<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>suspension. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/suspension/feed/" rel="self" type="application/rss+xml" />
	<link>https://www.justkannada.in/tag/suspension/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 16 Jun 2026 07:00:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>suspension. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/suspension/</link>
	<width>32</width>
	<height>32</height>
</image> 
	<item>
		<title>ಪಬ್ ಅಗ್ನಿ ಅವಘಡ: ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು-ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/minister-yathindra-siddaramaiah-2/</link>
		
		<dc:creator><![CDATA[prashanth]]></dc:creator>
		<pubDate>Tue, 16 Jun 2026 06:57:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Excise DC]]></category>
		<category><![CDATA[fire]]></category>
		<category><![CDATA[minister]]></category>
		<category><![CDATA[pub]]></category>
		<category><![CDATA[suspension.]]></category>
		<category><![CDATA[tragedy]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=156099</guid>

					<description><![CDATA[<p>ಮೈಸೂರು,ಜೂನ್,16,2026 (www.justkannada.in): ನಿನ್ನೆ ಮೈಸೂರಿನ ದಟ್ಟಗಳ್ಳಿ ಬಳಿಯ ಪಬ್ ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ  ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಅಬಕಾರಿ ಡಿಸಿ ನಾಗರಾಜಪ್ಪ  ಅಮಾನತಿಗೆ ಶಿಫಾರಸ್ಸು ಮಾಡಲಾಗಿದ್ದು, ಪಬ್ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಲೈಸನ್ಸ್ ಇಲ್ಲದೆ [&#8230;]</p>
<p>The post <a href="https://www.justkannada.in/minister-yathindra-siddaramaiah-2/">ಪಬ್ ಅಗ್ನಿ ಅವಘಡ: ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು-ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,16,2026 (<a href="http://www.justkannada.in">www.justkannada.in</a>):</strong> ನಿನ್ನೆ ಮೈಸೂರಿನ ದಟ್ಟಗಳ್ಳಿ ಬಳಿಯ ಪಬ್ ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ  ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಅಬಕಾರಿ ಡಿಸಿ ನಾಗರಾಜಪ್ಪ  ಅಮಾನತಿಗೆ ಶಿಫಾರಸ್ಸು ಮಾಡಲಾಗಿದ್ದು, ಪಬ್ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಲೈಸನ್ಸ್ ಇಲ್ಲದೆ ಪಬ್ ನಡೆಯುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು,  ಮೈಸೂರಿನಲ್ಲಿ ಅನೇಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಗಳು ಲೈಸನ್ಸ್ ಪಡೆಯದೆ ನಡೆಸುತ್ತಿರುವ ವಿಚಾರ ಗೊತ್ತಾಗಿದೆ. ಹೀಗಾಗಿ ಅಬಕಾರಿ ಡಿಸಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಅಕ್ರಮ ಹಾಗೂ ಲೈಸನ್ಸ್ ಇಲ್ಲದೆ ಬಾರ್ ರೆಸ್ಟೋರೆಂಟ್ ನಡೆಯುತ್ತಿದೆ ಅಂತವುಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ. ಲೈಸನ್ಸ್ ಇಲ್ಲದೆ ಬಾರ್ ನಡೆಸುತ್ತಿದ್ದರೂ ಅಬಕಾರಿ ಡಿಸಿ ಕಣ್ಮುಚ್ಚಿ ಕುಳಿತಿದ್ದಾರೆ. ಅದ್ದರಿಂದ ಅಧಿಕಾರಿಗಳ ಮೇಲೂ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ. ಹೀಗಾಗಿಅಬಕಾರಿ ಡಿಸಿ ಅಮಾನತು ಮಾಡುವಂತೆ ಶಿಫಾರಸ್ಸು ಮಾಡುತ್ತೇನೆ. ಎಲ್ಲ ಕಡೆ ಪರಿಶೀಲನೆ ನಡೆಸಿ ಎಂದು ಪೊಲೀಸರಿಗೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಮೈಸೂರಿನ ಎಲ್ಲ ಕಮರ್ಷಿಯಲ್ ಕಟ್ಟಡಗಳಲ್ಲಿ ಫೈರ್ ಬಗ್ಗೆ ಮುಂಜಾಗ್ರತೆ ಕ್ರಮ ತೆಗೆದುಕೊಂಡಿದ್ದಾರಾಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲು ಹೇಳಿದ್ದೇನೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಹೇಳಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.<img decoding="async" class="aligncenter size-full wp-image-156101" src="https://www.justkannada.in/wp-content/uploads/2026/06/yathindra-1.jpg" alt="" width="500" height="204" srcset="https://www.justkannada.in/wp-content/uploads/2026/06/yathindra-1.jpg 500w, https://www.justkannada.in/wp-content/uploads/2026/06/yathindra-1-300x122.jpg 300w, https://www.justkannada.in/wp-content/uploads/2026/06/yathindra-1-150x61.jpg 150w" sizes="(max-width: 500px) 100vw, 500px" /></p>
<p>ಅಗ್ನಿಶಾಮಕ ಇಲಾಖೆ ಅನುಮೋದನೆ ಮತ್ತು ಅಗತ್ಯ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯದೇ ಕೆಲವು ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಅಗ್ನಿ ನಿರೋಧಕ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಸಂಬಂಧಿತ ಅಧಿಕಾರಿಗಳು ಈ ಕುರಿತು ನಿರಂತರ ನಿಗಾ ವಹಿಸಬೇಕು. ಮದ್ಯ ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ, ಪರವಾನಗಿ ಇಲ್ಲದ ಸ್ಥಳಗಳಲ್ಲಿ ಮದ್ಯ ಸೇವನೆ ಅಥವಾ ಪೂರೈಕೆ ಕಾನೂನು ಬಾಹಿರವಾಗಿದೆ.<img loading="lazy" decoding="async" class="aligncenter size-full wp-image-156078" src="https://www.justkannada.in/wp-content/uploads/2026/06/fire.jpg" alt="" width="500" height="281" srcset="https://www.justkannada.in/wp-content/uploads/2026/06/fire.jpg 500w, https://www.justkannada.in/wp-content/uploads/2026/06/fire-300x169.jpg 300w, https://www.justkannada.in/wp-content/uploads/2026/06/fire-150x84.jpg 150w" sizes="auto, (max-width: 500px) 100vw, 500px" /></p>
<p>ಎಲ್ಲಾ ನಿಯಮಗಳನ್ನು ಪಾಲಿಸಿ, ಅಗತ್ಯ ಅನುಮತಿಗಳನ್ನು ಪಡೆದ ಸಂಸ್ಥೆಗಳಿಗೆ ಮಾತ್ರ ಪರವಾನಗಿ ನೀಡಬೇಕು. ನಿಯಮ ಉಲ್ಲಂಘಿಸುವ ರೆಸ್ಟೋರೆಂಟ್‌ ಗಳು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ದೂರುಗಳು ಬಂದಲ್ಲಿ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ದುರಂತಗಳು ಸಂಭವಿಸಿದ ನಂತರ ಕ್ರಮ ಕೈಗೊಳ್ಳುವ ಬದಲು, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸುವುದು ಅಗತ್ಯವಾಗಿದೆ ಎಂದರು.</p>
<p><strong>ಮೃತರ ಕುಟುಂಬಕ್ಕೆ ಪರಿಹಾರದ ಬಗ್ಗೆ ಸಿಎಂ ಗಮನಕ್ಕೆ</strong></p>
<p>ನಗರಗಳ ವೇಗವಾದ ಜನಸಂಖ್ಯೆ ವೃದ್ಧಿ ಮತ್ತು ನಗರೀಕರಣದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸುರಕ್ಷತೆ ಹಾಗೂ ನಿಯಂತ್ರಣ ವ್ಯವಸ್ಥೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಾಗಿದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಗಮನಕ್ಕೆ ತರಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.<img loading="lazy" decoding="async" class="aligncenter size-full wp-image-156074" src="https://www.justkannada.in/wp-content/uploads/2026/06/mysore-fir-1.jpg" alt="" width="500" height="281" srcset="https://www.justkannada.in/wp-content/uploads/2026/06/mysore-fir-1.jpg 500w, https://www.justkannada.in/wp-content/uploads/2026/06/mysore-fir-1-300x169.jpg 300w, https://www.justkannada.in/wp-content/uploads/2026/06/mysore-fir-1-150x84.jpg 150w" sizes="auto, (max-width: 500px) 100vw, 500px" /></p>
<p>ಎಂ.ಎಲ್ ಸಿ ಚುನಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ನಾವು 5 ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಇಂದು ಸಿ.ಎಲ್ ಪಿ ನಡೆಯುತ್ತೆ. ಅದರಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಚುನಾವಣೆ ಸಂಧರ್ಭದಲ್ಲಿ ಇದು ಸಾಮಾನ್ಯ ಪ್ರಕ್ರಿಯೆ. ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಬಿಡದಿ ಟೌನ್ ಶಿಪ್ ಜಟಾಪಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಟೌನ್ ಶಿಪ್ ಮಾಡುವುದು ಅತ್ಯವಶ್ಯಕ  80% ರೈತರು ಜಮೀನು ಕೊಡಲು ಒಪ್ಪಿದ್ದಾರೆ. ಹೆಚ್ಚಿನ ಮಟ್ಟದ ಪರಿಹಾರಕ್ಕೆ ಒಪ್ಪಿದ್ದಾರೆ. ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.</p>
<p>Key words: Pub, fire, tragedy, suspension, Excise DC, Minister, Yathindra Siddaramaiah</p>
<p>The post <a href="https://www.justkannada.in/minister-yathindra-siddaramaiah-2/">ಪಬ್ ಅಗ್ನಿ ಅವಘಡ: ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು-ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ</title>
		<link>https://www.justkannada.in/cm-siddaramaiah-457/</link>
		
		<dc:creator><![CDATA[prashanth]]></dc:creator>
		<pubDate>Thu, 30 Apr 2026 11:24:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bowring Hospital.]]></category>
		<category><![CDATA[CM Siddaramaiah]]></category>
		<category><![CDATA[Compound]]></category>
		<category><![CDATA[engineer]]></category>
		<category><![CDATA[suspension.]]></category>
		<category><![CDATA[tragedy]]></category>
		<guid isPermaLink="false">https://www.justkannada.in/?p=154312</guid>

					<description><![CDATA[<p>ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ  ಸಂಬಂಧಪಟ್ಟ  ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು  ಸಿಎಂ ಸಿದ್ದರಾಮಯ್ಯ ಅವರ  ಅಧ್ಯಕ್ಷತೆಯಲ್ಲಿ  ಜಿಬಿಎ ಆಯುಕ್ತರುಗಳ ಸಭೆ ಜರುಗಿತು. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ [&#8230;]</p>
<p>The post <a href="https://www.justkannada.in/cm-siddaramaiah-457/">ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಏಪ್ರಿಲ್, 30,2026 (www.justkannada.in): </strong> ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ  ಸಂಬಂಧಪಟ್ಟ  ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು  ಸಿಎಂ ಸಿದ್ದರಾಮಯ್ಯ ಅವರ  ಅಧ್ಯಕ್ಷತೆಯಲ್ಲಿ  ಜಿಬಿಎ ಆಯುಕ್ತರುಗಳ ಸಭೆ ಜರುಗಿತು.</p>
<p>ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಸಿಎಂ ಸಿದ್ದರಾಮಯ್ಯ ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ? ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಪ್ರಶ್ನಿಸಿದರು.</p>
<p>ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಸಿಎಂ ಸಿದ್ದರಾಮಯ್ಯ  ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ  ಕ್ರಮ ಕೈಗೊಳ್ಳಬೇಕು ಎಂದರು.</p>
<p>ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ  ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.</p>
<p><strong>ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಸಿದ್ಧತೆ ಕೈಗೊಳ್ಳಿ</strong></p>
<p>ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು . ಒಣಗಿರುವ ಅಪಾಯಕಾರಿ  ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.</p>
<p>ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ  ಕ್ರಮ ತೆಗೆದುಕೊಳ್ಳಬೇಕು ಎಂದರು. ಮಳೆಯಿಂದ  ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಸೂಚಿಸಿದರು.</p>
<p>ಅಂಡರ್ ಪಾಸ್ ಗಳಲ್ಲಿ  ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.</p>
<p>ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್ , ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮೊದಲಾದವರು ಉಪಸ್ಥಿತರಿದ್ದರು.</p>
<p>Key words: Bowring Hospital, Compound, Tragedy, CM Siddaramaiah, Suspension, Engineer</p>
<p>The post <a href="https://www.justkannada.in/cm-siddaramaiah-457/">ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ</title>
		<link>https://www.justkannada.in/cm-orders-suspension/</link>
		
		<dc:creator><![CDATA[prashanth]]></dc:creator>
		<pubDate>Mon, 16 Mar 2026 09:24:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM orders]]></category>
		<category><![CDATA[session]]></category>
		<category><![CDATA[suspension.]]></category>
		<category><![CDATA[three officer]]></category>
		<guid isPermaLink="false">https://www.justkannada.in/?p=152581</guid>

					<description><![CDATA[<p>ಬೆಂಗಳೂರು,ಮಾರ್ಚ್,16,2026 (www.justkannada.in):  ಬಜೆಟ್ ಅಧಿವೇಶನದ ವೇಳೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲು ಸಿಎಂ ಸಿದ್ದರಾಮಯ್ಯ  ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನ ಸಭೆಯ ಕಲಾಪದಲ್ಲಿ  ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ  ಅಧಿಕಾರಿಗಳ ವಿರುದ್ಧ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಮಧ್ಯೆ ಕರ್ತವ್ಯ ಲೋಪ ಎಸಗಿದ ಕಂದಾಯ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ (PWD) ಇಲಾಖೆಯ ತಲಾ ಒಬ್ಬ [&#8230;]</p>
<p>The post <a href="https://www.justkannada.in/cm-orders-suspension/">ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,16,2026 (www.justkannada.in):</strong>  ಬಜೆಟ್ ಅಧಿವೇಶನದ ವೇಳೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲು ಸಿಎಂ ಸಿದ್ದರಾಮಯ್ಯ  ಸೂಚನೆ ನೀಡಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನ ಸಭೆಯ ಕಲಾಪದಲ್ಲಿ  ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ  ಅಧಿಕಾರಿಗಳ ವಿರುದ್ಧ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಮಧ್ಯೆ ಕರ್ತವ್ಯ ಲೋಪ ಎಸಗಿದ ಕಂದಾಯ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ (PWD) ಇಲಾಖೆಯ ತಲಾ ಒಬ್ಬ ಅಧಿಕಾರಿಯನ್ನ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.</p>
<p>ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಇಲಾಖೆಗಳಿಂದ ಸೂಕ್ತ ಮತ್ತು ನಿಖರವಾದ ಮಾಹಿತಿ ಒದಗಿಸದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸದನವನ್ನು ಮುಂದೂಡಿದ್ದರು. ಸ್ಪೀಕರ್ ಅವರ ಆಕ್ರೋಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ.ಅಮಾನತುಗೊಂಡ ಅಧಿಕಾರಿಗಳಲ್ಲದೆ, ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳಿಗೂ ಈ ಕುರಿತು ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.</p>
<p>Key words: CM orders, suspension, three officer, Session</p>
<p>The post <a href="https://www.justkannada.in/cm-orders-suspension/">ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: MLC ಬಿಕೆ ಹರಿಪ್ರಸಾದ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ</title>
		<link>https://www.justkannada.in/mysore-bjp-protests/</link>
		
		<dc:creator><![CDATA[prashanth]]></dc:creator>
		<pubDate>Sat, 24 Jan 2026 09:47:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[BK Hariprasad]]></category>
		<category><![CDATA[MLC]]></category>
		<category><![CDATA[Mysore.]]></category>
		<category><![CDATA[Protests]]></category>
		<category><![CDATA[suspension.]]></category>
		<guid isPermaLink="false">https://www.justkannada.in/?p=150636</guid>

					<description><![CDATA[<p>ಮೈಸೂರು,ಜನವರಿ,24,2026 (www.justkannada.in):  ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ  ರಾಜ್ಯಪಾಲರನ್ನ ತಡೆದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ನಡೆಸಿತು. ನಗರದ ರಾಮಸ್ವಾಮಿ ವೃತ್ತದ ಬಳಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಯಿತು. ಜಂಟಿ ಅಧಿವೇಶನದಿಂದ ತೆರಳುತ್ತಿದ್ದ ರಾಜ್ಯಪಾಲರನ್ನಕಾಂಗ್ರೆಸ್ ಎಂಎಲ್ ಸಿ  ಬಿ.ಕೆ ಹರಿಪ್ರಸಾದ್  ತಡೆದಿದ್ದನ್ನ ಖಂಡಿಸಿದ ಬಿಜೆಪಿ ಕಾರ್ಯಕರ್ತರು ಬಿಕೆ ಹರಿಪ್ರಸಾದ್ ವಿರುದ್ದ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿತು. ಹಾಗೆಯೇ ಬಿಜೆಪಿ ಹರಿಪ್ರಸಾದ್  ರವರನ್ನು [&#8230;]</p>
<p>The post <a href="https://www.justkannada.in/mysore-bjp-protests/">ಮೈಸೂರು: MLC ಬಿಕೆ ಹರಿಪ್ರಸಾದ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,24,2026 (<a href="http://www.justkannada.in">www.justkannada.in</a>):</strong>  ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ  ರಾಜ್ಯಪಾಲರನ್ನ ತಡೆದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ನಡೆಸಿತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ರಾಮಸ್ವಾಮಿ ವೃತ್ತದ ಬಳಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಯಿತು. ಜಂಟಿ ಅಧಿವೇಶನದಿಂದ ತೆರಳುತ್ತಿದ್ದ ರಾಜ್ಯಪಾಲರನ್ನಕಾಂಗ್ರೆಸ್ ಎಂಎಲ್ ಸಿ  ಬಿ.ಕೆ ಹರಿಪ್ರಸಾದ್  ತಡೆದಿದ್ದನ್ನ ಖಂಡಿಸಿದ ಬಿಜೆಪಿ ಕಾರ್ಯಕರ್ತರು ಬಿಕೆ ಹರಿಪ್ರಸಾದ್ ವಿರುದ್ದ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿತು.</p>
<p>ಹಾಗೆಯೇ ಬಿಜೆಪಿ ಹರಿಪ್ರಸಾದ್  ರವರನ್ನು ಕೂಡಲೇ ಅಮಾನತು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.</p>
<p>Key words:  Mysore,  BJP, protests,  suspension, MLC, BK Hariprasad</p>
<p>The post <a href="https://www.justkannada.in/mysore-bjp-protests/">ಮೈಸೂರು: MLC ಬಿಕೆ ಹರಿಪ್ರಸಾದ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಸದಸ್ಯರ ಅಮಾನತಿಗೆ MLC ಸಿ.ಟಿ ರವಿ ಆಗ್ರಹ</title>
		<link>https://www.justkannada.in/mlc-ct-ravi-6/</link>
		
		<dc:creator><![CDATA[prashanth]]></dc:creator>
		<pubDate>Fri, 23 Jan 2026 09:46:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress Members]]></category>
		<category><![CDATA[ct ravi]]></category>
		<category><![CDATA[MLC]]></category>
		<category><![CDATA[suspension.]]></category>
		<guid isPermaLink="false">https://www.justkannada.in/?p=150593</guid>

					<description><![CDATA[<p>ಬೆಂಗಳೂರು,ಜನವರಿ,23,2026 (www.justkannada.in):  ನಿನ್ನೆ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ತೆರಳುತ್ತಿದ್ದ ರಾಜ್ಯಪಾಲರನ್ನ ಅಡ್ಡಗಟ್ಟಿದ ಆರೋಪ ಸಂಬಂಧ ಕಾಂಗ್ರೆಸ್ ಸದಸ್ಯರನ್ನು ಅಮಾನತು ಮಾಡುವಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿ.ಟಿ ರವಿ,  ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದರೆ ಅದು ಅಗೌರವ ಆಗಲಿದೆ. ಅಂತಹ ಸದಸ್ಯರನ್ನು ಅಮಾನತುಗೊಳಿಸಬೇಕು ಈಗಾಗಲೇ ನಾವು ವಿಧಾನ ಪರಿಷತ್ ಸಭಾಪತಿಗೆ ಮನವಿ ಮಾಡಿದ್ದೇವೆ ಎಂದರು. ಸದನದಲ್ಲಿ  ಕಾಂಗ್ರೆಸ್ ಸದಸ್ಯರು ಅನುಚಿತ ವರ್ತನೆ ತೋರಿದ್ದಾರೆ.  ಅವರ [&#8230;]</p>
<p>The post <a href="https://www.justkannada.in/mlc-ct-ravi-6/">ಕಾಂಗ್ರೆಸ್ ಸದಸ್ಯರ ಅಮಾನತಿಗೆ MLC ಸಿ.ಟಿ ರವಿ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,23,2026 (<a href="http://www.justkannada.in">www.justkannada.in</a>): </strong> ನಿನ್ನೆ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ತೆರಳುತ್ತಿದ್ದ ರಾಜ್ಯಪಾಲರನ್ನ ಅಡ್ಡಗಟ್ಟಿದ ಆರೋಪ ಸಂಬಂಧ ಕಾಂಗ್ರೆಸ್ ಸದಸ್ಯರನ್ನು ಅಮಾನತು ಮಾಡುವಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿ.ಟಿ ರವಿ,  ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದರೆ ಅದು ಅಗೌರವ ಆಗಲಿದೆ. ಅಂತಹ ಸದಸ್ಯರನ್ನು ಅಮಾನತುಗೊಳಿಸಬೇಕು ಈಗಾಗಲೇ ನಾವು ವಿಧಾನ ಪರಿಷತ್ ಸಭಾಪತಿಗೆ ಮನವಿ ಮಾಡಿದ್ದೇವೆ ಎಂದರು.</p>
<p>ಸದನದಲ್ಲಿ  ಕಾಂಗ್ರೆಸ್ ಸದಸ್ಯರು ಅನುಚಿತ ವರ್ತನೆ ತೋರಿದ್ದಾರೆ.  ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ. ಈ ವಿಚಾರವಾಗಿ ಸಭಾಪತಿಗಳು ನಿರ್ಧಾರ ತೆಗೆದುಕೊಳ್ಳಬೇಕು.  ಸದನದ ರೂಲ್ಸ್ ಗೆ ಬೆಲೆ ಬರಬೇಕು ಅದರಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಟಿ ರವಿ ಒತ್ತಾಯಿಸಿದರು.</p>
<p>Key words: MLC, CT Ravi, suspension, Congress members</p>
<p>&nbsp;</p>
<p>The post <a href="https://www.justkannada.in/mlc-ct-ravi-6/">ಕಾಂಗ್ರೆಸ್ ಸದಸ್ಯರ ಅಮಾನತಿಗೆ MLC ಸಿ.ಟಿ ರವಿ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದಕ್ಕೆ ಸಸ್ಪೆಂಡ್: ವಕೀಲ ವಿ.ರವಿಕುಮಾರ್ ಬೇಸರ</title>
		<link>https://www.justkannada.in/illegal-resorts-lawyer-v-ravikumar/</link>
		
		<dc:creator><![CDATA[prashanth]]></dc:creator>
		<pubDate>Wed, 07 Jan 2026 08:15:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[against]]></category>
		<category><![CDATA[illegal resorts]]></category>
		<category><![CDATA[lawyer]]></category>
		<category><![CDATA[Mysore.]]></category>
		<category><![CDATA[suspension.]]></category>
		<category><![CDATA[V. Ravikumar]]></category>
		<guid isPermaLink="false">https://www.justkannada.in/?p=149988</guid>

					<description><![CDATA[<p>ಮೈಸೂರು,ಜನವರಿ,7,2026 (www.justkannada.in): ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದೇ ತಪ್ಪಾ? ಕಾಡು ಉಳಿಸಿ ಅಂತ ಹೋರಾಟ ಮಾಡಿದ್ದಕ್ಕೆ ನನ್ನನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ಮೈಸೂರಲ್ಲಿ ವಕೀಲ ವಿ.ರವಿಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ‌ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಅಕ್ರಮ ರೆಸಾರ್ಟ್ ಗಳು ನಡೆಯುತ್ತಿರುವ ಆರೋಪ ಕೇಳಿ ಬಂದಿತ್ತು. ಅಕ್ರಮ ರೆಸಾರ್ಟ್ಸ್ ಗಳ ವಿರುದ್ಧ ಮಾಧ್ಯಮಕ್ಕೆ ದಾಖಲೆ ಒದಗಿಸಿದ್ದ ವಕೀಲ ವಿ. ರವಿಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ರೀಲ್ಸ್ ಮಾಡಿ ಹಣ ಮಾಡುತ್ತಿದ್ದೀರಿ ಎಂದು ಆರೋಪಿಸಿ [&#8230;]</p>
<p>The post <a href="https://www.justkannada.in/illegal-resorts-lawyer-v-ravikumar/">ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದಕ್ಕೆ ಸಸ್ಪೆಂಡ್: ವಕೀಲ ವಿ.ರವಿಕುಮಾರ್ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,7,2026 (<a href="http://www.justkannada.in">www.justkannada.in</a>):</strong> ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದೇ ತಪ್ಪಾ? ಕಾಡು ಉಳಿಸಿ ಅಂತ ಹೋರಾಟ ಮಾಡಿದ್ದಕ್ಕೆ ನನ್ನನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ಮೈಸೂರಲ್ಲಿ ವಕೀಲ ವಿ.ರವಿಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಜಿಲ್ಲೆ‌ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಅಕ್ರಮ ರೆಸಾರ್ಟ್ ಗಳು ನಡೆಯುತ್ತಿರುವ ಆರೋಪ ಕೇಳಿ ಬಂದಿತ್ತು. ಅಕ್ರಮ ರೆಸಾರ್ಟ್ಸ್ ಗಳ ವಿರುದ್ಧ ಮಾಧ್ಯಮಕ್ಕೆ ದಾಖಲೆ ಒದಗಿಸಿದ್ದ ವಕೀಲ ವಿ. ರವಿಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ರೀಲ್ಸ್ ಮಾಡಿ ಹಣ ಮಾಡುತ್ತಿದ್ದೀರಿ ಎಂದು ಆರೋಪಿಸಿ ರವಿಕುಮಾರ್ ಅವರನ್ನು  ವಕೀಲರ ಪರಿಷತ್‌ ನಿಂದ ಅಮಾನತು ಮಾಡಿ‌ ಆದೇಶ ಹೊರಡಿಸಲಾಗಿದೆ. ಅಲ್ಲದೆ ಖಾಸಗಿ ಚಾನೆಲ್ ಗಳಿಗೆ ಪ್ರತಿಕ್ರಿಯೆ ನೀಡದಂತೆ, ಜೊತೆಗೆ ಚಾನೆಲ್ ಗಳಿಗೆ ನೀಡಿರುವ ರಿಯಾಕ್ಷನ್ ಡಿಲೀಟ್ ಮಾಡುವಂತೆ ವಕೀಲರಿಗೆ ತಾಕೀತು ಮಾಡಲಾಗಿದೆ</p>
<p>ಈ ಕುರಿತು ಪ್ರತಿಕ್ರಿಯಿಸಿರುವ  ವಕೀಲ ರವಿಕುಮಾರ್, ಬಹುತೇಕ ವಕೀಲರು ಬಹುತೇಕ ವಿಚಾರಗಳಲ್ಲಿ ಪ್ರತಿಕ್ರಿಯೆ ನೀಡುತ್ತಾರೆ. ಅಮಾನತು ಮಾಡಿರುವವರೇ ಖಾಸಗಿ ಯೂಟ್ಯೂಬ್ ಮಾಡಿಕೊಂಡಿದ್ದಾರೆ. ಅವರೇ ರೀಲ್ಸ್ ಮಾಡಿ‌ ಹಣ ಮಾಡಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಕಬಿನಿ ಅಕ್ರಮ‌ ರೆಸಾರ್ಟ್ಸ್ ಹತ್ತಿಕ್ಕುವ ಯತ್ನ ನಡೆಯುತ್ತಿದೆ. ನಾನು ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಲ್ಲ. ಅಮಾನತು ಖಂಡಿಸಿ ನ್ಯಾಯಲಯಕ್ಕೆ ದಾವೆ ಹೂಡಿದ್ದೇನೆ. ಸದ್ಯದಲ್ಲೇ ಅಮಾನತು ಆದೇಶ ರದ್ದಾಗಿ ಮತ್ತಷ್ಟು ಹೋರಾಟ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p>Key words: Lawyer, V. Ravikumar, suspension, against, illegal resorts, Mysore</p>
<p>The post <a href="https://www.justkannada.in/illegal-resorts-lawyer-v-ravikumar/">ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದಕ್ಕೆ ಸಸ್ಪೆಂಡ್: ವಕೀಲ ವಿ.ರವಿಕುಮಾರ್ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>RSS ಪಥಸಂಚನದಲ್ಲಿ ಭಾಗಿಯಾಗಿದ್ದ PDO ಅಮಾನತಿಗೆ ಕೆಎಟಿ ತಡೆ</title>
		<link>https://www.justkannada.in/suspension-pdo-rss/</link>
		
		<dc:creator><![CDATA[prashanth]]></dc:creator>
		<pubDate>Thu, 30 Oct 2025 10:40:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[conspiracy]]></category>
		<category><![CDATA[involved]]></category>
		<category><![CDATA[KAT]]></category>
		<category><![CDATA[PDO]]></category>
		<category><![CDATA[RSS]]></category>
		<category><![CDATA[stays]]></category>
		<category><![CDATA[suspension.]]></category>
		<guid isPermaLink="false">https://www.justkannada.in/?p=147152</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,30,2025 (www.justkannada.in): ಆರ್‌ ಎಸ್‌‍ಎಸ್‌‍ ಪಥಸಂಚನದಲ್ಲಿ ಭಾಗಿಯಾಗಿದ್ದಕ್ಕೆ ಗ್ರಾಮೀಣ ಅಭಿವೃದ್ದಿ ಅಧಿಕಾರಿ(PDO) ಅಮಾನತುಮಾಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಯಚೂರು ಜಿಲ್ಲೆ ಪಿಡಿಒ ಪ್ರವೀಣ್‌ ಕುಮಾರ್‌ ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಾಧೀಕರಣ (ಕೆಎಟಿ) ಮಧ್ಯಂತರ ತಡೆಯಾಜ್ಞೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ತಮನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಪ್ರಶ್ನಿಸಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಪಿಡಿಒ ಪ್ರವೀಣ್‌ ಕುಮಾರ್‌ ಅವರು, ಕೆಎಟಿ ಮೊರೆ ಹೋಗಿದ್ದರು.ಅರ್ಜಿ ವಿಚಾರಣೆ ನಡೆಸಿದ ಕೆಇಟಿ ಸರಕಾರದ ಆದೇಶಕ್ಕೆ [&#8230;]</p>
<p>The post <a href="https://www.justkannada.in/suspension-pdo-rss/">RSS ಪಥಸಂಚನದಲ್ಲಿ ಭಾಗಿಯಾಗಿದ್ದ PDO ಅಮಾನತಿಗೆ ಕೆಎಟಿ ತಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,30,2025 (<a href="http://www.justkannada.in">www.justkannada.in</a>):</strong> ಆರ್‌ ಎಸ್‌‍ಎಸ್‌‍ ಪಥಸಂಚನದಲ್ಲಿ ಭಾಗಿಯಾಗಿದ್ದಕ್ಕೆ ಗ್ರಾಮೀಣ ಅಭಿವೃದ್ದಿ ಅಧಿಕಾರಿ(PDO) ಅಮಾನತುಮಾಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಯಚೂರು ಜಿಲ್ಲೆ ಪಿಡಿಒ ಪ್ರವೀಣ್‌ ಕುಮಾರ್‌ ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಾಧೀಕರಣ (ಕೆಎಟಿ) ಮಧ್ಯಂತರ ತಡೆಯಾಜ್ಞೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ತಮನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಪ್ರಶ್ನಿಸಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಪಿಡಿಒ ಪ್ರವೀಣ್‌ ಕುಮಾರ್‌ ಅವರು, ಕೆಎಟಿ ಮೊರೆ ಹೋಗಿದ್ದರು.ಅರ್ಜಿ ವಿಚಾರಣೆ ನಡೆಸಿದ ಕೆಇಟಿ ಸರಕಾರದ ಆದೇಶಕ್ಕೆ ಮಧ್ಯಂತರ ನೀಡಿದೆ.</p>
<p>2025ರ ಅಕ್ಟೋಬರ್‌ 12 ರಂದು ಲಿಂಗಸುಗೂರು ಪಟ್ಟಣದಲ್ಲಿ ಏರ್ಪಡಿಸಿದ್ದ ಆರ್‌ಎಸ್‌‍ಎಸ್‌‍ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಿಡಿಒ ಪ್ರವೀಣ್‌ ಕುಮಾರ್‌ ಕೆ.ಪಿ. ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.</p>
<p>Key words: KAT, stays, suspension , PDO, involved , RSS, conspiracy</p>
<p>The post <a href="https://www.justkannada.in/suspension-pdo-rss/">RSS ಪಥಸಂಚನದಲ್ಲಿ ಭಾಗಿಯಾಗಿದ್ದ PDO ಅಮಾನತಿಗೆ ಕೆಎಟಿ ತಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>IPS ಅಧಿಕಾರಿಗಳ ಅಮಾನತು ರದ್ದು: ಸಿಎಂ ಡಿಸಿಎಂ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ ಆಗ್ರಹ</title>
		<link>https://www.justkannada.in/by-vijayendra-44/</link>
		
		<dc:creator><![CDATA[prashanth]]></dc:creator>
		<pubDate>Tue, 29 Jul 2025 10:58:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[cancellation]]></category>
		<category><![CDATA[IPS officers.]]></category>
		<category><![CDATA[suspension.]]></category>
		<guid isPermaLink="false">https://www.justkannada.in/?p=143346</guid>

					<description><![CDATA[<p>ಬೆಂಗಳೂರು,ಜುಲೈ,29,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ‍ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಪೋಸ್ಟ್‌‍ ಮಾಡಿರುವ ಬಿವೈ ವಿಜಯೇಂದ್ರ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಹದಗೆಟ್ಟ ಕಾನೂನು ಸುವ್ಯವಸ್ಥೆಯ ನಿರಂತರ ವೈಫಲ್ಯ, ಇವೆಲ್ಲವನ್ನೂ  ಮುಚ್ಚಿಕೊಳ್ಳಲು ಆಯೋಗಗಳನ್ನು ರಚಿಸುವುದು, ಪ್ರಾಮಾಣಿಕ ಅಧಿಕಾರಿಗಳ [&#8230;]</p>
<p>The post <a href="https://www.justkannada.in/by-vijayendra-44/">IPS ಅಧಿಕಾರಿಗಳ ಅಮಾನತು ರದ್ದು: ಸಿಎಂ ಡಿಸಿಎಂ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,29,2025 (<a href="http://www.justkannada.in">www.justkannada.in</a>): </strong> ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ‍ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವಿಟ್ಟರ್ ನಲ್ಲಿ ಪೋಸ್ಟ್‌‍ ಮಾಡಿರುವ ಬಿವೈ ವಿಜಯೇಂದ್ರ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಹದಗೆಟ್ಟ ಕಾನೂನು ಸುವ್ಯವಸ್ಥೆಯ ನಿರಂತರ ವೈಫಲ್ಯ, ಇವೆಲ್ಲವನ್ನೂ  ಮುಚ್ಚಿಕೊಳ್ಳಲು ಆಯೋಗಗಳನ್ನು ರಚಿಸುವುದು, ಪ್ರಾಮಾಣಿಕ ಅಧಿಕಾರಿಗಳ ಬಲಿ ತೆಗೆದುಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಜನರ ದಿಕ್ಕು ತಪ್ಪಿಸುವ ಕುತಂತ್ರ ನಡವಳಿಕೆಯಾಗಿದೆ.</p>
<p>ಬೆಂಗಳೂರಿನ RCB ವಿಜಯೋತ್ಸವದ ಸಂಭ್ರಮಾಚರಣೆಯನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟು ದೂರದೃಷ್ಟಿ ಹಾಗೂ ಜನಕಾಳಜಿ ಇಲ್ಲದ ಅವಿವೇಕಿ ನಿರ್ಧಾರ ತೆಗೆದುಕೊಂಡ ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್  ಅವರು ತಲೆದಂಡ ತಪ್ಪಿಸಿಕೊಳ್ಳಲು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದ ಈ ಸರ್ಕಾರ ಇದೀಗ ಅವರ ಅಮಾನತ್ತನ್ನು ರದ್ದುಗೊಳಿಸಿ ಮುಖ ಮುಚ್ಚಿಕೊಳ್ಳಲು ಹೊರಟಿದೆ.</p>
<p>ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಸರ್ಕಾರದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ‘ತುಘಲಕ್&#8217; ನಿರ್ಧಾರದಿಂದ ಇಂಥಾ ಘೋರ ದುರಂತ ಸಂಭವಿಸಿತು, ಎಂಬ ವಾಸ್ತವ ಸತ್ಯದ ಹಿನ್ನಲೆಯಲ್ಲಿ ಜನಾಕ್ರೋಶ ಎದುರಿಸಲಾಗದೆ ‘ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು’ ಭಂಡತನದಿಂದ ಅಧಿಕಾರದಲ್ಲಿ ಉಳಿಯಲು ತಪ್ಪೆಸಗದ ಪೊಲೀಸ್ ಅಧಿಕಾರಿಗಳಿಗೆ ಅಮಾನತು ಶಿಕ್ಷೆ ವಿಧಿಸಿ ಹೊಣೆಗೇಡಿತನದಿಂದ ಪಾರಾಗಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಪ್ರಯತ್ನಿಸಿದ್ದರು. ಇದೀಗ ಗತ್ಯಂತರವಿಲ್ಲದೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅಧಿಕಾರಿಗಳ ಅಮಾನತು ರದ್ದುಗೊಳಿಸಲಾಗಿದೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಇತರರು ಅಮಾನತು ರದ್ದುಗೊಂಡ ಅಧಿಕಾರಿಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುವೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Cancellation, suspension, IPS officers, BY Vijayendra</p>
<p>The post <a href="https://www.justkannada.in/by-vijayendra-44/">IPS ಅಧಿಕಾರಿಗಳ ಅಮಾನತು ರದ್ದು: ಸಿಎಂ ಡಿಸಿಎಂ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>5 ಹುಲಿಗಳ ಸಾವು ಕೇಸ್: ಮೂವರು ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು</title>
		<link>https://www.justkannada.in/minister-ishwar-khandre-15/</link>
		
		<dc:creator><![CDATA[prashanth]]></dc:creator>
		<pubDate>Fri, 04 Jul 2025 10:52:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[case]]></category>
		<category><![CDATA[deaths]]></category>
		<category><![CDATA[Ishwar Khandre]]></category>
		<category><![CDATA[minister]]></category>
		<category><![CDATA[suspension.]]></category>
		<category><![CDATA[three officer]]></category>
		<category><![CDATA[tiger]]></category>
		<guid isPermaLink="false">https://www.justkannada.in/?p=142363</guid>

					<description><![CDATA[<p>ಬೆಂಗಳೂರು, ಜುಲೈ,4,2025 (www.justkannada.in):  ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು  ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವ ಈಶ್ವರ್ ಖಂಡ್ರೆ, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ [&#8230;]</p>
<p>The post <a href="https://www.justkannada.in/minister-ishwar-khandre-15/">5 ಹುಲಿಗಳ ಸಾವು ಕೇಸ್: ಮೂವರು ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ,4,2025 (<a href="http://www.justkannada.in">www.justkannada.in</a>):</strong>  ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು  ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವ ಈಶ್ವರ್ ಖಂಡ್ರೆ, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ.</p>
<p><strong>ವೇತನ ಪಾವತಿಸದಿರುವುದೂ ಕರ್ತವ್ಯಲೋಪ:</strong></p>
<p>ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೆ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು  ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.<img loading="lazy" decoding="async" class="aligncenter size-full wp-image-142052" src="https://www.justkannada.in/wp-content/uploads/2025/06/tiger.jpg" alt="" width="500" height="451" srcset="https://www.justkannada.in/wp-content/uploads/2025/06/tiger.jpg 500w, https://www.justkannada.in/wp-content/uploads/2025/06/tiger-300x271.jpg 300w, https://www.justkannada.in/wp-content/uploads/2025/06/tiger-466x420.jpg 466w, https://www.justkannada.in/wp-content/uploads/2025/06/tiger-150x135.jpg 150w" sizes="auto, (max-width: 500px) 100vw, 500px" /></p>
<p>ಹೊರಗುತ್ತಿಗೆ ಸಿಬ್ಬಂದಿ ಮಾರ್ಚ್ ನಿಂದ 3 ತಿಂಗಳ ವೇತನ ಪಾವತಿ ಆಗಿಲ್ಲ ಎಂದು ಜೂನ್ 23ರಂದು ಪ್ರತಿಭಟನೆ ನಡೆಸಿದ್ದರು. ಸಕಾಲದಲ್ಲಿ ವೇತನ ಸಿಗದೆ ಮುಂಚೂಣಿಯ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.</p>
<p>ಸುಮಾರು 11 ವರ್ಷದ ತಾಯಿ ಹುಲಿ ಮತ್ತು 10-11 ತಿಂಗಳ 4 ಮರಿ ಹುಲಿಗಳ ಸಾವಿಗೆ ಹುಲಿ ದಾಳಿ ಮಾಡಿ ಕೊಂದ ಹಸುವಿನ ಮೃತದೇಹದ ಒಳಗೆ ಸೇಡು ತೀರಿಸಿಕೊಳ್ಳಲು ಸಿಂಪಡಿಸಲಾದ ರಾಸಾಯನಿಕ ಸಂಯುಕ್ತ ಕಾರಣ ಎಂಬುದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ.</p>
<p>ಗಸ್ತು ಸಿಬ್ಬಂದಿಯ ಕಾರ್ಯಕ್ಷಮತೆಯ ಮೇಲೆ ಸಂಬಂಧಿತ ವಲಯದ ಎ.ಸಿ.ಎಫ್, ಆರ್.ಎಫ್.ಓ. ಮತ್ತು ಡಿ.ಆರ್.ಎಫ್.ಓ. ನಿಗಾ ಇಡುವಲ್ಲಿ ಸಂಪೂರ್ಣ ವಿಫಲವಾಗಿದ್ದು,  ಅರಣ್ಯ ರಕ್ಷಣೆಯ ತಮ್ಮ ಮೂಲಭೂತ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುತ್ತಾರೆ ಎಂದು ತಿಳಿಸಿರುವ ಸಚಿವ ಈಶ್ವರ ಖಂಡ್ರೆ, ಮೂರು ಸಿಬ್ಬಂದಿಯನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸಲು ಸೂಚನೆ ನೀಡಿದ್ದಾರೆ.</p>
<p>ಪ್ರಾಥಮಿಕ ತನಿಖಾ ವರದಿ ಸಲ್ಲಿಸಿರುವ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎ.ಐ.ಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ. ಸಂಜಯ್ ಗುಬ್ಬಿ ಮತ್ತು ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ. ಶಶಿಧರ್ ಸದಸ್ಯರಾಗಿದ್ದರು.</p>
<p>ಈ ಸಮಿತಿಗೆ ಅಂತಿಮ ವರದಿಯನ್ನು ಇದೇ ತಿಂಗಳ 10ರೊಳಗೆ  ಸಲ್ಲಿಸುವಂತೆಯೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words:  tiger, deaths, case, Minister, Ishwar Khandre, suspension, three officer</p>
<p>The post <a href="https://www.justkannada.in/minister-ishwar-khandre-15/">5 ಹುಲಿಗಳ ಸಾವು ಕೇಸ್: ಮೂವರು ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು</title>
		<link>https://www.justkannada.in/ips-officer-vikas-kumar/</link>
		
		<dc:creator><![CDATA[prashanth]]></dc:creator>
		<pubDate>Tue, 01 Jul 2025 06:17:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[IPS Officer]]></category>
		<category><![CDATA[revoked]]></category>
		<category><![CDATA[Stampede case]]></category>
		<category><![CDATA[suspension.]]></category>
		<category><![CDATA[Vikas Kumar.]]></category>
		<guid isPermaLink="false">https://www.justkannada.in/?p=142198</guid>

					<description><![CDATA[<p>ಬೆಂಗಳೂರು, ಜುಲೈ 1,2025 (www.justkannada.in):  ಆರ್ ಸಿಬಿ ಐಪಿಎಲ್ ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂಬಂಧ ರಾಜ್ಯ ಸರ್ಕಾರಕ್ಕೆ ಇದೀಗ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶಿಸಿದೆ. ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿದೆ. ಅಲ್ಲದೆ, ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ. ವಿಕಾಸ್ ಕುಮಾರ್ ಪರ ಹಿರಿಯ [&#8230;]</p>
<p>The post <a href="https://www.justkannada.in/ips-officer-vikas-kumar/">ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 1,2025 (<a href="http://www.justkannada.in">www.justkannada.in</a>):</strong>  ಆರ್ ಸಿಬಿ ಐಪಿಎಲ್ ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂಬಂಧ ರಾಜ್ಯ ಸರ್ಕಾರಕ್ಕೆ ಇದೀಗ ಮುಖಭಂಗವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶಿಸಿದೆ. ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿದೆ.<img loading="lazy" decoding="async" class="aligncenter size-full wp-image-141113" src="https://www.justkannada.in/wp-content/uploads/2025/06/bangalore.jpg" alt="" width="500" height="444" srcset="https://www.justkannada.in/wp-content/uploads/2025/06/bangalore.jpg 500w, https://www.justkannada.in/wp-content/uploads/2025/06/bangalore-300x266.jpg 300w, https://www.justkannada.in/wp-content/uploads/2025/06/bangalore-473x420.jpg 473w, https://www.justkannada.in/wp-content/uploads/2025/06/bangalore-150x133.jpg 150w" sizes="auto, (max-width: 500px) 100vw, 500px" /></p>
<p>ಅಲ್ಲದೆ, ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನ ಸರ್ಕಾರ ಅಮಾನತು ಮಾಡಿತ್ತು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Stampede case, Suspension, IPS officer, Vikas Kumar, revoked</p>
<p>The post <a href="https://www.justkannada.in/ips-officer-vikas-kumar/">ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
