<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sterilization Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sterilization/feed/" rel="self" type="application/rss+xml" />
	<link>https://www.justkannada.in/tag/sterilization/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 20 Apr 2021 04:22:36 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Sterilization Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sterilization/</link>
	<width>32</width>
	<height>32</height>
</image> 
	<item>
		<title>ಕುಡಿಯುವ ನೀರಿನ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು&#8230;</title>
		<link>https://www.justkannada.in/sterilization-mix-drinking-water-tank-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 20 Apr 2021 04:22:36 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[drinking]]></category>
		<category><![CDATA[mix]]></category>
		<category><![CDATA[Mysore.]]></category>
		<category><![CDATA[Sterilization]]></category>
		<category><![CDATA[tank]]></category>
		<category><![CDATA[water]]></category>
		<guid isPermaLink="false">https://www.justkannada.in/?p=62967</guid>

					<description><![CDATA[<p>ಮೈಸೂರು,ಏಪ್ರಿಲ್,20,2021(www.justkannada.in):  ದುಷ್ಕರ್ಮಿಗಳು ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದಲ್ಲಿ ಈ ಘಟನೆ  ನಡೆದಿದ್ದು, ಟ್ಯಾಂಕ್ ನಿಂದ ನಲ್ಲಿಗಳಿಗೆ ನೀರು ಬಿಟ್ಟಾಗ ವಾಸನೆಯಿಂದ ಘಟನೆ ಬೆಳಕಿಗೆ  ಬಂದಿದೆ. ಗ್ರಾಮಸ್ಥರು ಅದೃಷ್ಟವಶಾತ್ ವಾಸನೆಯಿಂದ ನೀರನ್ನ ಬಳಕೆ  ಮಾಡದೇ ಇರುವುದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಈ ಮಧ್ಯೆ ನೀರು ಸೇವಿಸಿರುವ ಗ್ರಾಮದ ಸಾಕುಪ್ರಾಣಿಗಳು ಅಸ್ವಸ್ಥವಾಗಿದ್ದು, ಕ್ರಿಮಿನಾಶಕ ಬೆರಸಿದ ಪರಿಣಾಮ ಗ್ರಾಮದಲ್ಲಿ ಆತಂಕದ ವಾತಾವರಣ [&#8230;]</p>
<p>The post <a href="https://www.justkannada.in/sterilization-mix-drinking-water-tank-mysore/">ಕುಡಿಯುವ ನೀರಿನ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಏಪ್ರಿಲ್,20,2021(<a href="https://www.justkannada.in">www.justkannada.in</a>):  ದುಷ್ಕರ್ಮಿಗಳು ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದಲ್ಲಿ ಈ ಘಟನೆ  ನಡೆದಿದ್ದು, ಟ್ಯಾಂಕ್ ನಿಂದ ನಲ್ಲಿಗಳಿಗೆ ನೀರು ಬಿಟ್ಟಾಗ ವಾಸನೆಯಿಂದ ಘಟನೆ ಬೆಳಕಿಗೆ  ಬಂದಿದೆ. ಗ್ರಾಮಸ್ಥರು ಅದೃಷ್ಟವಶಾತ್ ವಾಸನೆಯಿಂದ ನೀರನ್ನ ಬಳಕೆ  ಮಾಡದೇ ಇರುವುದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.</p>
<p>ಈ ಮಧ್ಯೆ ನೀರು ಸೇವಿಸಿರುವ ಗ್ರಾಮದ ಸಾಕುಪ್ರಾಣಿಗಳು ಅಸ್ವಸ್ಥವಾಗಿದ್ದು, ಕ್ರಿಮಿನಾಶಕ ಬೆರಸಿದ ಪರಿಣಾಮ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ವಿಚಾರ ತಿಳಿದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್  ಮತ್ತು ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.<img decoding="async" class="aligncenter size-medium wp-image-62968" src="https://www.justkannada.in/wp-content/uploads/2021/04/water-300x225.jpg" alt="Sterilization-mix- drinking- water- tank-mysore" width="300" height="225" /></p>
<p>ಟ್ಯಾಂಕ್ ನೀರಿಗೆ ಭತ್ತದ ಗದ್ದೆಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಟ್ಯಾಂಕರ್ ಮೂಲಕ ಗ್ರಾಮದಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮವನ್ನೇ ಸ್ಮಶಾನ ಮಾಡಲು ಹೊರಟಿದ್ದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.</p>
<p>Key words: Sterilization-mix- drinking- water- tank-mysore</p>
<p>The post <a href="https://www.justkannada.in/sterilization-mix-drinking-water-tank-mysore/">ಕುಡಿಯುವ ನೀರಿನ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ಸಾಲದ ಶೂಲ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ&#8221;</title>
		<link>https://www.justkannada.in/farmer-suicide-debt-sterilization/</link>
		
		<dc:creator><![CDATA[JK Desk]]></dc:creator>
		<pubDate>Sun, 21 Mar 2021 04:22:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Debt]]></category>
		<category><![CDATA[farmer]]></category>
		<category><![CDATA[Sterilization]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=59853</guid>

					<description><![CDATA[<p>ಮೈಸೂರು,ಮಾರ್ಚ್,21,2021(www.justkannada.in) : ಸಾಲಬಾಧೆ ಹಿನ್ನೆಲೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಕಾನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೈತ ಚಲುವೇಗೌಡ(69) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾದ ರೈತರಾಗಿದ್ದಾರೆ. ಪತ್ನಿ ಮತ್ತು  ಚಲುವೇಗೌಡ  ಜಂಟಿ  ಖಾತೆಯಲ್ಲಿ 5 ಎಕರೆ 7 ಗುಂಟೆ ಕೃಷಿ ಜಮೀನಿದ್ದು, ತಂಬಾಕು ಮತ್ತು ಶುಂಠಿ ಬೆಳೆಯುತ್ತಿದ್ದರು. ಇದಕ್ಕಾಗಿ ಪಿರಿಯಾಪಟ್ಟಣದ  ಬ್ಯಾಂಕ್ ಆಫ್ ಬರೋಡದಲ್ಲಿ 8 ಲಕ್ಷ ರೂ. ಸಾಲ ಮತ್ತು ಕೈ ಸಾಲ ಮಾಡಿದ್ದರು. ಬೆಳೆ ವಿಫಲಗೊಂಡ ಹಿನ್ನೆಲೆ ಸಾಲ ತೀರಿಸಲಾಗದೆ [&#8230;]</p>
<p>The post <a href="https://www.justkannada.in/farmer-suicide-debt-sterilization/">&#8220;ಸಾಲದ ಶೂಲ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,21,2021(www.justkannada.in)</strong> : ಸಾಲಬಾಧೆ ಹಿನ್ನೆಲೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>
<p><img decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="353" height="353" />ಪಿರಿಯಾಪಟ್ಟಣ ತಾಲೂಕಿನ ಕಾನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೈತ ಚಲುವೇಗೌಡ(69) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾದ ರೈತರಾಗಿದ್ದಾರೆ.</p>
<p>ಪತ್ನಿ ಮತ್ತು  ಚಲುವೇಗೌಡ  ಜಂಟಿ  ಖಾತೆಯಲ್ಲಿ 5 ಎಕರೆ 7 ಗುಂಟೆ ಕೃಷಿ ಜಮೀನಿದ್ದು, ತಂಬಾಕು ಮತ್ತು ಶುಂಠಿ ಬೆಳೆಯುತ್ತಿದ್ದರು. ಇದಕ್ಕಾಗಿ ಪಿರಿಯಾಪಟ್ಟಣದ  ಬ್ಯಾಂಕ್ ಆಫ್ ಬರೋಡದಲ್ಲಿ 8 ಲಕ್ಷ ರೂ. ಸಾಲ ಮತ್ತು ಕೈ ಸಾಲ ಮಾಡಿದ್ದರು.</p>
<p><img loading="lazy" decoding="async" class="aligncenter size-medium wp-image-51338" src="https://www.justkannada.in/wp-content/uploads/2021/01/03-1-300x177.jpg" alt="Farmer-suicide-debt-sterilization" width="300" height="177" /></p>
<p>ಬೆಳೆ ವಿಫಲಗೊಂಡ ಹಿನ್ನೆಲೆ ಸಾಲ ತೀರಿಸಲಾಗದೆ ಚಲುವೇಗೌಡ ಮನನೊಂದಿದ್ದರು. ಪಂಪ್‌ಸೆಟ್ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿದ್ದ ಚಲುವೇಗೌಡ ಅವರನ್ನು ಸ್ಥಳೀಯರು ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.</p>
<p>key words : Farmer-suicide-debt-sterilization</p>
<p>The post <a href="https://www.justkannada.in/farmer-suicide-debt-sterilization/">&#8220;ಸಾಲದ ಶೂಲ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಸಾಲಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ”</title>
		<link>https://www.justkannada.in/impact-debt-sterilization-eat-farmer-suicide/</link>
		
		<dc:creator><![CDATA[JK Desk]]></dc:creator>
		<pubDate>Mon, 08 Feb 2021 06:41:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Debt]]></category>
		<category><![CDATA[eat]]></category>
		<category><![CDATA[farmer]]></category>
		<category><![CDATA[impact]]></category>
		<category><![CDATA[Sterilization]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=55736</guid>

					<description><![CDATA[<p>ಮೈಸೂರು,ಫೆಬ್ರವರಿ,08,2021(www.justkannada.in) : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಕೃಷ್ಣೇಗೌಡ(65) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಅವರು ತಂಬಾಕು ಜೋಳ ಮತ್ತು ರಾಗಿ ಬೆಳೆ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ ಸಾಲ ಪಡೆದಿದ್ದರು. ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. “ಬೆಳೆದ ಬೆಳೆಗೆ ಬೆಲೆ ಇಲ್ಲ, ಸಾಲ ತೀರಿಸಲು ಸಾಧ್ಯವಾಗಿಲ್ಲ” [&#8230;]</p>
<p>The post <a href="https://www.justkannada.in/impact-debt-sterilization-eat-farmer-suicide/">“ಸಾಲಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,08,2021(www.justkannada.in) :</strong> ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="306" height="306" /></p>
<p>ಜಿಲ್ಲೆಯ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಕೃಷ್ಣೇಗೌಡ(65) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>
<p>3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಅವರು ತಂಬಾಕು ಜೋಳ ಮತ್ತು ರಾಗಿ ಬೆಳೆ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ ಸಾಲ ಪಡೆದಿದ್ದರು. ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.</p>
<p><strong>“ಬೆಳೆದ ಬೆಳೆಗೆ ಬೆಲೆ ಇಲ್ಲ, ಸಾಲ ತೀರಿಸಲು ಸಾಧ್ಯವಾಗಿಲ್ಲ”</strong><img loading="lazy" decoding="async" class="aligncenter size-medium wp-image-51759" src="https://www.justkannada.in/wp-content/uploads/2021/01/deartd-300x199.jpg" alt="Mysore-district- soldier-death-heart attack" width="300" height="199" /></p>
<p>ಕಳೆದ ವರ್ಷ ಅತಿಯಾದ ಮಳೆ.ಈ ಬಾರಿ ಕೊರೊನಾ ಹಿನ್ನೆಲೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ಕಂಗಾಲಾಗಿದ್ದರು. ಸಾಲ ತೀರಿಸಲು ಸಾಧ್ಯವಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>key words : Impact-Debt-Sterilization-Eat-Farmer-suicide</p>
<p>The post <a href="https://www.justkannada.in/impact-debt-sterilization-eat-farmer-suicide/">“ಸಾಲಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
