<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>says Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/says/feed/" rel="self" type="application/rss+xml" />
	<link>https://www.justkannada.in/tag/says/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 12 May 2026 09:59:33 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>says Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/says/</link>
	<width>32</width>
	<height>32</height>
</image> 
	<item>
		<title>ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/minister-sathish-jarkiholi-24/</link>
		
		<dc:creator><![CDATA[prashanth]]></dc:creator>
		<pubDate>Tue, 12 May 2026 09:59:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[difficult]]></category>
		<category><![CDATA[follow]]></category>
		<category><![CDATA[minister]]></category>
		<category><![CDATA[PM Modi]]></category>
		<category><![CDATA[sathish jarkiholi]]></category>
		<category><![CDATA[says]]></category>
		<guid isPermaLink="false">https://www.justkannada.in/?p=154719</guid>

					<description><![CDATA[<p>ಬೆಂಗಳೂರು,ಮೇ,12,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನ ಫಾಲೋ ಮಾಡುವುದು ಕಷ್ಟಸಾಧ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಸಂದೇಶ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಪೆಟ್ರೋಲ್ ಡೀಸೆಲ್ ಕಡಿಮೆ ಮಾಡಲು ಯಾವತ್ತೂ ಸಾಧ್ಯವಿಲ್ಲ. ಚಿನ್ನದ ದರ ಏರಿಕೆ ಅಗುತ್ತೆ ಎಂದು ಕೆಲವರು ಸ್ಟಾಕ್ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದಕ್ಕೆ ಕಷ್ಟಸಾಧ್ಯ ಎಂದರು. ಸಿಎಂ ಕುರ್ಚಿ ಕಾಳಗ ಬಗ್ಗೆ ಪ್ರಧಾನಿ  ಮೋದಿ ಪ್ರಸ್ತಾಪ ವಿಚಾರ [&#8230;]</p>
<p>The post <a href="https://www.justkannada.in/minister-sathish-jarkiholi-24/">ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,12,2026 (<a href="http://www.justkannada.in">www.justkannada.in</a>):</strong>  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನ ಫಾಲೋ ಮಾಡುವುದು ಕಷ್ಟಸಾಧ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪ್ರಧಾನಿ ಮೋದಿ ಸಂದೇಶ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಪೆಟ್ರೋಲ್ ಡೀಸೆಲ್ ಕಡಿಮೆ ಮಾಡಲು ಯಾವತ್ತೂ ಸಾಧ್ಯವಿಲ್ಲ. ಚಿನ್ನದ ದರ ಏರಿಕೆ ಅಗುತ್ತೆ ಎಂದು ಕೆಲವರು ಸ್ಟಾಕ್ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದಕ್ಕೆ ಕಷ್ಟಸಾಧ್ಯ ಎಂದರು.</p>
<p>ಸಿಎಂ ಕುರ್ಚಿ ಕಾಳಗ ಬಗ್ಗೆ ಪ್ರಧಾನಿ  ಮೋದಿ ಪ್ರಸ್ತಾಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ,   ಅದು ನಮ್ಮ ಆಂತರಿಕ ವಿಚಾರ. ಬೇರೆ ಪಕ್ಷದವರಿಗೆ ಏಕೆ ಬೇಕು. ನಮ್ಮ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ ಎಂದರು.</p>
<p>ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್  ಆದಷ್ಟು ಬೇಗ ತೀರ್ಮಾನ ಮಾಡಲಿ. ಮುಖ್ಯಮಂತ್ರಿಗಳನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಬಳಿಕ ಶಾಸಕರು ಆಯ್ಕೆ ಮಾಡುತ್ತಾರೆ .ಆಗ ಸಂದರ್ಭ ಬಂದಿಲ್ಲ ಈಗ ಆ ಸಂದರ್ಭ ಬಂದಿದೆ ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.</p>
<p>Key words: difficult, follow, PM Modi, says,  Minister, Sathish Jarkiholi</p>
<p>The post <a href="https://www.justkannada.in/minister-sathish-jarkiholi-24/">ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ</title>
		<link>https://www.justkannada.in/%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be-%e0%b2%b0%e0%b2%be%e0%b2%9c%e0%b2%95%e0%b3%80%e0%b2%af%e0%b2%95%e0%b3%8d%e0%b2%95%e0%b3%86-%e0%b2%b9%e0%b3%86%e0%b2%9a%e0%b3%8d/</link>
		
		<dc:creator><![CDATA[prashanth]]></dc:creator>
		<pubDate>Thu, 07 May 2026 08:27:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[electoral politics]]></category>
		<category><![CDATA[Goodbye]]></category>
		<category><![CDATA[H.Vishwanath.]]></category>
		<category><![CDATA[says]]></category>
		<guid isPermaLink="false">https://www.justkannada.in/?p=154564</guid>

					<description><![CDATA[<p>ಮೈಸೂರು,ಮೇ,7,2026 (www.justkannada.in): ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮಾತನಾಡರುವ ಎಎಲ್ ಸಿ ಹೆಚ್. ವಿಶ್ವನಾಥ್,  ಮುಂಬರುವ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಬಿಎಸ್ ವೈ ಅಭಿಮಾನೋತ್ಸವ ಕುರಿತು ಪ್ರತಿಕ್ರಿಯಿಸಿರುವ ಹೆಚ್. ವಿಶ್ವನಾಥ್, ಪೋಕ್ಸೋ ಪ್ರಕರಣದ ಆರೋಪಕ್ಕೆ ಬಿಎಸ್ ವೈ ಗುರಿಯಾಗಿದ್ದಾರೆ.  ಇದು ಗಂಭೀರ ಪ್ರಕರಣವಾಗಿದೆ. ಇದೀಗ ಬಿಎಸ್ ವೈ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ [&#8230;]</p>
<p>The post <a href="https://www.justkannada.in/%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be-%e0%b2%b0%e0%b2%be%e0%b2%9c%e0%b2%95%e0%b3%80%e0%b2%af%e0%b2%95%e0%b3%8d%e0%b2%95%e0%b3%86-%e0%b2%b9%e0%b3%86%e0%b2%9a%e0%b3%8d/">ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,7,2026 (<a href="http://www.justkannada.in">www.justkannada.in</a>):</strong> ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡರುವ ಎಎಲ್ ಸಿ ಹೆಚ್. ವಿಶ್ವನಾಥ್,  ಮುಂಬರುವ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.</p>
<p>ಬಿಎಸ್ ವೈ ಅಭಿಮಾನೋತ್ಸವ ಕುರಿತು ಪ್ರತಿಕ್ರಿಯಿಸಿರುವ ಹೆಚ್. ವಿಶ್ವನಾಥ್, ಪೋಕ್ಸೋ ಪ್ರಕರಣದ ಆರೋಪಕ್ಕೆ ಬಿಎಸ್ ವೈ ಗುರಿಯಾಗಿದ್ದಾರೆ.  ಇದು ಗಂಭೀರ ಪ್ರಕರಣವಾಗಿದೆ. ಇದೀಗ ಬಿಎಸ್ ವೈ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿಲ್ಲವೇ? ಎಂದು ಕಿಡಿಕಾರಿದ್ದಾರೆ.</p>
<p>Key words: H. Vishwanath, says, goodbye, electoral politics</p>
<p>The post <a href="https://www.justkannada.in/%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be-%e0%b2%b0%e0%b2%be%e0%b2%9c%e0%b2%95%e0%b3%80%e0%b2%af%e0%b2%95%e0%b3%8d%e0%b2%95%e0%b3%86-%e0%b2%b9%e0%b3%86%e0%b2%9a%e0%b3%8d/">ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ- ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-88/</link>
		
		<dc:creator><![CDATA[prashanth]]></dc:creator>
		<pubDate>Mon, 24 Nov 2025 11:43:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[power Sharing]]></category>
		<category><![CDATA[says]]></category>
		<guid isPermaLink="false">https://www.justkannada.in/?p=148169</guid>

					<description><![CDATA[<p>ಚಿಕ್ಕಬಳ್ಳಾಪುರ,ನವೆಂಬರ್,24,2025 (www.justkannada.in):  ನಾಯಕತ್ವ ಬದಲಾವಣೆ ಸಂಬಂಧ ಹೈಕಮಾಂಡ್ ಹೇಳಿದ್ರೆ ಮುಂದುವರೆಯುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದ್ದಾರೆ. ಶಾಸಕರ ಖರೀದಿ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಕಿಡಿಕಾರಿದ ಡಿಸಿಎಂ ಡಿಕೆ ಶಿವಕುಮಾರ್‍,  ಶಾಸಕರ ಖರೀದಿ ಸಂಸ್ಕೃತಿ ಇರೋದು ಬಿಜೆಪಿಯಲ್ಲಿ.  ಅಶೋಕ್ ತಮ್ಮ ಪ್ರವೃತಿಯನ್ನ [&#8230;]</p>
<p>The post <a href="https://www.justkannada.in/dcm-dk-shivakumar-88/">ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ,ನವೆಂಬರ್,24,2025 (<a href="http://www.justkannada.in">www.justkannada.in</a>):</strong>  ನಾಯಕತ್ವ ಬದಲಾವಣೆ ಸಂಬಂಧ ಹೈಕಮಾಂಡ್ ಹೇಳಿದ್ರೆ ಮುಂದುವರೆಯುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದ್ದಾರೆ.</p>
<p>ಶಾಸಕರ ಖರೀದಿ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಕಿಡಿಕಾರಿದ ಡಿಸಿಎಂ ಡಿಕೆ ಶಿವಕುಮಾರ್‍,  ಶಾಸಕರ ಖರೀದಿ ಸಂಸ್ಕೃತಿ ಇರೋದು ಬಿಜೆಪಿಯಲ್ಲಿ.  ಅಶೋಕ್ ತಮ್ಮ ಪ್ರವೃತಿಯನ್ನ ನೆನೆಸಿಕೊಂಡಿದ್ದಾರೆ ಅಷ್ಟೆ ಎಂದು ಕುಟುಕಿದರು.</p>
<p>Key words: Power sharing, CM, says,  DCM, DK Shivakumar</p>
<p>The post <a href="https://www.justkannada.in/dcm-dk-shivakumar-88/">ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ: ಇವರೇ ಸಿಎಂ ಆಗೋದು ಎಂದ ಶಾಸಕ ಯತ್ನಾಳ್</title>
		<link>https://www.justkannada.in/mla-yatnal-8/</link>
		
		<dc:creator><![CDATA[prashanth]]></dc:creator>
		<pubDate>Wed, 29 Oct 2025 10:35:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[CM]]></category>
		<category><![CDATA[leadership.]]></category>
		<category><![CDATA[MLA]]></category>
		<category><![CDATA[says]]></category>
		<category><![CDATA[Yatnal]]></category>
		<guid isPermaLink="false">https://www.justkannada.in/?p=147095</guid>

					<description><![CDATA[<p>ಬೆಳಗಾವಿ,ಅಕ್ಟೋಬರ್,29,2025 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಲ್ಲ. ಸತೀಶ್ ಜಾರಕಿಹೊಳಿಯೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸಬಾಂಬ್ ಸಿಡಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಯತ್ನಾಳ್,  ಮಲ್ಲಿಕಾರ್ಜುನ ಖರ್ಗೆ ಒಮ್ಮೆಯಾದರೂ ಸಿಎಂ ಆಗಬೇಕು ಎಂದು ಕಾಯುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿರುವವರು ಒಮ್ಮಯಾದರೂ ಸಿಎಂ ಆಗಬೇಕೆಂದು ಆಸೆ ಇದೆ.  ಎಐಸಿಸಿ ಅಧ್ಯಕ್ಷರಿಗೆ ಏನು ಕೆಲಸ ಇಲ್ಲ. ಹೀಗಾಗಿ ಖರ್ಗೆ ಒಮ್ಮೆಯಾದರೂ [&#8230;]</p>
<p>The post <a href="https://www.justkannada.in/mla-yatnal-8/">ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ: ಇವರೇ ಸಿಎಂ ಆಗೋದು ಎಂದ ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಅಕ್ಟೋಬರ್,29,2025 (<a href="http://www.justkannada.in">www.justkannada.in</a>): </strong> ಡಿಕೆ ಶಿವಕುಮಾರ್ ಸಿಎಂ ಆಗಲ್ಲ. ಸತೀಶ್ ಜಾರಕಿಹೊಳಿಯೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸಬಾಂಬ್ ಸಿಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಯತ್ನಾಳ್,  ಮಲ್ಲಿಕಾರ್ಜುನ ಖರ್ಗೆ ಒಮ್ಮೆಯಾದರೂ ಸಿಎಂ ಆಗಬೇಕು ಎಂದು ಕಾಯುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿರುವವರು ಒಮ್ಮಯಾದರೂ ಸಿಎಂ ಆಗಬೇಕೆಂದು ಆಸೆ ಇದೆ.  ಎಐಸಿಸಿ ಅಧ್ಯಕ್ಷರಿಗೆ ಏನು ಕೆಲಸ ಇಲ್ಲ. ಹೀಗಾಗಿ ಖರ್ಗೆ ಒಮ್ಮೆಯಾದರೂ ಸಿಎಂ ಆಗಬೇಕು ಎಂದು ಆಸೆ ಪಟ್ಟಿದ್ದಾರೆ. ಖರ್ಗೆ ರಾಜ್ಯದ ಸಿಎಂ ಆಗಲಿದ್ದಾರೆ.  ಸ್ಪರ್ಧೆಯಲ್ಲಿರುವ ಯಾವ ನಾಯಕರೂ ಸಿಎಂ ಆಗಲ್ಲ ಡಿಕೆ ಶಿವಕುಮಾರ್ ಸಿಎಂ ಆಗಲ್ಲ  ಸತೀಶ್ ಜಾರಕಿಹೊಳಿ ಸಿಎಂ ಆಗಲ್ಲ  ಎಂದರು.</p>
<p>ಸಿಎಂ ಸಿದ್ದರಾಮಯ್ಯ ಪುತ್ರನ ಮೂಲಕ ಬೆಳಗಾವಿಗೆ ಬಂದು ಸತೀಶ್ ಹೆಸರು ಹೇಳಿಸಿದ್ರು ಡಿಕೆ ಸಿಎಂ ಮಾಡಿದ್ರೆ ನಮ್ಮ ಕಡೆಯಿಂದ ಸತೀಶ್ ಮಾಡಬೇಕೆಂದು ಹೇಳಿಸಿದ್ರು ಸಿದ್ದರಾಮಯ್ಯ ಯತೀಂದ್ರ ಮೂಲಕ ಸತೀಶ್ ಹೆಸರು ಹೇಳಿಸುತ್ತಿದ್ದಾರೆ ಎಂದು ಯತ್ನಾಳ್ ತಿಳಿಸಿದರು.</p>
<p>Key words: leadership, become, CM, says ,MLA, Yatnal</p>
<p>The post <a href="https://www.justkannada.in/mla-yatnal-8/">ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ: ಇವರೇ ಸಿಎಂ ಆಗೋದು ಎಂದ ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ- ಸಚಿವ ಮುನಿರತ್ನ.</title>
		<link>https://www.justkannada.in/compet-kolar-high-command-says-minister-muniratna/</link>
		
		<dc:creator><![CDATA[JK Desk]]></dc:creator>
		<pubDate>Mon, 20 Feb 2023 08:23:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Compet]]></category>
		<category><![CDATA[High Command]]></category>
		<category><![CDATA[Kolar]]></category>
		<category><![CDATA[minister]]></category>
		<category><![CDATA[Muniratna]]></category>
		<category><![CDATA[says]]></category>
		<guid isPermaLink="false">https://www.justkannada.in/?p=103902</guid>

					<description><![CDATA[<p>ಬೆಂಗಳೂರು,ಫೆಬ್ರವರಿ,20,2023(www.justkannada.in):  ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದು ಇದೀಗ ಬಿಜೆಪಿಯಿಂದ ಕೋಲಾರದಲ್ಲಿ ಕಣ್ಣಕ್ಕಿಳಿಯುವ  ಬಗ್ಗೆ ಮಾತನ್ನಾಡಿದ್ದಾರೆ ತೋಟಗಾರಿಕೆ ಸಚಿವ ಮುನಿರತ್ನ. ಹೌದು , ಈ ಕುರಿತು ಮಾತನಾಡಿರುವ ಸಚಿವ ಮುನಿರತ್ನ, ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ  ಮಾಡುತ್ತೇನೆ. ಪಕ್ಷ ಹೇಳಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ. ನನಗೆ ಪಕ್ಷ ದೊಡ್ಡದು ಪಕ್ಷದ ಸೂಚನೆ ಪಾಲಿಸುತ್ತೇನೆ.  ಕೋಲಾರಕ್ಕೆ ಹೋಗು ಅಂದರೇ ಹೋಗುತ್ತೇನೆ. ಇಲ್ಲ ಬೇರೆ ಕ್ಷೇತ್ರಕ್ಕೆ  ಹೋಗು ಅಂದರೂ ಹೋಗುತ್ತೇನೆ ಎಂದು ತಿಳಿಸಿದ್ದಾರೆ. Key [&#8230;]</p>
<p>The post <a href="https://www.justkannada.in/compet-kolar-high-command-says-minister-muniratna/">ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ- ಸಚಿವ ಮುನಿರತ್ನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,20,2023(<a href="http://www.justkannada.in">www.justkannada.in</a>): </strong> ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದು ಇದೀಗ ಬಿಜೆಪಿಯಿಂದ ಕೋಲಾರದಲ್ಲಿ ಕಣ್ಣಕ್ಕಿಳಿಯುವ  ಬಗ್ಗೆ ಮಾತನ್ನಾಡಿದ್ದಾರೆ ತೋಟಗಾರಿಕೆ ಸಚಿವ ಮುನಿರತ್ನ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಹೌದು , ಈ ಕುರಿತು ಮಾತನಾಡಿರುವ ಸಚಿವ ಮುನಿರತ್ನ, ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ  ಮಾಡುತ್ತೇನೆ. ಪಕ್ಷ ಹೇಳಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ. ನನಗೆ ಪಕ್ಷ ದೊಡ್ಡದು ಪಕ್ಷದ ಸೂಚನೆ ಪಾಲಿಸುತ್ತೇನೆ.  ಕೋಲಾರಕ್ಕೆ ಹೋಗು ಅಂದರೇ ಹೋಗುತ್ತೇನೆ. ಇಲ್ಲ ಬೇರೆ ಕ್ಷೇತ್ರಕ್ಕೆ  ಹೋಗು ಅಂದರೂ ಹೋಗುತ್ತೇನೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-medium wp-image-99294" src="https://www.justkannada.in/wp-content/uploads/2022/11/muniratna-300x148.jpg" alt="" width="300" height="148" srcset="https://www.justkannada.in/wp-content/uploads/2022/11/muniratna-300x148.jpg 300w, https://www.justkannada.in/wp-content/uploads/2022/11/muniratna.jpg 500w" sizes="auto, (max-width: 300px) 100vw, 300px" /></p>
<p>Key words: Compet- Kolar &#8211; High Command- says &#8211; Minister -Muniratna.</p>
<p>The post <a href="https://www.justkannada.in/compet-kolar-high-command-says-minister-muniratna/">ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ- ಸಚಿವ ಮುನಿರತ್ನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆದರಬೇಕಿಲ್ಲ, ಕೋವಿಡ್‌ 3ನೇ ಅಲೆಗೆ ರಾಜ್ಯ ಸರ್ವಸನ್ನದ್ಧ ಎಂದ ಡಿಸಿಎಂ ಅಶ್ವಥ್ ನಾರಾಯಣ್.</title>
		<link>https://www.justkannada.in/no-worry-dcm-ashwath-narayan-says-covid-third-wave/</link>
		
		<dc:creator><![CDATA[JK Desk]]></dc:creator>
		<pubDate>Mon, 31 May 2021 04:34:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[covid]]></category>
		<category><![CDATA[dcm-ashwath.narayan]]></category>
		<category><![CDATA[No worry]]></category>
		<category><![CDATA[says]]></category>
		<category><![CDATA[third wave]]></category>
		<guid isPermaLink="false">https://www.justkannada.in/?p=66573</guid>

					<description><![CDATA[<p>ಬೆಂಗಳೂರು,ಮೇ,31,2021(www.justkannada.in):  ರಾಜ್ಯವು ಸಂಭವನೀಯ ಕೋವಿಡ್‌ 3ನೇ ಅಲೆಗೆ ಸನ್ನದ್ಧವಾಗಿದ್ದು, ನಮ್ಮ ಆರೋಗ್ಯ ಮೂಲಸೌಕರ್ಯ ಹಿಂದೆಂದಿಗಿಂತಲೂ ಬಲಿಷ್ಠವಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಕೇಂದ್ರದ ನರೇಂದ್ರ ಮೋದಿ ಸರಕಾರ 7ನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ವರ್ಚುಯಲ್‌ ವೇದಿಕೆ ಮೂಲಕ ಉದ್ದೇಶಿಸಿ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಎಂಥದ್ದೇ ದುರ್ಬರ ಪರಿಸ್ಥಿತಿ ಬಂದರೂ ಎದುರಿಸಲು ಸರಕಾರ ತಯಾರಿದೆ ಎಂದರು. ಕೋವಿಡ್‌ ಮೊದಲ [&#8230;]</p>
<p>The post <a href="https://www.justkannada.in/no-worry-dcm-ashwath-narayan-says-covid-third-wave/">ಹೆದರಬೇಕಿಲ್ಲ, ಕೋವಿಡ್‌ 3ನೇ ಅಲೆಗೆ ರಾಜ್ಯ ಸರ್ವಸನ್ನದ್ಧ ಎಂದ ಡಿಸಿಎಂ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,31,2021(<a href="https://www.justkannada.in">www.justkannada.in</a>):</strong>  ರಾಜ್ಯವು ಸಂಭವನೀಯ ಕೋವಿಡ್‌ 3ನೇ ಅಲೆಗೆ ಸನ್ನದ್ಧವಾಗಿದ್ದು, ನಮ್ಮ ಆರೋಗ್ಯ ಮೂಲಸೌಕರ್ಯ ಹಿಂದೆಂದಿಗಿಂತಲೂ ಬಲಿಷ್ಠವಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ಹೇಳಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಕೇಂದ್ರದ ನರೇಂದ್ರ ಮೋದಿ ಸರಕಾರ 7ನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ವರ್ಚುಯಲ್‌ ವೇದಿಕೆ ಮೂಲಕ ಉದ್ದೇಶಿಸಿ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಎಂಥದ್ದೇ ದುರ್ಬರ ಪರಿಸ್ಥಿತಿ ಬಂದರೂ ಎದುರಿಸಲು ಸರಕಾರ ತಯಾರಿದೆ ಎಂದರು.</p>
<p>ಕೋವಿಡ್‌ ಮೊದಲ ಅಲೆ ಬಂದಾಗ ಸರಕಾರಿ ಆಸ್ಪತ್ರೆಗಳಲ್ಲಿ ಕೇವಲ 4,000 ಆಕ್ಸಿಜನ್ ಬೆಡ್‌ಗಳಿದ್ದವು. ಈಗ ಅವುಗಳ ಪ್ರಮಾಣ 24,000 ಮೀರಿದೆ. ಮೆಡಿಕಲ್‌ ಕಾಲೇಜುಗಳಲ್ಲಿ 4,000 ಇದ್ದ ಆಕ್ಸಿಜನ್‌ ಬೆಡ್‌ಗಳು ಈಗ 10,000 ಆಗಿವೆ. ಅಪಾರ ಪ್ರಮಾಣದಲ್ಲಿ  ರೆಮಿಡಿಸಿವರ್‌ ತಯಾರಿಕೆ ಆಗುತ್ತಿದೆ. ಕಳೆದ ಮಾರ್ಚ್‌ನಲ್ಲಿ ಆಕ್ಸಿಜನ್‌ ಬೇಡಿಕೆ 100ರಿಂದ 150 ಮೆ. ಟನ್‌ ಮಾತ್ರ ಇದ್ದದ್ದು, ಈಗ 1,000-1,200 ಮೆ.ಟನ್‌ಗೆ ಏರಿದೆ. ಬೇಡಿಕೆ ಹೆಚ್ಚಿದಷ್ಟೂ ಸರಕಾರ ಒದಗಿಸುತ್ತಿದೆ. ಹೀಗಾಗಿ ಮೂರನೇ ಅಲೆಗೆ ಹೆದರುವ ಅಗತ್ಯವೇ ಇಲ್ಲ ಎಂದು ವಿಶ್ವಾಸದಿಂದ ಹೇಳಿದರು.</p>
<p><strong>ಮೋದಿ ವಿಶ್ವಕ್ಕೆ ಮಾದರಿ:</strong></p>
<p>ತಮ್ಮ ಮಾತಿನುದ್ದಕ್ಕೂ ಏಳು ವರ್ಷಗಳ ಮೋದಿ ಸರಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಕೋವಿಡ್‌ ಬಗ್ಗೆ ಕೇಂದ್ರ ಕೈಗೊಂಡ ಕ್ರಮಗಳು ಇಡೀ ವಿಶ್ವಕ್ಕೆ ಮಾದರಿ ಎಂದರು.</p>
<p>ಸದ್ಯಕ್ಕೆ ವ್ಯಾಕ್ಸಿನ್‌ ಸಂಶೋಧನೆ &amp; ತಯಾರಿಕೆ ಕೆಲ ದೇಶಗಳಲ್ಲಿ ಮಾತ್ರ ಆಗುತ್ತಿದೆ. ಇಂಥ ಪ್ರಮುಖ ದೇಶಗಳ ಸಾಲಿನಲ್ಲಿ ಭಾರತವೂ ಒಂದು. ಈಗಾಗಲೇ 23 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.  ಮೋದಿ ಅವರು ಅಧಿಕಾರಕ್ಕೆ ಬರುವ ತನಕ ನಮ್ಮ ದೇಶದಲ್ಲಿ ಒಂದು ವೇಂಟಿಲೇಟರ್‌ ಕೂಡ  ತಯಾರಾಗುತ್ತಿರಲಿಲ್ಲ. ಮಾಸ್ಕ್‌, ಸ್ಯಾನಿಟೈರ್‌, ಪಿಪಿಇ ಕಿಟ್‌ ಇತ್ಯಾದಿಗಳಿಗೆ ಬೇರೆ ದೇಶಗಳತ್ತ ನೋಡಬೇಕಾಗಿತ್ತು. ಕೇವಲ ಒಂದೇ ವರ್ಷದಲ್ಲಿ ಈ ಎಲ್ಲ ಉತ್ಪನ್ನಗಳಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸಲಾಗಿದೆ. ಆಮ್ಲಜನಕ ಸಾಂದ್ರಕಗಳನ್ನೂ ತಯಾರು ಮಾಡಲಾಗುತ್ತಿದೆ. ಹೀಗಾಗಿ ಭವಿಷ್ಯದ ಯಾವುದೇ ಸವಾಲನ್ನು ಎದುರಿಸಲು ಸರಕಾರಕ್ಕೆ ಹೆದರಿಕೆ ಇಲ್ಲ ಎಂದು ಡಾ.ಅಶ್ವತ್ಥನಾರಾಯಣ ನುಡಿದರು.</p>
<p>ಸ್ವಚ್ಛ ಭಾರತ ಉಪಕ್ರಮದಿಂದ ಇಡೀ ದೇಶ ಸ್ವಚ್ಛವಾಗಿದೆ. ಇನ್ನು ಮುಂದೆ ಸ್ವಚ್ಛತೆ ಎಂದರೆ ಬಿಜೆಪಿಯೇ ನೆನಪಾಗಬೇಕು. ಅಷ್ಟರಮಟ್ಟಿಗೆ ಪ್ರಭಾವ ಬೀರಿದೆ ಈ ಕಾರ್ಯಕ್ರಮ. ಈ ದಿಕ್ಕಿನಲ್ಲಿ ನಾವೆಲ್ಲರೂ ಇನ್ನೂ ಹೆಚ್ಚು ಕೆಲಸ ಮಾಡಬೇಕು. ನೈರ್ಮಲ್ಯತೆ, ಸ್ವಚ್ಛತೆ ಮುಖ್ಯ, ಬಯಲು ಬಹಿರ್ದೆಸೆ ನಿರ್ಮೂಲನೆಯಾಗಿದೆ. ಇದೆಲ್ಲವೂ ಮೋದಿ ಅವರು ದೇಶಕ್ಕೆ ಕೊಟ್ಟ ಕೊಡುಗೆಗಳು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಒತ್ತಿ ಹೇಳಿದರು.</p>
<p>40 ಕೋಟಿಗಿಂತ ಹೆಚ್ಚು ಜನರಿಗೆ ಜನಧನ್‌ ಖಾತೆ ಇದೆ. ಸರಕಾರದ ಹಣ ನೇರ ಅವರವರ ಖಾತೆಗೆ ತಲುಪುತ್ತಿದೆ. ಎಲ್ಲರ ಜೀವನ ಹಸನಾಗಿದೆಯಲ್ಲದೆ, ಎಲ್ಲ ಕಡೆ ಟೆಕ್ನಾಲಜಿ ಬಳಕೆಯಾಗುತ್ತಿದೆ. ಪ್ರತಿ ಮನೆಗೂ ಜಲಜೀವನ್‌ ಮೂಲಕ ಶುದ್ಧ ನೀರು ಪೂರೈಕೆಯಾಗುತ್ತಿದೆ ಎಂದು ಅವರು ವಿವರಿಸಿದರು.</p>
<p>ರಾಷ್ಟ್ರೀಯ ಶಿಕ್ಷಣ ನೀತಿ ಮೋದಿ ಸರಕಾರದ ಮಹತ್ವಾಕಾಂಕ್ಷೆಯ ಕ್ರಮ. ಭಾರತವನ್ನು ವಿಶ್ವಗುರು ಮಾಡುವ ನಿಟ್ಟಿನಲ್ಲಿ ಇದೊಂದು ಬೃಹತ್‌ ಹೆಜ್ಜೆ. ಈ ಮೂಲಕ ಮೂರನೇ ವಯಸ್ಸಿನಿಂದಲೇ ಮಕ್ಕಳ ಕಲಿಕೆ ಶುರುವಾಗುತ್ತಿದೆ. ಅಲ್ಲದೆ, ಈ ನೀತಿಯಲ್ಲಿ ಪಠ್ಯೇತರ ಎನ್ನುವುದೇ ಇರುವುದಿಲ್ಲ, ಎಲ್ಲವೂ ಪಠ್ಯದಲ್ಲೇ ಇರುತ್ತದೆ. ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. 36 ವರ್ಷಗಳ ನಂತರ ಹೊಸ ಶಿಕ್ಷಣ ನೀತಿ ಬಂದಿದೆ. ರಾಜಕೀಯ ಇಚ್ಛಾಶಕ್ತಿಯಿಂದ ಮಾತ್ರ ಇದು ಸಾಧ್ಯವಾಗಿದೆ ಎಂದು ಅವರು ಹೇಳಿದರು.</p>
<p>ರಾಷ್ಟ್ರೀಯ ಆರೋಗ್ಯ ನೀತಿಯೂ ಜಾರಿಗೆ ಬಂದಿದ್ದು, ಹಿಂದೆ ಪ್ರತಿ ಆರೋಗ್ಯ ವಿವಿಯೂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಕೊಳ್ಳುತ್ತಿತ್ತು. ಈಗ ಎಲ್ಲವೂ ʼನೀಟ್‌ʼ ಮೂಲಕವೇ ಸೀಟು ಹಂಚಿಕೆಯಾಗುತ್ತಿದೆ. ಮೆರಿಟ್‌ ಆಧಾರದಲ್ಲೇ ಸೀಟು ಕೊಡಲಾಗುತ್ತಿದೆ ಎಂದು ಅವರು ವಿವರಿಸಿದರು.</p>
<p>ಅಂಗೈನಂತೆ ಸ್ಪಷ್ಟವಾಗಿ ಅಭಿವೃದ್ಧಿ ಕಾರ್ಯಗಳು ಕಣ್ಣಿಗೆ ಕಾಣುತ್ತಿದ್ದರೂ ಪ್ರತಿಪಕ್ಷಗಳು ಅನಗತ್ಯ ಹುಯಿಲೆಬ್ಬಿಸುತ್ತಿವೆ. ಅವುಗಳಿಗೆ ಸ್ಪಷ್ಟ ದಿಕ್ಸೂಚಿ ಇಲ್ಲ. ಜನರ ಕಾಳಜಿ ಇಲ್ಲ. ಹೀಗಾಗಿ ಮೋದಿ ಸರಕಾರದ ಸಾಧನೆಗಳನ್ನು ನಾವೇ ಜನರಿಗೆ ಮುಟ್ಟಿಸಬೇಕು ಎಂದು ಅವರು ಕರೆ ನೀಡಿದರು.</p>
<p>ಸಭೆಯಲ್ಲಿ ಬೆಂಗಳೂರು ಉತ್ತರ ವಿಭಾಗದ ಬಿಜೆಪಿ ಅಧ್ಯಕ್ಷ ನಾರಾಯಣ ಸ್ವಾಮಿ, ಮಲ್ಲೇಶ್ವರ ಮಂಡಲದ ಅಧ್ಯಕ್ಷೆ ಕಾವೇರಿ ಕೇದಾರನಾಥ್‌ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.</p>
<p>Key words: No worry- DCM Ashwath Narayan –says- covid -third wave</p>
<p>ENGLISH SUMMARY&#8230;</p>
<p>&#8216;Don&#8217;t worry, the State Government is all ready to face the 3rd way: DCM Ashwathnarayan<br />
Bengaluru, May 31, 2021 (www.justkannada.in): &#8220;The State is ready to face the possibility of COVID-19 Pandemic 3rd wave, our Health infrastructure is stronger than earlier,&#8221; opined Deputy Chief Minister and State COVID Taskforce Chairman Dr. C.N. Ashwathnarayan.<br />
He participated in a program organized on a virtual platform organized by the BJP activists and leaders of the Malleswaram Assembly Constituency in Bengaluru, on the occasion of completion of 7 years of BJP&#8217;s administration in the Centre.<img loading="lazy" decoding="async" class="aligncenter size-medium wp-image-66575" src="https://www.justkannada.in/wp-content/uploads/2021/05/dcm-ashwath-narayan-300x286.jpg" alt="" width="300" height="286" /><br />
&#8220;There were only 4,000 oxygen beds in the government hospitals during the first wave of the pandemic. But now there are more than 24,000 beds. The number of oxygen beds in Medical Colleges which were earlier 4,000 has been increased to 10,000 now. Production of Remdevisir injections is also strengthened. During last year the requirement of oxygen was only 100 to 150 metric tons. But now it is increased to 1,000-1,200 m. tons and the government is also efficiently fulfilling the demand. Hence, there is no need to worry about the third wave,&#8221; he added.<br />
Keywords: DCM Dr. C.N. Ashwathnarayan/ State Government/ ready to face third wave/ possibility of third wave</p>
<p>The post <a href="https://www.justkannada.in/no-worry-dcm-ashwath-narayan-says-covid-third-wave/">ಹೆದರಬೇಕಿಲ್ಲ, ಕೋವಿಡ್‌ 3ನೇ ಅಲೆಗೆ ರಾಜ್ಯ ಸರ್ವಸನ್ನದ್ಧ ಎಂದ ಡಿಸಿಎಂ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ವಾರ್ಡಿನ ಜನ ನೀರು ಕೊಡಿ, ಇಲ್ಲ ಸ್ವಲ್ಪ ವಿಷವನ್ನಾದರು ಕೊಡಿ ಎನ್ನುತ್ತಿದ್ದಾರೆ&#8221; : ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ&#8230;</title>
		<link>https://www.justkannada.in/wards-people-water-little-bit-became-poisoned-says-member-palike-lokesh-pia-bored/</link>
		
		<dc:creator><![CDATA[JK Desk]]></dc:creator>
		<pubDate>Tue, 06 Apr 2021 08:12:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Became]]></category>
		<category><![CDATA[bored]]></category>
		<category><![CDATA[little bit]]></category>
		<category><![CDATA[Lokesh Pia]]></category>
		<category><![CDATA[member]]></category>
		<category><![CDATA[palike]]></category>
		<category><![CDATA[people]]></category>
		<category><![CDATA[poisoned]]></category>
		<category><![CDATA[says]]></category>
		<category><![CDATA[wards]]></category>
		<category><![CDATA[water]]></category>
		<guid isPermaLink="false">https://www.justkannada.in/?p=61513</guid>

					<description><![CDATA[<p>ಮೈಸೂರು,ಏಪ್ರಿಲ್,06,2021(www.justkannada.in) : ನನ್ನ ವಾರ್ಡಿನ ಜನ ನೀರು ಕೊಡಿ, ಇಲ್ಲ ಸ್ವಲ್ಪ ವಿಷವನ್ನಾದರು ಕೊಡಿ ಎಂದು ಕೇಳುತ್ತಿದ್ದಾರೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಅಧಿಕಾರಿ ಸರಿಯಾದ ವರ್ತನೆ ತೋರುತ್ತಿಲ್ಲ ಎಂದು ಆರೋಪಿಸಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ ನೆಸಲಾಯಿತು.ನಗರದ ಆರ್.ಟಿ.ಓ ವೃತ್ತದ ಬಳಿಯ ಡಬಲ್ ವಾಟರ್ ಟ್ಯಾಂಕ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಅಧಿಕಾರಿ ವಿರುದ್ದ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು. ಈ ವೇಳೆ ಲೋಕೇಶ್ [&#8230;]</p>
<p>The post <a href="https://www.justkannada.in/wards-people-water-little-bit-became-poisoned-says-member-palike-lokesh-pia-bored/">&#8220;ವಾರ್ಡಿನ ಜನ ನೀರು ಕೊಡಿ, ಇಲ್ಲ ಸ್ವಲ್ಪ ವಿಷವನ್ನಾದರು ಕೊಡಿ ಎನ್ನುತ್ತಿದ್ದಾರೆ&#8221; : ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,06,2021(www.justkannada.in)</strong> : ನನ್ನ ವಾರ್ಡಿನ ಜನ ನೀರು ಕೊಡಿ, ಇಲ್ಲ ಸ್ವಲ್ಪ ವಿಷವನ್ನಾದರು ಕೊಡಿ ಎಂದು ಕೇಳುತ್ತಿದ್ದಾರೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಅಧಿಕಾರಿ ಸರಿಯಾದ ವರ್ತನೆ ತೋರುತ್ತಿಲ್ಲ ಎಂದು ಆರೋಪಿಸಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ ನೆಸಲಾಯಿತು.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="Illegally,Sand,carrying,Truck,Seized,arrest,driver" width="306" height="306" />ನಗರದ ಆರ್.ಟಿ.ಓ ವೃತ್ತದ ಬಳಿಯ ಡಬಲ್ ವಾಟರ್ ಟ್ಯಾಂಕ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಅಧಿಕಾರಿ ವಿರುದ್ದ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.</p>
<p>ಈ ವೇಳೆ ಲೋಕೇಶ್ ಪಿಯಾ ಮಾತನಾಡಿ, ಕಾರ್ಯಪಾಲಕ ಅಭಿಯಂತರ ಸುವರ್ಣ ಗೋಪಾಲ್ ಅವರಿಗೆ ಪಾಲಿಕೆ ಸದಸ್ಯನಾಗಿ ಕರೆ ಮಾಡಿದರೂ, ದರ್ಪದ ಮಾತುಗಳನಾಡುತ್ತಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ವಾರ್ಡ್ ನಂ.50ರಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಸಾರ್ವಜನಿಕರು ಕರೆ ಮಾಡಿದರು ಎಂಜಿನಿಯರ್ ಸುವರ್ಣ ಗೋಪಾಲ್ ಯಾವುದೇ ಉತ್ತರ ಕೊಡುತ್ತಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದರು.</p>
<p><img loading="lazy" decoding="async" class="aligncenter wp-image-61520" src="https://www.justkannada.in/wp-content/uploads/2021/04/06-4-300x193.jpg" alt="ward’s-People-Water-little bit-Became-poisoned-Says-Member-palike-Lokesh Pia-Bored  " width="502" height="323" /></p>
<p>ನನ್ನ ವಾರ್ಡಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆ ಇಂಜಿನಿಯರ್ ಸುವರ್ಣ ಗೋಪಾಲ್ ರನ್ನು ಕೂಡಲೇ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಅವರ ಮನೆಯ ಮುಂದೆಯೇ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>
<p>key words : ward’s-People-Water-little bit-Became-poisoned-Says-Member-palike-Lokesh Pia-Bored</p>
<p>The post <a href="https://www.justkannada.in/wards-people-water-little-bit-became-poisoned-says-member-palike-lokesh-pia-bored/">&#8220;ವಾರ್ಡಿನ ಜನ ನೀರು ಕೊಡಿ, ಇಲ್ಲ ಸ್ವಲ್ಪ ವಿಷವನ್ನಾದರು ಕೊಡಿ ಎನ್ನುತ್ತಿದ್ದಾರೆ&#8221; : ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿರೀಕ್ಷೆಯಂತೆ ನಾವು ಯಾವ ಕೆಲಸನೂ ಮಾಡಿಲ್ಲ ಎಂದ ಸಿಎಂ ಬಿಎಸ್ ಯಡಿಯೂರಪ್ಪ&#8230;</title>
		<link>https://www.justkannada.in/cm-bs-yeddyurappa-says-not-done-anything-expected/</link>
		
		<dc:creator><![CDATA[JK Desk]]></dc:creator>
		<pubDate>Sat, 09 Jan 2021 06:53:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[anything]]></category>
		<category><![CDATA[CM BS Yeddyurappa]]></category>
		<category><![CDATA[expected]]></category>
		<category><![CDATA[not done]]></category>
		<category><![CDATA[says]]></category>
		<guid isPermaLink="false">https://www.justkannada.in/?p=52085</guid>

					<description><![CDATA[<p>ಕೊಪ್ಪಳ,ಜನವರಿ,9,2021(www.justkannada.in): ರಾಜ್ಯದ ಅರ್ಥಿಕ ಸ್ಥಿತಿ ಸರಿ ಇಲ್ಲದ ಕಾರಣ ನಿರೀಕ್ಷೆಯಂತೆ ನಾವು ಯಾವ ಕೆಲಸನೂ ಮಾಡಿಲ್ಲ ಎಂದು ಹೇಳುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಸತ್ಯ ಒಪ್ಪಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರದಲ್ಲಿ ಇಂದು ಮಾತನಾಡಿದ‌ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಕೋವಿಡ್ ಕಾರಣ, ಅತಿವೃಷ್ಟಿ, ಬರಗಾಲದಿಂದ ಕೆಲಸ ಮಾಡಲು ಆಗಿಲ್ಲ. ರಾಜ್ಯದ ಅರ್ಥಿಕ ಸ್ಥಿತಿ ಸರಿ ಇಲ್ಲದ ಕಾರಣ ಸರಿಯಾಗಿ ಕೆಲಸ ಮಾಡಿಲ್ಲ. 40, 50 ಸಾವಿರ ಬಜೆಟ್ ಗೆ ಕೋತಾ ಎಂದರು. ಇದೆಲ್ಲಾ ಜನತೆಗೆ ಗೊತ್ತಿದೆ. [&#8230;]</p>
<p>The post <a href="https://www.justkannada.in/cm-bs-yeddyurappa-says-not-done-anything-expected/">ನಿರೀಕ್ಷೆಯಂತೆ ನಾವು ಯಾವ ಕೆಲಸನೂ ಮಾಡಿಲ್ಲ ಎಂದ ಸಿಎಂ ಬಿಎಸ್ ಯಡಿಯೂರಪ್ಪ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಪ್ಪಳ,ಜನವರಿ,9,2021(<a href="https://www.justkannada.in">www.justkannada.in</a>):</strong> ರಾಜ್ಯದ ಅರ್ಥಿಕ ಸ್ಥಿತಿ ಸರಿ ಇಲ್ಲದ ಕಾರಣ ನಿರೀಕ್ಷೆಯಂತೆ ನಾವು ಯಾವ ಕೆಲಸನೂ ಮಾಡಿಲ್ಲ ಎಂದು ಹೇಳುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಸತ್ಯ ಒಪ್ಪಿಕೊಂಡಿದ್ದಾರೆ.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="jk-logo-justkannada-mysore" width="640" height="640" /></p>
<p>ಕೊಪ್ಪಳ ತಾಲೂಕಿನ ಬಸಾಪುರದಲ್ಲಿ ಇಂದು ಮಾತನಾಡಿದ‌ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಕೋವಿಡ್ ಕಾರಣ, ಅತಿವೃಷ್ಟಿ, ಬರಗಾಲದಿಂದ ಕೆಲಸ ಮಾಡಲು ಆಗಿಲ್ಲ. ರಾಜ್ಯದ ಅರ್ಥಿಕ ಸ್ಥಿತಿ ಸರಿ ಇಲ್ಲದ ಕಾರಣ ಸರಿಯಾಗಿ ಕೆಲಸ ಮಾಡಿಲ್ಲ. 40, 50 ಸಾವಿರ ಬಜೆಟ್ ಗೆ ಕೋತಾ ಎಂದರು. ಇದೆಲ್ಲಾ ಜನತೆಗೆ ಗೊತ್ತಿದೆ. ಜನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>
<p>ಯುವರಾಜ್  ಜತೆ ರಾಜಕಾರಣಿಗಳ ಫೋಟೋ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಫೊಟೋ ತೆಗಿಸಿದ್ರೆ ಅಪರಾಧ ಅಲ್ಲ, ಅದರ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ.  ತನಿಖೆ ಮುಗಿದ ಬಳಿಕ ಸತ್ಯ ಹೊರಬರುತ್ತದೆ ಎಂದರು.</p>
<p>ದೇಶದಲ್ಲಿ ಮೊದಲ‌ ಟಾಯ್ಸ್ ಕ್ಲಸ್ಟರ್ ಕಾರ್ಯಕ್ರಮಕ್ಕೆ ಭೂಮಿ ಪೂಜೆ ಮಾಡುತ್ತಿದ್ದೇವೆ. ಕೆಲಸ ಆರಂಭ ಆದ ಬಳಿಕ ಪ್ರಧಾನಿ ಮೋದಿ ಕರೆಸಿ ಉದ್ಘಾಟನೆ ಮಾಡಬೇಕೆಂಬ ಆಪೇಕ್ಷೆ ಇದೆ. ಟಾಯ್ಸ್ ಕ್ಲಸ್ಟರ್ ಗೆ ಭೂಮಿ ಪೂಜೆ ಮಾಡಿ ಕೃಷಿ ಸಂಜೀವಿನಿ ವಾಹನಕ್ಕೆ ಹಸಿರು ನಿಶಾನೆ, ಸ್ವಾಭಿಮಾನಿ ರೈತ ಕಾರ್ಡ್ ವಿತರಣೆ ಮಾಡಲಾಗುವುದು ಎಂದರು.<img loading="lazy" decoding="async" class="aligncenter size-full wp-image-52087" src="https://www.justkannada.in/wp-content/uploads/2021/01/64900aca-935c-4921-be56-507baad156bd-3.jpg" alt="CM BS Yeddyurappa- says -  not done- anything - expected." width="363" height="446" /></p>
<p>ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರದಿಂದ ಯಾವಾಗ ಹೇಳ್ತಾರೋ ಅವಾಗ ಸಂಪುಟ ವಿಸ್ತರಣೆ ಎಂದು ಸ್ಪಷ್ಟನೆ ನೀಡಿದರು.</p>
<p>Key words: CM BS Yeddyurappa- says &#8211;  not done- anything &#8211; expected.</p>
<p>The post <a href="https://www.justkannada.in/cm-bs-yeddyurappa-says-not-done-anything-expected/">ನಿರೀಕ್ಷೆಯಂತೆ ನಾವು ಯಾವ ಕೆಲಸನೂ ಮಾಡಿಲ್ಲ ಎಂದ ಸಿಎಂ ಬಿಎಸ್ ಯಡಿಯೂರಪ್ಪ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>‘’ನಿಜವಾದ ವೀರರು ಅವರು’’&#8230;! : ನಟ ದರ್ಶನ್ ಹೀಗೆ ಹೇಳಿದ್ದು ಯಾರಿಗೆ&#8230;?</title>
		<link>https://www.justkannada.in/actualrealheroestheyactordarshansayswhom/</link>
		
		<dc:creator><![CDATA[JK Desk]]></dc:creator>
		<pubDate>Wed, 23 Dec 2020 08:46:29 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Actual]]></category>
		<category><![CDATA[darshan]]></category>
		<category><![CDATA[heroes]]></category>
		<category><![CDATA[Real]]></category>
		<category><![CDATA[says]]></category>
		<category><![CDATA[They]]></category>
		<category><![CDATA[whom?]]></category>
		<guid isPermaLink="false">https://www.justkannada.in/?p=49930</guid>

					<description><![CDATA[<p>ಬೆಂಗಳೂರು,ಡಿಸೆಂಬರ್,23,2020(www.justkannada.in) : ರೈತರು ಸಮರ್ಪಣೆ ಮತ್ತು ಶ್ರಮದಿಂದ ನಿಜವಾದ ವೀರರಾಗಿದ್ದಾರೆ. ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸುವ ಶಕ್ತಿ ಅವರಿಗಿದೆ ಎಂದು ಚಲನಚಿತ್ರ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ರಾಷ್ಟ್ರೀಯ ರೈತ ದಿನಾಚರಣೆ ಪ್ರಯುಕ್ತ ಟ್ವೀಟ್ ಮೂಲಕ ರೈತರಿಗೆ ಶುಭ ಕೋರಿದ್ದಾರೆ. ರೈತರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ. ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ. ರೈತ ದಿನಾಚರಣೆಯ ಶುಭಾಶಯಗಳು [&#8230;]</p>
<p>The post <a href="https://www.justkannada.in/actualrealheroestheyactordarshansayswhom/">‘’ನಿಜವಾದ ವೀರರು ಅವರು’’&#8230;! : ನಟ ದರ್ಶನ್ ಹೀಗೆ ಹೇಳಿದ್ದು ಯಾರಿಗೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,23,2020(www.justkannada.in)</strong> : ರೈತರು ಸಮರ್ಪಣೆ ಮತ್ತು ಶ್ರಮದಿಂದ ನಿಜವಾದ ವೀರರಾಗಿದ್ದಾರೆ. ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸುವ ಶಕ್ತಿ ಅವರಿಗಿದೆ ಎಂದು ಚಲನಚಿತ್ರ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.</p>
<p><img loading="lazy" decoding="async" class="aligncenter size-full wp-image-49934" src="https://www.justkannada.in/wp-content/uploads/2020/12/15-11.jpg" alt="Actual,real,heroes,they,Actor,Darshan,says,whom?" width="1310" height="770" /></p>
<p>ರಾಷ್ಟ್ರೀಯ ರೈತ ದಿನಾಚರಣೆ ಪ್ರಯುಕ್ತ ಟ್ವೀಟ್ ಮೂಲಕ ರೈತರಿಗೆ ಶುಭ ಕೋರಿದ್ದಾರೆ. ರೈತರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ.</p>
<p><img loading="lazy" decoding="async" class="aligncenter size-full wp-image-49936" src="https://www.justkannada.in/wp-content/uploads/2020/12/16-11.jpg" alt="" width="696" height="718" /></p>
<p>ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ. ರೈತ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಿದ್ದಾರೆ.</p>
<p>key words : Actual-real-heroes-they-Actor-Darshan-says-whom?</p>
<p>The post <a href="https://www.justkannada.in/actualrealheroestheyactordarshansayswhom/">‘’ನಿಜವಾದ ವೀರರು ಅವರು’’&#8230;! : ನಟ ದರ್ಶನ್ ಹೀಗೆ ಹೇಳಿದ್ದು ಯಾರಿಗೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟನೆ: ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ ಎಂದ ಸಿಎಂ ಬಿಎಸ್ ಯಡಿಯೂರಪ್ಪ</title>
		<link>https://www.justkannada.in/clarify-cabinet-expansion-cm-bs-yeddyurappa-says-everything-by-election/</link>
		
		<dc:creator><![CDATA[JK Desk]]></dc:creator>
		<pubDate>Fri, 30 Oct 2020 06:17:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[cabinet- expansion]]></category>
		<category><![CDATA[Clarify]]></category>
		<category><![CDATA[CM BS Yeddyurappa]]></category>
		<category><![CDATA[everything]]></category>
		<category><![CDATA[says]]></category>
		<guid isPermaLink="false">https://www.justkannada.in/?p=43230</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,30,2020(www.justkannada.in):  ಉಪಚುನಾವಣೆ ಬಳಿಕ ನಾನು ದೆಹಲಿಗೆ ಹೋಗುತ್ತೇನೆ. ದೆಹಲಿಗೆ ಹೋಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ. ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸುತ್ತದೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಮುಖಭಂಗವಾಗುತ್ತದೆ ಎಂದರು. ನಾನು ಯಾರ ಬಗ್ಗೆಯೂ ಟೀಕೆ ಮಾಡಿಲ್ಲ. ಯಾರ ಬಗ್ಗೆಯೂ ಒಂದೇ ಒಂದು ಶಬ್ದ [&#8230;]</p>
<p>The post <a href="https://www.justkannada.in/clarify-cabinet-expansion-cm-bs-yeddyurappa-says-everything-by-election/">ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟನೆ: ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ ಎಂದ ಸಿಎಂ ಬಿಎಸ್ ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,30,2020(<a href="https://www.justkannada.in">www.justkannada.in</a>): </strong> ಉಪಚುನಾವಣೆ ಬಳಿಕ ನಾನು ದೆಹಲಿಗೆ ಹೋಗುತ್ತೇನೆ. ದೆಹಲಿಗೆ ಹೋಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ. ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸುತ್ತದೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಮುಖಭಂಗವಾಗುತ್ತದೆ ಎಂದರು.</p>
<p>ನಾನು ಯಾರ ಬಗ್ಗೆಯೂ ಟೀಕೆ ಮಾಡಿಲ್ಲ. ಯಾರ ಬಗ್ಗೆಯೂ ಒಂದೇ ಒಂದು ಶಬ್ದ ಬಳಸಿಲ್ಲ, ಯಾರ ಹೆಸರು ಬಳಸಿಲ್ಲ. ಉಪಚುನಾವಣೆ ಬಳಿಕ ದೆಹಲಿ ಹೋಗಿ ಬಂದಿ ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.<img loading="lazy" decoding="async" class="aligncenter size-medium wp-image-43231" src="https://www.justkannada.in/wp-content/uploads/2020/10/bs-yeddyurappa-300x169.jpg" alt="clarify-cabinet-expansion-cm-bs-yeddyurappa-says-everything-by-election" width="300" height="169" /></p>
<p>ಇನ್ನು ಉಪಚುನಾವಣೆಯಲ್ಲಿ ನಾನು ಪ್ರಚಾರ ಮಾಡಬೇಕು ಎಂಬುದಿಲ್ಲ. ಆದರೇ ಹೆಚ್ ಡಿ ದೇವೇಗೌಡರು, ಸಿದ್ದರಾಯ್ಯ, ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಚಾರಕ್ಕೆ ಹೋಗಿದ್ದಾರೆ. ನಾನು ಸಿಎಂ ಆಗಿ ಹೋಗದಿದ್ದರೇ ತಪ್ಪಾಗುತ್ತದೆ. ಹೀಗಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.</p>
<p>Key words: Clarify -Cabinet expansion-CM BS Yeddyurappa -says -everything &#8211; by-election</p>
<p>The post <a href="https://www.justkannada.in/clarify-cabinet-expansion-cm-bs-yeddyurappa-says-everything-by-election/">ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟನೆ: ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ ಎಂದ ಸಿಎಂ ಬಿಎಸ್ ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
