<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>shouting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/shouting/feed/" rel="self" type="application/rss+xml" />
	<link>https://www.justkannada.in/tag/shouting/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 13 Jan 2026 06:17:04 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>shouting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/shouting/</link>
	<width>32</width>
	<height>32</height>
</image> 
	<item>
		<title>ದೇಶ ವಿರೋಧಿ ಘೋಷಣೆ ಕೂಗಿದ್ದ ಮಹಿಳೆ ಅರೆಸ್ಟ್</title>
		<link>https://www.justkannada.in/woman-arrested-2/</link>
		
		<dc:creator><![CDATA[prashanth]]></dc:creator>
		<pubDate>Tue, 13 Jan 2026 06:17:04 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[anti-national slogans]]></category>
		<category><![CDATA[arrested]]></category>
		<category><![CDATA[shouting]]></category>
		<category><![CDATA[Woman]]></category>
		<guid isPermaLink="false">https://www.justkannada.in/?p=150200</guid>

					<description><![CDATA[<p>ಬೆಂಗಳೂರು, ಜನವರಿ,13,2026 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ದೇಶ ವಿರೋಧಿ  ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್  ಬಂಧಿತ ಮಹಿಳೆ.  ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಸರ್ಬಾನು ಖಾತುನ್  ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಈಕೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದಳು. ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಈ ಘಟನೆ ನಡೆದಿತ್ತು . ಜೆಸಿಬಿ ಬಳಸಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು [&#8230;]</p>
<p>The post <a href="https://www.justkannada.in/woman-arrested-2/">ದೇಶ ವಿರೋಧಿ ಘೋಷಣೆ ಕೂಗಿದ್ದ ಮಹಿಳೆ ಅರೆಸ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,13,2026 (www.justkannada.in):</strong> ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ದೇಶ ವಿರೋಧಿ  ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್  ಬಂಧಿತ ಮಹಿಳೆ.  ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಸರ್ಬಾನು ಖಾತುನ್  ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಈಕೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದಳು.</p>
<p>ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಈ ಘಟನೆ ನಡೆದಿತ್ತು . ಜೆಸಿಬಿ ಬಳಸಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ. ಈ ವೇಳೆ  ಮಹಿಳೆ ತೆರಳುತ್ತಿದ್ದಳು. ಈ ಸಮಯಲ್ಲಿ ವಿಡಿಯೋ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿ, ಆಕೆಯನ್ನು ಮಾತನಾಡಿಸಿ, ಭಾರತ್ ಮಾತಾ ಕೀ ಜೈ ಎನ್ನುತ್ತಾನೆ.</p>
<p>ಜೊತೆಗೆ ಭಾರತ್ ಮಾತಾ ಕೀ ಜೈ ಅಂತ ಹೇಳು ಅಂತ ಹೇಳುತ್ತಾನೆ. ಆಗ ಸಿಟ್ಟಿಗೆದ್ದ ಮಹಿಳೆ ಬಾಂಗ್ಲಾಗೆ ಜೈ ಎನ್ನುತ್ತಾ ಅಲ್ಲಿಂದ ಹೊರಡುತ್ತಾಳೆ. ಈ ವೇಳೆ ಸ್ಥಳೀಯರು ಆಕೆಯ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಈ ಮಹಿಳೆಯನ್ನು ಹೆಬ್ಬಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.</p>
<p>key words: Woman, arrested, shouting, anti-national slogans</p>
<p>The post <a href="https://www.justkannada.in/woman-arrested-2/">ದೇಶ ವಿರೋಧಿ ಘೋಷಣೆ ಕೂಗಿದ್ದ ಮಹಿಳೆ ಅರೆಸ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾಕ್‌ ಪರ ಘೋಷಣೆ ಕೂಗಿದ್ದ ಟೆಕ್ಕಿಯ ಬಂಧನ</title>
		<link>https://www.justkannada.in/techie-arrest/</link>
		
		<dc:creator><![CDATA[prashanth]]></dc:creator>
		<pubDate>Wed, 14 May 2025 11:35:59 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[central]]></category>
		<category><![CDATA[CM Siddaramaiah]]></category>
		<category><![CDATA[Disha Committee meeting]]></category>
		<category><![CDATA[pro-Pakistan]]></category>
		<category><![CDATA[projects]]></category>
		<category><![CDATA[shouting]]></category>
		<category><![CDATA[slogans]]></category>
		<category><![CDATA[Techie]]></category>
		<guid isPermaLink="false">https://www.justkannada.in/?p=140236</guid>

					<description><![CDATA[<p>ಬೆಂಗಳೂರು, ಮೇ 14,2025 (www.justkannada.in):  ಆಪರೇಷನ್‌ ಸಿಂಧೂರ್‌ ಯಶಸ್ಸಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಟೆಕ್ಕಿಯನ್ನು ಬೆಂಗಳೂರಿನ ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್‌ ಲೇಔಟ್‌ ನ ಪಿಜಿವೊಂದರಲ್ಲಿ ನೆಲೆಸಿದ್ದ ಛತ್ತೀಸ್‌‍ಗಡ ಮೂಲದ ಶುಭಾಂಶು ಶುಕ್ಲಾ (25) ಬಂಧಿತ ಟೆಕ್ಕಿ. ಈತ ಸಾಫ್ಟ್ ವೇರ್‌ ಎಂಜಿನಿಯರ್‌ ಆಗಿದ್ದು,  ಕಟ್ಟಡದ ಬಾಲ್ಕನಿಯಲ್ಲಿ ನಿಂತುಕೊಂಡು ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಎನ್ನಲಾಗಿದೆ. ಪಿಜಿಯ ಕೊಠಡಿಯೊಂದರಲ್ಲಿ ಶುಭಾಂಶು ಶುಕ್ಲಾ ತನ್ನ ಸ್ನೇಹಿತನ ಜೊತೆ ವಾಸವಾಗಿದ್ದು, ಮೇ 9 ರಂದು [&#8230;]</p>
<p>The post <a href="https://www.justkannada.in/techie-arrest/">ಪಾಕ್‌ ಪರ ಘೋಷಣೆ ಕೂಗಿದ್ದ ಟೆಕ್ಕಿಯ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ 14,2025 (<a href="http://www.justkannada.in">www.justkannada.in</a>):</strong>  ಆಪರೇಷನ್‌ ಸಿಂಧೂರ್‌ ಯಶಸ್ಸಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಟೆಕ್ಕಿಯನ್ನು ಬೆಂಗಳೂರಿನ ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. <img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪ್ರಶಾಂತ್‌ ಲೇಔಟ್‌ ನ ಪಿಜಿವೊಂದರಲ್ಲಿ ನೆಲೆಸಿದ್ದ ಛತ್ತೀಸ್‌‍ಗಡ ಮೂಲದ ಶುಭಾಂಶು ಶುಕ್ಲಾ (25) ಬಂಧಿತ ಟೆಕ್ಕಿ. ಈತ ಸಾಫ್ಟ್ ವೇರ್‌ ಎಂಜಿನಿಯರ್‌ ಆಗಿದ್ದು,  ಕಟ್ಟಡದ ಬಾಲ್ಕನಿಯಲ್ಲಿ ನಿಂತುಕೊಂಡು ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಎನ್ನಲಾಗಿದೆ.</p>
<p>ಪಿಜಿಯ ಕೊಠಡಿಯೊಂದರಲ್ಲಿ ಶುಭಾಂಶು ಶುಕ್ಲಾ ತನ್ನ ಸ್ನೇಹಿತನ ಜೊತೆ ವಾಸವಾಗಿದ್ದು, ಮೇ 9 ರಂದು ಮಧ್ಯರಾತ್ರಿ 12.30ರ ವೇಳೆಯಲ್ಲಿ ಪಿಜಿಯಲ್ಲಿದ್ದ ಹಲವು ಯುವಕರು ಸೇರಿಕೊಂಡು ಆಪರೇಷನ್‌ ಸಿಂಧೂರ್‌ ಯಶಸ್ಸಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ಸಮಯದಲ್ಲಿ ಬಾಲ್ಕನಿಯಲ್ಲಿ ನಿಂತು ಶುಭಾಂಶು ಶುಕ್ಲಾ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ.</p>
<p>ಸಂಭ್ರಮಾಚರಣೆಯಲ್ಲಿದ್ದ ಯುವಕರು ತಕ್ಷಣ ಕಂಟ್ರೋಲ್‌ ರೂಂಗೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಶುಭಾಂಶು ಶುಕ್ಲಾನನ್ನು ವಶಕ್ಕೆ ಪಡೆದಿದ್ದಾರೆ.</p>
<p>Key words: Techie, arrested ,shouting, pro-Pakistan, slogans</p>
<p>The post <a href="https://www.justkannada.in/techie-arrest/">ಪಾಕ್‌ ಪರ ಘೋಷಣೆ ಕೂಗಿದ್ದ ಟೆಕ್ಕಿಯ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8216;ಕೆ.ಎಸ್ ಈಶ್ವರಪ್ಪ ಸಿಎಂ ಆಗಲಿ&#8217; ಎಂದು ಜೈಕಾರ ಕೂಗಿದ ಕಾಂಗ್ರೆಸ್ ಶಾಸಕ&#8230;.</title>
		<link>https://www.justkannada.in/congress-mla-shouting-ks-eshwarappa-will-be-cm-davanagere/</link>
		
		<dc:creator><![CDATA[JK Desk]]></dc:creator>
		<pubDate>Wed, 06 Jan 2021 11:15:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[Congress MLA]]></category>
		<category><![CDATA[Davanagere]]></category>
		<category><![CDATA[KS Eshwarappa]]></category>
		<category><![CDATA[shouting]]></category>
		<category><![CDATA[Will be]]></category>
		<guid isPermaLink="false">https://www.justkannada.in/?p=51778</guid>

					<description><![CDATA[<p>ದಾವಣಗೆರೆ,ಜನವರಿ,6,2021(www.justkannada.in):  ಯಾವುದೇ ಪಕ್ಷದ ಮುಖಂಡರಾಗಲಿ, ಕಾರ್ಯಕರ್ತರಾಗಲಿ, ಶಾಸಕ ಸಚಿವರಾಗಲಿ ತಮ್ಮ ಪಕ್ಷದ ತಮ್ಮ ನಾಯಕ ಸಿಎಂ ಆಗಬೇಕೆಂದು ಬಯಸುವುದು ಸಾಮಾನ್ಯವೇ ಸರಿ. ಆದರೆ ಇಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಬೇರೆ ಪಕ್ಷದ ಶಾಸಕ ಸಿಎಂ ಆಗಲಿ ಎಂದು ಹೇಳಿಕೆ ನೀಡಿದ್ದಾರೆ. ಹೌದು ಸಚಿವ ಕೆ.ಎಸ್ ಈಶ್ವರಪ್ಪ ಸಿಎಂ ಆಗಲಿ ಎಂದು ಹರಿಹರ ಕಾಂಗ್ರೆಸ್ ಶಾಸಕ ರಾಮಪ್ಪ ಜೈಕಾರ ಹಾಕಿದ್ದಾರೆ.  ಇಂದು ದಾವಣಗೆರೆ ಬೀರಲಿಂಗೇಶ್ವರ ದೇಗುಲ ಆವರಣದಲ್ಲಿ ನಡೆದ ಕುರುಬ ಸಮುದಾಯದ ಎಸ್ ಟಿ ಮೀಸಲಾತಿ ಹೋರಾಟ ಸಮಾವೇಶದಲ್ಲಿ ಈ [&#8230;]</p>
<p>The post <a href="https://www.justkannada.in/congress-mla-shouting-ks-eshwarappa-will-be-cm-davanagere/">&#8216;ಕೆ.ಎಸ್ ಈಶ್ವರಪ್ಪ ಸಿಎಂ ಆಗಲಿ&#8217; ಎಂದು ಜೈಕಾರ ಕೂಗಿದ ಕಾಂಗ್ರೆಸ್ ಶಾಸಕ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಜನವರಿ,6,2021(<a href="https://www.justkannada.in">www.justkannada.in</a>):</strong>  ಯಾವುದೇ ಪಕ್ಷದ ಮುಖಂಡರಾಗಲಿ, ಕಾರ್ಯಕರ್ತರಾಗಲಿ, ಶಾಸಕ ಸಚಿವರಾಗಲಿ ತಮ್ಮ ಪಕ್ಷದ ತಮ್ಮ ನಾಯಕ ಸಿಎಂ ಆಗಬೇಕೆಂದು ಬಯಸುವುದು ಸಾಮಾನ್ಯವೇ ಸರಿ. ಆದರೆ ಇಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಬೇರೆ ಪಕ್ಷದ ಶಾಸಕ ಸಿಎಂ ಆಗಲಿ ಎಂದು ಹೇಳಿಕೆ ನೀಡಿದ್ದಾರೆ.<img decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="jk-logo-justkannada-mysore" width="640" height="640" /></p>
<p>ಹೌದು ಸಚಿವ ಕೆ.ಎಸ್ ಈಶ್ವರಪ್ಪ ಸಿಎಂ ಆಗಲಿ ಎಂದು ಹರಿಹರ ಕಾಂಗ್ರೆಸ್ ಶಾಸಕ ರಾಮಪ್ಪ ಜೈಕಾರ ಹಾಕಿದ್ದಾರೆ.  ಇಂದು ದಾವಣಗೆರೆ ಬೀರಲಿಂಗೇಶ್ವರ ದೇಗುಲ ಆವರಣದಲ್ಲಿ ನಡೆದ ಕುರುಬ ಸಮುದಾಯದ ಎಸ್ ಟಿ ಮೀಸಲಾತಿ ಹೋರಾಟ ಸಮಾವೇಶದಲ್ಲಿ ಈ ಘೋಷಣೆ ಕೂಗಿದ್ದಾರೆ.<img loading="lazy" decoding="async" class="aligncenter size-full wp-image-45084" src="https://www.justkannada.in/wp-content/uploads/2020/11/ks-es.jpg" alt=" Congress MLA-Shouting -KS Eshwarappa- will be- CM-Davanagere" width="550" height="366" /></p>
<p>ಈ ಕುರಿತು ಮಾತನಾಡಿರುವ ಅವರು, ಐದು ಕುರುಬ ಶಾಸಕರು ಸರ್ಕಾರ ರಚನೆಗೆ ಶ್ರಮಿಸಿದ್ದಾರೆ. ಹೀಗಾಗಿ ಕೆ.ಎಸ್ ಈಶ್ವರಪ್ಪ ಅವರನ್ನ ಸಿಎಂ ಮಾಡಬೇಕು ಎಂದು ಜೈಕಾರ ಕೂಗಿದರು. ಶಾಸಕ ರಾಮಪ್ಪ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಆಪ್ತರು ಎನ್ನಲಾಗಿದೆ.</p>
<p>Key words: Congress MLA-Shouting -KS Eshwarappa- will be- CM-Davanagere</p>
<p>The post <a href="https://www.justkannada.in/congress-mla-shouting-ks-eshwarappa-will-be-cm-davanagere/">&#8216;ಕೆ.ಎಸ್ ಈಶ್ವರಪ್ಪ ಸಿಎಂ ಆಗಲಿ&#8217; ಎಂದು ಜೈಕಾರ ಕೂಗಿದ ಕಾಂಗ್ರೆಸ್ ಶಾಸಕ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿ ಬಳಿಕ ಕ್ಷಮೆಯಾಚಿಸಿದ  ಬಿಜೆಪಿ ಶಾಸಕನ ಪತ್ನಿ&#8230;</title>
		<link>https://www.justkannada.in/bjp-mla-wife-shouting-jai-maharashtra-apologized/</link>
		
		<dc:creator><![CDATA[JK Desk]]></dc:creator>
		<pubDate>Thu, 20 Feb 2020 05:57:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[apologized]]></category>
		<category><![CDATA[BJP MLA -Wife]]></category>
		<category><![CDATA[Jai Maharashtra]]></category>
		<category><![CDATA[shouting]]></category>
		<guid isPermaLink="false">https://www.justkannada.in/?p=23891</guid>

					<description><![CDATA[<p>ಕಲ್ಬುರ್ಗಿ,ಫೆ,20,2020(www.justkannada.in): ಕಾರ್ಯಕ್ರಮವೊಂದರಲ್ಲಿ ಕಲ್ಬುರ್ಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಅವರ ಪತ್ನಿ ಜಯಶ್ರಿ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ. ಶಹಾಬಾದ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್  ಪತ್ನಿ ಜಯಶ್ರೀ ಭಾಷಣ ಮಾಡಿದ ಬಳಿಕ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ. ಬಳಿಕ ಜಯಶ್ರೀ ಅವರು ಕ್ಷಮೆ ಯಾಚಿಸಿದ್ದಾರೆ. ನನ್ನ ಬಾಯಿತಪ್ಪಿನಿಂದ ಜೈಕಾರ ಕೂಗಿದ್ದಕ್ಕೆ ಕ್ಷಮೆ ಕೇಳುತ್ತೇನೆ.  ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿಗರು ಇದ್ದರು. ಹೀಗಾಗಿ ನಾನು [&#8230;]</p>
<p>The post <a href="https://www.justkannada.in/bjp-mla-wife-shouting-jai-maharashtra-apologized/">ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿ ಬಳಿಕ ಕ್ಷಮೆಯಾಚಿಸಿದ  ಬಿಜೆಪಿ ಶಾಸಕನ ಪತ್ನಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕಲ್ಬುರ್ಗಿ,ಫೆ,20,2020(<a href="https://www.justkannada.in">www.justkannada.in</a>): ಕಾರ್ಯಕ್ರಮವೊಂದರಲ್ಲಿ ಕಲ್ಬುರ್ಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಅವರ ಪತ್ನಿ ಜಯಶ್ರಿ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.</p>
<p>ಶಹಾಬಾದ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್  ಪತ್ನಿ ಜಯಶ್ರೀ ಭಾಷಣ ಮಾಡಿದ ಬಳಿಕ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ. ಬಳಿಕ ಜಯಶ್ರೀ ಅವರು ಕ್ಷಮೆ ಯಾಚಿಸಿದ್ದಾರೆ. ನನ್ನ ಬಾಯಿತಪ್ಪಿನಿಂದ ಜೈಕಾರ ಕೂಗಿದ್ದಕ್ಕೆ ಕ್ಷಮೆ ಕೇಳುತ್ತೇನೆ.  ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿಗರು ಇದ್ದರು. ಹೀಗಾಗಿ ನಾನು ಮರಾಠಿಯಲ್ಲಿ ಮಾತನಾಡಿದೆ. ಕೊನೆಯಲ್ಲಿ  ಬಾಯಿತಪ್ಪಿನಿಂದಾಗಿ ಜೈಮಹಾರಾಷ್ಟ್ರ ಎಂದಿದ್ದೇನೆ. ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.</p>
<p>ನಾನು ಮಹಾರಾಷ್ಟ್ರದಲ್ಲಿ ಜನಿಸಿದ್ದು, ಮನೆಯಲ್ಲಿ ಮರಾಠಿ ಎಲ್ಲಾ ಕಡೆ ಕನ್ನಡದಲ್ಲಿ ಮಾತನಾಡುತ್ತೇನೆ. ಶಹಾಬಾದ್ ಕಾರ್ಯಕ್ರಮದಲ್ಲಿ ಭಾಷಣದ ಕೊನೆಗೆ ಬಾಯಿತಪ್ಪಿ ಜೈ ಮಹಾರಾಷ್ಟ್ರ ಎಂದಿದ್ದೇನೆ ಹೊರತು ಯಾವುದೇ ದುರುದ್ದೇಶದಿಂದ ಆ ರೀತಿ ಹೇಳಿಲ್ಲ ಎಂದು  ಜಯಶ್ರೀ ಹೇಳಿದ್ದಾರೆ.</p>
<p>Key words:  BJP MLA -Wife &#8211; shouting -Jai Maharashtra- apologized</p>
<p>The post <a href="https://www.justkannada.in/bjp-mla-wife-shouting-jai-maharashtra-apologized/">ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿ ಬಳಿಕ ಕ್ಷಮೆಯಾಚಿಸಿದ  ಬಿಜೆಪಿ ಶಾಸಕನ ಪತ್ನಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
