<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Siddaganga Math Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/siddaganga-math/feed/" rel="self" type="application/rss+xml" />
	<link>https://www.justkannada.in/tag/siddaganga-math/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 01 Apr 2026 07:27:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Siddaganga Math Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/siddaganga-math/</link>
	<width>32</width>
	<height>32</height>
</image> 
	<item>
		<title>ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು</title>
		<link>https://www.justkannada.in/president-draupadi-murmu-5/</link>
		
		<dc:creator><![CDATA[prashanth]]></dc:creator>
		<pubDate>Wed, 01 Apr 2026 07:27:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Draupadi Murmu]]></category>
		<category><![CDATA[president]]></category>
		<category><![CDATA[Siddaganga Math]]></category>
		<category><![CDATA[spiritual heritage]]></category>
		<guid isPermaLink="false">https://www.justkannada.in/?p=153198</guid>

					<description><![CDATA[<p>ತುಮಕೂರು,ಏಪ್ರಿಲ್,1,2026 (www.justkannada.in):  ಸಿದ್ಧಗಂಗಾ ಮಠವು ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು. ಸಿದ್ದಗಂಗಾ ಮಠದ ಶಿವೈಕ್ಯ  ಶ್ರೀ ಶಿವಕುಮಾರ ಸ್ವಾಮೀಜಿಗಳ  119ನೇ ಜನ್ಮದಿನೋತ್ಸವ ಹಿನ್ನೆಲೆ ಮಠದಲ್ಲಿ ಸಂಭ್ರಮ ಕಳೆಗಟ್ಟಿದ್ದು ಇಂದು ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಶಿವಕುಮಾರ ಸ್ವಾಮೀಜಿ ಅವರ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,  ಸಿದ್ದಗಂಗಾ ಮಠಕ್ಕೆ ಬಂದಿರುವುದು ನನಗೆ ಖುಷಿಯಾಗಿದೆ. [&#8230;]</p>
<p>The post <a href="https://www.justkannada.in/president-draupadi-murmu-5/">ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಏಪ್ರಿಲ್,1,2026 (<a href="http://www.justkannada.in">www.justkannada.in</a>): </strong> ಸಿದ್ಧಗಂಗಾ ಮಠವು ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಿದ್ದಗಂಗಾ ಮಠದ ಶಿವೈಕ್ಯ  ಶ್ರೀ ಶಿವಕುಮಾರ ಸ್ವಾಮೀಜಿಗಳ  119ನೇ ಜನ್ಮದಿನೋತ್ಸವ ಹಿನ್ನೆಲೆ ಮಠದಲ್ಲಿ ಸಂಭ್ರಮ ಕಳೆಗಟ್ಟಿದ್ದು ಇಂದು ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು.</p>
<p>ಬಳಿಕ ಶಿವಕುಮಾರ ಸ್ವಾಮೀಜಿ ಅವರ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,  ಸಿದ್ದಗಂಗಾ ಮಠಕ್ಕೆ ಬಂದಿರುವುದು ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ ದಾಸೋಹ, ಆಶ್ರಯದ ಮೂಲಕ ಮಠ ಸೇವೆ ಮಾಡುತ್ತಿದೆ.  ಈ ಮಠವೂ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ. ಸಿದ್ದಗಂಗಾ ಮಠವು ಬಸವಣ್ಣ ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿದೆ.  ದಯೆಯೇ ಧರ್ಮದ ಮೂಲವಯ್ಯ ಎಂಬಂತೆ ಶ್ರಿ ಮಠ ನಡೆಯುತ್ತಿದೆ ಎಂದು ತಿಳಿಸಿದರು.</p>
<p>Key words: Siddaganga Math, spiritual heritage, President, Draupadi Murmu</p>
<p>The post <a href="https://www.justkannada.in/president-draupadi-murmu-5/">ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ: ಗದ್ದುಗೆ ದರ್ಶನ ಪಡೆದ ಸಿಎಂ ಬೊಮ್ಮಾಯಿ.</title>
		<link>https://www.justkannada.in/trividha-dasohi-shivakumara-swamiji-cm-bommai-visite-siddaganga-math/</link>
		
		<dc:creator><![CDATA[JK Desk]]></dc:creator>
		<pubDate>Sat, 21 Jan 2023 06:38:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Bommai]]></category>
		<category><![CDATA[Shivakumara Swamiji]]></category>
		<category><![CDATA[Siddaganga Math]]></category>
		<category><![CDATA[Trividha Dasohi]]></category>
		<category><![CDATA[visite]]></category>
		<guid isPermaLink="false">https://www.justkannada.in/?p=102653</guid>

					<description><![CDATA[<p>ತುಮಕೂರು,ಜನವರಿ,21,2023(www.justkannada.in): ಇಂದು ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿಗಳ 4ನೇ ವರ್ಷದ ಪುಣ್ಯಸ್ಮರಣೆಯಾಗಿದ್ದು ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶ್ರೀಗಳ ಗದ್ದುಗೆ ದರ್ಶನ ಪಡೆದರು. ತುಮಕೂರಿನ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಿವಕುಮಾರಸ್ವಾಮೀಜಿಗಳ ಗದ್ಧುಗೆ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ದಾಸೋಹ ದಿನ ಆಚರಣೆ ಮಾಡಲಾಗುತ್ತದೆ.  ಸರ್ಕಾರದಿಂದ ಅಧಿಕೃತಯವಾಗಿ ಫೆಬ್ರವರಿಯಲ್ಲಿ ದಾಸೋಹ ದಿನ ಆಚರಣೆ  ಮಾಡಲಾಗುತ್ತದೆ ಎಂದರು. ಇನ್ನು ಈಗಾಗಲೇ ಸಿಎಂ ನೇತೃತ್ವದಲ್ಲಿ ಚುನಾವಣೆ ಅಂತಾ ಅಮಿತ್ ಶಾ ಹೇಳಿದ್ದಾರೆ. [&#8230;]</p>
<p>The post <a href="https://www.justkannada.in/trividha-dasohi-shivakumara-swamiji-cm-bommai-visite-siddaganga-math/">ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ: ಗದ್ದುಗೆ ದರ್ಶನ ಪಡೆದ ಸಿಎಂ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಜನವರಿ,21,2023(<a href="http://www.justkannada.in">www.justkannada.in</a>):</strong> ಇಂದು ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿಗಳ 4ನೇ ವರ್ಷದ ಪುಣ್ಯಸ್ಮರಣೆಯಾಗಿದ್ದು ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶ್ರೀಗಳ ಗದ್ದುಗೆ ದರ್ಶನ ಪಡೆದರು.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ತುಮಕೂರಿನ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಿವಕುಮಾರಸ್ವಾಮೀಜಿಗಳ ಗದ್ಧುಗೆ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ದಾಸೋಹ ದಿನ ಆಚರಣೆ ಮಾಡಲಾಗುತ್ತದೆ.  ಸರ್ಕಾರದಿಂದ ಅಧಿಕೃತಯವಾಗಿ ಫೆಬ್ರವರಿಯಲ್ಲಿ ದಾಸೋಹ ದಿನ ಆಚರಣೆ  ಮಾಡಲಾಗುತ್ತದೆ ಎಂದರು.<img decoding="async" class="aligncenter size-medium wp-image-102654" src="https://www.justkannada.in/wp-content/uploads/2023/01/cm-bommai-4-300x187.jpg" alt="" width="300" height="187" srcset="https://www.justkannada.in/wp-content/uploads/2023/01/cm-bommai-4-300x187.jpg 300w, https://www.justkannada.in/wp-content/uploads/2023/01/cm-bommai-4.jpg 500w" sizes="(max-width: 300px) 100vw, 300px" /></p>
<p>ಇನ್ನು ಈಗಾಗಲೇ ಸಿಎಂ ನೇತೃತ್ವದಲ್ಲಿ ಚುನಾವಣೆ ಅಂತಾ ಅಮಿತ್ ಶಾ ಹೇಳಿದ್ದಾರೆ. ನಾವೆಲ್ಲರೂ ಒಟ್ಟಿಗೆ  ಸೇರಿ ಚುನವಣೆಗೆ ಹೋಗುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.</p>
<p>Key words: Trividha Dasohi -Shivakumara Swamiji- CM Bommai- visite-siddaganga math</p>
<p>The post <a href="https://www.justkannada.in/trividha-dasohi-shivakumara-swamiji-cm-bommai-visite-siddaganga-math/">ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ: ಗದ್ದುಗೆ ದರ್ಶನ ಪಡೆದ ಸಿಎಂ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಬದಲಾವಣೆ ವಿಚಾರ: ಬಿಎಸ್ ವೈ ಪರ ಬ್ಯಾಟ್ ಬೀಸಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ.</title>
		<link>https://www.justkannada.in/cm-change-issue-siddalinga-swamiji-siddaganga-math-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Wed, 21 Jul 2021 09:47:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[CM –Change- Issue-Siddalinga Swamiji]]></category>
		<category><![CDATA[Siddaganga Math]]></category>
		<guid isPermaLink="false">https://www.justkannada.in/?p=71018</guid>

					<description><![CDATA[<p>ಬೆಂಗಳೂರು,ಜುಲೈ,21,2021(www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪರ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಬ್ಯಾಟ್ ಬೀಸಿದ್ದಾರೆ. ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಬಳಿಕ ಮಾತನಾಡಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ,  ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ. ಸಿಎಂ ಯಡಿಯೂರಪ್ಪ ನಮ್ಮ ಜತೆ ಚರ್ಚಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಬಗ್ಗೆ ವಿಶೇಷ ಕಾಳಜಿ [&#8230;]</p>
<p>The post <a href="https://www.justkannada.in/cm-change-issue-siddalinga-swamiji-siddaganga-math-bs-yeddyurappa/">ಸಿಎಂ ಬದಲಾವಣೆ ವಿಚಾರ: ಬಿಎಸ್ ವೈ ಪರ ಬ್ಯಾಟ್ ಬೀಸಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,21,2021(<a href="https://www.justkannada.in">www.justkannada.in</a>):</strong> ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪರ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಬ್ಯಾಟ್ ಬೀಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಬಳಿಕ ಮಾತನಾಡಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ,  ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ. ಸಿಎಂ ಯಡಿಯೂರಪ್ಪ ನಮ್ಮ ಜತೆ ಚರ್ಚಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ ೭೫ ವರ್ಷ ಮೀರಿದ ಯಾವುದೇ ವ್ಯಕ್ತಿಗೆ ಅಧಿಕಾರ ನೀಡಿಲ್ಲ. ಇಡೀ ದೇಶದಲ್ಲಿ ನನಗೆ ಮಾತ್ರ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ ಎಂದರು.<img loading="lazy" decoding="async" class="aligncenter size-medium wp-image-71019" src="https://www.justkannada.in/wp-content/uploads/2021/07/siddaganga-201x300.jpg" alt="" width="201" height="300" /></p>
<p>ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನಮ್ಮ ಇಚ್ಚೆ ಏನೆಂದರೆ ಅವಧಿ ಪೂರೈಸುವವರೆಗೆ ಯಡಿಯೂರಪ್ಪ ಮುಂದುವರೆಸಬೇಕೆಂಬುದಷ್ಟೇ ನಮ್ಮ ಆಶಯ ಎಂದು ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.</p>
<p>Key words: CM –Change- Issue-Siddalinga Swamiji -Siddaganga math- BS Yeddyurappa</p>
<p>The post <a href="https://www.justkannada.in/cm-change-issue-siddalinga-swamiji-siddaganga-math-bs-yeddyurappa/">ಸಿಎಂ ಬದಲಾವಣೆ ವಿಚಾರ: ಬಿಎಸ್ ವೈ ಪರ ಬ್ಯಾಟ್ ಬೀಸಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ.2ಕ್ಕೆ ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಸಾರ್ವಜನಿಕರ ಭೇಟಿಗೆ ಅವಕಾಶ ಇಲ್ಲ&#8230;.</title>
		<link>https://www.justkannada.in/pm-narendra-modi-visit-siddaganga-math-jan-2-public-not-allowed/</link>
		
		<dc:creator><![CDATA[JK Desk]]></dc:creator>
		<pubDate>Tue, 31 Dec 2019 07:42:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Jan 2]]></category>
		<category><![CDATA[not allowed.]]></category>
		<category><![CDATA[PM narendra modi]]></category>
		<category><![CDATA[public]]></category>
		<category><![CDATA[Siddaganga Math]]></category>
		<category><![CDATA[visit]]></category>
		<guid isPermaLink="false">https://www.justkannada.in/?p=19971</guid>

					<description><![CDATA[<p>ಡಿಸೆಂಬರ್ 31,2019(www.justkannada.in):  ಜನವರಿ 2ಕ್ಕೆ ಪ್ರಧಾನಿ ನರೇಂದ್ರ ಮೋದಿ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆ ಅಂದು ಸಾರ್ವಜನಿಕರ ಭೇಟಿಗೆ ಅವಕಾಶವಿರುವುದಿಲ್ಲ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗಾ ಶ್ರೀಗಳು ತಿಳಿಸಿದರು. ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿದ್ಧಲಿಂಗಾ ಸ್ವಾಮೀಜಿಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 2ರಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ವಿದ್ಯಾರ್ಥಿಗಳನ್ನುದ್ದೇಶಿಸಿ ಕೆಲ ನಿಮಿಷಗಳ [&#8230;]</p>
<p>The post <a href="https://www.justkannada.in/pm-narendra-modi-visit-siddaganga-math-jan-2-public-not-allowed/">ಜ.2ಕ್ಕೆ ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಸಾರ್ವಜನಿಕರ ಭೇಟಿಗೆ ಅವಕಾಶ ಇಲ್ಲ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಡಿಸೆಂಬರ್ 31,2019(<a href="https://www.justkannada.in">www.justkannada.in</a>):  ಜನವರಿ 2ಕ್ಕೆ ಪ್ರಧಾನಿ ನರೇಂದ್ರ ಮೋದಿ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆ ಅಂದು ಸಾರ್ವಜನಿಕರ ಭೇಟಿಗೆ ಅವಕಾಶವಿರುವುದಿಲ್ಲ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗಾ ಶ್ರೀಗಳು ತಿಳಿಸಿದರು.</p>
<p>ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿದ್ಧಲಿಂಗಾ ಸ್ವಾಮೀಜಿಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 2ರಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ವಿದ್ಯಾರ್ಥಿಗಳನ್ನುದ್ದೇಶಿಸಿ ಕೆಲ ನಿಮಿಷಗಳ ಕಾಲ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಹೇಳಿದರು.</p>
<p>ಇನ್ನು ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿಯಾಗಿಲ್ಲ. ಆದರೆ ಅಂದು ಸಿದ್ಧಗಂಗಾ ಮಠಕ್ಕೆ ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ ಎಂದು ಸಿದ್ಧಲಿಂಗ ಶ್ರೀಗಳು ತಿಳಿಸಿದ್ದಾರೆ.</p>
<p>Key words: PM narendra Modi- visit &#8211; Siddaganga Math -Jan 2- public –not allowed.</p>
<p>The post <a href="https://www.justkannada.in/pm-narendra-modi-visit-siddaganga-math-jan-2-public-not-allowed/">ಜ.2ಕ್ಕೆ ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಸಾರ್ವಜನಿಕರ ಭೇಟಿಗೆ ಅವಕಾಶ ಇಲ್ಲ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
