<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Shiggamvi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/shiggamvi/feed/" rel="self" type="application/rss+xml" />
	<link>https://www.justkannada.in/tag/shiggamvi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 25 Oct 2024 11:30:38 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Shiggamvi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/shiggamvi/</link>
	<width>32</width>
	<height>32</height>
</image> 
	<item>
		<title>ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ</title>
		<link>https://www.justkannada.in/shiggamvi-by-election-congress-rebel-nomination/</link>
		
		<dc:creator><![CDATA[prashanth]]></dc:creator>
		<pubDate>Fri, 25 Oct 2024 11:30:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[congress]]></category>
		<category><![CDATA[nomination]]></category>
		<category><![CDATA[rebel]]></category>
		<category><![CDATA[Shiggamvi]]></category>
		<guid isPermaLink="false">https://www.justkannada.in/?p=131228</guid>

					<description><![CDATA[<p>ಹಾವೇರಿ,ಅಕ್ಟೋಬರ್,25,2024 (www.justkannada.in): ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಕಣಕ್ಕಿಳಿದಿದ್ದರೆ ಇತ್ತ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಂಡಾಯ ಅಭ್ಯರ್ಥಿಯಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹಾಗೆಯೇ ತನ್ನ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಸಹ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಗ ರಾಜು ಕುನ್ನುರ್ ರಿಗೆ ಮಂಜುನಾಥ್ ಕುನ್ನೂರ್ [&#8230;]</p>
<p>The post <a href="https://www.justkannada.in/shiggamvi-by-election-congress-rebel-nomination/">ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾವೇರಿ,ಅಕ್ಟೋಬರ್,25,2024 (<a href="http://www.justkannada.in">www.justkannada.in</a>): </strong>ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಕಣಕ್ಕಿಳಿದಿದ್ದರೆ ಇತ್ತ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಂಡಾಯ ಅಭ್ಯರ್ಥಿಯಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹಾಗೆಯೇ ತನ್ನ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಸಹ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಮಗ ರಾಜು ಕುನ್ನುರ್ ರಿಗೆ ಮಂಜುನಾಥ್ ಕುನ್ನೂರ್ ಕಾಂಗ್ರೆಸ್ ಟಿಕೆಟ್ ಕೇಳಿದ್ದರು. ಆದರೆ ಯಾಸಿರ್ ಅಹ್ಮದ್ ಪಠಾನ್ ಗೆ ಟಿಕೆಟ್ ನೀಡಿದೆ ಹಿನ್ನೆಲೆಯಲ್ಲಿ ಶಿಗ್ಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.</p>
<p>ಈಗಾಗಲೇ ಅಜ್ಜಂಪಿರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೇ,  ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರ್ ನಾಮಪತ್ರ ಸಲ್ಲಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಶಿಗ್ಗಾವಿ ಕಾಂಗ್ರೆಸ್  ನ ಬಂಡಾಯದ ಬಿಸಿ ತಟ್ಟಲಿದೆ.</p>
<p>Key words: Shiggamvi, By election, Congress, Rebel, nomination</p>
<p>The post <a href="https://www.justkannada.in/shiggamvi-by-election-congress-rebel-nomination/">ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಗ್ಗಾಂವಿ ಉಪಚುನಾವಣೆಗೆ ಸ್ಪರ್ಧಿಸುತ್ತಾರಾ ಕೆ.ಎಸ್ ಈಶ್ವರಪ್ಪ ಪುತ್ರ ಕಾಂತೇಶ್?</title>
		<link>https://www.justkannada.in/ks-eshwarappa-son-kantesh-shiggamvi-by-election/</link>
		
		<dc:creator><![CDATA[prashanth]]></dc:creator>
		<pubDate>Fri, 16 Aug 2024 07:07:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[Kantesh]]></category>
		<category><![CDATA[KS Eshwarappa]]></category>
		<category><![CDATA[Shiggamvi]]></category>
		<category><![CDATA[son]]></category>
		<guid isPermaLink="false">https://www.justkannada.in/?p=127883</guid>

					<description><![CDATA[<p>ಶಿವಮೊಗ್ಗ,ಆಗಸ್ಟ್,16,2024 (www.justkannada.in): ಲೋಕಸಭಾ ಚುನಾವಣೆಯಲ್ಲಿ ತನ್ನ ಪುತ್ರ ಕಾಂತೇಶ್ ಗೆ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್  ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಶಿಗ್ಗಾಂವಿ ಉಪಚುನಾವಣೆಯಲ್ಲಿ ತಮ್ಮ ಪುತ್ರನನ್ನ ಕಣಕ್ಕಿಳಿಸುತ್ತಾರೆಯೇ ಎಂಬ ಕುತೂಹಲ ಮೂಡಿದ್ದು ಇದಕ್ಕೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಶಿಗ್ಗಾವಿ ಉಪಚುನಾವಣೆಗೆ ನನ್ನ ಪುತ್ರ ಕಾಂತೇಶ್ ಸ್ಪರ್ಧೆ ಮಾಡಲ್ಲ. ಕಾಂತೇಶ್ ಗೆ ಹಾವೇರಿ [&#8230;]</p>
<p>The post <a href="https://www.justkannada.in/ks-eshwarappa-son-kantesh-shiggamvi-by-election/">ಶಿಗ್ಗಾಂವಿ ಉಪಚುನಾವಣೆಗೆ ಸ್ಪರ್ಧಿಸುತ್ತಾರಾ ಕೆ.ಎಸ್ ಈಶ್ವರಪ್ಪ ಪುತ್ರ ಕಾಂತೇಶ್?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಆಗಸ್ಟ್,16,2024 (<a href="http://www.justkannada.in">www.justkannada.in</a>):</strong> ಲೋಕಸಭಾ ಚುನಾವಣೆಯಲ್ಲಿ ತನ್ನ ಪುತ್ರ ಕಾಂತೇಶ್ ಗೆ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್  ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಶಿಗ್ಗಾಂವಿ ಉಪಚುನಾವಣೆಯಲ್ಲಿ ತಮ್ಮ ಪುತ್ರನನ್ನ ಕಣಕ್ಕಿಳಿಸುತ್ತಾರೆಯೇ ಎಂಬ ಕುತೂಹಲ ಮೂಡಿದ್ದು ಇದಕ್ಕೆ ಅವರೇ ಸ್ಪಷ್ಟನೆ ನೀಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಶಿಗ್ಗಾವಿ ಉಪಚುನಾವಣೆಗೆ ನನ್ನ ಪುತ್ರ ಕಾಂತೇಶ್ ಸ್ಪರ್ಧೆ ಮಾಡಲ್ಲ. ಕಾಂತೇಶ್ ಗೆ ಹಾವೇರಿ ಲೋಕಸಭೆ ಟಿಕೆಟ್ ಕೊಡುತ್ತೇವೆ ಎಂದರು. ಆದರೆ ನನ್ನ ಪುತ್ರನಿಗೆ ಟಿಕೆಟ್ ಕೊಡದೆ ಮೋಸ ಮಾಡಿದರು. ಹಾವೇರಿ ಜನ ಮನೆಗೆ ಬಂದು ನಿಮಗೆ ಮೋಸ ಆಯ್ತು ಅಂತಿದ್ದಾರೆ. ಆದರೆ ಈಗ ಉಪಚುನಾವಣೆಗೆ ಮಗ ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದರು.</p>
<p>ಕಾಲಚಕ್ರ ಎನ್ನುವುದು ತಿರುಗುತ್ತಿರುತ್ತದೆ. ಕಾಲ ಹೀಗೆ ಇರುವುದಿಲ್ಲ. ಮೋಸ ಮಾಡಿದವರು ಅನುಭವಿಸುತ್ತಾರೆ ಎಂದು ಕೆಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>
<p>Key words: KS Eshwarappa, son, Kantesh, Shiggamvi, by-election</p>
<p>The post <a href="https://www.justkannada.in/ks-eshwarappa-son-kantesh-shiggamvi-by-election/">ಶಿಗ್ಗಾಂವಿ ಉಪಚುನಾವಣೆಗೆ ಸ್ಪರ್ಧಿಸುತ್ತಾರಾ ಕೆ.ಎಸ್ ಈಶ್ವರಪ್ಪ ಪುತ್ರ ಕಾಂತೇಶ್?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಗ್ಗಾಂವಿಯಲ್ಲಿ ಮರಾಠ ಭವನ ಉದ್ಘಾಟನೆ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ.</title>
		<link>https://www.justkannada.in/inauguration-maratha-bhavan-shiggamvi-cm-bommai/</link>
		
		<dc:creator><![CDATA[JK Desk]]></dc:creator>
		<pubDate>Sat, 24 Dec 2022 07:11:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Bommai]]></category>
		<category><![CDATA[inauguration]]></category>
		<category><![CDATA[Maratha Bhavan]]></category>
		<category><![CDATA[Shiggamvi]]></category>
		<guid isPermaLink="false">https://www.justkannada.in/?p=101527</guid>

					<description><![CDATA[<p>ಹಾವೇರಿ ,ಡಿಸೆಂಬರ್,24,2022(www.justkannada.in): ಭಾರತ ನೂರಾರು ಭಾಷಿಕರು ಇರುವ ದೇಶವಾಗಿದೆ ದೇಶದ ಅಖಂಡತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಎಲ್ಲಾ ಸಮುದಾಯ ಸೇರಿ ಒಂದು ಸಮಾಜ ನಿರ್ಮಾಣವಾಗುತ್ತದೆ. ಶತಮಾನಗಳೇ ಕಳೆದರೂ ಕನ್ನಡ ಗಟ್ಟಿಯಾಗಿ ನಿಂತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.  ಹಾಗೆಯೇ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಮರಾಠ ಭವನ ಉದ್ಘಾಟಿಸಿ ಮಾತನಾಡಿದ [&#8230;]</p>
<p>The post <a href="https://www.justkannada.in/inauguration-maratha-bhavan-shiggamvi-cm-bommai/">ಶಿಗ್ಗಾಂವಿಯಲ್ಲಿ ಮರಾಠ ಭವನ ಉದ್ಘಾಟನೆ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾವೇರಿ ,ಡಿಸೆಂಬರ್,24,2022(<a href="http://www.justkannada.in">www.justkannada.in</a>):</strong> ಭಾರತ ನೂರಾರು ಭಾಷಿಕರು ಇರುವ ದೇಶವಾಗಿದೆ ದೇಶದ ಅಖಂಡತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಎಲ್ಲಾ ಸಮುದಾಯ ಸೇರಿ ಒಂದು ಸಮಾಜ ನಿರ್ಮಾಣವಾಗುತ್ತದೆ. ಶತಮಾನಗಳೇ ಕಳೆದರೂ ಕನ್ನಡ ಗಟ್ಟಿಯಾಗಿ ನಿಂತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.  ಹಾಗೆಯೇ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಮರಾಠ ಭವನ ಉದ್ಘಾಟಿಸಿ ಮಾತನಾಡಿದ ಅವರು, ಮರಾಠ ನಿಗಮಕ್ಕೆ 100 ಕೋಟಿ ನೀಡಿದ್ದೇವೆ  ಮರಾಠ ಭವನ ಎಲ್ಲರಿಗೂ ಸದ್ಭಳಕೆಯಾಗಬೇಕು . ಮರಾಠಿಗರು ತುಂಬಾ ವರ್ಷದಿಂದ ಇದ್ದಾರೆ.  ಮರಾಠಿಗರು ನೂರಾರು ವರ್ಷ ಕರ್ನಾಟಕದಲ್ಲಿದ್ದಾರೆ.  ನಮ್ಮ ಕನ್ನಡಗರೂ ದೇಶದ ಮೂಲೆ ಮೂಲೆಯಲ್ಳೂ ಇದ್ದಾರೆ.  ಸಮಾಜ ಅಂದ್ರೆ ಒಂದು ಜಾತಿ ಅಲ್ಲ.  ಎಲ್ಲಾ ಸಮುದಾಯ ಸೇರಿ ಒಂದು ಸಮಾಜ ನಿರ್ಮಾಣವಾಗುತ್ತದೆ ಎಂದರು.</p>
<p>ಸಂವಿಧಾನ ಎಲ್ಲರಿಗೂ ಅವಕಾಶ ಕೊಟ್ಟಿದೆ ಬಾಬಾ ಸಾಹೇಬ್  ಅಂಬೇಡ್ಕರ್ ಮಹಾನ್ ವ್ಯಕ್ತಿ.  ಇಡೀ ದೇಶದ  ಚಿಂತನೆ ಮಾಡಿ ಸಂವಿಧಾನ ರಚಿಸಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-101528" src="https://www.justkannada.in/wp-content/uploads/2022/12/cm-bommai-3.jpg" alt="" width="500" height="330" srcset="https://www.justkannada.in/wp-content/uploads/2022/12/cm-bommai-3.jpg 500w, https://www.justkannada.in/wp-content/uploads/2022/12/cm-bommai-3-300x198.jpg 300w" sizes="auto, (max-width: 500px) 100vw, 500px" /></p>
<p>ಫೆಬ್ರವರಿಯಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಹಣಕಾಸು ಇಲಾಖೆ ಜತೆ ಈಗಾಗಲೇ ಚರ್ಚಿಸಿದ್ದೇನೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆಗೂ ಚರ್ಚೆ ಮಾಡಲಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.</p>
<p>Key words: Inauguration &#8211; Maratha Bhavan – Shiggamvi-  CM Bommai</p>
<p>The post <a href="https://www.justkannada.in/inauguration-maratha-bhavan-shiggamvi-cm-bommai/">ಶಿಗ್ಗಾಂವಿಯಲ್ಲಿ ಮರಾಠ ಭವನ ಉದ್ಘಾಟನೆ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
