<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>summer Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/summer/feed/" rel="self" type="application/rss+xml" />
	<link>https://www.justkannada.in/tag/summer/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 02 Mar 2026 10:55:34 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>summer Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/summer/</link>
	<width>32</width>
	<height>32</height>
</image> 
	<item>
		<title>ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ</title>
		<link>https://www.justkannada.in/minister-dr-h-c-mahadevappa-10/</link>
		
		<dc:creator><![CDATA[prashanth]]></dc:creator>
		<pubDate>Mon, 02 Mar 2026 10:55:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dr.H.C.Mahadevappa]]></category>
		<category><![CDATA[drinking water]]></category>
		<category><![CDATA[minister]]></category>
		<category><![CDATA[summer]]></category>
		<guid isPermaLink="false">https://www.justkannada.in/?p=152029</guid>

					<description><![CDATA[<p>ಮೈಸೂರು,ಮಾರ್ಚ್,2,2026 (www.justkannada.in): ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋಸ್೯ ಸಮಿತಿಗಳಿದ್ದು, ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ [&#8230;]</p>
<p>The post <a href="https://www.justkannada.in/minister-dr-h-c-mahadevappa-10/">ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,2,2026 (<a href="http://www.justkannada.in">www.justkannada.in</a>):</strong> ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋಸ್೯ ಸಮಿತಿಗಳಿದ್ದು, ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ ಗ್ರಾಮಗಳನ್ನು ಪಟ್ಟಿ ಮಾಡಿಕೊಳ್ಳಿ ಎಂದರು.<img decoding="async" class="aligncenter size-full wp-image-152031" src="https://www.justkannada.in/wp-content/uploads/2026/03/hcMahadevappa.jpg" alt="" width="500" height="281" srcset="https://www.justkannada.in/wp-content/uploads/2026/03/hcMahadevappa.jpg 500w, https://www.justkannada.in/wp-content/uploads/2026/03/hcMahadevappa-300x169.jpg 300w, https://www.justkannada.in/wp-content/uploads/2026/03/hcMahadevappa-150x84.jpg 150w" sizes="(max-width: 500px) 100vw, 500px" /></p>
<p>ಕಳೆದ ಬಾರಿ ಕೊರೆಯಲಾಗಿರುವ ಹಾಗೂ ಲಭ್ಯವಿರುವ ಬೋರ್ ವೆಲ್ ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಕೊಳ್ಳಿ.  ಖಾಸಗಿ ಬೋರ್ ವೆಲ್ ಗಳನ್ನು ಪಟ್ಟಿ ಮಾಡಿಕೊಳ್ಳಿ. ಕುಡಿಯುವ ನೀರಿನ ತೊಂದರೆಯಾದಲ್ಲಿ ತಕ್ಷಣ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.</p>
<p>ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ವೈದ್ಯಾಧಿಕಾರಿಗಳು ಸಾಂಕ್ರಮಿಕ ರೋಗ ಹರಡದಂತೆ ಕೈಗೊಳ್ಳಬೇಕಿರುವ ಮುನ್ನಚ್ಚರಿಕಾ ಕ್ರಮಗಳ ಬಗ್ಗೆ ಯೋಜನೆ ರೂಪಿಸಿ ಎಂದರು.</p>
<p><strong>ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕ</strong></p>
<p>ತನ್ವೀರ್ ಸೇಠ್ ಅವರು ಮಾತನಾಡಿ ಜೆ.ಜೆ.ಎಂ. ಹಾಗೂ ಎಂ.ವಿ.ಎಸ್ ಯೋಜನೆಯಡಿ ಒದಗಿಸಲಾಗುತ್ತಿರುವ ಕುಡಿಯುವ ನೀರಿನ ಯೋಜನೆಗಳ ಕಾರ್ಯನಿರ್ವಹಣೆಯ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಮುಂದೆ ಬರಗಾಲ ಉಂಟಾದರೆ ವಹಿಸಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಸಭೆ ನಡೆಸಿ ಬೇಕಿರುವ ಅನುದಾನದ ಬಗ್ಗೆ ವರದಿ ಸಿದ್ಧಪಡಿಸಿ ಎಂದರು.</p>
<p>ಕಾ.ನೀ.ನಿ.ನಿಯಮಿತದ ಮುಖ್ಯ ಅಭಿಯಂತರ ಮಹೇಶ್ ಅವರು ಮಾತನಾಡಿ ಅಣೆಕಟ್ಟಿನಲ್ಲಿ ನೀರಿನ ಲಭ್ಯತೆಯ ಅನುಸಾರ ಜೂನ್ ಅಂತ್ಯದವರೆಗೂ ಕುಡಿಯುವ ನೀರಿಗೆ ತೊಂದರೆಯಿಲ್ಲ. ವಾಡಿಕೆಯ ಪ್ರಕಾರ ಮಳೆ ನಿರೀಕ್ಷಿಸಲಾಗಿದೆ, ಆದರಿಂದ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ ಎಂದರು.</p>
<p>ರಮ್ಮನಹಳ್ಳಿ, ಬೋಗಾದಿ, ಕಡಕೊಳ ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಬೇಕಿರುವ 13 MLD ನೀರಿಗೆ ಕಬಿನಿ ಯೋಜನೆಯಡಿ ಪ್ರಸ್ತಾವನೆ ನೀಡಲಾಗಿದೆ ಎಂದು ನಗರ ಸ್ಥಳೀಯ ಸಂಸ್ಥೆಗಳ ಯೋಜನಾ ನಿರ್ದೇಶಕಿ ಪ್ರಿಯಾದರ್ಶಿನಿ ಅವರು ಸಭೆಗೆ ಮಾಹಿತಿ ನೀಡಿದರು.</p>
<p>ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Summer, drinking water, Minister, Dr. H.C. Mahadevappa</p>
<p>The post <a href="https://www.justkannada.in/minister-dr-h-c-mahadevappa-10/">ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ &#8216;ಮಳೆರಾಯ&#8217;</title>
		<link>https://www.justkannada.in/rain-bengaluru/</link>
		
		<dc:creator><![CDATA[prashanth]]></dc:creator>
		<pubDate>Tue, 11 Mar 2025 13:01:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bengaluru]]></category>
		<category><![CDATA[heat]]></category>
		<category><![CDATA[rain]]></category>
		<category><![CDATA[summer]]></category>
		<guid isPermaLink="false">https://www.justkannada.in/?p=137525</guid>

					<description><![CDATA[<p>ಬೆಂಗಳೂರು,ಮಾರ್ಚ್,11,2025 (www.justkannada.in): ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಹೌದು ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗಿದೆ. ನಗರದ ವಿವಿಧೆಡೆ  ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಬೆಂಳೂರಿನ ಶಾಂತಿನಗರ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು  ಪರದಾಟ ನಡೆಸುತ್ತಿದ್ದಾರೆ. ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ [&#8230;]</p>
<p>The post <a href="https://www.justkannada.in/rain-bengaluru/">ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ &#8216;ಮಳೆರಾಯ&#8217;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,11,2025 (<a href="http://www.justkannada.in">www.justkannada.in</a>):</strong> ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೌದು ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗಿದೆ. ನಗರದ ವಿವಿಧೆಡೆ  ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಬೆಂಳೂರಿನ ಶಾಂತಿನಗರ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ.</p>
<p>ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು  ಪರದಾಟ ನಡೆಸುತ್ತಿದ್ದಾರೆ. ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ ಎನ್ನಲಾಗಿದೆ.</p>
<p>Key words: &#8216;Rain, Bengaluru, summer, heat</p>
<p>The post <a href="https://www.justkannada.in/rain-bengaluru/">ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ &#8216;ಮಳೆರಾಯ&#8217;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿರು ಬೇಸಿಗೆ: ಬಂಡೀಪುರ ವನ್ಯಜೀವಿಗಳಿಗೆ ಎದುರಾಗುತ್ತಾ ಕುಡಿಯುವ ನೀರಿನ ಭೀತಿ..?</title>
		<link>https://www.justkannada.in/drinking-water/</link>
		
		<dc:creator><![CDATA[prashanth]]></dc:creator>
		<pubDate>Tue, 11 Mar 2025 05:56:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bandipur.]]></category>
		<category><![CDATA[drinking water]]></category>
		<category><![CDATA[summer]]></category>
		<category><![CDATA[Wildlife]]></category>
		<guid isPermaLink="false">https://www.justkannada.in/?p=137493</guid>

					<description><![CDATA[<p>ಚಾಮರಾಜನಗರ,ಮಾರ್ಚ್,11,2025 (www.justkannada.in): ರಾಜ್ಯದಲ್ಲಿ ಈಗಾಗಲೇ ಬಿರು ಬೇಸಿಗೆ ಆರಂಭ ಆಗಿದ್ದು, ಜನ ಜಾನುವಾರು ಕೃಷಿಗೆ ಸಾಕಷ್ಟು ನೀರಿಗೆ ಬೇಕಾಗುತ್ತದೆ. ಏಪ್ರಿಲ್ ಮೇ ತಿಂಗಳಿನಲ್ಲಿ ಬೇಸಿಗೆ ವಿಪರೀತ ಮಟ್ಟಕ್ಕೆ ಹೋಗುವ ಸಾಧ್ಯತೆ ಇದ್ದು ಈ ವೇಳೆ ಪ್ರಾಣಿ ಪಕ್ಷಿಗಳಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇರಲಿದೆ. ಈ ಮಧ್ಯೆ  ಬಂಡಿಪುರದಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿನ ಭೀತಿ ಎದುರಾಗಲಿದೆಯೇ ಎಂಬ ಆತಂಕ ಶುರುವಾಗಲಿದೆ. ದೇಶದ ಪ್ರತಿಷ್ಠಿತ  ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಡಿಪುರದ ಅಭಯಾರಣ್ಯದಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿನ‌ ಅಭಾವ ಸದ್ಯಕ್ಕೆ [&#8230;]</p>
<p>The post <a href="https://www.justkannada.in/drinking-water/">ಬಿರು ಬೇಸಿಗೆ: ಬಂಡೀಪುರ ವನ್ಯಜೀವಿಗಳಿಗೆ ಎದುರಾಗುತ್ತಾ ಕುಡಿಯುವ ನೀರಿನ ಭೀತಿ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಮಾರ್ಚ್,11,2025 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಈಗಾಗಲೇ ಬಿರು ಬೇಸಿಗೆ ಆರಂಭ ಆಗಿದ್ದು, ಜನ ಜಾನುವಾರು ಕೃಷಿಗೆ ಸಾಕಷ್ಟು ನೀರಿಗೆ ಬೇಕಾಗುತ್ತದೆ. ಏಪ್ರಿಲ್ ಮೇ ತಿಂಗಳಿನಲ್ಲಿ ಬೇಸಿಗೆ ವಿಪರೀತ ಮಟ್ಟಕ್ಕೆ ಹೋಗುವ ಸಾಧ್ಯತೆ ಇದ್ದು ಈ ವೇಳೆ ಪ್ರಾಣಿ ಪಕ್ಷಿಗಳಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇರಲಿದೆ. ಈ ಮಧ್ಯೆ  ಬಂಡಿಪುರದಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿನ ಭೀತಿ ಎದುರಾಗಲಿದೆಯೇ ಎಂಬ ಆತಂಕ ಶುರುವಾಗಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೇಶದ ಪ್ರತಿಷ್ಠಿತ  ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಡಿಪುರದ ಅಭಯಾರಣ್ಯದಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿನ‌ ಅಭಾವ ಸದ್ಯಕ್ಕೆ ಇರಲ್ಲ. ಹೌದು ಶೇ 70 ರಷ್ಟು ಕೆರೆಗಳಲ್ಲಿ ಇನ್ನೂ ನೀರಿದ್ದು, ಅವಶ್ಯಕತೆ ಇರುವ ಕೆರೆಗಳಿಗೆ ಸೋಲಾರ್ ಪಂಪ್ ಮೂಲಕ ನೀರು ಸಪ್ಲೈ ಮಾಡಲು ಅರಣ್ಯ ಇಲಾಖೆ ಮುಂದಾಗಿದ್ದು, ಈ ಮೂಲಕ ಬಂಡೀಪುರದಲ್ಲಿ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಿದೆ. ಇನ್ನು ಖಾಲಿಯಾದ ಕೆರೆಗಳಿಗೆ ಸೋಲಾರ್  ಪಂಪ್ ಸೆಟ್ ಮೂಲಕ ಪ್ರಾಣಿಗಳಿಗೆ ನೀರು ಒದಗಿಸಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.</p>
<p>ಈ ಕುರಿತು ಮಾತನಾಡಿರುವ ಬಂಡೀಪುರ ಸಿ.ಎಫ್.ಒ ಪ್ರಭಾಕರ್, ಸದ್ಯಕ್ಕೆ ಬಂಡಿಪುರದ 70% ಕೆರೆಗಳಲ್ಲಿ ನೀರಿದೆ. ಖಾಲಿಯಾಗಿರುವ ಕೆರೆಗಳಿಗೆ ಸೋಲಾರ್ ಪಂಪ್ ಮತ್ತು ಟ್ಯಾಂಕರ್ ಗಳ ಮೂಲಕ ನೀರು ತುಂಬಿಸಲು ಸಿದ್ದರಾಗಿದ್ದೇವೆ. ಸದ್ಯಕ್ಕೆ ವನ್ಯಜೀವಿಗಳ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗಿಲ್ಲ. ಈ ತಿಂಗಳು ಅಥವಾ ಮುಂದಿನ ತಿಂಗಳವರಗೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲಿವರೆಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.</p>
<p>Key words: summer, Bandipur, wildlife, drinking water</p>
<p>The post <a href="https://www.justkannada.in/drinking-water/">ಬಿರು ಬೇಸಿಗೆ: ಬಂಡೀಪುರ ವನ್ಯಜೀವಿಗಳಿಗೆ ಎದುರಾಗುತ್ತಾ ಕುಡಿಯುವ ನೀರಿನ ಭೀತಿ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಂಬರುವ ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ನಿರೀಕ್ಷೆ: ಸಚಿವ ಕೆ.ಜೆ.ಜಾರ್ಜ್</title>
		<link>https://www.justkannada.in/minister-k-j-george-2/</link>
		
		<dc:creator><![CDATA[prashanth]]></dc:creator>
		<pubDate>Thu, 09 Jan 2025 12:52:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Demand]]></category>
		<category><![CDATA[Electricity]]></category>
		<category><![CDATA[K.J George]]></category>
		<category><![CDATA[minister]]></category>
		<category><![CDATA[summer]]></category>
		<guid isPermaLink="false">https://www.justkannada.in/?p=134656</guid>

					<description><![CDATA[<p>ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 09,2025 (www.justkannada.in): ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿ, ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು [&#8230;]</p>
<p>The post <a href="https://www.justkannada.in/minister-k-j-george-2/">ಮುಂಬರುವ ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ನಿರೀಕ್ಷೆ: ಸಚಿವ ಕೆ.ಜೆ.ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನವರಿ 09,2025 (<a href="http://www.justkannada.in">www.justkannada.in</a>):</strong> ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂಧನ ಇಲಾಖೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿ, ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.</p>
<p>ಕಳೆದ ಬೇಸಿಗೆಯಲ್ಲಿ 17,000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ (ಐಎ) ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್ ಎಲ್ ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.</p>
<p>ಅದರಂತೆ ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.</p>
<p>ಜಿಲ್ಲೆಯಲ್ಲಿ ಅಗತ್ಯ ವಿದ್ಯುತ್ ಪೂರೈಕೆಗೆ ಕ್ರಮ:</p>
<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೃಷಿ ಚಟುವಟಿಕೆ ಜತೆಗೆ ಕೈಗಾರಿಕೆಗಳಿಗೂ ಸಮರ್ಪಕ ವಿದ್ಯುತ್ ಪೂರೈಸಬೇಕಾಗಿದೆ. ಹೀಗಾಗಿ ಸುಗಮ ವಿದ್ಯುತ್ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>
<p>ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ. ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಈ ಫೀಡರ್ ಮಟ್ಟದ ಸೌರೀಕರಣ ಕಾಮಗಾರಿಯನ್ನು ಎಲ್ಲಾ ಕಡೆ ಏಕಕಾಲದಲ್ಲಿ ಕೈಗೊಂಡು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಎಂದು ಅನುಷ್ಟಾನ ಏಜನ್ಸಿಗಳಿಗೆ ಸಚಿವರು ಸೂಚನೆ ನೀಡಿದರು.</p>
<p>ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ದೂರದಲ್ಲಿರುವ ಪಂಪ್ ಸೆಟ್ ಗಳನ್ನು ಸೌರೀಕರಣಗೊಳಿಸಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶ. 50ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರಶೇ. 30ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು ಶೇ. 20ರಷ್ಟು ಮೊತ್ತ ಭರಿಸಿದರೆ ಸಾಕು ಎಂದರು.</p>
<p>ಟ್ರಾನ್ಸ್ ಫಾರ್ಮರ್ ಗಳಲ್ಲಿ ಸಮಸ್ಯೆ ಉದ್ಭವವಾದರೆ ತಕ್ಷಣ ಅದನ್ನು ಬದಲಾಯಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ 213 ಟ್ರಾನ್ಸ್ ಫಾರ್ಮರ್ ಗಳು ಲಭ್ಯವಿದೆ. ಜತೆಗೆ ವಿದ್ಯುತ್ ಕಂಬಗಳು, ಕಂಡಕ್ಟರ್ ಗಳನ್ನು ಕೂಡ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ ಎಂದರು.</p>
<p>ನೆಲಮಂಗಲ ನಗರದಲ್ಲಿ ವಿದ್ಯುತ್ ತಂತಿಗಳನ್ನು ಭೂಗತವಾಗಿ ಅಳವಡಿಸಬೇಕು ಎಂಬ ಶಾಸಕ ಎನ್.ಶ್ರೀನಿವಾಸ್ ಅವರ ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹೊಸಕೋಟೆ ತಾಲೂಕಿನಲ್ಲಿ ಕುಸುಮ್-ಸಿ ಯೋಜನೆಯಡಿ ಕೆರೆಗಳ ಅಂಗಳಗಳಲ್ಲಿ ನಡೆಯುತ್ತಿರುವ ಫೀಡರ್ ಸೌರೀಕರಣ ಕಾಮಗಾರಿಗಳನ್ನು ತ್ವರಿತವಗಿ ಪೂರ್ಣಗೊಳಿಸೇಕು ಎಂಬ ಶಾಸಕ ಶರತ್ ಬಚ್ಚೇಗೌಡ ಅವರ ಮನವಿಗೆ ಪ್ರತಿಕ್ರಿಯಿಸಿ, ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>
<p>ಗ್ಯಾರಂಟಿ ಯೋಜನೆಗಳಿಂದ ಕುಟುಂಬಗಳ ಆರ್ಥಿಕ ಸ್ಥಿತಿಗತಿ ಸುಧಾರಿಸಿದೆ. ಪ್ರತಿ ತಿಂಗಳು ಅಂದಾಜು 5000 ರೂ.ಗಳಷ್ಟು ಒಂದು  ಕುಟುಂಬಕ್ಕೆ ಸಿಗುತ್ತಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿಗೆ 18,000 ಕೋಟಿ ರೂ.ಗಳು ಪ್ರತಿ ವರ್ಷ  ಖರ್ಚಾಗುತ್ತದೆ ಎಂದರು.</p>
<p>ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂದಾಜು 10.000 ಎಕರೆ ಕೈಗಾರಿಕಾ ಪ್ರದೇಶವಿದೆ. ಮುಂದಿನ ದಿನಗಳಲ್ಲಿ ಕೈಗಾರಿಕಾ ಪ್ರದೇಶ ಹೆಚ್ಚಾಗಬಹುದು. ಜಿಲ್ಲೆಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಜಿಲ್ಲೆಗೆ ಕಾವೇರಿ ನೀರು ಹರಿಸುವುದು, ಮೆಟ್ರೋ ಸಂಪರ್ಕ ಕಲ್ಪಿಸುವ ಗುರಿ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ 20-30 ವರ್ಷಗಳ ದೂರದೃಷ್ಟಿಯನ್ನು ಇಟ್ಟುಕೊಂಡು ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ರೂಪಿಸಿ. ಶಾಶ್ವತ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರು.</p>
<p>ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಎತ್ತಿನಹೊಳೆ ಯೋಜನೆಯಡಿ  ಬಯಲು ಸೀಮೆ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರು ಹರಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಮುಖ್ಯಮಂತ್ರಿಗಳು ಈಗಾಗಲೇ ಹಾಸನದಲ್ಲಿ ಚಾಲನೆ ನೀಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಜಲಾಶಯ ನಿರ್ಮಿಸಿ ಎತ್ತಿನ ಹೊಳೆ ನೀರನ್ನು ಅಲ್ಲಿ ಶೇಖರಿಸಿ ಅಲ್ಲಿಂದ ನೀರನ್ನು ಸರಬರಾಜು ಮಾಡಬೇಕು. ಜಲಾಶಯಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಬಯಲು ಸೀಮೆಗೆ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದರು.</p>
<p>ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಮಾತನಾಡಿ ಹೊಸಕೋಟೆ ನಗರದಲ್ಲಿ 100 ಕೋಟಿ ರೂಗಳ ವೆಚ್ಚದಲ್ಲಿ  ನೆಲದಡಿ (ಅಂಡರ್ ಗ್ರೌಂಡ್) ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ವಿದ್ಯುತ್ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವಿದ್ಯುತ್ ಕಾಮಗಾರಿಗಳು ಮುಕ್ತಾಯವಾದ ನಂತರ ಅವುಗಳನ್ನು ಪೂರ್ವ ಸ್ಥಿತಿಗೆ ತರುವುದು ಬಹಳ ಮುಖ್ಯ ಎಂದರು. ಕೆರೆ ಅಂಗಳದಲ್ಲಿ ಸೋಲಾರ್ ಪ್ಲಾಂಟ್ ಸ್ಥಾಪಿಸಿ ಅದರಿಂದ ವಿದ್ಯುತ್ ತಯಾರಿಸುವ ಮೂಲಕ ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಹೊಸಕೋಟೆ ತಾಲೂಕಿನ ಆಯ್ದ ಕೆರೆಗಳಲ್ಲಿ ಕಾಮಗಾರಿ ನಡೆಯುತ್ತಿದೆ ಎಂದರು. ಕಾಮಗಾರಿ ತ್ವರಿತವಾಗಿ ಮುಗಿಸಲು ಸಚಿವರಲ್ಲಿ ಮನವಿ ಮಾಡಿದರು.</p>
<p>ನೆಲಮಂಗಲ ಶಾಸಕ ಶ್ರೀನಿವಾಸ ಅವರು ಮಾತನಾಡಿ ನೆಲಮಂಗಲ ತಾಲೂಕಿನಲ್ಲಿ ₹300 ಕೋಟಿ ಅನುದಾನದಡಿ 220 ಕೆ.ವಿ ವಿದ್ಯುತ್ ಉತ್ಪಾದನಾ ಉಪಕೇಂದ್ರ ನಿರ್ಮಾಣದ ಭೂಮಿ ಪೂಜೆ ನೆರವೇರಿಸಲು ಕ್ರಮ ವಹಿಸುವಂತೆ, ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಅನುಧಾನ ಒದಗಿಸುವಂತೆ ಇಂಧನ ಸಚಿವರಲ್ಲಿ ಮನವಿ ಮಾಡಿದರು.</p>
<p>ವಿಧಾನಪರಿಷತ್ ಸದಸ್ಯ ಎಸ್. ರವಿ ಅವರು ಮಾತನಾಡಿ ಬೇಸಿಗೆ ಸಮಯದಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಪಂಪ್‌ ಸೆಟ್ ಗಳಿಗೆ ಹೆಚ್ಚುವರಿ ವಿದ್ಯುತ್ ಪೂರೈಸಲು ಕ್ರಮ ವಹಿಸಬೇಕು. ಸದ್ಯ ರಾತ್ರಿ ಹೊತ್ತಿನಲ್ಲಿ ವಿದ್ಯುತ್ ಹೆಚ್ಚು ನೀಡುವ ಬದಲು ಹಗಲು ಹೊತ್ತಿನಲ್ಲೇ ರೈತರಿಗೆ ಹೆಚ್ಚು ವಿದ್ಯುತ್ ನೀಡಬೇಕು ಎಂದರು.</p>
<p>ಸಭೆಯಲ್ಲಿ  ಇಂಧನ‌ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾದ ಮಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ಎನ್ ಅನುರಾಧ, ಇಂಧನ ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ದೇವನಹಳ್ಳಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಗನ್ನಾಥ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.</p>
<p>Key words: Electricity, demand, summer, Minister, K.J. George</p>
<p>The post <a href="https://www.justkannada.in/minister-k-j-george-2/">ಮುಂಬರುವ ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ನಿರೀಕ್ಷೆ: ಸಚಿವ ಕೆ.ಜೆ.ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗೊಂದಲದ ಗೂಡಾದ ಬೇಸಿಗೆ ರಜೆ : ಸಚಿವ- ಆಯುಕ್ತರ ವೈರುದ್ಯ ಹೇಳಿಕೆ.</title>
		<link>https://www.justkannada.in/summer-vacation-contradictory-statement/</link>
		
		<dc:creator><![CDATA[prashanth]]></dc:creator>
		<pubDate>Tue, 21 May 2024 05:40:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Contradictory]]></category>
		<category><![CDATA[statement]]></category>
		<category><![CDATA[summer]]></category>
		<category><![CDATA[Vacation]]></category>
		<guid isPermaLink="false">https://www.justkannada.in/?p=123761</guid>

					<description><![CDATA[<p>ಬೆಂಗಳೂರು,ಮೇ,21,2024 (www.justkannada.in):  ಈ ಶೈಕ್ಷಣಿಕ ವರ್ಷದ ಬೇಸಿಗೆ ರಜೆ ಮುಗಿಯುವ ಹತ್ತಿರ ಬಂದಿದ್ದು ಶಾಲೆಗಳನ್ನ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆದರೆ ಈ ಬಾರಿಯ ಬೇಸಿಗೆ ರಜೆ ಗೊಂದಲದ ಗೂಡಾಗಿದೆ. ಹೌದು ಇದಕ್ಕೆ ಕಾರಣ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ಆಯುಕ್ತರು ಡಿಡಿಪಿಐ ನೀಡಿರುವ ಆದೇಶ ಮತ್ತು ಹೇಳಿಕೆಗಳು.  ಸರ್ಕಾರದ ಆದೇಶದ ಪ್ರಕಾರ ಮೇ 29ರಿಂದ ಶಾಲೆಗಳು ಆರಂಭವಾಗಬೇಕು ಎಂದು ನಿಗದಿಪಡಿಸಲಾಗಿದೆ. ಆದರೆ ಕೆಲ ಖಾಸಗಿ ಶಾಲೆಗಳು ಬೇಗ ಶಾಲಾ ತರಗತಿಗಳನ್ನ ಆರಂಭಿಸಿದ್ದು, ಈ ಬಗ್ಗೆ ಆಕ್ಷೇಪವ್ಯಕ್ತವಾದ ಬೆನ್ನಲ್ಲೆ [&#8230;]</p>
<p>The post <a href="https://www.justkannada.in/summer-vacation-contradictory-statement/">ಗೊಂದಲದ ಗೂಡಾದ ಬೇಸಿಗೆ ರಜೆ : ಸಚಿವ- ಆಯುಕ್ತರ ವೈರುದ್ಯ ಹೇಳಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,21,2024 (<a href="http://www.justkannada.in">www.justkannada.in</a>):</strong>  ಈ ಶೈಕ್ಷಣಿಕ ವರ್ಷದ ಬೇಸಿಗೆ ರಜೆ ಮುಗಿಯುವ ಹತ್ತಿರ ಬಂದಿದ್ದು ಶಾಲೆಗಳನ್ನ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆದರೆ ಈ ಬಾರಿಯ ಬೇಸಿಗೆ ರಜೆ ಗೊಂದಲದ ಗೂಡಾಗಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು ಇದಕ್ಕೆ ಕಾರಣ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ಆಯುಕ್ತರು ಡಿಡಿಪಿಐ ನೀಡಿರುವ ಆದೇಶ ಮತ್ತು ಹೇಳಿಕೆಗಳು.  ಸರ್ಕಾರದ ಆದೇಶದ ಪ್ರಕಾರ ಮೇ 29ರಿಂದ ಶಾಲೆಗಳು ಆರಂಭವಾಗಬೇಕು ಎಂದು ನಿಗದಿಪಡಿಸಲಾಗಿದೆ. ಆದರೆ ಕೆಲ ಖಾಸಗಿ ಶಾಲೆಗಳು ಬೇಗ ಶಾಲಾ ತರಗತಿಗಳನ್ನ ಆರಂಭಿಸಿದ್ದು, ಈ ಬಗ್ಗೆ ಆಕ್ಷೇಪವ್ಯಕ್ತವಾದ ಬೆನ್ನಲ್ಲೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿಬಿ ಕಾವೇರಿಯವರು ಸ್ಪಷ್ಟನೆ ನೀಡಿ,  ಖಾಸಗಿ ಶಾಲೆಯವರು ಬೇಸಿಗೆ ರಜೆಯನ್ನ ಕಡಿತಗೊಳಿಸಿ ಶಾಲೆ ಆರಂಭಿಸುವ ಕ್ರಮ ಸರಿಯಲ್ಲ. ಸರ್ಕಾರದ ಆದೇಶದ ಪ್ರಕಾರ ನಿಗದಿಯಂತೆಯೇ ಮೇ 29ಕ್ಕೆ  ಶಾಲೆಗಳನ್ನ ಶುರುಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-123762" src="https://www.justkannada.in/wp-content/uploads/2024/05/school-holiday.jpg" alt="" width="500" height="228" srcset="https://www.justkannada.in/wp-content/uploads/2024/05/school-holiday.jpg 500w, https://www.justkannada.in/wp-content/uploads/2024/05/school-holiday-300x137.jpg 300w, https://www.justkannada.in/wp-content/uploads/2024/05/school-holiday-150x68.jpg 150w" sizes="auto, (max-width: 500px) 100vw, 500px" /></p>
<p>ಆದರೆ ಇತ್ತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪಅವರು ಮಾತನಾಡಿ, ಈ ಶೈಕ್ಷಣಿಕ ವರ್ಷದ  ನಲಿಕಲಿ ಮೇ 27 ರಿಂದಲೇ ಶುರವಾಗಲಿದೆ ಎಂದಿದ್ದಾರೆ.</p>
<p>ಮೇ 27ರಿಂದಲೇ  ಶಾಲೆ ಆರಂಭ: ಮೈಸೂರು ಡಿಡಿಪಿಐ</p>
<p>ಈ ಮಧ್ಯೆ ಮೈಸೂರು  ಡಿಡಿಪಿಐ ಅವರು ಮೇ 27ರಿಂದಲೇ ಶಾಲೆಗೆ ಬರಬೇಕು ಎಂದು ಆದೇಶಿಸಿದ್ದಾರೆ. ಮಾರ್ಗಸೂಚಿ ಪ್ರಕಾರ 31/05/24 ರಿಂದ ಶಾಲಾ ಪ್ರಾರಂಭೋತ್ಸವ.<img loading="lazy" decoding="async" class="aligncenter size-full wp-image-123763" src="https://www.justkannada.in/wp-content/uploads/2024/05/madhu-bangarappa.jpg" alt="" width="500" height="192" srcset="https://www.justkannada.in/wp-content/uploads/2024/05/madhu-bangarappa.jpg 500w, https://www.justkannada.in/wp-content/uploads/2024/05/madhu-bangarappa-300x115.jpg 300w, https://www.justkannada.in/wp-content/uploads/2024/05/madhu-bangarappa-150x58.jpg 150w" sizes="auto, (max-width: 500px) 100vw, 500px" /></p>
<p>ಇಲ್ಲಿ ಶಿಕ್ಷಣ ಇಲಾಖೆ ಆಯುಕ್ತರು  ಸರ್ಕಾರದ ಆದೇಶದ ಪ್ರಕಾರ ಮೇ 29ಕ್ಕೆ ಶಾಲೆಗಳು ಆರಂಭವಾಗಬೇಕು ಎಂದರೇ, ಶಿಕ್ಷಣ ಸಚಿವರು ನಲಿಕಲಿ ಮೇ 27ರಿಂದಲೇ ಪ್ರಾರಂಭವಾಗುತ್ತದೆ ಎನ್ನತ್ತಾರೆ. ಮೈಸೂರು ಡಿಡಿಪಿಐ ಅವರು ಮೇ 27ರಿಂದಲೇ ಶಾಲೆ ಆರಂಭ ಎನ್ನುತ್ತಾರೆ. ಇದರಲ್ಲಿ ಯಾವುದು ನಿಜವಾದ್ದು ಎಂಬುದಕ್ಕೆ ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆ ಆಯುಕ್ತರೇ  ಸ್ಪಷ್ಟನೆ ನೀಡಬೇಕಾಗಿದೆ.</p>
<p>Key words: summer, vacation, Contradictory, statement</p>
<p>The post <a href="https://www.justkannada.in/summer-vacation-contradictory-statement/">ಗೊಂದಲದ ಗೂಡಾದ ಬೇಸಿಗೆ ರಜೆ : ಸಚಿವ- ಆಯುಕ್ತರ ವೈರುದ್ಯ ಹೇಳಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೇಸಿಗೆಯಲ್ಲಿ ‘ POWER CUT ‘ ಇಲ್ಲ,  ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌.</title>
		<link>https://www.justkannada.in/karnataka-adequate-power-supply/</link>
		
		<dc:creator><![CDATA[mahesh]]></dc:creator>
		<pubDate>Wed, 27 Mar 2024 10:05:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[adequate power supply]]></category>
		<category><![CDATA[Energy Minister K.J George]]></category>
		<category><![CDATA[karnataka]]></category>
		<category><![CDATA[summer]]></category>
		<guid isPermaLink="false">https://www.justkannada.in/?p=121404</guid>

					<description><![CDATA[<p>ಬೆಂಗಳೂರು, 23 ಮಾರ್ಚ್‌ 2024:  ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಜಾರ್ಜ್‌ ಹೇಳಿರುವುದು ಇಷ್ಟು.. “ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು,” “ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿಯೇ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ [&#8230;]</p>
<p>The post <a href="https://www.justkannada.in/karnataka-adequate-power-supply/">ಬೇಸಿಗೆಯಲ್ಲಿ ‘ POWER CUT ‘ ಇಲ್ಲ,  ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು, 23 ಮಾರ್ಚ್‌ 2024:  ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ.</p>
<p>ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಜಾರ್ಜ್‌ ಹೇಳಿರುವುದು ಇಷ್ಟು..</p>
<p><a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>“ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು,”</p>
<p>“ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿಯೇ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್‌ ಶೆಡ್ಡಿಂಗ್‌ ಬಿಸಿ ತಟ್ಟದಂತೆ ಇಲಾಖೆ ಎಚ್ಚರವಹಿಸಿದೆ,”</p>
<p>&nbsp;</p>
<p><iframe loading="lazy" title="ಕಬಿನಿ ರೆಸಾರ್ಟ್ ನಲ್ಲಿ ರೆಸ್ಟ್ ಮುಗಿಸಿ ಹಿಂದಿರುಗಿದ ಸಿಎಂ.ಮಂಡ್ಯದಲ್ಲಿ ಎಚ್ಡಿಕೆ ಸೋಲೋದು ಗ್ಯಾರಂಟಿ ಅಂದ್ರು.." width="696" height="392" src="https://www.youtube.com/embed/8lUKbQNu7d0?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></p>
<p>“ರಾಜ್ಯದಲ್ಲಿ ಪ್ರತಿ ದಿನದ ವಿದ್ಯುತ್ ಬಳಕೆ 329 ಮಿಲಿಯನ್ ಯೂನಿಟ್‌ನಷ್ಟಿದ್ದು &#8211; ಹಿಂದಿನ ವರ್ಷ ಇದೇ ಅವಧಿಯ ವಿದ್ಯುತ್‌  ಬಳಕೆ ಪ್ರಮಾಣ 300 ಮಿ.ಯೂ. ನಷ್ಟಿತ್ತು. ಕಳೆದ ವರ್ಷದ ಗರಿಷ್ಠ ಲೋಡ್ 15300+ ಮೆ.ವ್ಯಾ.ಆಗಿದ್ದರೆ, ಈ ವರ್ಷದ ಗರಿಷ್ಠ ಲೋಡ್ 17000+ ಮೆ.ವ್ಯಾ.ಗೆ ಏರಿದೆ,”</p>
<p>&#8220;ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ವಿದ್ಯುತ್‌ ಪೂರೈಕೆಗೆ ಆದೇಶ ನೀಡಲಾಗಿದೆ. ಬೇಸಿಗೆ ಕಾರಣದಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು,&#8221;ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p><a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>key words :  Karnataka, adequate power supply, summer , Energy Minister K.J George</p>
<p>&nbsp;</p>
<p>English summary :</p>
<p><a href="https://www.justkannada.in/wp-content/uploads/2023/05/kj-george.jpg"><img loading="lazy" decoding="async" class="aligncenter size-full wp-image-107521" src="https://www.justkannada.in/wp-content/uploads/2023/05/kj-george.jpg" alt="" width="500" height="375" srcset="https://www.justkannada.in/wp-content/uploads/2023/05/kj-george.jpg 500w, https://www.justkannada.in/wp-content/uploads/2023/05/kj-george-300x225.jpg 300w, https://www.justkannada.in/wp-content/uploads/2023/05/kj-george-265x198.jpg 265w" sizes="auto, (max-width: 500px) 100vw, 500px" /></a></p>
<p>Karnataka taking steps to ensure adequate power supply during peak summer demand- Energy Minister K.J George</p>
<p>Energy Minister K J George said that Karnataka has taken adequate steps, chalked out all remedial measures, and is fully geared to meet the State&#8217;s energy requirements during the upcoming summer months</p>
<p>&nbsp;</p>
<p>The post <a href="https://www.justkannada.in/karnataka-adequate-power-supply/">ಬೇಸಿಗೆಯಲ್ಲಿ ‘ POWER CUT ‘ ಇಲ್ಲ,  ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ ವೈರಸ್ ಭೀತಿ ಹಿನ್ನೆಲೆ: ವಸತಿ ಶಾಲೆಗಳ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ನೀಡುವಂತೆ ಸುತ್ತೋಲೆ&#8230;</title>
		<link>https://www.justkannada.in/coronavirus-horror-summer-holiday-students-residential-schools/</link>
		
		<dc:creator><![CDATA[JK Desk]]></dc:creator>
		<pubDate>Sat, 14 Mar 2020 05:51:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[coronavirus –horror]]></category>
		<category><![CDATA[Holiday]]></category>
		<category><![CDATA[residential schools.]]></category>
		<category><![CDATA[students]]></category>
		<category><![CDATA[summer]]></category>
		<guid isPermaLink="false">https://www.justkannada.in/?p=25642</guid>

					<description><![CDATA[<p>ಬೆಂಗಳೂರು,ಮಾ,14,2020(www.justkannada.in): ಕೊರೋನಾ ವೈರಸ್ ಭೀತಿ ಹಿನ್ನೆಲೆ: ವಸತಿ ಶಾಲೆಗಳ 1ರಿಂದ 5ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ  ಬೇಸಿಗೆ ರಜೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ  ಸುತ್ತೋಲೆ ಹೊರಡಿಸಿದೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ 1ರಿಂದ 5ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ ಬೇಸಿಗೆ ರಜೆ ಘೋಷಿಸಬೇಕು. 2019-20ನೇ ಸಾಲಿನ ಯೂನಿಟ್ ಟೆಸ್ಟ್ ಗಳ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಬೇಸಿಗೆ ರಜೆ ನಂತರ  2020-21ನೇ ಸಾಲಿನ ವೇಳಾಪಟ್ಟಿಯಂತೆ ಶಾಲೆಗಳ [&#8230;]</p>
<p>The post <a href="https://www.justkannada.in/coronavirus-horror-summer-holiday-students-residential-schools/">ಕೊರೋನಾ ವೈರಸ್ ಭೀತಿ ಹಿನ್ನೆಲೆ: ವಸತಿ ಶಾಲೆಗಳ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ನೀಡುವಂತೆ ಸುತ್ತೋಲೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮಾ,14,2020(<a href="https://www.justkannada.in">www.justkannada.in</a>): ಕೊರೋನಾ ವೈರಸ್ ಭೀತಿ ಹಿನ್ನೆಲೆ: ವಸತಿ ಶಾಲೆಗಳ 1ರಿಂದ 5ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ  ಬೇಸಿಗೆ ರಜೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ  ಸುತ್ತೋಲೆ ಹೊರಡಿಸಿದೆ.</p>
<p>ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ 1ರಿಂದ 5ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿ ಬೇಸಿಗೆ ರಜೆ ಘೋಷಿಸಬೇಕು. 2019-20ನೇ ಸಾಲಿನ ಯೂನಿಟ್ ಟೆಸ್ಟ್ ಗಳ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.</p>
<p>ಬೇಸಿಗೆ ರಜೆ ನಂತರ  2020-21ನೇ ಸಾಲಿನ ವೇಳಾಪಟ್ಟಿಯಂತೆ ಶಾಲೆಗಳ ಪುನರಾರಂಭ ಮಾಡಬೇಕು. ಇನ್ನು 7ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್ 23ರವರೆಗೆ ವಿದ್ಯಾರ್ಥಿನಿಲಯಗಳಲ್ಲಿ ವಾಸ್ತವ್ಯಕ್ಕೆ ಅವಕಾಶ ನೀಡಿ  ಪರೀಕ್ಷೆಯ ನಂತರ ಶೀಘ್ರವೇ ತಮ್ಮ ತಮ್ಮ ಮನೆಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.</p>
<p>Key words: coronavirus –horror-summer –holiday-students &#8211; residential schools.</p>
<p>&nbsp;</p>
<p>The post <a href="https://www.justkannada.in/coronavirus-horror-summer-holiday-students-residential-schools/">ಕೊರೋನಾ ವೈರಸ್ ಭೀತಿ ಹಿನ್ನೆಲೆ: ವಸತಿ ಶಾಲೆಗಳ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ನೀಡುವಂತೆ ಸುತ್ತೋಲೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೇಸಿಗೆ ಆರಂಭಕ್ಕೂ ಮುನ್ನವೇ ಸೊರಗಿದ ಕಪಿಲೆ: ಕಬಿನಿ ಜಲಾಯಶದಲ್ಲಿ ನೀರಿನ ಮಟ್ಟ ಇಳಿಕೆ&#8230;</title>
		<link>https://www.justkannada.in/mysore-kapila-river-scratched-before-summer-began/</link>
		
		<dc:creator><![CDATA[JK Desk]]></dc:creator>
		<pubDate>Fri, 10 Jan 2020 04:50:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[before]]></category>
		<category><![CDATA[began]]></category>
		<category><![CDATA[mysore- Kapila river- scratched]]></category>
		<category><![CDATA[summer]]></category>
		<guid isPermaLink="false">https://www.justkannada.in/?p=20697</guid>

					<description><![CDATA[<p>ಮೈಸೂರು,ಜ,10,2020(www.justkannada.in): ಕಳೆದ ಅಕ್ಟೋಬರ್ ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಬೋರ್ಗೆರಿದಿದ್ದ ಕಪಿಲೆ ಇದೀಗ ಬೇಸಿಗೆ ಆರಂಭಕ್ಕೂ ಮುನ್ನವೇ ಸೊರಗುತ್ತಿದ್ದಾಳೆ. ಹೌದು  ಬೇಸಿಗೆ ಆರಂಭಕ್ಕೂ ಮುನ್ನವೇ ಕಪಿಲೆಯ ಒಡಲು ಬತ್ತುತ್ತಿದೆ. ಕಬಿನಿ ಜಲಾಯಶದಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದ್ದು ಸಂಕ್ರಾಂತಿ ಸುಗ್ಗಿ ಸಂಭ್ರಮದ ನಂತರ ನೀರಿನ ಹಾಹಾಕಾರ ಉಂಟಾಗುವ ಸಂಭವವಿದೆ. ಕಪಿಲೆ ಒಡಲು ಬತ್ತುತ್ತಿರುವುದರಿಂದ ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಮನೆ ಮಾಡಿದೆ. ಬೇಸಿಗೆ ಆರಂಭಕ್ಕೆ ಇನ್ನೂ ಒಂದೂವರೆ ತಿಂಗಳಿದೆ. ಆದ್ರೆ, ಇದಕ್ಕೂ ಮುನ್ನವೇ [&#8230;]</p>
<p>The post <a href="https://www.justkannada.in/mysore-kapila-river-scratched-before-summer-began/">ಬೇಸಿಗೆ ಆರಂಭಕ್ಕೂ ಮುನ್ನವೇ ಸೊರಗಿದ ಕಪಿಲೆ: ಕಬಿನಿ ಜಲಾಯಶದಲ್ಲಿ ನೀರಿನ ಮಟ್ಟ ಇಳಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜ,10,2020(<a href="https://www.justkannada.in">www.justkannada.in</a>): ಕಳೆದ ಅಕ್ಟೋಬರ್ ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಬೋರ್ಗೆರಿದಿದ್ದ ಕಪಿಲೆ ಇದೀಗ ಬೇಸಿಗೆ ಆರಂಭಕ್ಕೂ ಮುನ್ನವೇ ಸೊರಗುತ್ತಿದ್ದಾಳೆ. ಹೌದು  ಬೇಸಿಗೆ ಆರಂಭಕ್ಕೂ ಮುನ್ನವೇ ಕಪಿಲೆಯ ಒಡಲು ಬತ್ತುತ್ತಿದೆ.</p>
<p>ಕಬಿನಿ ಜಲಾಯಶದಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದ್ದು ಸಂಕ್ರಾಂತಿ ಸುಗ್ಗಿ ಸಂಭ್ರಮದ ನಂತರ ನೀರಿನ ಹಾಹಾಕಾರ ಉಂಟಾಗುವ ಸಂಭವವಿದೆ. ಕಪಿಲೆ ಒಡಲು ಬತ್ತುತ್ತಿರುವುದರಿಂದ ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಮನೆ ಮಾಡಿದೆ.</p>
<p>ಬೇಸಿಗೆ ಆರಂಭಕ್ಕೆ ಇನ್ನೂ ಒಂದೂವರೆ ತಿಂಗಳಿದೆ. ಆದ್ರೆ, ಇದಕ್ಕೂ ಮುನ್ನವೇ ಕಪಿಲೆ ಸೊರಗುತ್ತಿದ್ದಾಳೆ. ಮುಂದಿನ ದಿನಗಳಲ್ಲಿ ರಣಬಿಸಿಲು ಹಾಗೂ ರಣದಾಹ ಎದುರಿಸಲು ಸಜ್ಜಾಗಿ ಎಂಬ ಸಂದೇಶವನ್ನ ಕಪಿಲೆ  ರವಾನಿಸುತ್ತಿದ್ದಾಳೆ. ಧಾರಾಕಾರ ಮಳೆಯಿಂದ ಕಪಿಲೆಯ ಒಡಲು ತುಂಬಿ ಪ್ರವಾಹದಿಂದ ಬೋರ್ಗರೆಯುತ್ತಿತ್ತು. ಇದೀಗ ಇದೀಗ ಬೇಸಿಗೆ ಆರಂಭಕ್ಕೂ ಮುನ್ನವೇ ಕಪಿಲೆಯ ಒಡಲು ಬತ್ತುತ್ತಿರುವುದು ಸಾಕಷ್ಟು ಆತಂಕವನ್ನುಂಟು ಮಾಡಿದೆ.</p>
<p>Key words: mysore- Kapila river- scratched –before- summer- began</p>
<p>&nbsp;</p>
<p>The post <a href="https://www.justkannada.in/mysore-kapila-river-scratched-before-summer-began/">ಬೇಸಿಗೆ ಆರಂಭಕ್ಕೂ ಮುನ್ನವೇ ಸೊರಗಿದ ಕಪಿಲೆ: ಕಬಿನಿ ಜಲಾಯಶದಲ್ಲಿ ನೀರಿನ ಮಟ್ಟ ಇಳಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೇಸಿಗೆ ವೇಳೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ&#8230;</title>
		<link>https://www.justkannada.in/careful-drinking-water-summer-dcm-govinda-karajola-alamatti-dam/</link>
		
		<dc:creator><![CDATA[JK Desk]]></dc:creator>
		<pubDate>Sat, 28 Dec 2019 05:41:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Alamatti Dam.]]></category>
		<category><![CDATA[careful -drinking water]]></category>
		<category><![CDATA[DCM]]></category>
		<category><![CDATA[Govinda Karajola]]></category>
		<category><![CDATA[summer]]></category>
		<guid isPermaLink="false">https://www.justkannada.in/?p=19756</guid>

					<description><![CDATA[<p>ವಿಜಯಪುರ,ಡಿ,28,2019(www.justkannada.in): ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚನೆ ನೀಡಿದರು. ಲಾಲ್ ಬಹದ್ದೂರ್ ಶಾಸ್ತ್ರಿ(ಆಲಮಟ್ಟಿ) ಅಣೆಕಟ್ಟಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ನೀರಿನ‌ ಮಟ್ಟವನ್ನು ಪರಿಶೀಲಿಸಿದರು. ಪ್ರಸ್ತುತವಾಗಿ ಆಲಮಟ್ಟಿ ಡ್ಯಾಮಿನಲ್ಲಿ 107ಟಿಎಂಸಿ ಹಾಗೂ ನಾರಾಯಣ ಪುರ ಡ್ಯಾಮಿನಲ್ಲಿ 30 ಟಿಎಂಸಿ‌ ನೀರು ಸಂಗ್ರಹವಾಗವಾಗಿದೆ. ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಿದಂತೆ ವಾರ ಬಂದಿಯಂತೆ  ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರು ಸರಬರಾಜಿಗೆ ಬಿಡುಗಡೆ ಮಾಡಬೇಕು ಎಂದು [&#8230;]</p>
<p>The post <a href="https://www.justkannada.in/careful-drinking-water-summer-dcm-govinda-karajola-alamatti-dam/">ಬೇಸಿಗೆ ವೇಳೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ವಿಜಯಪುರ,ಡಿ,28,2019(<a href="https://www.justkannada.in">www.justkannada.in</a>): ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚನೆ ನೀಡಿದರು.</p>
<p>ಲಾಲ್ ಬಹದ್ದೂರ್ ಶಾಸ್ತ್ರಿ(ಆಲಮಟ್ಟಿ) ಅಣೆಕಟ್ಟಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ನೀರಿನ‌ ಮಟ್ಟವನ್ನು ಪರಿಶೀಲಿಸಿದರು. ಪ್ರಸ್ತುತವಾಗಿ ಆಲಮಟ್ಟಿ ಡ್ಯಾಮಿನಲ್ಲಿ 107ಟಿಎಂಸಿ ಹಾಗೂ ನಾರಾಯಣ ಪುರ ಡ್ಯಾಮಿನಲ್ಲಿ 30 ಟಿಎಂಸಿ‌ ನೀರು ಸಂಗ್ರಹವಾಗವಾಗಿದೆ. ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಿದಂತೆ ವಾರ ಬಂದಿಯಂತೆ  ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರು ಸರಬರಾಜಿಗೆ ಬಿಡುಗಡೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>
<p>ಹಾಗೆಯೇ ನೀರು ಪೋಲಾಗಬಾರದು ಮತ್ತು  ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಿನಿಂದಲೇ ಎಚ್ಚರಿಕೆ ವಹಿಸಿದರೆ ಬೇಸಿಗೆಯಲ್ಲಿ ನೀರಿನ ಅಭಾವವನ್ನು ನಿಭಾಯಿಸಬಹುದಾಗಿದೆ. ಈ ನಿಟ್ಟಿನಲ್ಲಿ‌ ಎಚ್ವರಿಕೆ‌ ವಹಿಸುವಂತೆ ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಸೂಚಿದರು. ಕೆಬಿಜೆಎನ್ ಎಲ್ ಅಣೆಕಟ್ಟು ವಲಯದ ಮುಖ್ಯ ಅಭಿಯಂತರ ಆರ್. ಪಿ. ಕುಲಕರ್ಣಿ ಉಪಸ್ಥಿತರಿದ್ದರು.</p>
<p>Key words:  careful -drinking water – summer-DCM -Govinda Karajola-alamatti dam</p>
<p>The post <a href="https://www.justkannada.in/careful-drinking-water-summer-dcm-govinda-karajola-alamatti-dam/">ಬೇಸಿಗೆ ವೇಳೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರ್ನಾಟಕ ಕೆಂಡ; ಕಂಡಲ್ಲೆಲ್ಲಾ ಬರ</title>
		<link>https://www.justkannada.in/summerdrought-in-karnataka/</link>
		
		<dc:creator><![CDATA[JK Desk]]></dc:creator>
		<pubDate>Sat, 11 May 2019 02:38:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[drought]]></category>
		<category><![CDATA[in karnataka]]></category>
		<category><![CDATA[summer]]></category>
		<guid isPermaLink="false">https://www.justkannada.in/?p=1018</guid>

					<description><![CDATA[<p>ಬೆಂಗಳೂರು:ಮೇ-11: ಕಾದ ಕಬ್ಬಿಣವಾಗಿರುವ ನೆಲ, ಜತೆಗೆ ಬಿಸಿ ಗಾಳಿಯ ಹೊಡೆತ. ನೀರಿಗಾಗಿ ಎಲ್ಲೆಡೆ ಹಾಹಾಕಾರ, ಮೇವಿಗಾಗಿ ಜಾನುವಾರುಗಳ ಪರದಾಟ. ನೀರಿಲ್ಲದೇ ಒಣಗಿ ನಿಂತಿರುವ ಮುಂಗಾರು ಪೂರ್ವ ಬೆಳೆಗಳು, ಮಳೆಗಾಲಕ್ಕೆ ಎದುರು ನೋಡುತ್ತಿರುವ ರೈತನ ಮುಖದಲ್ಲಿ ಚಿಂತೆಯ ಕಾರ್ಮೋಡಗಳು, ಎಲ್ಲೆಡೆ ಬರದ ಛಾಯೆ&#8230; ಇವು ಪ್ರಸಕ್ತ ಬೇಸಿಗೆಯ ಸಂಕಟದ ತುಣುಕುಗಳು! ಸಂಕಟ ಕಾಲದಲ್ಲಿ ಜನರ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಮತ್ತು ಕೇಂದ್ರ ಸರಕಾರಗಳು ಎಲೆಕ್ಷ ನ್‌ ಮೋಡ್‌ನಲ್ಲಿದ್ದು, ಅನುದಾನ ಬಿಡುಗಡೆಯ ವಿಷಯದಲ್ಲಿ ಪರಸ್ಪರ ಆರೋಪ- ಪ್ರತ್ಯಾರೋಪ ಮಾಡುತ್ತಿರುವುದು ಮಾತ್ರ [&#8230;]</p>
<p>The post <a href="https://www.justkannada.in/summerdrought-in-karnataka/">ಕರ್ನಾಟಕ ಕೆಂಡ; ಕಂಡಲ್ಲೆಲ್ಲಾ ಬರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು:ಮೇ-11: ಕಾದ ಕಬ್ಬಿಣವಾಗಿರುವ ನೆಲ, ಜತೆಗೆ ಬಿಸಿ ಗಾಳಿಯ ಹೊಡೆತ. ನೀರಿಗಾಗಿ ಎಲ್ಲೆಡೆ ಹಾಹಾಕಾರ, ಮೇವಿಗಾಗಿ ಜಾನುವಾರುಗಳ ಪರದಾಟ. ನೀರಿಲ್ಲದೇ ಒಣಗಿ ನಿಂತಿರುವ ಮುಂಗಾರು ಪೂರ್ವ ಬೆಳೆಗಳು, ಮಳೆಗಾಲಕ್ಕೆ ಎದುರು ನೋಡುತ್ತಿರುವ ರೈತನ ಮುಖದಲ್ಲಿ ಚಿಂತೆಯ ಕಾರ್ಮೋಡಗಳು, ಎಲ್ಲೆಡೆ ಬರದ ಛಾಯೆ&#8230; ಇವು ಪ್ರಸಕ್ತ ಬೇಸಿಗೆಯ ಸಂಕಟದ ತುಣುಕುಗಳು!</p>
<p>ಸಂಕಟ ಕಾಲದಲ್ಲಿ ಜನರ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಮತ್ತು ಕೇಂದ್ರ ಸರಕಾರಗಳು ಎಲೆಕ್ಷ ನ್‌ ಮೋಡ್‌ನಲ್ಲಿದ್ದು, ಅನುದಾನ ಬಿಡುಗಡೆಯ ವಿಷಯದಲ್ಲಿ ಪರಸ್ಪರ ಆರೋಪ- ಪ್ರತ್ಯಾರೋಪ ಮಾಡುತ್ತಿರುವುದು ಮಾತ್ರ ವಿಪರ್ಯಾಸ.</p>
<p>ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಮಳೆ ಚದುರಿದಂತೆ ಬೀಳುತ್ತಿರುವುದರಿಂದ ಕೆಲವು ಕಡೆ ತಾಪಮಾನ ತುಸು ಇಳಿಕೆಯಾಗಿದೆ. ಆದರೆ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ವಾಡಿಕೆಗಿಂತ ಏರಿಕೆಯಾಗಿ ಸಹಿಸಲಸಾಧ್ಯವಾದ ಸೆಕೆಯಿಂದ ಜನರು ಬಳಲುತ್ತಿದ್ದಾರೆ. ಪೂರ್ವ ಮುಂಗಾರು ಮಳೆ ಕೊರತೆಯೇ ವಿಪರೀತ ಸೆಕೆ ಕಾಣಿಸಿಕೊಳ್ಳಲು ಕಾರಣ ಎಂದು ಹವಾಮಾನ ತಜ್ಞರು ಹೇಳುತ್ತಾರೆ.</p>
<p>ಮೇ ತಿಂಗಳ 2ನೇ ವಾರದಲ್ಲೇ ಉತ್ತರ ಒಳನಾಡಿನಲ್ಲಿ ತಾಪಮಾನ 43 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಮಲೆನಾಡು ಪ್ರದೇಶಗಳಲ್ಲೂ ತಾಪಮಾನ ಏರಿ ಸೆಕೆ ಹೆಚ್ಚಿದೆ. ರಾಜ್ಯದಲ್ಲಿ ವಾಡಿಕೆಗಿಂತ ಶೇ.36 ರಷ್ಟು ಪೂರ್ವ ಮುಂಗಾರು ಮಳೆ ಕೊರತೆಯಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿಯಂತೆ ಮಾರ್ಚ್‌ ಆರಂಭದಿಂದ ಮೇ ತಿಂಗಳ ಇಲ್ಲಿಯವರೆಗೆ ರಾಜ್ಯದ ಎಲ್ಲ ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಲ್ಲಿ ಕೊರತೆ ಉಂಟಾಗಿದೆ. ತಿಂಗಳ ಆರಂಭದಲ್ಲಿ ಚಂಡಮಾರುತದ ಪರಿಣಾಮದಿಂದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾದರೂ ಅದು ವಾಡಿಕೆ ಪ್ರಮಾಣ ಮುಟ್ಟಿಲ್ಲ. ಇದರ ಪರಿಣಾಮದಿಂದಾಗಿ ಕಡು ಬೇಸಿಗೆಯ ತಿಂಗಳಾದ ಮೇನಲ್ಲಿ ಉತ್ತರ ಒಳನಾಡು ಮಾತ್ರವಲ್ಲದೆ ಮಲೆನಾಡಿನಲ್ಲೂ ತಾಪಮಾನ ಅಧಿಕವಾಗಿದೆ.</p>
<p>ಮಲೆನಾಡಿನಲ್ಲಿ ಶೇ.74 ರಷ್ಟು ಕೊರತೆ<br />
ಮೇ 1ರಿಂದ 9 ರವರೆಗೆ ಮಲೆನಾಡು ಪ್ರದೇಶದಲ್ಲಿ ಸರಾಸರಿ 28 ಮಿ.ಮೀ. ಮಳೆಯಾಗಬೇಕಿತ್ತು. ಈ ಬಾರಿ ಕೇವಲ 7 ಮಿ.ಮೀ. ಮಳೆಯಾಗಿದ್ದು, ಶೇ.71 ರಷ್ಟು ಮಳೆ ಕೊರತೆ ಇದ್ದು, ಶಿವಮೊಗ್ಗದಲ್ಲಿ 35 ಡಿಗ್ರಿ, ಮಡಿಕೇರಿಯಲ್ಲಿ 26.6 ಡಿಗ್ರಿ, ಹಾಸನದಲ್ಲಿ 36 ಡಿಗ್ರಿ, ಚಿಕ್ಕಮಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದೆ. ಹಾಸನದಲ್ಲಿ ವಾಡಿಕೆಗಿಂತ 4.4 ಡಿಗ್ರಿಯಷ್ಟು ತಾಪಮಾನ ಹೆಚ್ಚಾಗಿದೆ. ಶಿವಮೊಗ್ಗದ ಹಸಿರು ಕೇಂದ್ರವಾದ ಆಗುಂಬೆಯಲ್ಲಿ 33 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಇದು ವಾಡಿಕೆಗಿಂತ 2.4 ಡಿಗ್ರಿಯಷ್ಟು ಅಧಿಕ ಪ್ರಮಾಣವಾಗಿದೆ.</p>
<p>&#8221;2017ರಲ್ಲಿ ಉತ್ತಮ ಮಳೆಯಾಗಿದ್ದರಿಂದ ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತಾಪಮಾನ ಹೆಚ್ಚಿರಲಿಲ್ಲ. 2018 ಹಾಗೂ 2019ರ ಇಲ್ಲಿಯವರೆಗೆ ಮಳೆ ಕಡಿಮೆಯಾಗಿದೆ. ಇದರಿಂದಾಗಿ ಜಲಮೂಲಗಳು ಬತ್ತಿ ತೇವಾಂಶ ಕೊರತೆಯಾಗಿ ಸೆಕೆ ಹೆಚ್ಚಿದೆ. ಈ ಬಾರಿ ಪೂರ್ವ ಮುಂಗಾರು ಮಳೆಯೂ ಕಡಿಮೆಯಾಗಿದೆ,&#8221; ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಡಾ.ಜಿ.ಎಸ್‌.ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದ್ದಾರೆ. ಕರಾವಳಿ ಭಾಗದಲ್ಲೂ ಸೆಕೆ ಅಧಿಕವಾಗಿದೆ. ಕಾರವಾರದಲ್ಲಿ 36.8 ಡಿಗ್ರಿ ತಾಪಮಾನವಿದ್ದು, ವಾಡಿಕೆಗಿಂತ 3 ಡಿಗ್ರಿಯಷ್ಟು ಅಧಿಕವಾಗಿದೆ.</p>
<p>ಉತ್ತರದಲ್ಲಿ ಸೆಕೆಗೆ ತತ್ತರ<br />
ಉತ್ತರ ಒಳನಾಡಿನ ಕಲಬುರಗಿಯಲ್ಲಿ 43 ಡಿಗ್ರಿ, ರಾಯಚೂರಿನಲ್ಲಿ 41.5 ಡಿಗ್ರಿ, ವಿಜಯಪುರ, ಬೀದರ್‌ನಲ್ಲಿ 39 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಈ ಎಲ್ಲ ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 1-2 ಡಿಗ್ರಿಯಷ್ಟು ಅಧಿಕವಾಗಿದೆ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ಬಿಸಿಗಾಳಿ ಬೀಸುತ್ತಿರುವುದರ ಪರಿಣಾಮವಾಗಿ ಉತ್ತರ ಒಳನಾಡಿನಲ್ಲಿ ತೇವಾಂಶ ಕೊರತೆಯಾಗಿ ಸೆಕೆ ಹೆಚ್ಚಿದೆ.</p>
<p>ಬಿರುಬಿಸಿಲಿಗೆ ಕಂದಮ್ಮಗಳು ತತ್ತರ<br />
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ಗರ್ಭಿಣಿಯರು ಮತ್ತು ಮಕ್ಕಳು ನಿರ್ಜಲೀಕರಣಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಪ್ರಕರಣ ಅಧಿಕವಾಗುತ್ತಿವೆ.</p>
<p>ವಾರದಿಂದ ತಾಪಮಾನ 39ಡಿ.ಸೆ.ನಿಂದ 42 ಡಿ.ಸೆ.ನ ಆಸುಪಾಸಿದೆ. ಬಿಸಿಗಾಳಿಯೂ ಜತೆಯಾಗುತ್ತಿರುವುದರಿಂದ ಸಂಕಷ್ಟ ಶುರುವಾಗಿದೆ. ಗರ್ಭಿಣಿಯರು ಮತ್ತು 0-28 ದಿನದೊಳಗಿನ ನವಜಾತ ಶಿಶುಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಬಿಸಿಲಿನ ತಾಪಕ್ಕೆ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ ಜ್ವರ, ಸುಸ್ತು ಕಾಣಿಸುತ್ತಿದೆ. ಚಿಕಿತ್ಸೆ ಬಯಸಿ ಇಲ್ಲಿನ ವಿಮ್ಸ್‌, ಜಿಲ್ಲಾಸ್ಪತ್ರೆ ಸೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಮಕ್ಕಳೊಂದಿಗೆ ತಾಯಂದಿರು ಸಾಲುಗಟ್ಟಿ ನಿಂತ ದೃಶ್ಯ ಕಂಡುಬರುತ್ತಿವೆ. ಬಳ್ಳಾರಿ ನಗರದ ವಿಮ್ಸ್‌ ಆಸ್ಪತ್ರೆಯಲ್ಲಿ ನಿತ್ಯ 30ರಿಂದ 40 ಹೆರಿಗೆಯಾಗುತ್ತವೆ. ದಿನವೊಂದಕ್ಕೆ ಐದಾರು ಶಿಶುಗಳು ಡಿಹೈಡ್ರೇಷನ್‌ನಿಂದ ಬಳಲುತ್ತಿವೆ. 2017ರಲ್ಲಿ 148 ಪ್ರಕರಣ, 2018ರಲ್ಲಿ 74, 2019ರಲ್ಲಿ 60 ಪ್ರಕರಣ ದಾಖಲಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ನಿತ್ಯ 15-20 ಹೆರಿಗೆ ಮಾಡಿಸಲಾಗುತ್ತಿದೆ. ಶೇ.40ರಷ್ಟು ಪ್ರಕರಣಗಳಲ್ಲಿ ನವಜಾತಶಿಶುಗಳು ನೀರಿನ ಅಂಶದ ಕೊರತೆಯಿಂದ ಬಳಲುವುದು ಕಂಡುಬರುತ್ತಿದೆ. 2018ರ ಮಾರ್ಚ್‌, ಏಪ್ರಿಲ್‌ನಲ್ಲಿ 70, 2019ರ ಏಪ್ರಿಲ್‌ನಲ್ಲಿ 60, ಮೇ10 ರವರೆಗೆ 30 ಪ್ರಕರಣ ಪತ್ತೆಯಾಗಿವೆ. ವಿಮ್ಸ್‌ ಹಾಗೂ ಜಿಲ್ಲಾಸ್ಪತ್ರೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ನಿರ್ಜಲೀಕರಣ ಸಮಸ್ಯೆಯಿಂದ ಚಿಕಿತ್ಸೆಗೆ ಒಳಪಡುತ್ತಿವೆ.</p>
<p>ಬೇಸಿಗೆಯ 3 ತಿಂಗಳಲ್ಲಿ ಡಿಹೈಡ್ರೇಷನ್‌ ಸೇರಿ ನಾನಾ ಸಮಸ್ಯೆಯಿಂದ ಸರಕಾರಿ ಜಿಲ್ಲಾಸ್ಪತ್ರೆಗೆ ಮಕ್ಕಳು, ಗರ್ಭೀಣಿಯರು ದಾಖಲಾಗುವುದು ಹೆಚ್ಚಿದೆ. ನವಜಾತ ಶಿಶುಗಳಲ್ಲಿ, ಗರ್ಭಿಣಿಯರಲ್ಲಿ ನೀರಿನ ಅಂಶದ ಕೊರತೆ ಕಂಡುಬರುತ್ತಿದೆ. ನಿತ್ಯ ಸುಮಾರು 6 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಅತಿ ಹೆಚ್ಚು ನೀರು ಸೇವನೆ, ಬಿಸಿಲಿಗೆ ಹೆಚ್ಚಾಗಿ ಓಡಾಡದಂತೆ ಸಲಹೆ ನೀಡಲಾಗುತ್ತಿದೆ.<br />
&#8211; ಡಾ.ಬಸರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ, ಬಳ್ಳಾರಿ</p>
<p>ಪ್ರತಿ ತಾಲೂಕಿನಲ್ಲೂ ಕಂಟ್ರೋಲ್‌ ರೂಂ: ಡಿಸಿಎಂ ಜಿ ಪರಮೇಶ್ವರ್‌<br />
ತುಮಕೂರು: ಬರಗಾಲ ಇರುವ ತಾಲೂಕು ಹಾಗೂ ಹೋಬಳಿಯಲ್ಲಿ ಕಂಟ್ರೋಲ್‌ ರೂಂ ತೆರೆಯಲು ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,&#8221;ಸಹಾಯವಾಣಿಗೆ ಜನರು ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು,&#8221;ಎಂದರು. ರಾಜ್ಯದಲ್ಲಿ ಬರಗಾಲದಿಂದ 2434 ಕೋಟಿ ರೂ. ನಷ್ಟವಾಗಿದ್ದು, ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದೆವು. ಆದರೆ, 949 ಕೋಟಿ ರೂ. ಮಾತ್ರ ಕೇಂದ್ರ ಕೊಟ್ಟಿದೆ. ಕುಡಿಯುವ ನೀರು, ಮೇವು, ಜನ ಗುಳೆ ಹೋಗುವುದು ತಡೆಯಲು ಈ ಹಣ ಸಾಲದು. ಆದರೆ ಮಹಾರಾಷ್ಟ್ರಕ್ಕೆ 4 ಸಾವಿರ ಕೋಟಿಗೂ ಅಧಿಕ ಹಣ ನೀಡಲಾಗಿದೆ. ನಮಗೆ ತಾರತಮ್ಯ ಮಾಡಿದ್ದಾರೆ. ಅವರ ತಂಡ ವರದಿ ಕೊಟ್ಟರೂ ಹಣ ಕೊಟ್ಟಿಲ್ಲ,&#8221;ಎಂದು ಆರೋಪಿಸಿದರು.</p>
<p>ಬರ ಪರಿಹಾರಕ್ಕೆ ಹಣ ಬಿಡುಗಡೆಗೆ ತಾರತಮ್ಯ ಮಾಡಿಲ್ಲ: ಶೋಭಾ<br />
ಬೆಂಗಳೂರು: ಬರ ಪರಿಹಾರ ನಿಗದಿ ಹಾಗೂ ವಿತರಣೆಯಲ್ಲಿ ಕೇಂದ್ರ ಸರಕಾರ ಕರ್ನಾಟಕಕ್ಕೆ ತಾರತಮ್ಯ ಮಾಡಿದೆ ಎಂಬ ರಾಜ್ಯ ಸರಕಾರದ ಆರೋಪ ಸಂಪೂರ್ಣ ನಿರಾಧಾರವಾದುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಹೇಳಿದ್ಧಾರೆ.</p>
<p>&#8221;ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಹೇಳಿರುವಂತೆ ಮುಂಗಾರು ಬೆಳೆ ನಷ್ಟಕ್ಕೆ ಅಕ್ಟೋಬರ್‌ನಲ್ಲಿ ಸಲ್ಲಿಸಿದ್ದ ಪ್ರಸ್ತಾವನೆ ಅನ್ವಯ 949 ಕೋಟಿ ರೂ. ಪರಿಹಾರ ನಿಗದಿಯಾಗಿದ್ದು 434.62 ಕೋಟಿ ರೂ. ಬಿಡುಗಡೆಯಾಗಿದೆ. ಬಾಕಿ ಮೊತ್ತ ತರಿಸಿಕೊಳ್ಳಬೇಕಾದ ಜವಾಬ್ದಾರಿ ರಾಜ್ಯದ್ದಾಗಿದೆ,&#8221;ಎಂದು ಹೇಳಿದರು. &#8221;ಹಿಂಗಾರು ಹಂಗಾಮಿಗೆ 2064 ಕೋಟಿ ಪರಿಹಾರಕ್ಕೆ ಫೆಬ್ರವರಿಯಲ್ಲಿ ಪ್ರಸ್ತಾವನೆ ಸಲ್ಲಿಸಿದ್ದರೂ ಪರಿಹಾರ ನಿಗದಿಯಾಗಿಲ್ಲ ಎಂದು ಕೃಷಿ ಸಚಿವರು ಮೇ ನಲ್ಲಿ ಹೇಳಿಕೆ ನೀಡುತ್ತಾರೆಂದರೆ ಬರ ಪರಿಹಾರದ ಬಗ್ಗೆ ಇರುವ ಕಾಳಜಿ ಏನು ಎನ್ನುವುದು ಅರ್ಥವಾಗುತ್ತದೆ,&#8221; ಎಂದಿದ್ದಾರೆ. &#8221;2014 ರಿಂದ 2019ರ ಅವಧಿಯಲ್ಲಿ ರಾಷ್ಟ್ರೀಯ ಪ್ರಕೃತಿ ವಿಪತ್ತು ನಿರ್ವಹಣಾ ನಿಧಿಯಿಂದ 6082.29 ಕೋಟಿ ರೂ .ಹಾಗೂ ರಾಜ್ಯ ಪ್ರಕೃತಿ ವಿಪತ್ತು ನಿರ್ವಹಣಾ ನಿಧಿಯಿಂದ 1087.99 ಕೋಟಿ ಸೇರಿದಂತೆ ಒಟ್ಟು 7170.28 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ 2004 ರಿಂದ 2014ರ ಯುಪಿಎ ಅವಧಿಯಲ್ಲಿ ಬಿಡುಗಡೆ ಮಾಡಿದ್ದು ಕೇವಲ 4822.13 ಕೋಟಿ ರೂ ಮಾತ್ರ,&#8221; ಎಂದು ತಿರುಗೇಟು ನೀಡಿದ್ದಾರೆ.<br />
ಕೃಪೆ:ವಿಜಯಕರ್ನಾಟಕ</p>
<h1>ಕರ್ನಾಟಕ ಕೆಂಡ; ಕಂಡಲ್ಲೆಲ್ಲಾ ಬರ<br />
summer,drought, in karnataka</h1>
<p>The post <a href="https://www.justkannada.in/summerdrought-in-karnataka/">ಕರ್ನಾಟಕ ಕೆಂಡ; ಕಂಡಲ್ಲೆಲ್ಲಾ ಬರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
