<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>special program Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/special-program/feed/" rel="self" type="application/rss+xml" />
	<link>https://www.justkannada.in/tag/special-program/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 19 Jul 2025 05:30:44 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>special program Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/special-program/</link>
	<width>32</width>
	<height>32</height>
</image> 
	<item>
		<title>ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಪ್ರಸಾರ  </title>
		<link>https://www.justkannada.in/mysore-university-m-k-savita/</link>
		
		<dc:creator><![CDATA[prashanth]]></dc:creator>
		<pubDate>Sat, 19 Jul 2025 05:30:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[broadcast]]></category>
		<category><![CDATA[M. K Savita]]></category>
		<category><![CDATA[Mysore University]]></category>
		<category><![CDATA[Registrar]]></category>
		<category><![CDATA[special program]]></category>
		<guid isPermaLink="false">https://www.justkannada.in/?p=142961</guid>

					<description><![CDATA[<p>ಮೈಸೂರು,ಜುಲೈ,19,2025 (www.justkannada.in): ನಮ್ಮ ರೇಡಿಯೋ ಮಾನಸ CRS 89.6 FM App ಹಾಗೂ 89.6 FM ಕಂಪನಾಂಕದಲ್ಲಿ ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಬೆಳಿಗ್ಗೆ 7 ಗಂಟೆಗೆ ಪ್ರಸಾರವಾಗಿದ್ದು, ಇದೇ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಮರು ಪ್ರಸಾರವಾಗಲಿದೆ. Radio Manasa CRS 89.6 FM App Google Play Store ನಲ್ಲಿ ಲಭ್ಯವಿದ್ದು. ಎಲ್ಲರು Download ಮಾಡ ಬಹುದಾಗಿದೆ. ಅಥವಾ [&#8230;]</p>
<p>The post <a href="https://www.justkannada.in/mysore-university-m-k-savita/">ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಪ್ರಸಾರ  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,19,2025 (<a href="http://www.justkannada.in">www.justkannada.in</a>):</strong> ನಮ್ಮ ರೇಡಿಯೋ ಮಾನಸ CRS 89.6 FM App ಹಾಗೂ 89.6 FM ಕಂಪನಾಂಕದಲ್ಲಿ ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಬೆಳಿಗ್ಗೆ 7 ಗಂಟೆಗೆ ಪ್ರಸಾರವಾಗಿದ್ದು, ಇದೇ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಮರು ಪ್ರಸಾರವಾಗಲಿದೆ. <img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>Radio Manasa CRS 89.6 FM App Google Play Store ನಲ್ಲಿ ಲಭ್ಯವಿದ್ದು. ಎಲ್ಲರು Download ಮಾಡ ಬಹುದಾಗಿದೆ. ಅಥವಾ ಈ ಕೆಳಗಿರುವ ಲಿಂಕ್ ಅನ್ನು ಒತ್ತಿ ರೇಡಿಯೋ ಮಾನಸ App ಅನ್ನು Download ಮಾಡಿ ಕೊಂಡು ವಿಶ್ವದಾದ್ಯಂತ ಎಲ್ಲರು ಸಹ ಕೇಳಬಹುದು. https://play.google.com/store/apps/details?id=com.manasa ಪ್ರತಿ ದಿನ  ಮೈಸೂರು ವಿಶ್ವವಿದ್ಯಾನಿಲಯ  ಪ್ರಸ್ತುತ ಪಡಿಸುವ ರೇಡಿಯೋ ಮಾನಸದ ಕಾರ್ಯಕ್ರಮವು ಬೆಳಿಗ್ಗೆ 7ರಿಂದ9 ಗಂಟೆ  ಹಾಗೂ ಮಧ್ಯಾಹ್ನ 12ರಿಂದ 2ಗಂಟೆಗೆ ಸಂಜೆ 4ರಿಂದ 6ಗಂಟೆಗೆ ಪ್ರಸಾರವಾಗಲಿದೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: Mysore University, Registrar, M.K. Savita , broadcast, special program</p>
<p>The post <a href="https://www.justkannada.in/mysore-university-m-k-savita/">ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಪ್ರಸಾರ  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ &#8220;ಏಜೆಂಟ್​​ 001&#8221; ಇಂದಿನಿಂದ ನ್ಯೂಸ್ ​ಫಸ್ಟ್​ ನಲ್ಲಿ</title>
		<link>https://www.justkannada.in/agent-001-special-program-news-first/</link>
		
		<dc:creator><![CDATA[prashanth]]></dc:creator>
		<pubDate>Fri, 16 Aug 2024 07:58:32 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Agent 001]]></category>
		<category><![CDATA[News First]]></category>
		<category><![CDATA[special program]]></category>
		<guid isPermaLink="false">https://www.justkannada.in/?p=127887</guid>

					<description><![CDATA[<p>ಬೆಂಗಳೂರು,ಆಗಸ್ಟ್,16,2024 (www.justkannada.in): ಇವತ್ತು ನಾವು ನೀವು ಸುರಕ್ಷಿತವಾಗಿ ಇದ್ದೀವಿ ಅಂದ್ರೆ ನಮಗೋಸ್ಕರ ಮತ್ಯಾರೋ ತಮ್ಮ ಪ್ರಾಣವನ್ನ ಒತ್ತೆಯಿಟ್ಟು ಹೋರಾಡ್ತಿದ್ದಾರೆ. ಗಡಿಯಲ್ಲಿ ನಿಂತು ಸಾವಿನ ಜೊತೆ ಸರಸ ಆಡುತ್ತಿದ್ದಾರೆ. ಸಮವಸ್ತ್ರದಲ್ಲಿ ಹೋರಾಡ್ತಿರೋ ಯೋಧರು ಒಂದು ಕಡೆಯಾದರೆ, ತಾವು ಯಾರು ಅನ್ನೋದನ್ನ ಜಗತ್ತಿಗೂ ಹೇಳದೇ ತಮ್ಮ ಕುಟುಂಬದವರಿಗೂ ಗೊತ್ತಿಲ್ಲದೇ ಹೋರಾಡುತ್ತಿರೋರು ಮತ್ತೊಂದು ಕಡೆ. ಹುಟ್ಟ ಊರು ಬಿಟ್ಟು ಬೇಱವುದೋ ದೇಶದಲ್ಲಿ ಗೂಡಚಾರಿಗಳಾಗಿ ಕೆಲಸ ಮಾಡುತ್ತಾ ದೇಶ ಸೇವೆ ಮಾಡುತ್ತಿದ್ದಾರೆ. ಪ್ರತಿಕ್ಷಣವೂ ಚಾಲೆಂಜ್​ ಆಗಿರುವಂತಹ ಸನ್ನಿವೇಶದಲ್ಲೇ ಬದುಕಿದ ಸೀಕ್ರೆಟ್​ ಏಜೆಂಟ್​​ ಗಳ [&#8230;]</p>
<p>The post <a href="https://www.justkannada.in/agent-001-special-program-news-first/">ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ &#8220;ಏಜೆಂಟ್​​ 001&#8221; ಇಂದಿನಿಂದ ನ್ಯೂಸ್ ​ಫಸ್ಟ್​ ನಲ್ಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,16,2024 (<a href="http://www.justkannada.in">www.justkannada.in</a>):</strong> ಇವತ್ತು ನಾವು ನೀವು ಸುರಕ್ಷಿತವಾಗಿ ಇದ್ದೀವಿ ಅಂದ್ರೆ ನಮಗೋಸ್ಕರ ಮತ್ಯಾರೋ ತಮ್ಮ ಪ್ರಾಣವನ್ನ ಒತ್ತೆಯಿಟ್ಟು ಹೋರಾಡ್ತಿದ್ದಾರೆ. ಗಡಿಯಲ್ಲಿ ನಿಂತು ಸಾವಿನ ಜೊತೆ ಸರಸ ಆಡುತ್ತಿದ್ದಾರೆ. ಸಮವಸ್ತ್ರದಲ್ಲಿ ಹೋರಾಡ್ತಿರೋ ಯೋಧರು ಒಂದು ಕಡೆಯಾದರೆ, ತಾವು ಯಾರು ಅನ್ನೋದನ್ನ ಜಗತ್ತಿಗೂ ಹೇಳದೇ ತಮ್ಮ ಕುಟುಂಬದವರಿಗೂ ಗೊತ್ತಿಲ್ಲದೇ ಹೋರಾಡುತ್ತಿರೋರು ಮತ್ತೊಂದು ಕಡೆ. ಹುಟ್ಟ ಊರು ಬಿಟ್ಟು ಬೇಱವುದೋ ದೇಶದಲ್ಲಿ ಗೂಡಚಾರಿಗಳಾಗಿ ಕೆಲಸ ಮಾಡುತ್ತಾ ದೇಶ ಸೇವೆ ಮಾಡುತ್ತಿದ್ದಾರೆ. ಪ್ರತಿಕ್ಷಣವೂ ಚಾಲೆಂಜ್​ ಆಗಿರುವಂತಹ ಸನ್ನಿವೇಶದಲ್ಲೇ ಬದುಕಿದ ಸೀಕ್ರೆಟ್​ ಏಜೆಂಟ್​​ ಗಳ ಕುರಿತ ವಿಶೇಷ ಸೀರೀಸ್​ ಇವತ್ತಿನಿಂದ ನ್ಯೂಸ್​ಫಸ್ಟ್​​ನಲ್ಲಿ ಪ್ರಸಾರವಾಗಲಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಏಜೆಂಟ್​​ 001 ಹೆಸರಿನ ಈ ಕಾರ್ಯಕ್ರಮ ಪ್ರತಿ ಶನಿವಾರ ಸಂಜೆ 7 ಗಂಟೆಗೆ ಹಾಗೂ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಇಷ್ಟವಾಗುವಂತಹ ಕಾರ್ಯಕ್ರಮ ಇದಾಗಿದೆ.</p>
<p>ಹಲವು ಪುಸ್ತಕಗಳು ಹಾಗೂ ದಾಖಲೆಗಳನ್ನು ಅಧ್ಯಯನ ಮಾಡಿ ನಿಖರ ಮಾಹಿತಿ ಸಂಗ್ರಹಿಸಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಅತ್ಯುತ್ತಮ ಗುಣಮಟ್ಟದಿಂದ ಕಾರ್ಯಕ್ರಮ ನಿರ್ಮಾಣ ಮಾಡಲಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಇಷ್ಟವಾಗುವಂತಹ ವಿಷಯಗಳನ್ನು ಇದು ಒಳಗೊಂಡಿದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ವಿಷಯಗಳನ್ನ ತಿಳಿಸಿಕೊಡುವ ನಿಟ್ಟಿನಲ್ಲಿ ಇದನ್ನ ರೂಪಿಸಲಾಗಿದೆ.</p>
<p>ಇದಕ್ಕೂ ಮೊದಲು ಚುನಾವಣಾ ಸಂದರ್ಭದಲ್ಲಿ ದಿ ಲೀಡರ್​ ಎಂಬ ವಿಶೇಷ ಕಾರ್ಯಕ್ರಮ ನ್ಯೂಸ್ ​ಫಸ್ಟ್​​ನಲ್ಲಿ ಪ್ರಸಾರವಾಗಿತ್ತು. ದೇಶ ಕಟ್ಟಿದ್ದ ಪ್ರಧಾನಮಂತ್ರಿಗಳು ಅವರು ಎದುರಿಸಿದ ಸವಾಲುಗಳು ಅವರು ಮಾಡಿದ ಸಾಧನೆ ಕುರಿತ ಲೀಡರ್​ ಕಾರ್ಯಕ್ರಮಕ್ಕೆ ರಾಜ್ಯದ ಜನರಿಂದ ಅಭೂತಪೂರ್ವ ಯಶಸ್ಸು ದೊರೆತಿತ್ತು. ನ್ಯೂಸ್​ಫಸ್ಟ್​​ನ ಎಂಡಿ ಹಾಗೂ ಸಿಇಒ ಆಗಿರುವ ಎಸ್.ರವಿಕುಮಾರ್​ ​ ಅವರು ಲೀಡರ್​ ಕಾರ್ಯಕ್ರಮದ ನಿರೂಪಣೆ ಮಾಡಿದ್ದರು. ಸದ್ಯ ಏಜೆಂಟ್​ 001 ಕಾರ್ಯಕ್ರಮವನ್ನ ಸಹ ಅವರೇ ನಿರೂಪಣೆ ಮಾಡುತ್ತಿದ್ದಾರೆ.</p>
<p>Key words: Agent 001,  special program, News First</p>
<p>The post <a href="https://www.justkannada.in/agent-001-special-program-news-first/">ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ &#8220;ಏಜೆಂಟ್​​ 001&#8221; ಇಂದಿನಿಂದ ನ್ಯೂಸ್ ​ಫಸ್ಟ್​ ನಲ್ಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
