<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Support Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/support/feed/" rel="self" type="application/rss+xml" />
	<link>https://www.justkannada.in/tag/support/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 13 May 2026 06:47:15 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Support Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/support/</link>
	<width>32</width>
	<height>32</height>
</image> 
	<item>
		<title>ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್: 144 ಶಾಸಕರ ಬೆಂಬಲ</title>
		<link>https://www.justkannada.in/tamil-nadu-cm-vijay-2/</link>
		
		<dc:creator><![CDATA[prashanth]]></dc:creator>
		<pubDate>Wed, 13 May 2026 06:47:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[144 MLAs]]></category>
		<category><![CDATA[Prove - majority]]></category>
		<category><![CDATA[Support]]></category>
		<category><![CDATA[Tamil Nadu CM]]></category>
		<category><![CDATA[Vijay]]></category>
		<guid isPermaLink="false">https://www.justkannada.in/?p=154755</guid>

					<description><![CDATA[<p>ಚೆನ್ನೈ,ಮೇ,13,2026 (www.justkannada.in):  ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ್ದಾರೆ. ಇಂದು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಕ್ರಿಯೆ ನಡೆಯಿತು. ಈ ವೇಳೆ   ಸಿಎಂ ವಿಜಯ್ ನೇತೃತ್ವದ ಸರ್ಕಾರಕ್ಕೆ 144 ಶಾಸಕರು ಬೆಂಬಲ ಸೂಚಿಸಿದ್ದು ಈ ಮೂಲಕ ವಿಜಯ್ ವಿಶ್ವಾಸ ಮತ ಗೆದ್ದಿದ್ದಾರೆ.  ವಿಜಯ್ ವಿರುದ್ದವಾಗಿ 22 ಶಾಸಕರು ಮತ ಚಲಾಯಿಸಿದರು. ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್ 5, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು,  ಸಿಪಿಐ(ಎಂ)ನ ಇಬ್ಬರು ಐಯುಎಂಎಲ್ ಪಕ್ಷದ ಇಬ್ಬರು ಶಾಸಕರು ಸೇರಿದಂತೆ 144 ಶಾಸಕರು [&#8230;]</p>
<p>The post <a href="https://www.justkannada.in/tamil-nadu-cm-vijay-2/">ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್: 144 ಶಾಸಕರ ಬೆಂಬಲ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚೆನ್ನೈ,ಮೇ,13,2026 (<a href="http://www.justkannada.in">www.justkannada.in</a>): </strong> ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಕ್ರಿಯೆ ನಡೆಯಿತು. ಈ ವೇಳೆ   ಸಿಎಂ ವಿಜಯ್ ನೇತೃತ್ವದ ಸರ್ಕಾರಕ್ಕೆ 144 ಶಾಸಕರು ಬೆಂಬಲ ಸೂಚಿಸಿದ್ದು ಈ ಮೂಲಕ ವಿಜಯ್ ವಿಶ್ವಾಸ ಮತ ಗೆದ್ದಿದ್ದಾರೆ.  ವಿಜಯ್ ವಿರುದ್ದವಾಗಿ 22 ಶಾಸಕರು ಮತ ಚಲಾಯಿಸಿದರು.<img decoding="async" class="aligncenter size-full wp-image-154473" src="https://www.justkannada.in/wp-content/uploads/2026/05/vijay1.jpg" alt="" width="500" height="300" srcset="https://www.justkannada.in/wp-content/uploads/2026/05/vijay1.jpg 500w, https://www.justkannada.in/wp-content/uploads/2026/05/vijay1-300x180.jpg 300w, https://www.justkannada.in/wp-content/uploads/2026/05/vijay1-150x90.jpg 150w" sizes="(max-width: 500px) 100vw, 500px" /></p>
<p>ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್ 5, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು,  ಸಿಪಿಐ(ಎಂ)ನ ಇಬ್ಬರು ಐಯುಎಂಎಲ್ ಪಕ್ಷದ ಇಬ್ಬರು ಶಾಸಕರು ಸೇರಿದಂತೆ 144 ಶಾಸಕರು ಬೆಂಬಲಿಸಿದರು. ಅಣ್ಣಡಿಎಂಕೆ ರೆಬಲ್ ಬಣದ 25 ಶಾಸಕರು ಸಿಎಂ ವಿಜಯ್ ಗೆ ಬೆಂಬಲ ಸೂಚಿಸಿದರು. ಈ ಮೂಲಕ ಸಿಎಂ ವಿಜಯ್ ಸರ್ಕಾರ 6 ತಿಂಗಳ ಕಾಲ ಸೇಫ್ ಆಗಿದೆ. <img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Tamil Nadu CM, Vijay, Prove majority,  Support, 144 MLAs</p>
<p>The post <a href="https://www.justkannada.in/tamil-nadu-cm-vijay-2/">ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್: 144 ಶಾಸಕರ ಬೆಂಬಲ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿವಿಕೆಗೆ VCK ಬೆಂಬಲ ಘೋಷಣೆ; ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ವಿಜಯ್</title>
		<link>https://www.justkannada.in/vck-support-tvk-tamilnadu/</link>
		
		<dc:creator><![CDATA[prashanth]]></dc:creator>
		<pubDate>Sat, 09 May 2026 12:18:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[announces]]></category>
		<category><![CDATA[Support]]></category>
		<category><![CDATA[TamilNadu]]></category>
		<category><![CDATA[TVK]]></category>
		<category><![CDATA[VCK]]></category>
		<guid isPermaLink="false">https://www.justkannada.in/?p=154655</guid>

					<description><![CDATA[<p>ಚೆನ್ನೈ,ಮೇ,9,2026 (www.justkannada.in):  ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಸರ್ಕಾರ ರಚನೆಗೆ ಉಂಟಾಗಿದ್ದ ಕಗ್ಗಂಟು ಕೊನೆಗೂ ದೂರವಾಗಿದೆ. ನಟ ವಿಜಯ್  ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ವಿಸಿಕೆ ಪಕ್ಷವು ತನ್ನ ಅಧಿಕೃತ ಬೆಂಬಲವನ್ನು ಘೋಷಿಸಿದೆ. ಮಾತುಕತೆ, ಸಂಧಾನಗಳ ನಂತರ, ವಿಸಿಜೆ ಪಕ್ಷವು  ಟಿವಿಕೆಗೆ ತನ್ನ ಬೆಂಬಲವನ್ನು ಘೋಷಿಸಿದ್ದು ಈ ಮೂಲಕ ಸರ್ಕಾರ ರಚಿಸಲು ಮುಂದಾಗಿರುವ ಟಿವಿಕೆ ಮುಖ್ಯಸ್ಥ ವಿಜಯ್ ನೇತೃತ್ವದ ಮೈತ್ರಿಕೂಟದ ಒಟ್ಟು ಬಲ 118ಕ್ಕೆ ಏರಿಕೆಯಾಗಿದೆ. ಸರ್ಕಾರ ರಚನೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ. [&#8230;]</p>
<p>The post <a href="https://www.justkannada.in/vck-support-tvk-tamilnadu/">ಟಿವಿಕೆಗೆ VCK ಬೆಂಬಲ ಘೋಷಣೆ; ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚೆನ್ನೈ,ಮೇ,9,2026 (<a href="http://www.justkannada.in">www.justkannada.in</a>):</strong>  ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಸರ್ಕಾರ ರಚನೆಗೆ ಉಂಟಾಗಿದ್ದ ಕಗ್ಗಂಟು ಕೊನೆಗೂ ದೂರವಾಗಿದೆ. ನಟ ವಿಜಯ್  ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ವಿಸಿಕೆ ಪಕ್ಷವು ತನ್ನ ಅಧಿಕೃತ ಬೆಂಬಲವನ್ನು ಘೋಷಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಾತುಕತೆ, ಸಂಧಾನಗಳ ನಂತರ, ವಿಸಿಜೆ ಪಕ್ಷವು  ಟಿವಿಕೆಗೆ ತನ್ನ ಬೆಂಬಲವನ್ನು ಘೋಷಿಸಿದ್ದು ಈ ಮೂಲಕ ಸರ್ಕಾರ ರಚಿಸಲು ಮುಂದಾಗಿರುವ ಟಿವಿಕೆ ಮುಖ್ಯಸ್ಥ ವಿಜಯ್ ನೇತೃತ್ವದ ಮೈತ್ರಿಕೂಟದ ಒಟ್ಟು ಬಲ 118ಕ್ಕೆ ಏರಿಕೆಯಾಗಿದೆ. ಸರ್ಕಾರ ರಚನೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ.</p>
<p>ಮ್ಯಾಜಿಕ್ ನಂಬರ್ ತಲುಪಿರುವ ಹಿನ್ನೆಲೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ  ಎನ್ನಲಾಗಿದೆ</p>
<p>Key words: VCK, announces, support, TVK, Tamilnadu</p>
<p>The post <a href="https://www.justkannada.in/vck-support-tvk-tamilnadu/">ಟಿವಿಕೆಗೆ VCK ಬೆಂಬಲ ಘೋಷಣೆ; ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿವಿಕೆಗೆ 120 ಶಾಸಕರ ಬಲ: ರಾಜ್ಯಪಾಲರಿಗೆ ಪತ್ರ ಬರೆದ ವಿಜಯ್</title>
		<link>https://www.justkannada.in/tamilnadu-tvk-vijay-governor/</link>
		
		<dc:creator><![CDATA[prashanth]]></dc:creator>
		<pubDate>Fri, 08 May 2026 12:59:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[121 MLAs]]></category>
		<category><![CDATA[Governor]]></category>
		<category><![CDATA[Support]]></category>
		<category><![CDATA[TamilNadu]]></category>
		<category><![CDATA[TVK]]></category>
		<category><![CDATA[Vijay]]></category>
		<guid isPermaLink="false">https://www.justkannada.in/?p=154621</guid>

					<description><![CDATA[<p>ಚೆನ್ನೈ,ಮೇ,8,2026 (www.justkannada.in): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆದ್ದರೂ ಬಹುಮತ ಸಾಬೀತಿಗೆ  ಬೇಕಾದಷ್ಟು ಶಾಸಕರ ಸಂಖ್ಯೆ ಇಲ್ಲದ ಕಾರಣ ಸರ್ಕಾರ ರಚನೆಗೆ ಹೆಣಗಾಡುತ್ತಿದ್ದ ವಿಜಯ ನೇತೃತ್ವ ಟಿವಿಕೆಗೆ ಇದೀಗ ಕಾಂಗ್ರೆಸ್ ಜೊತೆಗೆ ಇತರೆ ಪಕ್ಷಗಳು ಕೈಜೋಡಿಸಿವೆ. ಹೌದು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಟಿವಿಕೆಗೆ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸುವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಟಿವಿಕೆಗೆ 120 ಸ್ಥಾನಗಳ ಬೆಂಬಲ ಸಿಕ್ಕಿದ್ದು ಈ ಸಂಬಂಧ ಟಿವಿಕೆ ಮುಖ್ಯಸ್ಥ ವಿಜಯ್ ಅವರು [&#8230;]</p>
<p>The post <a href="https://www.justkannada.in/tamilnadu-tvk-vijay-governor/">ಟಿವಿಕೆಗೆ 120 ಶಾಸಕರ ಬಲ: ರಾಜ್ಯಪಾಲರಿಗೆ ಪತ್ರ ಬರೆದ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚೆನ್ನೈ,ಮೇ,8,2026 (<a href="http://www.justkannada.in">www.justkannada.in</a>):</strong> ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆದ್ದರೂ ಬಹುಮತ ಸಾಬೀತಿಗೆ  ಬೇಕಾದಷ್ಟು ಶಾಸಕರ ಸಂಖ್ಯೆ ಇಲ್ಲದ ಕಾರಣ ಸರ್ಕಾರ ರಚನೆಗೆ ಹೆಣಗಾಡುತ್ತಿದ್ದ ವಿಜಯ ನೇತೃತ್ವ ಟಿವಿಕೆಗೆ ಇದೀಗ ಕಾಂಗ್ರೆಸ್ ಜೊತೆಗೆ ಇತರೆ ಪಕ್ಷಗಳು ಕೈಜೋಡಿಸಿವೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಟಿವಿಕೆಗೆ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸುವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಟಿವಿಕೆಗೆ 120 ಸ್ಥಾನಗಳ ಬೆಂಬಲ ಸಿಕ್ಕಿದ್ದು ಈ ಸಂಬಂಧ ಟಿವಿಕೆ ಮುಖ್ಯಸ್ಥ ವಿಜಯ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.</p>
<p>234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ 108 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ ತನ್ನ 5 ಶಾಸಕರೊಂದಿಗೆ ಬೆಂಬಲವನ್ನು ನೀಡಿದೆ. ತಲಾ ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ ಮತ್ತು ಸಿಪಿಐ(ಎಂ) ಸಹ ಇಂದಿನ ಸಭೆಗಳ ನಂತರ ಟಿವಿಕೆಯನ್ನು ಬೆಂಬಲಿಸಿವೆ. ಇಬ್ಬರು ಶಾಸಕರನ್ನು ಹೊಂದಿರುವ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಕೂಡ ವಿಜಯ್ ಅವರನ್ನು ಬೆಂಬಲಿಸಲು ಒಪ್ಪಿಕೊಂಡಿದೆ.</p>
<p>ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲದೊಂದಿಗೆ ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.</p>
<p>Key words: Tamilnadu, TVK , 121 MLAs, Support, Vijay, Governor</p>
<p>The post <a href="https://www.justkannada.in/tamilnadu-tvk-vijay-governor/">ಟಿವಿಕೆಗೆ 120 ಶಾಸಕರ ಬಲ: ರಾಜ್ಯಪಾಲರಿಗೆ ಪತ್ರ ಬರೆದ ವಿಜಯ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ</title>
		<link>https://www.justkannada.in/mallikarjun-kharge-13/</link>
		
		<dc:creator><![CDATA[prashanth]]></dc:creator>
		<pubDate>Fri, 01 May 2026 10:34:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Mallikarjun Kharge]]></category>
		<category><![CDATA[Modi]]></category>
		<category><![CDATA[people]]></category>
		<category><![CDATA[price hike]]></category>
		<category><![CDATA[Support]]></category>
		<guid isPermaLink="false">https://www.justkannada.in/?p=154348</guid>

					<description><![CDATA[<p>ಕಲಬುರುಗಿ,ಮೇ,1,2026 (www.justkannada.in):  ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 993 ರೂ. ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷಗಳ ನಾಯಕರು  ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಹೆಚ್ಚಿಸಿದ್ದಾರೆ.  ಆಗ ಮೋದಿ ದರ ಏರಿಕೆ ಮಾಡುವುದಿಲ್ಲ ಅಂದಿದ್ದರು.  ಆದರೆ ರಾತ್ರೋರಾತ್ರಿ ಬೆಲೆ ಏರಿಕೆ ಮಾಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಮೋಸ ಮಾಡಿದ್ದಾರೆ ಎಂದರು. [&#8230;]</p>
<p>The post <a href="https://www.justkannada.in/mallikarjun-kharge-13/">ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರುಗಿ,ಮೇ,1,2026 (<a href="http://www.justkannada.in">www.justkannada.in</a>): </strong> ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 993 ರೂ. ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷಗಳ ನಾಯಕರು  ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಹೆಚ್ಚಿಸಿದ್ದಾರೆ.  ಆಗ ಮೋದಿ ದರ ಏರಿಕೆ ಮಾಡುವುದಿಲ್ಲ ಅಂದಿದ್ದರು.  ಆದರೆ ರಾತ್ರೋರಾತ್ರಿ ಬೆಲೆ ಏರಿಕೆ ಮಾಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಮೋಸ ಮಾಡಿದ್ದಾರೆ ಎಂದರು.</p>
<p>ಹಾಗೆಯೇ ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದರೂ ಜನ ಮೋದಿಯನ್ನೇ ಬೆಂಬಲಿಸುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.</p>
<p>Key words: People, support, Modi, price hike, Mallikarjun Kharge</p>
<p>The post <a href="https://www.justkannada.in/mallikarjun-kharge-13/">ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ</title>
		<link>https://www.justkannada.in/lokasbha-rahul-gandhi/</link>
		
		<dc:creator><![CDATA[prashanth]]></dc:creator>
		<pubDate>Fri, 17 Apr 2026 09:38:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bill]]></category>
		<category><![CDATA[not]]></category>
		<category><![CDATA[opposition parties]]></category>
		<category><![CDATA[Rahul Gandhi]]></category>
		<category><![CDATA[Support]]></category>
		<guid isPermaLink="false">https://www.justkannada.in/?p=153841</guid>

					<description><![CDATA[<p>ನವದೆಹಲಿ,ಏಪ್ರಿಲ್,17,2026 (www.justkannada.in):  ಕೇಂದ್ರ ಸರ್ಕಾರ ನಿನ್ನೆ ಲೋಕಸಭೆಯಲ್ಲಿ ಮಂಡಿಸಿರುವ  ಮಹಿಳಾ ಮೀಸಲಾತಿ ಮಸೂದೆ ಸೇರಿ ಮೂವರು ಬಿಲ್ ಗಳಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು ಈ ಕುರಿತು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಬಿಲ್ ಕುರಿತು ಚರ್ಚೆ ನಡೆಯುತ್ತಿದ್ದು ಅಂಗೀಕಾರಕ್ಕೆ ಇಂದು ಸಂಜೆ 4 ಗಂಟೆಗೆ ಮತದಾನ ನಡೆಯಲಿದೆ. ಈ ನಡುವೆ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇದು ಮಹಿಳಾ ಮೀಸಳಾತಿ ಮಸೂದೆ ಅಲ್ಲವೇ ಅಲ್ಲ.  ಸಂವಿಧಾನದ ಮೇಲೆ [&#8230;]</p>
<p>The post <a href="https://www.justkannada.in/lokasbha-rahul-gandhi/">ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಏಪ್ರಿಲ್,17,2026 (<a href="http://www.justkannada.in">www.justkannada.in</a>):</strong>  ಕೇಂದ್ರ ಸರ್ಕಾರ ನಿನ್ನೆ ಲೋಕಸಭೆಯಲ್ಲಿ ಮಂಡಿಸಿರುವ  ಮಹಿಳಾ ಮೀಸಲಾತಿ ಮಸೂದೆ ಸೇರಿ ಮೂವರು ಬಿಲ್ ಗಳಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು ಈ ಕುರಿತು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಬಿಲ್ ಕುರಿತು ಚರ್ಚೆ ನಡೆಯುತ್ತಿದ್ದು ಅಂಗೀಕಾರಕ್ಕೆ ಇಂದು ಸಂಜೆ 4 ಗಂಟೆಗೆ ಮತದಾನ ನಡೆಯಲಿದೆ. ಈ ನಡುವೆ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇದು ಮಹಿಳಾ ಮೀಸಳಾತಿ ಮಸೂದೆ ಅಲ್ಲವೇ ಅಲ್ಲ.  ಸಂವಿಧಾನದ ಮೇಲೆ ಮನುವಾದವನ್ನ ಹೇರುವ ಬಿಲ್.  ಭಾರತದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ ಎಂದಿದ್ದಾರೆ.</p>
<p>ದಕ್ಷಿಣ ಈಶಾನ್ಯ ರಾಜ್ಯಗಳ ಪ್ರಾತಿನಿಧ್ಯ ಕಸಿಯುವ  ಮಸೂದೆಯಾಗಿದೆ. ದಲಿತರಿಗೆ ಒಬಿಸಿಯವರಿಗೆ ಅಧಿಕಾರ ಕಸಿಯುವ ಕಾಯ್ದೆಯಾಗಿದೆ. ಹೀಗಾಗಿ ವಿಪಕ್ಷಗಳು ಯಾರೂ ಈ ಮಸೂದೆಯನ್ನ ಬೆಂಬಲಿಸಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>
<p>Key words: Opposition parties, not, support, Bill,  Rahul Gandhi</p>
<p>The post <a href="https://www.justkannada.in/lokasbha-rahul-gandhi/">ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</title>
		<link>https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/</link>
		
		<dc:creator><![CDATA[prashanth]]></dc:creator>
		<pubDate>Tue, 07 Apr 2026 10:26:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.K Hariprasad.]]></category>
		<category><![CDATA[both]]></category>
		<category><![CDATA[constituencies.]]></category>
		<category><![CDATA[people]]></category>
		<category><![CDATA[Support]]></category>
		<category><![CDATA[win.]]></category>
		<guid isPermaLink="false">https://www.justkannada.in/?p=153437</guid>

					<description><![CDATA[<p>ಬೆಂಗಳೂರು,ಏಪ್ರಿಲ್,7,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ [&#8230;]</p>
<p>The post <a href="https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/">ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,7,2026 (<a href="http://www.justkannada.in">www.justkannada.in</a>): </strong> ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂಸೆ, ದ್ವೇಷ ಕೊಲೆ ಆಗುತ್ತಿತ್ತು. ಈಗ ಶಾಂತಿ ನೆಮ್ಮದಿಯಿಂದ ಜನ ಬದುಕುತ್ತಿದ್ದಾರೆ ಎಂದರು.</p>
<p>ದಾವಣಗೆರೆಯಲ್ಲಿ ಮುಸ್ಲೀಮರಿಗೆ ಟಿಕೆಟ್ ಕೈತಪ್ಪಿದ ವಿಚಾರ, ಅಲ್ಪಸಂಖ್ಯಾತರ ಸೀಟ ತೆಗೆದು ಬೇರೆಯವರಿಗೆ ಕೊಟ್ಟದ್ದರೆ ತಪ್ಪಾಗುತ್ತಿತ್ತು ಈಗ ಬಹುಸಂಖ್ಯಾತರ ಸೀಟನ್ನು ತೆಗೆದು ಬಹುಸಂಖ್ಯಾತರಿಗೆ ಕೊಟ್ಟಿದ್ದೇವೆ  ಅದ್ದರಿಂದ ಯಾರು ಯಾವುದೇ ರೀತಿ ತಪ್ಪು ಅರ್ಥ ತಿಳಿದುಕೊಳ್ಳುವಿದಿಲ್ಲ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.</p>
<p>Key words: People, support, win, both, constituencies, B.K. Hariprasad</p>
<p>The post <a href="https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/">ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-435/</link>
		
		<dc:creator><![CDATA[prashanth]]></dc:creator>
		<pubDate>Thu, 02 Apr 2026 10:14:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-elections.]]></category>
		<category><![CDATA[CM Siddaramaiah]]></category>
		<category><![CDATA[congress]]></category>
		<category><![CDATA[people]]></category>
		<category><![CDATA[Support]]></category>
		<guid isPermaLink="false">https://www.justkannada.in/?p=153251</guid>

					<description><![CDATA[<p>ದಾವಣಗೆರೆ, ಏಪ್ರಿಲ್, 2,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ.  ಕಾಂಗ್ರೆಸ್ [&#8230;]</p>
<p>The post <a href="https://www.justkannada.in/cm-siddaramaiah-435/">ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ, ಏಪ್ರಿಲ್, 2,2026 (<a href="http://www.justkannada.in">www.justkannada.in</a>):</strong> ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ.  ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿದ್ದು, ಬಿಜೆಪಿಯವರ ಸುಳ್ಳುಗಳ ನಡುವೆಯೂ ಜನ ನಮ್ಮನ್ನು ನಂಬಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರೂ, ನಮ್ಮ ಗ್ಯಾರಂಟಿಗಳು ನಿರಂತರವಾಗಿ ಮುಂದುವರಿದಿದೆ. ಇದಕ್ಕಾಗಿ 52000 ಕೋಟಿ ಮೀಸಲಿಟ್ಟಿದ್ದು, ಇದುವರೆಗೆ 1,31,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದರು.</p>
<p><strong>ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಬದ್ಧ ಅನುದಾನ ದೊರೆತಿಲ್ಲ</strong></p>
<p>ಸಾಲದ ರಾಮಯ್ಯ ಎಂದು ತನ್ನನ್ನು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಮಿತಿಯೊಳಗೆ ಸಾಲ ಮಾಡಬೇಕು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದಂತೆ, ರಾಜ್ಯದ ಜಿಡಿಪಿಯ ಶೇ. 25 ರ ಮಿತಿಯೊಳಗೆ ಸಾಲದ ಮೊತ್ತವಿದೆ. ನಮ್ಮ ವಿತ್ತೀಯ ಕೊರತೆ 2.95 ರಷ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಬದ್ಧ ಅನುದಾನಗಳು ಬರದ ಕಾರಣ, ರೆವಿನ್ಯೂ ಸರ್ಪ್ಲಸ್ ಸಾಧಿಸಲು ಸಾಧ್ಯವಾಗಲಿಲ್ಲ. ಬಿಹಾರ ಚುನಾವಣೆಯ ಸಂಬಂಧ ಜಿಎಸ್ ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ 10% ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರವನ್ನು ಮತ್ತು ವಿಶೇಷ ಅನುದಾನಗಳನ್ನು ನೀಡದ ಕಾರಣ ಬಜೆಟ್ ರೆವಿನ್ಯೂ ಸರ್ಪ್ಲಸ್ ಆಗಲು ಸಾಧ್ಯವಾಗಿಲ್ಲ. ಆರ್ಥಿಕತೆಗೆ ಶ್ವೇತಪತ್ರ ಮಂಡಿಸಬೇಕು ಎಂದು ಹೇಳುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ರವರು ಈ ಎಲ್ಲ ಅಂಶಗಳನ್ನು ಪರಿಶೀಲಿಸದೇ, ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.</p>
<p><strong>ಗ್ಯಾರಂಟಿಗಳಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ</strong></p>
<p>ಮಾಜಿ ಸಿಎಂ ಬೊಮ್ಮಾಯಿಯವರು ರಾಜ್ಯದ ಸಾಲದ ದಾಖಲೆಗಳನ್ನು ಸರ್ಕಾರ ನೀಡಲೆಂದು ಹೇಳಿರುವ ಬಗ್ಗೆ ಉತ್ತರಿಸಿ, ಆರ್ಥಿಕತೆಯ ಸ್ಥಿತಿಗತಿಗಳ ಎಲ್ಲ ಅಂಶಗಳ ದಾಖಲೆಗಳನ್ನು ಬಜೆಟ್ ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯವರ ಅವಧಿಯಲ್ಲಿ  530000 ಕೋಟಿ ಸಾಲ ಮಾಡಲಾಗಿದೆ. ಗ್ಯಾರಂಟಿ ಯೋಜನೆಯು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪಿ , ಇದರಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ ಎಂದರು.</p>
<p><strong>ಗುತ್ತಿಗೆದಾರರ ಬಾಕಿ ಬಿಲ್ಲು ಪಾವತಿಸಲಾಗುತ್ತಿದೆ</strong></p>
<p>ಗುತ್ತಿಗೆದಾರರಿಗೆ ಬಾಕಿ ಪಾವತಿ ಆಗದಿರುವ ಬಗ್ಗೆ ಪ್ರತಿಕ್ರಿಯೆಗಳು ಎದ್ದಿರುವ ಬಗ್ಗೆ ಉತ್ತರಿಸಿ, ಬಿಜೆಪಿಯವರ ಅವಧಿಯಲ್ಲಿ ಗುತ್ತಿಗೆದಾರರ 29ಸಾವಿರ ಕೋಟಿಯಷ್ಟು ಬಾಕಿ ಉಳಿಸಲಾಗಿತ್ತು. ಅದರಲ್ಲಿ 24 ಸಾವಿರ ಕೋಟಿ ಬಾಕಿ ಬಿಲ್ಲು ಪಾವತಿಸಲಾಗಿದೆ. ಈ ಬಗ್ಗೆ ದಾಖಲಾತಿಯ ಆಧಾರದಲ್ಲಿ ಸ್ಪಷ್ಟ ಉತ್ತರವನ್ನು ಅಧಿವೇಶನದಲ್ಲಿ ನೀಡಲಾಗಿದೆ ಎಂದರು.</p>
<p><strong>ಬೆಲೆ ಏರಿಕೆ ನಿಯಂತ್ರಿಸುವುದು ಕೇಂದ್ರದ ಹೊಣೆಗಾರಿಕೆ</strong></p>
<p>ಇರಾನ್ ಯುದ್ಧ ಪರಿಣಾಮ ಬೆಲೆ ಏರಿಕೆಗೆ ರಾಜ್ಯಸರ್ಕಾರದ ಸಿದ್ದತೆಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬೆಲೆ ಏರಿಕೆಯನ್ನು ನಿಯಂತ್ರಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು. ಕೇಂದ್ರ ಪೂರೈಸುವ ಗ್ಯಾಸ್ ಪೆಟ್ರೋಲ್ ಡೀಸೆಲ್ಗಳನ್ನು ವಿತರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೆಲೆಗಳು ಕಡಿಮೆಯಿದೆ ಎಂದರು.</p>
<p>ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ</p>
<p>ಒಳಮೀಸಲಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ರಾಜ್ಯದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಅಹಿಂದ ಮತಗಳು ಬಿಜೆಪಿಗೆ ಬರಲಿವೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಅಹಿಂದ ವರ್ಗಗಳ ಮೇಲೆ ಕಾಳಜಿಯಿಲ್ಲ.ಬಿಜೆಪಿಯವರು ಎಂದಿಗೂ ಶ್ರೀಮಂತರ ಪರ.  ನಮ್ಮ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಂತೆ ನಡೆದು, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ನಮ್ಮ ಸರ್ಕಾರ ಬಿಜೆಪಿ ಬೆಂಬಲಿಗ ಮತದಾರರನ್ನು ಸೇರಿಸಿ, ಸರ್ವರಿಗೂ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನ ಜನರನ್ನು ಸಬಲೀಕರಣಗೊಳಿಸಲು ಇವುಗಳು ನೆರವಾಗುತ್ತವೆ ಎಂದರು.</p>
<p><strong>ಹಂತಹಂತವಾಗಿ ಖಾಲಿ ಹುದ್ದೆಗಳ ಭರ್ತಿ</strong></p>
<p>ಖಾಲಿ ಹುದ್ದೆಗಳ ನೇಮಕಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ,  ಈ ವರ್ಷ 56,432 ಹುದ್ದೆಗಳ ನೇಮಕಾತಿ ಮಾಡಲಿದ್ದು, ಹೀಗೆ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.</p>
<p>Key words: People, support,  Congress, by-elections, CM Siddaramaiah</p>
<p>The post <a href="https://www.justkannada.in/cm-siddaramaiah-435/">ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-145/</link>
		
		<dc:creator><![CDATA[prashanth]]></dc:creator>
		<pubDate>Wed, 01 Apr 2026 11:36:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[guarantees]]></category>
		<category><![CDATA[price hike]]></category>
		<category><![CDATA[Support]]></category>
		<guid isPermaLink="false">https://www.justkannada.in/?p=153213</guid>

					<description><![CDATA[<p>ಬಾಗಲಕೋಟೆ,ಏಪ್ರಿಲ್,1,2026 (www.justkannada.in): ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿ ಯೋಜನೆಗಳು ಆಸರೆಯಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎರಡು ಕ್ಷೇತ್ರಗಳಲ್ಲೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.  ಅತಿ ಹೆಚ್ಚು  ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ.  ಬೈಲ ಎಲಕ್ಷನ್ ವರದಿ ನಮಗೆ ಬಂದಿದೆ ಎಂದರು. ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ತಿಳಿಸುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಾಗಲಕೋಟೆ ದಾವಣಗೆರೆ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ. [&#8230;]</p>
<p>The post <a href="https://www.justkannada.in/dcm-dk-shivakumar-145/">ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಏಪ್ರಿಲ್,1,2026 (<a href="http://www.justkannada.in">www.justkannada.in</a>):</strong> ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿ ಯೋಜನೆಗಳು ಆಸರೆಯಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎರಡು ಕ್ಷೇತ್ರಗಳಲ್ಲೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.  ಅತಿ ಹೆಚ್ಚು  ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ.  ಬೈಲ ಎಲಕ್ಷನ್ ವರದಿ ನಮಗೆ ಬಂದಿದೆ ಎಂದರು.</p>
<p>ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ತಿಳಿಸುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಾಗಲಕೋಟೆ ದಾವಣಗೆರೆ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ 15,551 ಕೋಟಿ  ರೂಪಾಯಿ ನೀಡಿಲ್ಲ. ಇಂದಿನಿಂದ ದೇಶದಲ್ಲಿ ಎಲ್ಲಾ ಬೆಲೆಗಳು ಹೆಚ್ಚಳವಾಗುತ್ತಿದೆ ಅಚ್ಚೇ ದಿನ್ ಕೂಡ ಾಯ್ತು ಈಗ ಸೌದೆ ಭಾಗ್ಯ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.</p>
<p>Key words: Guarantees, support, price hike, DCM, DK Shivakumar</p>
<p>The post <a href="https://www.justkannada.in/dcm-dk-shivakumar-145/">ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ -ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-430/</link>
		
		<dc:creator><![CDATA[prashanth]]></dc:creator>
		<pubDate>Tue, 31 Mar 2026 09:50:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[Bagalkot By-election]]></category>
		<category><![CDATA[CM Siddaramaiah]]></category>
		<category><![CDATA[public]]></category>
		<category><![CDATA[Support]]></category>
		<guid isPermaLink="false">https://www.justkannada.in/?p=153156</guid>

					<description><![CDATA[<p>ಬಾಗಲಕೋಟೆ, ಮಾರ್ಚ್,31,2026 (www.justkannada.in):  ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ  ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ.  ದಿ. ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ [&#8230;]</p>
<p>The post <a href="https://www.justkannada.in/cm-siddaramaiah-430/">ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ -ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ, ಮಾರ್ಚ್,31,2026 (<a href="http://www.justkannada.in">www.justkannada.in</a>):</strong>  ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ  ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ.  ದಿ. ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ಅವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರ ಗೆಲ್ಲುವ ವಿಶ್ವಾಸವಿದೆ ಎಂದರು.</p>
<p>ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನವರೇ ಆಗಿದ್ದ ಪೈಲ್ವಾನ್ ಸಾದಿಕ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ.  ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>
<p><strong>ಬಿಜೆಪಿಯವರು ಸೋಲಿನ ಭೀತಿಯಲ್ಲಿದ್ದಾರೆ</strong></p>
<p>ಸೋಲಿನ ಭಯದಿಂದ ಸಿಎಂ ಅವರು ಬಾಗಲಕೋಟೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸೋಲಿನ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ.  ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ ಎಂದರು.</p>
<p><strong>ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ</strong></p>
<p>ಸಿಎಂ ಸ್ಥಾನದ ಬಗ್ಗೆ  ಬಿಜೆಪಿಯ ಛಲವಾದಿ ನಾರಾಯಣಸ್ವಾಮಿಯವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪಕ್ಷದ ಹೈಕಮಾಂಡ್ ನ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ. ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.</p>
<p><strong>ಬಿಜೆಪಿ ಅವಧಿಯಲ್ಲಿ ಬಾಗಲಕೋಟೆ ಅಭಿವೃದ್ಧಿಯಾಗಿಲ್ಲ</strong></p>
<p>ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಲೀ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್.ವೈ.ಮೇಟಿಯವರ ಕೊಡುಗೆ ಅನನ್ಯವಾಗಿದೆ ಎಂದರು.</p>
<p>Key words: Public, support, Bagalkot By-election, CM Siddaramaiah</p>
<p>The post <a href="https://www.justkannada.in/cm-siddaramaiah-430/">ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ -ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-426/</link>
		
		<dc:creator><![CDATA[prashanth]]></dc:creator>
		<pubDate>Thu, 26 Mar 2026 08:19:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[budget]]></category>
		<category><![CDATA[CM]]></category>
		<category><![CDATA[people]]></category>
		<category><![CDATA[Siddaramaiah]]></category>
		<category><![CDATA[Support]]></category>
		<guid isPermaLink="false">https://www.justkannada.in/?p=152952</guid>

					<description><![CDATA[<p>ಬೆಂಗಳೂರು,ಮಾರ್ಚ್,26,2026 (www.justkannada.in):  ನನಗೆ ರಾಜ್ಯದ ಜನರ ಪಕ್ಷದ ಹೈಕಮಂಢ್  ಬೆಂಬಲ ಇಲ್ಲದಿದ್ದರೇ  ನಾನು ದಾಖಲೆಯ 17 ಬಜೆಟ್‌ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ವಿಪಕ್ಷ ನಾಯಕರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನಪರಿಷತ್ ನಲ್ಲಿ  ಬಜೆಟ್‌ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು. ಈ ವೇಳೆ ಪರಿಷತ್ ವಿಪಕ್ಷ ನಾಯಕ  ಛಲವಾದಿ  ನಾರಾಯಣಸ್ವಾಮಿ, ನೀವು ಮುಂದಿನ ಎರಡು ಬಜೆಟ್‌ ಮಂಡಿಸುವುದಾದರೆ ಮುಖ್ಯಮಂತ್ರಿಯಾಗೇ ಇರಿ ಆದರೆ  ಹಣಕಾಸು ಸಚಿವರಾಗಿರುವುದು ಬೇಡ ಎಂದರು. ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ [&#8230;]</p>
<p>The post <a href="https://www.justkannada.in/cm-siddaramaiah-426/">ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,26,2026 (<a href="http://www.justkannada.in">www.justkannada.in</a>): </strong> ನನಗೆ ರಾಜ್ಯದ ಜನರ ಪಕ್ಷದ ಹೈಕಮಂಢ್  ಬೆಂಬಲ ಇಲ್ಲದಿದ್ದರೇ  ನಾನು ದಾಖಲೆಯ 17 ಬಜೆಟ್‌ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ವಿಪಕ್ಷ ನಾಯಕರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಪರಿಷತ್ ನಲ್ಲಿ  ಬಜೆಟ್‌ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು. ಈ ವೇಳೆ ಪರಿಷತ್ ವಿಪಕ್ಷ ನಾಯಕ  ಛಲವಾದಿ  ನಾರಾಯಣಸ್ವಾಮಿ, ನೀವು ಮುಂದಿನ ಎರಡು ಬಜೆಟ್‌ ಮಂಡಿಸುವುದಾದರೆ ಮುಖ್ಯಮಂತ್ರಿಯಾಗೇ ಇರಿ ಆದರೆ  ಹಣಕಾಸು ಸಚಿವರಾಗಿರುವುದು ಬೇಡ ಎಂದರು.</p>
<p>ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,  ನಾನು 1994ರಲ್ಲಿ ಮೊದಲ ಬಾರಿಗೆ ಹಣಕಾಸು ಸಚಿವನಾಗಿ ಬಜೆಟ್‌ ಮಂಡನೆ ಮಾಡಿದ್ದೆ. ಅಲ್ಲಿಂದ ಈವರೆಗೂ ಒಟ್ಟು 17 ಬಜೆಟ್‌ ಮಂಡಿಸಿದ್ದೇನೆ. ಕರ್ನಾಟಕದಲ್ಲಿ ನಾನು ಮಂಡಿಸಿದಷ್ಟು ಆಯವ್ಯಯಗಳನ್ನು ಯಾರೂ ಕೂಡ ಮಂಡಿಸಿಲ್ಲ. ಇದು ಒಂದು ದಾಖಲೆ. ನನಗೆ ಶಾಸಕರು, ವಿಧಾನಪರಿಷತ್‌ ಸದಸ್ಯರು ಮತ್ತು ರಾಜ್ಯದ ಜನತೆಯ ಆಶೀರ್ವಾದವಿದೆ. ಹೈಕಮಾಂಡ್‌ ನ ಬೆಂಬಲವಿದೆ. ನಾನು ರಾಜ್ಯದ ಹಿತಾಸಕ್ತಿ ಮತ್ತು ಜನಪರವಾದ ಬಜೆಟ್‌ ಮಂಡನೆ ಮಾಡದಿದ್ದರೆ ನನಗೆ ಇಂಥ ಅವಕಾಶ ಸಿಗುತ್ತಿತ್ತೇ ಎಂದು ಪ್ರಶ್ನಿಸಿದರು.</p>
<p>ನಾನು ಜನಪರವಾಗಿ ರಾಜ್ಯದ ಹಿತವನ್ನು ಕಾಪಾಡಿದ್ದರಿಂದ  ನನಗೆ ಇಷ್ಟು ಅವಕಾಶ ಸಿಕ್ಕಿದೆ. ನೀವು ಎಷ್ಟೇ ಟೀಕೆ ಟಿಪ್ಪಣಿ ಮಾಡಿದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.</p>
<p>Key words: budget, support, people, CM, Siddaramaiah</p>
<p>The post <a href="https://www.justkannada.in/cm-siddaramaiah-426/">ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
