<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sathisha Zarakihulli Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sathisha-zarakihulli/feed/" rel="self" type="application/rss+xml" />
	<link>https://www.justkannada.in/tag/sathisha-zarakihulli/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 08 Nov 2020 10:15:33 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Sathisha Zarakihulli Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sathisha-zarakihulli/</link>
	<width>32</width>
	<height>32</height>
</image> 
	<item>
		<title>ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ</title>
		<link>https://www.justkannada.in/theregroupingallpartiesthatsnotnewkpcc-presidentsathisha-zarakihulli/</link>
		
		<dc:creator><![CDATA[JK Desk]]></dc:creator>
		<pubDate>Sun, 08 Nov 2020 10:15:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all]]></category>
		<category><![CDATA[grouping]]></category>
		<category><![CDATA[KPCC president]]></category>
		<category><![CDATA[new]]></category>
		<category><![CDATA[not]]></category>
		<category><![CDATA[parties]]></category>
		<category><![CDATA[Sathisha Zarakihulli]]></category>
		<category><![CDATA[That's]]></category>
		<category><![CDATA[There]]></category>
		<guid isPermaLink="false">https://www.justkannada.in/?p=44341</guid>

					<description><![CDATA[<p>ಬೆಂಗಳೂರು,ನವೆಂಬರ್,08,2020(www.justkannada.in) : ಬಿಜೆಪಿ ಹಾಗೂ ಕಾಂಗ್ರೆಸ್‌ ಸೇರಿದಂತೆ ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ. ಆದರೆ, ಬಿಜೆಪಿಯಲ್ಲಿ ಮೂರು ಗುಂಪುಗಳಿವೆ. ಒಂದು ಗುಂಪು ದೆಹಲಿಯಲ್ಲಿದ್ದರೆ, ಎರಡು ಗುಂಪು ಕರ್ನಾಟಕದಲ್ಲಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ಸ್ಥಿತಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಲಕ್ಷ್ಮಣ ಸವದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿಯೊಬ್ಬರು ತಮ್ಮ ನಾಯಕತ್ವದಲ್ಲಿ ಇರಲಿದ್ದಾರೆ. ಆದರೆ, ಪಕ್ಷ [&#8230;]</p>
<p>The post <a href="https://www.justkannada.in/theregroupingallpartiesthatsnotnewkpcc-presidentsathisha-zarakihulli/">ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,08,2020(www.justkannada.in) : </strong>ಬಿಜೆಪಿ ಹಾಗೂ ಕಾಂಗ್ರೆಸ್‌ ಸೇರಿದಂತೆ ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ. ಆದರೆ, ಬಿಜೆಪಿಯಲ್ಲಿ ಮೂರು ಗುಂಪುಗಳಿವೆ. ಒಂದು ಗುಂಪು ದೆಹಲಿಯಲ್ಲಿದ್ದರೆ, ಎರಡು ಗುಂಪು ಕರ್ನಾಟಕದಲ್ಲಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದ್ದಾರೆ.</p>
<p><img decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ಸ್ಥಿತಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಲಕ್ಷ್ಮಣ ಸವದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿಯೊಬ್ಬರು ತಮ್ಮ ನಾಯಕತ್ವದಲ್ಲಿ ಇರಲಿದ್ದಾರೆ. ಆದರೆ, ಪಕ್ಷ ಅಂತ ಬಂದಾಗ ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಾರೆ ಎಂದರು.</p>
<p><strong>ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬುದನ್ನು ನೋಡಬೇಕಷ್ಟೇ </strong></p>
<p>ಶಿರಾ ಮತ್ತು ಆರ್‌.ಆರ್‌. ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬುದನ್ನು ನೋಡಬೇಕಷ್ಟೇ ಎಂದು ಹೇಳಿದರು.</p>
<p>ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯು ವ್ಯಕ್ತಿಗತ, ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ಕ್ಷೇತ್ರದಿಂದ ಶಾಸಕಿ ಅಂಜಲಿ ನಿಂಬಾಳಕರ ಗೆಲ್ಲುವ ಎಲ್ಲ ಅವಕಾಶಗಳು ಇದ್ದವು. ಆದರೆ, ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ ಸೋಲಬೇಕಾಯಿತು. ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ಅಂತ ಬರುವುದಿಲ್ಲ. ಇಲ್ಲಿ ಸಹಕಾರಿ ತತ್ವದ ಮೇಲೆ ಪಕ್ಷಾತೀತವಾಗಿ ಚುನಾವಣೆ ನಡೆಯುತ್ತದೆ. ಹೀಗಾಗಿ, ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎನ್ನುವುದು ತಪ್ಪು ಎಂದರು.</p>
<p><strong>ಮುಂದೆ ಇವರೇ ಯಾವ ಪಕ್ಷದಲ್ಲಿ ಇರುತ್ತಾರೋ ಗೊತ್ತಿಲ್ಲ</strong></p>
<p>ವಿಧಾನಸಭೆ ಚುನಾವಣೆಯಲ್ಲಿ ಅಧಿಕ ಸ್ಥಾನ ಗೆಲ್ಲುವದು ನಮ್ಮ ಮುಂದಿನ ಟಾರ್ಗೆಟ್‌ ಎಂದು ಬಿಜೆಪಿ ಮುಖಂಡರು ಹೇಳಿರುವ ಬಗ್ಗೆ ಪ್ರಸ್ತಾಪಿಸಿ, ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದೆ. ಬರುವ ದಿನಗಳಲ್ಲಿ ದೇಶ ಹಾಗೂ ಕರ್ನಾಟಕದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ. ಮುಂದೆ ಇವರೇ ಯಾವ ಪಕ್ಷದಲ್ಲಿ ಇರುತ್ತಾರೋ ಗೊತ್ತಿಲ್ಲ. ಕಾದು ನೋಡೋಣ ಎಂದು ಹೇಳಿದರು.</p>
<p><img fetchpriority="high" decoding="async" class="aligncenter size-medium wp-image-44342" src="https://www.justkannada.in/wp-content/uploads/2020/11/ಸತೀಶ್-300x224.jpg" alt="" width="300" height="224" /></p>
<p>key words : There-grouping-all-parties-That&#8217;s-not-new-KPCC president-Sathisha Zarakihulli</p>
<p>&nbsp;</p>
<p>The post <a href="https://www.justkannada.in/theregroupingallpartiesthatsnotnewkpcc-presidentsathisha-zarakihulli/">ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
