<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>slapped Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/slapped/feed/" rel="self" type="application/rss+xml" />
	<link>https://www.justkannada.in/tag/slapped/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 13 Jun 2026 09:38:41 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>slapped Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/slapped/</link>
	<width>32</width>
	<height>32</height>
</image> 
	<item>
		<title>ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು</title>
		<link>https://www.justkannada.in/farmer-slapped-employee/</link>
		
		<dc:creator><![CDATA[prashanth]]></dc:creator>
		<pubDate>Sat, 13 Jun 2026 09:38:41 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Authority]]></category>
		<category><![CDATA[Bagalkote]]></category>
		<category><![CDATA[employee]]></category>
		<category><![CDATA[farmer]]></category>
		<category><![CDATA[slapped]]></category>
		<guid isPermaLink="false">https://www.justkannada.in/?p=156007</guid>

					<description><![CDATA[<p>ಬಾಗಲಕೋಟೆ,ಜೂನ್,13,2026 (www.justkannada.in): ಪರಿಹಾರ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆಂದು ಆರೋಪಿಸಿ ಪ್ರಥಮದರ್ಜೆ ನೌಕರರೊಬ್ಬರಿಗೆ ವೃದ್ಧ ರೈತರೊಬ್ಬರು ಚಪ್ಪಲಿಯಿಂದ ಹೊಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಪಟ್ಟಣ ಪ್ರಾಧಿಕಾರದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಪ್ರಾಧಿಕಾರದ ಪ್ರಥಮ ದರ್ಜೆ ನೌಕರ ಅಂಕದ ಎಂಬುವವರಿಗೆ ರೈತ ಬಸಪ್ಪ ಎಂಬುವವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಬೆಳೆ ಪರಿಹಾರ ನೀಡಲು ವಿಳಂಬ ಮಾಡಿದ್ದಾರೆಂದು ರೈತ ಬಸಪ್ಪ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ನೌಕರ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಢಿದ [&#8230;]</p>
<p>The post <a href="https://www.justkannada.in/farmer-slapped-employee/">ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಜೂನ್,13,2026 (<a href="http://www.justkannada.in">www.justkannada.in</a>):</strong> ಪರಿಹಾರ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆಂದು ಆರೋಪಿಸಿ ಪ್ರಥಮದರ್ಜೆ ನೌಕರರೊಬ್ಬರಿಗೆ ವೃದ್ಧ ರೈತರೊಬ್ಬರು ಚಪ್ಪಲಿಯಿಂದ ಹೊಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಾಗಲಕೋಟೆ ಪಟ್ಟಣ ಪ್ರಾಧಿಕಾರದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಪ್ರಾಧಿಕಾರದ ಪ್ರಥಮ ದರ್ಜೆ ನೌಕರ ಅಂಕದ ಎಂಬುವವರಿಗೆ ರೈತ ಬಸಪ್ಪ ಎಂಬುವವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.<img decoding="async" class="aligncenter size-full wp-image-118639" src="https://www.justkannada.in/wp-content/uploads/2024/01/assult-1.jpg" alt="" width="500" height="286" srcset="https://www.justkannada.in/wp-content/uploads/2024/01/assult-1.jpg 500w, https://www.justkannada.in/wp-content/uploads/2024/01/assult-1-300x172.jpg 300w" sizes="(max-width: 500px) 100vw, 500px" /></p>
<p>ಬೆಳೆ ಪರಿಹಾರ ನೀಡಲು ವಿಳಂಬ ಮಾಡಿದ್ದಾರೆಂದು ರೈತ ಬಸಪ್ಪ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ನೌಕರ ದೂರು ನೀಡಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಈ ಹಿನ್ನೆಲೆಯಲ್ಲಿ ಹಲ್ಲೆ ಮಾಢಿದ ರೈತ ಬಸಪ್ಪರನ್ನ ಪೊಲೀಸರು ವಶಕ್ಕೆ ಪಡೆದಿದ್ದು ದಲಿತ ಸಂಘಟನೆಗಳು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: farmer, slapped, authority, employee, Bagalkote</p>
<p>The post <a href="https://www.justkannada.in/farmer-slapped-employee/">ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರತಿಭಟನೆ  ವೇಳೆ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ</title>
		<link>https://www.justkannada.in/swamiji-slapped-police/</link>
		
		<dc:creator><![CDATA[prashanth]]></dc:creator>
		<pubDate>Thu, 01 Jan 2026 10:29:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[police]]></category>
		<category><![CDATA[protest]]></category>
		<category><![CDATA[slapped]]></category>
		<category><![CDATA[Swamiji]]></category>
		<guid isPermaLink="false">https://www.justkannada.in/?p=149760</guid>

					<description><![CDATA[<p>ವಿಜಯಪುರ,ಜನವರಿ,1,2026 (www.justkannada.in):  ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ವಿಜಯಪುರದಲ್ಲಿ ನಡೆಯುತ್ತಿದ್ದ ವೇಳೆ ಪ್ರತಿಭಟನೆ ತಡೆ ನೀಡಿ ಬಂಧಿಸಲು ಯತ್ನಿಸಿದ ವೇಳೆ ಪೊಲೀಸರಿಗೆ ಸಂಗನಬಸವ ಸ್ವಾಮೀಜಿ  ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಪ್ರತಿಭಟನಾಕಾರರು ಇಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದಲೂ ಈ ಪ್ರತಿಭಟನೆ ನಡೆಯುತ್ತಿದ್ದು  ಸಂಗನಬಸವ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸೊಲ್ಲಾಪುರ ರಸ್ತೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, [&#8230;]</p>
<p>The post <a href="https://www.justkannada.in/swamiji-slapped-police/">ಪ್ರತಿಭಟನೆ  ವೇಳೆ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಜನವರಿ,1,2026 (<a href="http://www.justkannada.in">www.justkannada.in</a>):</strong>  ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ವಿಜಯಪುರದಲ್ಲಿ ನಡೆಯುತ್ತಿದ್ದ ವೇಳೆ ಪ್ರತಿಭಟನೆ ತಡೆ ನೀಡಿ ಬಂಧಿಸಲು ಯತ್ನಿಸಿದ ವೇಳೆ ಪೊಲೀಸರಿಗೆ ಸಂಗನಬಸವ ಸ್ವಾಮೀಜಿ  ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಪ್ರತಿಭಟನಾಕಾರರು ಇಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದಲೂ ಈ ಪ್ರತಿಭಟನೆ ನಡೆಯುತ್ತಿದ್ದು  ಸಂಗನಬಸವ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>
<p>ಈ ವೇಳೆ ಸೊಲ್ಲಾಪುರ ರಸ್ತೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಈ ಸಮಯದಲ್ಲಿ ಸ್ವಾಮೀಜಿ ಅವರ ಮೊಬೈಲ್ ಅನ್ನು ಪೊಲೀಸರು ಕಸಿದು ಎಳೆದಾಡಿದ್ದಾರೆ ಎನ್ನಲಾಗಿದೆ.  ಸಿಟ್ಟಿಗೆದ್ದ  ಸಂಗನಬಸವ ಸ್ವಾಮೀಜಿ ಏಕಾಏಕಿ ಕರ್ತವ್ಯ ನಿರತ ಪಿಎಸ್ ಐ ಲಮಾಣಿ ಹಾಗೂ ಮತ್ತೋರ್ವ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.</p>
<p>Key words:  Swamiji, slapped, police, protest</p>
<p>The post <a href="https://www.justkannada.in/swamiji-slapped-police/">ಪ್ರತಿಭಟನೆ  ವೇಳೆ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟ್ವೀಟರ್‌ ಪೋಸ್ಟ್‌ ಗೆ ಕೆರಳಿದ ಕಾನ್‌ಸ್ಟೆಬಲ್ : ನಟಿ ಕಂ ಸಂಸದೆ ಕಂಗನಾಗೆ ಕಪಾಳಮೋಕ್ಷ.!</title>
		<link>https://www.justkannada.in/kangana-ranautslapped/</link>
		
		<dc:creator><![CDATA[mahesh]]></dc:creator>
		<pubDate>Thu, 06 Jun 2024 14:13:49 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[at-Chandigarh-airport]]></category>
		<category><![CDATA[by-security-staff]]></category>
		<category><![CDATA[Kangana-Ranaut]]></category>
		<category><![CDATA[slapped]]></category>
		<guid isPermaLink="false">https://www.justkannada.in/?p=124583</guid>

					<description><![CDATA[<p>&#160; BJP MP Kangana Ranaut, who won the Lok Sabha election from Himachal Pradesh&#8217;s Mandi, was about to board a flight for Delhi when the incident happened ‌ನವ ದೆಹಲಿ, ಜೂ.06,2024: (www.justkannada.in news ) ನೂತನ ಚುನಾಯಿತ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು &#8220;ರೈತರನ್ನು ಅಗೌರವಗೊಳಿಸಿದ್ದಾರೆ&#8221; ಎಂದು ಆರೋಪಿಸಿ [&#8230;]</p>
<p>The post <a href="https://www.justkannada.in/kangana-ranautslapped/">ಟ್ವೀಟರ್‌ ಪೋಸ್ಟ್‌ ಗೆ ಕೆರಳಿದ ಕಾನ್‌ಸ್ಟೆಬಲ್ : ನಟಿ ಕಂ ಸಂಸದೆ ಕಂಗನಾಗೆ ಕಪಾಳಮೋಕ್ಷ.!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><em><strong>BJP MP Kangana Ranaut, who won the Lok Sabha election from Himachal Pradesh&#8217;s Mandi, was about to board a flight for Delhi when the incident happened</strong></em></p>
<p>‌<strong>ನವ</strong> <strong>ದೆಹಲಿ</strong><strong>, </strong>ಜೂ.06,2024: (<a href="http://www.justkannada.in">www.justkannada.in</a> news ) ನೂತನ ಚುನಾಯಿತ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು &#8220;ರೈತರನ್ನು ಅಗೌರವಗೊಳಿಸಿದ್ದಾರೆ&#8221; ಎಂದು ಆರೋಪಿಸಿ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.</p>
<p>ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ರನೌತ್ ಅವರು ದೆಹಲಿಗೆ ವಿಮಾನ ಹತ್ತಲು ಹೊರಟಿದ್ದಾಗ ಘಟನೆ ಸಂಭವಿಸಿದೆ.</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನೂತನ ಸಂಸದರಿಗೆ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಾನ್‌ಸ್ಟೆಬಲ್ ಅನ್ನು ಕುಲ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ.</p>
<p>ರನೌತ್‌ಗೆ ಕಪಾಳಮೋಕ್ಷ ಮಾಡಿದ ನಂತರ, ಅರೆಸೈನಿಕ ಕಾನ್‌ಸ್ಟೆಬಲ್ ನಟಿ ಕಂ ಸಂಸದೆಗೆ,  ಇದು &#8220;ರೈತರನ್ನು ಅಗೌರವಗೊಳಿಸುವುದಕ್ಕಾಗಿ&#8221; ಎಂದು ಹೇಳಿದರು, ಕೃಷಿ ಕಾನೂನುಗಳ ವಿರುದ್ಧ ರೈತರು 15 ತಿಂಗಳ ಕಾಲ ನಡೆಸುತ್ತಿರುವ ಪ್ರತಿಭಟನೆ ಮತ್ತು ಕಾನೂನು ಖಾತರಿ ಸೇರಿದಂತೆ ಇತರ ವಿಷಯಗಳ ಬಗ್ಗೆ ಪ್ರಸ್ತಾಪಿಸಿದರು.</p>
<p>ಸಿಐಎಸ್‌ಎಫ್ ಕಮಾಂಡೆಂಟ್ ಘಟನೆಯನ್ನು ಗಮನಿಸಿದ್ದು, ಕಾನ್‌ಸ್ಟೆಬಲ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಕೆಯ ಸಹಾಯಕರೊಬ್ಬರು ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>
<p><img loading="lazy" decoding="async" class="alignleft size-full wp-image-86338" src="https://www.justkannada.in/wp-content/uploads/2022/02/Kangana-Anchor-for-Lock-Up-Show-Teaser-Release.jpg" alt="" width="620" height="450" srcset="https://www.justkannada.in/wp-content/uploads/2022/02/Kangana-Anchor-for-Lock-Up-Show-Teaser-Release.jpg 620w, https://www.justkannada.in/wp-content/uploads/2022/02/Kangana-Anchor-for-Lock-Up-Show-Teaser-Release-600x435.jpg 600w, https://www.justkannada.in/wp-content/uploads/2022/02/Kangana-Anchor-for-Lock-Up-Show-Teaser-Release-300x218.jpg 300w" sizes="auto, (max-width: 620px) 100vw, 620px" /></p>
<p>&#8220;ನಾನು ಸುರಕ್ಷಿತವಾಗಿದ್ದೇನೆ. ನಾನು ಸಂಪೂರ್ಣವಾಗಿ ಕ್ಷೇಮವಾಗಿದ್ದೇನೆ. ಸೆಕ್ಯುರಿಟಿ ಚೆಕ್-ಇನ್‌ನಲ್ಲಿ ಘಟನೆ ಸಂಭವಿಸಿದೆ. ಮಹಿಳಾ ಸಿಬ್ಬಂದಿ ನಾನು ದಾಟಲು ಕಾಯುತ್ತಿದ್ದರು. ನಂತರ ಅವಳು ಬದಿಯಿಂದ ಬಂದು ನನಗೆ ಹೊಡೆದಳು. ಅವಳು ನನಗೆ ಏಕೆ ಹೊಡೆದಳು ಎಂದು ನಾನು ಕೇಳಿದೆ. ನಾನು ರೈತರನ್ನು ಬೆಂಬಲಿಸುತ್ತೇನೆ ಎಂದರು.</p>
<p>ರೈತರ ಪ್ರತಿಭಟನೆಯ ಸಂದರ್ಭದಲ್ಲಿ ನಟಿ  ನೀಡಿದ್ದ &#8220;ರೂ 100&#8221; ಹೇಳಿಕೆ ಬಗ್ಗೆ ರನೌತ್ ಅವರೊಂದಿಗೆ ಅಸಮಾಧಾನಗೊಂಡಿರುವುದಾಗಿ CISF ಕಾನ್‌ಸ್ಟೆಬಲ್ ಹೇಳಿದ್ದಾರೆ. ‘ರೈತರು ₹ 100 ಕ್ಕೆ ಕುಳಿತಿದ್ದಾರೆ ಎಂದು ಹೇಳಿಕೆ ನೀಡಿದ್ದಳು, ಅಲ್ಲಿ ಹೋಗಿ ಕುಳಿತುಕೊಳ್ಳುವರೇ? ಈ ಹೇಳಿಕೆ ನೀಡಿದಾಗ ನನ್ನ ತಾಯಿ ಅಲ್ಲಿಯೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು’ ಎಂದು ಕಾನ್‌ಸ್ಟೆಬಲ್ ಹೇಳಿದರು.</p>
<p>ಕೃಪೆ : ಎನ್.ಡಿ.ಟಿ.ವಿ</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>key words: Kangana-Ranaut,slapped,by-security-staff, at-Chandigarh-airport</p>
<p>&nbsp;</p>
<p><strong>SUMMARY: </strong></p>
<p><img loading="lazy" decoding="async" class="alignleft size-full wp-image-124584" src="https://www.justkannada.in/wp-content/uploads/2024/06/KANGANA.jpg" alt="" width="469" height="389" srcset="https://www.justkannada.in/wp-content/uploads/2024/06/KANGANA.jpg 469w, https://www.justkannada.in/wp-content/uploads/2024/06/KANGANA-300x249.jpg 300w, https://www.justkannada.in/wp-content/uploads/2024/06/KANGANA-150x124.jpg 150w" sizes="auto, (max-width: 469px) 100vw, 469px" /></p>
<p>BJP MP Kangana Ranaut, who won the Lok Sabha election from Himachal Pradesh&#8217;s Mandi, was about to board a flight for Delhi when the incident happened</p>
<p><b class="place_cont">New Delhi: </b></p>
<p>Newly elected MP and actor Kangana Ranaut was slapped by a Central Industrial Security Force constable in Chandigarh airport, allegedly over &#8220;disrespecting farmers&#8221;. Ms Ranaut, who won the Lok Sabha election from Himachal Pradesh&#8217;s Mandi, was about to board a flight for Delhi when the incident happened.</p>
<p>The Central Industrial Security Force (CISF) constable who allegedly slapped the new MP has been identified as Kulwinder Kaur.</p>
<p>The post <a href="https://www.justkannada.in/kangana-ranautslapped/">ಟ್ವೀಟರ್‌ ಪೋಸ್ಟ್‌ ಗೆ ಕೆರಳಿದ ಕಾನ್‌ಸ್ಟೆಬಲ್ : ನಟಿ ಕಂ ಸಂಸದೆ ಕಂಗನಾಗೆ ಕಪಾಳಮೋಕ್ಷ.!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೌಡಿ ಶೀಟರ್ ಗೆ ಕಪಾಳ ಮೋಕ್ಷ ಮಾಡಿದ ಚಾಮರಾಜನಗರ ಎಸ್ಪಿ ಆನಂದ್ ಕುಮಾರ್ &#8230;..</title>
		<link>https://www.justkannada.in/chamarajanagar-sp-anand-kumar-slapped-rowdy-sheeter/</link>
		
		<dc:creator><![CDATA[JK Desk]]></dc:creator>
		<pubDate>Sat, 31 Aug 2019 08:42:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Anand Kumar]]></category>
		<category><![CDATA[Chamarajanagar]]></category>
		<category><![CDATA[rowdy sheeter]]></category>
		<category><![CDATA[slapped]]></category>
		<category><![CDATA[SP]]></category>
		<guid isPermaLink="false">https://www.justkannada.in/?p=11144</guid>

					<description><![CDATA[<p>ಚಾಮರಾಜನಗರ,ಆ,31,2019(www.justkannada.in):  ಗೌರಿ ಗಣೇಶ ಹಬ್ಬ ಹಿನ್ನೆಲೆ  ರೌಡಿಶೀಟರ್ ಗಳ ಪರೇಡ್ ನಡೆಸುತ್ತಿದ್ದ ವೇಳೆ ಚಾಮರಾಜನಗರ ಎಸ್ ಪಿ ಆನಂದ್ ಕುಮಾರ್ ಕಮ್ಯೂನಲ್ ಗೂಂಡಾನಿಗೆ ಕಪಾಳ ಮೋಕ್ಷ ಮಾಡಿ ಎಚ್ಚರಿಕೆ ನೀಡಿದ ಘಟನೆ ನಡೆಯಿತು. ಗಣೇಶ ಹಬ್ಬದ ಹಿನ್ನೆಲೆ ಚಾಮರಾಜನಗರ ಉಪ ವಿಭಾಗದ ವ್ಯಾಪ್ತಿಯಲ್ಲಿ ರೌಡಿ ಶೀಟರ್, ಕಮ್ಯೂನಲ್ ಗೂಂಡಾಯಿಸಂ ನಡೆಸಿದವರಿಗೆ  ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಪೊಲೀಸ್ ಪೆರೆಡ್ ಗ್ರೌಂಡ್ ನಲ್ಲಿ ಪರೇಡ್  ನಡೆಸಿ ಎಚ್ಚರಿಕೆ ನೀಡಲಾಯಿತು. ಇದೇ ವೇಳೆ ಚಾಮರಾಜನಗರ ಎಸ್ಪಿ ಆನಂದ್ ಕುಮಾರ್ ಅವರು ಕಮ್ಯೂನಲ್ [&#8230;]</p>
<p>The post <a href="https://www.justkannada.in/chamarajanagar-sp-anand-kumar-slapped-rowdy-sheeter/">ರೌಡಿ ಶೀಟರ್ ಗೆ ಕಪಾಳ ಮೋಕ್ಷ ಮಾಡಿದ ಚಾಮರಾಜನಗರ ಎಸ್ಪಿ ಆನಂದ್ ಕುಮಾರ್ &#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಾಮರಾಜನಗರ,ಆ,31,2019(<a href="https://www.justkannada.in">www.justkannada.in</a>):  ಗೌರಿ ಗಣೇಶ ಹಬ್ಬ ಹಿನ್ನೆಲೆ  ರೌಡಿಶೀಟರ್ ಗಳ ಪರೇಡ್ ನಡೆಸುತ್ತಿದ್ದ ವೇಳೆ ಚಾಮರಾಜನಗರ ಎಸ್ ಪಿ ಆನಂದ್ ಕುಮಾರ್ ಕಮ್ಯೂನಲ್ ಗೂಂಡಾನಿಗೆ ಕಪಾಳ ಮೋಕ್ಷ ಮಾಡಿ ಎಚ್ಚರಿಕೆ ನೀಡಿದ ಘಟನೆ ನಡೆಯಿತು.</p>
<p>ಗಣೇಶ ಹಬ್ಬದ ಹಿನ್ನೆಲೆ ಚಾಮರಾಜನಗರ ಉಪ ವಿಭಾಗದ ವ್ಯಾಪ್ತಿಯಲ್ಲಿ ರೌಡಿ ಶೀಟರ್, ಕಮ್ಯೂನಲ್ ಗೂಂಡಾಯಿಸಂ ನಡೆಸಿದವರಿಗೆ  ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಪೊಲೀಸ್ ಪೆರೆಡ್ ಗ್ರೌಂಡ್ ನಲ್ಲಿ ಪರೇಡ್  ನಡೆಸಿ ಎಚ್ಚರಿಕೆ ನೀಡಲಾಯಿತು.</p>
<p>ಇದೇ ವೇಳೆ ಚಾಮರಾಜನಗರ ಎಸ್ಪಿ ಆನಂದ್ ಕುಮಾರ್ ಅವರು ಕಮ್ಯೂನಲ್ ಗೂಂಡಾನಿಗೆ ಕಪಾಳ ಮೋಕ್ಷ ಮಾಡಿದರು.  ಡಿವೈಎಸ್ಪಿ ಕಾರ್ ತಡೆದು ರೌಡಿಶೀಟರ್  ಗಲಾಟೆ ಮಾಡಿದ್ದನು. ಹೀಗಾಗಿ  ಕೇವಲ ಕಪಾಳಕ್ಕೆಷ್ಟೇ ಅಲ್ಲ ಕೈಗೂ ಎಸ್ ಪಿ ಆನಂದ್ ಕುಮಾರ್ ಲಾಠಿಯ ರುಚಿ ತೋರಿಸಿದರು.</p>
<p>ಅಲ್ಲದೆ ಗಣೇಶ ಹಬ್ಬದ ವೇಳೆ ಗಲಾಟೆಗಳಲ್ಲಿ ಭಾಗವಹಿಸದಂತೆ ಸೂಚನೆ ನೀಡಿದ  ಎಸ್ಪಿ ಆನಂದ್ ಕುಮಾರ್, ಯಾವುದೇ ಗಲಾಟೆ, ಹಫ್ತಾ ವಸೂಲಿ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ  ಖಡಕ್ ವಾರ್ನಿಂಗ್ ಕೊಟ್ಟರು. ಚಾಮರಾಜನಗರ ಜಿಲ್ಲೆಯಲ್ಲಿ 770 ರೌಡಿ ಶೀಟರ್ ಗಳಿದ್ದಾರೆ.</p>
<p>&nbsp;</p>
<p>Key words: Chamarajanagar- SP- Anand Kumar &#8211; slapped -rowdy sheeter</p>
<p>The post <a href="https://www.justkannada.in/chamarajanagar-sp-anand-kumar-slapped-rowdy-sheeter/">ರೌಡಿ ಶೀಟರ್ ಗೆ ಕಪಾಳ ಮೋಕ್ಷ ಮಾಡಿದ ಚಾಮರಾಜನಗರ ಎಸ್ಪಿ ಆನಂದ್ ಕುಮಾರ್ &#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
