<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>suspects Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/suspects/feed/" rel="self" type="application/rss+xml" />
	<link>https://www.justkannada.in/tag/suspects/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 12 Mar 2022 06:41:34 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>suspects Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/suspects/</link>
	<width>32</width>
	<height>32</height>
</image> 
	<item>
		<title>ಮೈಸೂರಿನಲ್ಲಿ ವಕೀಲೆ ಅನುಮಾನಸ್ಪದ ಸಾವು..</title>
		<link>https://www.justkannada.in/lawyer-suspects-death-mysore/</link>
		
		<dc:creator><![CDATA[JK Desk]]></dc:creator>
		<pubDate>Sat, 12 Mar 2022 06:37:03 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[death]]></category>
		<category><![CDATA[lawyer]]></category>
		<category><![CDATA[Mysore.]]></category>
		<category><![CDATA[suspects]]></category>
		<guid isPermaLink="false">https://www.justkannada.in/?p=87801</guid>

					<description><![CDATA[<p>ಮೈಸೂರು,ಮಾರ್ಚ್,12,2022(www.justkannada.in):  ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ವಕೀಲೆ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ರಾಮಕೃಷ್ಣ ನಗರದ ನಿವಾಸಿ ವಕೀಲೆ ಚಂದ್ರಕಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ವರ್ಷಗಳ ಹಿಂದೆ ಪ್ರದೀಪ್ ಎಂಬುವವರನ್ನು ಚಂದ್ರಕಲಾ ಮದುವೆಯಾಗಿದ್ದರು. ದಂಪತಿಗೆ ಒಂದು ವರ್ಷದ ಮಗು ಇತ್ತು. ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ನಡುವೆ ಕಳೆದ ತಿಂಗಳ ಹಿಂದೆ ಗಂಡ ಪ್ರದೀಪ್ ರಿಂದ ಕೊಲೆ ಯತ್ನ ಆರೋಪ ಕೇಳಿ ಬಂದಿತ್ತು. ಇದೀಗ ವಕೀಲೆ ಚಂದ್ರಕಲಾ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ. [&#8230;]</p>
<p>The post <a href="https://www.justkannada.in/lawyer-suspects-death-mysore/">ಮೈಸೂರಿನಲ್ಲಿ ವಕೀಲೆ ಅನುಮಾನಸ್ಪದ ಸಾವು..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,12,2022(<a href="http://www.justkannada.in">www.justkannada.in</a>): </strong> ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ವಕೀಲೆ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ರಾಮಕೃಷ್ಣ ನಗರದ ನಿವಾಸಿ ವಕೀಲೆ ಚಂದ್ರಕಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ವರ್ಷಗಳ ಹಿಂದೆ ಪ್ರದೀಪ್ ಎಂಬುವವರನ್ನು ಚಂದ್ರಕಲಾ ಮದುವೆಯಾಗಿದ್ದರು. ದಂಪತಿಗೆ ಒಂದು ವರ್ಷದ ಮಗು ಇತ್ತು. ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.<img decoding="async" class="aligncenter size-full wp-image-87802" src="https://www.justkannada.in/wp-content/uploads/2022/03/lawer.jpg" alt="" width="550" height="446" srcset="https://www.justkannada.in/wp-content/uploads/2022/03/lawer.jpg 550w, https://www.justkannada.in/wp-content/uploads/2022/03/lawer-300x243.jpg 300w" sizes="(max-width: 550px) 100vw, 550px" /></p>
<p>ಈ ನಡುವೆ ಕಳೆದ ತಿಂಗಳ ಹಿಂದೆ ಗಂಡ ಪ್ರದೀಪ್ ರಿಂದ ಕೊಲೆ ಯತ್ನ ಆರೋಪ ಕೇಳಿ ಬಂದಿತ್ತು. ಇದೀಗ ವಕೀಲೆ ಚಂದ್ರಕಲಾ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ. ಗಂಡ, ಅತ್ತೆ ಮಾವ ಸೇರಿ ಚಂದ್ರಕಲಾ ಕೊಲೆ ಮಾಡಿದ್ದಾರೆಂದು ಚಂದ್ರಕಲಾ ಕುಟುಂಬಸ್ಥರು ದೂರು ನೀಡಿದ್ದಾರೆ.  ಸ್ಥಳಕ್ಕೆ ಕುವೆಂಪು ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಹಗಿದೆ.</p>
<p>Key words: Lawyer-suspects-death-Mysore</p>
<p>The post <a href="https://www.justkannada.in/lawyer-suspects-death-mysore/">ಮೈಸೂರಿನಲ್ಲಿ ವಕೀಲೆ ಅನುಮಾನಸ್ಪದ ಸಾವು..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಂಗಳೂರಿನಲ್ಲಿ ಇಬ್ಬರು ಅನುಮಾನಸ್ಪದ ವ್ಯಕ್ತಿಗಳ ಬಂಧನ&#8230;</title>
		<link>https://www.justkannada.in/arrest-two-suspects-mangalore/</link>
		
		<dc:creator><![CDATA[JK Desk]]></dc:creator>
		<pubDate>Sat, 24 Aug 2019 12:25:40 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[mangalore.]]></category>
		<category><![CDATA[suspects]]></category>
		<category><![CDATA[Two]]></category>
		<guid isPermaLink="false">https://www.justkannada.in/?p=10534</guid>

					<description><![CDATA[<p>ಮಂಗಳೂರು,ಆ,24,2019(www.justkannada.in):  ಮಂಗಳೂರಿನ ಲಾಡ್ಜ್ ನಲ್ಲಿದ್ದ ಇಬ್ಬರು ಅನುಮಾನಸ್ಪದ ವ್ಯಕ್ತಿಗಳನ್ನ ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಮಾಹಿತಿ ನೀಡಿದ್ದಾರೆ. ಜಮ್ಮುಕಾಶ್ಮೀರ ಮೂಲದ ಶೌಕತ್ ಅಹ್ಮದ್ ಲೋನೆ ಚಂಢಿಗಡ ಮೂಲದ ಬಲ್ಚಿಂದರ್ ಸಿಂಗ್ ಬಂಧಿತರು. ಇವರಿಬ್ಬರನ್ನ ಅಗಸ್ಟ್ 17 ರಂದು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಡಬ್ಲ್ಯು ಹೆಚ್ ಒ ನಿರ್ದೇಶಕರು ಎಂದು ಹೇಳಿಕೊಂಡು ಮಂಗಳೂರಿನ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ. ಇತ್ತೀಚೆಗೆ  ಮಂಗಳೂರಿನ ಪಂಪ್ [&#8230;]</p>
<p>The post <a href="https://www.justkannada.in/arrest-two-suspects-mangalore/">ಮಂಗಳೂರಿನಲ್ಲಿ ಇಬ್ಬರು ಅನುಮಾನಸ್ಪದ ವ್ಯಕ್ತಿಗಳ ಬಂಧನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮಂಗಳೂರು,ಆ,24,2019(<a href="https://www.justkannada.in">www.justkannada.in</a>):  ಮಂಗಳೂರಿನ ಲಾಡ್ಜ್ ನಲ್ಲಿದ್ದ ಇಬ್ಬರು ಅನುಮಾನಸ್ಪದ ವ್ಯಕ್ತಿಗಳನ್ನ ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ.</p>
<p>ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಮಾಹಿತಿ ನೀಡಿದ್ದಾರೆ. ಜಮ್ಮುಕಾಶ್ಮೀರ ಮೂಲದ ಶೌಕತ್ ಅಹ್ಮದ್ ಲೋನೆ ಚಂಢಿಗಡ ಮೂಲದ ಬಲ್ಚಿಂದರ್ ಸಿಂಗ್ ಬಂಧಿತರು. ಇವರಿಬ್ಬರನ್ನ ಅಗಸ್ಟ್ 17 ರಂದು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ.</p>
<p>ಬಂಧಿತರು ಡಬ್ಲ್ಯು ಹೆಚ್ ಒ ನಿರ್ದೇಶಕರು ಎಂದು ಹೇಳಿಕೊಂಡು ಮಂಗಳೂರಿನ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ. ಇತ್ತೀಚೆಗೆ  ಮಂಗಳೂರಿನ ಪಂಪ್ ವೆಲ್ ನ ಲಾಡ್ಜ್ ವೊಂದರಲ್ಲಿ ಇದ್ದ 8 ಮಂದಿ ಅನುಮಾನಸ್ಪದ ವ್ಯಕ್ತಿಗಳನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ್ದರು.</p>
<p>Key words: Arrest – two- suspects &#8211; Mangalore.</p>
<p>The post <a href="https://www.justkannada.in/arrest-two-suspects-mangalore/">ಮಂಗಳೂರಿನಲ್ಲಿ ಇಬ್ಬರು ಅನುಮಾನಸ್ಪದ ವ್ಯಕ್ತಿಗಳ ಬಂಧನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಾಡ್ಜ್ ನಲ್ಲಿದ್ದ ಅನುಮಾನಸ್ಪದ ವ್ಯಕ್ತಿಗಳು ಪೊಲೀಸರ ವಶಕ್ಕೆ: ತೀವ್ರ ವಿಚಾರಣೆ&#8230;.</title>
		<link>https://www.justkannada.in/mangalore-suspects-lodge-taken-custody-police/</link>
		
		<dc:creator><![CDATA[JK Desk]]></dc:creator>
		<pubDate>Sat, 17 Aug 2019 08:04:57 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[custody.]]></category>
		<category><![CDATA[lodge]]></category>
		<category><![CDATA[mangalore.]]></category>
		<category><![CDATA[police]]></category>
		<category><![CDATA[suspects]]></category>
		<category><![CDATA[taken]]></category>
		<guid isPermaLink="false">https://www.justkannada.in/?p=9877</guid>

					<description><![CDATA[<p>ಮಂಗಳೂರು,ಆ,17,2019(www.justkannada.in) ಲಾಡ್ಜ್ ನಲ್ಲಿದ್ದ  ಅನುಮಾನಾಸ್ಪದ ವ್ಯಕ್ತಿಗಳನ್ನ ಮಂಗಳೂರಿನ ಕದ್ರಿ ಠಾಣಾ  ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಂಪ್ ವೆಲ್ ಬಳಿಯ ಲಾಡ್ಜ್‌ನಲ್ಲಿ ಅನುಮಾನಾಸ್ಪದ 9 ಮಂದಿಯನ್ನು ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರು ಮಡಿಕೇರಿ, ಕೇರಳ ಮತ್ತು ಮಂಗಳೂರು ನಿವಾಸಿಗಳು ಎನ್ನಲಾಗುತ್ತಿದೆ. ಈ ವೇಳೆ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಎಂಬ ಫಲಕವಿರುವ ಕಾರು ವಶಕ್ಕೆ ಪಡೆಯಲಾಗಿದ್ದು  ಕಾರಿನಲ್ಲಿ Govt of India ಎಂಬ ಬರಹವಿದೆ. ಮಂಗಳೂರು ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ [&#8230;]</p>
<p>The post <a href="https://www.justkannada.in/mangalore-suspects-lodge-taken-custody-police/">ಲಾಡ್ಜ್ ನಲ್ಲಿದ್ದ ಅನುಮಾನಸ್ಪದ ವ್ಯಕ್ತಿಗಳು ಪೊಲೀಸರ ವಶಕ್ಕೆ: ತೀವ್ರ ವಿಚಾರಣೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮಂಗಳೂರು,ಆ,17,2019(<a href="https://www.justkannada.in">www.justkannada.in</a>) ಲಾಡ್ಜ್ ನಲ್ಲಿದ್ದ  ಅನುಮಾನಾಸ್ಪದ ವ್ಯಕ್ತಿಗಳನ್ನ ಮಂಗಳೂರಿನ ಕದ್ರಿ ಠಾಣಾ  ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>
<p>ಪಂಪ್ ವೆಲ್ ಬಳಿಯ ಲಾಡ್ಜ್‌ನಲ್ಲಿ ಅನುಮಾನಾಸ್ಪದ 9 ಮಂದಿಯನ್ನು ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರು ಮಡಿಕೇರಿ, ಕೇರಳ ಮತ್ತು ಮಂಗಳೂರು ನಿವಾಸಿಗಳು ಎನ್ನಲಾಗುತ್ತಿದೆ. ಈ ವೇಳೆ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಎಂಬ ಫಲಕವಿರುವ ಕಾರು ವಶಕ್ಕೆ ಪಡೆಯಲಾಗಿದ್ದು  ಕಾರಿನಲ್ಲಿ Govt of India ಎಂಬ ಬರಹವಿದೆ. ಮಂಗಳೂರು ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.</p>
<p>ಈ ಬಗ್ಗೆ ಮಾಧ್ಯಮಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಪಿಎಸ್ ಹರ್ಷ ಅವರು ಮಾಹಿತಿ ನೀಡಿದ್ದು, ಮದನ್, ಸುನೀಲ್, ಪೀಟರ್, ಅಬ್ದುಲ್ ಲತೀಫ್ ಸೇರಿ 8 ಮಂದಿಯನ್ನ ಬಂಧಿಸಲಾಗಿದೆ. ಮೇಲ್ನೋಟಕ್ಕೆ ಇವರದ್ದು ವಂಚನೆಯ ಜಾಲ ಎಂಬುದು ತಿಳಿದು ಬಂದೆ.  ಪೊಲೀಸರ ತಪಾಸಣೆ ವೇಳೆ  ಬಂಧಿತರು ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಬಂಧಿತರಿಂದ ರಿವಾಲ್ವಾರ್, 8 ಗುಂಡುಗಳನ್ನ ವಶಕ್ಕೆ ಪಡೆಯಲಾಗಿದೆ.  ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ ಎಂದು ತಿಳಿಸಿದರು.</p>
<p>Key words: mangalore-suspects &#8211; lodge -taken &#8211; custody &#8211; police.</p>
<p>The post <a href="https://www.justkannada.in/mangalore-suspects-lodge-taken-custody-police/">ಲಾಡ್ಜ್ ನಲ್ಲಿದ್ದ ಅನುಮಾನಸ್ಪದ ವ್ಯಕ್ತಿಗಳು ಪೊಲೀಸರ ವಶಕ್ಕೆ: ತೀವ್ರ ವಿಚಾರಣೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
