<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>talking Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/talking/feed/" rel="self" type="application/rss+xml" />
	<link>https://www.justkannada.in/tag/talking/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 29 Oct 2025 05:42:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>talking Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/talking/</link>
	<width>32</width>
	<height>32</height>
</image> 
	<item>
		<title>ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ಹಾನಿಯಾಗುತ್ತೆ- ಸಚಿವ ರಾಮಲಿಂಗರೆಡ್ಡಿ</title>
		<link>https://www.justkannada.in/minister-ramalingareddy-21/</link>
		
		<dc:creator><![CDATA[prashanth]]></dc:creator>
		<pubDate>Wed, 29 Oct 2025 05:42:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[changing]]></category>
		<category><![CDATA[CM]]></category>
		<category><![CDATA[minister]]></category>
		<category><![CDATA[Ramalingareddy]]></category>
		<category><![CDATA[talking]]></category>
		<guid isPermaLink="false">https://www.justkannada.in/?p=147079</guid>

					<description><![CDATA[<p>ರಾಮನಗರ, ಅಕ್ಟೋಬರ್,29,2025 (www.justkannada.in): ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಸಿಎಂ ಬದಲಾವಣೆ ಬಗ್ಗೆ ಮಾತನಾಡಿದರೆ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ. ಬಿಜೆಪಿಯಲ್ಲಿ ಇರುವಷ್ಟು ಬಣ ನಮ್ಮಲ್ಲಿ ಇಲ್ಲ ಬಹಿರಂಗವಾಗಿ ಮಾತನಾಡದೆ 4 ಗೋಡೆ ಮಧ್ಯೆ ಮಾತನಾಡಲಿ ಪಕ್ಷದ ಹಿತದೃಷ್ಠಿಯಿಂದ ಏನು ಮಾತನಾಡದೇ ಇರುವುದು ಸೂಕ್ತ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ  ಎಂದರು. ಆರ್ ಎಸ್ ಎಸ್ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ [&#8230;]</p>
<p>The post <a href="https://www.justkannada.in/minister-ramalingareddy-21/">ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ಹಾನಿಯಾಗುತ್ತೆ- ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ, ಅಕ್ಟೋಬರ್,29,2025 (<a href="http://www.justkannada.in">www.justkannada.in</a>):</strong> ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಸಿಎಂ ಬದಲಾವಣೆ ಬಗ್ಗೆ ಮಾತನಾಡಿದರೆ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ. ಬಿಜೆಪಿಯಲ್ಲಿ ಇರುವಷ್ಟು ಬಣ ನಮ್ಮಲ್ಲಿ ಇಲ್ಲ ಬಹಿರಂಗವಾಗಿ ಮಾತನಾಡದೆ 4 ಗೋಡೆ ಮಧ್ಯೆ ಮಾತನಾಡಲಿ ಪಕ್ಷದ ಹಿತದೃಷ್ಠಿಯಿಂದ ಏನು ಮಾತನಾಡದೇ ಇರುವುದು ಸೂಕ್ತ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ  ಎಂದರು.</p>
<p>ಆರ್ ಎಸ್ ಎಸ್ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ತಡೆ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ, ಸರ್ಕಾರದ ಆದೇಶಕ್ಕೆ ಸರ್ಕ್ಯೂಲರ್ ಮೇಲೆ ಹೈಕೋರ್ಟ್ ಆದೇಶ ಮಾಡಿದೆ. ಸಿಎಂ ಕೂಡ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದಿದ್ದಾರೆ. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಆದೇಶ ಮಾಡಿದ್ದರು. ಇದು ಎಲ್ಲಾ ಪಕ್ಷಗಳು ಸಂಘಟಸಂಸ್ಥೆಗಳಿಗೆ ಅನ್ವಯ ಆಗುತ್ತದೆ ಎಂದು ತಿಳಿಸಿದರು.</p>
<p>Key words: Talking, changing, CM, Minister, Ramalingareddy</p>
<p>The post <a href="https://www.justkannada.in/minister-ramalingareddy-21/">ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ಹಾನಿಯಾಗುತ್ತೆ- ಸಚಿವ ರಾಮಲಿಂಗರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ</title>
		<link>https://www.justkannada.in/assault-young-man/</link>
		
		<dc:creator><![CDATA[prashanth]]></dc:creator>
		<pubDate>Wed, 22 Jan 2025 11:48:14 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[assaulting]]></category>
		<category><![CDATA[married woman]]></category>
		<category><![CDATA[talking]]></category>
		<category><![CDATA[young man]]></category>
		<guid isPermaLink="false">https://www.justkannada.in/?p=135232</guid>

					<description><![CDATA[<p>ಹುಬ್ಬಳ್ಳಿ, ಜನವರಿ, 22,2025 (www.justkannada.in): ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ಈ ಘಟನೆ ನಡೆದಿದೆ. ಮುಜಾಫೀರ್ ಎಂಬ ಯುವಕ ನಿನ್ನೆ ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು  ಮುಜಾಫೀರ್ ನನ್ನು ಹಿಡಿದು ಬೆತ್ತಲೆಗೊಳಿಸಿ ಬ್ಲೇಡ್ ನಿಂದ‌ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. [&#8230;]</p>
<p>The post <a href="https://www.justkannada.in/assault-young-man/">ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ, ಜನವರಿ, 22,2025 (<a href="http://www.justkannada.in">www.justkannada.in</a>):</strong> ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.<img decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="(max-width: 500px) 100vw, 500px" /></p>
<p>ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ಈ ಘಟನೆ ನಡೆದಿದೆ. ಮುಜಾಫೀರ್ ಎಂಬ ಯುವಕ ನಿನ್ನೆ ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು  ಮುಜಾಫೀರ್ ನನ್ನು ಹಿಡಿದು ಬೆತ್ತಲೆಗೊಳಿಸಿ ಬ್ಲೇಡ್ ನಿಂದ‌ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.</p>
<p>ಪ್ರಕರಣ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೊಹಮದ್, ಮಾಬುಲಿ, ಮಲೀಕ್, ಮೈನು ಶಗರಿ , ನದೀಮ್, ಸಮೀರ್ ಸೇರಿ ಹತ್ತು ಹದಿನೈದು ಜನರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಪೈಕಿ ಮೂರು ಜನ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.</p>
<p><img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>Key words: arrested, assaulting, young man, talking, married woman</p>
<p>The post <a href="https://www.justkannada.in/assault-young-man/">ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆಂಡತಿ ಜೊತೆ &#8216;ವಿಡಿಯೋ ಕಾಲ್&#8217; ನಲ್ಲಿ ಮಾತನಾಡುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು.</title>
		<link>https://www.justkannada.in/man-died-train-collision-talking-video-call-mysore/</link>
		
		<dc:creator><![CDATA[prashanth]]></dc:creator>
		<pubDate>Tue, 05 Mar 2024 07:24:20 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[man -died – train- collision]]></category>
		<category><![CDATA[Mysore.]]></category>
		<category><![CDATA[talking]]></category>
		<category><![CDATA[video call]]></category>
		<guid isPermaLink="false">https://www.justkannada.in/?p=120354</guid>

					<description><![CDATA[<p>ಮೈಸೂರು,ಮಾರ್ಚ್,5,2024(www.justkannada.in): ರೈಲಿನಲ್ಲಿ ಸಂಚರಿಸುವಾಗ ಅಥವಾ ರೈಲ್ವೆ ಹಳಿ ಬಳಿ ನಿಂತಾದ ಹೆಚ್ಚು ಜಾಗರೂಕರಾಗಿರುವುದು ಅಗತ್ಯ. ಈ ಮಧ್ಯೆ ಇಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ಹೆಂಡತಿಗೆ ವಿಡಿಯೋ ಕಾಲ್ ಮುಖಾಂತರ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಆತ ಸಾವನ್ನಪ್ಪಿರುವ ಘಟನೆ  ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ.  ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. [&#8230;]</p>
<p>The post <a href="https://www.justkannada.in/man-died-train-collision-talking-video-call-mysore/">ಹೆಂಡತಿ ಜೊತೆ &#8216;ವಿಡಿಯೋ ಕಾಲ್&#8217; ನಲ್ಲಿ ಮಾತನಾಡುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,5,2024(<a href="http://www.justkannada.in">www.justkannada.in</a>): </strong>ರೈಲಿನಲ್ಲಿ ಸಂಚರಿಸುವಾಗ ಅಥವಾ ರೈಲ್ವೆ ಹಳಿ ಬಳಿ ನಿಂತಾದ ಹೆಚ್ಚು ಜಾಗರೂಕರಾಗಿರುವುದು ಅಗತ್ಯ. ಈ ಮಧ್ಯೆ ಇಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ಹೆಂಡತಿಗೆ ವಿಡಿಯೋ ಕಾಲ್ ಮುಖಾಂತರ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಆತ ಸಾವನ್ನಪ್ಪಿರುವ ಘಟನೆ  ಮೈಸೂರು ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ. <strong> </strong>ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.  ಮನುಕುಮಾರ್ ದೊಡ್ಡ ಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ.<img loading="lazy" decoding="async" class="aligncenter size-full wp-image-99094" src="https://www.justkannada.in/wp-content/uploads/2022/11/death-1.jpg" alt="" width="500" height="250" srcset="https://www.justkannada.in/wp-content/uploads/2022/11/death-1.jpg 500w, https://www.justkannada.in/wp-content/uploads/2022/11/death-1-300x150.jpg 300w" sizes="auto, (max-width: 500px) 100vw, 500px" /></p>
<p>ಬೆಳಿಗ್ಗೆ ಹೆಂಡತಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ.  ಈ ಕುರಿತು ನಂಜನಗೂಡು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words:  man -died – train- collision &#8211; talking &#8211; video call-mysore</p>
<p>The post <a href="https://www.justkannada.in/man-died-train-collision-talking-video-call-mysore/">ಹೆಂಡತಿ ಜೊತೆ &#8216;ವಿಡಿಯೋ ಕಾಲ್&#8217; ನಲ್ಲಿ ಮಾತನಾಡುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಸಿದ್ಧರಾಮಯ್ಯೆಗೆ ಶೋಭೆ ತರಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.</title>
		<link>https://www.justkannada.in/talking-lingayats-siddaramaiah-former-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Mon, 24 Apr 2023 05:42:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[Former CM]]></category>
		<category><![CDATA[Lingayats]]></category>
		<category><![CDATA[Siddaramaiah]]></category>
		<category><![CDATA[talking]]></category>
		<guid isPermaLink="false">https://www.justkannada.in/?p=106435</guid>

					<description><![CDATA[<p>ಶಿವಮೊಗ್ಗ,ಏಪ್ರಿಲ್,24,2023(www.justkannada.in):  ಲಿಂಗಾಯತ ಸಿಎಂ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕಿಡಿಕಾರಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಮಾಜಿ ಸಿಎಂ ಸಿದ್ಧರಾಮಯ್ಯಗೆ ಶೋಭೆ ತರಲ್ಲ. ಸಿದ್ದರಾಮಯ್ಯಗೆ ಈಗಾಗಲೇ ಸೋಲು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೇಳಿಕೆ ಕೊಡುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿಕೆ ಖಂಡಿಸುತ್ತೇನೆ. ಸಿದ್ದರಾಮಯ್ಯ ಜವಾಬ್ದಾರಿಯಿಂದ ಮಾತನಾಡಬೇಕು. ಚುನಾವಣೆ ಬರುತ್ತೆ ಹೋಗುತ್ತೆ ಎಂದು ಟಾಂಗ್ ನೀಡಿದರು. ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಸಹ [&#8230;]</p>
<p>The post <a href="https://www.justkannada.in/talking-lingayats-siddaramaiah-former-cm-bs-yeddyurappa/">ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಸಿದ್ಧರಾಮಯ್ಯೆಗೆ ಶೋಭೆ ತರಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಏಪ್ರಿಲ್,24,2023(<a href="http://www.justkannada.in">www.justkannada.in</a>): </strong> ಲಿಂಗಾಯತ ಸಿಎಂ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಮಾಜಿ ಸಿಎಂ ಸಿದ್ಧರಾಮಯ್ಯಗೆ ಶೋಭೆ ತರಲ್ಲ. ಸಿದ್ದರಾಮಯ್ಯಗೆ ಈಗಾಗಲೇ ಸೋಲು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೇಳಿಕೆ ಕೊಡುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿಕೆ ಖಂಡಿಸುತ್ತೇನೆ. ಸಿದ್ದರಾಮಯ್ಯ ಜವಾಬ್ದಾರಿಯಿಂದ ಮಾತನಾಡಬೇಕು. ಚುನಾವಣೆ ಬರುತ್ತೆ ಹೋಗುತ್ತೆ ಎಂದು ಟಾಂಗ್ ನೀಡಿದರು.<img loading="lazy" decoding="async" class="aligncenter size-full wp-image-104909" src="https://www.justkannada.in/wp-content/uploads/2023/03/bsy-1.jpg" alt="" width="500" height="345" srcset="https://www.justkannada.in/wp-content/uploads/2023/03/bsy-1.jpg 500w, https://www.justkannada.in/wp-content/uploads/2023/03/bsy-1-300x207.jpg 300w, https://www.justkannada.in/wp-content/uploads/2023/03/bsy-1-218x150.jpg 218w" sizes="auto, (max-width: 500px) 100vw, 500px" /></p>
<p>ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಸಹ ಸೋಲುತ್ತಾರೆ. ರಾಜ್ಯಕ್ಕೆ ಅಮಿತ್ ಶಾ ಎಂಟ್ರಿಕೊಟ್ಟಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಕೂಡ ಬರುತ್ತಾರೆ ಎಂದು ತಿಳಿಸಿದರು.</p>
<p>Key words: Talking &#8211; Lingayats – Siddaramaiah-  Former CM- BS Yeddyurappa.</p>
<p>The post <a href="https://www.justkannada.in/talking-lingayats-siddaramaiah-former-cm-bs-yeddyurappa/">ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಸಿದ್ಧರಾಮಯ್ಯೆಗೆ ಶೋಭೆ ತರಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಜತೆ ಮಾತನಾಡುವೆ: ಖಾತೆ ಬದಲಾಗದಿದ್ರೆ ಮುಂದಿನ ನಿರ್ಧಾರ- ಸಚಿವ ಎಂಟಿಬಿ ನಾಗರಾಜ್.</title>
		<link>https://www.justkannada.in/talking-cm-basavaraj-bommai-next-decision-minister-mtb-nagaraj/</link>
		
		<dc:creator><![CDATA[JK Desk]]></dc:creator>
		<pubDate>Sun, 08 Aug 2021 05:46:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavaraj Bommai]]></category>
		<category><![CDATA[CM]]></category>
		<category><![CDATA[minister]]></category>
		<category><![CDATA[MTB Nagaraj]]></category>
		<category><![CDATA[next decision]]></category>
		<category><![CDATA[talking]]></category>
		<guid isPermaLink="false">https://www.justkannada.in/?p=72494</guid>

					<description><![CDATA[<p>ಬೆಂಗಳೂರು,ಆಗಸ್ಟ್,8,2021(www.justkannada.in): ಸಿಎಂ ಬಸರಾಜ ಬೊಮ್ಮಾಯಿ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೆ ಸಚಿವ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವ ಎಂಟಿಬಿ ನಾಗರಾಜ್,   ಖಾತೆ ಹಂಚಿಕೆ ಸಂಬಂಧ ಅಸಮಾಧಾನ ಇದೆ ಎಂದಿದ್ದೇನೆ. ಈ ಕುರಿತು ಚರ್ಚಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗುವೆ. ಸಿಎಂ ಭೇಟಿ ಮಾಡಿ ಮಾತನಾಡುತ್ತೇನೆ. ಅವರು ಏನು ಹೇಳುತ್ತಾರೆ ನೋಡಿಕೊಂಡು ಮುಂದೆ ತೀರ್ಮಾನ ಮಾಡ್ತೇನೆ.  ಸಿಎಂ ಭೇಟಿಯಾದ ಬಳಿಕ ಮಾತನಾಡುತ್ತೇನೆ. [&#8230;]</p>
<p>The post <a href="https://www.justkannada.in/talking-cm-basavaraj-bommai-next-decision-minister-mtb-nagaraj/">ಸಿಎಂ ಜತೆ ಮಾತನಾಡುವೆ: ಖಾತೆ ಬದಲಾಗದಿದ್ರೆ ಮುಂದಿನ ನಿರ್ಧಾರ- ಸಚಿವ ಎಂಟಿಬಿ ನಾಗರಾಜ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,8,2021(<a href="https://www.justkannada.in">www.justkannada.in</a>):</strong> ಸಿಎಂ ಬಸರಾಜ ಬೊಮ್ಮಾಯಿ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೆ ಸಚಿವ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಬಗ್ಗೆ ಮಾತನಾಡಿರುವ ಸಚಿವ ಎಂಟಿಬಿ ನಾಗರಾಜ್,   ಖಾತೆ ಹಂಚಿಕೆ ಸಂಬಂಧ ಅಸಮಾಧಾನ ಇದೆ ಎಂದಿದ್ದೇನೆ. ಈ ಕುರಿತು ಚರ್ಚಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗುವೆ. ಸಿಎಂ ಭೇಟಿ ಮಾಡಿ ಮಾತನಾಡುತ್ತೇನೆ. ಅವರು ಏನು ಹೇಳುತ್ತಾರೆ ನೋಡಿಕೊಂಡು ಮುಂದೆ ತೀರ್ಮಾನ ಮಾಡ್ತೇನೆ.  ಸಿಎಂ ಭೇಟಿಯಾದ ಬಳಿಕ ಮಾತನಾಡುತ್ತೇನೆ. ಖಾತೆ ಬದಲಾಗದಿದ್ದರೇ ನಮ್ಮ ಮುಂದಿನ ನಿರ್ಧಾರವನ್ನ ತಿಳಿಸುತ್ತೇನೆ ಎಂಧು ತಿಳಿಸಿದ್ದಾರೆ.<img loading="lazy" decoding="async" class="aligncenter size-large wp-image-38420" src="https://www.justkannada.in/wp-content/uploads/2020/09/mtb-1024x640.jpg" alt="cabinet-expansion-mtb-nagaraj-cm-high-command" width="696" height="435" /></p>
<p>ಹೀಗಾಗಲೇ ಸಚಿವ ಆನಂದ್ ಸಿಂಗ್ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿ ತೆರಳಿದ್ದಾರೆ.</p>
<p>Key words: Talking – CM-Basavaraj bommai-next decision -Minister -MTB Nagaraj.</p>
<p>The post <a href="https://www.justkannada.in/talking-cm-basavaraj-bommai-next-decision-minister-mtb-nagaraj/">ಸಿಎಂ ಜತೆ ಮಾತನಾಡುವೆ: ಖಾತೆ ಬದಲಾಗದಿದ್ರೆ ಮುಂದಿನ ನಿರ್ಧಾರ- ಸಚಿವ ಎಂಟಿಬಿ ನಾಗರಾಜ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ ಸರ್ಕಾರದ ಸ್ವಘೋಷಿತ &#8216;ಮಹಾನಾಯಕ-ಏಕಗವಾಕ್ಷಿ&#8217; ಬಗ್ಗೆ ಮೋದಿ ಮಾತಾಡುವರೇ? : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ</title>
		<link>https://www.justkannada.in/bjp-governmentselfproclaimedgreatonepartymoditalkingaboutformer-cmh-d-kumaraswamyquestion/</link>
		
		<dc:creator><![CDATA[JK Desk]]></dc:creator>
		<pubDate>Sun, 21 Mar 2021 07:05:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[about]]></category>
		<category><![CDATA[BJP government]]></category>
		<category><![CDATA[Former CM]]></category>
		<category><![CDATA[great]]></category>
		<category><![CDATA[H.D kumaraswamy]]></category>
		<category><![CDATA[Modi]]></category>
		<category><![CDATA[one]]></category>
		<category><![CDATA[party]]></category>
		<category><![CDATA[proclaimed]]></category>
		<category><![CDATA[question]]></category>
		<category><![CDATA[self]]></category>
		<category><![CDATA[talking]]></category>
		<guid isPermaLink="false">https://www.justkannada.in/?p=59887</guid>

					<description><![CDATA[<p>ಬೆಂಗಳೂರು,ಮಾರ್ಚ್,21,2021(www.justkannada.in) : ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ &#8216;ಏಕಗವಾಕ್ಷಿ&#8217; ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ &#8216;ಮಹಾನಾಯಕ-ಏಕಗವಾಕ್ಷಿ&#8217; ಬಗ್ಗೆ ಮೋದಿ ಮಾತಾಡುವರೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಪ್ರಧಾನಿ ನರೇಂದ್ರಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಅಳಿಯ [&#8230;]</p>
<p>The post <a href="https://www.justkannada.in/bjp-governmentselfproclaimedgreatonepartymoditalkingaboutformer-cmh-d-kumaraswamyquestion/">ಬಿಜೆಪಿ ಸರ್ಕಾರದ ಸ್ವಘೋಷಿತ &#8216;ಮಹಾನಾಯಕ-ಏಕಗವಾಕ್ಷಿ&#8217; ಬಗ್ಗೆ ಮೋದಿ ಮಾತಾಡುವರೇ? : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,21,2021(www.justkannada.in) :</strong> ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ &#8216;ಏಕಗವಾಕ್ಷಿ&#8217; ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ &#8216;ಮಹಾನಾಯಕ-ಏಕಗವಾಕ್ಷಿ&#8217; ಬಗ್ಗೆ ಮೋದಿ ಮಾತಾಡುವರೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="303" height="303" />ಪ್ರಧಾನಿ ನರೇಂದ್ರಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ?ಮೋದಿ ಉತ್ತರಿಸುವರೇ? ಎಂದು ಟೀಕಿಸಿದ್ದಾರೆ.</p>
<p><strong>ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ</strong></p>
<p>ಕರ್ನಾಟಕದ ಸರ್ಕಾರದಲ್ಲೇ &#8216;ಏಕಗವಾಕ್ಷಿ&#8217;ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ &#8216;ಏಕಗವಾಕ್ಷಿ&#8217; ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.</p>
<p><strong>ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರ</strong></p>
<p>ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ, &#8216;ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು,&#8217;ಎಂದಿದ್ದಾರೆ ಅವರು. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರ ಎಂದಿದ್ದಾರೆ.</p>
<p><img loading="lazy" decoding="async" class="aligncenter  wp-image-59889" src="https://www.justkannada.in/wp-content/uploads/2021/03/05-11-300x156.jpg" alt="BJP government,self,proclaimed,great,one,party,Modi,talking,about?,Former CM,H.D.Kumaraswamy,Question" width="475" height="247" /></p>
<p><strong>ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ.18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ</strong></p>
<p>ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಿದ್ದರೆ 1-2 ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ.18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದಿದ್ದಾರೆ.</p>
<p><strong>ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ</strong></p>
<p>ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರಮೋದಿ ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಪ್ರಶ್ನಿಸಿದ್ದಾರೆ.</p>
<p><strong>ಹಾಫ್ಕಿನ್ ರವರಿಗೆ ಜನ್ಮದಿನದ ಶುಭಾಶಯಗಳು</strong></p>
<p>ಇಂದು 120 ವರ್ಷಗಳ ಹಿಂದೆ ಕಾಲರಾ, ಪ್ಲೇಗ್ ಗಳಿಂದ ಭಾರತೀಯರನ್ನು ಕಾಪಾಡಿದ ವ್ಲಾಡಿಮೀರ್ ಹಾಫ್ಕಿನ್ ಜನ್ಮದಿನ. ಇಂದು ಜಗತ್ತು ಕೊರೋನಾ ವೈರಸ್ ದಾಳಿಯ ಭಯದಲ್ಲಿರುವಂತೆ ಈ ಹಿಂದೆಯೂ ಕಾಲರಾ, ಪ್ಲೇಗ್ ದಾಳಿಗೆ ತುತ್ತಾಗಿತ್ತು. ಇಂತಹ ಸಂಧರ್ಭದಲ್ಲಿ ಜೀವ ಭಯ ತೊರೆದು ದುಡಿದ ವೈದ್ಯ ವಿಜ್ಞಾನಿಗಳಲ್ಲಿ ರಷ್ಯಾದ ವ್ಲಾಡಿಮೀರ್ ಹಾಫ್ಕಿನ್ ಪ್ರಮುಖರು.</p>
<p><img loading="lazy" decoding="async" class="aligncenter  wp-image-58214" src="https://www.justkannada.in/wp-content/uploads/2021/03/hdk-300x200.jpg" alt="BJP government,self,proclaimed,great,one,party,Modi,talking,about?,Former CM,H.D.Kumaraswamy,Question" width="371" height="247" /></p>
<p>ನಮ್ಮ ಮುತ್ತಾತಂದಿರನ್ನು ಕಾಲರಾ -ಪ್ಲೇಗ್ ದಾಳಿಯಿಂದ ರಕ್ಷಿಸಿ ಇಂದು ನಮ್ಮ ಇರುವಿಕೆಗೆ ಕಾರಣರಾಗಿರುವ ಹಾಫ್ಕಿನ್ ರವರಿಗೆ ಜನ್ಮದಿನದ ಶುಭಾಶಯಗಳು. ನಮ್ಮ ನಾಯಕರುಗಳಿಗೆ ಇವರ ಸೇವೆ ಆದರ್ಶವಾಗಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.</p>
<p>key words : BJP government-self-proclaimed-great-one-party-Modi-talking- about?-Former CM-H.D.Kumaraswamy-Question</p>
<p>The post <a href="https://www.justkannada.in/bjp-governmentselfproclaimedgreatonepartymoditalkingaboutformer-cmh-d-kumaraswamyquestion/">ಬಿಜೆಪಿ ಸರ್ಕಾರದ ಸ್ವಘೋಷಿತ &#8216;ಮಹಾನಾಯಕ-ಏಕಗವಾಕ್ಷಿ&#8217; ಬಗ್ಗೆ ಮೋದಿ ಮಾತಾಡುವರೇ? : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಯಾರ ಜೊತೆ ಬೇಕಾದರೂ ಮಾತನಾಡುತ್ತೇನೆ-ಡಿ.ಕೆ ಶಿವಕುಮಾರ್&#8230;.</title>
		<link>https://www.justkannada.in/talking-good-party-kpcc-president-dk-sivakumar/</link>
		
		<dc:creator><![CDATA[JK Desk]]></dc:creator>
		<pubDate>Wed, 24 Feb 2021 10:17:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DK Sivakumar]]></category>
		<category><![CDATA[good]]></category>
		<category><![CDATA[KPCC .]]></category>
		<category><![CDATA[party]]></category>
		<category><![CDATA[president]]></category>
		<category><![CDATA[talking]]></category>
		<guid isPermaLink="false">https://www.justkannada.in/?p=57391</guid>

					<description><![CDATA[<p>ಬೆಂಗಳೂರು,ಫೆಬ್ರವರಿ,24,2021(www.justkannada.in): ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಅದಕ್ಕಾಗಿ ಯಾರ ಜೊತೆಬೇಕಾದರೂ ಮಾತನಾಡುತ್ತೇನೆ. ಯಾರೂ ಕೂಡ ನನ್ನ ಮೇಲೆ ನಿರ್ಬಂಧ ಹೇರಿಲ್ಲ. ನಮಗೆ ಪಕ್ಷದ ತತ್ವ, ನಿಲುವು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ಮೈಸೂರು ಮೇಯರ್ ವಿಚಾರ, ಈಗಾಗಲೇ ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ. ಕಾಂಗ್ರೆಸ್ ಗೆ 2 ವರ್ಷ ಹಾಗೂ ಜೆಡಿಎಸ್ ಗೆ 3 [&#8230;]</p>
<p>The post <a href="https://www.justkannada.in/talking-good-party-kpcc-president-dk-sivakumar/">ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಯಾರ ಜೊತೆ ಬೇಕಾದರೂ ಮಾತನಾಡುತ್ತೇನೆ-ಡಿ.ಕೆ ಶಿವಕುಮಾರ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,24,2021(<a href="https://www.justkannada.in">www.justkannada.in</a>):</strong> ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಅದಕ್ಕಾಗಿ ಯಾರ ಜೊತೆಬೇಕಾದರೂ ಮಾತನಾಡುತ್ತೇನೆ. ಯಾರೂ ಕೂಡ ನನ್ನ ಮೇಲೆ ನಿರ್ಬಂಧ ಹೇರಿಲ್ಲ. ನಮಗೆ ಪಕ್ಷದ ತತ್ವ, ನಿಲುವು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.</p>
<p>ಮಾಧ್ಯಮಗಳ ಜತೆ ಇಂದು ಮಾತನಾಡಿದ  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ಮೈಸೂರು ಮೇಯರ್ ವಿಚಾರ, ಈಗಾಗಲೇ ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ. ಕಾಂಗ್ರೆಸ್ ಗೆ 2 ವರ್ಷ ಹಾಗೂ ಜೆಡಿಎಸ್ ಗೆ 3 ವರ್ಷ ಮೇಯರ್ ಸ್ಥಾನ ಎಂದು ನಿರ್ಧರಿಸಲಾಗಿತ್ತು. ಆ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿದೆ ಎಂದು ನಾವು ಭಾವಿಸಿದ್ದೇವೆ. ನಾವು ನಮ್ಮ ಮಾತಿಗೆ ಬದ್ಧರಾಗಿದ್ದೇವೆ. ಮೈತ್ರಿ ಮುರಿಯುವ ವಿಚಾರವಾಗಿ ಯಾರು ಏನು ಹೇಳಿದ್ದಾರೆ, ಏನು ಮಾಡಿದ್ದಾರೆ ಎಂಬುದನ್ನು ನಾನು ಪ್ರತ್ಯಕ್ಷವಾಗಿ ನೋಡಿ ತಿಳಿಯುವವರೆಗೂ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.</p>
<figure id="attachment_51124" aria-describedby="caption-attachment-51124" style="width: 300px" class="wp-caption aligncenter"><img loading="lazy" decoding="async" class="size-medium wp-image-51124" src="https://www.justkannada.in/wp-content/uploads/2021/01/dk-shivakumar-300x185.jpg" alt="Talking - good – party-kpcc-president-DK Sivakumar." width="300" height="185" /><figcaption id="caption-attachment-51124" class="wp-caption-text">ಕೃಪೆ: internet</figcaption></figure>
<p>ಶರತ್ ಬಚ್ಚೇಗೌಡ ಅವರು ಪಕ್ಷ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್,  ಶರತ್ ಬಚ್ಚೇಗೌಡ ಅವರು ನಮ್ಮ ಪಕ್ಷಕ್ಕೆ ಸಹ ಸದಸ್ಯರಾಗಿ ಕೆಲಸ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಸ್ವತಂತ್ರ್ಯ ಅಭ್ಯರ್ಥಿಯಾಗಿ ಗೆದ್ದು, ರಾಜಕೀಯ ಪಕ್ಷ ಸೇರಲು ಸಾಧ್ಯವಿಲ್ಲ. ಸ್ವತಂತ್ರ್ಯ ಅಭ್ಯರ್ಥಿಯು ಸಿದ್ಧಾಂತದ ಆಧಾರದ ಮೇಲೆ ಸಹ ಸದಸ್ಯನಾಗಿ ಒಂದು ಪಕ್ಷಕ್ಕೆ ಬೆಂಬಲ ನೀಡಬಹುದು. ಅವರ ಕಾರ್ಯಕರ್ತರು ಪಕ್ಷ ಸೇರಬಹುದು ಎಂದರು.</p>
<p><strong>ಚಿಕ್ಕಬಳ್ಳಾಪುರ ಸ್ಫೋಟ:</strong></p>
<p>ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದ ಸ್ಥಳಕ್ಕೆ ನಮ್ಮ ವಿಧಾನಸಭೆ ವಿರೋಧ ಪಕ್ಷದ ನಾಯಕರು ನಿನ್ನೆ ಭೇಟಿ ನೀಡಿದ್ದು, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರೂ ಕೂಡ ಭೇಟಿ ನೀಡಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ಇನ್ನು ಪಾದಯಾತ್ರೆ ವಿಚಾರವಾಗಿ ನಾಳೆ ಸಭೆ ನಡೆಸಲಿದ್ದು, ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.</p>
<p>Key words: Talking &#8211; good – party-kpcc-president-DK Sivakumar.</p>
<p>The post <a href="https://www.justkannada.in/talking-good-party-kpcc-president-dk-sivakumar/">ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಯಾರ ಜೊತೆ ಬೇಕಾದರೂ ಮಾತನಾಡುತ್ತೇನೆ-ಡಿ.ಕೆ ಶಿವಕುಮಾರ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅತೃಪ್ತರ ಸ್ಥಾನದ ಬಗ್ಗೆ ನಾನೇನು ಹೇಳಲ್ಲ : ಸಚಿವ ಡಾ.ಕೆ.ಸುಧಾಕರ್</title>
		<link>https://www.justkannada.in/amnottalkingaboutunhappypositionministerdr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Sun, 17 Jan 2021 06:08:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[about]]></category>
		<category><![CDATA[am]]></category>
		<category><![CDATA[Dr K Sudhakar]]></category>
		<category><![CDATA[minister]]></category>
		<category><![CDATA[not]]></category>
		<category><![CDATA[position]]></category>
		<category><![CDATA[talking]]></category>
		<category><![CDATA[unhappy]]></category>
		<guid isPermaLink="false">https://www.justkannada.in/?p=53061</guid>

					<description><![CDATA[<p>ಬೆಂಗಳೂರು,ಜನವರಿ,17,2021(www.justkannada.in) : ಅತೃಪ್ತರ ಸ್ಥಾನದ ಬಗ್ಗೆ ನಾನೇನು ಹೇಳಲ್ಲ. ಯಾರಿಗೆ ಹೇಳಬೇಕು ಅವರಿಗೆ ಹೇಳಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಹಿನ್ನೆಲೆ, ಕೇಂದ್ರ ಸಚಿವ ಅಮಿತ್ ಶಾ ಜತೆ ಸೌಹಾರ್ಯುತ ಭೇಟಿಯಷ್ಟೇ. ಕೊರೊನಾ ಲಸಿಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೆ ನೀಡಲಾಗುವುದು ಎಂದರು. ಇಂದು ರಾಜ್ಯದಲ್ಲಿ 2ನೇ ದಿನದ ಕೊರೊನಾ ಲಸಿಕೆ ಆರಂಭವಾಗಲಿದೆ. ವೈದ್ಯರು, ನರ್ಸ್ ಉತ್ತಮ ಸೇವೆ ಮಾಡುತ್ತಿದ್ದು, ನೆನ್ನೆ ಔಷಧಿ ಪಡೆದವರು ಆರಾಮಗಿದ್ದಾರೆ ಎಂದು ತಿಳಿಸಿದ್ದಾರೆ. key [&#8230;]</p>
<p>The post <a href="https://www.justkannada.in/amnottalkingaboutunhappypositionministerdr-k-sudhakar/">ಅತೃಪ್ತರ ಸ್ಥಾನದ ಬಗ್ಗೆ ನಾನೇನು ಹೇಳಲ್ಲ : ಸಚಿವ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,17,2021(www.justkannada.in)</strong> : ಅತೃಪ್ತರ ಸ್ಥಾನದ ಬಗ್ಗೆ ನಾನೇನು ಹೇಳಲ್ಲ. ಯಾರಿಗೆ ಹೇಳಬೇಕು ಅವರಿಗೆ ಹೇಳಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.<img loading="lazy" decoding="async" class="aligncenter size-medium wp-image-46356" src="https://www.justkannada.in/wp-content/uploads/2020/11/jk-300x300.jpg" alt="jk-logo-justkannada-mysore" width="300" height="300" /></p>
<p>ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಹಿನ್ನೆಲೆ, ಕೇಂದ್ರ ಸಚಿವ ಅಮಿತ್ ಶಾ ಜತೆ ಸೌಹಾರ್ಯುತ ಭೇಟಿಯಷ್ಟೇ. ಕೊರೊನಾ ಲಸಿಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೆ ನೀಡಲಾಗುವುದು ಎಂದರು.<img loading="lazy" decoding="async" class="aligncenter size-medium wp-image-29019" src="https://www.justkannada.in/wp-content/uploads/2020/06/sudakar-300x291.png" alt="am,not,talking,about,unhappy,position,Minister,Dr.K.Sudhakar" width="300" height="291" /></p>
<p>ಇಂದು ರಾಜ್ಯದಲ್ಲಿ 2ನೇ ದಿನದ ಕೊರೊನಾ ಲಸಿಕೆ ಆರಂಭವಾಗಲಿದೆ. ವೈದ್ಯರು, ನರ್ಸ್ ಉತ್ತಮ ಸೇವೆ ಮಾಡುತ್ತಿದ್ದು, ನೆನ್ನೆ ಔಷಧಿ ಪಡೆದವರು ಆರಾಮಗಿದ್ದಾರೆ ಎಂದು ತಿಳಿಸಿದ್ದಾರೆ.</p>
<p>key words : am-not-talking-about-unhappy-position-Minister- Dr.K.Sudhakar</p>
<p>The post <a href="https://www.justkannada.in/amnottalkingaboutunhappypositionministerdr-k-sudhakar/">ಅತೃಪ್ತರ ಸ್ಥಾನದ ಬಗ್ಗೆ ನಾನೇನು ಹೇಳಲ್ಲ : ಸಚಿವ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗೋ ಮಾಂಸ ಸೇವನೆ ಬಗ್ಗೆ ಹೇಳಿಕೆ ವಿಚಾರ -ಸಿದ್ಧರಾಮಯ್ಯ ವಿರುದ್ಧ ಸಿಎಂ ಬಿ.ಎಸ್. ವೈ ವಾಗ್ದಾಳಿ&#8230;</title>
		<link>https://www.justkannada.in/cow-meat-eat-great-achievement-talking-not-quite-cm-b-s-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Mon, 11 Jan 2021 08:34:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Achievement]]></category>
		<category><![CDATA[cm b.s.yeddyurappa]]></category>
		<category><![CDATA[cow Meat]]></category>
		<category><![CDATA[eat]]></category>
		<category><![CDATA[great]]></category>
		<category><![CDATA[Not quite]]></category>
		<category><![CDATA[talking]]></category>
		<guid isPermaLink="false">https://www.justkannada.in/?p=52366</guid>

					<description><![CDATA[<p>ಮೈಸೂರು,ಜನವರಿ,11,2021(www.justkannada.in) : ಗೋ ಮಾಂಸ ತಿನ್ನುವುದೇ ದೊಡ್ಡ ಸಾಧನೆ ಅಂತಾ ಮೈಸೂರಿನ ಕಾಂಗ್ರೆಸ್ ಮುಖಂಡ ಹೇಳುತ್ತಾನೆ. ಅಂತಹವರ ಬಗ್ಗೆ ಮಾತನಾಡೋದು‌ ನಮಗೆ ಶೋಭೆ ತರೋಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ನಡೆದ ಜನಸೇವಕ ಸಮಾರಂಭದಲ್ಲಿ ಸಿದ್ದು ವಿರುದ್ದ ವಾಗ್ದಾಳಿ ನಡೆಸಿದ ಸಿಎಂ ಬಿಎಸ್‌ವೈ. ನಮ್ಮನ್ನು ಕೆಣಕಲು ಬೇಕಾಬಿಟ್ಟಿ ಹೇಳಿಕೆ ನೀಡುತ್ತಾರೆ. ಪದೆಪದೇ ಟೀಕೆ ಮಾಡುತ್ತಾರೆ. ಅದಕ್ಕೆ ಮಾಧ್ಯಮದವರು ನಮ್ಮಿಂದ ಪ್ರತಿಕ್ರಿಯೆ ನಿರೀಕ್ಷೆ ಮಾಡುತ್ತಾರೆ. ನಾವು ಮಾಧ್ಯಮದವರಿಗೆ ಉತ್ತರ ಕೊಡುವ [&#8230;]</p>
<p>The post <a href="https://www.justkannada.in/cow-meat-eat-great-achievement-talking-not-quite-cm-b-s-yeddyurappa/">ಗೋ ಮಾಂಸ ಸೇವನೆ ಬಗ್ಗೆ ಹೇಳಿಕೆ ವಿಚಾರ -ಸಿದ್ಧರಾಮಯ್ಯ ವಿರುದ್ಧ ಸಿಎಂ ಬಿ.ಎಸ್. ವೈ ವಾಗ್ದಾಳಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,11,2021(www.justkannada.in)</strong> : ಗೋ ಮಾಂಸ ತಿನ್ನುವುದೇ ದೊಡ್ಡ ಸಾಧನೆ ಅಂತಾ ಮೈಸೂರಿನ ಕಾಂಗ್ರೆಸ್ ಮುಖಂಡ ಹೇಳುತ್ತಾನೆ. ಅಂತಹವರ ಬಗ್ಗೆ ಮಾತನಾಡೋದು‌ ನಮಗೆ ಶೋಭೆ ತರೋಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter wp-image-46356" src="https://www.justkannada.in/wp-content/uploads/2020/11/jk.jpg" alt="jk-logo-justkannada-mysore" width="357" height="357" /></p>
<p>ಮೈಸೂರಿನಲ್ಲಿ ನಡೆದ ಜನಸೇವಕ ಸಮಾರಂಭದಲ್ಲಿ ಸಿದ್ದು ವಿರುದ್ದ ವಾಗ್ದಾಳಿ ನಡೆಸಿದ ಸಿಎಂ ಬಿಎಸ್‌ವೈ. ನಮ್ಮನ್ನು ಕೆಣಕಲು ಬೇಕಾಬಿಟ್ಟಿ ಹೇಳಿಕೆ ನೀಡುತ್ತಾರೆ. ಪದೆಪದೇ ಟೀಕೆ ಮಾಡುತ್ತಾರೆ. ಅದಕ್ಕೆ ಮಾಧ್ಯಮದವರು ನಮ್ಮಿಂದ ಪ್ರತಿಕ್ರಿಯೆ ನಿರೀಕ್ಷೆ ಮಾಡುತ್ತಾರೆ. ನಾವು ಮಾಧ್ಯಮದವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸ ಮಾಡಿ ಉತ್ತರ ಕೊಡಬೇಕು. ಜನರಿಗೆ ಉತ್ತರ ಕೊಡೋಣ ಎಂದು ಹೇಳಿದರು.</p>
<p><strong>ಕಾಂಗ್ರೆಸ್ ಎಲ್ಲಿದೆ? ಅವರ ಬಗ್ಗೆ ನಾವೇಕೆ ಮಾತಾಡಬೇಕು?</strong></p>
<p><img loading="lazy" decoding="async" class="aligncenter size-full wp-image-49830" src="https://www.justkannada.in/wp-content/uploads/2020/12/dsdr.jpg" alt="cow Meat-eat-Great achievement-Talking-Not quite-CM B.S.Yeddyurappa" width="536" height="376" /></p>
<p>ಕಾಂಗ್ರೆಸ್ ಎಲ್ಲಿದೆ? ಅವರ ಬಗ್ಗೆ ನಾವೇಕೆ ಮಾತಾಡಬೇಕು. ಕೇಂದ್ರದಲ್ಲಿ ನಾಯಕತ್ವ ಇದೆಯಾ?, ರಾಜ್ಯದಲ್ಲಿ ನಾಯಕತ್ವ ಇದೆಯಾ.?, ಅವರ ಬಗ್ಗೆ ನಾನು ಮಾತನಾಡುವುದೆ ಇಲ್ಲ ಎಂದು ತಿಳಿಸಿದರು.</p>
<p>key words : cow Meat-eat-Great achievement-Talking-Not quite-<br />
CM B.S.Yeddyurappa</p>
<p>The post <a href="https://www.justkannada.in/cow-meat-eat-great-achievement-talking-not-quite-cm-b-s-yeddyurappa/">ಗೋ ಮಾಂಸ ಸೇವನೆ ಬಗ್ಗೆ ಹೇಳಿಕೆ ವಿಚಾರ -ಸಿದ್ಧರಾಮಯ್ಯ ವಿರುದ್ಧ ಸಿಎಂ ಬಿ.ಎಸ್. ವೈ ವಾಗ್ದಾಳಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ : ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ</title>
		<link>https://www.justkannada.in/bjpjdsmergerinsultingtalkingaboutcm-b-s-yeddyurappabored/</link>
		
		<dc:creator><![CDATA[JK Desk]]></dc:creator>
		<pubDate>Mon, 21 Dec 2020 08:23:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[about]]></category>
		<category><![CDATA[BJP]]></category>
		<category><![CDATA[bored]]></category>
		<category><![CDATA[cm b.s.yeddyurappa]]></category>
		<category><![CDATA[insulting]]></category>
		<category><![CDATA[JDS]]></category>
		<category><![CDATA[merger]]></category>
		<category><![CDATA[talking]]></category>
		<guid isPermaLink="false">https://www.justkannada.in/?p=49665</guid>

					<description><![CDATA[<p>ಬೆಂಗಳೂರು,ಡಿಸೆಂಬರ್,21,2020(www.justkannada.in) :  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜೆಡಿಎಸ್ ಪಕ್ಷ ಕಟ್ಟುತ್ತಾರೆ. ಆ ಪಕ್ಷ ಬೆಳೆಸಿ ಅಧಿಕಾರಕ್ಕೆ ಬರುತ್ತಾರೆ. ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರವ್ಯಕ್ತಪಡಿಸಿದ್ದಾರೆ.ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಅವಮಾನಿಸಿದಂತೆ. ವಿಲೀನದ ಬಗ್ಗೆ ನಾನು ಮಾತನಾಡುವುದಿಲ್ಲ. ಬೇರೆ ಯಾರು ಮಾತನಾಡಬಾರದು. ವಿಲೀನ ಆಗುತ್ತಾರೆ ಎಂದು ಹೇಳುವುದು ಶೋಭೆ ತರುವುದಿಲ್ಲ. ನಮ್ಮ ಪಕ್ಷದಲ್ಲಿ ಯಾರು ಈ ರೀತಿ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. [&#8230;]</p>
<p>The post <a href="https://www.justkannada.in/bjpjdsmergerinsultingtalkingaboutcm-b-s-yeddyurappabored/">ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ : ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,21,2020(www.justkannada.in) :</strong>  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜೆಡಿಎಸ್ ಪಕ್ಷ ಕಟ್ಟುತ್ತಾರೆ. ಆ ಪಕ್ಷ ಬೆಳೆಸಿ ಅಧಿಕಾರಕ್ಕೆ ಬರುತ್ತಾರೆ. ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter  wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="328" height="328" />ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಅವಮಾನಿಸಿದಂತೆ. ವಿಲೀನದ ಬಗ್ಗೆ ನಾನು ಮಾತನಾಡುವುದಿಲ್ಲ. ಬೇರೆ ಯಾರು ಮಾತನಾಡಬಾರದು.<img loading="lazy" decoding="async" class="aligncenter size-full wp-image-48552" src="https://www.justkannada.in/wp-content/uploads/2020/12/14-4.jpg" alt=" BJP,JDS,merger,insulting,talking,about,CM B.S.Yeddyurappa,bored" width="1158" height="948" /></p>
<p>ವಿಲೀನ ಆಗುತ್ತಾರೆ ಎಂದು ಹೇಳುವುದು ಶೋಭೆ ತರುವುದಿಲ್ಲ. ನಮ್ಮ ಪಕ್ಷದಲ್ಲಿ ಯಾರು ಈ ರೀತಿ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.</p>
<p>key words : BJP-JDS-merger-insulting-talking-about-CM B.S.Yeddyurappa-bored</p>
<p>The post <a href="https://www.justkannada.in/bjpjdsmergerinsultingtalkingaboutcm-b-s-yeddyurappabored/">ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ : ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
