<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>State Human Rights Commission Chairman Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/state-human-rights-commission-chairman/feed/" rel="self" type="application/rss+xml" />
	<link>https://www.justkannada.in/tag/state-human-rights-commission-chairman/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 20 Jan 2025 06:54:01 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>State Human Rights Commission Chairman Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/state-human-rights-commission-chairman/</link>
	<width>32</width>
	<height>32</height>
</image> 
	<item>
		<title>ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ   </title>
		<link>https://www.justkannada.in/mysore-central-jail/</link>
		
		<dc:creator><![CDATA[prashanth]]></dc:creator>
		<pubDate>Mon, 20 Jan 2025 06:54:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dr. T. Shyam Bhat]]></category>
		<category><![CDATA[Mysore-central-jail]]></category>
		<category><![CDATA[State Human Rights Commission Chairman]]></category>
		<category><![CDATA[visits]]></category>
		<guid isPermaLink="false">https://www.justkannada.in/?p=135096</guid>

					<description><![CDATA[<p>   ಮೈಸೂರು,ಜನವರಿ,20,2025 (www.justkannada.in): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಅವರು ಇಂದು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೈದಿಗಳ ಜೊತೆ ಸಂವಾದ ನಡೆಸಿದರು. ಇತ್ತೀಚೆಗೆ ಮೈಸೂರಿನ ಕಾರಾಗೃಹದಲ್ಲಿ ಎಸೆನ್ಸ್ ಸೇವನೆ ಮಾಡಿ ಮೂರು ಜನ ಕೈದಿಗಳು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ  ಇಂದು  ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ ನೀಡಿದ್ದಾರೆ. ಅಧ್ಯಕ್ಷ ಶ್ಯಾಮ್ ಭಟ್ ಗೆ ಸದಸ್ಯ [&#8230;]</p>
<p>The post <a href="https://www.justkannada.in/mysore-central-jail/">ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ   </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>   ಮೈಸೂರು,ಜನವರಿ,20,2025 (<a href="http://www.justkannada.in">www.justkannada.in</a>):</strong> ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಅವರು ಇಂದು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೈದಿಗಳ ಜೊತೆ ಸಂವಾದ ನಡೆಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇತ್ತೀಚೆಗೆ ಮೈಸೂರಿನ ಕಾರಾಗೃಹದಲ್ಲಿ ಎಸೆನ್ಸ್ ಸೇವನೆ ಮಾಡಿ ಮೂರು ಜನ ಕೈದಿಗಳು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ  ಇಂದು  ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ ನೀಡಿದ್ದಾರೆ.</p>
<p>ಅಧ್ಯಕ್ಷ ಶ್ಯಾಮ್ ಭಟ್ ಗೆ ಸದಸ್ಯ ಎಸ್.ಕೆ. ವೆಂಟಿಗೋಡಿ ಸಾಥ್ ನೀಡಿದ್ದು  ಕಾರಾಗೃಹದ ಅಧೀಕ್ಷಕ ಪಿಎಸ್ ರಮೇಶ್ ಮತ್ತು ಸಿಬ್ಬಂದಿಗಳು  ಅವರನ್ನು ಸ್ವಾಗತಿಸಿದರು. ಕಾರಾಗೃಹದಲ್ಲಿ ಜೈಲಿನ ಕುಂದುಕೊರತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ.ಟಿ.ಶ್ಯಾಮ್ ಭಟ್ ಕೈದಿಗಳ ಜೊತೆ ಸಂವಾದ ನಡೆಸಿದರು. ಇನ್ನು ಜೈಲಿನ ಒಳಗಡೆಗೆ ಮಾಧ್ಯಮ ಪ್ರತಿನಿಧಿಗಳ ಒಳ ಪ್ರವೇಶಕ್ಕೆ ಅಧಿಕಾರಿಗಳು ಅವಕಾಶ ಮಾಡಿಕೊಡಲಿಲ್ಲ ಎನ್ನಲಾಗಿದೆ.</p>
<p>Key words: State Human Rights Commission Chairman,  Dr. T. Shyam Bhat, visits, Mysore Central Jail</p>
<p>The post <a href="https://www.justkannada.in/mysore-central-jail/">ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ   </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ</title>
		<link>https://www.justkannada.in/dr-t-shyam-bhat/</link>
		
		<dc:creator><![CDATA[prashanth]]></dc:creator>
		<pubDate>Sat, 18 Jan 2025 12:18:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dr. T. Shyam Bhat]]></category>
		<category><![CDATA[Jan. 20]]></category>
		<category><![CDATA[Mysore.]]></category>
		<category><![CDATA[State Human Rights Commission Chairman]]></category>
		<category><![CDATA[visit]]></category>
		<guid isPermaLink="false">https://www.justkannada.in/?p=135075</guid>

					<description><![CDATA[<p>ಮೈಸೂರು,ಜನವರಿ,18,2025 (www.justkannada.in):  ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್‌ ಭಟ್‌ ಹಾಗೂ ಸದಸ್ಯರಾದ ಎಸ್.ಕೆ.ವೆಂಟಿಗೋಡಿ ಅವರು ಜನವರಿ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜನವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅಧ್ಯಕ್ಷರು ಮೈಸೂರು ಕಾರಾಗೃಹಕ್ಕೆ ಭೇಟಿ ನೀಡಿ ಜಿಲ್ಲಾ ಕಾರಾಗೃಹದ ಅಧೀಕ್ಷರೊಂದಿಗೆ ಚರ್ಚೆ ನಡೆಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುವರು ಎಂದು ಕರ್ನಾಟಕ ಮಾನವ [&#8230;]</p>
<p>The post <a href="https://www.justkannada.in/dr-t-shyam-bhat/">ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,18,2025 (<a href="http://www.justkannada.in">www.justkannada.in</a>):</strong>  ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್‌ ಭಟ್‌ ಹಾಗೂ ಸದಸ್ಯರಾದ ಎಸ್.ಕೆ.ವೆಂಟಿಗೋಡಿ ಅವರು ಜನವರಿ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜನವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅಧ್ಯಕ್ಷರು ಮೈಸೂರು ಕಾರಾಗೃಹಕ್ಕೆ ಭೇಟಿ ನೀಡಿ ಜಿಲ್ಲಾ ಕಾರಾಗೃಹದ ಅಧೀಕ್ಷರೊಂದಿಗೆ ಚರ್ಚೆ ನಡೆಸುವರು.</p>
<p>ನಂತರ ಮಧ್ಯಾಹ್ನ 3 ಗಂಟೆಗೆ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುವರು ಎಂದು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಅರುಣ್ ಪೂಜಾರ ಅವರು ತಿಳಿಸಿದ್ದಾರೆ.</p>
<p>Key words: State Human Rights Commission Chairman, Dr. T. Shyam Bhat, visit ,Mysore, Jan. 20</p>
<p>The post <a href="https://www.justkannada.in/dr-t-shyam-bhat/">ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
