<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>submitted Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/submitted/feed/" rel="self" type="application/rss+xml" />
	<link>https://www.justkannada.in/tag/submitted/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 27 Jun 2026 05:02:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>submitted Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/submitted/</link>
	<width>32</width>
	<height>32</height>
</image> 
	<item>
		<title>ಅಡ್ಡ ಮತದಾನ: ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ</title>
		<link>https://www.justkannada.in/cross-voting-report-by-vijayendra/</link>
		
		<dc:creator><![CDATA[prashanth]]></dc:creator>
		<pubDate>Sat, 27 Jun 2026 04:59:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[Cross voting]]></category>
		<category><![CDATA[Report]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=156602</guid>

					<description><![CDATA[<p>ಬೆಂಗಳೂರು,ಜೂನ್,27,2026 (www.justkannada.in): ವಿಧಾನ ಪರಿಷತ್ ನಲ್ಲಿ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯಶೋಧನನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಲಾಗಿದೆ. ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿ ವರದಿ  ಸಲ್ಲಿಕೆ ಮಾಡಿದೆ. ಈ ವೇಳೆ ಮಾಜಿ ಸಚಿವ ಎನ್.ಮಹೇಶ್ ಉಪಸ್ಥಿತರಿದ್ದರು. ಜೂನ್ 18 ರಂದು ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಿಂದ ಅಡ್ಡಮತದಾನ [&#8230;]</p>
<p>The post <a href="https://www.justkannada.in/cross-voting-report-by-vijayendra/">ಅಡ್ಡ ಮತದಾನ: ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,27,2026 (<a href="http://www.justkannada.in">www.justkannada.in</a>):</strong> ವಿಧಾನ ಪರಿಷತ್ ನಲ್ಲಿ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯಶೋಧನನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿ ವರದಿ  ಸಲ್ಲಿಕೆ ಮಾಡಿದೆ. ಈ ವೇಳೆ ಮಾಜಿ ಸಚಿವ ಎನ್.ಮಹೇಶ್ ಉಪಸ್ಥಿತರಿದ್ದರು.</p>
<p>ಜೂನ್ 18 ರಂದು ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಿಂದ ಅಡ್ಡಮತದಾನ ಮಾಡಲಾಗಿತ್ತು. ಈ ಸಂಬಂಧ ಬಿಜೆಪಿಯಲ್ಲಿ ಅಡ್ಡಮತದಾನ ಮಾಡಿದ್ದು ಯಾರೆಂಬುದನ್ನ ತಿಳಿಯಲು ಎಂಎಲ್ ಸಿ ಸಿ.ಟಿ ರವಿ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಇದೀಗ ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಿದ್ದು ವರದಿಯನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ರವಾನಿಸುವ ಸಾಧ್ಯತೆ ಇದೆ. ಅಡ್ಡಮತದಾನ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲು ಬಿಜೆಪಿ ಮುಂದಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Cross-voting, Report, submitted, BY Vijayendra</p>
<p>The post <a href="https://www.justkannada.in/cross-voting-report-by-vijayendra/">ಅಡ್ಡ ಮತದಾನ: ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ</title>
		<link>https://www.justkannada.in/covid-scam-final-report/</link>
		
		<dc:creator><![CDATA[prashanth]]></dc:creator>
		<pubDate>Thu, 01 Jan 2026 06:19:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[covid scam]]></category>
		<category><![CDATA[Final Report]]></category>
		<category><![CDATA[government]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=149738</guid>

					<description><![CDATA[<p>ಬೆಂಗಳೂರು,ಜನವರಿ,1,2025 (www.justkannada.in): ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್  ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಮೈಕೆಲ್ ಡಿ ಕುನ್ಹಾ  ಅವರು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿ​​ಗೆ ಕೋವಿಡ್ ಹಗರಣ ಸಂಬಂಧ ಅಂತಿಮ ವರದಿ ಸಲ್ಲಿಸಿದ್ದಾರೆ. ಕೋವಿಡ್  ವೇಳೆ, ಔಷಧ ಮತ್ತು ಉಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಕುರಿತು ತನಿಖೆಗೆ ಸಿದ್ದರಾಮಯ್ಯ [&#8230;]</p>
<p>The post <a href="https://www.justkannada.in/covid-scam-final-report/">ಕೋವಿಡ್ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,1,2025 (<a href="http://www.justkannada.in">www.justkannada.in</a>):</strong> ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್  ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಕೆಲ್ ಡಿ ಕುನ್ಹಾ  ಅವರು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿ​​ಗೆ ಕೋವಿಡ್ ಹಗರಣ ಸಂಬಂಧ ಅಂತಿಮ ವರದಿ ಸಲ್ಲಿಸಿದ್ದಾರೆ.</p>
<p>ಕೋವಿಡ್  ವೇಳೆ, ಔಷಧ ಮತ್ತು ಉಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಕುರಿತು ತನಿಖೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​​ ಸರ್ಕಾರ 2023ರಲ್ಲಿ ಆದೇಶಿಸಿತ್ತು. ಹೈಕೋರ್ಟ್​​ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​ ಕುನ್ಹಾ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು.</p>
<p>ಈ ಬಗ್ಗೆ ತನಿಖೆ ನಡೆಸಿದ್ದ ಆಯೋಗ 2024ರ ಆಗಸ್ಟ್​​ ವೇಳೆಗೆ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿತ್ತು. ಈಗ ತನಿಖೆಯ ಅಂತಿಮ ವರದಿ ಸಲ್ಲಿಸಿದೆ. ಆಯೋಗವು ತನಿಖಾ ವರದಿಗಳನ್ನು ಸಾರ್ವಜನಕವಾಗಿ ಬಿಡುಗಡೆ ಮಾಡಿಲ್ಲ. ಸಾರ್ವಜನಿಕ ಹಿತಾಸಕ್ತಿಗಾಗಿ ವರದಿ ಬಹಿರಂಗಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಮೈಕೆಲ್ ಡಿ.ಕುನ್ಹಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.</p>
<p>Key words: Covid scam, Final report, submitted, government</p>
<p>The post <a href="https://www.justkannada.in/covid-scam-final-report/">ಕೋವಿಡ್ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ</title>
		<link>https://www.justkannada.in/dharmasthala-case-sit/</link>
		
		<dc:creator><![CDATA[prashanth]]></dc:creator>
		<pubDate>Mon, 18 Aug 2025 07:54:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dharmasthala case]]></category>
		<category><![CDATA[investigation]]></category>
		<category><![CDATA[progress report]]></category>
		<category><![CDATA[sit]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=144179</guid>

					<description><![CDATA[<p>ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಎಸ್ ಐಟಿ ಇದೀಗ ರಾಜ್ಯ ಸರ್ಕಾರಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಿದೆ. ತನಿಖಾ ಪ್ರಗತಿ ವರದಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಅವರು ಭೇಟಿಯಾಗಿ ಸುಮಾರು 50 ನಿಮಿಷಗಳ ಕಾಲ ಚರ್ಚೆ ನಡೆಸಿ ತೆರಳಿದ್ದಾರೆ ಎನ್ನಲಾಗಿದೆ. ಸರ್ಕಾರಕ್ಕೆ ಸಲ್ಲಿಕೆಯಾಗಿರುವ ತನಿಖಾ ಪ್ರಗತಿ ವರದಿ ಆಧರಿಸಿ ಸದನದಲ್ಲಿ ಚರ್ಚೆಯಾಗಲಿದ್ದು ಗೃಹ [&#8230;]</p>
<p>The post <a href="https://www.justkannada.in/dharmasthala-case-sit/">ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,18,2025 (<a href="http://www.justkannada.in">www.justkannada.in</a>):</strong> ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಎಸ್ ಐಟಿ ಇದೀಗ ರಾಜ್ಯ ಸರ್ಕಾರಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತನಿಖಾ ಪ್ರಗತಿ ವರದಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಅವರು ಭೇಟಿಯಾಗಿ ಸುಮಾರು 50 ನಿಮಿಷಗಳ ಕಾಲ ಚರ್ಚೆ ನಡೆಸಿ ತೆರಳಿದ್ದಾರೆ ಎನ್ನಲಾಗಿದೆ.</p>
<p>ಸರ್ಕಾರಕ್ಕೆ ಸಲ್ಲಿಕೆಯಾಗಿರುವ ತನಿಖಾ ಪ್ರಗತಿ ವರದಿ ಆಧರಿಸಿ ಸದನದಲ್ಲಿ ಚರ್ಚೆಯಾಗಲಿದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರ ನೀಡಲಿದ್ದಾರೆ. ದೂರುದಾರ ಗುರುತು ಮಾಡಿದ್ದ ಸ್ಥಳಗಳಲ್ಲಿ ಅಗೆದು ಎಸ್ ಐಟಿ ಪರಿಶೀಲಿಸಿದ್ದು ಇದೀಗ ದೂರುದಾರನನ್ನ ಎಸ್ ಐಟಿ ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ.</p>
<p>Key words: Dharmasthala case,  SIT, investigation, progress report, submitted</p>
<p>The post <a href="https://www.justkannada.in/dharmasthala-case-sit/">ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಕೇಸ್: ಇಂದು ವರದಿ ಸಲ್ಲಿಕೆ: ನಾಳೆ ಸಿಎಂ ಪಾಲಿಗೆ ಬಿಗ್ ಡೇ</title>
		<link>https://www.justkannada.in/muda-case-report-submitted-today-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Mon, 25 Nov 2024 05:00:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Muda case]]></category>
		<category><![CDATA[Report]]></category>
		<category><![CDATA[submitted]]></category>
		<category><![CDATA[Today]]></category>
		<guid isPermaLink="false">https://www.justkannada.in/?p=132535</guid>

					<description><![CDATA[<p>ಮೈಸೂರು,ನವೆಂಬರ್,25,2024 (www.justkannada.in): ಮುಡಾ 50:50 ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಇಂದೇ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿ ವರದಿ ನೀಡಲು ಕೋರ್ಟ್ ನಾಳೆಗೆ ಡೆಡ್ ಲೈನ್ ನೀಡಿದ್ದು ಲೋಕಾಯುಕ್ತ ಎಸ್ ಪಿ ಉದೇಶ್ ಇಂದೇ ಬೆಂಗಳೂರಿಗೆ ತೆರಳಿ ವರದಿ ಸಲ್ಲಿಸಲಿದ್ದಾರೆ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಲಿರುವ ಲೋಕಾಯುಕ್ತ ಎಸ್ಪಿ ಉದೇಶ್  ಸುಮಾರು 400 ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಕೆ ಮಾಡಲಿದ್ದಾರೆ. ವರದಿಯಲ್ಲಿ [&#8230;]</p>
<p>The post <a href="https://www.justkannada.in/muda-case-report-submitted-today-cm-siddaramaiah/">ಮುಡಾ ಕೇಸ್: ಇಂದು ವರದಿ ಸಲ್ಲಿಕೆ: ನಾಳೆ ಸಿಎಂ ಪಾಲಿಗೆ ಬಿಗ್ ಡೇ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="aligncenter size-full wp-image-132139" src="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg" alt="" width="500" height="61" srcset="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg 500w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-300x37.jpeg 300w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-150x18.jpeg 150w" sizes="auto, (max-width: 500px) 100vw, 500px" /></p>
<p><strong>ಮೈಸೂರು,ನವೆಂಬರ್,25,2024 (<a href="http://www.justkannada.in">www.justkannada.in</a>):</strong> ಮುಡಾ 50:50 ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಇಂದೇ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಪ್ರಕರಣ ಸಂಬಂಧ ತನಿಖೆ ನಡೆಸಿ ವರದಿ ನೀಡಲು ಕೋರ್ಟ್ ನಾಳೆಗೆ ಡೆಡ್ ಲೈನ್ ನೀಡಿದ್ದು ಲೋಕಾಯುಕ್ತ ಎಸ್ ಪಿ ಉದೇಶ್ ಇಂದೇ ಬೆಂಗಳೂರಿಗೆ ತೆರಳಿ ವರದಿ ಸಲ್ಲಿಸಲಿದ್ದಾರೆ</p>
<p>ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಲಿರುವ ಲೋಕಾಯುಕ್ತ ಎಸ್ಪಿ ಉದೇಶ್  ಸುಮಾರು 400 ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಕೆ ಮಾಡಲಿದ್ದಾರೆ.</p>
<p>ವರದಿಯಲ್ಲಿ A1 ಆರೋಪಿ ಸಿದ್ದರಾಮಯ್ಯ, A2 ಆರೋಪಿ ಬಿ.ಎನ್.ಪಾರ್ವತಿ, A3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ , A4 ಆರೋಪಿ ದೇವರಾಜು ಅವರ ಸಮಗ್ರ ವಿಚಾರಣಾ ವರದಿ, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆ, ಕೆಸರೆ ಸರ್ವೆ ನಂಬರ್ 464 ರ 3.16 ಎಕರೆ ಭೂಮಿ‌ ಸರ್ವೆ, ವಿಜಯನಗರದ 14 ಸೈಟ್ ಗಳ ಸರ್ವೆ ಕಾರ್ಯ, ಈ ಹಿಂದೆ ಸಚಿವರಾಗಿದ್ದ ಬಚ್ಚೇಗೌಡರ ವಿಚಾರಣಾ‌ ವರದಿ, ಹಿಂದಿನ ಆಯುಕ್ತರಾದ ನಟೇಶ್, ಪಾಲಯ್ಯ ಅವರ ಹೇಳಿಕೆ , ಹಿಂದಿನ ಅಧ್ಯಕ್ಷರಾದ ದ್ರುವಕುಮಾರ್ ಅವರಿಗೆ ನೀಡಿರುವ ನೋಟಿಸ್ ಉಲ್ಲೇಖ, ಹಿಂದೆ ಮುಡಾದಲ್ಲಿ ಕೆಲಸ ಮಾಡಿರುವ ಅಧಿಕಾರಿಗಳ ವಿಚಾರಣೆ, ಮುಡಾದಲ್ಲಿ ದಾಖಲೆಗಳ ಸಂಗ್ರಹದ ವರದಿ, ದೂರುದಾರ ಹಾಗೂ ಮುಡಾದ ದಾಖಲೆಗಳ ಪರಿಶೀಲನಾ ವರದಿ, ಪರಿಶೀಲನಾ ಬಳಿಕ ವರದಿಗಳ ಸತ್ಯಾಸತ್ಯತೆ ಶೋಧನಾ ಕಾರ್ಯದ ಮಾಹಿತಿ, ಅಧಿಕಾರಿಗಳು ಈವರಗೆ ನಡೆಸಿರುವ ವಿಚಾರಣೆ, ತನಿಖೆಯ ವರದಿಯನ್ನು ನ್ಯಾಯಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ.</p>
<p>ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ ಆಗಲಿದ್ದು, ಲೋಕಾಯುಕ್ತರು ನೀಡುವ ವರದಿ ಸಿಎಂಗೆ ಪಾಲಿಗೆ ವರವಾಗುತ್ತಾ? ಮುಳುವಾಗುತ್ತಾ ಕಾದು ನೋಡಬೇಕಿದೆ.  ನಾಳೆಯೂ ಕೂಡ ಮೈಸೂರು  ಲೋಕಾಯುಕ್ತ ಎಸ್ಪಿ ಉದೇಶ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ನ್ಯಾಯಾಧೀಶರು ಕೇಳುವ ಪ್ರಶ್ನೆಗೆ ಉತ್ತರಿಸಬೇಕಾದ ಅನಿವಾರ್ಯತೆ ಇದ್ದು, ಪಬ್ಲಿಕ್ ಪ್ರಾಸಿಕ್ಯೂಟರ್ ಜೊತೆಗೆ ಎಸ್ಪಿ ಕೂಡ ಹಾಜರಿರಲಿದ್ದಾರೆ.</p>
<p>ನ್ಯಾಯಾಲಯಕ್ಕೆ ಸಲ್ಲಿಸುವ ವರದಿ ಕುರಿತು ಎಸ್ ಪಿ ಉದೇಶ್ ವಿವರಿಸಲಿದ್ದು,  ನ್ಯಾಯಾಧೀಶರ ಅನುಮಾನಗಳು, ಪ್ರಶ್ನೆಗಳಿಗೆ ಎಸ್ಪಿ ಉದೇಶ್ ಖುದ್ದು ಉತ್ತರ ನೀಡಲಿದ್ದಾರೆ.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Muda case, Report, submitted, today, CM Siddaramaiah</p>
<p>The post <a href="https://www.justkannada.in/muda-case-report-submitted-today-cm-siddaramaiah/">ಮುಡಾ ಕೇಸ್: ಇಂದು ವರದಿ ಸಲ್ಲಿಕೆ: ನಾಳೆ ಸಿಎಂ ಪಾಲಿಗೆ ಬಿಗ್ ಡೇ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸುಪ್ರೀಂಕೋರ್ಟ್ ಮಾನದಂಡಗಳಂತೆ ಸಮೀಕ್ಷೆ ನಡೆಸಿ ಜಾತಿ ಜನಗಣತಿ ವರದಿ ಸಲ್ಲಿಸಲಾಗಿದೆ-ಕೆ.ಎನ್.ಲಿಂಗಪ್ಪ</title>
		<link>https://www.justkannada.in/caste-census-report-submitted-supreme-court-k-n-lingappa/</link>
		
		<dc:creator><![CDATA[prashanth]]></dc:creator>
		<pubDate>Wed, 29 Nov 2023 10:24:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[caste census]]></category>
		<category><![CDATA[K.N. Lingappa]]></category>
		<category><![CDATA[Report]]></category>
		<category><![CDATA[submitted]]></category>
		<category><![CDATA[Supreme Court]]></category>
		<guid isPermaLink="false">https://www.justkannada.in/?p=115853</guid>

					<description><![CDATA[<p>ಮೈಸೂರು,ನವೆಂಬರ್,29,2023(www.justkannada.in): ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯನ್ನು ಸರ್ವೋಚ್ಚ ನ್ಯಾಯಾಲಯದ ಮಾನದಂಡಗಳಂತೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗಿದೆ ಎಂದು ಕಾಂತರಾಜು ಆಯೋಗದಲ್ಲಿ ಸದಸ್ಯರಾಗಿದ್ದ ಕೆ.ಎನ್.ಲಿಂಗಪ್ಪ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿಂದು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ಮಾಧ್ಯಮ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಕೆ.ಎನ್.ಲಿಂಗಪ್ಪ, 1892 ರಂದು ಬ್ರಿಟೀಷ್ ಆಡಳಿತದಲ್ಲಿ ಜಾರಿಗೆ ಬಂದ ಜನಗಣತಿಯಲ್ಲಿ ಜಾತಿಯು ಪ್ರಮುಖ ಮಾನದಂಡವಾಯಿತು. 1958 ರಲ್ಲಿ ಭಾರತ ಸರ್ಕಾರದ ಜನಗಣತಿ ಕಾಯ್ದೆ ಜಾತಿಯನ್ನು ಕಡೆಗಣಿಸಿದ್ದಕ್ಕೆ ಕಾರಣ ತಿಳಿದಿಲ್ಲ. ಆದರೆ, ರಾಜ್ಯದಲ್ಲಿ [&#8230;]</p>
<p>The post <a href="https://www.justkannada.in/caste-census-report-submitted-supreme-court-k-n-lingappa/">ಸುಪ್ರೀಂಕೋರ್ಟ್ ಮಾನದಂಡಗಳಂತೆ ಸಮೀಕ್ಷೆ ನಡೆಸಿ ಜಾತಿ ಜನಗಣತಿ ವರದಿ ಸಲ್ಲಿಸಲಾಗಿದೆ-ಕೆ.ಎನ್.ಲಿಂಗಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,29,2023(<a href="http://www.justkannada.in">www.justkannada.in</a>):</strong> ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯನ್ನು ಸರ್ವೋಚ್ಚ ನ್ಯಾಯಾಲಯದ ಮಾನದಂಡಗಳಂತೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗಿದೆ ಎಂದು ಕಾಂತರಾಜು ಆಯೋಗದಲ್ಲಿ ಸದಸ್ಯರಾಗಿದ್ದ ಕೆ.ಎನ್.ಲಿಂಗಪ್ಪ ಹೇಳಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಪತ್ರಕರ್ತರ ಭವನದಲ್ಲಿಂದು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ಮಾಧ್ಯಮ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಕೆ.ಎನ್.ಲಿಂಗಪ್ಪ, 1892 ರಂದು ಬ್ರಿಟೀಷ್ ಆಡಳಿತದಲ್ಲಿ ಜಾರಿಗೆ ಬಂದ ಜನಗಣತಿಯಲ್ಲಿ ಜಾತಿಯು ಪ್ರಮುಖ ಮಾನದಂಡವಾಯಿತು. 1958 ರಲ್ಲಿ ಭಾರತ ಸರ್ಕಾರದ ಜನಗಣತಿ ಕಾಯ್ದೆ ಜಾತಿಯನ್ನು ಕಡೆಗಣಿಸಿದ್ದಕ್ಕೆ ಕಾರಣ ತಿಳಿದಿಲ್ಲ. ಆದರೆ, ರಾಜ್ಯದಲ್ಲಿ ಜಾರಿಗೆ ಬಂದ ಮಿಲ್ಲರ್ ಸಮಿತಿ ವರದಿ, ಕೇಂದ್ರದ ಮಂಡಳದ ವರದಿಗಳು ಜಾತಿಯನ್ನು ಪರಿಗಣಿಸಿ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯನ್ವಯ ಪ್ರತಿಪಾದಿಸುವುದು. ಇಂದಿರಾ ಸಹನಿ ವರ್ಸ್ಸ್ ಭಾರತ ಸರ್ಕಾರದ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಕೂಡ ಬಹುಮತದೊಂದಿಗೆ ಇಂತಹ ವರದಿಗಳ ಸಿಂಧುತ್ವವನ್ನು ಎತ್ತಿ ಹಿಡಿದಿದೆ. ಈ ಎಲ್ಲ ಆಧಾರದಲ್ಲಿ ರಾಜ್ಯದಲ್ಲಿ ನಡೆದ ಸಮೀಕ್ಷೆಯು ನ್ಯಾಯಸಮ್ಮತವಾಗಿದೆ ಎಂದು ತಿಳಿಸಿದರು.</p>
<p>ಕಾಂತರಾಜ ಆಯೋಗದ ವರದಿಯಲ್ಲಿದ್ದ ಐವರೂ ಸದಸ್ಯರು ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದಾರೆ ಮತ್ತು ತಜ್ಞರು ಹಿಂದಿನ ಆಯೋಗಗಳ ಅಧ್ಯಕ್ಷರನ್ನು ಸಂಪರ್ಕಿಸಿ ವಿವಿಧ ಮಾನದಂಡಗಳ ಮೂಲಕ 2,500 ಮುಖ್ಯ ತರಬೇತಿದಾರರು 22,186 ಮೇಲ್ವಿಚಾರಕರು ಹಾಗೂ 1,36,416 ಸಿಬ್ಬಂದಿಗಳ ಮೂಲಕ ಸಮೀಕ್ಷೆ ನಡೆಸಲಾಗಿದೆ. 1361 ಜಾತಿಗಳನ್ನು ಪಟ್ಟಿ ಮಾಡಲಾಗಿದೆ. ಸಮೀಕ್ಷೆಯಲ್ಲಿ ಬಗೆಯ ಅಂಶಗಳ ಮಾಹಿತಿಗಳನ್ನು ಜನರಿಂದ ಕಲೆ ಹಾಕಲಾಗಿದೆ.  ಬೆಂಗಳೂರಿನಂತಹ ನಗರದಲ್ಲಿ ಸಮೀಕ್ಷೆಗೆ ಸ್ವಲ್ಪ ಹಿನ್ನೆಡೆಯಾಗಿರಬಹುದು. ಆದರೆ, ರಾಜ್ಯಾದಾದ್ಯಂತ ಶೇ.99ರಷ್ಟು ಪ್ರಗತಿಯೊಂದಿಗೆ ಸಮೀಕ್ಷೆಯಾಗಿದೆ ಎಂದು ತಿಳಿಸಿದರು.</p>
<p>ನಾವು ಸಮೀಕ್ಷೆಯ ಪ್ರಗತಿ ಮತ್ತು ಸರಿಯಾದ ಗತಿಯಲ್ಲಿ ನಡೆಯುತ್ತಿದೆ ಆಯೋಗದ ಸದಸ್ಯರು ಪರಿಶೀಲಿಸಿದ್ದೇವೆ ಹೊರತು ಮೊದಲು ನೀಡಿದ ಮಾನದಂಡಗಳಂತೆ ಜಿಲ್ಲಾಧಿಕಾರಿ, ವಿಭಾಗಾಧಿಕಾರಿ, ತಹಶೀಲ್ದಾರರ ಮೂಲಕ ಸಮೀಕ್ಷೆ ನಡೆದಿದೆ. ಹೀಗಾಗಿ ಆಯೋಗದ ಸದಸ್ಯರು ಕಚೇರಿಯಲ್ಲಿ ಕುಳಿತು ವರದಿ ಮಾಡಿದ್ದರು, ಜಾತಿ ತಾರಾತಮ್ಯದಲ್ಲಿ ಮಾಡಿದ್ದಾರೆ ಎಂಬ ಆರೋಪವು ಸತ್ಯಕ್ಕೆ ದೂರವಾದದ್ದು. ಇದೊಂದು ಕಪೋಲ ಕಲ್ಪಿತ ಆರೋಪ.  ಸಮೀಕ್ಷೆಗೆ ತೆರಳಿದಾಗ ಜನರು ಹೇಳಿದ ಅಂಕಿ-ಅಂಶಗಳನ್ನು ದಾಖಲಿಸಿದ್ದೇವೆ ಹೊರತು ನಾವು ಯಾವುದನ್ನು ಸೇರಿಸಿಲ್ಲ ಎಂದು ಸ್ಪಷ್ಟಪಡಿಸಿದರು.</p>
<p>1500 ಪುಟಗಳ ಮುದ್ರಿತ ಪ್ರತಿ ಸಿದ್ದವಾಗಿತ್ತು. ಸರ್ಕಾರದ ಅವಧಿ ಮುಗಿದಿದ್ದರಿಂದ ಆ ಸಂದರ್ಭದಲ್ಲಿ ಮುದ್ರಿತ ಪ್ರತಿ ಎಲ್ಲ ದಾಖಲೆಗಳನ್ನು ಸರ್ಕಾರದ ಕೊಠಡಿಯಲ್ಲಿ ಇಟ್ಟು ಮುದ್ರೆ ಹಾಕಿ ಸರ್ಕಾರಕ್ಕೆ ನೀಡಲಾಗಿತ್ತು. ಮುಖ್ಯ ಕಾರ್ಯದರ್ಶಿಗಳಿಗೆ ಕೊಠಡಿಯ ಬೀಗದ ಕೈಯನ್ನು ನೀಡಲಾಗಿತ್ತು. ಬಳಿಕ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ವರದಿಯ ಅನುಷ್ಠಾನ ಕಾಳಜಿ ತೋರದ ಕಾರಣ ಅದು ನೆನೆಗುದಿಗೆ ಬಿತ್ತು. ವರದಿಯಲ್ಲಿ ಎರಡು ಭಾಗವಿದೆ. ದತ್ತಾಂಶಗಳ ಭಾಗಕ್ಕೆ ಅಧ್ಯಕ್ಷರು, ಸದಸ್ಯರು, ಸದಸ್ಯ ಕಾರ್ಯದರ್ಶಿಗಳ ಸಹಿ ಹಾಕಲಾಗಿದೆ.  ವರದಿಯ ಭಾಗಕ್ಕೆ ಅಧ್ಯಕ್ಷರ, ಸದಸ್ಯರು ಸಹಿ ಹಾಕಲಾಗಿದ್ದು, ಸದಸ್ಯ ಕಾರ್ಯದರ್ಶಿಯ ಸಹಿ ಹಾಕಿರುವುದಿಲ್ಲ. ಆದರೆ, ವರದಿಯ ಸಭೆಗಳ‌ ನಡವಳಿಗೆ ಸದಸ್ಯ ಕಾರ್ಯದರ್ಶಿ ಸಹಿ ಹಾಕಲಾಗಿದೆ. ವರದಿ ಸ್ಬೀಕಾರಕ್ಕೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೂ ಏಕೇ ವಿಳಂಬವಾಯಿತು ಎಂಬುದು ನಿಗೂಢವಾಗಿದೆ ಎಂದು ಕೆ.ಎನ್.ಲಿಂಗಪ್ಪ ಹೇಳಿದರು.<img loading="lazy" decoding="async" class="aligncenter size-full wp-image-115854" src="https://www.justkannada.in/wp-content/uploads/2023/11/lingappa.webp" alt="" width="500" height="333" srcset="https://www.justkannada.in/wp-content/uploads/2023/11/lingappa.webp 500w, https://www.justkannada.in/wp-content/uploads/2023/11/lingappa-300x200.webp 300w" sizes="auto, (max-width: 500px) 100vw, 500px" /></p>
<p>ಬಳಿಕ ಬಂದ ಆಯೋಗ ವರದಿಯಲ್ಲಿ ಮುದ್ರಿತ ಪ್ರತಿಯಿದೆ. ಅಸ್ತಪ್ರತಿ ಕಾಣೆಯಾಗಿದೆ ಎಂದಿರುವುದು ಗೊಂದಲಕಾರಿಯಾಗಿದೆ. ಹೊಸ ಆಯೋಗ ಯಾರ ಅನುಮತಿ ಪಡೆದು ವರದಿ ಪರಿಶೀಲನೆಗೆ ತೆರಳಿತು ಎಂಬ ಮಾಹಿತಿ ಇಲ್ಲ ಇದನ್ನು ಸರ್ಕಾರ ತನಿಖೆಗೆ ಒಳಪಡಿಸಬೇಕು. ವರದಿ ದತ್ತಾಂಶ ಹಾಗೂ ಮಾಹಿತಿಗಳು ಸರ್ಕಾರದಲ್ಲಿ ಸುರಕ್ಷಿತವಾಗಿರುತ್ತವೆ. ಅದನ್ನು ಯಾರು ನಾಶ ಮಾಡಲು ಸಾಧ್ಯವಿಲ್ಲ, ತಿರುಚಲು ಸಾಧ್ಯವಿಲ್ಲ. ಸಂಪೂರ್ಣ ಮಾಹಿತಿಯೊಂದಿಗೆ ವರದಿ‌ ನೀಡಲು ಸಾಧ್ಯವಿದೆ.  ವರದಿ ಅನುಷ್ಠಾನಕ್ಕೆ ವಿಳಂಬವಾದರೂ ವರದಿ ಅನುಷ್ಠಾನ ಔಚಿತ ಪೂರ್ಷವಾಗಿ ಇರಲಿದೆ ಎಂದು ಕೆ.ಎನ್‌ ಲಿಂಗಪ್ಪ ಹೇಳಿದರು.</p>
<p>Key words: Caste census -report &#8211; submitted &#8211; Supreme Court &#8211; K.N. Lingappa</p>
<p>The post <a href="https://www.justkannada.in/caste-census-report-submitted-supreme-court-k-n-lingappa/">ಸುಪ್ರೀಂಕೋರ್ಟ್ ಮಾನದಂಡಗಳಂತೆ ಸಮೀಕ್ಷೆ ನಡೆಸಿ ಜಾತಿ ಜನಗಣತಿ ವರದಿ ಸಲ್ಲಿಸಲಾಗಿದೆ-ಕೆ.ಎನ್.ಲಿಂಗಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ರಾಜೀನಾಮೆ ಸಲ್ಲಿಕೆ.</title>
		<link>https://www.justkannada.in/at-ramaswamy-submitted-resignation-mla/</link>
		
		<dc:creator><![CDATA[JK Desk]]></dc:creator>
		<pubDate>Fri, 31 Mar 2023 07:42:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[AT Ramaswamy]]></category>
		<category><![CDATA[MLA]]></category>
		<category><![CDATA[resignation]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=105491</guid>

					<description><![CDATA[<p>ಬೆಂಗಳೂರು,ಮಾರ್ಚ್,31,2023(www.justkannada.in):  ಶಾಸಕ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ಇಂದು ರಾಜೀನಾಮೆ ಸಲ್ಲಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಲ್ಲಿ  ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕನಾಗಿ ಆಯ್ಕೆಯಾಗಿದ್ದ  ಎ.ಟಿ ರಾಮಸ್ವಾಮಿ ಹಲವು ದಿನಗಳಿಂದ ಜೆಡಿಎಸ್ ನಿಂದ ದೂರವಿದ್ದರು. ಇದೀಗ ಇಂದು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಎಟಿ ರಾಮಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಸಂತೋಷದಿಂದ ನಾನು ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.  ಶಾಸಕನಾಗಲು ಅವಕಾಶ ಮಾಡಿಕೊಟ್ಟ ಜೆಡಿಎಸ್ ಗೆ ಧನ್ಯವಾದ ಹೇಳುತ್ತೇನೆ. ನಾನು ವೈಯಕ್ತಿಕ ಹಿತಾಶಕ್ತಿಯಿಂದ ರಾಜಕೀಯ ಮಾಡಿಲ್ಲ. [&#8230;]</p>
<p>The post <a href="https://www.justkannada.in/at-ramaswamy-submitted-resignation-mla/">ಶಾಸಕ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ರಾಜೀನಾಮೆ ಸಲ್ಲಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,31,2023(<a href="http://www.justkannada.in">www.justkannada.in</a>):</strong>  ಶಾಸಕ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ಇಂದು ರಾಜೀನಾಮೆ ಸಲ್ಲಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಲ್ಲಿ  ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕನಾಗಿ ಆಯ್ಕೆಯಾಗಿದ್ದ  ಎ.ಟಿ ರಾಮಸ್ವಾಮಿ ಹಲವು ದಿನಗಳಿಂದ ಜೆಡಿಎಸ್ ನಿಂದ ದೂರವಿದ್ದರು. ಇದೀಗ ಇಂದು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಎಟಿ ರಾಮಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-103849" src="https://www.justkannada.in/wp-content/uploads/2023/02/AT-RAMASWAMY.jpg" alt="" width="500" height="503" srcset="https://www.justkannada.in/wp-content/uploads/2023/02/AT-RAMASWAMY.jpg 500w, https://www.justkannada.in/wp-content/uploads/2023/02/AT-RAMASWAMY-100x100.jpg 100w, https://www.justkannada.in/wp-content/uploads/2023/02/AT-RAMASWAMY-298x300.jpg 298w, https://www.justkannada.in/wp-content/uploads/2023/02/AT-RAMASWAMY-150x150.jpg 150w" sizes="auto, (max-width: 500px) 100vw, 500px" /></p>
<p>ಬಳಿಕ ಮಾತನಾಡಿದ ಅವರು, ಸಂತೋಷದಿಂದ ನಾನು ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.  ಶಾಸಕನಾಗಲು ಅವಕಾಶ ಮಾಡಿಕೊಟ್ಟ ಜೆಡಿಎಸ್ ಗೆ ಧನ್ಯವಾದ ಹೇಳುತ್ತೇನೆ. ನಾನು ವೈಯಕ್ತಿಕ ಹಿತಾಶಕ್ತಿಯಿಂದ ರಾಜಕೀಯ ಮಾಡಿಲ್ಲ. ನಾನು ಶಾಸಕನಾಗಿದ್ದಾಗ ಉತ್ತಮ ಕೆಲಸಗಳನ್ನ ಮಾಡಿದ್ದೇನೆ. ನಾನು ಸರಿ ಇದ್ರೆ ಸರಿ ತಪ್ಪಾಗಿದ್ದರೇ ತಪ್ಪು ಅಂತಾ ಹೇಳುತ್ತೇನೆ.  ನಾನು ಜೆಡಿಎಸ್ ಬಿಟ್ಟೆ ಎಂದು ಎಲ್ಲೂ ಹೇಳಿಲ್ಲ. ಜೆಡಿಎಸ್ ನವರೆ ನನ್ನನ್ನು ಹೊರ ಹಾಕಿದ್ರು. ಭ್ರಷ್ಟಾಚಾರದ ವಿರುದ್ದ ಧ್ವನಿ ಎತ್ತಿದ್ದೇ ನನಗೆ ಮುಳುವಾಯಿತು ಎಂದು ಎ.ಟಿ ರಾಮಸ್ವಾಮಿ ತಿಳಿಸಿದರು.</p>
<p>Key words: AT Ramaswamy &#8211; submitted &#8211; resignation &#8211; MLA.</p>
<p>The post <a href="https://www.justkannada.in/at-ramaswamy-submitted-resignation-mla/">ಶಾಸಕ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ರಾಜೀನಾಮೆ ಸಲ್ಲಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚಮಸಾಲಿ 2ಎ ಮೀಸಲಾತಿ ವಿಚಾರ : ಮಧ್ಯಂತರ ವರದಿ ಸಲ್ಲಿಸಿದ ಹಿಂದುಳಿದ ವರ್ಗಗಳ ಆಯೋಗ.</title>
		<link>https://www.justkannada.in/%e0%b2%aa%e0%b2%82%e0%b2%9a%e0%b2%ae%e0%b2%b8%e0%b2%be%e0%b2%b2%e0%b2%bf-2%e0%b2%8e-%e0%b2%ae%e0%b3%80%e0%b2%b8%e0%b2%b2%e0%b2%be%e0%b2%a4%e0%b2%bf-%e0%b2%b5%e0%b2%bf%e0%b2%9a%e0%b2%be%e0%b2%b0/</link>
		
		<dc:creator><![CDATA[JK Desk]]></dc:creator>
		<pubDate>Thu, 22 Dec 2022 05:10:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[backward classes]]></category>
		<category><![CDATA[Panchmasali- 2A- reservation- issue.Commission]]></category>
		<category><![CDATA[Report]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=101406</guid>

					<description><![CDATA[<p>ಬೆಂಗಳೂರು,ಡಿಸೆಂಬರ್,22,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಅಲ್ಲದೇ ಇಂದೇ ಘೋಷಣೆ ಮಾಡುವಂತೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪಟ್ಟು ಹಿಡಿದಿದ್ದು ಈ ಬೆನ್ನಲ್ಲೆ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗವು ಮಧ್ಯಂತರ ವರದಿ ಸಲ್ಲಿಸಿದೆ. ಇಂದು ಸಿಎಂ ಭೇಟಿಯಾದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ  ಜಯಪ್ರಕಾಶ್ ಹೆಗ್ಡೆಅವರು ಮಧ್ಯಂತರ ವರದಿ ಸಲ್ಲಿಕೆ ಮಾಡಿದರು. ಇನ್ನು ಮಧ್ಯಂತರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ. ಈ ಮಧ್ಯೆ ಇಂದೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ [&#8230;]</p>
<p>The post <a href="https://www.justkannada.in/%e0%b2%aa%e0%b2%82%e0%b2%9a%e0%b2%ae%e0%b2%b8%e0%b2%be%e0%b2%b2%e0%b2%bf-2%e0%b2%8e-%e0%b2%ae%e0%b3%80%e0%b2%b8%e0%b2%b2%e0%b2%be%e0%b2%a4%e0%b2%bf-%e0%b2%b5%e0%b2%bf%e0%b2%9a%e0%b2%be%e0%b2%b0/">ಪಂಚಮಸಾಲಿ 2ಎ ಮೀಸಲಾತಿ ವಿಚಾರ : ಮಧ್ಯಂತರ ವರದಿ ಸಲ್ಲಿಸಿದ ಹಿಂದುಳಿದ ವರ್ಗಗಳ ಆಯೋಗ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,22,2022(<a href="http://www.justkannada.in">www.justkannada.in</a>):</strong> ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಅಲ್ಲದೇ ಇಂದೇ ಘೋಷಣೆ ಮಾಡುವಂತೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪಟ್ಟು ಹಿಡಿದಿದ್ದು ಈ ಬೆನ್ನಲ್ಲೆ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗವು ಮಧ್ಯಂತರ ವರದಿ ಸಲ್ಲಿಸಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಿಎಂ ಭೇಟಿಯಾದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ  ಜಯಪ್ರಕಾಶ್ ಹೆಗ್ಡೆಅವರು ಮಧ್ಯಂತರ ವರದಿ ಸಲ್ಲಿಕೆ ಮಾಡಿದರು. ಇನ್ನು ಮಧ್ಯಂತರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.<img loading="lazy" decoding="async" class="aligncenter size-full wp-image-101407" src="https://www.justkannada.in/wp-content/uploads/2022/12/report.jpg" alt="" width="500" height="204" srcset="https://www.justkannada.in/wp-content/uploads/2022/12/report.jpg 500w, https://www.justkannada.in/wp-content/uploads/2022/12/report-300x122.jpg 300w" sizes="auto, (max-width: 500px) 100vw, 500px" /></p>
<p>ಈ ಮಧ್ಯೆ ಇಂದೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸುವಂತೆ ಹಠ ಹಿಡಿದಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರು ಇಂದು ಬೆಳಗಾವಿಯಲ್ಲಿ ಸಮಾವೇಶ ನಡೆಸುತ್ತಿದ್ದಾರೆ.</p>
<p>Key words: Panchmasali- 2A- reservation- issue.Commission for Backward Classes –submitted-report.</p>
<p>The post <a href="https://www.justkannada.in/%e0%b2%aa%e0%b2%82%e0%b2%9a%e0%b2%ae%e0%b2%b8%e0%b2%be%e0%b2%b2%e0%b2%bf-2%e0%b2%8e-%e0%b2%ae%e0%b3%80%e0%b2%b8%e0%b2%b2%e0%b2%be%e0%b2%a4%e0%b2%bf-%e0%b2%b5%e0%b2%bf%e0%b2%9a%e0%b2%be%e0%b2%b0/">ಪಂಚಮಸಾಲಿ 2ಎ ಮೀಸಲಾತಿ ವಿಚಾರ : ಮಧ್ಯಂತರ ವರದಿ ಸಲ್ಲಿಸಿದ ಹಿಂದುಳಿದ ವರ್ಗಗಳ ಆಯೋಗ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗುಜರಾತ್ ಸಿಎಂ ಸ್ಥಾನಕ್ಕೆ  ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ</title>
		<link>https://www.justkannada.in/bhupendra-patel-submitted-resignation-gujarat-cm/</link>
		
		<dc:creator><![CDATA[JK Desk]]></dc:creator>
		<pubDate>Fri, 09 Dec 2022 07:51:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bhupendra Patel]]></category>
		<category><![CDATA[Gujarat CM]]></category>
		<category><![CDATA[resignation]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=100844</guid>

					<description><![CDATA[<p>ಗಾಂಧಿನಗರ,ಡಿಸೆಂಬರ್,9,2022(www.justkannada.in):  ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿ ಮತ್ತೆ ಅಧಿಕಾರದ ಗದ್ದುಗೆಗೇರಿದ್ದು ಈ ನಡುವೆ ಇಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಡಿಸೆಂಬರ್ 12 ರಂದು 2ನೇ ಬಾರಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು  ರಾಜ್ಯಪಾಲ ಆಚಾರ್ಯ ದೇವ್ ವ್ರತ್  ಅವರಿಗೆ ರಾಜೀನಾಮೆ ಸಲ್ಲಿಸಿದರು. ಭೂಪೇಂದ್ರ ಪಟೇಲ್ ಸೋಮವಾರ ಗುಜರಾತ್ ನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ [&#8230;]</p>
<p>The post <a href="https://www.justkannada.in/bhupendra-patel-submitted-resignation-gujarat-cm/">ಗುಜರಾತ್ ಸಿಎಂ ಸ್ಥಾನಕ್ಕೆ  ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಗಾಂಧಿನಗರ,ಡಿಸೆಂಬರ್,9,2022(<a href="http://www.justkannada.in">www.justkannada.in</a>):</strong>  ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿ ಮತ್ತೆ ಅಧಿಕಾರದ ಗದ್ದುಗೆಗೇರಿದ್ದು ಈ ನಡುವೆ ಇಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಡಿಸೆಂಬರ್ 12 ರಂದು 2ನೇ ಬಾರಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು  ರಾಜ್ಯಪಾಲ ಆಚಾರ್ಯ ದೇವ್ ವ್ರತ್  ಅವರಿಗೆ ರಾಜೀನಾಮೆ ಸಲ್ಲಿಸಿದರು.<img loading="lazy" decoding="async" class="aligncenter size-full wp-image-100803" src="https://www.justkannada.in/wp-content/uploads/2022/12/bupendra.jpg" alt="" width="500" height="373" srcset="https://www.justkannada.in/wp-content/uploads/2022/12/bupendra.jpg 500w, https://www.justkannada.in/wp-content/uploads/2022/12/bupendra-300x224.jpg 300w, https://www.justkannada.in/wp-content/uploads/2022/12/bupendra-265x198.jpg 265w" sizes="auto, (max-width: 500px) 100vw, 500px" /></p>
<p>ಭೂಪೇಂದ್ರ ಪಟೇಲ್ ಸೋಮವಾರ ಗುಜರಾತ್ ನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.</p>
<p>Key words: Bhupendra Patel &#8211; submitted -resignation &#8211; Gujarat CM</p>
<p>The post <a href="https://www.justkannada.in/bhupendra-patel-submitted-resignation-gujarat-cm/">ಗುಜರಾತ್ ಸಿಎಂ ಸ್ಥಾನಕ್ಕೆ  ಭೂಪೇಂದ್ರ ಪಟೇಲ್ ರಾಜೀನಾಮೆ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>BREAKING NEWS: ಚಾ. ನಗರ ಆಕ್ಸಿಜನ್ ದುರ್ಘಟನೆ: ಕೋರ್ಟ್ ಗೆ ವರದಿ ಸಲ್ಲಿಸಿದ ಸಮಿತಿ, ವರದಿ ನಾಳೆ ಬಹಿರಂಗ&#8230;</title>
		<link>https://www.justkannada.in/oxygen-disaster-chamarajanagar-committee-submitted-report/</link>
		
		<dc:creator><![CDATA[JK Desk]]></dc:creator>
		<pubDate>Tue, 11 May 2021 12:30:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Committee]]></category>
		<category><![CDATA[oxygen- disaster-chamarajanagar]]></category>
		<category><![CDATA[Report]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=64867</guid>

					<description><![CDATA[<p>ಬೆಂಗಳೂರು,ಮೇ,11,2021(www.justkannada.in):  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾನೂನು ಸೇವಾ ಪ್ರಾಧಿಕಾರದ ಉನ್ನತ ಮಟ್ಟದ ಸಮಿತಿ ಇಂದು ಹೈಕೋರ್ಟ್ ಗೆ ವರದಿ ಸಲ್ಲಿಕೆ ಮಾಡಿದೆ. ಪ್ರಕರಣದ ಬಗ್ಗೆ ನಿವೃತ್ತ ನ್ಯಾ.ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಇಂದು  ಹೈಕೋರ್ಟ್  ಸಿಜೆ ಎ.ಎಸ್. ಓಕ್ ಮತ್ತು ಹಿರಿಯ ನ್ಯಾ.ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯಪೀಠದ ಮುಂದೆ ಮೊಹರು ಮಾಡಿದ ಲಕೋಟೆಯಲ್ಲಿ ತನಿಖಾ ವರದಿಯನ್ನು [&#8230;]</p>
<p>The post <a href="https://www.justkannada.in/oxygen-disaster-chamarajanagar-committee-submitted-report/">BREAKING NEWS: ಚಾ. ನಗರ ಆಕ್ಸಿಜನ್ ದುರ್ಘಟನೆ: ಕೋರ್ಟ್ ಗೆ ವರದಿ ಸಲ್ಲಿಸಿದ ಸಮಿತಿ, ವರದಿ ನಾಳೆ ಬಹಿರಂಗ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,11,2021(<a href="https://www.justkannada.in">www.justkannada.in</a>):</strong>  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾನೂನು ಸೇವಾ ಪ್ರಾಧಿಕಾರದ ಉನ್ನತ ಮಟ್ಟದ ಸಮಿತಿ ಇಂದು ಹೈಕೋರ್ಟ್ ಗೆ ವರದಿ ಸಲ್ಲಿಕೆ ಮಾಡಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಪ್ರಕರಣದ ಬಗ್ಗೆ ನಿವೃತ್ತ ನ್ಯಾ.ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಇಂದು  ಹೈಕೋರ್ಟ್  ಸಿಜೆ ಎ.ಎಸ್. ಓಕ್ ಮತ್ತು ಹಿರಿಯ ನ್ಯಾ.ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯಪೀಠದ ಮುಂದೆ ಮೊಹರು ಮಾಡಿದ ಲಕೋಟೆಯಲ್ಲಿ ತನಿಖಾ ವರದಿಯನ್ನು ಸಲ್ಲಿಸಿದೆ.</p>
<p>ನ್ಯಾಯಾಲಯದ ನಿರ್ದೇಶನದಂತೆ ಸಲ್ಲಿಸಲಾಗಿರುವ  ವರದಿಯನ್ನು ಬಹಿರಂಗಪಡಿಸುವ ಕುರಿತು ಹೈಕೋರ್ಟ್, ಪರಿಶೀಲಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ನಾಳೆ ವರದಿ ಬಹಿರಂಗವಾಗುವ ಸಾಧ್ಯತೆ ಇದೆ.  ಈ ಮಧ್ಯೆ, ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಹೈಕೋರ್ಟ್ ಸ್ವತಃ ಕಾನೂನು ಪ್ರಾಧಿಕಾರದ ಸಮಿತಿಗೆ ತನಿಖೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಸರಕಾರ ಘಟನೆಯ ಬಗ್ಗೆ ತನಿಖೆ ನಡೆಸಿ ಪ್ರಾಥಮಿಕ ವರದಿ ಸಲ್ಲಿಸಲು ಹಿರಿಯ ಐಎಎಸ್ ಅಧಿಕಾರಿಯನ್ನು ನಿಯೋಜಿಸಲಾಗಿದ್ದು, ಆದರೆ ಅದನ್ನು ತಡೆಹಿಡಿಯಲಾಗಿದೆ. ಸದ್ಯ ತನಿಖೆ ನಡೆಸುತ್ತಿಲ್ಲ. ನ್ಯಾಯಾಲಯದ ನಿರ್ದೇಶದನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು  ಎಂದು ಹೇಳಿದರು.<img loading="lazy" decoding="async" class="aligncenter size-medium wp-image-64868" src="https://www.justkannada.in/wp-content/uploads/2021/05/drt-300x225.jpg" alt="oxygen- disaster-chamarajanagar-committee- submitted -report" width="300" height="225" /></p>
<p>ಈ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್ ಸಿಜೆ ಎಎಸ್ ಓಕಾ, ಹಾಗಿದ್ದರೆ ಸರಕಾರದಿಂದ ತನಿಖೆ ಸ್ಥಗಿತಗೊಳಿಸಲಾಗಿದೆ ಎಂಬ ಕುರಿತು ಮೆಮೋ ಸಲ್ಲಿಸಿ, ಆನಂತರ ನ್ಯಾಯಾಲಯ, ನ್ಯಾಯಾಂಗ ತನಿಖೆ ಮುಂದುವರಿಸುವ ಬಗ್ಗೆ ಆದೇಶ ಹೊರಡಿಸಲಿದೆ ಎಂದು ಹೇಳಿ ವಿಚಾರಣೆಯನ್ನು  ನಾಳೆಗೆ(ಬುಧವಾರ) ಮುಂದೂಡಿದರು.</p>
<p>Key words: oxygen- disaster-chamarajanagar-committee- submitted -report</p>
<p>The post <a href="https://www.justkannada.in/oxygen-disaster-chamarajanagar-committee-submitted-report/">BREAKING NEWS: ಚಾ. ನಗರ ಆಕ್ಸಿಜನ್ ದುರ್ಘಟನೆ: ಕೋರ್ಟ್ ಗೆ ವರದಿ ಸಲ್ಲಿಸಿದ ಸಮಿತಿ, ವರದಿ ನಾಳೆ ಬಹಿರಂಗ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ  ದಾಖಲೆ ಸಲ್ಲಿಸಿದ ಸಂಸದ ಡಿ.ಕೆ ಸುರೇಶ್&#8230;</title>
		<link>https://www.justkannada.in/dk-shivakumar-illegal-money-transfer-dk-suresh-submitted-document-ed/</link>
		
		<dc:creator><![CDATA[JK Desk]]></dc:creator>
		<pubDate>Mon, 21 Oct 2019 12:44:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DK Shivakumar illegal -money transfer-DK Suresh]]></category>
		<category><![CDATA[document]]></category>
		<category><![CDATA[ED]]></category>
		<category><![CDATA[submitted]]></category>
		<guid isPermaLink="false">https://www.justkannada.in/?p=14907</guid>

					<description><![CDATA[<p>ನವದೆಹಲಿ,ಅ,21,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಿ.ಕೆ ಸುರೇಶ್ ಅವರು ಜಾರಿ ನಿರ್ದೇಶನಾಲಯಕ್ಕೆ ದಾಖಲೆಗಳನ್ನ ಸಲ್ಲಿಕೆ ಮಾಡಿದ್ದಾರೆ. ಇಡಿ ಅಧಿಕಾರಿಗಳ ಕೋರಿಕೆ ಮೇರೆಗೆ ಇಡಿಯ ದೆಹಲಿ ಕಚೇರಿಗೆ ವಕೀಲರೊಂದಿಗೆ ಆಗಮಿಸಿ ಸಂಸದ ಡಿ.ಕೆ ಸುರೇಶ್, ಡಿ.ಕೆ ಶಿವಕುಮಾರ್ ಆರ್ಥಿಕ ವ್ಯವಹಾರಗಳ  ದಾಖಲೆ ಸಲ್ಲಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಸುರೇಶ್, ಸುಮಾರು ಐದು ಸಾವಿರ ಪುಟಗಳ ದಾಖಲೆ ಸಲ್ಲಿಕೆ ಮಾಡಿದ್ದೇವೆ. ದಾಖಲೆ‌ ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ. [&#8230;]</p>
<p>The post <a href="https://www.justkannada.in/dk-shivakumar-illegal-money-transfer-dk-suresh-submitted-document-ed/">ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ  ದಾಖಲೆ ಸಲ್ಲಿಸಿದ ಸಂಸದ ಡಿ.ಕೆ ಸುರೇಶ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಅ,21,2019(<a href="https://www.justkannada.in">www.justkannada.in</a>): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಿ.ಕೆ ಸುರೇಶ್ ಅವರು ಜಾರಿ ನಿರ್ದೇಶನಾಲಯಕ್ಕೆ ದಾಖಲೆಗಳನ್ನ ಸಲ್ಲಿಕೆ ಮಾಡಿದ್ದಾರೆ.</p>
<p>ಇಡಿ ಅಧಿಕಾರಿಗಳ ಕೋರಿಕೆ ಮೇರೆಗೆ ಇಡಿಯ ದೆಹಲಿ ಕಚೇರಿಗೆ ವಕೀಲರೊಂದಿಗೆ ಆಗಮಿಸಿ ಸಂಸದ ಡಿ.ಕೆ ಸುರೇಶ್, ಡಿ.ಕೆ ಶಿವಕುಮಾರ್ ಆರ್ಥಿಕ ವ್ಯವಹಾರಗಳ  ದಾಖಲೆ ಸಲ್ಲಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಸುರೇಶ್, ಸುಮಾರು ಐದು ಸಾವಿರ ಪುಟಗಳ ದಾಖಲೆ ಸಲ್ಲಿಕೆ ಮಾಡಿದ್ದೇವೆ. ದಾಖಲೆ‌ ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ. ಡಿ.ಕೆ ಶಿವಕುಮಾರ್ ಪರವಾಗಿ ವಕೀಲರ ಸಮ್ಮುಖದಲ್ಲಿ ದಾಖಲೆ ಸಲ್ಲಿಸಿದೆ. ಇಡಿ ಅಧಿಕಾರಿಗಳು ಮಾಹಿತಿ ಕೇಳಿದ್ರು. ಡಿ.ಕೆ ಶಿವಕುಮಾರ್ ಬಂಧನದಲ್ಲಿದ್ರು ಹಾಗಾಗೀ ದಾಖಲೆ ನೀಡಿರಲಿಲ್ಲ. ಹೆಚ್ಚಿನ ದಾಖಲೆ ಬೇಕಾದ್ರೆ ಕೊಡ್ತಿವಿ ಎಂದು ಹೇಳಿದ್ದೇವೆ ಎಂದರು.</p>
<p>೪ ರಿಂದ ೫ ಸಾವಿರ ಪುಟಗಳ ದಾಖಲೆ‌ ನೀಡಿದೆ. ಸಿಬಿಐ ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ, ಟಿವಿಯಲ್ಲಿ ಬರ್ತಿದೆ. ಇನ್ನು ಏನೇನ್ ಆಗಿದೆ ನಾನು ನೋಡಬೇಕು. ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿದೆ. ಹಾಗಾಗೀ ಸಿಬಿಐ ಸೇರಿ ಎಲ್ಲ ವಿಚಾರಣೆ ಸಿದ್ದವಾಗಿದ್ದೇವೆ. ಸಮನ್ಸ್ ಪ್ರಶ್ನೆ ಮಾಡಿದ ಅರ್ಜಿ ಅಕ್ಟೋಬರ್ ೨೪ ಕ್ಕೆ ಮುಂದೂಡಿಕೆ ಆಗಿದೆ. ಜಾಮೀನು ಅರ್ಜಿ ತೀರ್ಪು ಏನಾಗುತ್ತೆ ಕಾದು ನೋಡಬೇಕು ಎಂದು ತಿಳಿಸಿದರು.</p>
<p>Key words: DK Shivakumar illegal -money transfer-DK Suresh- submitted &#8211; document &#8211; ED</p>
<p>The post <a href="https://www.justkannada.in/dk-shivakumar-illegal-money-transfer-dk-suresh-submitted-document-ed/">ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ  ದಾಖಲೆ ಸಲ್ಲಿಸಿದ ಸಂಸದ ಡಿ.ಕೆ ಸುರೇಶ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
