<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Satish jarakiholi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/satish-jarakiholi/feed/" rel="self" type="application/rss+xml" />
	<link>https://www.justkannada.in/tag/satish-jarakiholi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 24 Jul 2026 06:22:37 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Satish jarakiholi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/satish-jarakiholi/</link>
	<width>32</width>
	<height>32</height>
</image> 
	<item>
		<title>ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಯಾರಾದ್ರೂ ಒಬ್ಬರು ಹೊಣೆ ಹೊರಬೇಕಲ್ವಾ..? ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/minister-satish-jarakiholi/</link>
		
		<dc:creator><![CDATA[prashanth]]></dc:creator>
		<pubDate>Fri, 24 Jul 2026 06:22:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[minister]]></category>
		<category><![CDATA[neet]]></category>
		<category><![CDATA[paper leak]]></category>
		<category><![CDATA[question]]></category>
		<category><![CDATA[Satish jarakiholi]]></category>
		<guid isPermaLink="false">https://www.justkannada.in/?p=157704</guid>

					<description><![CDATA[<p>ಬೆಂಗಳೂರು,ಜುಲೈ,24,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಈವರೆಗೂ ಮಾತನಾಡಿಲ್ಲ. ಯಾರಾದ್ರೂ ಒಬ್ಬರು ಹೊಣೆ ಹೊರಬೇಕಲ್ವಾ..? ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು. ದೇಶಾದ್ಯಂತ ಸಿಜೆಪಿಯಿಂದ ಹೋರಾಟಕ್ಕೆ ಕರೆ ವಿಚಾರ  ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಇದನ್ನು ಪ್ರತಿಷ್ಟೆಯಾಗಿ ತೆಗೆದುಕೊಳ್ಳುವ ಅಗತ್ಯ ಇರಲಿಲ್ಲ. ಲೋಪದೋಷಗಳು ಇರುತ್ತವೆ ಅದನ್ನು ಸರಿಪಡಿಸಬೇಕು ಎಂದರು. ಧರ್ಮೇಂದ್ರ ಪ್ರಧಾನ್ ಈವರೆಗೂ ಮಾತಾಡಿಲ್ಲ ಪ್ರಕರಣದ ಹೊಣೆಯನ್ನು ಯಾರಾದರೂ ಒಬ್ಬರು ಹೊರಬೇಕಲ್ವೇ?  ಇಂತಹವರು ತಪ್ಪು ಮಾಡಿದ್ದರೆಂದು ಯಾರಾದರೂ [&#8230;]</p>
<p>The post <a href="https://www.justkannada.in/minister-satish-jarakiholi/">ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಯಾರಾದ್ರೂ ಒಬ್ಬರು ಹೊಣೆ ಹೊರಬೇಕಲ್ವಾ..? ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,24,2026 (<a href="http://www.justkannada.in">www.justkannada.in</a>):</strong>  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಈವರೆಗೂ ಮಾತನಾಡಿಲ್ಲ. ಯಾರಾದ್ರೂ ಒಬ್ಬರು ಹೊಣೆ ಹೊರಬೇಕಲ್ವಾ..? ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ದೇಶಾದ್ಯಂತ ಸಿಜೆಪಿಯಿಂದ ಹೋರಾಟಕ್ಕೆ ಕರೆ ವಿಚಾರ  ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಇದನ್ನು ಪ್ರತಿಷ್ಟೆಯಾಗಿ ತೆಗೆದುಕೊಳ್ಳುವ ಅಗತ್ಯ ಇರಲಿಲ್ಲ. ಲೋಪದೋಷಗಳು ಇರುತ್ತವೆ ಅದನ್ನು ಸರಿಪಡಿಸಬೇಕು ಎಂದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಧರ್ಮೇಂದ್ರ ಪ್ರಧಾನ್ ಈವರೆಗೂ ಮಾತಾಡಿಲ್ಲ ಪ್ರಕರಣದ ಹೊಣೆಯನ್ನು ಯಾರಾದರೂ ಒಬ್ಬರು ಹೊರಬೇಕಲ್ವೇ?  ಇಂತಹವರು ತಪ್ಪು ಮಾಡಿದ್ದರೆಂದು ಯಾರಾದರೂ ಹೇಳಬೇಕಲ್ವಾ? ಪ್ರಧಾನಿ ಮೋದಿ ಈ ಬಗ್ಗೆ ಕ್ರಮ ಜರುಗಿಸಬೇಕು.   ಈ ವಿಚಾರವನ್ನು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಬಿಡಬಾರದಿತ್ತು ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  NEET ,question, paper leak, Minister, Satish Jarakiholi</p>
<p>&nbsp;</p>
<p>The post <a href="https://www.justkannada.in/minister-satish-jarakiholi/">ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಯಾರಾದ್ರೂ ಒಬ್ಬರು ಹೊಣೆ ಹೊರಬೇಕಲ್ವಾ..? ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ</title>
		<link>https://www.justkannada.in/jameer-ahmed-khan-satish-jarakiholi/</link>
		
		<dc:creator><![CDATA[prashanth]]></dc:creator>
		<pubDate>Thu, 23 Apr 2026 08:24:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Jameer Ahmed Khan]]></category>
		<category><![CDATA[minister]]></category>
		<category><![CDATA[residence]]></category>
		<category><![CDATA[Satish jarakiholi]]></category>
		<category><![CDATA[visits]]></category>
		<guid isPermaLink="false">https://www.justkannada.in/?p=154051</guid>

					<description><![CDATA[<p>ಬೆಂಗಳೂರು,ಏಪ್ರಿಲ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ತಲೆದಂಡವಾಗಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಆಕ್ಷೇಪಗಳು ವ್ಯಕ್ತವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಬೇಸರ ವ್ಯಕ್ತಪಡಿಸಿದ್ದರು.  ಇದೀಗ ಲೋಕೋಪಯೋಗಿ ಇಲಾಖೆ ಸಚಿವ  ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಚಿವ ಜಮೀರ್ ಭೇಟಿ ನೀಡಿದ್ದಾರೆ. ಮುಸ್ಲೀಂ ನಾಯಕರ ಮೇಲಿನ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೇ ವಿಚಾರವಾಗಿ ಡಿಸಿಎಂ [&#8230;]</p>
<p>The post <a href="https://www.justkannada.in/jameer-ahmed-khan-satish-jarakiholi/">ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,23,2026 (<a href="http://www.justkannada.in">www.justkannada.in</a>)</strong>: ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ತಲೆದಂಡವಾಗಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಆಕ್ಷೇಪಗಳು ವ್ಯಕ್ತವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಬೇಸರ ವ್ಯಕ್ತಪಡಿಸಿದ್ದರು.  ಇದೀಗ ಲೋಕೋಪಯೋಗಿ ಇಲಾಖೆ ಸಚಿವ  ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಚಿವ ಜಮೀರ್ ಭೇಟಿ ನೀಡಿದ್ದಾರೆ.</p>
<p>ಮುಸ್ಲೀಂ ನಾಯಕರ ಮೇಲಿನ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೇ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್  ಭೇಟಿಯಾಗಿ ಚರ್ಚಿಸಿದ್ದರು. ಇದೀಗ ಇಬ್ಬರು ಸಚಿವರ ಭೇಟಿ ಕುತೂಹಲ ಮೂಡಿಸಿದೆ.</p>
<p>Key words: Jameer Ahmed Khan, visits, minister, Satish Jarakiholi, residence</p>
<p>The post <a href="https://www.justkannada.in/jameer-ahmed-khan-satish-jarakiholi/">ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/satish-jarakiholi/</link>
		
		<dc:creator><![CDATA[prashanth]]></dc:creator>
		<pubDate>Thu, 20 Mar 2025 09:43:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Honeytrap]]></category>
		<category><![CDATA[minister]]></category>
		<category><![CDATA[Our government]]></category>
		<category><![CDATA[Satish jarakiholi]]></category>
		<category><![CDATA[wicket]]></category>
		<guid isPermaLink="false">https://www.justkannada.in/?p=137923</guid>

					<description><![CDATA[<p>ಬೆಂಗಳೂರು,ಮಾರ್ಚ್,20,2025 (www.justkannada.in):  ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಗೆ ಯತ್ನ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೆ ಇದೀಗ ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದಲ್ಲೇ ಒಂದು ವಿಕೆಟ್ ಬೀಳಿಸಲು ಯತ್ನಿಸಲಾಗಿದೆ. ಆದ್ರೆ ಆ ವಿಕೆಟ್ ಸುಲಭವಾಗಿ ಬಿದ್ದಿಲ್ಲ. ನಮ್ಮ ಪಕ್ಷದಲ್ಲಿ ಇರೋರೇ ಮಾಡಿದ್ರೂ ಮಾಡಿರಬಹುದು. ಸಚಿವರು ಈ ಬಗ್ಗೆ  ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ ಎಂದು ಹೇಳಿದರು. ರಾಜಕೀಯ ಕೆಳಮಟ್ಟಕ್ಕೆ ಹೋಗಿದೆ [&#8230;]</p>
<p>The post <a href="https://www.justkannada.in/satish-jarakiholi/">ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,20,2025 (<a href="http://www.justkannada.in">www.justkannada.in</a>):</strong>  ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಗೆ ಯತ್ನ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೆ ಇದೀಗ ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.<img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದಲ್ಲೇ ಒಂದು ವಿಕೆಟ್ ಬೀಳಿಸಲು ಯತ್ನಿಸಲಾಗಿದೆ. ಆದ್ರೆ ಆ ವಿಕೆಟ್ ಸುಲಭವಾಗಿ ಬಿದ್ದಿಲ್ಲ. ನಮ್ಮ ಪಕ್ಷದಲ್ಲಿ ಇರೋರೇ ಮಾಡಿದ್ರೂ ಮಾಡಿರಬಹುದು. ಸಚಿವರು ಈ ಬಗ್ಗೆ  ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ ಎಂದು ಹೇಳಿದರು.</p>
<p>ರಾಜಕೀಯ ಕೆಳಮಟ್ಟಕ್ಕೆ ಹೋಗಿದೆ ಷಡ್ಯಂತ್ರ ನಡೆಯುತ್ತಿದೆ.  ಹನಿಟ್ರ್ಯಾಪ್ ಜಾಲ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ಹನಿಟ್ರ್ಯಾಪ್ ಮಾಡಲಾಗಿತ್ತು.  ಹನಿಟ್ರ್ಯಾಪ್ ಗೆ ಕಡಿವಾಣ ಹಾಕಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.</p>
<p>Key words: Honeytrap, wicket, our government, Minister, Satish Jarakiholi</p>
<p>The post <a href="https://www.justkannada.in/satish-jarakiholi/">ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸತೀಶ್ ಮಣಿಸಲು ಶ್ರೀರಾಮುಲುಗೆ ಡಿಕೆ ಶಿವಕುಮಾರ್ ಗಾಳ- ಹೊಸಬಾಂಬ್ ಸಿಡಿಸಿದ ಜನಾರ್ಧನ ರೆಡ್ಡಿ</title>
		<link>https://www.justkannada.in/janardhana-reddy/</link>
		
		<dc:creator><![CDATA[prashanth]]></dc:creator>
		<pubDate>Thu, 23 Jan 2025 08:38:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DK Shivakumar]]></category>
		<category><![CDATA[Janardhana Reddy]]></category>
		<category><![CDATA[Satish jarakiholi]]></category>
		<category><![CDATA[Sriramulu]]></category>
		<guid isPermaLink="false">https://www.justkannada.in/?p=135260</guid>

					<description><![CDATA[<p>ಬೆಂಗಳೂರು,ಜನವರಿ,23,2025 (www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎಸ್‌ಟಿ ಸಮುದಾಯದ ನಾಯಕ ಸತೀಶ್ ಜಾರಕಿಹೊಳಿ ಅವರನ್ನ ಮಣಿಸಲು ಶ್ರೀರಾಮುಲು ಅವರನ್ನ ಸೆಳೆಯಲು ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ ಎಂದು ಶಾಸಕ ಜನಾರ್ಧನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸತೀಶ್ ಜಾರಕಿಹೊಳಿ ಮಣಿಸಲು ಶ್ರೀರಾಮುಲು ಅವರನ್ನ ಡಿಕೆ ಶಿವಕುಮಾರ್ ಬೆಳೆಸುತ್ತಿದ್ದಾರೆ.  ರಾಮುಲುರನ್ನ ಕಾಂಗ್ರೆಸ್ ಗೆ ತರಲು ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ.  ಸತೀಶ್ ಜಾರಕಿಹೊಳಿ ವಿರುದ್ದ ಎಸ್ ಟಿ ನಾಯಕನ ಎತ್ತಿಕಟ್ಟಲು ಯತ್ನಿಸುತ್ತಿದ್ದಾರೆ ಎಂದರು. [&#8230;]</p>
<p>The post <a href="https://www.justkannada.in/janardhana-reddy/">ಸತೀಶ್ ಮಣಿಸಲು ಶ್ರೀರಾಮುಲುಗೆ ಡಿಕೆ ಶಿವಕುಮಾರ್ ಗಾಳ- ಹೊಸಬಾಂಬ್ ಸಿಡಿಸಿದ ಜನಾರ್ಧನ ರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,23,2025 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎಸ್‌ಟಿ ಸಮುದಾಯದ ನಾಯಕ ಸತೀಶ್ ಜಾರಕಿಹೊಳಿ ಅವರನ್ನ ಮಣಿಸಲು ಶ್ರೀರಾಮುಲು ಅವರನ್ನ ಸೆಳೆಯಲು ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ ಎಂದು ಶಾಸಕ ಜನಾರ್ಧನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸತೀಶ್ ಜಾರಕಿಹೊಳಿ ಮಣಿಸಲು ಶ್ರೀರಾಮುಲು ಅವರನ್ನ ಡಿಕೆ ಶಿವಕುಮಾರ್ ಬೆಳೆಸುತ್ತಿದ್ದಾರೆ.  ರಾಮುಲುರನ್ನ ಕಾಂಗ್ರೆಸ್ ಗೆ ತರಲು ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ.  ಸತೀಶ್ ಜಾರಕಿಹೊಳಿ ವಿರುದ್ದ ಎಸ್ ಟಿ ನಾಯಕನ ಎತ್ತಿಕಟ್ಟಲು ಯತ್ನಿಸುತ್ತಿದ್ದಾರೆ ಎಂದರು.</p>
<p>ಶ್ರೀರಾಮುಲು ಪಕ್ಷ ಬಿಟ್ಟು ಹೋಗುತ್ತಾರೆ ಎಂದರೆ ಅದು ಹೊಸದಲ್ಲ. ಈ ಹಿಂದೆ ಬಿಎಸ್ ಆರ್ ಕಾಂಗ್ರೆಸ್ ಪಕ್ಷ ಮಾಡುವಾಗಲೇ ನಾನು ಬಿಜೆಪಿ ಪಕ್ಷ ಬಿಡಬೇಡ ಅಂತ ಹೇಳಿದ್ದೆ. ಆಗ ನನ್ನ ಸಿಬಿಐ ಅರೆಸ್ಟ್ ಮಾಡ್ತಾರೆ. ಬಹಳ‌ ಕಷ್ಟ ನಮಗೆ ಇದೆ ಎಂತಲೂ ಹೇಳಿ, ಸುಮ್ಮನಿರುವಂತೆ ತಿಳಿಸಿದ್ದೆನು. ಆದರೂ ರಾಜಕೀಯ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನ ಮಾತನ್ನು ಕೇಳಲಿಲ್ಲ. ಇದೀಗ ಯಾರದ್ದೋ ಮಾತು ಕೇಳಿಕೊಂಡು ಅವರು ಪಕ್ಷ ಬಿಡೋದಾದ್ರೆ ಬಿಡಲಿ. ಆದರೆ ನನ್ನ ಆರೋಪ ಮಾಡಿ ಹೋಗೋದು ಬೇಡ. ಬಳ್ಳಾರಿ ಭಾಗದಲ್ಲಿ ಅವರು ಪಕ್ಷ ಬಿಡ್ತಾರೆ ಅಂತ ಚರ್ಚೆ ಆಗ್ತಾ ಇದೆ ಎಂದು ಜನಾರ್ಧನ ರೆಡ್ಡಿ ತಿಳಿಸಿದರು.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Satish Jarakiholi, Sriramulu,  DK Shivakumar, Janardhana Reddy</p>
<p>The post <a href="https://www.justkannada.in/janardhana-reddy/">ಸತೀಶ್ ಮಣಿಸಲು ಶ್ರೀರಾಮುಲುಗೆ ಡಿಕೆ ಶಿವಕುಮಾರ್ ಗಾಳ- ಹೊಸಬಾಂಬ್ ಸಿಡಿಸಿದ ಜನಾರ್ಧನ ರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸಿದ್ದರಾಮಯ್ಯ ನಂತರ ಮತ್ತೊಬ್ಬ ಭವಿಷ್ಯದ ನಾಯಕ ಸತೀಶ್ ಜಾರಕಿಹೊಳಿ  ಎಂದ ‘ಕೈ’ ಶಾಸಕ</title>
		<link>https://www.justkannada.in/future-leader-after-cm-siddaramaiah-satish-jarakiholi/</link>
		
		<dc:creator><![CDATA[prashanth]]></dc:creator>
		<pubDate>Wed, 09 Oct 2024 10:49:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[after]]></category>
		<category><![CDATA[CM Siddaramaiah]]></category>
		<category><![CDATA[future leader]]></category>
		<category><![CDATA[Satish jarakiholi]]></category>
		<guid isPermaLink="false">https://www.justkannada.in/?p=130487</guid>

					<description><![CDATA[<p>ಚಿಕ್ಕಮಗಳೂರು, ಅಕ್ಟೋಬರ್,9,2024 (www.justkannada.in):   ಸಿಎಂ ಸಿದ್ದರಾಮಯ್ಯ ಬಳಿಕ  ಮತ್ತೊಬ್ಬ ಭವಿಷ್ಯದ ನಾಯಕ ಅಂದರೆ ಅದು ಸತೀಶ್ ಜಾರಕಿಹೊಳಿ ಎಂದು ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ  ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಹೆಚ್.ಡಿ ತಮ್ಮಯ್ಯ, ಸಿಎಂ ಸಿದ್ದರಾಮಯ್ಯ ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ನಂತರ ಮತ್ತೊಬ್ಬ ನಾಯಕ ಇದ್ದರೆ ಅದು ಸತೀಶ್ ಜಾರಕಿಹೊಳಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು ಎಂದರು. ಸಚಿವ ಸತೀಶ್ ಜಾರಕಿಹೊಳಿ ಅವರು ಸರಳ [&#8230;]</p>
<p>The post <a href="https://www.justkannada.in/future-leader-after-cm-siddaramaiah-satish-jarakiholi/">ಸಿಎಂ ಸಿದ್ದರಾಮಯ್ಯ ನಂತರ ಮತ್ತೊಬ್ಬ ಭವಿಷ್ಯದ ನಾಯಕ ಸತೀಶ್ ಜಾರಕಿಹೊಳಿ  ಎಂದ ‘ಕೈ’ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು, ಅಕ್ಟೋಬರ್,9,2024 (<a href="http://www.justkannada.in">www.justkannada.in</a>):   </strong>ಸಿಎಂ ಸಿದ್ದರಾಮಯ್ಯ ಬಳಿಕ  ಮತ್ತೊಬ್ಬ ಭವಿಷ್ಯದ ನಾಯಕ ಅಂದರೆ ಅದು ಸತೀಶ್ ಜಾರಕಿಹೊಳಿ ಎಂದು ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ  ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಹೆಚ್.ಡಿ ತಮ್ಮಯ್ಯ, ಸಿಎಂ ಸಿದ್ದರಾಮಯ್ಯ ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ನಂತರ ಮತ್ತೊಬ್ಬ ನಾಯಕ ಇದ್ದರೆ ಅದು ಸತೀಶ್ ಜಾರಕಿಹೊಳಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು ಎಂದರು.</p>
<p>ಸಚಿವ ಸತೀಶ್ ಜಾರಕಿಹೊಳಿ ಅವರು ಸರಳ ಸಜ್ಜನ ರಾಜಕಾರಣಿ.  ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಕನಸು ಕಾಣುತ್ತಿದ್ದಾರೆ. ಇನ್ನೊಂದು ಕಡೆ ಸತೀಶ್ ಜಾರಕಿಹೊಳಿಯವರ ಹೆಸರು ಮುನ್ನೆಲೆಯಲ್ಲಿದೆ. ಈ ಮಧ್ಯೆ ತೆರೆಮರೆಯಲ್ಲಿ ಖರ್ಗೆ-ಪರಮೇಶ್ವರ್ ಕಸರತ್ತಿನ ವದಂತಿಗಳು ಜೋರಾಗಿದೆ ಎಂದು ಹೆಚ್.ಡಿ ತಮ್ಮಯ್ಯ ಹೇಳಿದರು.</p>
<p>Key words:  future leader, after, CM Siddaramaiah, Satish Jarakiholi</p>
<p>The post <a href="https://www.justkannada.in/future-leader-after-cm-siddaramaiah-satish-jarakiholi/">ಸಿಎಂ ಸಿದ್ದರಾಮಯ್ಯ ನಂತರ ಮತ್ತೊಬ್ಬ ಭವಿಷ್ಯದ ನಾಯಕ ಸತೀಶ್ ಜಾರಕಿಹೊಳಿ  ಎಂದ ‘ಕೈ’ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಲ್ಲಿಯ ಹರಿಯಾಣ, ಎಲ್ಲಿಯ ಕೋಳಿವಾಡ? ಮುಡಾ ಕೇಸ್ ನಮ್ಮ ರಾಜ್ಯಕ್ಕೆ ಸೀಮಿತ- ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/haryana-kb-koliwada-muda-case-minister-satish-jarakiholi/</link>
		
		<dc:creator><![CDATA[prashanth]]></dc:creator>
		<pubDate>Wed, 09 Oct 2024 05:27:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[haryana]]></category>
		<category><![CDATA[KB Koliwada]]></category>
		<category><![CDATA[minister]]></category>
		<category><![CDATA[Muda case]]></category>
		<category><![CDATA[Satish jarakiholi]]></category>
		<guid isPermaLink="false">https://www.justkannada.in/?p=130467</guid>

					<description><![CDATA[<p>ಚಿಕ್ಕಮಗಳೂರು, ಅಕ್ಟೋಬರ್,9,2024 (www.justkannada.in):  ಹರಿಯಾಣ ಚುನಾವಣೆಯಲ್ಲಿ ಮುಡಾ ಪ್ರಕರಣ ಪ್ರಭಾವ ಬೀರಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ಅವರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಮುಡಾ ಹಗರಣ ಹರಿಯಾಣದಲ್ಲಿ ಹೇಗೆ ಪರಿಣಾಮ ಬೀರುತ್ತೆ.  ಎಲ್ಲಿಯ ಕೋಳಿವಾಡ ಎಲ್ಲಿಯ ಹರಿಯಾ.  ಮುಡಾ ಪ್ರಕರಣ ನಮ್ಮ ರಾಜ್ಯಕ್ಕೆ ಸೀಮಿತವಾಗಿರುವ ವಿಚಾರ ಎಂದು ಹೇಳಿದರು. ಸಿಎಂ ಬದಲಾವಣೆ  ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ [&#8230;]</p>
<p>The post <a href="https://www.justkannada.in/haryana-kb-koliwada-muda-case-minister-satish-jarakiholi/">ಎಲ್ಲಿಯ ಹರಿಯಾಣ, ಎಲ್ಲಿಯ ಕೋಳಿವಾಡ? ಮುಡಾ ಕೇಸ್ ನಮ್ಮ ರಾಜ್ಯಕ್ಕೆ ಸೀಮಿತ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು, ಅಕ್ಟೋಬರ್,9,2024 (<a href="http://www.justkannada.in">www.justkannada.in</a>):</strong>  ಹರಿಯಾಣ ಚುನಾವಣೆಯಲ್ಲಿ ಮುಡಾ ಪ್ರಕರಣ ಪ್ರಭಾವ ಬೀರಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ಅವರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಮುಡಾ ಹಗರಣ ಹರಿಯಾಣದಲ್ಲಿ ಹೇಗೆ ಪರಿಣಾಮ ಬೀರುತ್ತೆ.  ಎಲ್ಲಿಯ ಕೋಳಿವಾಡ ಎಲ್ಲಿಯ ಹರಿಯಾ.  ಮುಡಾ ಪ್ರಕರಣ ನಮ್ಮ ರಾಜ್ಯಕ್ಕೆ ಸೀಮಿತವಾಗಿರುವ ವಿಚಾರ ಎಂದು ಹೇಳಿದರು.</p>
<p>ಸಿಎಂ ಬದಲಾವಣೆ  ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳೀ,   ಸಿಎಂ ಬದಲಾವಣೆ ಆಗುತ್ತೆ ಅಂತಾ ಹೇಳಿದ್ದು ಯಾರು?  ಸರ್ಕಾರ ಬಂದ ಕ್ಷಣದಿಂದಲೂ ಸರ್ಕಾರ ಬೀಳುತ್ತೆ ಅಂತ ಚರ್ಚಿಸುತ್ತಿದ್ದಾರೆ. ಆದರೆ ನಮ್ಮ ಸರ್ಕಾರ  5 ವರ್ಷ ಭದ್ರವಾಗಿರುತ್ತದೆ ಎಂದರು ತಿಳಿಸಿದರು.</p>
<p>ಮೈಸೂರಿನಲ್ಲಿ ಕಾಂಗ್ರೆಸ್ ನಾಯಕರ ಡಿನ್ನರ್ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ನಾನು ದಸರಾ ಉತ್ಸವದಲ್ಲಿ ಭಾಗಿಯಾಗಲು ಹೋಗಿದ್ದೆ. ಡಾ.ಜಿ. ಪರಮೇಶ್ವರ್, ಹೆಚ್ ಸಿ ಮಹದೇವಪ್ಪ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದರು.</p>
<p>Key words: Haryana, KB Koliwada, Muda case, Minister, Satish Jarakiholi</p>
<p>The post <a href="https://www.justkannada.in/haryana-kb-koliwada-muda-case-minister-satish-jarakiholi/">ಎಲ್ಲಿಯ ಹರಿಯಾಣ, ಎಲ್ಲಿಯ ಕೋಳಿವಾಡ? ಮುಡಾ ಕೇಸ್ ನಮ್ಮ ರಾಜ್ಯಕ್ಕೆ ಸೀಮಿತ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>5 ವರ್ಷ ಇರ್ತಾರೋ 3 ವರ್ಷ ಇರ್ತಾರೋ ಗೊತ್ತಿಲ್ಲ: ಆದ್ರೆ ಸಿದ್ದರಾಮಯ್ಯ ನಮ್ಮ ಸಿಎಂ- ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/siddaramaiah-our-cm-minister-satish-jarakiholi-mysore/</link>
		
		<dc:creator><![CDATA[prashanth]]></dc:creator>
		<pubDate>Tue, 08 Oct 2024 06:45:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[minister]]></category>
		<category><![CDATA[Mysore.]]></category>
		<category><![CDATA[our CM]]></category>
		<category><![CDATA[Satish jarakiholi]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=130412</guid>

					<description><![CDATA[<p>ಮೈಸೂರು,ಅಕ್ಟೋಬರ್,8,2024 (www.justkannada.in): ಸಿದ್ದರಾಮಯ್ಯ ನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಸಿಎಂ ಇದ್ದಾರೆ, ಯಾವ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೋ 3 ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಆಗಲು ಯಾರಿಗೆ ತಾನೆ ಇಷ್ಟ ಇರಲ್ಲ. ನನ್ನ ಮಗಳು ಆಸೆ ಪಡುವುದರಲ್ಲಿ ತಪ್ಪೇನಿದೆ. ಕಳೆದ ಐದು ವರ್ಷದಿಂದ ಎಲ್ಲರೂ ಸಿಎಂ ಆಗಬೇಕು ಅಂತಿದ್ದಾರೆ ಸದ್ಯಕ್ಕೆ ಸಿಎಂ ಇದ್ದಾರೆ, [&#8230;]</p>
<p>The post <a href="https://www.justkannada.in/siddaramaiah-our-cm-minister-satish-jarakiholi-mysore/">5 ವರ್ಷ ಇರ್ತಾರೋ 3 ವರ್ಷ ಇರ್ತಾರೋ ಗೊತ್ತಿಲ್ಲ: ಆದ್ರೆ ಸಿದ್ದರಾಮಯ್ಯ ನಮ್ಮ ಸಿಎಂ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,8,2024 (<a href="http://www.justkannada.in">www.justkannada.in</a>):</strong> ಸಿದ್ದರಾಮಯ್ಯ ನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಸಿಎಂ ಇದ್ದಾರೆ, ಯಾವ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೋ 3 ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಆಗಲು ಯಾರಿಗೆ ತಾನೆ ಇಷ್ಟ ಇರಲ್ಲ. ನನ್ನ ಮಗಳು ಆಸೆ ಪಡುವುದರಲ್ಲಿ ತಪ್ಪೇನಿದೆ. ಕಳೆದ ಐದು ವರ್ಷದಿಂದ ಎಲ್ಲರೂ ಸಿಎಂ ಆಗಬೇಕು ಅಂತಿದ್ದಾರೆ ಸದ್ಯಕ್ಕೆ ಸಿಎಂ ಇದ್ದಾರೆ, ಯಾವ ಬದಲಾವಣೆ ಇಲ್ಲ. ಈವತ್ತು ಮಹದೇವಪ್ಪ ಅವರನ್ನ ಭೇಟಿ ಮಾಡುತ್ತೇನೆ. ಮೈಸೂರು ಭಾಗದ ಶಾಸಕರನ್ನು ಭೇಟಿ ಮಾಡುತ್ತೇನೆ. ನಿನ್ನೆಯಿಂದಲೂ ಹಲವರು ಭೇಟಿ ಮಾಡಿದ್ದಾರೆ. ನಾನು ಸಚಿವನಾಗಿರುವ ಕಾರಣಕ್ಕೆ ಭೇಟಿ ಆಗುತ್ತಾರೆ. ಹಲವರು ನನ್ನನ್ನ ಭೇಟಿ ಮಾಡಿದ್ದಾರೆ ಎಂದರು.</p>
<p>ಸಿದ್ದರಾಮಯ್ಯ ನವರೇ ನಮ್ಮ ಮುಖ್ಯಮಂತ್ರಿ. 5 ವರ್ಷ ಇರುತ್ತಾರೋ 3 ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ಅದನ್ನ ನೀವು ಹೈಕಮಾಂಡ್ ಗೆ ಕೇಳಿ. ಆದರೆ ಸಿದ್ದರಾಮಯ್ಯ ಅವರೇ ನಮ್ಮ ಸಿಎಂ ಅದರಲ್ಲಿ ಬೇರೆ ಯಾವುದೇ ಪ್ರಶ್ನೆಯೂ ಇಲ್ಲ. ನಾನು ಅವರ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತ ಚರ್ಚೆಗಳೂ ನಡೆದಿಲ್ಲ. ಪಕ್ಷಗಳು, ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ವಿಪಕ್ಷ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತಿದ್ದಾರೆ. ಆದರೆ ನಮ್ಮಲ್ಲಿ ಅಂತ ಬೆಳವಣಿಗೆ ನಡೆಇದಿಲ್ಲ. ನಾನು ಈ ವಿಚಾರವನ್ನ ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ. ಅವರವರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸರ್ವ ಸಾಮಾನ್ಯ. ಅದನ್ನೇ ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎಂದು ಹೇಳುವುದು ಸರಿಯಲ್ಲ ಎಂದರು.</p>
<p>ಡಿಕೆ ಶಿವಕುಮಾರ್ ವಿಚಾರ ಮತ್ತೊಬ್ಬರ ವಿಚಾರ ನಾನೇನು ಹೇಳಲು ಸಾಧ್ಯವಿಲ್ಲ. ರಾಜಕಾರಣಿಗಳು ಸೇರಿದಾಗ ರಾಜಕಾರಣ ಚರ್ಚೆ ಮಾಡುತ್ತೇವೆ. ಉದ್ಯಮಿಗಳು ಸೇರಿದಾಗ ಬ್ಯುಸಿನೆಸ್ ಚರ್ಚೆ ಮಾಡುತ್ತಾರೆ. ಇಂದು ಮೈಸೂರಿನ ಭೇಟಿ ಮಹತ್ತರ ವಿಚಾರ ಇಲ್ಲ. ಇಡೀ ದಿನ‌ ಮೈಸೂರು ದಸರಾ ನೋಡಲು ಬಂದಿದ್ದೇನೆ ಎಂದು  ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.</p>
<p>ಹರಿಯಾಣ, ಜಮ್ಮು ಕಾಶ್ಮೀರದಲ್ಲಿ‌ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಸಿಕ್ಕಿದೆ.  ದೇಶಾದ್ಯಂತ ಕಾಂಗ್ರೆಸ್ ಪರ‌ ಅಲೆಯಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಒಳ್ಳೆಯ ಬೆಳವಣಿಗೆ ಆಗಲಿದೆ ಎಂದು ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.</p>
<p>Key words: Siddaramaiah, our CM, Minister, Satish Jarakiholi, mysore</p>
<p>The post <a href="https://www.justkannada.in/siddaramaiah-our-cm-minister-satish-jarakiholi-mysore/">5 ವರ್ಷ ಇರ್ತಾರೋ 3 ವರ್ಷ ಇರ್ತಾರೋ ಗೊತ್ತಿಲ್ಲ: ಆದ್ರೆ ಸಿದ್ದರಾಮಯ್ಯ ನಮ್ಮ ಸಿಎಂ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಜಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದ ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/mysore-minister-satish-jarakiholi-visit-lokesh-piya-residence/</link>
		
		<dc:creator><![CDATA[prashanth]]></dc:creator>
		<pubDate>Tue, 08 Oct 2024 06:22:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[lokesh-piya]]></category>
		<category><![CDATA[minister]]></category>
		<category><![CDATA[Mysore.]]></category>
		<category><![CDATA[residence]]></category>
		<category><![CDATA[Satish jarakiholi]]></category>
		<category><![CDATA[visit]]></category>
		<guid isPermaLink="false">https://www.justkannada.in/?p=130408</guid>

					<description><![CDATA[<p>ಮೈಸೂರು,ಅಕ್ಟೋಬರ್,8,2024 (www.justkannada.in):  ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ದಿಢೀರ್ ಮೈಸೂರು ಪ್ರವಾಸ ಕೈಗೊಂಡಿದ್ದು ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದರು. ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್ ಪಿಯಾ ಅವರ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದು, ಬಡಾವಣೆ ನಿವಾಸಿಗಳು ಅದ್ದೂರಿ ಸ್ವಾಗತ ಕೋರಿದರು.  ಪಟಾಕಿ ಸಿಡಿಸಿ, ಹಾರ ತುರಾಯಿ ಹಾಕಿ ಲೋಕೇಶ್ ಪಿಯಾ ಮತ್ತು ಬೆಂಬಲಿಗರು ಸ್ವಾಗತಿಸಿದರು. ಸಚಿವ ಸತೀಶ್ [&#8230;]</p>
<p>The post <a href="https://www.justkannada.in/mysore-minister-satish-jarakiholi-visit-lokesh-piya-residence/">ಮಾಜಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದ ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,8,2024 (<a href="http://www.justkannada.in">www.justkannada.in</a>): </strong> ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ದಿಢೀರ್ ಮೈಸೂರು ಪ್ರವಾಸ ಕೈಗೊಂಡಿದ್ದು ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್ ಪಿಯಾ ಅವರ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದು, ಬಡಾವಣೆ ನಿವಾಸಿಗಳು ಅದ್ದೂರಿ ಸ್ವಾಗತ ಕೋರಿದರು.  ಪಟಾಕಿ ಸಿಡಿಸಿ, ಹಾರ ತುರಾಯಿ ಹಾಕಿ ಲೋಕೇಶ್ ಪಿಯಾ ಮತ್ತು ಬೆಂಬಲಿಗರು ಸ್ವಾಗತಿಸಿದರು.</p>
<p>ಸಚಿವ ಸತೀಶ್ ಜಾರಕಿಹೊಳಿಗೆ ಹಲವು ಸ್ಥಳೀಯ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ದು,  ನಂತರ ಸತೀಶ್ ಜಾರಕಿಹೊಳಿ ದೋಸೆ,ಅಕ್ಕಿ ರೊಟ್ಟಿ, ಜಟ್ನಿಪುಡಿ ಉತ್ತರ ಕರ್ನಾಟಕದ ಶೈಲಿಯ ಉಪಾಹಾರ ಸೇವಿಸಿದರು.</p>
<p>ಈ ವೇಳೆ ಅಲ್ಲಿದ್ದ ಬೆಂಬಲಿಗರು ಸಾರ್ವಜನಿಕರು ಸತೀಶ್ ಜಾರಕಿಹೊಳಿ ಅವರನ್ನ ನೋಡಲು ಮುಗಿಬಿದ್ದ ಘಟನೆ ನಡೆಯಿತು. ಮೈಸೂರು ಭಾಗದ ಸಚಿವರು, ಶಾಸಕರ‌ ಭೇಟಿಗೂ  ಸತೀಶ್ ಜಾರಕಿಹೊಳಿ ತಯಾರಿ ನಡೆಸಿದ್ದು ಸಚಿವ ಡಾ.ಎಚ್.ಸಿ.ಮಹದೇವಪ್ಪ ನಿವಾಸಕ್ಕೆ ತೆರಳಲಿದ್ದಾರೆ.</p>
<p>Key words: mysore,  Minister,  Satish Jarakiholi,  Visit, Lokesh Piya, residence</p>
<p>The post <a href="https://www.justkannada.in/mysore-minister-satish-jarakiholi-visit-lokesh-piya-residence/">ಮಾಜಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದ ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಆಗಿ ಸಿದ್ಧರಾಮಯ್ಯ ಮುಂದುವರಿಕೆ: ಯಾರೂ ಕಿಂಗ್ ಮೇಕರ್ ಆಗಲು ಸಾಧ್ಯವಿಲ್ಲ-ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/siddaramaiah-continuation-as-cm-minister-satish-jarakiholi/</link>
		
		<dc:creator><![CDATA[prashanth]]></dc:creator>
		<pubDate>Mon, 07 Oct 2024 09:53:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[as CM]]></category>
		<category><![CDATA[continuation]]></category>
		<category><![CDATA[minister]]></category>
		<category><![CDATA[Satish jarakiholi]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=130373</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,7,2024 (www.justkannada.in): ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ. ಸಿಎಂ ಆಗಿ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕಿಂಗ್ ಮೇಕರ್ ಆಗಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷಕ್ಕಾಗಿ ನಿಂತಿದ್ದೇನೆ. 12 ಗಂಟೆ ಟೈಮ್ ಸಮಯ ನೀಡುತ್ತಿದ್ದೇವೆ. ಅದಕ್ಕಾಗಿ ನಾವೆಲ್ಲ ಹೆದರುವ ಪರಿಸ್ಥಿತಿ ಇಲ್ಲ. ಕೆಲವರು ತೆರೆಮರೆಯಲ್ಲಿ ಕಾಂಗ್ರೆಸ್ ಗೆ ದುಡಿಯುತ್ತಾರೆ. ಕೆಲವರು ಹೈಲೈಟ್ ಆಗುತ್ತಾರೆ ಕೆಲವರು ಹೈಲೈಟ್ [&#8230;]</p>
<p>The post <a href="https://www.justkannada.in/siddaramaiah-continuation-as-cm-minister-satish-jarakiholi/">ಸಿಎಂ ಆಗಿ ಸಿದ್ಧರಾಮಯ್ಯ ಮುಂದುವರಿಕೆ: ಯಾರೂ ಕಿಂಗ್ ಮೇಕರ್ ಆಗಲು ಸಾಧ್ಯವಿಲ್ಲ-ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,7,2024 (<a href="http://www.justkannada.in">www.justkannada.in</a>):</strong> ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ. ಸಿಎಂ ಆಗಿ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕಿಂಗ್ ಮೇಕರ್ ಆಗಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷಕ್ಕಾಗಿ ನಿಂತಿದ್ದೇನೆ. 12 ಗಂಟೆ ಟೈಮ್ ಸಮಯ ನೀಡುತ್ತಿದ್ದೇವೆ. ಅದಕ್ಕಾಗಿ ನಾವೆಲ್ಲ ಹೆದರುವ ಪರಿಸ್ಥಿತಿ ಇಲ್ಲ. ಕೆಲವರು ತೆರೆಮರೆಯಲ್ಲಿ ಕಾಂಗ್ರೆಸ್ ಗೆ ದುಡಿಯುತ್ತಾರೆ. ಕೆಲವರು ಹೈಲೈಟ್ ಆಗುತ್ತಾರೆ ಕೆಲವರು ಹೈಲೈಟ್ ಆಗಲ್ಲ.  ಏರ್ ಪೋರ್ಟ್ ರಸ್ತೆಯಲ್ಲಿ ಪೋಸ್ಟರ್ ಬ್ಯಾನರ್ ಹಾಕಿಸಿಕೊಳ್ಳುತ್ತಾರೆ.  ಅಂಥವರು ಹೈಲೈಟ್ ಆಗುತ್ತಾರೆ. ಹಳ್ಳಿಯಲ್ಲಿ ತಮ್ಮ ಹಣ ಖರ್ಚು ಮಾಡಿ ಪಕ್ಷಕ್ಕೆ ದುಡಿಯುವವರಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತದೆ.  ಪಾರ್ಟಿಯಲ್ಲಿ ಯಾರೂ ಕಿಂಗ ಮೇಕರ್ ಆಗಲು ಆಗಲ್ಲ ಎಂದರು.</p>
<p>ಸಚಿವ, ಡಿಸಿಎಂ, ಸಿಎಂ ಅನಂತರ ಕೇಂದ್ರ ಸಚಿವ ರಾಗಲು ಎಲ್ಲರಿಗೂ ಆಸೆ ಇರುತ್ತದೆ, ಮೊದಲು ಸಚಿವ, ಅಮೇಲೆ ಡಿಸಿಎಂ, ಬಳಿಕ ಸಿಎಂ, ಅನಂತರ ಕೇಂದ್ರ ಸಚಿವರಾಗಬೇಕು ಅಂತಾ ಆಸೆ ಇರುತ್ತದೆ. ಆದರೆ ಸದ್ಯಕ್ಕೆ ಸಿಎಂ ರೇಸ್ ಸನ್ನಿವೇಶ ಇಲ್ಲ. ಮುಡಾ ತನಿಖೆ ಆಗಬೇಕು. ಪಾರ್ಟಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಯಾರೊಬ್ಬರ ವೈಯುಕ್ತಿಕ ತೀರ್ಮಾನ ಅಲ್ಲ. ಯಾರೂ ಕಿಂಗ್ ಮೇಕರ್ ಆಗಲು ಕಾಂಗ್ರೆಸ್ ನಲ್ಲಿ ಸಾಧ್ಯವಿಲ್ಲ. ಈಗ ರಾಜೀನಾಮೆ ಪ್ರಶ್ನೆ ಇಲ್ಲ ಎಂದರು.</p>
<p>Key words: Siddaramaiah,  continuation, as CM, Minister, Satish Jarakiholi</p>
<p>The post <a href="https://www.justkannada.in/siddaramaiah-continuation-as-cm-minister-satish-jarakiholi/">ಸಿಎಂ ಆಗಿ ಸಿದ್ಧರಾಮಯ್ಯ ಮುಂದುವರಿಕೆ: ಯಾರೂ ಕಿಂಗ್ ಮೇಕರ್ ಆಗಲು ಸಾಧ್ಯವಿಲ್ಲ-ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/aicc-president-mallikarjun-kharge-meet-minister-satish-jarakiholi/</link>
		
		<dc:creator><![CDATA[prashanth]]></dc:creator>
		<pubDate>Fri, 04 Oct 2024 12:09:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[AICC president]]></category>
		<category><![CDATA[Mallikarjun Kharge]]></category>
		<category><![CDATA[meet]]></category>
		<category><![CDATA[minister]]></category>
		<category><![CDATA[Satish jarakiholi]]></category>
		<guid isPermaLink="false">https://www.justkannada.in/?p=130285</guid>

					<description><![CDATA[<p>ಬೆಳಗಾವಿ,ಅಕ್ಟೋಬರ್,4,2024 (www.justkannada.in):  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,   &#8216;ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದರು. ರಾಜ್ಯದಲ್ಲಿ  ದಲಿತ ಮುಖ್ಯಮಂತ್ರಿ ಕೂಗು ಎದ್ದಿಲ್ಲ. [&#8230;]</p>
<p>The post <a href="https://www.justkannada.in/aicc-president-mallikarjun-kharge-meet-minister-satish-jarakiholi/">ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಅಕ್ಟೋಬರ್,4,2024 (<a href="http://www.justkannada.in">www.justkannada.in</a>):</strong>  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,   &#8216;ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದರು.</p>
<p>ರಾಜ್ಯದಲ್ಲಿ  ದಲಿತ ಮುಖ್ಯಮಂತ್ರಿ ಕೂಗು ಎದ್ದಿಲ್ಲ. &#8216;ನಮ್ಮ ಪಕ್ಷದಿಂದ‌ ಸಿ. ಎಂ ಮೇಲೆ ಯಾವುದೇ ಒತ್ತಡವಿಲ್ಲ. ಎರಡು ತಿಂಗಳಿನಿಂದ ವಿರೋಧ ಪಕ್ಷಗಳು ಈ ವಿಚಾರವಾಗಿ ಒತ್ತಡ ತರುತ್ತಿವೆ. ಆದರೆ, ನಾವು ಕಾನೂನು ರೀತಿಯಾಗಿ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದರು.</p>
<p><a href="https://www.vtu-online.net" target="_blank" rel="noopener"><img loading="lazy" decoding="async" class="aligncenter wp-image-129621 size-full" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></a></p>
<p>Key words: AICC President, Mallikarjun Kharge, meet, Minister, Satish Jarakiholi</p>
<p>The post <a href="https://www.justkannada.in/aicc-president-mallikarjun-kharge-meet-minister-satish-jarakiholi/">ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
