<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sketch - murder Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sketch-murder/feed/" rel="self" type="application/rss+xml" />
	<link>https://www.justkannada.in/tag/sketch-murder/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 01 Dec 2021 10:56:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Sketch - murder Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sketch-murder/</link>
	<width>32</width>
	<height>32</height>
</image> 
	<item>
		<title>ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ: ಪ್ರಕರಣ ದಾಖಲು.</title>
		<link>https://www.justkannada.in/sketch-murder-mla-sr-viswanath-case-file/</link>
		
		<dc:creator><![CDATA[JK Desk]]></dc:creator>
		<pubDate>Wed, 01 Dec 2021 10:56:32 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Case -file]]></category>
		<category><![CDATA[MLA]]></category>
		<category><![CDATA[Sketch - murder]]></category>
		<category><![CDATA[SR Viswanath]]></category>
		<guid isPermaLink="false">https://www.justkannada.in/?p=81461</guid>

					<description><![CDATA[<p>ಬೆಂಗಳೂರು,ಡಿಸಂಬರ್,1,2021(www.justkannada.in):  ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆಗಿದ ವಿಡಿಯೋ ವೈರಲ್ ಆದ ಪ್ರಕರಣ ಸಂಬಂಧ ಇದೀಗ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಎಸ್.ಆರ್ ವಿಶ್ವನಾಥ್ ಈ ಕುರಿತು ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. ಶಾಸಕ ಎಸ್ ಆರ್ ವಿಶ್ವನಾಥ್  ಅವರ ಹತ್ಯೆಗೆ ಸ್ಕೆಚ್ ಹಾಕಿರೋ ವೀಡಿಯೋ ಈಗ ಬಹಿರಂಗವಾಗಿದ್ದು, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರ ನಿವಾಸದಲ್ಲಿ ನಡೆದಿರುವಂತ ಮಾತುಕತೆ ವೀಡಿಯೋ [&#8230;]</p>
<p>The post <a href="https://www.justkannada.in/sketch-murder-mla-sr-viswanath-case-file/">ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ: ಪ್ರಕರಣ ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸಂಬರ್,1,2021(<a href="https://www.justkannada.in">www.justkannada.in</a>): </strong> ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆಗಿದ ವಿಡಿಯೋ ವೈರಲ್ ಆದ ಪ್ರಕರಣ ಸಂಬಂಧ ಇದೀಗ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಶಾಸಕ ಎಸ್.ಆರ್ ವಿಶ್ವನಾಥ್ ಈ ಕುರಿತು ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. ಶಾಸಕ ಎಸ್ ಆರ್ ವಿಶ್ವನಾಥ್  ಅವರ ಹತ್ಯೆಗೆ ಸ್ಕೆಚ್ ಹಾಕಿರೋ ವೀಡಿಯೋ ಈಗ ಬಹಿರಂಗವಾಗಿದ್ದು, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರ ನಿವಾಸದಲ್ಲಿ ನಡೆದಿರುವಂತ ಮಾತುಕತೆ ವೀಡಿಯೋ ಇದಾಗಿದೆ, ಈ ವೀಡಿಯೋದಲ್ಲಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರು ಕುಳ್ಳದೇವರಾಜ್ ಎಂಬುವರೊಂದಿಗೆ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆ ಕುರಿತಂತೆ ಮಾತನಾಡುತ್ತಿರುವ ದೃಶ್ಯಾವಳಿಯಿದೆ.<img decoding="async" class="aligncenter size-full wp-image-81462" src="https://www.justkannada.in/wp-content/uploads/2021/12/sr-vishwanath.jpg" alt="" width="696" height="434" /></p>
<p>ವೀಡಿಯೋದಲ್ಲಿ ಗೋಪಾಲಕೃಷ್ಣ ಅವರು ದೇವರಾಜ್ ಎನ್ನುವವರ ಜೊತೆಗೆ ಮಾತುಕತೆ ನಡೆದಿರೋದು ಕಂಡು ಬಂದಿದ್ದು,  ನಾನು ನೀನು ಇಬ್ಬರೇ ಸೇರಿಕೊಂಡು ಕೆಲಸ ಮಾಡೋಣ. ಆತನನ್ನ ಹತ್ಯೆ ಮಾಡಿದರೇ ಸುಲಭವಾಗಿ ಗೆಲ್ಲಬಹುದು. ಈ ವಿಷಯ ಯಾರಿಗೂ ಗೊತ್ತಾಗಬಾರದು. ಏನಾದ್ರೂ ಸರಿ ಫಿನಿಶ್ ಆಗಬೇಕು ಎಂದು ಮಾತನಾಡಿದ್ದಾರೆ. ಕಳೆದ 5 ತಿಂಗಳ ಹಿಂದೆ ಹತ್ಯೆಗೆ ಈ ಸ್ಕೆಚ್ ಹಾಕಿರುವ ವೀಡಿಯೋ ಇದಾಗಿದೆ ಎನ್ನಲಾಗುತ್ತಿದೆ.</p>
<p>Key words: Sketch &#8211; murder –MLA- SR Viswanath-Case -file</p>
<p>The post <a href="https://www.justkannada.in/sketch-murder-mla-sr-viswanath-case-file/">ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ: ಪ್ರಕರಣ ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
