<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>State Government- Reservation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/state-government-reservation/feed/" rel="self" type="application/rss+xml" />
	<link>https://www.justkannada.in/tag/state-government-reservation/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 25 Mar 2023 05:47:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>State Government- Reservation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/state-government-reservation/</link>
	<width>32</width>
	<height>32</height>
</image> 
	<item>
		<title>ರಾಜ್ಯ ಸರ್ಕಾರದ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’: ಯಾವ ಸಮುದಾಯಕ್ಕೂ ಲಾಭ ಇಲ್ಲ-ಸಿದ್ಧರಾಮಯ್ಯ ಟೀಕೆ.</title>
		<link>https://www.justkannada.in/state-government-reservation-policy-community-no-benefited-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Sat, 25 Mar 2023 05:47:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[community]]></category>
		<category><![CDATA[No Benefited]]></category>
		<category><![CDATA[policy]]></category>
		<category><![CDATA[Siddaramaiah]]></category>
		<category><![CDATA[State Government- Reservation]]></category>
		<guid isPermaLink="false">https://www.justkannada.in/?p=105229</guid>

					<description><![CDATA[<p>ಬೆಂಗಳೂರು,ಮಾರ್ಚ್,25,2023(www.justkannada.in): ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್ ಗಳಿಗೆ ಜನ ಬಲಿಯಾಗಬಾರದು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಮೀಸಲಾತಿ ನೀತಿ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು [&#8230;]</p>
<p>The post <a href="https://www.justkannada.in/state-government-reservation-policy-community-no-benefited-siddaramaiah/">ರಾಜ್ಯ ಸರ್ಕಾರದ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’: ಯಾವ ಸಮುದಾಯಕ್ಕೂ ಲಾಭ ಇಲ್ಲ-ಸಿದ್ಧರಾಮಯ್ಯ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,25,2023(<a href="http://www.justkannada.in">www.justkannada.in</a>):</strong> ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್ ಗಳಿಗೆ ಜನ ಬಲಿಯಾಗಬಾರದು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ರಾಜ್ಯ ಸರ್ಕಾರ ಘೋಷಿಸಿರುವ ಮೀಸಲಾತಿ ನೀತಿ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ ಎಂದು ಕಿಡಿಕಾರಿದರು.</p>
<p>ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯ ಅನುಷ್ಠಾನ ಒಂದು ದೀರ್ಘ ಪ್ರಕ್ರಿಯೆ. ಇದಕ್ಕಾಗಿ ಸಂವಿಧಾನದ ಪರಿಚ್ಛೇದ 341ಕ್ಕೆ  ತಿದ್ದುಪಡಿ ಮಾಡಬೇಕಾಗುತ್ತದೆ. ಈ ಬಗ್ಗೆ ಸಂಪುಟ ಕೈಗೊಂಡಿದ್ದ ತೀರ್ಮಾನವನ್ನು ಇಲ್ಲಿಯವರೆಗೆ ಕೇಂದ್ರ ಸರ್ಕಾರಕ್ಕೆ ಕಳಿಸದೆ ಇರುವುದು ರಾಜ್ಯ ಸರ್ಕಾರದ ಅಪ್ರಾಮಾಣಿಕತೆಗೆ ಸಾಕ್ಷಿ.<img fetchpriority="high" decoding="async" class="aligncenter size-full wp-image-96367" src="https://www.justkannada.in/wp-content/uploads/2022/09/siddaramaiah-2.jpg" alt="" width="301" height="167" /></p>
<p>ಮುಸ್ಲಿಮರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಇದು ಸುಲಭಸಾಧ್ಯ ಅಲ್ಲ. ಬೇರೆ ರಾಜ್ಯಗಳಲ್ಲಿಯೂ ಮುಸ್ಲಿಂಮರು ಇರುವ ಕಾರಣ ಒಂದು ರಾಜ್ಯದ ವ್ಯಾಪ್ತಿಯಲ್ಲಿ ಮೀಸಲಾತಿ ಮರುಹಂಚಿಕೆ ಮಾಡಲು ಸಾಧ್ಯ ಇಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.</p>
<p>Key words: State Government- Reservation- Policy – Community- No Benefited-Siddaramaiah</p>
<p>The post <a href="https://www.justkannada.in/state-government-reservation-policy-community-no-benefited-siddaramaiah/">ರಾಜ್ಯ ಸರ್ಕಾರದ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’: ಯಾವ ಸಮುದಾಯಕ್ಕೂ ಲಾಭ ಇಲ್ಲ-ಸಿದ್ಧರಾಮಯ್ಯ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
