<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Started Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/started/feed/" rel="self" type="application/rss+xml" />
	<link>https://www.justkannada.in/tag/started/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 03 Jul 2026 07:56:52 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Started Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/started/</link>
	<width>32</width>
	<height>32</height>
</image> 
	<item>
		<title>ಸಿಎಂ ತಮ್ಮ ಮನೆಯಿಂದಲೇ SIR ಅಕ್ರಮ ಆರಂಭಿಸಿದ್ದಾರೆ.- ಕೇಂದ್ರ ಸಚಿವ ಹೆಚ್ ಡಿಕೆ ಗಂಭೀರ ಆರೋಪ</title>
		<link>https://www.justkannada.in/union-minister-hdk-65/</link>
		
		<dc:creator><![CDATA[prashanth]]></dc:creator>
		<pubDate>Fri, 03 Jul 2026 07:56:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[HDK]]></category>
		<category><![CDATA[Illegality]]></category>
		<category><![CDATA[Sir]]></category>
		<category><![CDATA[Started]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=156857</guid>

					<description><![CDATA[<p>ಬೆಂಗಳೂರು,ಜುಲೈ,3,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ತಮ್ಮ ಮನೆಯಿಂದಲೇ ಎಸ್ ಐಆರ್ ಅಕ್ರಮ ಆರಂಭಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರಾಮನಗರದಲ್ಲಿ ಮಾತ್ರವಲ್ಲ ರಾಜ್ಯದಲ್ಲಿ ಎಸ್ ಐಆರ್ ಅಕ್ರಮ ನಡೆಯುತ್ತಿದೆ. ಸಿಎಂ ತಮ್ಮ ಮನೆಯಿಂದಲೇ ಎಸ್ ಐಆರ್ ಅಕ್ರಮ ಆರಂಭಿಸಿದ್ದಾರೆ.  ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ರಾಜ್ಯಕಾಂಗ್ರೆಸ್ ಸರ್ಕಾರ ಲಜ್ಜೆಗೆಟ್ಟ ಸರ್ಕಾರ ರಾಹುಲ್ ಗಾಂಧಿ ದೊಡ್ಡ [&#8230;]</p>
<p>The post <a href="https://www.justkannada.in/union-minister-hdk-65/">ಸಿಎಂ ತಮ್ಮ ಮನೆಯಿಂದಲೇ SIR ಅಕ್ರಮ ಆರಂಭಿಸಿದ್ದಾರೆ.- ಕೇಂದ್ರ ಸಚಿವ ಹೆಚ್ ಡಿಕೆ ಗಂಭೀರ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,3,2026 (<a href="http://www.justkannada.in">www.justkannada.in</a>):</strong>  ಸಿಎಂ ಡಿಕೆ ಶಿವಕುಮಾರ್ ತಮ್ಮ ಮನೆಯಿಂದಲೇ ಎಸ್ ಐಆರ್ ಅಕ್ರಮ ಆರಂಭಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರಾಮನಗರದಲ್ಲಿ ಮಾತ್ರವಲ್ಲ ರಾಜ್ಯದಲ್ಲಿ ಎಸ್ ಐಆರ್ ಅಕ್ರಮ ನಡೆಯುತ್ತಿದೆ. ಸಿಎಂ ತಮ್ಮ ಮನೆಯಿಂದಲೇ ಎಸ್ ಐಆರ್ ಅಕ್ರಮ ಆರಂಭಿಸಿದ್ದಾರೆ.  ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ರಾಜ್ಯಕಾಂಗ್ರೆಸ್ ಸರ್ಕಾರ ಲಜ್ಜೆಗೆಟ್ಟ ಸರ್ಕಾರ ರಾಹುಲ್ ಗಾಂಧಿ ದೊಡ್ಡ ಬಾಷಣ ಮಾಡುತ್ತಾರೆ ಇಲ್ಲಿಗೆ ಬಂದು ನೋಡಲಿ  ಇಲ್ಲಿರುವವರು ಭಂಡರು  ಎಂದು ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: CM, started, SIR, illegality, Union Minister, HDK</p>
<p>The post <a href="https://www.justkannada.in/union-minister-hdk-65/">ಸಿಎಂ ತಮ್ಮ ಮನೆಯಿಂದಲೇ SIR ಅಕ್ರಮ ಆರಂಭಿಸಿದ್ದಾರೆ.- ಕೇಂದ್ರ ಸಚಿವ ಹೆಚ್ ಡಿಕೆ ಗಂಭೀರ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನ ಸರ್ವೋದಯ ಶಿಕ್ಷಣ  ‍ಟ್ರಸ್ಟ್ ನಿಂದ ವಾಕ್ ಮತ್ತು ಶ್ರವಣ ಪದವಿ  ಆರಂಭ</title>
		<link>https://www.justkannada.in/speech-and-hearing-2/</link>
		
		<dc:creator><![CDATA[prashanth]]></dc:creator>
		<pubDate>Tue, 23 Sep 2025 08:10:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[Degree]]></category>
		<category><![CDATA[Sarvodaya Education Trust]]></category>
		<category><![CDATA[speech and hearing]]></category>
		<category><![CDATA[Started]]></category>
		<guid isPermaLink="false">https://www.justkannada.in/?p=145678</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,23,2025 (www.justkannada.in):  ಬೆಂಗಳೂರಿನ ಎ ದಾಸರಹಳ್ಳಿಯಲ್ಲಿರುವ ಸರ್ವೋದಯ ಶಿಕ್ಷಣ  ಟ್ರಸ್ಟ್ನ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ಆಡಿಯೋಲಜಿ ಅಂಡ್ ಸ್ಪೀಚ್ ಲಾಂಗ್ವೇಜ್ ಪೆಥಾಲಜಿ (ಬಿಎಸ್‌ಎಲ್‌ಪಿ) ಪದವಿ ಶಿಕ್ಷಣವನ್ನು ಆರಂಭಿಸಲಾಯಿತು. ಭಾರತೀಯ ಪುನರ್ವಸತಿ ಮಂಡಳಿಯಡಿ ಬೆಂಗಳೂರಿನ ಜ್ಞಾನ ಭಾರತಿಯಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜನೆ ಪಡೆದಿರುವ ಪದವಿ ಹಂತದ ವಾಕ್ ಮತ್ತು ಶ್ರವಣ ಶಿಕ್ಷಣವನ್ನು ಇಲ್ಲಿ ಪ್ರಾರಂಭಿಸಲಾಗಿದೆ. ವಾಕ್ ಮತ್ತು ಶ್ರವಣ ಕ್ಷೇತ್ರದಲ್ಲಿ ಭಾರತದಲ್ಲಿಯೇ ಮೊದಲ ಪಿಎಚ್ ಡಿ ಪದವೀಧರರು, ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಮತ್ತು [&#8230;]</p>
<p>The post <a href="https://www.justkannada.in/speech-and-hearing-2/">ಬೆಂಗಳೂರಿನ ಸರ್ವೋದಯ ಶಿಕ್ಷಣ  ‍ಟ್ರಸ್ಟ್ ನಿಂದ ವಾಕ್ ಮತ್ತು ಶ್ರವಣ ಪದವಿ  ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಸೆಪ್ಟಂಬರ್,23,2025 (www.justkannada.in):  ಬೆಂಗಳೂರಿನ ಎ ದಾಸರಹಳ್ಳಿಯಲ್ಲಿರುವ ಸರ್ವೋದಯ ಶಿಕ್ಷಣ  ಟ್ರಸ್ಟ್ನ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ಆಡಿಯೋಲಜಿ ಅಂಡ್ ಸ್ಪೀಚ್ ಲಾಂಗ್ವೇಜ್ ಪೆಥಾಲಜಿ (ಬಿಎಸ್‌ಎಲ್‌ಪಿ) ಪದವಿ ಶಿಕ್ಷಣವನ್ನು ಆರಂಭಿಸಲಾಯಿತು. ಭಾರತೀಯ ಪುನರ್ವಸತಿ ಮಂಡಳಿಯಡಿ ಬೆಂಗಳೂರಿನ ಜ್ಞಾನ ಭಾರತಿಯಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜನೆ ಪಡೆದಿರುವ ಪದವಿ ಹಂತದ ವಾಕ್ ಮತ್ತು ಶ್ರವಣ ಶಿಕ್ಷಣವನ್ನು ಇಲ್ಲಿ ಪ್ರಾರಂಭಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಾಕ್ ಮತ್ತು ಶ್ರವಣ ಕ್ಷೇತ್ರದಲ್ಲಿ ಭಾರತದಲ್ಲಿಯೇ ಮೊದಲ ಪಿಎಚ್ ಡಿ ಪದವೀಧರರು, ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸಮಗ್ರ ಸುಧಾರಣೆಗೆ ಒತ್ತು ನೀಡಿದವರು ಹಾಗೂ ನಿಮ್ಹಾನ್ಸ್‍ನಲ್ಲೂ ತಜ್ಞರಾಗಿ ಕೆಲಸ ಮಾಡಿ ಅನುಭವ ಹೊಂದಿರುವ ಡಾ.ಎಂ.ಜಯರಾಂ ಅವರ ಮಾರ್ಗದರ್ಶನದಲ್ಲಿಯೇ ಬೆಂಗಳೂರಿನ ಸರ್ವೋದಯ ಶಿಕ್ಷಣ  ಟ್ರಸ್ಟ್‍ನಲ್ಲಿ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ  ಪದವಿ ಕೋರ್ಸ್‍ ಶುರು ಮಾಡಲಾಗಿದೆ.</p>
<p>ಬಿಎಸ್‌ಎಲ್‌ಪಿ ಕೋರ್ಸ್‍ಗೆ  ಚಾಲನೆ ನೀಡಿದ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ನಿರ್ದೇಶಕರಾದ ಡಾ.ಎಂ.ಪುಷ್ಪಾವತಿ ಮಾತನಾಡಿ, ಮೂರು ದಶಕಕ್ಕೂ ಹೆಚ್ಚು ಕಾಲದಿಂದ ಸರ್ವೋದಯ ಶಿಕ್ಷಣ ಟ್ರಸ್ಟ್ ಅಕ್ಷರ ದಾಸೋಹ, ವಿದ್ಯಾದಾನದ ಮೂಲಕ ಗಮನ ಸೆಳೆದಿದೆ. ಈಗ ಶ್ರವಣ ದೋಷವುಳ್ಳ ಅಂಗವಿಕಲ    (ವಿಕಲಚೇತನ) ಶಿಕ್ಷಣವನ್ನು ಆರಂಭಿಸಿರುವುದು ಸ್ತುತ್ಯಾರ್ಹ.</p>
<p>ಮೈಸೂರಿನಲ್ಲಿ ಮಹಾರಾಜರಾಗಿದ್ದ ಜಯಚಾಮರಾಜ ಒಡೆಯರ್ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯನ್ನು ಆರಂಭಿಸಿದರು. ಆಗೆಲ್ಲಾ ಇಡೀ ದೇಶದಲ್ಲಿಯೇ ಇದು ಪ್ರತಿಷ್ಠಿತ ಹಾಗೂ ಶ್ರವಣ, ವಾಕ್ ಸಮಸ್ಯೆ ಪತ್ತೆ, ಚಿಕಿತ್ಸೆ ಹಾಗೂ ಶಿಕ್ಷಣಕ್ಕೆ ಪ್ರಮುಖ ಸಂಸ್ಥೆಯಾಗಿ ಬೆಳೆದಿದೆ. ಈಗ ಈ ವಲಯದಲ್ಲಿ ಹಲವು ಸಂಸ್ಥೆಗಳು ದೇಶದಾದ್ಯಂತ ಕೆಲಸ ಮಾಡುತ್ತಿದೆ. ಈಗ ಸರ್ವೋದಯ ಶಿಕ್ಷಣ ಸಂಸ್ಥೆ ಕೂಡ ಪದವಿ ಕೋರ್ಸ್‍ ಆರಂಭಿಸುತ್ತಿರುವುದು ಒಳ್ಖೆಯ ಬೆಳವಣಿಗೆ ಎಂದು ಹೇಳಿದರು.</p>
<p>೨೧ ರೀತಿಯಲ್ಲಿ ಸಮಸ್ಯೆ ಇರುವ ಅಂಗವಿಕಲರು ಹಾಗೂ ಶ್ರವಣ ದೋಷವುಳ್ಳ ೧೨ ರೀತಿಯವರಿಗೆ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಭಾರತೀಯ ಪುನರ್ವಸತಿ ಮಂಡಳಿ ಮಾಡಿದೆ. ಈ ಶಿಕ್ಷಣ ಪಡೆದು ಮುಂದೆ ವೃತ್ತಿ ಆಯ್ಕೆ ಮಾಡುವವರಿಗೆ ಬದ್ದತೆ ಹಾಗೂ ಸಮರ್ಪಣಾ ಮನೋಭಾವ ಬೇಕಾಗುತ್ತದೆ. ಆತಂಕದೊAದಿಗೆ ಬರುವ ರೋಗಿಗಳು, ಮಕ್ಕಳೊಂದಿಗೆ ಆಗಮಿಸುವ ಪೋಷಕರ ಮುಖದಲ್ಲಿ ನಗು ಮೂಡಿಸುವ ಹೊಣೆಗಾರಿಕೆ ನಿಮ್ಮ ಮೇಲೆ ಇರುತ್ತದೆ. ನೊಂದು ಬಂದವರಿಗೆ ಚಿಕಿತ್ಸೆ ನೀಡಿ ಸಾಂತ್ವನ ಹೇಳುವ ಮಾತೃಹೃದಯ ನಿಮ್ಮಲ್ಲಿ ಇರಬೇಕಾಗುತ್ತದೆ. ಮಕ್ಕಳ ಬಾಳಲ್ಲಿ ಹೊಸ ಬೆಳಕು ಮೂಡಿಸುವ, ಭರವಸೆ ಮೂಡಿಸುವ ಹೊಣೆಗಾರಿಕೆ ಇರುವುದರಿಂದ ವಾಕ್ ಮತ್ತು ಶ್ರವಣ ಕೋರ್ಸ್‍ ಮುಗಿಸುವವರು ಈ ಬಗ್ಗೆ ಗಮನ ನೀಡಬೇಕಾಗುತ್ತದೆ.</p>
<p>ಯಾವುದೇ ವ್ಯಕ್ತಿಯ ಬದುಕಿನಲ್ಲಿ ಗುರುವಿನ ಪ್ರೇರಣೆ ಇಲ್ಲದೇ ಏನನ್ನೂ ಸಾಧಿಸಲಾಗದು. ನಾನು ವಾಕ್ ಮತ್ತು ಶ್ರವಣ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಈ ಹಂತಕ್ಕೆ ಬೆಳೆದಿರುವುದರ ಹಿಂದೆ ಡಾ.ಜಯರಾಂ ಅವರ ಪಾತ್ರವೂ ಇದೆ. 2000 ರಿಂದ 2006 ರವರೆಗೆ ಅವರು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಬದಲಾವಣೆಗೆ ನಾಂದಿ ಹಾಡಿದ ಆ ಸುವರ್ಣ ಕಾಲವನ್ನು ಹತ್ತಿರದಿಂದ ಕಂಡಿದ್ದೇನೆ. ಅವರ ಮುಂದೆ ನಿಂತು ಮಾತನಾಡುವ ಮಟ್ಟಕ್ಕೆ ಬೆಳೆದಿರುವುದರಿಂದ ಹಿಂದೆ ಜಯರಾಂ ಅವರ ಪ್ರೇರಣಾ ಶಕ್ತಿ ಸದಾ ಇರುತ್ತದೆ ಎಂದು ಹೇಳಿದರು.</p>
<p>ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯ ನಿವೃತ್ತ ರಿಜಿಸ್ಟಾçರ್ ಹಾಗೂ ನ್ಯೂರೋ ಫಿಸಿಯಾಲಜಿ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಬಿ.ಎಸ್.ಶಂಕರನಾರಾಯಣರಾವ್ ಮಾತನಾಡಿ, ಮೈ|ಸೂರು ಮಹಾರಾಜರು ೧೭೮ ವರ್ಷಗಳ ಹಿಂದೆಯೇ ನಿಮ್ಹಾನ್ಸ್ ನಂತಹ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಆರಂಭಿಸಿದರು. ಅದೇ ರೀತಿ ವಾಕ್ ಮತ್ತು ಶ್ರವಣ ಸಂಸ್ಥೆಯೂ ಮೈಸೂರಿನಲ್ಲಿ ಪ್ರಮುಖ ಸಂಸ್ಥೆಯಾಗಿ ಬೆಳೆದಿದೆ. ಎರಡೂ ಸಂಸ್ಥೆಗಳು ನೀಡುತ್ತಿರುವ ಸೇವೆ ಅನುಪಮವಾದದ್ದು. ಇದರಿಂದ ಲಕ್ಷಾಂತರ ಜನರ ಬಾಳಿಗೆ ನೆಮ್ಮದಿ ನೀಡುವ ಕೆಲಸ ಸಂಸ್ಥೆಗಳಿAದ ಆಗಿದೆ ಎಂದರು.</p>
<p>ಸರ್ಕಾರವೇ ಎಲ್ಲಾ ವಲಯದಲ್ಲೂ ಹೆಚ್ಚು ತೊಡಗಿಸಿಕೊಳ್ಳಲು ಆಗುವುದಿಲ್ಲ. ವಾಕ್ ಮತ್ತು ಶ್ರವಣದಂತಹ ವಿಶೇಷ ನೈಪುಣ್ಯತೆ ಬೇಡುವ ಶಿಕ್ಷಣಕ್ಕೆ ಸಮಸ್ಯೆಗಳ ಇರುವವರ ಬದುಕಿನಲ್ಲಿ ಬದಲಾವಣೆ ಮಾಡಬಲ್ಲ. ಸಮಾಜಕ್ಕೆ ಏನಾದರೂ ಕೊಡುಗೆ ನೀಡಬಲ್ಲೆ ಎಂದು ಯೋಚಿಸುವವರು ಬರಬೇಕು. ರೋಗಿಯ ಆರೈಕೆ ಜತೆಗೆ ಶಿಕ್ಷಣಕ್ಕೂ ಒತ್ತು ನೀಡುವ ಹಲವು ಖಾಸಗಿ ಸಂಸ್ಥೆöಗಳು ಈಗ ಮುಂದೆ ಬರುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.</p>
<p>ಗುಣಮಟ್ಟದ ಶಿಕ್ಷಣದ ಜತೆಗೆ ಯುವ ಸಮೂಹಕ್ಕೆ ಕೌಶಲ್ಯ ಭರಿತ ಶಿಕ್ಷಣ ನೀಡುವುದು ಸವಾಲಿನ ಕೆಲಸವೇ ಸರಿ. ಅದರಲ್ಲೂ ಭಾರತದಲ್ಲಿ ವಾಕ್ ಮತ್ತು ಶ್ರವಣ ತಜ್ಞರ ಕೊರತೆ ಇದೆ. ಸಮಸ್ಯೆ ಇರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅವರಿಗೆ ಚಿಕಿತ್ಸೆ, ಮಾರ್ಗದರ್ಶನ ನೀಡಲು ಈ ಕ್ಷೇತ್ರದಲ್ಲಿ ವಿಪುಲ ಉದ್ಯೋಗದ ಅವಕಾಶಗಳಿವೆ. ಮಾತನಾಡಲು ಬಾರದ, ಕೇಳಿಸಿಕೊಳ್ಳಲು ಆಗದವರ ಜತೆಯಲ್ಲಿ ನೀವು ಸಂವಹನ ಮಾಡಿ ಅವರ ಬದುಕಿನಲ್ಲಿ ಗಣನೀಯ ಬದಲಾವಣೆಗೆ ನಿಮ್ಮ ಕೊಡುಗೆ ದೊಡ್ಡದು. ಸರ್ವೋದಯ ಶಿಕ್ಷಣ  ಟ್ರಸ್ಟ್ ವಾಕ್ ಮತ್ತು ಶ್ರವಣ ಕೋರ್ಸ್‍ ಆರಂಭಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಶುಭ ಹಾರೈಸಿದರು.</p>
<p>ಡಾ.ಎಂ.ಜಯರಾಂ ಅವರದ್ದು ವಾಕ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಹೆಸರು. ಅಪರಿಮಿತ ಸಂಖ್ಯೆಯ ಶಿಷ್ಯರು, ತಜ್ಞರನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರು ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ತಂದ ಕ್ರಾಂತಿಕಾರಿಕ ಬದಲಾವಣೆ, ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ ಮಾಡಿದ ಪ್ರಯೋಗ ಹಾಗೂ ಸೇವೆ, ಕೋಲಾರದ ದೇವರಾಜ ಅರಸು ಶಿಕ್ಷಣ ಸಂಸ್ಥೆಯಲ್ಲಿ ನಿರ್ಮಿಸಿದ ಫೈವ್ ಸ್ಟಾರ್ ಸೌಲಭ್ಯದ ವಾಕ್ ಮತ್ತು ಶ್ರವಣ ಶಿಕ್ಷಣ ಸಂಸ್ಥೆ ನಿಜಕ್ಕೂ ಅವರೊಬ್ಬ ಬರೀ ಶಿಕ್ಷಣ ತಜ್ಞರಲ್ಲ. ನಾಯಕತ್ವದ ಗುಣ ಇರುವಂತರು. ನಿವೃತ್ತಿ ನಂತರ ಸುಮ್ಮನೇ ಕೂರದೇ ವಾಕ್ ಮತ್ತು ಶ್ರವಣ ವಲಯದ ಉನ್ನತೀಕರಣಕ್ಕೆ ಮಾಡುತ್ತಿರುವ ಕೆಲಸ ಅಸಾಧಾರಣವಾದದ್ದು. ಈಗ ಸರ್ವೋದಯ ಶಿಕ್ಷಣ ಟ್ರಸ್ಟ್ನಲ್ಲಿ ವಾಕ್ ಮತ್ತು ಶ್ರವಣ ಪದವಿ ಶಿಕ್ಷಣ ಸಂಸ್ಥೆ ಹುಟ್ಟು ಹಾಕಲು ಮಾರ್ಗದರ್ಶನ  ನೀಡುತ್ತಿರುವುದು ಖಂಡಿತಾ ಬದಲಾವಣೆಗೆ ನಾಂದಿ ಹಾಡಲಿದೆ ಎಂದರು.</p>
<p>ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಸರ್ವೋದಯ ಶಿಕ್ಷಣ ಟ್ರಸ್ಟ್ ವಾಕ್ ಮತ್ತು ಶ್ರವಣ ಸಂಸ್ಥೆಯ ಸಲಹೆಗಾರ ಡಾ.ಎಂ.ಜಯರಾA ಮಾತನಾಡಿ, ವಾಕ್ ಮತ್ತು ಶ್ರವಣ ಶಿಕ್ಷಣ ಪಡೆದು ಮುಂದೆ ವೃತ್ತಿಪರರಾಗಿ ಬೆಳೆಯಬೇಕೆಂದರೆ ಬದ್ದತೆ ಇರಲೇಬೇಕಾಗುತ್ತದೆ. ಇಂತಹ ಮನೋಭಾವ ಇದ್ದವರು ಈಗ ಈ ಕ್ಷೇತ್ರದಲ್ಲಿ ಉನ್ನತ ಮಟ್ಟದಲ್ಲಿ ಬೆಳೆದಿದ್ದಾರೆ. ಅದರಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ನಿರ್ದೇಶಕರಾಗಿರುವ ಡಾ.ಎಂ.ಪುಷ್ಪಾವತಿ, ನಿಮ್ಹಾನ್ಸ್‍ ಸಂಸ್ಥೆ ರಿಜಿಸ್ಟಾçರ್ ಆಗಿದ್ದಂತಹ ಡಾ.ಶಂಕರನಾರಾಯಣರಾವ್ ಅವರೇ ನಮ್ಮ ಮುಂದಿರುವ ಉದಾಹರಣೆ, ಇಂತಹ ಮಾದರಿಗಳಿಂದಲೇ ಈಗ ಶಿಕ್ಷಣ ಪಡೆಯಲು ಮುಂದೆ ಬರುತ್ತಿರುವವರು ಉತ್ತೇಜನ ಪಡೆಯಬೇಕು ಎಂದು ಹೇಳಿದರು.</p>
<p>ಡಾ.ಎಂ.ಪುಷ್ಪಾವತಿ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಈ ಸಂಸ್ಥೆಗೆ ರಾಷ್ಟçಪತಿ, ಪ್ರಧಾನ ಮಂತ್ರಿ ಅಂತವರು ಆಗಮಿಸಿರುವುದು ನಿಜಕ್ಕೂ ಹೆಮ್ಮೆಯ ಕ್ಷಣವೇ. ಅಲ್ಲದೇ ಇಡೀ ಕೇಂದ್ರವು ಈಗ ಸೆಂಟರ್ ಆಫ್ ಎಕ್ಸಲೆನ್ಸ್ ಆಗಿ ಬೆಳೆದಿದೆ ಎಂದು ಮೆಚ್ಚುಗೆ ಸೂಚಿಸಿದರು.</p>
<p>ಅಧ್ಯಕ್ಷತೆ ವಹಿಸಿದ್ದ ಸರ್ವೋದಯ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ವಿ.ನಾರಾಯಣಸ್ವಾಮಿ, ಮೂರು ದಶಕಕ್ಕೂ ಹೆಚ್ಚು ಕಾಲದಿಂದ ಶಿಕ್ಷಣ ಕ್ಷೇತ್ರದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ. ಪದವಿಪೂರ್ವ, ಪದವಿ, ಕಾನೂನು, ನರ್ಸಿಂಗ್ ಶಿಕ್ಷಣಕ್ಕೆ ನಮ್ಮ ಸಂಸ್ಥೆ ಒತ್ತು ನೀಡಿ ವಿಶಾಲವಾಗಿ ಬೆಳೆದಿದೆ. ಒಂದು ಕಾಲಕ್ಕೆ ಸರ್ವೋದಯ ಆಸ್ಪತ್ರೆಯನ್ನು ಆರಂಭಿಸಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಜನರಿಗೆ ಸೇವೆ ನೀಡಿದೆ. ಈಗ ವಾಕ್ ಮತ್ತು ಶ್ರವಣ ಸಂಸ್ಥೆ ಶಿಕ್ಷಣ ಆರಂಭಿಸಿ ಪದವಿ ಕೋರ್ಸ್‍ ಕೂಡ ಆರಂಭಿಸುತ್ತಿದೆ ಎಂದು ಹೇಳಿದರು.</p>
<p>ಡಾ.ಎಂ.ಜಯರಾಂ ಅವರು ವಾಕ್ ಮತ್ತು ಶ್ರವಣ ಕ್ಷೇತ್ರದಲ್ಲಿ ದೊಡ್ಡ ಹೆಸರು ಇರುವ ಅಸಾಧಾರಣ ವ್ಯಕ್ತಿ ಎನ್ನುವುದು ಅವರೊಂದಿಗೆ ಈಗ ಒಡನಾಡುತ್ತಿರುವಾಗ ಅನ್ನಿಸುತ್ತದೆ. ವಾಕ್ ಮತ್ತು ಶ್ರವಣ ಸಂಸ್ಥೆಯನ್ನು ನಾವು ಆರಂಭಿಸಲು ಮಾರ್ಗದರ್ಶನ ನೀಡುತ್ತಿರುವುದು, ಅನುಭವ, ಹೊಂದಿರುವ ಅಪಾರ ಸಂಖ್ಯೆಯ ಶಿಷ್ಯಪಡೆಯ ಜತೆಯಲ್ಲಿ ಒಂದು ರೂ. ವೇತನವನ್ನು ಪಡೆಯದೇ ಸಂಸ್ಥೆ ಬೆಳೆಸಲು ತೋರಿಸುತ್ತಿರುವ ಬದ್ದತೆ ನಿಜಕ್ಕೂ ಗೌರವ ದಾಯಕ. ಇಂತವರ ಮಾರ್ಗದರ್ಶನ, ಸೇವೆ ಇದ್ದರೆ ಎಂತಹ ಶಿಕ್ಷಣ ಸಂಸ್ಥೆಯನ್ನಾದರೂ ಬೆಳೆಸಬಹುದು ಎಂದು ತಿಳಿಸಿದರು.</p>
<p>ಸರ್ವೋದಯ ಶಿಕ್ಷಣ ಟ್ರಸ್ಟ್ ವಾಕ್ ಮತ್ತು ಶ್ರವಣ ಸಂಸ್ಥೆಯ ತಜ್ಞರಾದ ಡಾ.ರಶ್ಮಿಭಟ್, ಡಾ.ಅನ್ನೆ ವರ್ಗೀಸ್, ಸಹನಾ ಮುರಳಿ ಕೃಷ್ಣ ಮತ್ತಿತರರು ಹಾಜರಿದ್ದರು.</p>
<p>key words: Speech and Hearing, Degree, started,  Sarvodaya Education Trust, Bangalore</p>
<p>The post <a href="https://www.justkannada.in/speech-and-hearing-2/">ಬೆಂಗಳೂರಿನ ಸರ್ವೋದಯ ಶಿಕ್ಷಣ  ‍ಟ್ರಸ್ಟ್ ನಿಂದ ವಾಕ್ ಮತ್ತು ಶ್ರವಣ ಪದವಿ  ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಹುಲ್ ಗಾಂಧಿ ಪ್ರತಿಭಟನೆ: ಕಪಟ ನಾಟಕ ಆರಂಭಿಸಿದ್ದಾರೆ- ಬಿವೈ ವಿಜಯೇಂದ್ರ ಟೀಕೆ</title>
		<link>https://www.justkannada.in/by-vijayendra-46/</link>
		
		<dc:creator><![CDATA[prashanth]]></dc:creator>
		<pubDate>Sat, 02 Aug 2025 08:17:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[hypocritical drama]]></category>
		<category><![CDATA[protest]]></category>
		<category><![CDATA[Rahul Gandhi]]></category>
		<category><![CDATA[Started]]></category>
		<guid isPermaLink="false">https://www.justkannada.in/?p=143531</guid>

					<description><![CDATA[<p>ಬೆಂಗಳೂರು,ಆಗಸ್ಟ್,2,2025 (www.justkannada.in): ರಾಜ್ಯದಲ್ಲಿ ಒಂದು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿದ್ದು ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ, ಚುನಾವಣೆಯಲ್ಲಿ ಅಕ್ರಮ ಎಂದು ಆರೋಪಿಸಿ ಚುನಾವಣಾ ಆಯೋಗದ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಂಗ್ರೆಸನವರು ವರಸೆ ಆರಂಭಿಸಿದ್ದಾರೆ ಚುನಾವಣಾ ಆಯೋಗ ದುರ್ಬಳಕೆ ಎಂದು ಆರೋಪಿಸಿದ್ದಾರೆ. ಅಕ್ರಮದ ಬಗ್ಗೆ ಪುರಾವೆ ಇದ್ದಿದ್ರೆ ಕೋರ್ಟ್ ಗೆ ಹೋಗಬಹುದಿತ್ತು ಕೋರ್ಟ್ [&#8230;]</p>
<p>The post <a href="https://www.justkannada.in/by-vijayendra-46/">ರಾಹುಲ್ ಗಾಂಧಿ ಪ್ರತಿಭಟನೆ: ಕಪಟ ನಾಟಕ ಆರಂಭಿಸಿದ್ದಾರೆ- ಬಿವೈ ವಿಜಯೇಂದ್ರ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,2,2025 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಒಂದು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿದ್ದು ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ, ಚುನಾವಣೆಯಲ್ಲಿ ಅಕ್ರಮ ಎಂದು ಆರೋಪಿಸಿ ಚುನಾವಣಾ ಆಯೋಗದ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಂಗ್ರೆಸನವರು ವರಸೆ ಆರಂಭಿಸಿದ್ದಾರೆ ಚುನಾವಣಾ ಆಯೋಗ ದುರ್ಬಳಕೆ ಎಂದು ಆರೋಪಿಸಿದ್ದಾರೆ. ಅಕ್ರಮದ ಬಗ್ಗೆ ಪುರಾವೆ ಇದ್ದಿದ್ರೆ ಕೋರ್ಟ್ ಗೆ ಹೋಗಬಹುದಿತ್ತು ಕೋರ್ಟ್ ಗೆ ನೀಡಿ ಪ್ರಶ್ನಿಸಬಹುದಿತ್ತು. ಆದರೆ ರಾಹುಲ್ ಗಾಂಧಿ ಕಪಟ ನಾಟಕ ಆರಂಭಿಸಿದ್ದಾರೆ . ಪ್ರಧಾನಿ ಮೋದಿಯನ್ನ ನೋಡಲಾಗುತ್ತಿಲ್ಲ. ತುರ್ತುಪರಿಸ್ಥಿತಿ ಸೃಷ್ಠಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.</p>
<p>ಆಗಸ್ಟ್ 5 ರಂದು  ರಾಹುಲ್ ಗಾಂಧಿ ಡ್ರಾಮಾ ಮಾಡುತ್ತಾರೆ. ರಾಹುಲ್ ಗಾಂಧಿ ಬರುತ್ತಾರೆ ಅಂತ ಮರ ಕಡಿದರು ಪಾರ್ಕ್ ಕಾಂಪೌಂಡ್ ಒಡೆದಿದ್ದಾರೆ.  ಸಿಎಂ ಸಿದ್ದರಾಮಯ್ಯ ರಾಜ್ಯದ ಜನರೆದುರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words:  Rahul Gandhi, protest, started, hypocritical drama, BY Vijayendra</p>
<p>The post <a href="https://www.justkannada.in/by-vijayendra-46/">ರಾಹುಲ್ ಗಾಂಧಿ ಪ್ರತಿಭಟನೆ: ಕಪಟ ನಾಟಕ ಆರಂಭಿಸಿದ್ದಾರೆ- ಬಿವೈ ವಿಜಯೇಂದ್ರ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ &#8216;ಸರ್ಕಾರಿ ಮಾಂಟೆಸ್ಸರಿ&#8217; ಆರಂಭ</title>
		<link>https://www.justkannada.in/government-montessori-started-karnataka/</link>
		
		<dc:creator><![CDATA[prashanth]]></dc:creator>
		<pubDate>Mon, 22 Jul 2024 12:58:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Government Montessori]]></category>
		<category><![CDATA[karnataka]]></category>
		<category><![CDATA[Started]]></category>
		<guid isPermaLink="false">https://www.justkannada.in/?p=126722</guid>

					<description><![CDATA[<p>ಬೆಂಗಳೂರು ಜುಲೈ 22,2024 (www.justkannda.in): ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ ಎಲ್ಲಾ ವರ್ಗದ ಮಕ್ಕಳಿಗೂ ದೊರೆಯಬೇಕೆಂಬ ಆಶಯದಿಂದ ರಾಜ್ಯ ಸರ್ಕಾರ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟೆಗಾರಪಾಳ್ಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ &#8211; ಪೂರ್ವ [&#8230;]</p>
<p>The post <a href="https://www.justkannada.in/government-montessori-started-karnataka/">ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ &#8216;ಸರ್ಕಾರಿ ಮಾಂಟೆಸ್ಸರಿ&#8217; ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಜುಲೈ 22,2024 (<a href="http://www.justkannda.in">www.justkannda.in</a>):</strong> ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ ಎಲ್ಲಾ ವರ್ಗದ ಮಕ್ಕಳಿಗೂ ದೊರೆಯಬೇಕೆಂಬ ಆಶಯದಿಂದ ರಾಜ್ಯ ಸರ್ಕಾರ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟೆಗಾರಪಾಳ್ಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ &#8211; ಪೂರ್ವ ಪ್ರಾಥಮಿಕ ಕೇಂದ್ರ (ಎಲ್ ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.</p>
<p>ನಮ್ಮ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಮಕ್ಕಳ ಆರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಒತ್ತು ನೀಡಿದೆ. ನಮ್ಮ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ &#8211; ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲು ಸರ್ಕಾರ ಮುಂದಾಗಿದೆ ಎಂದರು.</p>
<p><strong> ಅಂಗನವಾಡಿ ಹುಟ್ಟು ಹಾಕಿದ್ದೆ ಇಂದಿರಾ</strong></p>
<p>ಈಗ್ಗೆ 49 ವರ್ಷಗಳ ಹಿಂದೆ ಅಂದರೆ 1975ರಲ್ಲಿ,  ನಮ್ಮ ದೇಶದ ಪ್ರಧಾನಮಂತ್ರಿಯಾಗಿದ್ದ ಇಂದಿರಾಗಾಂಧಿ ಅವರು ಕರ್ನಾಟಕದಲ್ಲಿ ಮೊದಲ ಬಾರಿಗೆ ಅಂಗನವಾಡಿಯನ್ನು ಆರಂಭಿಸಿದರು. ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಮೊದಲ ಅಂಗನವಾಡಿ ಆರಂಭಗೊಂಡಿತು. ಆಗ ಆರಂಭಿಕವಾಗಿ 100 ಅಂಗನವಾಡಿ ಕೇಂದ್ರಗಳನ್ನು ರಾಜ್ಯದೆಲ್ಲೆಡೆ ತೆರೆಯಲಾಯಿತು. ಈಗ ರಾಜ್ಯಾದ್ಯಂತ 70 ಸಾವಿರ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲೆ ಮೊಟ್ಟ ಮೊದಲು ಬಾರಿಗೆ ಅಂಗನವಾಡಿ ಆರಂಭವಾಗಿದ್ದೂ, ಕರ್ನಾಟಕದಲ್ಲಿ, ಪೂರ್ವ ಪ್ರಾಥಮಿಕ ಶಾಲೆ ಆರಂಭವಾಗುತ್ತಿರುವುದೂ ಕರ್ನಾಟಕದಲ್ಲೇ. ಇದು ನಮ್ಮ ರಾಜ್ಯದ ಹೆಗ್ಗಳಿಕೆ ಎಂದು ಹೇಳಿದರು.</p>
<p><strong>ಕಾರ್ಯಕರ್ತೆಯರ ಒತ್ತಡಕ್ಕೆ ಮಣಿದು ಆರಂಭ</strong></p>
<p>ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಶಿಕ್ಷಣ ಇಲಾಖೆಯಿಂದ ಆರಂಭಿಸುವ ಯೋಜನೆ ಇತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ನಡೆಸಿದರು. ಶಿಕ್ಷಣ ಇಲಾಖೆ ಎಲ್ ಕೆಜಿ, ಯುಕೆಜಿ  ಆರಂಭಿಸಿದರೆ ಅಂಗನವಾಡಿಯಿಂದ ಮಕ್ಕಳು ದೂರವಾಗುತ್ತಾರೆ. ಇದನ್ನು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ಆರಂಭಿಸಬೇಕು ಎಂದು ಒತ್ತಾಯಿಸಿದ್ದರು. ಕಾರ್ಯಕರ್ತೆಯರ ಒತ್ತಡದ ಹಿನ್ನೆಲೆ ಅಂಗನವಾಡಿಯಲ್ಲೇ ಎಲ್ ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದರು.</p>
<p><strong>ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ</strong></p>
<p>ಕಳೆದ 49 ವರ್ಷಗಳಿಂದ ಚಾಲ್ತಿಯಲ್ಲಿದ್ದ ನಮ್ಮ ಅಂಗನವಾಡಿ ಹೆಸರನ್ನೂ ಕೂಡ ಬದಲಾಯಿಸಿ, ಈಗ ಇವುಗಳಿಗೆ  ‘ಸರ್ಕಾರಿ ಮಾಂಟೆಸ್ಸರಿ ಎಂದು ಹೆಸರು ಇಡಲಾಗಿದೆ. ಸಮಾಜದಲ್ಲಿ ಕೂಲಿ ಕೆಲಸ ಮಾಡುವವರಿಂದ ಹಿಡಿದು ದೊಡ್ಡ ದೊಡ್ಡ ವ್ಯಕ್ತಿಗಳಿಗೂ ನಮ್ಮ ಮಕ್ಕಳಿಗೆ ಒಳ್ಳೆಯ ಗುಣಾತ್ಮಕ ಶಿಕ್ಷಣ ಕೊಡಿಸಬೇಕೆಂಬ ಆಸೆ ಇರುತ್ತದೆ. ಆದರೆ, ಅದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಹಾಗಾಗಿ, ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಸದುದ್ದೇಶದಿಂದ ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.</p>
<p><strong> ಮಾಂಟೆಸ್ಸರಿಗಳ ದುಬಾರಿ ಶುಲ್ಕಕ್ಕೆ ಕಡಿವಾಣ</strong></p>
<p>ಇತ್ತೀಚೆಗೆ ಖಾಸಗಿ ಮಾಂಟೆಸ್ಸರಿಗೆ ವರ್ಷಕ್ಕೆ 80 ರಿಂದ 1 ಲಕ್ಷ ರೂಪಾಯಿವರೆಗೆ ಹಣ ನೀಡಬೇಕಾದ ಪರಿಸ್ಥಿತಿ ಇದೆ. ಅಷ್ಟೊಂದು ದುಬಾರಿ ಹಣವನ್ನು ಕೊಟ್ಟು ಜನಸಾಮಾನ್ಯರು ತಮ್ಮ ಮಕ್ಕಳನ್ನು ಮಾಂಟೆಸ್ಸರಿಗಳಿಗೆ ಕಳುಹಿಸಲು ಸಾಧ್ಯವಿದೆಯೇ ಪ್ರಶ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದುಬಾರಿ ಶುಲ್ಕಕ್ಕೆ ಕಡಿವಾಣ ಹಾಕಲು, ಗುಣಮಟ್ಟದ ಶಿಕ್ಷಣ ಮತ್ತು ಪೌಷ್ಠಿಕ  ಆಹಾರ ಪ್ರತಿ ಮಗುವಿಗೂ ದೊರೆಯಬೇಕೆಂಬುದು ನಮ್ಮೆಲ್ಲರ ಆಶಯ. ಹಾಗಾಗಿ ಉಚಿತವಾಗಿ ಮಾಂಟೆಸ್ಸರಿ ತರಗತಿಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.</p>
<p><strong>ಮಾಂಟೆಸ್ಸರಿಗಳಲ್ಲೇ ಟಿಸಿ ನೀಡಿಕೆ</strong></p>
<p>ಸರ್ಕಾರಿ ಮಾಂಟೇಸ್ಸರಿಗಳಲ್ಲಿ ಕನ್ನಡ, ಇಂಗ್ಲೀಷ್  ಎರಡೂ ಮಾಧ್ಯಮಗಳಲ್ಲೂ ಶಿಕ್ಷಣ ನೀಡಲಾಗುವುದು. ಮಕ್ಕಳಿಗೆ 1 ಜೊತೆ ಯೂನಿಫಾರಂ, 1 ಬ್ಯಾಗ್ ಮತ್ತು ಪೆನ್ಸಿಲ್ ಬಾಕ್ಸ್ ನೀಡಲಾಗುವುದು. ಮಕ್ಕಳ ಮುಂದಿನ ಶೈಕ್ಷಣಿಕ ಮುನ್ನಡೆಗೆ ಸಹಾಯವಾಗಲು ಇಲ್ಲೇ ಟಿಸಿ ಕೂಡ ನೀಡಲಾಗುವುದು. ಈ ಮಾಂಟೆಸ್ಸರಿಗಳಲ್ಲಿ PUC, ಪದವಿ,  ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಈಗಾಗಲೇ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧನೆ ಮಾಡಲು ಗುರುತಿಸಲಾಗಿದೆ ಎಂದು ಸಚಿವರು ಹೇಳಿದರು.</p>
<p><strong>ಕಳಪೆ ಆಹಾರ ಪೂರೈಸಿದರೆ ನಿರ್ಧಾಕ್ಷಣ್ಯ ಕ್ರಮ </strong></p>
<p>ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾದರೆ ಆಯಾಯ ಡಿಡಿ, ಸಿಡಿಪಿಓಗಳನ್ನು ಸಸ್ಪೆಂಡ್ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.<img loading="lazy" decoding="async" class="aligncenter size-full wp-image-126723" src="https://www.justkannada.in/wp-content/uploads/2024/07/mantosseri.jpg" alt="" width="500" height="202" srcset="https://www.justkannada.in/wp-content/uploads/2024/07/mantosseri.jpg 500w, https://www.justkannada.in/wp-content/uploads/2024/07/mantosseri-300x121.jpg 300w, https://www.justkannada.in/wp-content/uploads/2024/07/mantosseri-150x61.jpg 150w" sizes="auto, (max-width: 500px) 100vw, 500px" /></p>
<p>ಮಕ್ಕಳ ಭವಿಷ್ಯಕ್ಕೆ ನಮ್ಮ ಸರ್ಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ನಮ್ಮ  ಇಲಾಖೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ಕೃಷ್ಟವಾದ ಯೋಜನೆಗಳನ್ನು  ಜನರಿಗೆ ನೀಡಲಿದೆ. ಇದಕ್ಕೆ ತಕ್ಕಂತೆ, ನೀವು ಕೂಡ ನಿಮ್ಮ ಕೌಶಲ್ಯ ಹೆಚ್ಚಿಸಿಕೊಂಡು, ಗುಣಮಟ್ಟದ ಶಿಕ್ಷಣ ನೀಡಲು ಸನ್ನದ್ದರಾಗಬೇಕು. ಅಂಗನವಾಡಿಗೆ ಬರುವ ಮಕ್ಕಳನ್ನು ನಿಮ್ಮ ಸ್ವಂತ ಮಕ್ಕಳಂತೆ ಬೆಳೆಸಬೇಕು ಎಂದು ಅಂಗನವಾಡಿ ಕಾರ್ಯಕರ್ತರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.</p>
<p>ಕಾರ್ಯಕ್ರಮದಲ್ಲಿ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತ ದಾಸ್ ಸೂರ್ಯವಂಶಿ, ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>
<p>Key words: Government Montessori, started, Karnataka</p>
<p>The post <a href="https://www.justkannada.in/government-montessori-started-karnataka/">ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ &#8216;ಸರ್ಕಾರಿ ಮಾಂಟೆಸ್ಸರಿ&#8217; ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ವಿವಿಯಲ್ಲಿ “JAYASHREERAM” ಚಿನ್ನದ ಪದಕ ಸ್ಥಾಪನೆ.</title>
		<link>https://www.justkannada.in/jayashreeram-gold-medal/</link>
		
		<dc:creator><![CDATA[mahesh]]></dc:creator>
		<pubDate>Fri, 28 Jun 2024 12:22:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[“JAYASHREERAM"]]></category>
		<category><![CDATA[at Center for Geoinformatics Technology (GIS)]]></category>
		<category><![CDATA[Gold Medal]]></category>
		<category><![CDATA[Started]]></category>
		<category><![CDATA[University of Mysore]]></category>
		<guid isPermaLink="false">https://www.justkannada.in/?p=125631</guid>

					<description><![CDATA[<p>&#160; ಮೈಸೂರು,, ಜೂ. 28,2024: (www.justkannada.in news )ಮೈಸೂರು ವಿಶ್ವವಿದ್ಯಾನಿಲಯದ, Center for Geoinformatics Technology (GIS) ನಲ್ಲಿ, ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗೆ ʼ ಜಯಶ್ರೀ-ರಾಮ್‌ ʼ (“JAYASHREERAM”)  ಎಂಬ ಹೆಸರಿನಲ್ಲಿ ಚಿನ್ನದ ಪದಕ  (Gold Medal) ನೀಡಲು ನಿರ್ಧಾರ. ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಮು ಅವರು  M.Sc GIS  ವಿಧ್ಯಾರ್ಥಿಗಳ ವಿದ್ಯಾಬ್ಯಾಸದಲ್ಲಿ ಪ್ರೇರಣೆ ನೀಡಲು 2023-24ರ ಶೈಕ್ಷಣಿಕ ಸಾಲಿನಿಂದ ಚಿನ್ನದ ಪದಕವನ್ನು (Gold Medal)ಪ್ರಾರಂಭಿಸಿದ್ದಾರೆ. ಈ ಸಂಬಂಧ ಮೈಸೂರು ವಿ ವಿ ಯ [&#8230;]</p>
<p>The post <a href="https://www.justkannada.in/jayashreeram-gold-medal/">ಮೈಸೂರು ವಿವಿಯಲ್ಲಿ “JAYASHREERAM” ಚಿನ್ನದ ಪದಕ ಸ್ಥಾಪನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು,, ಜೂ. 28,2024: (<a href="http://www.justkannada.in">www.justkannada.in</a> news )ಮೈಸೂರು ವಿಶ್ವವಿದ್ಯಾನಿಲಯದ, Center for Geoinformatics Technology (GIS) ನಲ್ಲಿ, ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗೆ ʼ ಜಯಶ್ರೀ-ರಾಮ್‌ ʼ (“JAYASHREERAM”)  ಎಂಬ ಹೆಸರಿನಲ್ಲಿ ಚಿನ್ನದ ಪದಕ  (Gold Medal) ನೀಡಲು ನಿರ್ಧಾರ.</p>
<p>ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಮು ಅವರು  M.Sc GIS  ವಿಧ್ಯಾರ್ಥಿಗಳ ವಿದ್ಯಾಬ್ಯಾಸದಲ್ಲಿ ಪ್ರೇರಣೆ ನೀಡಲು 2023-24ರ ಶೈಕ್ಷಣಿಕ ಸಾಲಿನಿಂದ ಚಿನ್ನದ ಪದಕವನ್ನು (Gold Medal)ಪ್ರಾರಂಭಿಸಿದ್ದಾರೆ.</p>
<p>ಈ ಸಂಬಂಧ ಮೈಸೂರು ವಿ ವಿ ಯ ಕುಲಪತಿ ಪ್ರೊ. ಲೋಕನಾಥ್ ಎನ್. ಕೆ ಅವರಿಗೆ  ಪ್ರೊ. ರಾಮು ಅವರು ಚೆಕ್  ಹಸ್ತಾಂತರಿಸಿದರು. ಈ ವೇಳೆ ಮೈಸೂರು ವಿಶ್ವವಿದ್ಯಾನಿಲಯದ Center for Geoinformatics Technology (GIS)ನ ವಿಭಾಗದ ಮುಖ್ಯಸ್ಥೆ ಪ್ರೊ. ಜಯಶ್ರೀ ಉಪಸ್ತಿತರಿದ್ದರು.</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>key words: university of Mysore, started, “JAYASHREERAM&#8221; ,Gold Medal ,at Center for Geoinformatics Technology (GIS)</p>
<p>The post <a href="https://www.justkannada.in/jayashreeram-gold-medal/">ಮೈಸೂರು ವಿವಿಯಲ್ಲಿ “JAYASHREERAM” ಚಿನ್ನದ ಪದಕ ಸ್ಥಾಪನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>10 ವರ್ಷಗಳಲ್ಲಿ ದೇಶದ ಆರ್ಥಿಕತೆ ಬದಲಾವಣೆ: ಕೇಂದ್ರ ಬಜೆಟ್ ಮಂಡನೆ ಆರಂಭಿಸಿದ  ನಿರ್ಮಲಾ ಸೀತಾರಾಮನ್.</title>
		<link>https://www.justkannada.in/nirmala-sitharaman-started-presenting-union-budget/</link>
		
		<dc:creator><![CDATA[prashanth]]></dc:creator>
		<pubDate>Thu, 01 Feb 2024 05:45:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Nirmala Sitharaman]]></category>
		<category><![CDATA[presenting]]></category>
		<category><![CDATA[Started]]></category>
		<category><![CDATA[Union Budget.]]></category>
		<guid isPermaLink="false">https://www.justkannada.in/?p=118745</guid>

					<description><![CDATA[<p>ನವದೆಹಲಿ,ಫೆಬ್ರವರಿ,1,2024(www.justkannada.in): 2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್  ಮಂಡನೆಯನ್ನ ಕೇಂದ್ರಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರಂಭಿಸಿದ್ದಾರೆ. ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 10 ವರ್ಷಗಳಲ್ಲಿ ದೇಶದ ಆರ್ಥಿಕತೆ ಬದಲಾವಣೆಯಾಗಿದೆ. ಕೇಂದ್ರ ಸರ್ಕಾರ ಜನಪರ ಕಾರ್ಯಕ್ರಮ ಜಾರಿ ಮಾಡಿದೆ.   ದೇಶದ ಆರ್ಥಿಕತೆಗೆ ಹೊಸ ಚೈತನ್ಯ ಸಿಕ್ಕಿದೆ . ಪ್ರಧಾನಿ ಮೋದಿ ನೇತೃತ್ವದಲ್ಲಿ ಆರ್ಥಿಕತೆ ಸಾಧನೆ ಕಂಡಿದೆ.  ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ದೇಶದ 80 ಕೋಟಿ ಜನರಿಗೆ ಉಚಿತ [&#8230;]</p>
<p>The post <a href="https://www.justkannada.in/nirmala-sitharaman-started-presenting-union-budget/">10 ವರ್ಷಗಳಲ್ಲಿ ದೇಶದ ಆರ್ಥಿಕತೆ ಬದಲಾವಣೆ: ಕೇಂದ್ರ ಬಜೆಟ್ ಮಂಡನೆ ಆರಂಭಿಸಿದ  ನಿರ್ಮಲಾ ಸೀತಾರಾಮನ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಫೆಬ್ರವರಿ,1,2024(<a href="http://www.justkannada.in">www.justkannada.in</a>):</strong> 2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್  ಮಂಡನೆಯನ್ನ ಕೇಂದ್ರಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರಂಭಿಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 10 ವರ್ಷಗಳಲ್ಲಿ ದೇಶದ ಆರ್ಥಿಕತೆ ಬದಲಾವಣೆಯಾಗಿದೆ. ಕೇಂದ್ರ ಸರ್ಕಾರ ಜನಪರ ಕಾರ್ಯಕ್ರಮ ಜಾರಿ ಮಾಡಿದೆ.   ದೇಶದ ಆರ್ಥಿಕತೆಗೆ ಹೊಸ ಚೈತನ್ಯ ಸಿಕ್ಕಿದೆ . ಪ್ರಧಾನಿ ಮೋದಿ ನೇತೃತ್ವದಲ್ಲಿ ಆರ್ಥಿಕತೆ ಸಾಧನೆ ಕಂಡಿದೆ.  ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ದೇಶದ 80 ಕೋಟಿ ಜನರಿಗೆ ಉಚಿತ ರೇಷನ್ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-118746" src="https://www.justkannada.in/wp-content/uploads/2024/02/nirmala-sitharaman.jpg" alt="" width="500" height="460" srcset="https://www.justkannada.in/wp-content/uploads/2024/02/nirmala-sitharaman.jpg 500w, https://www.justkannada.in/wp-content/uploads/2024/02/nirmala-sitharaman-300x276.jpg 300w" sizes="auto, (max-width: 500px) 100vw, 500px" /></p>
<p>Key words: Nirmala Sitharaman -started -presenting &#8211; Union Budget.</p>
<p>The post <a href="https://www.justkannada.in/nirmala-sitharaman-started-presenting-union-budget/">10 ವರ್ಷಗಳಲ್ಲಿ ದೇಶದ ಆರ್ಥಿಕತೆ ಬದಲಾವಣೆ: ಕೇಂದ್ರ ಬಜೆಟ್ ಮಂಡನೆ ಆರಂಭಿಸಿದ  ನಿರ್ಮಲಾ ಸೀತಾರಾಮನ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿ.26 ರಂದು ಯುವನಿಧಿ ಯೋಜನೆ ನೋಂದಣಿಗೆ ಚಾಲನೆ- ಸಚಿವ ಶರಣಪ್ರಕಾಶ್ ಪಾಟೀಲ್.</title>
		<link>https://www.justkannada.in/december-26-yuvanidhi-registration-started-minister-sharanprakash-patil/</link>
		
		<dc:creator><![CDATA[prashanth]]></dc:creator>
		<pubDate>Thu, 21 Dec 2023 07:17:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[December 26]]></category>
		<category><![CDATA[minister]]></category>
		<category><![CDATA[registration]]></category>
		<category><![CDATA[Sharanprakash Patil.]]></category>
		<category><![CDATA[Started]]></category>
		<category><![CDATA[yuvanidhi]]></category>
		<guid isPermaLink="false">https://www.justkannada.in/?p=116945</guid>

					<description><![CDATA[<p>ಬೆಂಗಳೂರು, ಡಿಸೆಂಬರ್ 21,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ 5ನೇ ಗ್ಯಾರಂಟಿ  ಯುವನಿಧಿ ಯೋಜನೆಯ ನೋಂದಣಿ ಡಿಸೆಂಬರ್ 26ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್, ಡಿಸೆಂಬರ್  26 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಸಿಎಂ ಸಿದ್ದರಾಮಯ್ಯ, ಡಿಸಿಎಂ  ಡಿಕೆ ಶಿವಕುಮಾರ್ ಲೋಗೋ ಅನಾವರಣ ಮಾಡಲಿದ್ದಾರೆ. ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ನೇರ [&#8230;]</p>
<p>The post <a href="https://www.justkannada.in/december-26-yuvanidhi-registration-started-minister-sharanprakash-patil/">ಡಿ.26 ರಂದು ಯುವನಿಧಿ ಯೋಜನೆ ನೋಂದಣಿಗೆ ಚಾಲನೆ- ಸಚಿವ ಶರಣಪ್ರಕಾಶ್ ಪಾಟೀಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಡಿಸೆಂಬರ್ 21,2023(<a href="http://www.justkannada.in">www.justkannada.in</a>): </strong> ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ 5ನೇ ಗ್ಯಾರಂಟಿ  ಯುವನಿಧಿ ಯೋಜನೆಯ ನೋಂದಣಿ ಡಿಸೆಂಬರ್ 26ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. <img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್, ಡಿಸೆಂಬರ್  26 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಸಿಎಂ ಸಿದ್ದರಾಮಯ್ಯ, ಡಿಸಿಎಂ  ಡಿಕೆ ಶಿವಕುಮಾರ್ ಲೋಗೋ ಅನಾವರಣ ಮಾಡಲಿದ್ದಾರೆ. ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದರು.<img loading="lazy" decoding="async" class="aligncenter size-full wp-image-114453" src="https://www.justkannada.in/wp-content/uploads/2023/10/medical-college-for-all-the-district-Dr.-Sharan-Prakash-Patil.jpg" alt="" width="960" height="540" srcset="https://www.justkannada.in/wp-content/uploads/2023/10/medical-college-for-all-the-district-Dr.-Sharan-Prakash-Patil.jpg 960w, https://www.justkannada.in/wp-content/uploads/2023/10/medical-college-for-all-the-district-Dr.-Sharan-Prakash-Patil-600x338.jpg 600w, https://www.justkannada.in/wp-content/uploads/2023/10/medical-college-for-all-the-district-Dr.-Sharan-Prakash-Patil-300x169.jpg 300w, https://www.justkannada.in/wp-content/uploads/2023/10/medical-college-for-all-the-district-Dr.-Sharan-Prakash-Patil-768x432.jpg 768w, https://www.justkannada.in/wp-content/uploads/2023/10/medical-college-for-all-the-district-Dr.-Sharan-Prakash-Patil-696x392.jpg 696w" sizes="auto, (max-width: 960px) 100vw, 960px" /></p>
<p>ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯಲಿದೆ.  ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳು  ಆಗಿದ್ದರೆ ಅವರು ಈ ಯುವನಿಧಿಗೆ ಅರ್ಹರಾಗಿರುತ್ತಾರೆ. ಪದವಿ ಪಾಸ್ ಆದವರೆಗೆ 3 ಸಾವಿರ ರೂ., ಡಿಪ್ಲೋಮಾ ಪಾಸ್ ಆದವರಿಗೆ 1500 ಸಾವಿರ ರೂ.  ನೀಡುತ್ತೇವೆ ಎಂದು ಮಾಹಿತಿ ನೀಡಿದರು.</p>
<p>Key words: December 26- yuvanidhi-Registration –started-Minister -Sharanprakash Patil.</p>
<p>The post <a href="https://www.justkannada.in/december-26-yuvanidhi-registration-started-minister-sharanprakash-patil/">ಡಿ.26 ರಂದು ಯುವನಿಧಿ ಯೋಜನೆ ನೋಂದಣಿಗೆ ಚಾಲನೆ- ಸಚಿವ ಶರಣಪ್ರಕಾಶ್ ಪಾಟೀಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬರ ಪರಿಹಾರ ಕೆಲಸ ಪ್ರಾರಂಭ- ಸಿಎಂ ಸಿದ್ದರಾಮಯ್ಯ.</title>
		<link>https://www.justkannada.in/drought-compensation-work-started-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Mon, 20 Nov 2023 11:08:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[compensation]]></category>
		<category><![CDATA[drought]]></category>
		<category><![CDATA[Started]]></category>
		<category><![CDATA[work]]></category>
		<guid isPermaLink="false">https://www.justkannada.in/?p=115483</guid>

					<description><![CDATA[<p>ವಿಜಯಪುರ, ನವೆಂಬರ್ 20,2023(www.justkannada.in):  ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಜಯಪುರ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬರಗಾಲ ಬಂದಾಗ  150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ  ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು. ಉತ್ತರವಿಲ್ಲ ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ  [&#8230;]</p>
<p>The post <a href="https://www.justkannada.in/drought-compensation-work-started-cm-siddaramaiah/">ಬರ ಪರಿಹಾರ ಕೆಲಸ ಪ್ರಾರಂಭ- ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ, ನವೆಂಬರ್ 20,2023(<a href="http://www.justkannada.in">www.justkannada.in</a>):</strong>  ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿಜಯಪುರ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬರಗಾಲ ಬಂದಾಗ  150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ  ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು.</p>
<p><strong>ಉತ್ತರವಿಲ್ಲ</strong></p>
<p>ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ  ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-108344" src="https://www.justkannada.in/wp-content/uploads/2023/06/siddaramaiah124.jpg" alt="" width="500" height="308" srcset="https://www.justkannada.in/wp-content/uploads/2023/06/siddaramaiah124.jpg 500w, https://www.justkannada.in/wp-content/uploads/2023/06/siddaramaiah124-300x185.jpg 300w" sizes="auto, (max-width: 500px) 100vw, 500px" /></p>
<p><strong>ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ</strong></p>
<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಕಾಯುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.</p>
<p>Key words: Drought- compensation- work- started- CM Siddaramaiah</p>
<p>The post <a href="https://www.justkannada.in/drought-compensation-work-started-cm-siddaramaiah/">ಬರ ಪರಿಹಾರ ಕೆಲಸ ಪ್ರಾರಂಭ- ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತರಿಗೆ ನೀರಿಲ್ಲ, ಜಲಾಶಯ ಖಾಲಿ: ಕಾಂಗ್ರೆಸ್ ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರು- ಸಿ.ಟಿ.ರವಿ ಟೀಕೆ.</title>
		<link>https://www.justkannada.in/congress-came-power-state-started-suffering-c-t-ravi/</link>
		
		<dc:creator><![CDATA[JK Desk]]></dc:creator>
		<pubDate>Fri, 18 Aug 2023 12:14:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[C.T.Ravi]]></category>
		<category><![CDATA[Congress -came – power- state]]></category>
		<category><![CDATA[Started]]></category>
		<category><![CDATA[suffering]]></category>
		<guid isPermaLink="false">https://www.justkannada.in/?p=111169</guid>

					<description><![CDATA[<p>ಮೈಸೂರು,ಆಗಸ್ಟ್,18,2023(www.justkannada.in): ಕಾಂಗ್ರೆಸ್ ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಸಿ.ಟಿ ರವಿ, ಬಿಜೆಪಿ ಅಧಿಕಾರ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ. ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ. ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ. ಶೂನ್ಯ ಬಿಲ್ ಅಂತರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ. ಇಂತಹ‌ ದುರ್ದೆಸೆ ಇರುವ ಸಂದರ್ಭದಲ್ಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರಾ ಎಂದು [&#8230;]</p>
<p>The post <a href="https://www.justkannada.in/congress-came-power-state-started-suffering-c-t-ravi/">ರೈತರಿಗೆ ನೀರಿಲ್ಲ, ಜಲಾಶಯ ಖಾಲಿ: ಕಾಂಗ್ರೆಸ್ ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರು- ಸಿ.ಟಿ.ರವಿ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,18,2023(<a href="http://www.justkannada.in">www.justkannada.in</a>):</strong> ಕಾಂಗ್ರೆಸ್ ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಸಿ.ಟಿ ರವಿ, ಬಿಜೆಪಿ ಅಧಿಕಾರ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ. ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ. ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ. ಶೂನ್ಯ ಬಿಲ್ ಅಂತರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ. ಇಂತಹ‌ ದುರ್ದೆಸೆ ಇರುವ ಸಂದರ್ಭದಲ್ಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರಾ ಎಂದು ಟಾಂಗ್ ನೀಡಿದರು.</p>
<p>ಒಂದು ವೇಳೆ ಹೋಗುವವರನ್ನು ರಾಜಕೀಯ ಜಾಣ್ಮೆ ಇರುವವರು, ಬುದ್ದಿವಂತರು ಎಂದು ಹೇಳಲ್ಲ. ಹೋಗುವವರಿಗೆ ದೂರಾಲೋಚನೆ ಇದೆ‌ ಎಂದು ಹೇಳಲಾಗಲ್ಲ. ಸರ್ಕಾರ ಬಂದಾಗಿನಿಂದ ಕಾಂಗ್ರೆಸ್ ಹಿರಿಯ ಶಾಸಕರಿಗೆ ಸಮಾಧಾನ ಇಲ್ಲ. ಇಲ್ಲಿಂದ ಹೋದವರಿಗೆ ಏನ್ ಸಮಾಧನಾನ ಸಿಗುತ್ತದೆ ಎಂದು ಸಿಟಿ ರವಿ ಪ್ರಶ್ನಿಸಿದರು.<img loading="lazy" decoding="async" class="aligncenter size-medium wp-image-103284" src="https://www.justkannada.in/wp-content/uploads/2023/02/ct-ravi-300x256.jpg" alt="" width="300" height="256" srcset="https://www.justkannada.in/wp-content/uploads/2023/02/ct-ravi-300x256.jpg 300w, https://www.justkannada.in/wp-content/uploads/2023/02/ct-ravi.jpg 500w" sizes="auto, (max-width: 300px) 100vw, 300px" /></p>
<p>ಶಾಸಕ ಎಸ್ ಟಿ ಸೋಮಶೇಖರ್ ಜೊತೆ ನಾನು ಮಾತನಾಡುತ್ತೇನೆ.   ಅವರ ಭಾವನೆ ಏನಿದೆ ಎಂದು ಚರ್ಚಿಸಿ ಬಳಿಕ ಉಳಿದವರ ಜೊತೆ ಮಾತನಾಡುತ್ತೇನೆ . ಸೋತಿರುವುದಕ್ಕೆ ತಪ್ಪು ನಮ್ಮದು ಎಂದು ಹೇಳಿದ್ದೇವೆ. ಸೋಮಶೇಖರ್ ಜೊತೆ ಕೂತು ಮಾತನಾಡಿದ ಬಳಿಕ ಎಲ್ಲವೂ ಸರಿಯೋಗುತ್ತೆ ಎಂದು ಸಿಟಿ ರವಿ ಹೇಳಿದರು.</p>
<p>Key words: Congress -came – power- state –started- suffering-C. T. Ravi</p>
<p>The post <a href="https://www.justkannada.in/congress-came-power-state-started-suffering-c-t-ravi/">ರೈತರಿಗೆ ನೀರಿಲ್ಲ, ಜಲಾಶಯ ಖಾಲಿ: ಕಾಂಗ್ರೆಸ್ ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರು- ಸಿ.ಟಿ.ರವಿ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚುನಾವಣೆ ಬಳಿಕ ಮಹದಾಯಿ ಯೋಜನೆ ಕಾಮಗಾರಿ ಆರಂಭ- ಸಿಎಂ ಬಸವರಾಜ ಬೊಮ್ಮಾಯಿ.</title>
		<link>https://www.justkannada.in/election-mahadayi-yojana-work-started-cm-basavaraja-bommai/</link>
		
		<dc:creator><![CDATA[JK Desk]]></dc:creator>
		<pubDate>Tue, 02 May 2023 11:08:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Basavaraja Bommai]]></category>
		<category><![CDATA[election- Mahadayi- Yojana]]></category>
		<category><![CDATA[Started]]></category>
		<category><![CDATA[work]]></category>
		<guid isPermaLink="false">https://www.justkannada.in/?p=106809</guid>

					<description><![CDATA[<p>ಧಾರವಾಡ,ಮೇ,2,2023(www.justkannada.in): ಚುನಾವಣೆ ಬಳಿಕ ಮಹದಾಯಿ ಯೋಜನೆ ಕಾಮಗಾರಿ ಆರಂಭ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಮುನೇನಕೊಪ್ಪ ಪರ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿ  ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಹದಾಯಿ ಯೋಜನೆಯ ಹೋರಾಟಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿತ್ತು. ಮಹದಾಯಿ ಹೋರಾಟಗಾರರ ಮೇಲೆ ಕಾಂಗ್ರೆಸ್​​ ಗುಂಡು ಹಾರಿಸಿತ್ತು, ಹೋರಾಟಗಾರರ ಮೇಲೆ ಲಾಠಿಚಾರ್ಜ್​ ಮಾಡಿಸಿದ್ದು ಕೂಡ ಇದೇ ಕಾಂಗ್ರೆಸ್ ಎಂದು ಆರೋಪಿಸಿದರು. ಹೀಗಾಗಿ ಇಂತಹ ಪಕ್ಷಕ್ಕೆ ನೀವು [&#8230;]</p>
<p>The post <a href="https://www.justkannada.in/election-mahadayi-yojana-work-started-cm-basavaraja-bommai/">ಚುನಾವಣೆ ಬಳಿಕ ಮಹದಾಯಿ ಯೋಜನೆ ಕಾಮಗಾರಿ ಆರಂಭ- ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಧಾರವಾಡ,ಮೇ,2,2023(<a href="http://www.justkannada.in">www.justkannada.in</a>):</strong> ಚುನಾವಣೆ ಬಳಿಕ ಮಹದಾಯಿ ಯೋಜನೆ ಕಾಮಗಾರಿ ಆರಂಭ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಮುನೇನಕೊಪ್ಪ ಪರ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿ  ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಹದಾಯಿ ಯೋಜನೆಯ ಹೋರಾಟಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿತ್ತು. ಮಹದಾಯಿ ಹೋರಾಟಗಾರರ ಮೇಲೆ ಕಾಂಗ್ರೆಸ್​​ ಗುಂಡು ಹಾರಿಸಿತ್ತು, ಹೋರಾಟಗಾರರ ಮೇಲೆ ಲಾಠಿಚಾರ್ಜ್​ ಮಾಡಿಸಿದ್ದು ಕೂಡ ಇದೇ ಕಾಂಗ್ರೆಸ್ ಎಂದು ಆರೋಪಿಸಿದರು.<img loading="lazy" decoding="async" class="aligncenter size-full wp-image-103089" src="https://www.justkannada.in/wp-content/uploads/2023/01/cm-bommai-6.jpg" alt="" width="500" height="459" srcset="https://www.justkannada.in/wp-content/uploads/2023/01/cm-bommai-6.jpg 500w, https://www.justkannada.in/wp-content/uploads/2023/01/cm-bommai-6-300x275.jpg 300w" sizes="auto, (max-width: 500px) 100vw, 500px" /></p>
<p>ಹೀಗಾಗಿ ಇಂತಹ ಪಕ್ಷಕ್ಕೆ ನೀವು ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮಹದಾಯಿ ಯೋಜನೆಗೆ ಡಿಪಿಆರ್ ​​ಗೆ ಮೋದಿ ಸರ್ಕಾರ ಅನುಮತಿ ನೀಡಿದೆ. ಮಹದಾಯಿ ಯೋಜನೆಗೆ ಟೆಂಡರ್​ ಕೂಡ ಮಾಡಿದ್ದೇವೆ. ಚುನಾವಣೆ ಬಳಿಕ ಯೋಜನೆಯ ಕಾಮಗಾರಿ ಆರಂಭವಾಗಲಿದೆ ಎಂದರು.</p>
<p>Key words: election- Mahadayi- Yojana &#8211; work – started- CM Basavaraja Bommai.</p>
<p>The post <a href="https://www.justkannada.in/election-mahadayi-yojana-work-started-cm-basavaraja-bommai/">ಚುನಾವಣೆ ಬಳಿಕ ಮಹದಾಯಿ ಯೋಜನೆ ಕಾಮಗಾರಿ ಆರಂಭ- ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
