<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>special campaign for Kannada Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/special-campaign-for-kannada/feed/" rel="self" type="application/rss+xml" />
	<link>https://www.justkannada.in/tag/special-campaign-for-kannada/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 23 Oct 2021 09:17:52 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>special campaign for Kannada Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/special-campaign-for-kannada/</link>
	<width>32</width>
	<height>32</height>
</image> 
	<item>
		<title>ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನಕ್ಕೆ ನಾಳೆ ರಾಜ್ಯಪಾಲರಿಂದ ಚಾಲನೆ.</title>
		<link>https://www.justkannada.in/governor-tomorrow-special-campaign-for-kannada-launch/</link>
		
		<dc:creator><![CDATA[JK Desk]]></dc:creator>
		<pubDate>Sat, 23 Oct 2021 09:17:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Governor]]></category>
		<category><![CDATA[Launch]]></category>
		<category><![CDATA[special campaign for Kannada]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=78609</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,23,2021(www.justkannada.in): 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ &#8216;ಕನ್ನಡಕ್ಕಾಗಿ ನಾನು&#8217; ವಿಶೇಷ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ.  ಮಾತಾಡ್ ಮಾತಾಡ್ ಕನ್ನಡ ಎನ್ನುವ ಘೋಷ ವಾಕ್ಯದೊಂದಿಗೆ ನಡೆಯುವ ಈ ಕಾರ್ಯಕ್ರಮ ರಾಜಭವನದಲ್ಲಿ ನಡೆಯಲಿದೆ. ಕನ್ನಡವನ್ನು ಬಳಸಿ, ಬೆಳೆಸಿ ಎನ್ನುವ ಆಶಯದೊಂದಿಗೆ ಆರಂಭವಾದ ಈ ಅಭಿಯಾನಕ್ಕೆ ಅಕ್ಟೋಬರ್ 24 ರ ಸಂಜೆ 6.30ಕ್ಕೆ   ರಾಜಭವನದ ಗಾಜಿನ ಮನೆಯಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ಸ್ವತಃ ಕನ್ನಡದಲ್ಲಿ ಅಭಿಯಾನದ ಸಂದೇಶ ನೀಡುವುದರ ಮೂಲಕ ಚಾಲನೆ ನೀಡಲಿದ್ದಾರೆ. [&#8230;]</p>
<p>The post <a href="https://www.justkannada.in/governor-tomorrow-special-campaign-for-kannada-launch/">ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನಕ್ಕೆ ನಾಳೆ ರಾಜ್ಯಪಾಲರಿಂದ ಚಾಲನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,23,2021(www.justkannada.in):</strong> 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ &#8216;ಕನ್ನಡಕ್ಕಾಗಿ ನಾನು&#8217; ವಿಶೇಷ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ.  ಮಾತಾಡ್ ಮಾತಾಡ್ ಕನ್ನಡ ಎನ್ನುವ ಘೋಷ ವಾಕ್ಯದೊಂದಿಗೆ ನಡೆಯುವ ಈ ಕಾರ್ಯಕ್ರಮ ರಾಜಭವನದಲ್ಲಿ ನಡೆಯಲಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕನ್ನಡವನ್ನು ಬಳಸಿ, ಬೆಳೆಸಿ ಎನ್ನುವ ಆಶಯದೊಂದಿಗೆ ಆರಂಭವಾದ ಈ ಅಭಿಯಾನಕ್ಕೆ ಅಕ್ಟೋಬರ್ 24 ರ ಸಂಜೆ 6.30ಕ್ಕೆ   ರಾಜಭವನದ ಗಾಜಿನ ಮನೆಯಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ಸ್ವತಃ ಕನ್ನಡದಲ್ಲಿ ಅಭಿಯಾನದ ಸಂದೇಶ ನೀಡುವುದರ ಮೂಲಕ ಚಾಲನೆ ನೀಡಲಿದ್ದಾರೆ. <img decoding="async" class="aligncenter size-full wp-image-78610" src="https://www.justkannada.in/wp-content/uploads/2021/10/we-for-kannada-special-campaign.jpg" alt="" width="696" height="435" /></p>
<p>ಮಂಗಳೂರಿನ ಆಳ್ವಾಸ್  ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಭರತನಾಟ್ಯದಲ್ಲಿ &#8216; ನವದುರ್ಗೆ&#8217; ಹಾಗೂ ಯಕ್ಷಗಾನದಲ್ಲಿ ಶ್ರೀ ರಾಮ ಪಟ್ಟಾಭಿಷೇಕ ಪ್ರಸಂಗ ಪ್ರಸ್ತುತ ಪಡಿಸಲಿದ್ದಾರೆ.ಬೆಂಗಳೂರಿನ ಮಂಜುಳಾ ಪರಮೇಶ್ವರ ಮತ್ತು ತಂಡದವರಿಂದ  ಹಲವು ಸಮೂಹ ನೃತ್ಯ ಕಾರ್ಯಕ್ರಮ ನಡೆಯಲಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Governor- tomorrow &#8211; special campaign for Kannada-launch</p>
<p>The post <a href="https://www.justkannada.in/governor-tomorrow-special-campaign-for-kannada-launch/">ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನಕ್ಕೆ ನಾಳೆ ರಾಜ್ಯಪಾಲರಿಂದ ಚಾಲನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
