<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>stable Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/stable/feed/" rel="self" type="application/rss+xml" />
	<link>https://www.justkannada.in/tag/stable/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 01 Apr 2026 06:54:02 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>stable Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/stable/</link>
	<width>32</width>
	<height>32</height>
</image> 
	<item>
		<title>ರಾಜ್ಯದ ಹಣಕಾಸಿನ ಸ್ಥಿತಿ ಸುಭದ್ರ: ಗ್ಯಾರಂಟಿ ಜನರಿಗೆ ತಲುಪಿವೆ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-432/</link>
		
		<dc:creator><![CDATA[prashanth]]></dc:creator>
		<pubDate>Wed, 01 Apr 2026 06:54:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[financial condition]]></category>
		<category><![CDATA[stable]]></category>
		<category><![CDATA[State]]></category>
		<guid isPermaLink="false">https://www.justkannada.in/?p=153195</guid>

					<description><![CDATA[<p>ದಾವಣಗೆರೆ,ಏಪ್ರಿಲ್,1,2026 (www.justkannada.in):  ರಾಜ್ಯದ ಹಣಕಾಸು ಸ್ಥಿತಿ ಸುಭ್ರದ್ರವಾಗಿದೆ. ನಾವು ಕೊಟ್ಟ ಗ್ಯಾರಂಟಿಗಳು ಜನರಿಗೆ ತಲುಪಿವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ.  ಅಚ್ಚೇದಿನ್ ಆಯೇಗಾ ಎಂದವರು ಏನು ಕೊಟ್ಟಿದ್ದಾರೆ ಎಂದು ಬಿಜೆಪಿಗೆ ಕುಟುಕಿದರು. ದಾವಣಗೆರೆಯಲ್ಲಿ ಜಮೀರ್ ಪ್ರಚಾರ ಮಾಡುತ್ತಾರೆ. ಏಪ್ರಿಲ್ 5 ರಂದು ಜಮೀರ್ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತಾರೆ. ಏಪ್ರಿಲ್ 6 ಮತ್ತು 7 ರಂದು ಬಾಗಲಕೋಟೆಯಲ್ಲಿ ಜಮೀರ್ ಪ್ರಚಾರ [&#8230;]</p>
<p>The post <a href="https://www.justkannada.in/cm-siddaramaiah-432/">ರಾಜ್ಯದ ಹಣಕಾಸಿನ ಸ್ಥಿತಿ ಸುಭದ್ರ: ಗ್ಯಾರಂಟಿ ಜನರಿಗೆ ತಲುಪಿವೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಏಪ್ರಿಲ್,1,2026 (<a href="http://www.justkannada.in">www.justkannada.in</a>):</strong>  ರಾಜ್ಯದ ಹಣಕಾಸು ಸ್ಥಿತಿ ಸುಭ್ರದ್ರವಾಗಿದೆ. ನಾವು ಕೊಟ್ಟ ಗ್ಯಾರಂಟಿಗಳು ಜನರಿಗೆ ತಲುಪಿವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ.  ಅಚ್ಚೇದಿನ್ ಆಯೇಗಾ ಎಂದವರು ಏನು ಕೊಟ್ಟಿದ್ದಾರೆ ಎಂದು ಬಿಜೆಪಿಗೆ ಕುಟುಕಿದರು.</p>
<p>ದಾವಣಗೆರೆಯಲ್ಲಿ ಜಮೀರ್ ಪ್ರಚಾರ ಮಾಡುತ್ತಾರೆ. ಏಪ್ರಿಲ್ 5 ರಂದು ಜಮೀರ್ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತಾರೆ. ಏಪ್ರಿಲ್ 6 ಮತ್ತು 7 ರಂದು ಬಾಗಲಕೋಟೆಯಲ್ಲಿ ಜಮೀರ್ ಪ್ರಚಾರ ಮಾಡುತ್ತಾರೆ ಜಮೀರ್ ಜೊತೆ ನಾನು ಮಾತನಾಡಿದ್ದೇನೆ ಎಂದರು.</p>
<p>ಕುಟುಂಬ ರಾಜಕೀಯ ಬಗ್ಗೆ ಬಿಜೆಪಿ ನಾಯಕರ ಆರೋಪ  ವಿಚಾರ, ಬಿಎಸ್ ವೈ ಮಕ್ಕಳು ದೇವೇಗೌಡರ ಮಕ್ಕಳು ಏನಾಗಿದ್ದಾರೆ.  ನಾವು ಮಾಡಿದ್ರೆ ಮಾತ್ರ ಕುಟುಂಬ ರಾಜಕೀಯನಾ?  ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.</p>
<p>Key words: State, financial condition, stable, CM Siddaramaiah</p>
<p>The post <a href="https://www.justkannada.in/cm-siddaramaiah-432/">ರಾಜ್ಯದ ಹಣಕಾಸಿನ ಸ್ಥಿತಿ ಸುಭದ್ರ: ಗ್ಯಾರಂಟಿ ಜನರಿಗೆ ತಲುಪಿವೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನ ಆರೋಗ್ಯ ಸ್ಥಿರ: ಭಯಪಡುವ ಅಗತ್ಯವಿಲ್ಲ-ಸಚಿವ ಹೆಚ್.ಸಿ ಮಹದೇವಪ್ಪ.</title>
		<link>https://www.justkannada.in/my-health-stable-minister-hc-mahadevappa/</link>
		
		<dc:creator><![CDATA[JK Desk]]></dc:creator>
		<pubDate>Tue, 15 Aug 2023 11:03:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[HC Mahadevappa]]></category>
		<category><![CDATA[minister]]></category>
		<category><![CDATA[My health]]></category>
		<category><![CDATA[stable]]></category>
		<guid isPermaLink="false">https://www.justkannada.in/?p=111040</guid>

					<description><![CDATA[<p>ಮೈಸೂರು,ಆಗಸ್ಟ್,15,2023(www.justkannada.in): 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಸುಸ್ತಾಗಿ ಕುಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಈ ಕುರಿತು ಸ್ವತಃ ಸಚಿವ ಹೆಚ್.ಸಿ ಮಹದೇವಪ್ಪ ಅವರೇ ಮಾಹಿತಿ ನೀಡಿದ್ದಾರೆ. ನನ್ನ ಆರೋಗ್ಯ ಸ್ಥಿರವಾಗಿದೆ. ಯಾರು ಕೂಡ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸ್ವಾತಂತ್ಯ್ರ ದಿನಾಚರಣೆ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಕಣ್ಣು ಮಂಜಾಯಿತು. ಬಿಸಿಲು ಹೆಚ್ಚಾಗಿದ್ದರಿಂದ ಆ ರೀತಿಯಾಗಿದೆ. ನೀರು ಕುಡಿದು ಸುಧಾರಿಸಿಕೊಂಡ ನಂತರ ಸರಿಯಾಯಿತು‌‌. ನನಗೆ [&#8230;]</p>
<p>The post <a href="https://www.justkannada.in/my-health-stable-minister-hc-mahadevappa/">ನನ್ನ ಆರೋಗ್ಯ ಸ್ಥಿರ: ಭಯಪಡುವ ಅಗತ್ಯವಿಲ್ಲ-ಸಚಿವ ಹೆಚ್.ಸಿ ಮಹದೇವಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,15,2023(<a href="http://www.justkannada.in">www.justkannada.in</a>):</strong> 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಸುಸ್ತಾಗಿ ಕುಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರ ಆರೋಗ್ಯ ಸ್ಥಿರವಾಗಿದೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಈ ಕುರಿತು ಸ್ವತಃ ಸಚಿವ ಹೆಚ್.ಸಿ ಮಹದೇವಪ್ಪ ಅವರೇ ಮಾಹಿತಿ ನೀಡಿದ್ದಾರೆ. ನನ್ನ ಆರೋಗ್ಯ ಸ್ಥಿರವಾಗಿದೆ. ಯಾರು ಕೂಡ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.</p>
<p>ಸ್ವಾತಂತ್ಯ್ರ ದಿನಾಚರಣೆ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಕಣ್ಣು ಮಂಜಾಯಿತು. ಬಿಸಿಲು ಹೆಚ್ಚಾಗಿದ್ದರಿಂದ ಆ ರೀತಿಯಾಗಿದೆ. ನೀರು ಕುಡಿದು ಸುಧಾರಿಸಿಕೊಂಡ ನಂತರ ಸರಿಯಾಯಿತು‌‌. ನನಗೆ ಬಿಪಿ ಶುಗರ್ ಇಲ್ಲ, ನನ್ನ ಆರೋಗ್ಯ ಸ್ಥಿರವಾಗಿದೆ. ತಪಾಸಣೆಗೆ ಒಳಗಾಗುವ ಅವಶ್ಯಕತೆ ಇಲ್ಲ. ಯಾರು ಕೂಡ ಆತಂಕ ಪಡಬೇಡಿ, ನಾನು ಚೆನ್ನಾಗಿದ್ದೇನೆ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದರು.<img decoding="async" class="aligncenter size-medium wp-image-110277" src="https://www.justkannada.in/wp-content/uploads/2023/07/hc-mahadevappa-1-300x169.jpg" alt="" width="300" height="169" srcset="https://www.justkannada.in/wp-content/uploads/2023/07/hc-mahadevappa-1-300x169.jpg 300w, https://www.justkannada.in/wp-content/uploads/2023/07/hc-mahadevappa-1.jpg 500w" sizes="(max-width: 300px) 100vw, 300px" /></p>
<p>ಮೈಸೂರಿನ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 77 ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗಿದ್ದ ಉಸ್ತುವಾರಿ ಸಚಿವ ಎಚ್. ಸಿ ಮಹದೇವಪ್ಪ ಭಾಷಣ ಮಾಡುತ್ತಿದ್ದ ವೇಳೆ ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದರು. ಬಿಸಿಲಿನ ಜಳಕ್ಕೆ ತಲೆಸುತ್ತಿ ಭಾಷಣವನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದರು. ಧ್ವಜಸ್ತಂಭದ ಬಳಿಯೇ ಕುರ್ಚಿಯಲ್ಲಿ ಕುಳಿತ ಸಚಿವರು. ನಂತರ ನೀರು ಕುಡಿದು ಸ್ವಲ್ಪ ಸುಧಾರಿಸಿಕೊಂಡ ಬಳೀಕ ಕಾರ್ಯಕ್ರಮದಲ್ಲಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಭಾಗಿಯಾಗಿದ್ದರು.</p>
<p>Key words: My health – stable-  Minister -HC Mahadevappa.</p>
<p>The post <a href="https://www.justkannada.in/my-health-stable-minister-hc-mahadevappa/">ನನ್ನ ಆರೋಗ್ಯ ಸ್ಥಿರ: ಭಯಪಡುವ ಅಗತ್ಯವಿಲ್ಲ-ಸಚಿವ ಹೆಚ್.ಸಿ ಮಹದೇವಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ಸಿಎಂ ಬಿ.ಎಸ್.ವೈ ಆರೋಗ್ಯ ಸ್ಥಿರ&#8221;</title>
		<link>https://www.justkannada.in/cmbsyhealthstable/</link>
		
		<dc:creator><![CDATA[JK Desk]]></dc:creator>
		<pubDate>Sun, 18 Apr 2021 04:53:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BSY]]></category>
		<category><![CDATA[CM]]></category>
		<category><![CDATA[Health]]></category>
		<category><![CDATA[stable]]></category>
		<guid isPermaLink="false">https://www.justkannada.in/?p=62805</guid>

					<description><![CDATA[<p>ಬೆಂಗಳೂರು,ಏಪ್ರಿಲ್,18,2021(www.justkannada.in) : ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ನೆಚ್ಚಿನ ಪುಸ್ತಕಗಳ ಓದಿನ ಜೊತೆಗೆ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ಸೂಚನೆ ನೀಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಚಿಕಿತ್ಸೆಗಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದು, ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. key words : CM-BSY-Health-Stable</p>
<p>The post <a href="https://www.justkannada.in/cmbsyhealthstable/">&#8220;ಸಿಎಂ ಬಿ.ಎಸ್.ವೈ ಆರೋಗ್ಯ ಸ್ಥಿರ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,18,2021(www.justkannada.in)</strong> : ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ನೆಚ್ಚಿನ ಪುಸ್ತಕಗಳ ಓದಿನ ಜೊತೆಗೆ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ಸೂಚನೆ ನೀಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.</p>
<p><img loading="lazy" decoding="async" class="aligncenter  wp-image-62806" src="https://www.justkannada.in/wp-content/uploads/2021/04/03-9-300x121.jpg" alt="CM-BSY-Health-Stable" width="454" height="183" />ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಚಿಕಿತ್ಸೆಗಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದು, ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>
<p><img loading="lazy" decoding="async" class="aligncenter size-medium wp-image-62807" src="https://www.justkannada.in/wp-content/uploads/2021/04/02-15-300x234.jpg" alt="CM-BSY-Health-Stable" width="300" height="234" /></p>
<p>key words : CM-BSY-Health-Stable</p>
<p>The post <a href="https://www.justkannada.in/cmbsyhealthstable/">&#8220;ಸಿಎಂ ಬಿ.ಎಸ್.ವೈ ಆರೋಗ್ಯ ಸ್ಥಿರ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಮ್ಮಿಶ್ರ ಸರ್ಕಾರ ಸುಭದ್ರ: ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ ಎಂದ ಸಿದ್ದರಾಮಯ್ಯ</title>
		<link>https://www.justkannada.in/coalition-governmentstablesiddaramaiah/</link>
		
		<dc:creator><![CDATA[JK Desk]]></dc:creator>
		<pubDate>Sat, 25 May 2019 05:42:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[coalition government]]></category>
		<category><![CDATA[Siddaramaiah]]></category>
		<category><![CDATA[stable]]></category>
		<guid isPermaLink="false">https://www.justkannada.in/?p=2378</guid>

					<description><![CDATA[<p>ನವದೆಹಲಿ:ಮೇ-25:(www.justkannada.in) ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸಮ್ಮಿಶ್ರ ಸರ್ಕಾರ ಉರುಳುತ್ತಾ ಎಂಬ ಆತಂಕ ಎದುರಾಗಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಸ್ಥಿರವಾಗಿದೆ. ಯಾವುದೇ ಸಮಸ್ಯೆಗಳೂ ಇಲ್ಲ, ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ. ಸಿಎಂ ಆಗಿ ಅವರೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ(ಸಿಡಬ್ಲ್ಯೂಸಿ)ಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತ, ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಗಳೂ ಇಲ್ಲ. ಸರ್ಕಾರ ಸುಭದ್ರವಾಗಿದೆ [&#8230;]</p>
<p>The post <a href="https://www.justkannada.in/coalition-governmentstablesiddaramaiah/">ಸಮ್ಮಿಶ್ರ ಸರ್ಕಾರ ಸುಭದ್ರ: ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ ಎಂದ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ:ಮೇ-25:(www.justkannada.in) ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸಮ್ಮಿಶ್ರ ಸರ್ಕಾರ ಉರುಳುತ್ತಾ ಎಂಬ ಆತಂಕ ಎದುರಾಗಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಸ್ಥಿರವಾಗಿದೆ. ಯಾವುದೇ ಸಮಸ್ಯೆಗಳೂ ಇಲ್ಲ, ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ. ಸಿಎಂ ಆಗಿ ಅವರೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.</p>
<p>ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ(ಸಿಡಬ್ಲ್ಯೂಸಿ)ಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತ, ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಗಳೂ ಇಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಸ್ಪಷ್ಟಪಡಿಸಿದರು.</p>
<p>ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಕುರಿತು ಮಾತನಾಡಿದ ಅವರು, ಈಗ ಚುನಾವಣಾ ಫಲಿತಾಂಶದ ಕುರಿತು ಕಾರಣಗಳನ್ನು ಹುಡುಕಲು ನಾವು ಹೋಗಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಂದು ಸೀಟು ಬಂದಿದೆ. ಜನರ ತೀರ್ಪನ್ನು ನಾವು ತಲೆಬಾಗಿ ಒಪ್ಪೊಕೊಂಡಿದ್ದೇವೆ ಎಂದರು.</p>
<p>ಇನ್ನು ರಾಜ್ಯದಲ್ಲಿ ಪಕ್ಷದ ಸೋಲಿನ ಬಗ್ಗೆ ಸಿಡಬ್ಯ್ಲೂ ಸಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇಂದಿನ cwc ಸಭೆ ಅಜೆಂಡಾ ಏನೆಂಬುದು ಗೊತ್ತಿಲ್ಲ ಎಂದು ತಿಳಿಸಿದರು. ಇದೇ ವೇಳೆ ರಾಣೆಬೆನ್ನೂರು ಪಕ್ಷೆತರ ಶಾಸಕ ಆರ್ ಶಂಕರ್ ಕೂದ ಸಿದ್ದರಾಮಯ್ಯ ಜತೆ ದೆಹಲಿಯಲ್ಲಿ ಕಾಣಿಸಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.</p>
<h1>ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ; ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ ಎಂದ ಸಿದ್ದರಾಮಯ್ಯ<br />
Coalition government,stable,siddaramaiah</h1>
<p>The post <a href="https://www.justkannada.in/coalition-governmentstablesiddaramaiah/">ಸಮ್ಮಿಶ್ರ ಸರ್ಕಾರ ಸುಭದ್ರ: ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ ಎಂದ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
