<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Shivalinga Gowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/shivalinga-gowda/feed/" rel="self" type="application/rss+xml" />
	<link>https://www.justkannada.in/tag/shivalinga-gowda/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 11 Aug 2025 13:00:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Shivalinga Gowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/shivalinga-gowda/</link>
	<width>32</width>
	<height>32</height>
</image> 
	<item>
		<title>ಕೆ.ಎನ್ ರಾಜಣ್ಣ ರಾಜೀನಾಮೆ ಕೊಟ್ಟಿಲ್ಲ, ಸಂಪುಟದಿಂದ ವಜಾ- ಶಾಸಕ ಶಿವಲಿಂಗೇಗೌಡ</title>
		<link>https://www.justkannada.in/mla-shivalinga-gowda/</link>
		
		<dc:creator><![CDATA[prashanth]]></dc:creator>
		<pubDate>Mon, 11 Aug 2025 13:00:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[dismiss]]></category>
		<category><![CDATA[KN Rajanna]]></category>
		<category><![CDATA[MLA]]></category>
		<category><![CDATA[not resigned]]></category>
		<category><![CDATA[Shivalinga Gowda]]></category>
		<guid isPermaLink="false">https://www.justkannada.in/?p=143888</guid>

					<description><![CDATA[<p>ಬೆಂಗಳೂರು,ಆಗಸ್ಟ್,11,2025 (www.justkannada.in):   ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ. ಸಂಪುಟದಿಂದಲೇ ಅವರನ್ನ ವಜಾಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು,  ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಅವರನ್ನು ಸಚಿವ  ಸಂಪುಟದಿಂದ ವಜಾ ಮಾಡಲಾಗಿದೆ. ವರಿಷ್ಠರ ಸೂಚನೆ ಮೇರೆಗೆ ಸಂಪುಟದಿಂದ ಕೈ ಬಿಡಲಾಗಿದೆ ಎಂದರು. ಕೆ.ಎನ್ ರಾಜಣ್ಣ ಸೆಪ್ಟಂಬರ್ ನಲ್ಲಿ ಕ್ರಾಂತಿ ಆಗುತ್ತೆ ಎಂದಿದ್ದರು. ಆದರೆ ಈಗಲೇ ಕ್ರಾಂತಿ ಆಗಿದೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು. [&#8230;]</p>
<p>The post <a href="https://www.justkannada.in/mla-shivalinga-gowda/">ಕೆ.ಎನ್ ರಾಜಣ್ಣ ರಾಜೀನಾಮೆ ಕೊಟ್ಟಿಲ್ಲ, ಸಂಪುಟದಿಂದ ವಜಾ- ಶಾಸಕ ಶಿವಲಿಂಗೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,11,2025 (<a href="http://www.justkannada.in">www.justkannada.in</a>):</strong>   ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ. ಸಂಪುಟದಿಂದಲೇ ಅವರನ್ನ ವಜಾಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು,  ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಅವರನ್ನು ಸಚಿವ  ಸಂಪುಟದಿಂದ ವಜಾ ಮಾಡಲಾಗಿದೆ. ವರಿಷ್ಠರ ಸೂಚನೆ ಮೇರೆಗೆ ಸಂಪುಟದಿಂದ ಕೈ ಬಿಡಲಾಗಿದೆ ಎಂದರು.</p>
<p>ಕೆ.ಎನ್ ರಾಜಣ್ಣ ಸೆಪ್ಟಂಬರ್ ನಲ್ಲಿ ಕ್ರಾಂತಿ ಆಗುತ್ತೆ ಎಂದಿದ್ದರು. ಆದರೆ ಈಗಲೇ ಕ್ರಾಂತಿ ಆಗಿದೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು.</p>
<p>Key words:  KN Rajanna, not resigned, Dismiss, MLA, Shivalinga Gowda</p>
<p>The post <a href="https://www.justkannada.in/mla-shivalinga-gowda/">ಕೆ.ಎನ್ ರಾಜಣ್ಣ ರಾಜೀನಾಮೆ ಕೊಟ್ಟಿಲ್ಲ, ಸಂಪುಟದಿಂದ ವಜಾ- ಶಾಸಕ ಶಿವಲಿಂಗೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರ ಸರ್ಕಾರದ ಜುಟ್ಟು ಹಿಡಿದು ಏಕೆ ಪ್ರಶ್ನೆ ಮಾಡುತ್ತಿಲ್ಲ..? – ಶಾಸಕ ಶಿವಲಿಂಗೇಗೌಡ ಕಿಡಿ</title>
		<link>https://www.justkannada.in/central-government-jds-mla-shivalinga-gowda/</link>
		
		<dc:creator><![CDATA[JK Desk]]></dc:creator>
		<pubDate>Tue, 16 Mar 2021 12:40:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[central government.]]></category>
		<category><![CDATA[JDS]]></category>
		<category><![CDATA[MLA]]></category>
		<category><![CDATA[Shivalinga Gowda]]></category>
		<guid isPermaLink="false">https://www.justkannada.in/?p=59368</guid>

					<description><![CDATA[<p>ಬೆಂಗಳೂರು,ಮಾರ್ಚ್,16,2021(www.justkannada.in):  ಪ್ರವಾಹಕ್ಕೂ ದುಡ್ಡಿಲ್ಲ. ಬರಕ್ಕೂ ದುಡ್ಡಿಲ್ಲ,  ನಿಮ್ಮ ಬಳಿ ಯಾವುದಕ್ಕೂ ದುಡ್ಡಿಲ್ಲ. ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರದ ಜುಟ್ಟು ಹಿಡಿದು  ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಿಡಿಕಾರಿದರು. ಇಂದು ಸದನಲ್ಲಿ ಬಜೆಟ್ ಮೇಲೆ ಚರ್ಚೆ ನಡೆಸಿಯಿತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡರು, ಅನುದಾನ ವಿಚಾರದಲ್ಲಿ ತಾರತಮ್ಯ ಮಾಡಾಲಾಗುತ್ತಿದೆ. ಬಜೆಟ್ ಯಾಕೆ ಮಂಡಿಸಬೇಕು? ಬರೀ ಪುಸ್ತಕದಲ್ಲಿದ್ರೆ ಸಾಕಾಗುತ್ತಾ? ಶಾಸಕರನ್ನ ಹೀನಾಯ ಸ್ಥಿತಿಗೆ ತಂದು ಇಟ್ಟಿದ್ದೀರಲ್ಲಾ? ನಾವೇನ್‌ ಮಾಡ್ಬೇಕು? ಎಂದು [&#8230;]</p>
<p>The post <a href="https://www.justkannada.in/central-government-jds-mla-shivalinga-gowda/">ಕೇಂದ್ರ ಸರ್ಕಾರದ ಜುಟ್ಟು ಹಿಡಿದು ಏಕೆ ಪ್ರಶ್ನೆ ಮಾಡುತ್ತಿಲ್ಲ..? – ಶಾಸಕ ಶಿವಲಿಂಗೇಗೌಡ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,16,2021(<a href="https://www.justkannada.in">www.justkannada.in</a>):</strong>  ಪ್ರವಾಹಕ್ಕೂ ದುಡ್ಡಿಲ್ಲ. ಬರಕ್ಕೂ ದುಡ್ಡಿಲ್ಲ,  ನಿಮ್ಮ ಬಳಿ ಯಾವುದಕ್ಕೂ ದುಡ್ಡಿಲ್ಲ. ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರದ ಜುಟ್ಟು ಹಿಡಿದು  ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಿಡಿಕಾರಿದರು.<img decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇಂದು ಸದನಲ್ಲಿ ಬಜೆಟ್ ಮೇಲೆ ಚರ್ಚೆ ನಡೆಸಿಯಿತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡರು, ಅನುದಾನ ವಿಚಾರದಲ್ಲಿ ತಾರತಮ್ಯ ಮಾಡಾಲಾಗುತ್ತಿದೆ. ಬಜೆಟ್ ಯಾಕೆ ಮಂಡಿಸಬೇಕು? ಬರೀ ಪುಸ್ತಕದಲ್ಲಿದ್ರೆ ಸಾಕಾಗುತ್ತಾ? ಶಾಸಕರನ್ನ ಹೀನಾಯ ಸ್ಥಿತಿಗೆ ತಂದು ಇಟ್ಟಿದ್ದೀರಲ್ಲಾ? ನಾವೇನ್‌ ಮಾಡ್ಬೇಕು? ಎಂದು  ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.<img decoding="async" class="aligncenter size-full wp-image-59369" src="https://www.justkannada.in/wp-content/uploads/2021/03/dash.jpg" alt="central government –jds-MLA- Shivalinga Gowda" width="285" height="177" /></p>
<p>ಕೇಂದ್ರ, ರಾಜ್ಯ ಎರಡೂ ಕಡೆಯೂ ನಿಮ್ಮದೇ ಸರ್ಕಾರವಿದೆ. ನಿಮ್ಮ ಬಳಿ ಯಾವುದಕ್ಕೂ ದುಡ್ಡಿಲ್ಲ. ನಮ್ಮ ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರದ ಜುಟ್ಟು ಹಿಡಿದು ಏಕೆ ಪ್ರಶ್ನೆ ಮಾಡುತ್ತಿಲ್ಲ..? ಎಂದು ಪ್ರಶ್ನಿಸಿದರು.</p>
<p>&nbsp;</p>
<p>Key words: central government –jds-MLA- Shivalinga Gowda</p>
<p>The post <a href="https://www.justkannada.in/central-government-jds-mla-shivalinga-gowda/">ಕೇಂದ್ರ ಸರ್ಕಾರದ ಜುಟ್ಟು ಹಿಡಿದು ಏಕೆ ಪ್ರಶ್ನೆ ಮಾಡುತ್ತಿಲ್ಲ..? – ಶಾಸಕ ಶಿವಲಿಂಗೇಗೌಡ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
