<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>spicy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/spicy/feed/" rel="self" type="application/rss+xml" />
	<link>https://www.justkannada.in/tag/spicy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 26 Sep 2020 07:24:48 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>spicy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/spicy/</link>
	<width>32</width>
	<height>32</height>
</image> 
	<item>
		<title>ಅನುದಾನ ನೀಡಿರುವುದು ಮಸಾಲೆ ದೋಸೆ ತಿನ್ನಲು ಅಲ್ಲ : ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಕಿಡಿ</title>
		<link>https://www.justkannada.in/grantednoteatspicywaffleaddanda-kaaryappa/</link>
		
		<dc:creator><![CDATA[JK Desk]]></dc:creator>
		<pubDate>Sat, 26 Sep 2020 07:13:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[addanda kaaryappa]]></category>
		<category><![CDATA[eat]]></category>
		<category><![CDATA[granted]]></category>
		<category><![CDATA[not]]></category>
		<category><![CDATA[spicy]]></category>
		<category><![CDATA[waffle]]></category>
		<guid isPermaLink="false">https://www.justkannada.in/?p=39428</guid>

					<description><![CDATA[<p>ಮೈಸೂರು,ಸೆಪ್ಟೆಂಬರ್,26,2020(www.justkannada.in) : ಸರ್ಕಾರದ ನಿಯಮ ಪಾಲಿಸಿ ಪ್ರದರ್ಶನ ನೀಡುತ್ತೇವೆ. ಸರ್ಕಾರ‌ ನೀಡಿರುವ 10 ಕೋಟಿ ರೂ. ಅನುದಾನ ನೀಡಿರುವುದು ಮಸಾಲೆ ದೋಸೆ ತಿನ್ನಲು ಅಲ್ಲ. ಕಲಾವಿದರಿಗೆ ಅನುಕೂಲ ಮಾಡಲು ಎಂದು ರಂಗಾಯಣ ‌ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಈ ಭಾರಿ ರಂಗಾಯಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿರುವುದಕ್ಕೆ ಅಡ್ಡಂಡ ಕಾರ್ಯಪ್ಪ ಆಕ್ರೋಶವ್ಯಕ್ತಪಡಿಸಿದ್ದು, ಮದುವೆ ಮಾಡಲು ಸರ್ಕಾರ ಅವಕಾಶ ನೀಡಿದೆ. ಸರ್ಕಾರದ ನಿಯಮ ಪಾಲಿಸಿ ಪ್ರದರ್ಶನ ನೀಡುತ್ತೇವೆ. ಅರಮನೆ ವೇದಿಕೆಯಲ್ಲಿ ಕಾರ್ಯಕ್ರಮ ನೀಡಲು [&#8230;]</p>
<p>The post <a href="https://www.justkannada.in/grantednoteatspicywaffleaddanda-kaaryappa/">ಅನುದಾನ ನೀಡಿರುವುದು ಮಸಾಲೆ ದೋಸೆ ತಿನ್ನಲು ಅಲ್ಲ : ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟೆಂಬರ್,26,2020(www.justkannada.in)</strong> : ಸರ್ಕಾರದ ನಿಯಮ ಪಾಲಿಸಿ ಪ್ರದರ್ಶನ ನೀಡುತ್ತೇವೆ. ಸರ್ಕಾರ‌ ನೀಡಿರುವ 10 ಕೋಟಿ ರೂ. ಅನುದಾನ ನೀಡಿರುವುದು ಮಸಾಲೆ ದೋಸೆ ತಿನ್ನಲು ಅಲ್ಲ. ಕಲಾವಿದರಿಗೆ ಅನುಕೂಲ ಮಾಡಲು ಎಂದು ರಂಗಾಯಣ ‌ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಈ ಭಾರಿ ರಂಗಾಯಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿರುವುದಕ್ಕೆ ಅಡ್ಡಂಡ ಕಾರ್ಯಪ್ಪ ಆಕ್ರೋಶವ್ಯಕ್ತಪಡಿಸಿದ್ದು, ಮದುವೆ ಮಾಡಲು ಸರ್ಕಾರ ಅವಕಾಶ ನೀಡಿದೆ. ಸರ್ಕಾರದ ನಿಯಮ ಪಾಲಿಸಿ ಪ್ರದರ್ಶನ ನೀಡುತ್ತೇವೆ. ಅರಮನೆ ವೇದಿಕೆಯಲ್ಲಿ ಕಾರ್ಯಕ್ರಮ ನೀಡಲು ಅವಕಾಶ ನೀಡಿ ಎಂದಿದ್ದಾರೆ.</p>
<p><img fetchpriority="high" decoding="async" class="aligncenter size-medium wp-image-39429" src="https://www.justkannada.in/wp-content/uploads/2020/09/584489-237x300.jpg" alt="Granted-not-eat-spicy-waffle-addanda kaaryappa " width="237" height="300" /></p>
<p>ಪ್ರತಿ ಭಾರಿ ನವರಾತ್ರಿ ಯಲ್ಲಿ ರಂಗಾಯಣ ರಂಗು ಪಡೆಯುತ್ತಿತ್ತು. ದಸರಾ ಮಹೋತ್ಸವದ ಒಂಬತ್ತು ದಿನಗಳ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದ್ದೇವು. ನಮಗೂ ಪ್ರದರ್ಶನ ನೀಡಲು ಅವಕಾಶ ನೀಡಿ. ಇದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕಲಾವಿದರಿಗೆ ಸಂಭಾವನೆ ದೊರೆಯುತ್ತದೆ ಎಂದು ಮನವಿ ಮಾಡಿದ್ದಾರೆ.</p>
<p>ಕಲಾವಿದರಿಗೆ ಅನುಕೂಲ ಮಾಡಿಕೊಡುವುದಕ್ಕೆ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. ಸುರ್ಯೋದಯದಿಂದ ಸೂರ್ಯಾಸ್ತದವರೆಗೆ ಕಾರ್ಯಕ್ರಮ ಮಾಡಿದರೆ ಒಳ್ಳೆಯದು. ಎಲ್ಲಾ ಕಲಾವಿದರ ಬೆಂಬಲಕ್ಕೆ ರಂಗಾಯಣವಿದೆ. ಮೈಸೂರು ಹಬ್ಬ ನಡೆಸಲು ಪಾಲಿಕೆ ಚಿಂತನೆ ಮಾಡಿರಯವುದು ಒಳ್ಳೆಯದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>
<p>ಒಂಬತ್ತು ದಿನಗಳು ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿದರೆ ಕಲಾವಿದರಿಗೆ ನೆರವಾಗಲಿದೆ‌. ರಂಗಾಯಣ ಸದಾ ಇಂತಹ ಕಾರ್ಯಕ್ರಮಕ್ಕೆ ಸಿದ್ದವಾಗಿದೆ ಎಂದು ರಂಗಾಯಣ ‌ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.</p>
<p>key words : Granted-not-eat-spicy-waffle-addanda kaaryappa</p>
<p>The post <a href="https://www.justkannada.in/grantednoteatspicywaffleaddanda-kaaryappa/">ಅನುದಾನ ನೀಡಿರುವುದು ಮಸಾಲೆ ದೋಸೆ ತಿನ್ನಲು ಅಲ್ಲ : ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
