯ ಅರಣ್ಯಾಧಿಕಾರಿಗಳಾದ ನವೀನ್ ಕುಮಾರ್, ಅಶೋಕ ಚಿಕ್ಕಗಡೆರವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-70972" src="https://www.justkannada.in/wp-content/uploads/2021/07/arrest-3.jpg" alt="" width="700" height="394" /></p>
<p>ಇನ್ನು ತಲೆಮರೆಸಿಕೊಂಡಿರುವ ದಾಸ, ಕುಮಾರ , ಶಿವು ಎಂಬ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಬಂಧಿತ ಅರೋಪಿಗಳು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕಾರ್ಯಾಚರಣೆಯಲ್ಲಿ ವಿಶೇಷ ಹುಲಿ ಸಂರಕ್ಷಣಾದಳ ಪ್ಲಟೂನ್ 02 ರ ಹ್ಯಾಂಡಪೋಸ್ಟ್ ಸಿಬ್ಬಂದಿ ಅರಣ್ಯರಕ್ಷಕರಾದ  ಶ್ರೀಕಾಂತ್ , ಉಮೇಶ್, ಅರಣ್ಯ ವೀಕ್ಷಕ ಸೋಮೇಶ್, ಬಿ ಸಿ ಕಾಳ ಅರಣ್ಯ ವೀಕ್ಷಕ, ವಾಹನ ಚಾಲಕ ದಿನೇಶ್ ಭಾಗಿಯಾಗಿದ್ದರು.</p>
<p>Key words: Arrest &#8211; two -accused -illegally &#8211; sandalwood.</p>
<p>The post <a href="https://www.justkannada.in/arrest-two-accused-illegally-sandalwood/">ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ವಿ ರಾಜು ನಿಧನ.</title>
		<link>https://www.justkannada.in/sandalwood-senior-director-kv-raju-passes-away/</link>
		
		<dc:creator><![CDATA[JK Desk]]></dc:creator>
		<pubDate>Fri, 24 Dec 2021 04:58:20 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[KV Raju]]></category>
		<category><![CDATA[passes away]]></category>
		<category><![CDATA[Sandalwood]]></category>
		<category><![CDATA[Senior Director]]></category>
		<guid isPermaLink="false">https://www.justkannada.in/?p=83002</guid>

					<description><![CDATA[<p>ಬೆಂಗಳೂರು,ಡಿಸೆಂಬರ್,24,2021(www.justkannada.in):  ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ವಿ ರಾಜು ನಿಧನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆ ವೇಳೆ ಕೆ.ವಿ ರಾಜು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಕಾರಣ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ಅವರು ನಿರ್ದೇಶಿಸಿದ್ದರು. ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥಿವ [&#8230;]</p>
<p>The post <a href="https://www.justkannada.in/sandalwood-senior-director-kv-raju-passes-away/">ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ವಿ ರಾಜು ನಿಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,24,2021(<a href="https://www.justkannada.in">www.justkannada.in</a>): </strong> ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ವಿ ರಾಜು ನಿಧನರಾಗಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆ ವೇಳೆ ಕೆ.ವಿ ರಾಜು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಕಾರಣ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.<img loading="lazy" decoding="async" class="aligncenter size-full wp-image-83003" src="https://www.justkannada.in/wp-content/uploads/2021/12/director.jpg" alt="" width="650" height="696" /></p>
<p>ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ಅವರು ನಿರ್ದೇಶಿಸಿದ್ದರು. ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Sandalwood -Senior Director- KV Raju -passes away.</p>
<p>&nbsp;</p>
<p>The post <a href="https://www.justkannada.in/sandalwood-senior-director-kv-raju-passes-away/">ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ವಿ ರಾಜು ನಿಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈ ಝುಮ್ ಎನಿಸುವಂತಿದೆ &#8220;ಕಾರ್ಗಲ್ ನೈಟ್ಸ್&#8221; ಚಿತ್ರದ ಟ್ರೈಲರ್</title>
		<link>https://www.justkannada.in/kannada-film-trailer-kargal-sandalwood-karnataka/</link>
		
		<dc:creator><![CDATA[JK Desk]]></dc:creator>
		<pubDate>Tue, 12 Oct 2021 12:16:22 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[kannada-film]]></category>
		<category><![CDATA[kargal]]></category>
		<category><![CDATA[karnataka]]></category>
		<category><![CDATA[Sandalwood]]></category>
		<category><![CDATA[Trailer]]></category>
		<guid isPermaLink="false">https://www.justkannada.in/?p=77849</guid>

					<description><![CDATA[<p>&#160; ಬೆಂಗಳೂರು, ಅ.12, 2021 : (www.justkannada.in news ) 90 ರ ದಶಕದಲ್ಲಿ ಸಾಗರ ತಾಲ್ಲೂಕಿನ ಕಾರ್ಗಲ್ ನಲ್ಲಿ ನಿಗೂಢವಾಗಿ ಸಾಗುತ್ತಿದ್ದ ಗಂಧದ ಮರಗಳ ಕಳ್ಳಸಾಗಾಣಿಕೆ ಮತ್ತು ಪಶ್ಚಿಮ ಘಟ್ಟದ ಭೂಗತ ಲೋಕವನ್ನು ಬೆಳ್ಳಿಪರದೆ ಮೇಲೆ ಅನಾವರಣಗೊಳಿಸಲು ನಿರ್ದೇಶಕ ದೇವರಾಜ್ ಪೂಜಾರಿ ಅಂಡ್ ಟೀಂ ರೆಡಿಯಾಗಿದೆ. ಹತ್ತೊಂಬತ್ತನೇ ಶತಮಾನದಲ್ಲಿ ಪಶ್ಚಿಮ ಘಟ್ಟದ ದಟ್ಟವಾದ ಕಾಡುಗಳ ನೆರಳಲ್ಲಿ ಬೆಳೆದ ಕಳ್ಳಸಾಗಾಣಿಕೆಯ ನೈಜವಾದ ಘೋರ ಅನುಭವಗಳನ್ನು ಆಧಾರಿಸಿ ನಿರ್ದೇಶಕ ದೇವರಾಜ್ ಪೂಜಾರಿ ಮತ್ತು ತಂಡ &#8220;ಕಾರ್ಗಲ್ ನೈಟ್ಸ್&#8221; ಚಿತ್ರವನ್ನು [&#8230;]</p>
<p>The post <a href="https://www.justkannada.in/kannada-film-trailer-kargal-sandalwood-karnataka/">ಮೈ ಝುಮ್ ಎನಿಸುವಂತಿದೆ &#8220;ಕಾರ್ಗಲ್ ನೈಟ್ಸ್&#8221; ಚಿತ್ರದ ಟ್ರೈಲರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಅ.12, 2021 : (www.justkannada.in news ) 90 ರ ದಶಕದಲ್ಲಿ ಸಾಗರ ತಾಲ್ಲೂಕಿನ ಕಾರ್ಗಲ್ ನಲ್ಲಿ ನಿಗೂಢವಾಗಿ ಸಾಗುತ್ತಿದ್ದ ಗಂಧದ ಮರಗಳ ಕಳ್ಳಸಾಗಾಣಿಕೆ ಮತ್ತು ಪಶ್ಚಿಮ ಘಟ್ಟದ ಭೂಗತ ಲೋಕವನ್ನು ಬೆಳ್ಳಿಪರದೆ ಮೇಲೆ ಅನಾವರಣಗೊಳಿಸಲು ನಿರ್ದೇಶಕ ದೇವರಾಜ್ ಪೂಜಾರಿ ಅಂಡ್ ಟೀಂ ರೆಡಿಯಾಗಿದೆ.</p>
<p>ಹತ್ತೊಂಬತ್ತನೇ ಶತಮಾನದಲ್ಲಿ ಪಶ್ಚಿಮ ಘಟ್ಟದ ದಟ್ಟವಾದ ಕಾಡುಗಳ ನೆರಳಲ್ಲಿ ಬೆಳೆದ ಕಳ್ಳಸಾಗಾಣಿಕೆಯ ನೈಜವಾದ ಘೋರ ಅನುಭವಗಳನ್ನು ಆಧಾರಿಸಿ ನಿರ್ದೇಶಕ ದೇವರಾಜ್ ಪೂಜಾರಿ ಮತ್ತು ತಂಡ &#8220;ಕಾರ್ಗಲ್ ನೈಟ್ಸ್&#8221; ಚಿತ್ರವನ್ನು ತೆರೆ ಮೇಲೆ ತರುತ್ತಿದೆ. ಇಂದು ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ನೋಡುಗರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>&#8220;ಕಾರ್ಗಲ್ ನೈಟ್ಸ್&#8221; ಸಿನಿಮಾ 90ರ ದಶಕದಲ್ಲಿ ನಡೆಯುವ ಕಥೆಯಾಗಿರುವುದರಿಂದ ರೆಟ್ರೋ ಶೈಲಿಯಲ್ಲಿ ಸಿನಿಮಾ ಇರಲಿದ್ದು, ಟ್ರೈಲರ್ ನಲ್ಲಿ ಅದರ ಅನುಭವವಾಗಲಿದೆ. ಜೊತೆಗೆ ಸುರೇಂದ್ರ ನಾಥ್ ಬಿ.ಆರ್. ಸಂಗೀತ, ಮಲ್ಲಿಕಾರ್ಜುನ್ ಮತ್ತು ತಂಡದ ಕೈಚಳಕ ನಮ್ಮನ್ನ ಪಶ್ಚಿಮ ಘಟ್ಟದ ಭೂಗತ ಲೋಕಕ್ಕೆ ಕರೆದುಕೊಂಡೋಗುತ್ತೆ.</p>
<p>ಈ ಚಿತ್ರದ ಹರ್ಶಿಲ್ ಕೌಶಿಕ್ ಮೂಲಕ ನಾಯಕನಾಗಿ ಪರಿಚಯವಾಗುತ್ತಿದ್ದಾರೆ. ರಾಗ್ ಯು ಆರ್ ಎಸ್ , ಕಿಶೋರ್, ಪ್ರಶಾಂತ್ ಸಿದ್ದಿ, ನಾಗರಾಜ್ ಬೈಂದೂರ್, ಹರೀಶ್ ಭಟ್ ನೀನಾಸಂ, ಸಂದೀಪ್ ಪರಶುರಾಮ್, ವರುಣ್ ಹೆಗ್ಡೆ, ಅಕ್ಷತಾ ಅಶೋಕ್, ಚಂದ್ರಕಾಂತ್, ರಾಜೇಶ್ ರಾಮಕೃಷ್ಣ, ಶಶಿಧರ್ ಗೌಡ, ಶ್ರೀಗಂಧ್ ನಾಗ್, ನರೇಂದ್ರ ಕಬ್ಬಿನಾಲೆ, ಸೂಚನ್ ಶೆಟ್ಟಿ ಚಿತ್ರದಲ್ಲಿ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ.</p>
<p><img loading="lazy" decoding="async" class="aligncenter size-full wp-image-77850" src="https://www.justkannada.in/wp-content/uploads/2021/10/kargil.jpg" alt="" width="1280" height="719" /></p>
<p>ಇನ್ನು ಚಿತ್ರಕ್ಕೆ ರೋಷನ್ ಲೋಕೇಶ್ ಅವರ ಸಂಕಲನವಿದ್ದು, ಸುರೇಂದ್ರ ನಾಥ್ ಬಿ.ಆರ್. ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಕತೆಯನ್ನು ಸಾಗರ ತಾಲ್ಲೂಕ್ ಹಾಗೂ ಕಾರ್ಗಲ್ ನಲ್ಲಿ ಕಳ್ಳಸಾಗಾಣಿಕೆಯ ಸಾಕ್ಷ್ಯಗಳನ್ನು ದಾಖಲಿಸಿ ರಚಿಸಿದ್ದಾರೆ.</p>
<p>&nbsp;</p>
<p>key words : Kannada-film-trailer-kargal-sandalwood-Karnataka</p>
<p>The post <a href="https://www.justkannada.in/kannada-film-trailer-kargal-sandalwood-karnataka/">ಮೈ ಝುಮ್ ಎನಿಸುವಂತಿದೆ &#8220;ಕಾರ್ಗಲ್ ನೈಟ್ಸ್&#8221; ಚಿತ್ರದ ಟ್ರೈಲರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8216;ಭಾರತ ಸಿಂಧೂರಿ&#8217; ಬಯೋಪಿಕ್ ಸಿನಿಮಾ ; ದಾಸರಿ ರೋಹಿಣಿ ಫಸ್ಟ್ ರಿಯಾಕ್ಷನ್..!</title>
		<link>https://www.justkannada.in/mysore-kannada-film-rohini-sindhoori-bio-pick-sandalwood/</link>
		
		<dc:creator><![CDATA[JK Desk]]></dc:creator>
		<pubDate>Tue, 08 Jun 2021 13:15:19 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bio.pick]]></category>
		<category><![CDATA[kannada-film]]></category>
		<category><![CDATA[Mysore.]]></category>
		<category><![CDATA[rohini.sindhoori]]></category>
		<category><![CDATA[Sandalwood]]></category>
		<guid isPermaLink="false">https://www.justkannada.in/?p=67373</guid>

					<description><![CDATA[<p>&#160; ಮೈಸೂರು, ಜೂ.08, 2021 : (www.justkannada.in news ) ರಾಜ್ಯದ ದಕ್ಷ ಐಎಎಸ್ ಅಧಿಕಾರಿ ದಾಸರಿ ರೋಹಿಣಿ ಸಿಂಧೂರಿ ಅವರ ಕಾಯಕ ಆಧಾರಿತ &#8216;ಭಾರತಸಿಂಧೂರಿ&#8217; ಬಯೋಪಿಕ್ ಸಿನಿಮಾಗೆ ಪೂರ್ವ ತಯಾರಿ ನಡೆದಿದೆ. ಲಾಕ್ ಡೌನ್ ಬಳಿಕ ಈ ಸಿನಿಮಾ ಸೆಟ್ಟೇರಲಿದೆ. ಮಹಿಳಾ ಪ್ರಧಾನ ಚಿತ್ರಕ್ಕೆ ಮಂಡ್ಯದ ಹುಡುಗಿ ಅಕ್ಷತಾ ಪಾಂಡುಪುರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಸಂಬಂಧ ಈಗಾಗಲೇ ಸಿನಿಮಾದ ಟೈಟಲ್ ನೋಂದಣಿಯಾಗಿದೆ. ಕಸಾಪ ಚುನಾವಣೆ ಮತ್ತು ಲಾಕ್ ಡೌನ್ ನಂತರ [&#8230;]</p>
<p>The post <a href="https://www.justkannada.in/mysore-kannada-film-rohini-sindhoori-bio-pick-sandalwood/">&#8216;ಭಾರತ ಸಿಂಧೂರಿ&#8217; ಬಯೋಪಿಕ್ ಸಿನಿಮಾ ; ದಾಸರಿ ರೋಹಿಣಿ ಫಸ್ಟ್ ರಿಯಾಕ್ಷನ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಜೂ.08, 2021 : (www.justkannada.in news ) ರಾಜ್ಯದ ದಕ್ಷ ಐಎಎಸ್ ಅಧಿಕಾರಿ ದಾಸರಿ ರೋಹಿಣಿ ಸಿಂಧೂರಿ ಅವರ ಕಾಯಕ ಆಧಾರಿತ &#8216;ಭಾರತಸಿಂಧೂರಿ&#8217; ಬಯೋಪಿಕ್ ಸಿನಿಮಾಗೆ ಪೂರ್ವ ತಯಾರಿ ನಡೆದಿದೆ.</p>
<p>ಲಾಕ್ ಡೌನ್ ಬಳಿಕ ಈ ಸಿನಿಮಾ ಸೆಟ್ಟೇರಲಿದೆ. ಮಹಿಳಾ ಪ್ರಧಾನ ಚಿತ್ರಕ್ಕೆ ಮಂಡ್ಯದ ಹುಡುಗಿ ಅಕ್ಷತಾ ಪಾಂಡುಪುರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಸಂಬಂಧ ಈಗಾಗಲೇ ಸಿನಿಮಾದ ಟೈಟಲ್ ನೋಂದಣಿಯಾಗಿದೆ. ಕಸಾಪ ಚುನಾವಣೆ ಮತ್ತು ಲಾಕ್ ಡೌನ್ ನಂತರ ಸಿನಿಮಾ ಸೆಟ್ಟೇರಲಿದೆ.</p>
<p><img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ಸಿನಿಮಾದ ಕಥೆ, ಚಿತ್ರಕಥೆ, ಸಾಹಿತ್ಯ, ರಚನೆ ಹಾಗೂ ನಿರ್ದೇಶನವನ್ನು ಮಂಡ್ಯದವರೇ ಆದ ಕವಿ, ಪತ್ರಕರ್ತ, ಸಂಘಟಕ ಎಸ್. ಕೃಷ್ಣಸ್ವರ್ಣಸಂದ್ರ ಮಾಡಲಿದ್ದಾರೆ.</p>
<p><strong>ರೋಹಿಣಿ ರಿಯಾಕ್ಷನ್ :</strong></p>
<p>ಈಗಾಗಲೇ ನಾಡಿನ ಹಲವಾರು ದಕ್ಷ ಹಾಗೂ ಪ್ರಾಮಾಣಿಕ ಐಎಎಸ್ , ಐಪಿಎಸ್ ಅಧಿಕಾರಿಗಳಿಗೆ ಫ್ಯಾನ್ ಫಾಲೋವರ್ಸ್ ಇರೋದು ಕಂಡಿದ್ದೇವೆ ಈ ಕಾರಣಕ್ಕೆ ಇಂಥ ಅಧಿಕಾರಿಗಳ ಜೀವನ ಆಧಾರಿತ ಸಿನಿಮಾಗಳು ತಯಾರಾಗಿ ಅವು ಗಲ್ಲಾ ಪೆಟ್ಟಿಗೆಯಲ್ಲೂ ಯಶಸ್ವಿಯಾದ ಇತಿಹಾಸವಿದೆ.</p>
<p><img loading="lazy" decoding="async" class="aligncenter size-medium wp-image-67374" src="https://www.justkannada.in/wp-content/uploads/2021/06/rohi-dasarai-220x300.jpeg" alt="" width="220" height="300" /></p>
<p>ಈ ಸಾಲಿನಲ್ಲಿ ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರ್ಪಡೆ. ಸೋಷಿಯಲ್ ಮೀಡಿಯಾದಲ್ಲಿ ಅಪಾರ ಫಾಲೋವರ್ಸ್ ಹೊಂದಿರುವ ಸಿಂಧೂರಿ ಅವರ ಕಾಯಕ ಆಧಾರಿತ &#8216; ಭಾರತಸಿಂಧೂರಿ&#8217; ಸಿನಿಮಾ ಸೆಟ್ಟಿರುತ್ತಿರುವ ಸುದ್ದಿ ಬಂದಿದೆ.<br />
ಈ ಸಂಬಂಧ &#8216;ಜಸ್ಟ್ ಕನ್ನಡ&#8217; ಸಂಪರ್ಕಿಸಿದಾಗ, ತಮ್ಮ ಬಯೋಪಿಕ್ ಆಧಾರಿತ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ರೋಹಿಣಿ ಸಿಂಧೂರಿ ಹೇಳಿದರು.</p>
<p>&nbsp;</p>
<p>key words : mysore-kannada-film-rohini.sindhoori-bio.pick-sandalwood</p>
<p>The post <a href="https://www.justkannada.in/mysore-kannada-film-rohini-sindhoori-bio-pick-sandalwood/">&#8216;ಭಾರತ ಸಿಂಧೂರಿ&#8217; ಬಯೋಪಿಕ್ ಸಿನಿಮಾ ; ದಾಸರಿ ರೋಹಿಣಿ ಫಸ್ಟ್ ರಿಯಾಕ್ಷನ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ ಹೆಚ್ಚಳ ಹಿನ್ನೆಲೆ: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿಗೆ ಮುಂದಾದ ಮೈಸೂರು ಮಹಾನಗರ ಪಾಲಿಕೆ&#8230;</title>
		<link>https://www.justkannada.in/corona-increase-sandalwood-celebrity-mysore-city-corporation/</link>
		
		<dc:creator><![CDATA[JK Desk]]></dc:creator>
		<pubDate>Fri, 30 Apr 2021 04:32:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Celebrity]]></category>
		<category><![CDATA[Corona- Increase]]></category>
		<category><![CDATA[mysore-city-corporation]]></category>
		<category><![CDATA[Sandalwood]]></category>
		<guid isPermaLink="false">https://www.justkannada.in/?p=63837</guid>

					<description><![CDATA[<p>ಮೈಸೂರು,ಏಪ್ರಿಲ್,30,2021(www.justkannada.in):  ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿ ಮೂಡಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ಮೈಸೂರು ನಾಗರೀಕರಿಗೆ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್ ಸೆಂಟರ್ ಗಳ ಕುರಿತು ಸೆಲೆಬ್ರಿಟಿಗಳಿಂದ ಅರಿವು ಮತ್ತು ಜಾಗೃತಿ ಮೂಡಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು ಪಾಲಿಕೆ ಕಾರ್ಯಕ್ಕೆ ಮೈಸೂರು ಜಿಲ್ಲಾಡಳಿತ ಸಾಥ್ ನೀಡಿದೆ. ನಟ ಅನಿರುದ್ಧ್ ಹಾಗೂ ನಟಿ ರೋಷಿಣಿ ಪ್ರಕಾಶ್  ಅವರಯ ಕೊರೊನಾ ಲಸಿಕೆ ಕುರಿತು ಜಾಗೃತಿ  ಮೂಡಿಸಲಿದ್ದಾರೆ. [&#8230;]</p>
<p>The post <a href="https://www.justkannada.in/corona-increase-sandalwood-celebrity-mysore-city-corporation/">ಕೊರೋನಾ ಹೆಚ್ಚಳ ಹಿನ್ನೆಲೆ: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿಗೆ ಮುಂದಾದ ಮೈಸೂರು ಮಹಾನಗರ ಪಾಲಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,30,2021(<a href="https://www.justkannada.in">www.justkannada.in</a>):</strong>  ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿ ಮೂಡಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಮೈಸೂರು ನಾಗರೀಕರಿಗೆ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್ ಸೆಂಟರ್ ಗಳ ಕುರಿತು ಸೆಲೆಬ್ರಿಟಿಗಳಿಂದ ಅರಿವು ಮತ್ತು ಜಾಗೃತಿ ಮೂಡಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು ಪಾಲಿಕೆ ಕಾರ್ಯಕ್ಕೆ ಮೈಸೂರು ಜಿಲ್ಲಾಡಳಿತ ಸಾಥ್ ನೀಡಿದೆ.</p>
<p>ನಟ ಅನಿರುದ್ಧ್ ಹಾಗೂ ನಟಿ ರೋಷಿಣಿ ಪ್ರಕಾಶ್  ಅವರಯ ಕೊರೊನಾ ಲಸಿಕೆ ಕುರಿತು ಜಾಗೃತಿ  ಮೂಡಿಸಲಿದ್ದಾರೆ. ಜಿಲ್ಲಾಡಳಿತ ಹಾಗೂ ಪಾಲಿಕೆ ವತಿಯಿಂದ ನಡೆಸಲಾಗುತ್ತಿರುವ ಕೋವಿಡ್ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್ ಸೆಂಟರ್ ಗಳ ಸೌಲಭ್ಯ ಪಡೆಯುವಂತೆ ಸಾರ್ವಜನಿಕರಿಗೆ ನಟ ಅನಿರುದ್ಧ್ ಹಾಗೂ ನಟಿ ರೋಷಿಣಿ ಪ್ರಕಾಶ್ ಮನವಿ ಮಾಡಿದ್ದಾರೆ.</p>
<p>ಅರ್ಹರೆಲ್ಲರೂ ಕೋವಿಡ್ ಲಸಿಕೆ ತೆಗೆದುಕೊಂಡು ಸುರಕ್ಷಿತರಾಗಿರುವಂತೆ ಮೈಸೂರು ನಾಗರೀಕರಿಗೆ ಸ್ಯಾಂಡಲ್ ವುಡ್ ನಟ, ನಟಿಯರು ಮನವಿ ಮಾಡಿದ್ದಾರೆ.</p>
<p>ENGLISH SUMMARY&#8230;</p>
<p>Increase in COVID cases: MCC rope in sandalwood stars for awareness campaign<br />
Mysuru, Apr. 30, 2021 (www.justkannada.in): The Mysuru City Corporation (MCC) is contemplating roping in Sandalwood stars to create awareness among the people of Mysuru District, following an increase in the number of COVID cases in the district.<br />
MCC will be roping in sandalwood stars to create awareness among the people about getting COVID vaccination and testing centers. The District Administration has also supported the idea.<img loading="lazy" decoding="async" class="aligncenter size-medium wp-image-63838" src="https://www.justkannada.in/wp-content/uploads/2021/04/mysore-city-corporation-300x156.jpg" alt="corona-increase-sandalwood-celebrity-mysore-city-corporation" width="300" height="156" /><br />
Actors Anirrudh and Roshini Prakash will participate in the vaccination awareness campaign. They will appeal to the citizens to avail the COVID vaccination and testing center facilities being provided by the MCC and District Administration.<br />
Keywords: Awareness campaign/ on COVID vaccination/ testing centers/ Sandalwood actors/ Anirrudh/ Roshini Prakash/ MCC</p>
<p>Key words: Corona- increase –Sandalwood- Celebrity -Mysore City corporation</p>
<p>The post <a href="https://www.justkannada.in/corona-increase-sandalwood-celebrity-mysore-city-corporation/">ಕೊರೋನಾ ಹೆಚ್ಚಳ ಹಿನ್ನೆಲೆ: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿಗೆ ಮುಂದಾದ ಮೈಸೂರು ಮಹಾನಗರ ಪಾಲಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
