<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>starving Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/starving/feed/" rel="self" type="application/rss+xml" />
	<link>https://www.justkannada.in/tag/starving/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 13 Dec 2020 10:03:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>starving Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/starving/</link>
	<width>32</width>
	<height>32</height>
</image> 
	<item>
		<title>ದೇಶದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿದ್ದು, ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು? : ನಟ ಕಮಲ್ ಹಾಸನ್ ಪ್ರಶ್ನೆ</title>
		<link>https://www.justkannada.in/countryabouthalfpeoplestarvingwhatneednewparliamentactorkamal-haasanquestion/</link>
		
		<dc:creator><![CDATA[JK Desk]]></dc:creator>
		<pubDate>Sun, 13 Dec 2020 10:03:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[about]]></category>
		<category><![CDATA[actor]]></category>
		<category><![CDATA[country.]]></category>
		<category><![CDATA[half]]></category>
		<category><![CDATA[Kamal Haasan]]></category>
		<category><![CDATA[need]]></category>
		<category><![CDATA[new]]></category>
		<category><![CDATA[Parliament.]]></category>
		<category><![CDATA[people]]></category>
		<category><![CDATA[question]]></category>
		<category><![CDATA[starving]]></category>
		<category><![CDATA[What]]></category>
		<guid isPermaLink="false">https://www.justkannada.in/?p=48571</guid>

					<description><![CDATA[<p>ಚೆನ್ನೈ,ಡಿಸೆಂಬರ್,13,2020(www.justkannada.in) : ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವ ಈ ಸಂದರ್ಭದಲ್ಲಿ ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು ಎಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನಟ, ರಾಜಕಾರಣಿ ಕಮಲ್ ಹಾಸನ್ ಪ್ರಶ್ನಿಸಿದ್ದಾರೆ.  ದೇಶದ ಆರ್ಥಿಕತೆಯು ತೀವ್ರ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಯೋಜನೆಯ ಅಗತ್ಯವೇನಿತ್ತು ಎಂದು ಹೊಸ ಸಂಸತ್ತು ಯೋಜನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನಟ, ರಾಜಕಾರಣಿ ಕಮಲ್ ಹಾಸನ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಡಿ.10ರಂದು ಸಾವಿರ ಕೋಟಿ ಅಂದಾಜು ವೆಚ್ಚದ [&#8230;]</p>
<p>The post <a href="https://www.justkannada.in/countryabouthalfpeoplestarvingwhatneednewparliamentactorkamal-haasanquestion/">ದೇಶದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿದ್ದು, ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು? : ನಟ ಕಮಲ್ ಹಾಸನ್ ಪ್ರಶ್ನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚೆನ್ನೈ,ಡಿಸೆಂಬರ್,13,2020(www.justkannada.in) :</strong> ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವ ಈ ಸಂದರ್ಭದಲ್ಲಿ ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು ಎಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನಟ, ರಾಜಕಾರಣಿ ಕಮಲ್ ಹಾಸನ್ ಪ್ರಶ್ನಿಸಿದ್ದಾರೆ.  <img decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" />ದೇಶದ ಆರ್ಥಿಕತೆಯು ತೀವ್ರ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಯೋಜನೆಯ ಅಗತ್ಯವೇನಿತ್ತು ಎಂದು ಹೊಸ ಸಂಸತ್ತು ಯೋಜನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನಟ, ರಾಜಕಾರಣಿ ಕಮಲ್ ಹಾಸನ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.</p>
<p><img fetchpriority="high" decoding="async" class="aligncenter size-full wp-image-48572" src="https://www.justkannada.in/wp-content/uploads/2020/12/20-2.jpg" alt="" width="1300" height="724" /></p>
<p>ಡಿ.10ರಂದು ಸಾವಿರ ಕೋಟಿ ಅಂದಾಜು ವೆಚ್ಚದ ಹೊಸ ಸಂಸತ್ತು ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಮೇ.2021ರಲ್ಲಿ ನಡೆಯುವ ವಿಧಾನಸಭಾ ಚುನವಾಣೆಯಲ್ಲಿ ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದೆ. ತಮಿಳುನಾಡಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ರಾಜ್ಯದ ಅಭಿವೃದ್ಧಿಗಾಗಿ ದುಡಿಯುತ್ತೇವೆ ಎಂದು ತಮ್ಮ ಪಕ್ಷದ ಬಗ್ಗೆ ಕಮಲ್ ಹಾಸನ್ ತಿಳಿಸಿದರು.</p>
<p><img decoding="async" class="aligncenter size-full wp-image-48573" src="https://www.justkannada.in/wp-content/uploads/2020/12/21-3.jpg" alt="country-About-half-People-starving-What-need-new-parliament?-Actor-Kamal Haasan-Question" width="1102" height="1606" /></p>
<p>key words : <span lang="en">country-About-half-People-starving-What-need-new-parliament?-Actor-Kamal Haasan-Question</span></p>
<p>The post <a href="https://www.justkannada.in/countryabouthalfpeoplestarvingwhatneednewparliamentactorkamal-haasanquestion/">ದೇಶದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿದ್ದು, ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು? : ನಟ ಕಮಲ್ ಹಾಸನ್ ಪ್ರಶ್ನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
