<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sudhamurthy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sudhamurthy/feed/" rel="self" type="application/rss+xml" />
	<link>https://www.justkannada.in/tag/sudhamurthy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 17 Oct 2025 08:05:05 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Sudhamurthy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sudhamurthy/</link>
	<width>32</width>
	<height>32</height>
</image> 
	<item>
		<title>ಇನ್ಫೋಸಿಸ್ ಅವರು ಬೃಹಸ್ಪತಿಗಳಾ? ಇದು 7 ಕೋಟಿ ಜನರ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ ತಿರುಗೇಟು</title>
		<link>https://www.justkannada.in/cm-siddaramaiah-312/</link>
		
		<dc:creator><![CDATA[prashanth]]></dc:creator>
		<pubDate>Fri, 17 Oct 2025 08:05:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Infosys]]></category>
		<category><![CDATA[Sudhamurthy]]></category>
		<category><![CDATA[Survey]]></category>
		<guid isPermaLink="false">https://www.justkannada.in/?p=146687</guid>

					<description><![CDATA[<p>ಮೈಸೂರು,ಅಕ್ಟೋಬರ್,17,2025 (www.justkannada.in);  ಸಾಮಾಜಿಕ , ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು  ತಮ್ಮ ಮಾಹಿತಿ ನೀಡಲು ನಿರಾಕರಿಸಿದ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ  ಸಿಎಂ ಸಿದ್ದರಾಮಯ್ಯ, ಸಮೀಕ್ಷೆಗೆ ಸುಧಾಮೂರ್ತಿ ನಕಾರ ವಿಚಾರ . ಅದು ಅವರಿಗೆ ಬಿಟ್ಟಿದ್ದು. ಇನ್ಫೋಸಿಸ್ ಅವರು ಬೃಹಸ್ಪತಿಗಳಾ?. ಇದು ಹಿಂದುಳಿದವರ ಸಮೀಕ್ಷೆ  ಅಲ್ಲ. ಅವರಿಗೆ ತಪ್ಪು ಮಾಹಿತಿ ಇರಬಹುದು. ಕೇಂದ್ರ ಸರ್ಕಾರ ಸಮೀಕ್ಷೆಗೆ ಏನು ಉತ್ತರ ಕೊಡ್ತಾರೆ ನೋಡಣ. ಇದು 7 ಕೋಟಿ [&#8230;]</p>
<p>The post <a href="https://www.justkannada.in/cm-siddaramaiah-312/">ಇನ್ಫೋಸಿಸ್ ಅವರು ಬೃಹಸ್ಪತಿಗಳಾ? ಇದು 7 ಕೋಟಿ ಜನರ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,17,2025 (<a href="http://www.justkannada.in">www.justkannada.in</a>);</strong>  ಸಾಮಾಜಿಕ , ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು  ತಮ್ಮ ಮಾಹಿತಿ ನೀಡಲು ನಿರಾಕರಿಸಿದ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ  ಸಿಎಂ ಸಿದ್ದರಾಮಯ್ಯ, ಸಮೀಕ್ಷೆಗೆ ಸುಧಾಮೂರ್ತಿ ನಕಾರ ವಿಚಾರ . ಅದು ಅವರಿಗೆ ಬಿಟ್ಟಿದ್ದು. ಇನ್ಫೋಸಿಸ್ ಅವರು ಬೃಹಸ್ಪತಿಗಳಾ?. ಇದು ಹಿಂದುಳಿದವರ ಸಮೀಕ್ಷೆ  ಅಲ್ಲ. ಅವರಿಗೆ ತಪ್ಪು ಮಾಹಿತಿ ಇರಬಹುದು. ಕೇಂದ್ರ ಸರ್ಕಾರ ಸಮೀಕ್ಷೆಗೆ ಏನು ಉತ್ತರ ಕೊಡ್ತಾರೆ ನೋಡಣ. ಇದು 7 ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಎಂದರು.</p>
<p>ಈ ಬಾರಿ ಬಿಹಾರನಲ್ಲಿ ನಾವೇ ಗೆಲ್ಲುತ್ತೇವೆ</p>
<p>ಬಿಹಾರ ಚುನಾವಣೆ ಪರಿಸ್ಥಿತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ಬಿಹಾರನಲ್ಲಿ ನಾವೇ ಗೆಲ್ಲುತ್ತೇವೆ. ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದರು. ನಮ್ಮ ಪಕ್ಷದ ಪರವಾಗಿ ಒಳ್ಳೆಯ ವಾತಾವರಣ ಇದೆ. ರಾಜ್ಯದ ಮೇಲೆ ಏನು ಪರಿಣಾಮ ಬೀರುತ್ತೆ? ಯಾವ ಕ್ರಾಂತಿ ಆಗತ್ತೆ. ಕ್ರಾಂತಿ ಅಂದರೆ ಏನ್ರಿ ಎಂದು ಪತ್ರಕರ್ತರಿಗೆ ಪ್ರಶ್ನೆ ಕೇಳಿದರು.</p>
<p>ಕರ್ನಾಟಕ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಅಲ್ಲಿ ನಂಬರ್ 1 ಇದೆ. ಆಂಧ್ರಕ್ಕೆ ಐಟಿ ಸಚಿವರ ಟ್ವೀಟ್ ಗೆ  ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ. ಅವರು ಬೇಕು ಅಂತಾನೇ ಮಾಡುತ್ತಿದ್ದಾರೆ. ಇನ್ವೆಸ್ಟ್ ಮಾಡೋರು ಎಲ್ಲಿ ಬೇಕಾದರೂ ಮಾಡುತ್ತಾರೆ. ಇದಕ್ಕೆ ಮಾಧ್ಯಮದವರು ಉಪ್ಪುಕಾರ ಹಾಕ್ಬೇಡಿ ಕರ್ನಾಟಕದಲ್ಲಿ ಹೈ ಫೋನ್ ತಯಾರಿಕ ಘಟಕ ತೆರೆದಿಲ್ವಾ? ಎಂದು ಪ್ರಶ್ನಿಸಿದರು.</p>
<p>5 ವರ್ಷ ತಂದೆಯೇ ಸಿಎಂ ಎಂಬ ಯತೀಂದ್ರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನ್ನ ಕೇಳಿದ್ರೆ ಹೇಗೆ ಅವನನ್ನೇ ಕೇಳಿ. ನಾನೇನು ಹೇಳಿಲ್ಲ ಎಂದರು.  ಅವರು ಬೇಕಾದ್ರೆ ಕಮಿಷನ್ ವಿಚಾರ ಇಟ್ಟುಕೊಂಡು ಕೋರ್ಟ್ ಗೆ ಹೋಗಲಿ. ನಮ್ಮದೇನು ತಕರಾರು ಇಲ್ಲ ಎಂದರು.</p>
<p>ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್  ಬ್ಯಾನ್ ವಿಚಾರ, ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗಲೇ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದರು. ಸರ್ಕಾರಿ ಶಾಲಾ ಆವರಣಗಳು, ಜಾಗಗಳು  ಆರ್ ಎಸ್ ಎಸ್ ಗೆ ಮಾತ್ರವಲ್ಲ ಎಲ್ಲರಿಗೂ ಸಂಘಟನೆಗಳಿಗೂ ಅದು ಅಪ್ಲೈ ಅಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.</p>
<p>Key words: Infosys, Sudhamurthy, survey, CM Siddaramaiah</p>
<p>&nbsp;</p>
<p>The post <a href="https://www.justkannada.in/cm-siddaramaiah-312/">ಇನ್ಫೋಸಿಸ್ ಅವರು ಬೃಹಸ್ಪತಿಗಳಾ? ಇದು 7 ಕೋಟಿ ಜನರ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
