<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>sitting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sitting/feed/" rel="self" type="application/rss+xml" />
	<link>https://www.justkannada.in/tag/sitting/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 08 Mar 2023 07:05:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>sitting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sitting/</link>
	<width>32</width>
	<height>32</height>
</image> 
	<item>
		<title>ಬಿಎಂಟಿಸಿ ಬಸ್ ನಲ್ಲಿ ಕುಳಿತಲ್ಲೇ ಸಾವಿಗೀಡಾದ ವ್ಯಕ್ತಿ.</title>
		<link>https://www.justkannada.in/person-died-sitting-bmtc-bus/</link>
		
		<dc:creator><![CDATA[JK Desk]]></dc:creator>
		<pubDate>Wed, 08 Mar 2023 07:05:29 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[BMTC]]></category>
		<category><![CDATA[bus]]></category>
		<category><![CDATA[died]]></category>
		<category><![CDATA[person]]></category>
		<category><![CDATA[sitting]]></category>
		<guid isPermaLink="false">https://www.justkannada.in/?p=104579</guid>

					<description><![CDATA[<p>ಬೆಂಗಳೂರು,ಮಾರ್ಚ್,8,2023(www.justkannada.in): ಬಿಎಂಟಿಸಿ ಬಸ್ ನಲ್ಲಿ  ಪ್ರಯಾಣಿಸುವಾಗ ಕುಳಿತಲ್ಲೇ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಪಿ ಅಬ್ದುಲ್ ಖಾದಿರ್(61) ಮೃತಪಟ್ಟ ವ್ಯಕ್ತಿ. ಬಿಎಂಟಿಸಿ ಬಸ್ ನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಖಾದಿರ್ ಗೆ ಹೃದಯಾಘಾತವಾಗಿದೆ. ಮಂತ್ರಿ ಮಾಲ್ ಬಳಿ ಬರುತ್ತಿದ್ದಂತೆ ಅಬ್ದುಲ್ ಖಾದಿರ್ ಗೆ ಹಾರ್ಟ್ ಅಟ್ಯಾಕ್ ಆಗಿದ್ದು ಬಸ್ ನಲ್ಲಿ ಕುಳಿತಲ್ಲೇ ಪ್ರಾಣ ಚೆಲ್ಲಿದ್ದಾರೆ. Key words:  person -died -sitting &#8211; BMTC -bus.</p>
<p>The post <a href="https://www.justkannada.in/person-died-sitting-bmtc-bus/">ಬಿಎಂಟಿಸಿ ಬಸ್ ನಲ್ಲಿ ಕುಳಿತಲ್ಲೇ ಸಾವಿಗೀಡಾದ ವ್ಯಕ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,8,2023(<a href="http://www.justkannada.in">www.justkannada.in</a>):</strong> ಬಿಎಂಟಿಸಿ ಬಸ್ ನಲ್ಲಿ  ಪ್ರಯಾಣಿಸುವಾಗ ಕುಳಿತಲ್ಲೇ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಕೆಪಿ ಅಬ್ದುಲ್ ಖಾದಿರ್(61) ಮೃತಪಟ್ಟ ವ್ಯಕ್ತಿ. ಬಿಎಂಟಿಸಿ ಬಸ್ ನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಖಾದಿರ್ ಗೆ ಹೃದಯಾಘಾತವಾಗಿದೆ. ಮಂತ್ರಿ ಮಾಲ್ ಬಳಿ ಬರುತ್ತಿದ್ದಂತೆ ಅಬ್ದುಲ್ ಖಾದಿರ್ ಗೆ ಹಾರ್ಟ್ ಅಟ್ಯಾಕ್ ಆಗಿದ್ದು ಬಸ್ ನಲ್ಲಿ ಕುಳಿತಲ್ಲೇ ಪ್ರಾಣ ಚೆಲ್ಲಿದ್ದಾರೆ.<img decoding="async" class="aligncenter size-medium wp-image-104580" src="https://www.justkannada.in/wp-content/uploads/2023/03/death-300x73.jpg" alt="" width="300" height="73" srcset="https://www.justkannada.in/wp-content/uploads/2023/03/death-300x73.jpg 300w, https://www.justkannada.in/wp-content/uploads/2023/03/death.jpg 500w" sizes="(max-width: 300px) 100vw, 300px" /></p>
<p>Key words:  person -died -sitting &#8211; BMTC -bus.</p>
<p>The post <a href="https://www.justkannada.in/person-died-sitting-bmtc-bus/">ಬಿಎಂಟಿಸಿ ಬಸ್ ನಲ್ಲಿ ಕುಳಿತಲ್ಲೇ ಸಾವಿಗೀಡಾದ ವ್ಯಕ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಸವರಾಜ್ ಬೊಮ್ಮಾಯಿ ಅವರೇ ಅತ್ಯಾಚಾರಿಯ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ? : ರಾಜ್ಯ ಕಾಂಗ್ರೆಸ್ ಟ್ವೀಟ್</title>
		<link>https://www.justkannada.in/basavaraj-bommairapistsee-dramafunenjoyingsittingstate-congresstweet/</link>
		
		<dc:creator><![CDATA[JK Desk]]></dc:creator>
		<pubDate>Sun, 28 Mar 2021 11:12:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavaraj Bommai]]></category>
		<category><![CDATA[Enjoying]]></category>
		<category><![CDATA[Fun]]></category>
		<category><![CDATA[rapist]]></category>
		<category><![CDATA[See Drama]]></category>
		<category><![CDATA[sitting]]></category>
		<category><![CDATA[state Congress]]></category>
		<category><![CDATA[tweet]]></category>
		<guid isPermaLink="false">https://www.justkannada.in/?p=60639</guid>

					<description><![CDATA[<p>ಬೆಂಗಳೂರು,ಮಾರ್ಚ್,28,2021(www.justkannada.in) : ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ, ದಿನೇ ಸ್ಪಷ್ಟವಾಗುತ್ತಿದೆ ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ವರ್ತಿಸುತ್ತಿದೆ ರಮೇಶ್ ಜಾರಕಿಹೊಳಿಯ ಗೂಂಡಾಪಡೆ ಬಸವರಾಜ್ ಬೊಮ್ಮಾಯಿ ಅವರೇ ನೀವು ಅತ್ಯಾಚಾರಿಯ ಈ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ? ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದೆ. &#160; ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡ ಪೋಕರಿಗಳಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ರಮೇಶ್ ಜಾರಕಿಹೊಳಿಯವರೇ. [&#8230;]</p>
<p>The post <a href="https://www.justkannada.in/basavaraj-bommairapistsee-dramafunenjoyingsittingstate-congresstweet/">ಬಸವರಾಜ್ ಬೊಮ್ಮಾಯಿ ಅವರೇ ಅತ್ಯಾಚಾರಿಯ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ? : ರಾಜ್ಯ ಕಾಂಗ್ರೆಸ್ ಟ್ವೀಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,28,2021(www.justkannada.in) :</strong> ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ, ದಿನೇ ಸ್ಪಷ್ಟವಾಗುತ್ತಿದೆ ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ವರ್ತಿಸುತ್ತಿದೆ ರಮೇಶ್ ಜಾರಕಿಹೊಳಿಯ ಗೂಂಡಾಪಡೆ ಬಸವರಾಜ್ ಬೊಮ್ಮಾಯಿ ಅವರೇ ನೀವು ಅತ್ಯಾಚಾರಿಯ ಈ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ? ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದೆ.</p>
<p>&nbsp;</p>
<p><img fetchpriority="high" decoding="async" class="aligncenter  wp-image-60640" src="https://www.justkannada.in/wp-content/uploads/2021/03/05-15-300x158.jpg" alt="Basavaraj Bommai-rapist-See Drama-fun-Enjoying-sitting-State Congress-tweet" width="579" height="305" /></p>
<p>ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡ ಪೋಕರಿಗಳಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ರಮೇಶ್ ಜಾರಕಿಹೊಳಿಯವರೇ. ಬಸವರಾಜ್ ಬೊಮ್ಮಾಯಿ, ಬಿ.ಎಸ್.ವೈ ಅವರೇ ಆರೋಪಿಯನ್ನು ಬಂಧಿಸದೇ ಕಲ್ಲೆಸೆದು, ದಾಂಧಲೆ ಎಬ್ಬಿಸುವ ಭಯೋತ್ಪಾದಕ ಕೃತ್ಯವೆಸಗಲು ಕಳಿಸಿದ್ದೀರಾ? ಎಂದು ಪ್ರಶ್ನಿಸಲಾಗಿದೆ.<img loading="lazy" decoding="async" class="aligncenter size-medium wp-image-59259" src="https://www.justkannada.in/wp-content/uploads/2021/03/conred-300x202.jpg" alt="Government-Immediately-rapist-Arrest-State-Congress-Tweet " width="300" height="202" />ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯ, ಪೊಲೀಸರ ಕಳಪೆ ಕಾರ್ಯಕ್ಷಮತೆ ಈ ಸಿಡಿ ಪ್ರಕರಣದಲ್ಲಿ ಬಯಲಾಗಿದೆ. ದೂರು ದಾಖಲಾಗಿದ್ದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದೆ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಶೋಷಣೆಗೆ ಒಳಪಟ್ಟ ಸಾಮಾನ್ಯ ಹೆಣ್ಣು ಮಗಳನ್ನು ಪತ್ತೆಹಚ್ಚಿ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ.</p>
<p>key words : Basavaraj Bommai-rapist-See Drama-fun-Enjoying-sitting-State Congress-tweet</p>
<p>The post <a href="https://www.justkannada.in/basavaraj-bommairapistsee-dramafunenjoyingsittingstate-congresstweet/">ಬಸವರಾಜ್ ಬೊಮ್ಮಾಯಿ ಅವರೇ ಅತ್ಯಾಚಾರಿಯ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ? : ರಾಜ್ಯ ಕಾಂಗ್ರೆಸ್ ಟ್ವೀಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ? : ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ</title>
		<link>https://www.justkannada.in/hand-bangle-wear-sitting-down-dcm-lakshmana-savadi-opposite-bjp-activists-outrage/</link>
		
		<dc:creator><![CDATA[JK Desk]]></dc:creator>
		<pubDate>Sun, 31 Jan 2021 05:07:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangle]]></category>
		<category><![CDATA[BJP activists]]></category>
		<category><![CDATA[DCM Lakshmana Savadi]]></category>
		<category><![CDATA[down]]></category>
		<category><![CDATA[hand]]></category>
		<category><![CDATA[Opposite]]></category>
		<category><![CDATA[outrage]]></category>
		<category><![CDATA[sitting]]></category>
		<category><![CDATA[Wear]]></category>
		<guid isPermaLink="false">https://www.justkannada.in/?p=54850</guid>

					<description><![CDATA[<p>ಬೆಂಗಳೂರು,ಜನವರಿ,31,2021(www.justkannada.in) : ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ?, ರಾಜೀನಾಮೆ ಪತ್ರ ರೆಡಿ ಮಾಡಿಕೊಂಡು ರಾಜ್ಯಾಧ್ಯಕ್ಷರಿಗೆ, ಸಂಘಟನಾ ಕಾರ್ಯದರ್ಶಿಗೆ ನೀಡೋಣ. ನಮ್ಮ ಕ್ಷೇತ್ರದಲ್ಲಿ ನಾವೇ ರಾಜರು ಇದ್ದ ಹಾಗೆ ಎಂದು ಖಾನಾಪುರದ ಬಿಜೆಪಿ ಕಾರ್ಯಕರ್ತರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅರವಿಂದ ಪಾಟೀಲ್ ಹೇಳಿಕೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಬಿಜೆಪಿ ಅಭ್ಯರ್ಥಿ ಎಂಬ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ  ಬಿಜೆಪಿ ಅಧ್ಯಕ್ಷರಿಗೆ ಈ ಕುರಿತು ಪತ್ರ ಬರೆಯಲು ನಿರ್ಧರಿಸಿದ್ದರೆ. ಕ್ಷೇತ್ರದ [&#8230;]</p>
<p>The post <a href="https://www.justkannada.in/hand-bangle-wear-sitting-down-dcm-lakshmana-savadi-opposite-bjp-activists-outrage/">ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ? : ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,31,2021(www.justkannada.in)</strong> : ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ?, ರಾಜೀನಾಮೆ ಪತ್ರ ರೆಡಿ ಮಾಡಿಕೊಂಡು ರಾಜ್ಯಾಧ್ಯಕ್ಷರಿಗೆ, ಸಂಘಟನಾ ಕಾರ್ಯದರ್ಶಿಗೆ ನೀಡೋಣ. ನಮ್ಮ ಕ್ಷೇತ್ರದಲ್ಲಿ ನಾವೇ ರಾಜರು ಇದ್ದ ಹಾಗೆ ಎಂದು ಖಾನಾಪುರದ ಬಿಜೆಪಿ ಕಾರ್ಯಕರ್ತರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅರವಿಂದ ಪಾಟೀಲ್ ಹೇಳಿಕೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="342" height="342" /></p>
<p>ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಬಿಜೆಪಿ ಅಭ್ಯರ್ಥಿ ಎಂಬ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ  ಬಿಜೆಪಿ ಅಧ್ಯಕ್ಷರಿಗೆ ಈ ಕುರಿತು ಪತ್ರ ಬರೆಯಲು ನಿರ್ಧರಿಸಿದ್ದರೆ. ಕ್ಷೇತ್ರದ ಬಿಜೆಪಿ ನಾಯಕರು ಸಭೆ ಸಭೆ ಸೇರಿ ಉಪಮುಖ್ಯಮಂತ್ರಿಗಳ ವಿರುದ್ಧ ಖಾನಾಪುರದ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.</p>
<p>ಅರವಿಂದ ಪಾಟೀಲ್ ಖಾನಾಪುರ ಕ್ಷೇತ್ರದ ಎಂಇಎಸ್ ಮಾಜಿ ಶಾಸಕರಾಗಿದ್ದು,ಅವರನ್ನು ಮುಂದಿನ ಚುನಾವಣೆ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎಂದು ಲಕ್ಷ್ಮಣ ಸವದಿ ಹೇಳಿರುವುದು ಅಕ್ರೋಶಕ್ಕೆ ಕಾರಣ ಎಂದು ತಿಳಿದು ಬಂದಿದೆ.</p>
<p>ಅರವಿಂದ ಪಾಟೀಲ್ ಸವದಿ ಮನೆಯಲ್ಲಿ ಪಾತ್ರೆ ತೊಳೀತಾನೆ, ಅರಿವೆ ಒಗೀತಾನೆ. ಸವದಿ ತನ್ನ ವೈಯಕ್ತಿಕ ಲಾಭಕ್ಕಾಗಿ ಅರವಿಂದ ಪಾಟೀಲ್ ಹೆಸರು ಹೇಳುತ್ತಿದ್ದಾರೆ. ನಾಟಕೀಯ ಹಾಗೂ ಢೋಂಗಿ ರಾಜಕಾರಣ ಮಾಡುತ್ತಿದ್ದಾರೆ&#8221; ಎಂದು ಖಾನಾಪುರದ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter  wp-image-45222" src="https://www.justkannada.in/wp-content/uploads/2020/11/ಲಕ್ಷ್ಮಣ್-ಸವದಿ-300x284.jpg" alt="hand-Bangle-Wear-Sitting-down?-DCM Lakshmana Savadi-opposite-BJP activists-Outrage" width="353" height="334" />ಸ್ವಾರ್ಥ ರಾಜಕಾರಣ ಮಾಡುತ್ತಿರುವ ಲಕ್ಷ್ಮಣ ಸವದಿ ವಿರುದ್ಧ ರಾಜ್ಯಾಧ್ಯಕ್ಷರಿಗೆ ಎಲ್ಲಾ ಕಾರ್ಯಕರ್ತರು ಸೇರಿ ಪತ್ರ ಬರೆಯೋಣ. ಲಕ್ಷ್ಮಣ್ ಸವದಿಗೆ ನಮ್ಮ ತಾಲೂಕು ರಾಜಕಾರಣದಲ್ಲಿ ಪ್ರವೇಶಿಸುವ ಹಕ್ಕಿಲ್ಲ&#8221; ಎಂದು ಖಾನಾಪುರ ಬಿಜೆಪಿ ಮುಖಂಡ ಪ್ರಮೋದ್ ಕೋಚರಿ ಹೇಳಿದ್ದಾರೆ.</p>
<p>key words : hand-Bangle-Wear-Sitting-down?-DCM Lakshmana Savadi-opposite-BJP activists-Outrage</p>
<p>The post <a href="https://www.justkannada.in/hand-bangle-wear-sitting-down-dcm-lakshmana-savadi-opposite-bjp-activists-outrage/">ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ? : ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರ : ಎಚ್.ಡಿ.ಕುಮಾರಸ್ವಾಮಿ ಕಿಡಿ</title>
		<link>https://www.justkannada.in/sinmoneygoneyousittingshirahd-kumaraswamyspark/</link>
		
		<dc:creator><![CDATA[JK Desk]]></dc:creator>
		<pubDate>Mon, 19 Oct 2020 13:11:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[gone]]></category>
		<category><![CDATA[HD Kumaraswamy]]></category>
		<category><![CDATA[money]]></category>
		<category><![CDATA[Shira]]></category>
		<category><![CDATA[sin]]></category>
		<category><![CDATA[sitting]]></category>
		<category><![CDATA[spark]]></category>
		<category><![CDATA[you]]></category>
		<guid isPermaLink="false">https://www.justkannada.in/?p=42061</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,19,2020(www.justkannada.in)  : ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಸಿಎಂ ಪುತ್ರ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರಲ್ಲ. ಅದೇ ದುಡ್ಡನ್ನು ತಗೊಂಡು ಹೋಗಿ ಬೀದಿಯಲ್ಲಿ ಇರುವ ಜನರಿಗೆ ಕೊಡಬೇಕಿತ್ತು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿಎಂ ಪುತ್ರ ವಿಜಯೇಂದ್ರ ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಹೇಳಿರುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅಕ್ರೋಶವ್ಯಕ್ತಪಡಿಸಿದ್ದಾರೆ. ಶಿರಾದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. [&#8230;]</p>
<p>The post <a href="https://www.justkannada.in/sinmoneygoneyousittingshirahd-kumaraswamyspark/">ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರ : ಎಚ್.ಡಿ.ಕುಮಾರಸ್ವಾಮಿ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,19,2020(www.justkannada.in)</strong>  : ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಸಿಎಂ ಪುತ್ರ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರಲ್ಲ. ಅದೇ ದುಡ್ಡನ್ನು ತಗೊಂಡು ಹೋಗಿ ಬೀದಿಯಲ್ಲಿ ಇರುವ ಜನರಿಗೆ ಕೊಡಬೇಕಿತ್ತು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಸಿಎಂ ಪುತ್ರ ವಿಜಯೇಂದ್ರ ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಹೇಳಿರುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅಕ್ರೋಶವ್ಯಕ್ತಪಡಿಸಿದ್ದಾರೆ.</p>
<p>ಶಿರಾದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಇದು ಮಾಧ್ಯಮಗಳಲ್ಲೇ ಬಂದಿದೆ. ಉತ್ತರ ಕರ್ನಾಟಕ ಭಾಗಕ್ಕೆ ಅವರ ಕಷ್ಟ ಸುಖ ಕೇಳಲು ಕನಿಷ್ಠ ಸೌಜನ್ಯಕ್ಕಾದ್ರು ಹೋಗಿದ್ದೀರಾ ಎಂದು ಪ್ರಶ್ನಿಸಿದ್ದಾರೆ.</p>
<p><img loading="lazy" decoding="async" class="aligncenter size-medium wp-image-42064" src="https://www.justkannada.in/wp-content/uploads/2020/10/17-4-300x200.jpg" alt="" width="300" height="200" /></p>
<p>ನನಗೆ ಇಷ್ಟೆಲ್ಲಾ ನೋವು ಇದ್ರು, ಉತ್ತರ ಕರ್ನಾಟಕ ಭಾಗದಲ್ಲಿ. ಜನರು ನನ್ನನ್ನು ಕೈ ಬಿಟ್ಟಿದ್ರು.  ಆ ಭಾಗದ ಜನರ ಕಷ್ಟಗಳಿಗೆ ನಾನು ಸ್ಪಂದಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.</p>
<p>key words : sin-money-gone-you-sitting-Shira-HD Kumaraswamy-spark</p>
<p>The post <a href="https://www.justkannada.in/sinmoneygoneyousittingshirahd-kumaraswamyspark/">ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರ : ಎಚ್.ಡಿ.ಕುಮಾರಸ್ವಾಮಿ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೃಷ್ಣಾ ನದಿ ಪ್ರವಾಹ:  ಮನೆ ಮೇಲೇರಿ ಕುಳಿತ ಮೊಸಳೆ: ಭಯಭೀತರಾಗಿರುವ ಜನರು&#8230;</title>
		<link>https://www.justkannada.in/crocodile-sitting-house-belagavi-people-terrified/</link>
		
		<dc:creator><![CDATA[JK Desk]]></dc:creator>
		<pubDate>Mon, 12 Aug 2019 08:10:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[belagavi]]></category>
		<category><![CDATA[Crocodile]]></category>
		<category><![CDATA[house]]></category>
		<category><![CDATA[people]]></category>
		<category><![CDATA[sitting]]></category>
		<category><![CDATA[terrified]]></category>
		<guid isPermaLink="false">https://www.justkannada.in/?p=9408</guid>

					<description><![CDATA[<p>ಬೆಳಗಾವಿ,ಆ,12,2019(www.justkannada.in):  ಕಳೆದ  ಒಂದು ವಾರದಿಂದ ಉಂಟಾಗಿರುವ ಪ್ರವಾಹ ಭೀತಿ ನಲುಗಿಹೋಗಿರುವ ಬೆಳಗಾವಿಯ ಜನತೆಗೆ ಇದೀಗ ಮೊಸಳೆಯ ಭೀತಿ ಎದುರಾಗಿದೆ. ಹೌದು,  ಕೃಷ್ಣಾನದಿ ಪ್ರವಾಹದಿಂದಾಗಿ ಅಲ್ಲಲ್ಲಿ ಮೊಸಳೆಗಳು ಕಾಣಿಸಿಕೊಳ್ಳುತ್ತಿದ್ದು ಜನರು ಭಯಭೀತರಾಗಿದ್ದಾರೆ. ಈ ನಡುವೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ಅಜಿತ ನಗರದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಪ್ರವಾಹದಿಂದಾಗಿ ಮೊಸಳೆ ಮನೆ ಮೇಲೆ  ಕುಳಿತಿದೆ. ಮನೆಯ ಸುತ್ತಲೂ ಕೃಷ್ಣಾ ನದಿ ನೀರು ಸುತ್ತುವರೆದಿದ್ದು ಮನೆ ಮೇಲೇರಿ ಕುಳಿತಿರುವ ಮೊಸಳೆ 10 ಅಡಿಯಷ್ಟು  ಉದ್ದವಿದೆ. ಪ್ರವಾಹ ಮಳೆಯಿಂದಾಗಿ ಮನೆಗಳು [&#8230;]</p>
<p>The post <a href="https://www.justkannada.in/crocodile-sitting-house-belagavi-people-terrified/">ಕೃಷ್ಣಾ ನದಿ ಪ್ರವಾಹ:  ಮನೆ ಮೇಲೇರಿ ಕುಳಿತ ಮೊಸಳೆ: ಭಯಭೀತರಾಗಿರುವ ಜನರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಳಗಾವಿ,ಆ,12,2019(<a href="https://www.justkannada.in">www.justkannada.in</a>):  ಕಳೆದ  ಒಂದು ವಾರದಿಂದ ಉಂಟಾಗಿರುವ ಪ್ರವಾಹ ಭೀತಿ ನಲುಗಿಹೋಗಿರುವ ಬೆಳಗಾವಿಯ ಜನತೆಗೆ ಇದೀಗ ಮೊಸಳೆಯ ಭೀತಿ ಎದುರಾಗಿದೆ. ಹೌದು,  ಕೃಷ್ಣಾನದಿ ಪ್ರವಾಹದಿಂದಾಗಿ ಅಲ್ಲಲ್ಲಿ ಮೊಸಳೆಗಳು ಕಾಣಿಸಿಕೊಳ್ಳುತ್ತಿದ್ದು ಜನರು ಭಯಭೀತರಾಗಿದ್ದಾರೆ.</p>
<p>ಈ ನಡುವೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ಅಜಿತ ನಗರದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಪ್ರವಾಹದಿಂದಾಗಿ ಮೊಸಳೆ ಮನೆ ಮೇಲೆ  ಕುಳಿತಿದೆ. ಮನೆಯ ಸುತ್ತಲೂ ಕೃಷ್ಣಾ ನದಿ ನೀರು ಸುತ್ತುವರೆದಿದ್ದು ಮನೆ ಮೇಲೇರಿ ಕುಳಿತಿರುವ ಮೊಸಳೆ 10 ಅಡಿಯಷ್ಟು  ಉದ್ದವಿದೆ.</p>
<p>ಪ್ರವಾಹ ಮಳೆಯಿಂದಾಗಿ ಮನೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜನರು ಮೇಲ್ಛಾವಣಿ ಮೇಲೆ ಆಶ್ರಯ ಪಡೆದಿದ್ದು, ಇದೀಗ ಮೊಸಳೆ, ಹಾವು, ಚೇಳಿನಂತಹ ವಿಷ ಜಂತುಗಳು ಕಾಣಿಸಿಕೊಳ್ಳುವುದರಿಂದ ಜನರಲ್ಲಿ ಭಯ  ಆವರಿಸಿದೆ.ಅಲ್ಲಲ್ಲಿ ಮೊಸಳೆಗಳು ಕಾಣಿಸಿಕೊಂಡಿರುವ ಹಿನ್ನೆಲೆ  ಪ್ರವಾಹ ಭೀತಿಯಿಂದ ನಲುಗಿಹೋದವರಿಗೆ  ಇದೀಗ ಮೊಸಳೆ ಭೀತಿ ಪ್ರಾರಂಭವಾಗಿದೆ.</p>
<p>Key words: Crocodile -sitting –house-belagavi-People &#8211; terrified.</p>
<p>The post <a href="https://www.justkannada.in/crocodile-sitting-house-belagavi-people-terrified/">ಕೃಷ್ಣಾ ನದಿ ಪ್ರವಾಹ:  ಮನೆ ಮೇಲೇರಿ ಕುಳಿತ ಮೊಸಳೆ: ಭಯಭೀತರಾಗಿರುವ ಜನರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
