<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Successful surgery Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/successful-surgery/feed/" rel="self" type="application/rss+xml" />
	<link>https://www.justkannada.in/tag/successful-surgery/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 24 Sep 2025 06:41:49 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Successful surgery Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/successful-surgery/</link>
	<width>32</width>
	<height>32</height>
</image> 
	<item>
		<title>ಎಚ್.ಐ.ವಿ ಪೀಡಿತ ಲಿಂಗತ್ವ ಅಲ್ಪಸಂಖ್ಯಾತೆಗೆ &#8216;ಜಯದೇವ&#8217;ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ</title>
		<link>https://www.justkannada.in/dr-b-dinesh-jayadeva-hoapital/</link>
		
		<dc:creator><![CDATA[mahesh]]></dc:creator>
		<pubDate>Wed, 24 Sep 2025 06:41:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[𝐃𝐢𝐫𝐞𝐜𝐭𝐨𝐫]]></category>
		<category><![CDATA[Dr. B. Dinesh]]></category>
		<category><![CDATA[HIV-affected]]></category>
		<category><![CDATA[jayadeva-hospital]]></category>
		<category><![CDATA[sexual minority]]></category>
		<category><![CDATA[Successful surgery]]></category>
		<guid isPermaLink="false">https://www.justkannada.in/?p=145726</guid>

					<description><![CDATA[<p>ಬೆಂಗಳೂರು, ಸೆ.೨೪,೨೦೨೫ : ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳುನಾಡಿನ 45 ವರ್ಷದ ಎಚ್‌ಐವಿ ಸೋಂಕಿತ ಲಿಂಗತ್ವ ಅಲ್ಪಸಂಖ್ಯಾತೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ, ಮೂರು ಸ್ಟೆಂಟ್‌ ಅಳವಡಿಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾದ ಲಿಂಗತ್ವ ಅಲ್ಪಸಂಖ್ಯಾತೆ ಮಧುರೈನವರಾಗಿದ್ದು, ಆರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲಸಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಹಾಯಕರು ಕರೆದೊಯ್ದಿದ್ದರು. ಎಚ್‌ಐವಿ ಸೋಂಕಿತರಾದ ಕಾರಣ ಅವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಯವರು ಹಿಂದೇಟು ಹಾಕಿದರು. ಕಡೆಗೆ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದರು. [&#8230;]</p>
<p>The post <a href="https://www.justkannada.in/dr-b-dinesh-jayadeva-hoapital/">ಎಚ್.ಐ.ವಿ ಪೀಡಿತ ಲಿಂಗತ್ವ ಅಲ್ಪಸಂಖ್ಯಾತೆಗೆ &#8216;ಜಯದೇವ&#8217;ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img fetchpriority="high" decoding="async" class="alignnone size-full wp-image-129610" src="https://www.justkannada.in/wp-content/uploads/2024/09/TOP-BANNER-01.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-01.png 730w, https://www.justkannada.in/wp-content/uploads/2024/09/TOP-BANNER-01-600x74.png 600w, https://www.justkannada.in/wp-content/uploads/2024/09/TOP-BANNER-01-300x37.png 300w, https://www.justkannada.in/wp-content/uploads/2024/09/TOP-BANNER-01-150x18.png 150w, https://www.justkannada.in/wp-content/uploads/2024/09/TOP-BANNER-01-696x86.png 696w" sizes="(max-width: 730px) 100vw, 730px" /></p>
<p>ಬೆಂಗಳೂರು, ಸೆ.೨೪,೨೦೨೫ : ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳುನಾಡಿನ 45 ವರ್ಷದ ಎಚ್‌ಐವಿ ಸೋಂಕಿತ ಲಿಂಗತ್ವ ಅಲ್ಪಸಂಖ್ಯಾತೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ, ಮೂರು ಸ್ಟೆಂಟ್‌ ಅಳವಡಿಸಿದ್ದಾರೆ.</p>
<p>ಶಸ್ತ್ರಚಿಕಿತ್ಸೆಗೆ ಒಳಗಾದ ಲಿಂಗತ್ವ ಅಲ್ಪಸಂಖ್ಯಾತೆ ಮಧುರೈನವರಾಗಿದ್ದು, ಆರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲಸಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಹಾಯಕರು ಕರೆದೊಯ್ದಿದ್ದರು. ಎಚ್‌ಐವಿ ಸೋಂಕಿತರಾದ ಕಾರಣ ಅವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಯವರು ಹಿಂದೇಟು ಹಾಕಿದರು. ಕಡೆಗೆ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದರು.</p>
<p>ಡಾ.ಎಚ್.ಎಸ್. ನಟರಾಜ್ ಶೆಟ್ಟಿ ನೇತೃತ್ವದಲ್ಲಿ ವೈದ್ಯರ ತಂಡ ಲಿಂಗತ್ವ ಅಲ್ಪಸಂಖ್ಯಾತೆಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಅವರು ಐದು ದಿನಗಳ ಅವಧಿಯಲ್ಲಿ ಚೇತರಿಸಿಕೊಂಡಿದ್ದಾರೆ. ಸೋಮವಾರ ಆಸ್ಪತ್ರೆಯಿಂದ ಮನೆಗೆ ತೆರಳಿದರು.</p>
<p><img decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>&#8216;ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಬಿ. ದಿನೇಶ್ ಅವರ ಮಾರ್ಗದರ್ಶನದಲ್ಲಿ ಈ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೂರು ಸ್ಟೆಂಟ್‌ಗಳನ್ನು ಅಳವಡಿಸಿದ ಪರಿಣಾಮ ಅವರು ಬದುಕುಳಿದಿದ್ದು, ಪುನರ್ಜನ್ಮ ದೊರೆತಂತಾಗಿದೆ. ಆಸ್ಪತ್ರೆಯ ಚಿಕಿತ್ಸಾ ವೆಚ್ಚ ₹ 2.5 ಲಕ್ಷವಾಗಿದ್ದು, ಬಡವರೆಂಬ ಕಾರಣಕ್ಕೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ಒದಗಿಸಲಾಗಿದೆ. ಅವರ ಬಳಿ ಹಣ ಹಾಗೂ ಯಾವುದೇ ವೈಯಕ್ತಿಕ ದಾಖಲಾತಿ ಇರಲಿಲ್ಲ&#8217; ಎಂದು ಡಾ.ಎಚ್.ಎಸ್. ನಟರಾಜ್ ಶೆಟ್ಟಿ ತಿಳಿಸಿದರು.</p>
<p>&#8216;ಅವರಿಗೆ ಎದೆನೋವು ಇದ್ದಿದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿದ ಕೂಡಲೇ ಇಸಿಜಿ, ರಕ್ತ ಪರೀಕ್ಷೆ ಮಾಡಲಾಯಿತು. ಆಂಜಿಯೋಗ್ರಾಮ್ ಮಾಡಿದಾಗ, ಹೃದಯದ ನಾಳಗಳಲ್ಲಿ ಸಂಕೀರ್ಣ ಬ್ಲಾಕೇಜ್ ಇರುವುದು ದೃಢಪಟ್ಟಿತು. ಬ್ಲಾಕೇಜ್ ತೆರೆಯುವ ವೇಳೆ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ಸಿಪಿಆರ್ ನಡೆಸಿ, ಅವರು ಚೇತರಿಸಿಕೊಳ್ಳಲು ಮೂರು ಸ್ಟೆಂಟ್ ಅಳವಡಿಸಲಾಯಿತು. ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ&#8217;.</p>
<p>“ಲಿಂಗತ್ವ ಅಲ್ಪಸಂಖ್ಯಾತರಾಗುವ ಜತೆಗೆ ಎಚ್‌ಐವಿ ಸೋಂಕಿತರೂ ಆಗಿದ್ದರಿಂದ ಈ ಪ್ರಕರಣದಲ್ಲಿ ಶಸ್ತ್ರಚಿಕಿತ್ಸೆ ಸವಾಲಾಗಿತ್ತು. 15 ವರ್ಷಗಳ ಅನುಭವದಲ್ಲಿ ಸಾವಿರಾರು ಶಸ್ತ್ರಚಿಕಿತ್ಸೆ ನಡೆಸಿದ್ದು, ಈ ಪ್ರಕರಣದ ನಿರ್ವಹಣೆ ಸುಲಭವಾಗಿರಲಿಲ್ಲ&#8217; ಎಂದು ಹೇಳಿದರು.</p>
<p>ಇದೇ ವೇಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಲಿಂಗತ್ವ ಅಲ್ಪಸಂಖ್ಯಾತೆ ಹಾಗೂ ಅವರ ಸಹಾಯಕರು ವೈದ್ಯರ ಸೇವೆ ಬಗ್ಗೆ ಸಂತಸ ವ್ಯಕ್ತಪಡಿಸಿ, ನಿರ್ದೇಶಕ ಡಾ.ಬಿ. ದಿನೇಶ್ ಹಾಗೂ ಡಾ.ಎಚ್.ಎಸ್. ನಟರಾಜ್ ಶೆಟ್ಟಿ ಅವರನ್ನು ಗೌರವಿಸಿದರು.</p>
<p>ಜಯದೇವ ಸಂಸ್ಥೆಯ ಡಾ.ಶ್ರೀಧರ್, ಡಾ.ರಾಹುಲ್ ಪಾಟೀಲ, ಡಾ.ಚೇತನ್ ಕುಮಾರ್, ಡಾ.ನಟೇಶ್, ಡಾ.ರಾಜೇಂದ್ರನ್ ಹಾಗೂ ಡಾ.ಸಂತೋಷ್ ಜಾಧವ್  ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ.</p>
<p>(ಕೃಪೆ: ಪ್ರಜಾವಾಣಿ)</p>
<p>key words: Successful surgery, HIV-affected, sexual minority, &#8216;Jayadeva&#8217; Hospital, Bangalore, DR.B.Dinesh, Director</p>
<p><img decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p><em><strong>SUMMARY: </strong></em></p>
<p><strong>Successful surgery on HIV-affected sexual minority &#8216;Jayadeva&#8217;</strong>.</p>
<p><img loading="lazy" decoding="async" class="alignnone size-full wp-image-145727" src="https://www.justkannada.in/wp-content/uploads/2025/09/jayadeva-heart-bangalore.jpg" alt="" width="500" height="375" srcset="https://www.justkannada.in/wp-content/uploads/2025/09/jayadeva-heart-bangalore.jpg 500w, https://www.justkannada.in/wp-content/uploads/2025/09/jayadeva-heart-bangalore-300x225.jpg 300w, https://www.justkannada.in/wp-content/uploads/2025/09/jayadeva-heart-bangalore-80x60.jpg 80w, https://www.justkannada.in/wp-content/uploads/2025/09/jayadeva-heart-bangalore-150x113.jpg 150w, https://www.justkannada.in/wp-content/uploads/2025/09/jayadeva-heart-bangalore-265x198.jpg 265w" sizes="auto, (max-width: 500px) 100vw, 500px" /></p>
<p>Doctors at the Jayadeva Institute of Cardiology and Research have successfully operated on a 45-year-old HIV-infected gender minority from Tamil Nadu who had suffered a heart attack and implanted three stents.</p>
<p>The surgery was performed under the guidance of Dr. B. Dinesh, Director of Jayadeva Heart Institute. He survived after three stents were inserted and is now reborn. The hospital treatment cost is ₹ 2.5 lakhs, and the treatment is completely free of cost as he is poor. He had no money and no personal documents,&#8217; said Dr. H.S. Nataraj Shetty.</p>
<p>The post <a href="https://www.justkannada.in/dr-b-dinesh-jayadeva-hoapital/">ಎಚ್.ಐ.ವಿ ಪೀಡಿತ ಲಿಂಗತ್ವ ಅಲ್ಪಸಂಖ್ಯಾತೆಗೆ &#8216;ಜಯದೇವ&#8217;ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
