<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>special pooja. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/special-pooja/feed/" rel="self" type="application/rss+xml" />
	<link>https://www.justkannada.in/tag/special-pooja/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 02 Jun 2025 07:14:24 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>special pooja. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/special-pooja/</link>
	<width>32</width>
	<height>32</height>
</image> 
	<item>
		<title>ನಾಳೆ  ‘RCB’ ಗೆಲುವಿಗಾಗಿ ಶಾಸಕ  ಹರೀಶ್ ಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಕೆ</title>
		<link>https://www.justkannada.in/rcb-victory/</link>
		
		<dc:creator><![CDATA[prashanth]]></dc:creator>
		<pubDate>Mon, 02 Jun 2025 07:14:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Sports]]></category>
		<category><![CDATA[Harish Gowda]]></category>
		<category><![CDATA[MLA]]></category>
		<category><![CDATA[RCB]]></category>
		<category><![CDATA[special pooja.]]></category>
		<category><![CDATA[Tomorrow]]></category>
		<category><![CDATA[Victory]]></category>
		<guid isPermaLink="false">https://www.justkannada.in/?p=140986</guid>

					<description><![CDATA[<p>ಮೈಸೂರು,ಜೂನ್,2,2025 (www.justkannada.in): ಕಳೆದ ಒಂದುವರೆ ತಿಂಗಳಿನಿಂದ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕೊನೆಯ ಹಂತಕ್ಕೆ ಬಂದಿದ್ದು ನಾಳೆ ಫೈನಲ್ ನಲ್ಲಿ ಆರ್ ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಕಪ್ ಗಾಗಿ ಸೆಣಸಾಟ ನಡೆಸಲಿವೆ. ಈ ಮಧ್ಯೆ 17 ವರ್ಷಗಳಿಂದಲೂ  ಕಪ್ ಎತ್ತಿ ಹಿಡಿಯದ ಆರ್.ಸಿಬಿ ಈ ಬಾರಿ ಫೈನಲ್ ಗೆದ್ದು ಕಪ್  ಗೆಲ್ಲಲಿ ಎಂದು ಅಭಿಮಾನಿಗಳ ಆಸೆಯಾಗಿದೆ. ಈ ಮಧ್ಯೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರ್ ಸಿಬಿ ಗೆಲುವಿಗಾಗಿ  ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಈ [&#8230;]</p>
<p>The post <a href="https://www.justkannada.in/rcb-victory/">ನಾಳೆ  ‘RCB’ ಗೆಲುವಿಗಾಗಿ ಶಾಸಕ  ಹರೀಶ್ ಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,2,2025 (<a href="http://www.justkannada.in">www.justkannada.in</a>):</strong> ಕಳೆದ ಒಂದುವರೆ ತಿಂಗಳಿನಿಂದ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕೊನೆಯ ಹಂತಕ್ಕೆ ಬಂದಿದ್ದು ನಾಳೆ ಫೈನಲ್ ನಲ್ಲಿ ಆರ್ ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಕಪ್ ಗಾಗಿ ಸೆಣಸಾಟ ನಡೆಸಲಿವೆ. ಈ ಮಧ್ಯೆ 17 ವರ್ಷಗಳಿಂದಲೂ  ಕಪ್ ಎತ್ತಿ ಹಿಡಿಯದ ಆರ್.ಸಿಬಿ ಈ ಬಾರಿ ಫೈನಲ್ ಗೆದ್ದು ಕಪ್  ಗೆಲ್ಲಲಿ ಎಂದು ಅಭಿಮಾನಿಗಳ ಆಸೆಯಾಗಿದೆ. ಈ ಮಧ್ಯೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರ್ ಸಿಬಿ ಗೆಲುವಿಗಾಗಿ  ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಬಾರಿ ಆರ್ ಸಿಬಿ ಗೆಲ್ಲಲಿ ಎಂದು ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ  ಅಮೃತೇಶ್ವರ ದೇವರಿಗೆ ಕಾಂಗ್ರೆಸ್  ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.  18 ವರ್ಷಗಳ ಕನಸು ನನಸಾಗಬೇಕು. ಈ ಬಾರಿ ಆರ್ ಸಿಬಿ ಕಪ್‌ಗೆದ್ದೇ ಗೆಲ್ಲುತ್ತೆ ಎಂದು ಶಾಸಕ ಹರೀಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.</p>
<p><strong>ಕೇಂದ್ರ‌ ಸಚಿವ ಎಚ್.ಡಿ.ಕುಮಾರಸ್ವಾಮಿ‌ ದ್ವೇಷದ ರಾಜಕಾರಣ</strong></p>
<p>ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಹರೀಶ್ ಗೌಡ, ಕೇಂದ್ರ‌ ಸಚಿವ ಎಚ್.ಡಿ.ಕುಮಾರಸ್ವಾಮಿ‌ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಚಿವ ಜಮೀರ್ ಅಹಮದ್ ಯಾವುದೇ ತಪ್ಪು ಮಾಡಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ಎಲ್ಲರನ್ನೂ‌ ಹೊರ ಹಾಕಿದರು. ಈಗ ಅವರೇ ಎಲ್ಲರನ್ನ ಟಾರ್ಗೆಟ್ ಮಾಡುತ್ತಿದ್ದಾರೆ.  ಮಾಗಡಿ‌ ಬಾಲಕೃಷ್ಣ, ಚಲುವರಾಯಸ್ವಾಮಿ, ಜಮೀರ್ ಅಹಮದ್ ಎಲ್ಲರ ಮೇಲೂ ಅವರಿಗೆ ಕೋಪವಿದೆ . ಜಮೀರ್ ಅಹಮ್ಮದ್ ಯಾವುದೇ ತಪ್ಪು ಮಾಡುವವರಲ್ಲ. ಹಗರಣ ನಡೆದಿದೆ ಅಂತ ಈವಾಗ ಹೇಳುತ್ತಿರುವವರು ಆವಾಗ ಏನ್ ಮಾಡುತ್ತಿದ್ದರು ? ಹಗರಣ ನಡೆಯುವ ಮುನ್ನ ತಡೆಯಬಹುದಿತ್ತಲ್ಲವೇ? ಎಚ್.ಡಿ.ಕುಮಾರಸ್ವಾಮಿ‌ ಹಿಟ್ ಅಂಡ್ ರನ್ ರೀತಿ ಮೊದಲಿನಿಂದಲೂ ಆರೋಪ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.</p>
<p><strong>ರಾಜ್ಯದಲ್ಲಿ ಸಿಎಂ ಬದಲಾವಣೆ ಸಾಧ್ಯವೇ ಇಲ್ಲ</strong></p>
<p>ರಾಜ್ಯದಲ್ಲಿ‌ ಸಚಿವ ಸಂಪುಟದ‌ ಸದಸ್ಯರು ಬದಲಾಗಬಹುದು. ಈ ಬಾರಿ ಹೊಸಬರಿಗೆ ಅವಕಾಶ ಸಿಗಬಹುದು. ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಮೈಸೂರಿನ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗಲೇಬೇಕು. ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುವ ವಿಶ್ವಾಸವಿದೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮುಂದೆ ದೇವರು, ಜನರ ಆಶೀರ್ವಾದ ಇದ್ದರೆ ನೋಡೋಣ ಎಂದರು.</p>
<p><strong>ನಟ ಕಮಲ್ ಹಾಸನ್ ಒಬ್ಬ ಅಯೋಗ್ಯ</strong></p>
<p>ಇದೇ ವೇಳೆ  ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಹರೀಶ್ ಗೌಡ, ನಟ ಕಮಲ್ ಹಾಸನ್ ಒಬ್ಬ ಅಯೋಗ್ಯ. ಕಮಲ್ ಹಾಸನ್ ಗೆ ಯಾವುದೇ ಇತಿಹಾಸ ಗೊತ್ತಿಲ್ಲ. ಕನ್ನಡ ಭಾಷೆಯ ಬಗ್ಗೆ ಅವನಿಗೆ ಅರಿವಿಲ್ಲ. ಅವನೊಬ್ಬ ಅಜ್ಞಾನಿ, ಅಯೋಗ್ಯ. ಅವನು ಕನ್ನಡಿಗರ ಕ್ಷಮೆ ಕೇಳಬೇಕು ಎಂದರು.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: Special pooja, MLA, Harish Gowda, RCB,  victory, tomorrow</p>
<p>The post <a href="https://www.justkannada.in/rcb-victory/">ನಾಳೆ  ‘RCB’ ಗೆಲುವಿಗಾಗಿ ಶಾಸಕ  ಹರೀಶ್ ಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಶ್ರೀರಾಮ ನವಮಿ ಆಚರಣೆ: ವಿಶೇಷ ಪೂಜೆ, ಮಜ್ಜಿಗೆ ಪಾನಕ ವಿತರಣೆ</title>
		<link>https://www.justkannada.in/sri-rama-navami/</link>
		
		<dc:creator><![CDATA[prashanth]]></dc:creator>
		<pubDate>Sun, 06 Apr 2025 08:06:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Mysore.]]></category>
		<category><![CDATA[special pooja.]]></category>
		<category><![CDATA[Sri Rama Navami]]></category>
		<guid isPermaLink="false">https://www.justkannada.in/?p=138642</guid>

					<description><![CDATA[<p>ಮೈಸೂರು,ಏಪ್ರಿಲ್,6,2025 (www.justkannada.in): ಇಂದು ಶ್ರೀರಾಮ ನವಮಿ ಹಿನ್ನೆಲೆ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಶ್ರದ್ದಾ ಭಕ್ತಿಯೊಂದಿಗೆ ಶ್ರೀರಾಮ ನವಮಿ ಆಚರಣೆ ಮಾಡಲಾಗುತ್ತಿದೆ. ಶ್ರೀರಾಮನವಮಿ ಹಿನ್ನೆಲೆ ಮೈಸೂರಿನ ವಿವಿಧೆಡೆಗಳಲ್ಲಿರುವ ಶ್ರೀರಾಮ‌ಮಂದಿರಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ‌ನೆರವೇರಿಸಲಾಗುತ್ತಿದ್ದು, ಎಲ್ಲೆಡೆ ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ ಸ್ಮರಣೆ ಮಾಡಲಾಗುತ್ತಿದೆ. ಶ್ರೀರಾಮಪೇಟೆಯಲ್ಲಿರುವ ಶ್ರೀರಾಮಮಂದಿರದಲ್ಲಿ 135ನೇ ವರ್ಷದ ಶ್ರೀ ರಾಮೋತ್ಸವ ಆಯೋಜನೆ ಮಾಡಲಾಗಿದ್ದು ರಾಮಮಂದಿರದಲ್ಲಿ ವಿಶೇಷ ಪೂಜೆ ‌ನೆರವೇರಿಕೆ ಬಳಿಕ ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಗುತ್ತಿದೆ. ರಾಮಮಂದಿರಕ್ಕೆ ವಿವಿಧ [&#8230;]</p>
<p>The post <a href="https://www.justkannada.in/sri-rama-navami/">ಮೈಸೂರಿನಲ್ಲಿ ಶ್ರೀರಾಮ ನವಮಿ ಆಚರಣೆ: ವಿಶೇಷ ಪೂಜೆ, ಮಜ್ಜಿಗೆ ಪಾನಕ ವಿತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,6,2025 (<a href="http://www.justkannada.in">www.justkannada.in</a>):</strong> ಇಂದು ಶ್ರೀರಾಮ ನವಮಿ ಹಿನ್ನೆಲೆ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಶ್ರದ್ದಾ ಭಕ್ತಿಯೊಂದಿಗೆ ಶ್ರೀರಾಮ ನವಮಿ ಆಚರಣೆ ಮಾಡಲಾಗುತ್ತಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಶ್ರೀರಾಮನವಮಿ ಹಿನ್ನೆಲೆ ಮೈಸೂರಿನ ವಿವಿಧೆಡೆಗಳಲ್ಲಿರುವ ಶ್ರೀರಾಮ‌ಮಂದಿರಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ‌ನೆರವೇರಿಸಲಾಗುತ್ತಿದ್ದು, ಎಲ್ಲೆಡೆ ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ ಸ್ಮರಣೆ ಮಾಡಲಾಗುತ್ತಿದೆ.</p>
<p>ಶ್ರೀರಾಮಪೇಟೆಯಲ್ಲಿರುವ ಶ್ರೀರಾಮಮಂದಿರದಲ್ಲಿ 135ನೇ ವರ್ಷದ ಶ್ರೀ ರಾಮೋತ್ಸವ ಆಯೋಜನೆ ಮಾಡಲಾಗಿದ್ದು ರಾಮಮಂದಿರದಲ್ಲಿ ವಿಶೇಷ ಪೂಜೆ ‌ನೆರವೇರಿಕೆ ಬಳಿಕ ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಗುತ್ತಿದೆ. ರಾಮಮಂದಿರಕ್ಕೆ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದ್ದು ರಾಮಮಂದಿರಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ ಎಂದು  ಶ್ರೀ ರಾಮಾಭ್ಯುದಯ ಸಭಾದ ಅಧ್ಯಕ್ಷ ಡಾ. ಎನ್ ಶ್ರೀರಾಮ್ ಮಾಹಿತಿ ನೀಡಿದ್ದಾರೆ.</p>
<p>Key words: Sri Rama Navami, Mysore, Special Pooja</p>
<p>The post <a href="https://www.justkannada.in/sri-rama-navami/">ಮೈಸೂರಿನಲ್ಲಿ ಶ್ರೀರಾಮ ನವಮಿ ಆಚರಣೆ: ವಿಶೇಷ ಪೂಜೆ, ಮಜ್ಜಿಗೆ ಪಾನಕ ವಿತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಕೆ</title>
		<link>https://www.justkannada.in/punith-rajkumar/</link>
		
		<dc:creator><![CDATA[prashanth]]></dc:creator>
		<pubDate>Mon, 17 Mar 2025 06:10:41 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[50th birthday]]></category>
		<category><![CDATA[actor]]></category>
		<category><![CDATA[family]]></category>
		<category><![CDATA[Punith Rajkumar]]></category>
		<category><![CDATA[special pooja.]]></category>
		<guid isPermaLink="false">https://www.justkannada.in/?p=137756</guid>

					<description><![CDATA[<p>ಬೆಂಗಳೂರು,ಮಾರ್ಚ್,17,2025 (www.justkannada.in):  ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬವಾಗಿದ್ದು ಈ ಹಿನ್ನೆಲೆಯಲ್ಲಿ  ಕುಟುಂಬಸ್ಥರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಂಠೀರವ ಸ್ಟುಡಿಯೋಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಪುತ್ರಿಯರಾದ ದೃತಿ, ವಂದಿತಾ ಅವರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ನಟ ರಾಘವೇಂದ್ರ ರಾಜ್ ಕುಮಾರ್ ಭಾಗಿಯಾಗಿದ್ದರು. ಅಪ್ಪು ಸಮಾಧಿಗೆ ಹೂಗಳಿಂದ ಅಲಂಕಾರ ಮಾಡಲಾಗಿದ್ದು ಕಂಠೀರವ ಸ್ಟುಡಿಯೋಗೆ ಅಭಿಮಾನಿಗಳ ದಂಡೇ [&#8230;]</p>
<p>The post <a href="https://www.justkannada.in/punith-rajkumar/">ನಟ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,17,2025 (<a href="http://www.justkannada.in">www.justkannada.in</a>):</strong>  ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬವಾಗಿದ್ದು ಈ ಹಿನ್ನೆಲೆಯಲ್ಲಿ  ಕುಟುಂಬಸ್ಥರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು.<img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಂಠೀರವ ಸ್ಟುಡಿಯೋಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಪುತ್ರಿಯರಾದ ದೃತಿ, ವಂದಿತಾ ಅವರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ನಟ ರಾಘವೇಂದ್ರ ರಾಜ್ ಕುಮಾರ್ ಭಾಗಿಯಾಗಿದ್ದರು.</p>
<p>ಅಪ್ಪು ಸಮಾಧಿಗೆ ಹೂಗಳಿಂದ ಅಲಂಕಾರ ಮಾಡಲಾಗಿದ್ದು ಕಂಠೀರವ ಸ್ಟುಡಿಯೋಗೆ ಅಭಿಮಾನಿಗಳ ದಂಡೇ ಆಗಮಿಸುತ್ತಿದೆ. ಇನ್ನು ಯೂತ್ ಬ್ರಿಗೇಡ್ ನಿಂದ್ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.</p>
<p>Key words: Actor, Punith Rajkumar,  50th birthday,  Family, special pooja</p>
<p>The post <a href="https://www.justkannada.in/punith-rajkumar/">ನಟ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ವೈಕುಂಠ ಏಕಾದಶಿ: ಮೈಸೂರಿನ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಕ್ಕೆ ಸಿದ್ದತೆ</title>
		<link>https://www.justkannada.in/vaikuntha-ekadashi/</link>
		
		<dc:creator><![CDATA[prashanth]]></dc:creator>
		<pubDate>Thu, 09 Jan 2025 06:34:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Mysore temples]]></category>
		<category><![CDATA[special pooja.]]></category>
		<category><![CDATA[Vaikuntha Ekadashi]]></category>
		<guid isPermaLink="false">https://www.justkannada.in/?p=134612</guid>

					<description><![CDATA[<p>ಮೈಸೂರು,ಜನವರಿ,9,2025 (www.justkannada.in): ನಾಳೆ ನಾಡಿನಾದ್ಯಂತ ವೈಕುಂಠ ಏಕಾದಶಿ  ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರಿನ ವೈಷ್ಣವ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಲಿದೆ. ನಗರದ ಹಲವು ವಿಷ್ಣು ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಪೂಜೆ ಪುನಸ್ಕಾರ ಆರಂಭವಾಗಲಿದೆ. ಸ್ವರ್ಗದ ಬಾಗಿಲು ತೆರೆಯುವ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಕೆಯಾಗಲಿದೆ.  ನಗರದ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಭರದ ಸಿದ್ದತೆ ನಡೆಸಲಾಗುತ್ತಿದ್ದು ಮುಂಜಾನೆ 4 ಗಂಟೆಯಿಂದಲೇ ಪೂಜಾ ಕೈಂಕರ್ಯ ಆರಂಭವಾಗಲಿದೆ.  ಮಹಾ ಮಂಗಳಾರತಿ, ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಸ್ವರ್ಗದ ಬಾಗಿ ತೆರಯುವ ವ್ಯವಸ್ಥೆ [&#8230;]</p>
<p>The post <a href="https://www.justkannada.in/vaikuntha-ekadashi/">ನಾಳೆ ವೈಕುಂಠ ಏಕಾದಶಿ: ಮೈಸೂರಿನ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಕ್ಕೆ ಸಿದ್ದತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,9,2025 (<a href="http://www.justkannada.in">www.justkannada.in</a>):</strong> ನಾಳೆ ನಾಡಿನಾದ್ಯಂತ ವೈಕುಂಠ ಏಕಾದಶಿ  ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರಿನ ವೈಷ್ಣವ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಹಲವು ವಿಷ್ಣು ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಪೂಜೆ ಪುನಸ್ಕಾರ ಆರಂಭವಾಗಲಿದೆ. ಸ್ವರ್ಗದ ಬಾಗಿಲು ತೆರೆಯುವ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಕೆಯಾಗಲಿದೆ.  ನಗರದ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಭರದ ಸಿದ್ದತೆ ನಡೆಸಲಾಗುತ್ತಿದ್ದು ಮುಂಜಾನೆ 4 ಗಂಟೆಯಿಂದಲೇ ಪೂಜಾ ಕೈಂಕರ್ಯ ಆರಂಭವಾಗಲಿದೆ.  ಮಹಾ ಮಂಗಳಾರತಿ, ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಸ್ವರ್ಗದ ಬಾಗಿ ತೆರಯುವ ವ್ಯವಸ್ಥೆ ಮಾಡಲಾಗುತ್ತದೆ. ಎಂದು ದೇವಾಲಯದ ಅರ್ಚಕರು ಮಾಹಿತಿ ನೀಡಿದರು.</p>
<p>ಮುಂಜಾನೆ 5 ಗಂಟೆಗೆ ಸ್ವರ್ಗದ ಬಾಗಿಲು ತೆರೆಯಲು ವಿಶೇಷ ಪೂಜಾ ಪುನಸ್ಕಾರ ನೆರವೇರಲಿದ್ದು, ಸರದಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೂ ಪ್ರಸಾದ ವಿನಿಯೋಗವಿರಲಿದೆ.</p>
<p>Key words: Vaikuntha Ekadashi, special pooja, Mysore temples</p>
<p>The post <a href="https://www.justkannada.in/vaikuntha-ekadashi/">ನಾಳೆ ವೈಕುಂಠ ಏಕಾದಶಿ: ಮೈಸೂರಿನ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಕ್ಕೆ ಸಿದ್ದತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ, ಹೋಮ ಹವನ: ಹಲವು ಕಲಾವಿದರು ಭಾಗಿ</title>
		<link>https://www.justkannada.in/special-pooja-cinema-artistes-bangalore/</link>
		
		<dc:creator><![CDATA[prashanth]]></dc:creator>
		<pubDate>Wed, 14 Aug 2024 05:41:22 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[artistes]]></category>
		<category><![CDATA[Bangalore]]></category>
		<category><![CDATA[cinema.]]></category>
		<category><![CDATA[special pooja.]]></category>
		<guid isPermaLink="false">https://www.justkannada.in/?p=127768</guid>

					<description><![CDATA[<p>ಬೆಂಗಳೂರು,ಆಗಸ್ಟ್,14,2024 (www.justkannada.in): ಇತ್ತೀಚಿನ ಕೆಲ ದಿನಗಳಿಂದ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿದ್ದು. ಈ ಹಿನ್ನೆಲೆಯಲ್ಲಿ ಚಿತ್ರರಂಗವನ್ನು ಕಾಪಾಡುವಂತೆ ಕಲಾವಿದರ ಸಂಘ  ಇಂದು ವಿಶೇಷ ಪೂಜೆ ಬೃಹತ್‌ ಹೋಮ-ಹವನ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ಪೂಜೆ ಹಮ್ಮಿಕೊಳ್ಳಲಾಗಿದೆ. ಹಿರಿಯ ನಟಿ ಶಾಂತಲಾ, ಮಾಲತಿ ಶ್ರೀ ಮೈಸೂರು, ಪದ್ಮಜಾ ರಾವ್ ಮೊದಲಾದವರು ದೀಪ ಬೆಳಗಿ ಪೂಜೆಗೆ ಚಾಲನೆ ನೀಡಿದರು. ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನೇತೃತ್ವದಲ್ಲಿ ಪೂಜೆ ಹೋಮ ಹವನ ನಡೆಯುತ್ತಿದ್ದು,  ಬೆಳಿಗ್ಗೆ [&#8230;]</p>
<p>The post <a href="https://www.justkannada.in/special-pooja-cinema-artistes-bangalore/">ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ, ಹೋಮ ಹವನ: ಹಲವು ಕಲಾವಿದರು ಭಾಗಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,14,2024 (<a href="http://www.justkannada.in">www.justkannada.in</a>):</strong> ಇತ್ತೀಚಿನ ಕೆಲ ದಿನಗಳಿಂದ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿದ್ದು. ಈ ಹಿನ್ನೆಲೆಯಲ್ಲಿ ಚಿತ್ರರಂಗವನ್ನು ಕಾಪಾಡುವಂತೆ ಕಲಾವಿದರ ಸಂಘ  ಇಂದು ವಿಶೇಷ ಪೂಜೆ ಬೃಹತ್‌ ಹೋಮ-ಹವನ ನಡೆಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ಪೂಜೆ ಹಮ್ಮಿಕೊಳ್ಳಲಾಗಿದೆ. ಹಿರಿಯ ನಟಿ ಶಾಂತಲಾ, ಮಾಲತಿ ಶ್ರೀ ಮೈಸೂರು, ಪದ್ಮಜಾ ರಾವ್ ಮೊದಲಾದವರು ದೀಪ ಬೆಳಗಿ ಪೂಜೆಗೆ ಚಾಲನೆ ನೀಡಿದರು.</p>
<p>ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನೇತೃತ್ವದಲ್ಲಿ ಪೂಜೆ ಹೋಮ ಹವನ ನಡೆಯುತ್ತಿದ್ದು,  ಬೆಳಿಗ್ಗೆ 8 ಗಂಟೆಯಿಂದ ಪೂಜೆ ಆರಂಭವಾಗಿದ್ದು, ಗಣಪತಿ ಹೋಮ ಮೃತ್ಯುಂಜಯ ಹೋಮ ನಡೆಯುತ್ತಿದೆ.  ಕಲಾವಿದರಾದ ಪದ್ಮಾವಾಸಂತಿ, ಪದ್ಮಜಾರಾವ್, ನಟ ಪ್ರೇಮ್ , ಅಭಿಷೇಕ್ ಅಂಬರೀಶ್ ಸೇರಿ  ಕನ್ನಡ ಚಿತ್ರರಂಗದ ತಂತ್ರಜ್ಞರು, ಕಲಾವಿದರು ಸೇರಿ 600 ಮಂದಿ ಇದರಲ್ಲಿ ಭಾಗಿಯಾಗಿದ್ದಾರೆ.</p>
<p>Key words: Special Pooja, cinema, artistes, Bangalore</p>
<p>The post <a href="https://www.justkannada.in/special-pooja-cinema-artistes-bangalore/">ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ, ಹೋಮ ಹವನ: ಹಲವು ಕಲಾವಿದರು ಭಾಗಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ.</title>
		<link>https://www.justkannada.in/former-minister-hd-revanna-visited-chamundi-hill-special-pooja/</link>
		
		<dc:creator><![CDATA[JK Desk]]></dc:creator>
		<pubDate>Fri, 15 Jul 2022 05:55:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hill]]></category>
		<category><![CDATA[Former minister-HD Revanna-visited]]></category>
		<category><![CDATA[special pooja.]]></category>
		<guid isPermaLink="false">https://www.justkannada.in/?p=93348</guid>

					<description><![CDATA[<p>ಮೈಸೂರು,ಜುಲೈ,15,2022(www.justkannada.in):  ಇಂದು ಆಷಾಢಮಾಸ 3ನೇ ಶುಕ್ರವಾರ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ವಿಶೇಷ ಪೂಜೆ  ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ನಾಡಿನ ಜನತೆಗೆ ಒಳಿತಾಗುವಂತೆ ಪ್ರಾರ್ಥಿಸಿದ್ದೇನೆ.ಉತ್ತಮ ಮಳೆಯಾಗಿದ್ದು ನಾಡು ಸಮೃದ್ಧಿಗೆ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು. ಶಾಲಾ ಮಕ್ಕಳಿಗೆ ಮೊಟ್ಟೆ ತೆಗೆದು ಹಾಕುವಂತೆ NEP ಸಮಿತಿ ಶಿಫಾರಸ್ಸು ವಿಚಾರ ಕುರಿತು ಪ್ರತಿಕ್ರಿಯಿಸಿದ [&#8230;]</p>
<p>The post <a href="https://www.justkannada.in/former-minister-hd-revanna-visited-chamundi-hill-special-pooja/">ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,15,2022(<a href="http://www.justkannada.in">www.justkannada.in</a>):</strong>  ಇಂದು ಆಷಾಢಮಾಸ 3ನೇ ಶುಕ್ರವಾರ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ವಿಶೇಷ ಪೂಜೆ  ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ನಾಡಿನ ಜನತೆಗೆ ಒಳಿತಾಗುವಂತೆ ಪ್ರಾರ್ಥಿಸಿದ್ದೇನೆ.ಉತ್ತಮ ಮಳೆಯಾಗಿದ್ದು ನಾಡು ಸಮೃದ್ಧಿಗೆ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು.</p>
<p>ಶಾಲಾ ಮಕ್ಕಳಿಗೆ ಮೊಟ್ಟೆ ತೆಗೆದು ಹಾಕುವಂತೆ NEP ಸಮಿತಿ ಶಿಫಾರಸ್ಸು ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ರೇವಣ್ಣ, ರಾಜ್ಯ ಸರ್ಕಾರ ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನ ಕೊಡುತ್ತಿಲ್ಲ. ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ಕೊಡಬೇಕು. ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಮೊಟ್ಟೆ ಎಲ್ಲವನ್ನೂ ಕೊಡಬೇಕು ಎಂದು ಹೇಳಿದರು.<img loading="lazy" decoding="async" class="aligncenter size-large wp-image-67149" src="https://www.justkannada.in/wp-content/uploads/2021/06/hdr-1024x576.jpg" alt="" width="696" height="392" /></p>
<p>ಸಿದ್ಧರಾಮೋತ್ಸವ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ರೇವಣ್ಣ, ಸಿದ್ದರಾಮೋತ್ಸವಕ್ಕೂ ನಮಗೂ ಸಂಬಂಧವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನವರು ನಮಗೂ ಅದಕ್ಕೂ ಸಂಭಂದವಿಲ್ಲ ಎಂದರು.</p>
<p>Key words: Former minister-HD Revanna-visited-Chamundi hill &#8211; special pooja.</p>
<p>The post <a href="https://www.justkannada.in/former-minister-hd-revanna-visited-chamundi-hill-special-pooja/">ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ಶಿವರಾಜ್ ಕುಮಾರ್ ಅವರಿಗೆ  ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ&#8230;</title>
		<link>https://www.justkannada.in/sandalwoodshivaraj-kumarsurgeryfans-offeringspecial-poojatheir-favourite-actor/</link>
		
		<dc:creator><![CDATA[JK Desk]]></dc:creator>
		<pubDate>Thu, 11 Jul 2019 08:16:40 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[fans offering]]></category>
		<category><![CDATA[Sandalwood]]></category>
		<category><![CDATA[Shivaraj kumar]]></category>
		<category><![CDATA[special pooja.]]></category>
		<category><![CDATA[surgery]]></category>
		<category><![CDATA[their favourite actor]]></category>
		<guid isPermaLink="false">https://www.justkannada.in/?p=6634</guid>

					<description><![CDATA[<p>ಬೆಂಗಳೂರು:ಜುಲೈ-11:(www.justkannada.in) ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭುಜದ ಶಸ್ತ್ರ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಶಿವಣ್ಣನಿಗೆ ಇಂದು ಭುಜದ ಶಸ್ತ್ರ ಚಿಕಿತ್ಸೆ ಹಿನ್ನಲೆಯಲ್ಲಿ ಶಿವರಾಜ್ ಕುಮಾರ್ ಸೇನಾ ಸಮಿತಿ’ ಶಸ್ತ್ರಚಿಕಿತ್ಸೆ ಯಶಸ್ವಿ ಆಗಲಿ ಎಂದು ಬೆಂಗಳೂರಿನ ಗವಿಪುರಂ ಶಿವನ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ನಡೆಸಿದೆ. ಈ ಹಿಂದೆಯೇ ಶಿವರಾಜ್‍ಕುಮಾರ್, ಈ ಬಾರಿ ಹುಟ್ಟುಹಬ್ಬಕ್ಕೆ ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ಭುಜದ ಶಸ್ತ್ರಚಿಕಿತ್ಸೆಗಾಗಿ ಲಂಡನ್ [&#8230;]</p>
<p>The post <a href="https://www.justkannada.in/sandalwoodshivaraj-kumarsurgeryfans-offeringspecial-poojatheir-favourite-actor/">ನಟ ಶಿವರಾಜ್ ಕುಮಾರ್ ಅವರಿಗೆ  ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು:ಜುಲೈ-11:(www.justkannada.in) ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭುಜದ ಶಸ್ತ್ರ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.</p>
<p>ಶಿವಣ್ಣನಿಗೆ ಇಂದು ಭುಜದ ಶಸ್ತ್ರ ಚಿಕಿತ್ಸೆ ಹಿನ್ನಲೆಯಲ್ಲಿ ಶಿವರಾಜ್ ಕುಮಾರ್ ಸೇನಾ ಸಮಿತಿ’ ಶಸ್ತ್ರಚಿಕಿತ್ಸೆ ಯಶಸ್ವಿ ಆಗಲಿ ಎಂದು ಬೆಂಗಳೂರಿನ ಗವಿಪುರಂ ಶಿವನ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ನಡೆಸಿದೆ.</p>
<p>ಈ ಹಿಂದೆಯೇ ಶಿವರಾಜ್‍ಕುಮಾರ್, ಈ ಬಾರಿ ಹುಟ್ಟುಹಬ್ಬಕ್ಕೆ ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ಭುಜದ ಶಸ್ತ್ರಚಿಕಿತ್ಸೆಗಾಗಿ ಲಂಡನ್ ಗೆ ತೆರಳುತ್ತಿದ್ದೇನೆ. ನನಗೆ ಭುಜದ ನೋವು ಆಗಾಗ ಕಾಣಿಸುತ್ತಿದೆ. ಹಾಗಾಗಿ ನಾನು ಶಸ್ತ್ರಚಿಕಿತ್ಸೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದರು.</p>
<p>ಅಲ್ಲದೇ ಈಗ ಹೋಗದಿದ್ದರೆ ಅಗಸ್ಟ್ ವರೆಗೂ ಕಾಯಬೇಕು. ಅಲ್ಲಿವರೆಗೆ ನೋವು ಜಾಸ್ತಿ ಆಗುತ್ತದೆ. ಆಗ ನನ್ನ ಸಮಸ್ಯೆ ಜಾಸ್ತಿ ಆಗುತ್ತದೆ ಹೀಗಾಗಿ ಈಗಲೇ ತೆರಳುತ್ತಿರುವುದಾಗಿ ತಿಳಿಸಿದ್ದರು.</p>
<h1>ನಟ ಶಿವರಾಜ್ ಕುಮಾರ್ ಗೆ ಇಂದು ಶಸ್ತ್ರ ಚಿಕಿತ್ಸೆ ಹಿನ್ನಲೆ: ಅಭಿಮಾನಿಗಳಿಂದ ವಿಶೇಷ ಪೂಜೆ-ಹೋಮ<br />
Sandalwood,Shivaraj kumar,surgery,fans offering,special pooja,their favourite actor</h1>
<p>The post <a href="https://www.justkannada.in/sandalwoodshivaraj-kumarsurgeryfans-offeringspecial-poojatheir-favourite-actor/">ನಟ ಶಿವರಾಜ್ ಕುಮಾರ್ ಅವರಿಗೆ  ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ವಕ್ಷೇತ್ರಕ್ಕೆ ಭೇಟಿ: ಕಾಶಿವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನರೇಂದ್ರ ಮೋದಿ..</title>
		<link>https://www.justkannada.in/narendra-modi-visit-the-kashi-vishwanath-temple-and-submitted-a-special-pooja/</link>
		
		<dc:creator><![CDATA[JK Desk]]></dc:creator>
		<pubDate>Mon, 27 May 2019 06:38:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Narendra Modi visit the Kashi Vishwanath Temple]]></category>
		<category><![CDATA[special pooja.]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=2551</guid>

					<description><![CDATA[<p>ವಾರಣಾಸಿ,ಮೇ,27,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿದ ನರೇಂದ್ರ ಮೋದಿ ಅವರು 2ನೇ ಬಾರಿಗೆ ಪ್ರಧಾನಿಯಾಗಿ ಮೇ30ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ನಡುವೆ ಇಂದು ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ್ದಾರೆ. ವಾರಣಾಸಿಯ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ  ಚುನಾವಣಾ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಿದ ಅವರು, ಇಂದು ಬೆಳಗ್ಗೆ ಕಾಶೀ ವಿಶ್ವನಾಥ ದೇವಾಲಯಕ್ಕೆ ತೆರಳಿ [&#8230;]</p>
<p>The post <a href="https://www.justkannada.in/narendra-modi-visit-the-kashi-vishwanath-temple-and-submitted-a-special-pooja/">ಸ್ವಕ್ಷೇತ್ರಕ್ಕೆ ಭೇಟಿ: ಕಾಶಿವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನರೇಂದ್ರ ಮೋದಿ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ವಾರಣಾಸಿ,ಮೇ,27,2019(<a href="https://www.justkannada.in">www.justkannada.in</a>): ಲೋಕಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿದ ನರೇಂದ್ರ ಮೋದಿ ಅವರು 2ನೇ ಬಾರಿಗೆ ಪ್ರಧಾನಿಯಾಗಿ ಮೇ30ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ನಡುವೆ ಇಂದು ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ್ದಾರೆ.</p>
<p>ವಾರಣಾಸಿಯ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ  ಚುನಾವಣಾ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಿದ ಅವರು, ಇಂದು ಬೆಳಗ್ಗೆ ಕಾಶೀ ವಿಶ್ವನಾಥ ದೇವಾಲಯಕ್ಕೆ ತೆರಳಿ ವಿಶ್ವನಾಥನ ಸನ್ನಿಧಿಯಲ್ಲಿ ಧ್ಯಾನಾಸಕ್ತರಾದರು.</p>
<p>ನರೇಂದ್ರ ಮೋದಿ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ,  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದಾರೆ.  ದೇಗುಲದ ಗರ್ಭಗುಡಿಯ ಮುಂದೆ ಪದ್ಮಾಸನದಲ್ಲಿ ಕುಳಿತ ಮೋದಿ, ವಿಶ್ವನಾಥನಿಗೆ ಭಕ್ತಿಪೂರ್ವಕವಾಗಿ ಕೈ ಮುಗಿದು ದೀರ್ಘ ಕಾಲ ಪ್ರಾರ್ಥನೆ ಸಲ್ಲಿಸಿದರು. ನಂತರ ಪ್ರಧಾನ ಅರ್ಚಕರಿಂದ ತೀರ್ಥ ಸೇವಿಸಿದರು.</p>
<p>ವಾರಣಾಸಿ ಜನತೆ ಮೋದಿಯವರ ವಿಜಯೋತ್ಸವವನ್ನು ವಿಶೇಷವಾಗಿ ಆಚರಿಸಲು ಸಂಭ್ರಮದಿಂದ ಸಿದ್ಧರಾಗಿದ್ದರೆ, ತಮ್ಮ ಮೇಲೆ ನಂಬಿಕೆ ಇಟ್ಟು ಪ್ರಚಂಡ ಬಹುಮತದಿಂದ ಜಯಗಳಿಸಲು ನೆರವಾದ ಕ್ಷೇತ್ರದ ಮತದಾರರಿಗೆ ಮೋದಿ ಧನ್ಯವಾದ ಸಮರ್ಪಿಸಲಿದ್ದಾರೆ.</p>
<p>Key words: Narendra Modi visit the Kashi Vishwanath Temple and submitted a special pooja.</p>
<p>&nbsp;</p>
<p>#NarendraModi #visit  #KashiVishwanath #Temple</p>
<p>The post <a href="https://www.justkannada.in/narendra-modi-visit-the-kashi-vishwanath-temple-and-submitted-a-special-pooja/">ಸ್ವಕ್ಷೇತ್ರಕ್ಕೆ ಭೇಟಿ: ಕಾಶಿವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನರೇಂದ್ರ ಮೋದಿ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
