<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sonu Nigam Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sonu-nigam/feed/" rel="self" type="application/rss+xml" />
	<link>https://www.justkannada.in/tag/sonu-nigam/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 09 Feb 2026 07:29:30 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Sonu Nigam Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sonu-nigam/</link>
	<width>32</width>
	<height>32</height>
</image> 
	<item>
		<title>ಸಿದ್ದಾರೂಢ ಮಠಕ್ಕೆ ಭೇಟಿ: ನೀಡಿದ ಗಾಯಕ ಸೋನು ನಿಗಮ್</title>
		<link>https://www.justkannada.in/sonu-nigam-siddaruda-math/</link>
		
		<dc:creator><![CDATA[prashanth]]></dc:creator>
		<pubDate>Mon, 09 Feb 2026 07:29:30 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Siddaruda Math]]></category>
		<category><![CDATA[singer]]></category>
		<category><![CDATA[Sonu Nigam]]></category>
		<category><![CDATA[visits]]></category>
		<guid isPermaLink="false">https://www.justkannada.in/?p=151216</guid>

					<description><![CDATA[<p>ಹುಬ್ಬಳ್ಳಿಫೆಬ್ರವರಿ,9,2026 (www.justkannada.in): ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದರು. ಗದ್ದುಗೆಗೆ ವಿಶೇಶ ಪೂಜೆ ನೆರವೇರಿಸಿದರು. ಬಳಿಕ ಸೋನುನಿಗಮ್ 10 ನಿಮಿಷ ಧ್ಯಾನ ಕೂಡ ಮಾಡಿದರು. ಬಳಿಕ ಮಠದ ಟ್ರಸ್ಟ್ ವತಿಯಿಂದ ಗಾಯಕ ಸೋನು ನಿಗಮ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿದ್ಧಾರೂಢರ ಮೂರ್ತಿ ನೀಡಿ [&#8230;]</p>
<p>The post <a href="https://www.justkannada.in/sonu-nigam-siddaruda-math/">ಸಿದ್ದಾರೂಢ ಮಠಕ್ಕೆ ಭೇಟಿ: ನೀಡಿದ ಗಾಯಕ ಸೋನು ನಿಗಮ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿಫೆಬ್ರವರಿ,9,2026 (<a href="http://www.justkannada.in">www.justkannada.in</a>):</strong> ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದರು. ಗದ್ದುಗೆಗೆ ವಿಶೇಶ ಪೂಜೆ ನೆರವೇರಿಸಿದರು. ಬಳಿಕ ಸೋನುನಿಗಮ್ 10 ನಿಮಿಷ ಧ್ಯಾನ ಕೂಡ ಮಾಡಿದರು.</p>
<p>ಬಳಿಕ ಮಠದ ಟ್ರಸ್ಟ್ ವತಿಯಿಂದ ಗಾಯಕ ಸೋನು ನಿಗಮ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿದ್ಧಾರೂಢರ ಮೂರ್ತಿ ನೀಡಿ ಗೌರವಿಸಲಾಯಿತು. ಸಂಗೀತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸೋನು ನಿಗಮ್ ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದರು. ಈ ವೇಳೆ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ.</p>
<p>Key words: Singer, Sonu Nigam, visits ,Siddaruda Math</p>
<p>The post <a href="https://www.justkannada.in/sonu-nigam-siddaruda-math/">ಸಿದ್ದಾರೂಢ ಮಠಕ್ಕೆ ಭೇಟಿ: ನೀಡಿದ ಗಾಯಕ ಸೋನು ನಿಗಮ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ</title>
		<link>https://www.justkannada.in/sonu-nigam-high-court/</link>
		
		<dc:creator><![CDATA[prashanth]]></dc:creator>
		<pubDate>Thu, 15 May 2025 11:00:51 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[against]]></category>
		<category><![CDATA[High Court]]></category>
		<category><![CDATA[No action]]></category>
		<category><![CDATA[singer]]></category>
		<category><![CDATA[Sonu Nigam]]></category>
		<guid isPermaLink="false">https://www.justkannada.in/?p=140277</guid>

					<description><![CDATA[<p>ಬೆಂಗಳೂರು,ಮೇ,15,2025 (www.justkannada.in): ಕನ್ನಡವನ್ನ ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಸೋನು ನಿಗಮ್  ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ನೀಡಿದ್ದು ಎಫ್ ಐಆರ್ ದಾಖಲಾಗಿತ್ತು. ಈ ಮಧ್ಯೆ ಗಾಯಕ ಸೋನು ನಿಗಂ ತಮ್ಮ ಮೇಲಿನ ಎಫ್​ಐಆರ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಈ ಅರ್ಜಿ ವಿಚಾರಣೆ ಇಂದು ನ್ಯಾ. ಶಿವಶಂಕರ್ ಅಮರಣ್ಣನವರ್ [&#8230;]</p>
<p>The post <a href="https://www.justkannada.in/sonu-nigam-high-court/">ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,15,2025 (<a href="http://www.justkannada.in">www.justkannada.in</a>):</strong> ಕನ್ನಡವನ್ನ ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸೋನು ನಿಗಮ್  ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ನೀಡಿದ್ದು ಎಫ್ ಐಆರ್ ದಾಖಲಾಗಿತ್ತು. ಈ ಮಧ್ಯೆ ಗಾಯಕ ಸೋನು ನಿಗಂ ತಮ್ಮ ಮೇಲಿನ ಎಫ್​ಐಆರ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಈ ಅರ್ಜಿ ವಿಚಾರಣೆ ಇಂದು ನ್ಯಾ. ಶಿವಶಂಕರ್ ಅಮರಣ್ಣನವರ್ ಅವರಿದ್ದ ಪೀಠದಲ್ಲಿ ನಡೆಯಿತು.<img decoding="async" class="aligncenter size-full wp-image-104725" src="https://www.justkannada.in/wp-content/uploads/2023/03/high-court.jpg" alt="" width="500" height="300" srcset="https://www.justkannada.in/wp-content/uploads/2023/03/high-court.jpg 500w, https://www.justkannada.in/wp-content/uploads/2023/03/high-court-300x180.jpg 300w" sizes="(max-width: 500px) 100vw, 500px" /></p>
<p>ತನಿಖೆಗೆ ಹಾಜರಾಗಿಲ್ಲವೆಂದು ಹೆಚ್ಚುವರಿ SPP ಬಿ.ಎನ್.ಜಗದೀಶ್ ನ್ಯಾಯಾಲಯಕ್ಕೆ ಹೇಳಿದರು. ಬೆಂಗಳೂರಿಗೆ ಸೋನು ನಿಗಮ್ ಹಾಜರಾದರೆ ಸಮಸ್ಯೆ ಆಗಬಹುದು, ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಸೋನು ನಿಗಮ್ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದರು.</p>
<p>ಎರಡೂ ಕಡೆಯ ವಾದ ಆಲಿಸಿದ ನ್ಯಾ.ಶಿವಶಂಕರ್ ಅಮರಣ್ಣವರ್ ಅವರು, ಸೋನು ನಿಗಂ ಅವರಿರುವ ಸ್ಥಳದಲ್ಲಿಯೇ ಅವರ ವೆಚ್ಚದಲ್ಲಿಯೇ ವಿಚಾರಣೆ ಮಾಡುವಂತೆ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿದರು.</p>
<p>ಅಲ್ಲದೆ ಸೋನು ನಿಗಂ ಅವರ ವಿರುದ್ಧ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು. ನ್ಯಾಯಾಲಯದ ಅನುಮತಿ ಇಲ್ಲದೆ  ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬಾರದು ಎಂದು ಸಹ ಪ್ರಕರಣದ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದರು.</p>
<p>Key words: No action, against, singer, Sonu Nigam, High Court</p>
<p>The post <a href="https://www.justkannada.in/sonu-nigam-high-court/">ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​</title>
		<link>https://www.justkannada.in/sonu-nigam-2/</link>
		
		<dc:creator><![CDATA[prashanth]]></dc:creator>
		<pubDate>Tue, 13 May 2025 11:03:08 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[FIR]]></category>
		<category><![CDATA[High Court]]></category>
		<category><![CDATA[kannada]]></category>
		<category><![CDATA[Pahalgam attack]]></category>
		<category><![CDATA[Sonu Nigam]]></category>
		<guid isPermaLink="false">https://www.justkannada.in/?p=140195</guid>

					<description><![CDATA[<p>ಬೆಂಗಳೂರು,ಮೇ,13,2025 (www.justkannada.in): ಕಾಲೇಜು ಕಾರ್ಯಕ್ರಮವೊಂದರಲ್ಲಿ ಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡವನ್ನ ಹೋಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಿಗ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ  ಗಾಯಕ ಸೋನು ನಿಗಮ್​  ಇಂದು ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗೆ  ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಸೋನ್​ ನಿಗಮ್​ [&#8230;]</p>
<p>The post <a href="https://www.justkannada.in/sonu-nigam-2/">ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,13,2025 (<a href="http://www.justkannada.in">www.justkannada.in</a>):</strong> ಕಾಲೇಜು ಕಾರ್ಯಕ್ರಮವೊಂದರಲ್ಲಿ ಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡವನ್ನ ಹೋಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕನ್ನಡಿಗ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ  ಗಾಯಕ ಸೋನು ನಿಗಮ್​  ಇಂದು ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.</p>
<p>ಇತ್ತೀಚೆಗೆ  ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಸೋನ್​ ನಿಗಮ್​ ಗಾಯನ ಮಾಡುತ್ತಿದ್ದ ವೇಳೆ ಕನ್ನಡ ಹಾಡು ಹೇಳಿಎಂದಿದ್ದಕ್ಕೆ ಸೋನು ನಿಗಮ್​ ಏಕಾಏಕಿ ಗರಂ ಆಗಿ &#8216;ಕನ್ನಡ.. ಕನ್ನಡ.. ಇದೇ ಕಾರಣ  ಪಹಲ್ಗಾಮ್‌ನಲ್ಲಿ ಆಗಿರುವುದಕ್ಕೆ ಎಂದಿದ್ದರು.  ಈ ಸಂಬಂಧ  ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.</p>
<p>ಸೋನು ನಿಗಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆ  ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಪೀಠದ ಮುಂದೆ ಬಂದಿದ್ದು, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿಕೆ ಮಾಡಿದೆ.</p>
<p>Key words:  Pahalgam attack, Kannada, Sonu Nigam, High Court, FIR</p>
<p>The post <a href="https://www.justkannada.in/sonu-nigam-2/">ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡಿಗರ ಮೇಲೆ “ಪಹಲ್ಗಾಮ್”  ದಾಳಿ‌ ಎಫೆಕ್ಟ್‌  : ಸೋನು ಹಾಡು ಕಿಕ್‌ ಔಟ್..!</title>
		<link>https://www.justkannada.in/sonu-nigam-song-kicked-out/</link>
		
		<dc:creator><![CDATA[mahesh]]></dc:creator>
		<pubDate>Thu, 08 May 2025 11:24:34 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Kannadigas]]></category>
		<category><![CDATA[Pahalgam]]></category>
		<category><![CDATA[song kicked out]]></category>
		<category><![CDATA[Sonu Nigam]]></category>
		<guid isPermaLink="false">https://www.justkannada.in/?p=139995</guid>

					<description><![CDATA[<p>&#160; ಬೆಂಗಳೂರು, ಮೇ.೦೮,೨೦೨೫:  ಇತ್ತೀಚೆಗೆ ರಾಜಧಾನಿಯ ನಡೆದ ಸಂಗೀತ ಕಾರ್ಯಕ್ರಮದಲ್ಲಿ ನಡೆದ ಘಟನೆ ಕಾರಣದಿಂದ  ಹಿನ್ನೆಲೆ ಗಾಯಕ ಸೋನು ನಿಗಮ್ ಗೆ ಕನ್ನಡ ಚಿತ್ರರಂಗದಿಂದ ಭಾರಿ ಹಿನ್ನಡೆ ಅನುಭವಿಸುವಂತಾಗಿದೆ. ಕನ್ನಡದಲ್ಲಿ ಹಾಡುವಂತೆ ಸಭಿಕರು ಪದೇ ಪದೇ ವಿನಂತಿಸಿದಾಗ ತಾಳ್ಮೆ ಕಳೆದುಕೊಂಡ ಸೋನು ನಿಗಮ್‌, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ ವಿವಾದ ಮೈಮೇಲೆ ಎಳೆದುಕೊಂಡರು. ಇದು ಈಗ ಅವರನ್ನು ಮುಂಬರುವ ಕನ್ನಡ ಚಿತ್ರ “ ಕುಲದಲ್ಲಿ ಕೀಳ್ಯಾವುದೋ “ ಚಿತ್ರದಿಂದ ತೆಗೆದುಹಾಕಲು ಕಾರಣವಾಗಿದೆ. ನಿಗಮ್ ಅವರು ದನಿ ನೀಡಿದ್ದ [&#8230;]</p>
<p>The post <a href="https://www.justkannada.in/sonu-nigam-song-kicked-out/">ಕನ್ನಡಿಗರ ಮೇಲೆ “ಪಹಲ್ಗಾಮ್”  ದಾಳಿ‌ ಎಫೆಕ್ಟ್‌  : ಸೋನು ಹಾಡು ಕಿಕ್‌ ಔಟ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಮೇ.೦೮,೨೦೨೫:  ಇತ್ತೀಚೆಗೆ ರಾಜಧಾನಿಯ ನಡೆದ ಸಂಗೀತ ಕಾರ್ಯಕ್ರಮದಲ್ಲಿ ನಡೆದ ಘಟನೆ ಕಾರಣದಿಂದ  ಹಿನ್ನೆಲೆ ಗಾಯಕ ಸೋನು ನಿಗಮ್ ಗೆ ಕನ್ನಡ ಚಿತ್ರರಂಗದಿಂದ ಭಾರಿ ಹಿನ್ನಡೆ ಅನುಭವಿಸುವಂತಾಗಿದೆ.</p>
<p>ಕನ್ನಡದಲ್ಲಿ ಹಾಡುವಂತೆ ಸಭಿಕರು ಪದೇ ಪದೇ ವಿನಂತಿಸಿದಾಗ ತಾಳ್ಮೆ ಕಳೆದುಕೊಂಡ ಸೋನು ನಿಗಮ್‌, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ ವಿವಾದ ಮೈಮೇಲೆ ಎಳೆದುಕೊಂಡರು. ಇದು ಈಗ ಅವರನ್ನು ಮುಂಬರುವ ಕನ್ನಡ ಚಿತ್ರ “ ಕುಲದಲ್ಲಿ ಕೀಳ್ಯಾವುದೋ “ ಚಿತ್ರದಿಂದ ತೆಗೆದುಹಾಕಲು ಕಾರಣವಾಗಿದೆ.</p>
<p>ನಿಗಮ್ ಅವರು ದನಿ ನೀಡಿದ್ದ ಹಾಡನ್ನು ಚಿತ್ರದಿಂದ ತೆಗೆದುಹಾಕಲಾಗಿದೆ ಎಂದು ಚಿತ್ರದ  ನಿರ್ಮಾಪಕರು ಮಾಧ್ಯಮಕ್ಕೆ ದೃಢಪಡಿಸಿದ್ದಾರೆ. ಕೆ.ರಾಮನಾರಾಯಣ್ ನಿರ್ದೇಶನದ ಈ ಹಾಡನ್ನು ಮನೋಮೂರ್ತಿ ಸಂಯೋಜಿಸಿದ್ದು, ಯೋಗರಾಜ್ ಭಟ್ ಬರೆದಿದ್ದಾರೆ.</p>
<p>ಚಿತ್ರದ ತಯಾರಕರು ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, &#8220;ಸೋನು ನಿಗಮ್ ಉತ್ತಮ ಗಾಯಕ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ಇತ್ತೀಚೆಗೆ ಅವರು ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡದ ಬಗ್ಗೆ ಮಾತನಾಡಿದ ರೀತಿಯಿಂದ ನಮಗೆ ತುಂಬಾ ಬೇಸರವಾಗಿದೆ. ಸೋನು ನಿಗಮ್ ಕನ್ನಡಕ್ಕೆ ಮಾಡಿದ ಅವಮಾನವನ್ನು ನಾವು ಸಹಿಸುವುದಿಲ್ಲ, ಆದ್ದರಿಂದ ನಾವು ಸೋನು ಹಾಡಿದ ಹಾಡನ್ನು ತೆಗೆದುಹಾಕಿದ್ದೇವೆ&#8221; ಎಂದು ತಿಳಿಸಿದ್ದಾರೆ.</p>
<p><img loading="lazy" decoding="async" class="alignnone size-full wp-image-139827" src="https://www.justkannada.in/wp-content/uploads/2025/05/sonu-nigam.jpg" alt="" width="500" height="252" srcset="https://www.justkannada.in/wp-content/uploads/2025/05/sonu-nigam.jpg 500w, https://www.justkannada.in/wp-content/uploads/2025/05/sonu-nigam-300x151.jpg 300w, https://www.justkannada.in/wp-content/uploads/2025/05/sonu-nigam-150x76.jpg 150w" sizes="auto, (max-width: 500px) 100vw, 500px" /></p>
<p>ಹಾಡನ್ನು ಮರು ರೆಕಾರ್ಡ್ ಮಾಡಲು ಕನ್ನಡ ಗಾಯಕ ಚೇತನ್ ಅವರನ್ನು ಕರೆತರಲಾಗಿದೆ. ಚಿತ್ರದ ನಿರ್ಮಾಪಕ ಸಂತೋಷ್ ಕುಮಾರ್ ಅವರು ಭವಿಷ್ಯದಲ್ಲಿ ಸೋನು ನಿಗಮ್ ಅವರೊಂದಿಗೆ ವ್ಯವಹರಿಸುವುದಿಲ್ಲ ಎಂದು ಘೋಷಿಸಿದರು.</p>
<p>key words: &#8216;Pahalgam&#8217;, Kannadigas, Sonu Nigam, song kicked out,</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>&#8216;Pahalgam&#8217; attack on Kannadigas: Sonu&#8217;s song kicked out</p>
<p>&nbsp;</p>
<p>The post <a href="https://www.justkannada.in/sonu-nigam-song-kicked-out/">ಕನ್ನಡಿಗರ ಮೇಲೆ “ಪಹಲ್ಗಾಮ್”  ದಾಳಿ‌ ಎಫೆಕ್ಟ್‌  : ಸೋನು ಹಾಡು ಕಿಕ್‌ ಔಟ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗಾಯಕ ಸೋನು ನಿಗಮ್ ಶೀಘ್ರ ಬಂಧನಕ್ಕೆ ಒತ್ತಾಯ; ಕರವೇ ಪ್ರತಿಭಟನೆ</title>
		<link>https://www.justkannada.in/singer-sonu-nigam/</link>
		
		<dc:creator><![CDATA[prashanth]]></dc:creator>
		<pubDate>Mon, 05 May 2025 08:05:18 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[Karave]]></category>
		<category><![CDATA[Protests]]></category>
		<category><![CDATA[singer]]></category>
		<category><![CDATA[Sonu Nigam]]></category>
		<guid isPermaLink="false">https://www.justkannada.in/?p=139826</guid>

					<description><![CDATA[<p>ಬೆಂಗಳೂರು, ಮೇ,5,2025 (www.justkannada.in): ಪಹಲ್ಗಾಮ್ ದಾಳಿಗೆ  ಕನ್ನಡ ತಳುಕು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದಿ ಗಾಯಕ ಸೋನು ನಿಗಮ್ ವಿರುದ್ದ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು ಈಗಾಗಲೇ ಬೆಂಗಳೂರಿನ ಅವಲಹಳ್ಳಿ ಪೊಲೀಸ್  ಠಾಣೆಯಲ್ಲಿ ಎಫ್ ಐಆರ್ ಆಗಿದೆ. ಇದೀಗ ಸೋನು ನಿಗಮ್ ಅವರನ್ನ ಶೀಘ್ರದಲ್ಲೇ ಬಂಧಿಸಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಸೋನು ನಿಗಮ್ ವಿರುದ್ದ ಇಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ನಾರಾಯಣಗೌಡರು, ಕನ್ನಡವನ್ನ ಭಯೊತ್ಮಾದನಾ ದಾಳಿಗೆ [&#8230;]</p>
<p>The post <a href="https://www.justkannada.in/singer-sonu-nigam/">ಗಾಯಕ ಸೋನು ನಿಗಮ್ ಶೀಘ್ರ ಬಂಧನಕ್ಕೆ ಒತ್ತಾಯ; ಕರವೇ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ,5,2025 (<a href="http://www.justkannada.in">www.justkannada.in</a>):</strong> ಪಹಲ್ಗಾಮ್ ದಾಳಿಗೆ  ಕನ್ನಡ ತಳುಕು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದಿ ಗಾಯಕ ಸೋನು ನಿಗಮ್ ವಿರುದ್ದ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು ಈಗಾಗಲೇ ಬೆಂಗಳೂರಿನ ಅವಲಹಳ್ಳಿ ಪೊಲೀಸ್  ಠಾಣೆಯಲ್ಲಿ ಎಫ್ ಐಆರ್ ಆಗಿದೆ. ಇದೀಗ ಸೋನು ನಿಗಮ್ ಅವರನ್ನ ಶೀಘ್ರದಲ್ಲೇ ಬಂಧಿಸಬೇಕು ಎಂದು ಒತ್ತಾಯ ಕೇಳಿ ಬಂದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂಬಂಧ ಸೋನು ನಿಗಮ್ ವಿರುದ್ದ ಇಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ನಾರಾಯಣಗೌಡರು, ಕನ್ನಡವನ್ನ ಭಯೊತ್ಮಾದನಾ ದಾಳಿಗೆ ಹೋಲಿಸಿದ್ದು ಸರಿಯಲ್ಲ. ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ ಹಾಡಲ್ಲ ಎಂದು ಹೇಳಬಹುದಿತ್ತು. ಗಾಯಕ ಸೋನು ನಿಗಮ ಶೀಘ್ರವೇ ಬಂಧಿಸಬೇಕು. 4 ದಿನವಾದ್ರೂ ಜೈಲಿಗೆ ಕಳುಸಿದ್ರೆ ಪರಿವರ್ತನೆ ಆಗುತ್ತೆ ಎಂದರು.</p>
<p>ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿ,  ಸೋನುನಿಗಮ್ ದುರ್ವರ್ತನೆ ಇದೇ ಮೊದಲಲ್ಲ.  ಹಿಂದಿಯಲ್ಲಿ ಹಾಡಿಗೆ 40 ಸಾವಿರ ರೂ. ಪಡೆಯುತ್ತಾರೆ.  ಕನ್ನಡದಲ್ಲಿ 2 ಲಕ್ಷ  ತೆಗೆದುಕೊಂಡು ಆಹಂ ತೋರಿಸುತ್ತಾರೆ. ಕೆಲ ನಿರ್ಮಾಪಕರು ದೂರಿದ್ದಾರೆ ಎಂದರು.</p>
<p>Key words: singer, Sonu Nigam,arrest, Karave, protests</p>
<p>The post <a href="https://www.justkannada.in/singer-sonu-nigam/">ಗಾಯಕ ಸೋನು ನಿಗಮ್ ಶೀಘ್ರ ಬಂಧನಕ್ಕೆ ಒತ್ತಾಯ; ಕರವೇ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗಾಯಕ ಸೋನು ನಿಗಮ್‌ ವಿರುದ್ದ ಕರವೇ ದೂರು ದಾಖಲು</title>
		<link>https://www.justkannada.in/sonu-nigam/</link>
		
		<dc:creator><![CDATA[prashanth]]></dc:creator>
		<pubDate>Sat, 03 May 2025 05:03:41 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[against]]></category>
		<category><![CDATA[complaint]]></category>
		<category><![CDATA[Karave]]></category>
		<category><![CDATA[singer]]></category>
		<category><![CDATA[Sonu Nigam]]></category>
		<guid isPermaLink="false">https://www.justkannada.in/?p=139760</guid>

					<description><![CDATA[<p>ಬೆಂಗಳೂರು,ಮೇ,3,2025 (www.justkannada.in): ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಗಾಯಕ ಸೋನು ನಿಗಮ್ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಅವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದೆ. ಬೆಂಗಳೂರಿನ ಕಾಲೇಜುವೊಂದಕ್ಕೆ ಇತ್ತೀಚೆಗೆ  ಬಂದಿದ್ದ ಸೋನು ನಿಗಮ್  ಹಾಡು ಹಾಡುತ್ತಿದ್ದಾಗ ಈ ವೇಳೆ ಯುವಕನೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿಕೊಂಡಿದ್ದನಂತೆ. ಈ ಸಮಯದಲ್ಲಿ ಸೋನು  ಹಾಡುತ್ತಿದ್ದ ಹಾಡನ್ನೇ ಅರ್ಧಕ್ಕೆ ನಿಲ್ಲಿಸಿ  ‘ಕನ್ನಡ, ಕನ್ನಡ.. ಇದೇ ಕಾರಣದಿಂದ ಪಹಲ್ಗಾಮ್‌ನಲ್ಲಿ ದಾಳಿಯಾಗಿದ್ದು’ ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಮೂಲಕ ಸೋನು ನಿಗಮ್ [&#8230;]</p>
<p>The post <a href="https://www.justkannada.in/sonu-nigam/">ಗಾಯಕ ಸೋನು ನಿಗಮ್‌ ವಿರುದ್ದ ಕರವೇ ದೂರು ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,3,2025 (<a href="http://www.justkannada.in">www.justkannada.in</a>):</strong> ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಗಾಯಕ ಸೋನು ನಿಗಮ್ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಅವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಕಾಲೇಜುವೊಂದಕ್ಕೆ ಇತ್ತೀಚೆಗೆ  ಬಂದಿದ್ದ ಸೋನು ನಿಗಮ್  ಹಾಡು ಹಾಡುತ್ತಿದ್ದಾಗ ಈ ವೇಳೆ ಯುವಕನೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿಕೊಂಡಿದ್ದನಂತೆ. ಈ ಸಮಯದಲ್ಲಿ ಸೋನು  ಹಾಡುತ್ತಿದ್ದ ಹಾಡನ್ನೇ ಅರ್ಧಕ್ಕೆ ನಿಲ್ಲಿಸಿ  ‘ಕನ್ನಡ, ಕನ್ನಡ.. ಇದೇ ಕಾರಣದಿಂದ ಪಹಲ್ಗಾಮ್‌ನಲ್ಲಿ ದಾಳಿಯಾಗಿದ್ದು’ ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಮೂಲಕ ಸೋನು ನಿಗಮ್ ವಿವಾದಕ್ಕೆ ಗುರಿಯಾಗಿದ್ದಾರೆ.</p>
<p>ಇದೀಗ ಗಾಯಕ ಸೋನು ನಿಗಮ್‌ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಅವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕರವೇ ನಗರ ಅಧ್ಯಕ್ಷ ಧರ್ಮರಾಜ್ ಗೌಡ ಅವರಿಂದ ದೂರು ಸಲ್ಲಿಕೆ ಆಗಿದೆ.  ಕನ್ನಡಿಗರ ಭಾಷಾ ಹೋರಾಟವನ್ನು ಭಯೋತ್ಪಾದನೆ ಹೋಲಿಕೆ ಮಾಡಿರುವ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.</p>
<p>Key words:  Karave,  complaint, against,  singer, Sonu Nigam</p>
<p>The post <a href="https://www.justkannada.in/sonu-nigam/">ಗಾಯಕ ಸೋನು ನಿಗಮ್‌ ವಿರುದ್ದ ಕರವೇ ದೂರು ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಕನ್ನಡ ಹಾಡು” ಕೇಳಿದ್ದಕ್ಕೂ ಪಹಲ್ಗಾಮ್ ಘಟನೆಗೂ ಏನ್‌ ಸಂಬಂಧ ಮಿಸ್ಟರ್‌ ಸೋನು ನಿಗಮ್..!‌</title>
		<link>https://www.justkannada.in/sonu-nigam-bangalore/</link>
		
		<dc:creator><![CDATA[mahesh]]></dc:creator>
		<pubDate>Thu, 01 May 2025 10:01:33 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA["Kannada song"]]></category>
		<category><![CDATA[Bangalore]]></category>
		<category><![CDATA[Pahalgam incident]]></category>
		<category><![CDATA[Sonu Nigam]]></category>
		<guid isPermaLink="false">https://www.justkannada.in/?p=139684</guid>

					<description><![CDATA[<p>ಬೆಂಗಳೂರು,, ಮೇ.೦೧,೨೦೨೫:  ಇತ್ತೀಚೆಗೆ, ಹಿನ್ನೆಲೆ ಗಾಯಕ ಸೋನು ನಿಗಮ್ ಅವರ ಸಂಗೀತ ಸಂಜೆ ಕಾರ್ಯಕ್ರಮವೊಂದರಲ್ಲಿ ಯುವ ಸಭಿಕರೊಬ್ಬರು “ ಕನ್ನಡ”  ಹಾಡು ಹಾಡುವಂತೆ ಕೇಳಿದ್ದೆ ಮಹಾಪಾರಾದ ಎಂಬಂತೆ ಗಾಯಕ ಸೋನು ನಿಗಮ್‌ ಪ್ರತಿಕ್ರಿಯಿಸಿರುವುದು ಕನ್ನಡಿಗರನ್ನು ಕೆರಳಿಸಿದೆ. ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಹಾಡಬೇಕೆಂದು ಕೋರಿದ ವಿದ್ಯಾರ್ಥಿಗೆ ಹಿತ ವಚನ ನುಡಿಯುವ ನೆಪದಲ್ಲಿ ಗಾಯಕ ಸೋನು ನಿಗಮ್‌ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇನ್ಸ್ಟ ಗ್ರಾಂ ವೀಡಿಯೊದಲ್ಲಿ, ಸೋನು ತನ್ನ ಹಿಂದಿ ಹಿಟ್ ಹಾಡನ್ನು  ಹಾಡುತ್ತಿದ್ದಾಗ, ಯುವಕನೊಬ್ಬ &#8216;ಕನ್ನಡ, ಕನ್ನಡ&#8217; ಎಂದು ಮನವಿ [&#8230;]</p>
<p>The post <a href="https://www.justkannada.in/sonu-nigam-bangalore/">“ಕನ್ನಡ ಹಾಡು” ಕೇಳಿದ್ದಕ್ಕೂ ಪಹಲ್ಗಾಮ್ ಘಟನೆಗೂ ಏನ್‌ ಸಂಬಂಧ ಮಿಸ್ಟರ್‌ ಸೋನು ನಿಗಮ್..!‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-129621" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></p>
<p>ಬೆಂಗಳೂರು,, ಮೇ.೦೧,೨೦೨೫:  ಇತ್ತೀಚೆಗೆ, ಹಿನ್ನೆಲೆ ಗಾಯಕ ಸೋನು ನಿಗಮ್ ಅವರ ಸಂಗೀತ ಸಂಜೆ ಕಾರ್ಯಕ್ರಮವೊಂದರಲ್ಲಿ ಯುವ ಸಭಿಕರೊಬ್ಬರು “ ಕನ್ನಡ”  ಹಾಡು ಹಾಡುವಂತೆ ಕೇಳಿದ್ದೆ ಮಹಾಪಾರಾದ ಎಂಬಂತೆ ಗಾಯಕ ಸೋನು ನಿಗಮ್‌ ಪ್ರತಿಕ್ರಿಯಿಸಿರುವುದು ಕನ್ನಡಿಗರನ್ನು ಕೆರಳಿಸಿದೆ.</p>
<p>ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಹಾಡಬೇಕೆಂದು ಕೋರಿದ ವಿದ್ಯಾರ್ಥಿಗೆ ಹಿತ ವಚನ ನುಡಿಯುವ ನೆಪದಲ್ಲಿ ಗಾಯಕ ಸೋನು ನಿಗಮ್‌ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.</p>
<p>ಇನ್ಸ್ಟ ಗ್ರಾಂ ವೀಡಿಯೊದಲ್ಲಿ, ಸೋನು ತನ್ನ ಹಿಂದಿ ಹಿಟ್ ಹಾಡನ್ನು  ಹಾಡುತ್ತಿದ್ದಾಗ, ಯುವಕನೊಬ್ಬ &#8216;ಕನ್ನಡ, ಕನ್ನಡ&#8217; ಎಂದು ಮನವಿ ಮಾಡಿದ. ಇಷ್ಟಕ್ಕೆ ಕೋಪಗೊಂಡ ಗಾಯಕ ಸೋನು ನಿಗಮ್‌ , ಪ್ರದರ್ಶನವನ್ನು ಮಧ್ಯದಲ್ಲಿ ನಿಲ್ಲಿಸಿ,</p>
<p><img loading="lazy" decoding="async" class="alignnone size-full wp-image-129610" src="https://www.justkannada.in/wp-content/uploads/2024/09/TOP-BANNER-01.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-01.png 730w, https://www.justkannada.in/wp-content/uploads/2024/09/TOP-BANNER-01-600x74.png 600w, https://www.justkannada.in/wp-content/uploads/2024/09/TOP-BANNER-01-300x37.png 300w, https://www.justkannada.in/wp-content/uploads/2024/09/TOP-BANNER-01-150x18.png 150w, https://www.justkannada.in/wp-content/uploads/2024/09/TOP-BANNER-01-696x86.png 696w" sizes="auto, (max-width: 730px) 100vw, 730px" /></p>
<p>&#8220;ನನ್ನ ವೃತ್ತಿಜೀವನದಲ್ಲಿ, ನಾನು ಅನೇಕ ಭಾಷೆಗಳಲ್ಲಿ ಹಾಡಿದ್ದೇನೆ ಆದರೆ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡ ಭಾಷೆಯಲ್ಲಿವೆ. ನಾನು ನಿಮ್ಮ ನಗರಕ್ಕೆ ಬಂದಾಗಲೆಲ್ಲಾ, ನಾನು ಸಾಕಷ್ಟು ಪ್ರೀತಿಯಿಂದ ಬರುತ್ತೇನೆ. ನಾವು ಬಹಳಷ್ಟು ಸ್ಥಳಗಳಲ್ಲಿ ಸಾಕಷ್ಟು ಪ್ರದರ್ಶನಗಳನ್ನು ಮಾಡುತ್ತೇವೆ, ಆದರೆ ಕರ್ನಾಟಕದಲ್ಲಿ ಪ್ರದರ್ಶನ ನೀಡಲು ಆಗಮಿಸಿದಾಗಲೆಲ್ಲಾ ನಿಮ್ಮ ಬಗ್ಗೆ ಸಾಕಷ್ಟು ಗೌರವ ಹೊಂದಿರುತ್ತೇನೆ.. ನೀವು ನನ್ನನ್ನು ನಿಮ್ಮ ಕುಟುಂಬದಂತೆ ನೋಡಿಕೊಂಡಿದ್ದೀರಿ, ಆದರೆ ನನ್ನ ವೃತ್ತಿಜೀವನದಷ್ಟು ವಯಸ್ಸಾಗದ ಹುಡುಗ ಕನ್ನಡದಲ್ಲಿ ಹಾಡುವಂತೆ ಬೆದರಿಕೆ ಹಾಕುತ್ತಿರುವುದು ನನಗೆ ಇಷ್ಟವಾಗಲಿಲ್ಲʼ ಎಂದು ಸೋನು ನಿಗಮ್‌ ಅಸಮಧಾನ ವ್ಯಕ್ತಪಡಿಸಿದ.</p>
<p><img loading="lazy" decoding="async" class="alignnone size-full wp-image-139688" src="https://www.justkannada.in/wp-content/uploads/2025/05/sonu-kannada.jpg" alt="" width="500" height="624" srcset="https://www.justkannada.in/wp-content/uploads/2025/05/sonu-kannada.jpg 500w, https://www.justkannada.in/wp-content/uploads/2025/05/sonu-kannada-240x300.jpg 240w, https://www.justkannada.in/wp-content/uploads/2025/05/sonu-kannada-337x420.jpg 337w, https://www.justkannada.in/wp-content/uploads/2025/05/sonu-kannada-150x187.jpg 150w, https://www.justkannada.in/wp-content/uploads/2025/05/sonu-kannada-300x374.jpg 300w" sizes="auto, (max-width: 500px) 100vw, 500px" /></p>
<p>ಮುಂದುವರಿದು,  ವಿದ್ಯಾರ್ಥಿಯು ಕನ್ನಡ ಕನ್ನಡ ..ಎಂದು ಕೂಗಿದ್ದನ್ನು  ಪಹಲ್ಗಾಮ್ ಘಟನೆಗೆ ಹೋಲಿಸಿದ ಗಾಯಕ ಸೋನು, &#8220;ಪಹಲ್ಗಾಮ್ನಲ್ಲಿ ನಡೆದ ಘಟನೆಯ ಹಿಂದಿನ ಕಾರಣ ಇದು. ನಿಮ್ಮ ಮುಂದೆ ಯಾರು ನಿಂತಿದ್ದಾರೆಂದು ದಯವಿಟ್ಟು ನೋಡಿ “ ಎಂದು ನೀಡಿದ ಹೇಳಿಕೆ ಈಗ ಕನ್ನಡಿಗರನ್ನು ಕೆರಳಿಸಿದೆ. ಪಹಲ್ಗಾಮ್‌ ಘಟನೆಗೂ ಕನ್ನಡದಲ್ಲಿ ಹಾಡು ಹಾಡಿ ಎಂದಿದ್ದಕ್ಕೂ ಎಲ್ಲಿಯ ಹೋಲಿಕೆ..? ಸೋನು ನಿಗಮ್‌ ಸ್ಪಷ್ಟಪಡಿಸಲಿ ಎಂದು  ಆಗ್ರಹಿಸಿದ್ದಾರೆ.</p>
<p>key words: &#8220;Kannada song&#8221;, Pahalgam incident, Sonu Nigam, Bangalore</p>
<p>&nbsp;</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>What is the connection between requesting for a &#8220;Kannada song&#8221; and the Pahalgam incident? Mr. Sonu Nigam.</p>
<p>The post <a href="https://www.justkannada.in/sonu-nigam-bangalore/">“ಕನ್ನಡ ಹಾಡು” ಕೇಳಿದ್ದಕ್ಕೂ ಪಹಲ್ಗಾಮ್ ಘಟನೆಗೂ ಏನ್‌ ಸಂಬಂಧ ಮಿಸ್ಟರ್‌ ಸೋನು ನಿಗಮ್..!‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
