<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>sheep -buffalo –died- compensation-Former CM- Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sheep-buffalo-died-compensation-former-cm-siddaramaiah/feed/" rel="self" type="application/rss+xml" />
	<link>https://www.justkannada.in/tag/sheep-buffalo-died-compensation-former-cm-siddaramaiah/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 27 Sep 2021 11:38:33 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>sheep -buffalo –died- compensation-Former CM- Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sheep-buffalo-died-compensation-former-cm-siddaramaiah/</link>
	<width>32</width>
	<height>32</height>
</image> 
	<item>
		<title>ಕುರಿ, ಎಮ್ಮೆ ಸತ್ತಾಗ ಪರಿಹಾರ ನೀಡಿದ್ರೆ ಅವರ ತಾತನ ಮನೆ ಗಂಟು ಹೋಗುತ್ತಾ..?- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.</title>
		<link>https://www.justkannada.in/sheep-buffalo-died-compensation-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Mon, 27 Sep 2021 11:38:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[sheep -buffalo –died- compensation-Former CM- Siddaramaiah]]></category>
		<guid isPermaLink="false">https://www.justkannada.in/?p=76642</guid>

					<description><![CDATA[<p>ಬಾಗಲಕೋಟೆ,ಸೆಪ್ಟಂಬರ್, 27,2021(www.justkannada.in): &#8216;ನಾನು ಸಿಎಂ ಆಗಿದ್ದಾಗ ಕುರಿ ಸತ್ತರೆ 5 ಸಾವಿರ, ಎಮ್ಮೆ ಸತ್ತರೆ 10 ಸಾವಿರ ಪರಿಹಾರ ನೀಡುವುದನ್ನ ಆರಂಭಿಸಿದ್ದೆ. ಆದರೆ ಈ ಯೋಜನೆಯನ್ನ ಬಿಜೆಪಿಯವರು ನಿಲ್ಲಿಸಿದ್ದಾರೆ. ಪರಿಹಾರ ನೀಡಿದ್ರೆ ಅವರ ತಾತನ ಮನೆ ಗಂಟು ಹೋಗುತ್ತಾ..? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಕನೂರು ಸಿದ್ಧಶ್ರೀ ಉತ್ಸವದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಎಮ್ಮೆ ಕುರಿ ಸತ್ತರೆ ನೀಡುತ್ತಿದ್ದ ಪರಿಹಾರವನ್ನ ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ನಿಲ್ಲಿಸಿದ್ದಾರೆ. ಹೀಗಾಗಿ [&#8230;]</p>
<p>The post <a href="https://www.justkannada.in/sheep-buffalo-died-compensation-former-cm-siddaramaiah/">ಕುರಿ, ಎಮ್ಮೆ ಸತ್ತಾಗ ಪರಿಹಾರ ನೀಡಿದ್ರೆ ಅವರ ತಾತನ ಮನೆ ಗಂಟು ಹೋಗುತ್ತಾ..?- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಸೆಪ್ಟಂಬರ್, 27,2021(<a href="https://www.justkannada.in">www.justkannada.in</a>): </strong>&#8216;ನಾನು ಸಿಎಂ ಆಗಿದ್ದಾಗ ಕುರಿ ಸತ್ತರೆ 5 ಸಾವಿರ, ಎಮ್ಮೆ ಸತ್ತರೆ 10 ಸಾವಿರ ಪರಿಹಾರ ನೀಡುವುದನ್ನ ಆರಂಭಿಸಿದ್ದೆ. ಆದರೆ ಈ ಯೋಜನೆಯನ್ನ ಬಿಜೆಪಿಯವರು ನಿಲ್ಲಿಸಿದ್ದಾರೆ. ಪರಿಹಾರ ನೀಡಿದ್ರೆ ಅವರ ತಾತನ ಮನೆ ಗಂಟು ಹೋಗುತ್ತಾ..? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p><strong> </strong>ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಕನೂರು ಸಿದ್ಧಶ್ರೀ ಉತ್ಸವದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಎಮ್ಮೆ ಕುರಿ ಸತ್ತರೆ ನೀಡುತ್ತಿದ್ದ ಪರಿಹಾರವನ್ನ ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ನಿಲ್ಲಿಸಿದ್ದಾರೆ. ಹೀಗಾಗಿ ಕುರಿ, ಎಮ್ಮೆ ಸತ್ತರೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದೇವೆ ಎಂದು ಆಗ್ರಹಿಸಿದರು.<img decoding="async" class="aligncenter size-full wp-image-70271" src="https://www.justkannada.in/wp-content/uploads/2021/07/siddaramaiah-9.jpg" alt="" width="650" height="400" /></p>
<p>ಪಶುಪಂಗೋಪನಾ ಸಚಿವರಿಗೆ ಕುರಿ ಕಾದು ಅನುಭವವಿಲ್ಲ. ಬಜೆಟ್‌ ಗಾತ್ರ ಎರಡು ಲಕ್ಷ ನಲವತ್ತಾರು ಸಾವಿರ ಕೋಟಿಯಿದೆ. ಅದರಲ್ಲಿ 100 ಕೋಟಿ ಪ್ರಾಣಿಗಳ ಪರಿಹಾರಕ್ಕೆ ಮೀಸಲಿಡಿ. ಪರಿಹಾರ ನೀಡಿದರೆ ಅವರ ತಾತನ ಮನೆ ಗಂಟು ಏನಾದ್ರೂ ಹೋಗುತ್ತಾ?&#8217; ಎಂದು  ಹರಿಹಾಯ್ದರು.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: sheep -buffalo –died- compensation-Former CM- Siddaramaiah</p>
<p>The post <a href="https://www.justkannada.in/sheep-buffalo-died-compensation-former-cm-siddaramaiah/">ಕುರಿ, ಎಮ್ಮೆ ಸತ್ತಾಗ ಪರಿಹಾರ ನೀಡಿದ್ರೆ ಅವರ ತಾತನ ಮನೆ ಗಂಟು ಹೋಗುತ್ತಾ..?- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
