<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>talks Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/talks/feed/" rel="self" type="application/rss+xml" />
	<link>https://www.justkannada.in/tag/talks/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 07 Feb 2026 05:04:20 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>talks Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/talks/</link>
	<width>32</width>
	<height>32</height>
</image> 
	<item>
		<title>ಮೆಟ್ರೋ ದರ ಹೆಚ್ಚಳ: ಇಂದು ಅಥವಾ ನಾಳೆ ಚೇರ್ಮನ್ ಜೊತೆ ಮಾತುಕತೆ- ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-121/</link>
		
		<dc:creator><![CDATA[prashanth]]></dc:creator>
		<pubDate>Sat, 07 Feb 2026 05:04:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chairman]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[hike.]]></category>
		<category><![CDATA[metro fare]]></category>
		<category><![CDATA[talks]]></category>
		<guid isPermaLink="false">https://www.justkannada.in/?p=151152</guid>

					<description><![CDATA[<p>ಮಂಗಳೂರು,ಫೆಬ್ರವರಿ,7,2026 (www.justkannada.in) : ಮೆಟ್ರೋ ದರ ಶೇ5 ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ದರ ಹೆಚ್ಚಳ ವಿಚಾರವಾಗಿ ನಮ್ಮನ್ನು ಯಾರು ಸಂಪರ್ಕಿಸಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದವರು ಇದ್ದಾರೆ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಮಾಡಲ್ಲ ಮೆಟ್ರೋ ಪ್ರಯಾಣ ದರ [&#8230;]</p>
<p>The post <a href="https://www.justkannada.in/dcm-dk-shivakumar-121/">ಮೆಟ್ರೋ ದರ ಹೆಚ್ಚಳ: ಇಂದು ಅಥವಾ ನಾಳೆ ಚೇರ್ಮನ್ ಜೊತೆ ಮಾತುಕತೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಗಳೂರು,ಫೆಬ್ರವರಿ,7,2026 (www.justkannada.in) :</strong> ಮೆಟ್ರೋ ದರ ಶೇ5 ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ದರ ಹೆಚ್ಚಳ ವಿಚಾರವಾಗಿ ನಮ್ಮನ್ನು ಯಾರು ಸಂಪರ್ಕಿಸಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದವರು ಇದ್ದಾರೆ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಮಾಡಲ್ಲ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ವಿಚಾರವಾಗಿ ಮಾತನಾಡುತ್ತೇನೆ ಎಂದರು.</p>
<p>ಪರಮೇಶ್ವರ್ ಸಿಎಂ ಆಗಬೇಕೆಂದು ಬೆಂಬಲಿಗರು  ಹೇಳಿಕೆ ವಿಚಾರ, ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ ತಪ್ಪೇನಿದೆ ಎಂದರು.   ಬಜೆಟ್ ಬಳಿಕ ಸಿಎಂ ಆಗುತ್ತೀರಾ? ಎಂಬ ಪ್ರಶ್ನೆಗೆ  ಎಲ್ಲದಕ್ಕೂ ಸಮಯವೇ ಉತ್ತರ ನೀಡಲಿದೆ ಎಂದರು.</p>
<p>Key words: Metro fare, hike, Talks, chairman, DCM, DK Shivakumar</p>
<p>The post <a href="https://www.justkannada.in/dcm-dk-shivakumar-121/">ಮೆಟ್ರೋ ದರ ಹೆಚ್ಚಳ: ಇಂದು ಅಥವಾ ನಾಳೆ ಚೇರ್ಮನ್ ಜೊತೆ ಮಾತುಕತೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು- ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/minister-sathish-jarkiholi-15/</link>
		
		<dc:creator><![CDATA[prashanth]]></dc:creator>
		<pubDate>Sat, 29 Nov 2025 09:28:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[minister]]></category>
		<category><![CDATA[sathish jarkiholi]]></category>
		<category><![CDATA[talks]]></category>
		<guid isPermaLink="false">https://www.justkannada.in/?p=148408</guid>

					<description><![CDATA[<p>ಬೆಳಗಾವಿ,ನವೆಂಬರ್,29,2025 (www.justkannada.in):  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ ಹೋಗಬೇಕು ಎಂದರು. ಮಾಧ್ಯಮಗಳ ಜೊತೆ ಇಂದು ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ,  ಇವರ ಹಂತದಲ್ಲಿ ಮುಗಿದರೆ ಹೋಯ್ತು ಹೈಕಮಾಂಡ್ ನಿರ್ದೇಶನದ ಮೇರೆಗೆ ಮೀಟಿಂಗ್ ಮಾಡಿದ್ದಾರೆ.  ಅವರಿಬ್ಬರ ಹೇಳಿಕೆಯಿಂದ ಗೊಂದಲ ಸರಿಯಾಗಬೇಕು ಎಂದರು. ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ದುರ್ಯೋಧನ  ಐಹೊಳೆ ಹೇಳಿಕೆ [&#8230;]</p>
<p>The post <a href="https://www.justkannada.in/minister-sathish-jarkiholi-15/">ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ನವೆಂಬರ್,29,2025 (<a href="http://www.justkannada.in">www.justkannada.in</a>): </strong> ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ ಹೋಗಬೇಕು ಎಂದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಾಧ್ಯಮಗಳ ಜೊತೆ ಇಂದು ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ,  ಇವರ ಹಂತದಲ್ಲಿ ಮುಗಿದರೆ ಹೋಯ್ತು ಹೈಕಮಾಂಡ್ ನಿರ್ದೇಶನದ ಮೇರೆಗೆ ಮೀಟಿಂಗ್ ಮಾಡಿದ್ದಾರೆ.  ಅವರಿಬ್ಬರ ಹೇಳಿಕೆಯಿಂದ ಗೊಂದಲ ಸರಿಯಾಗಬೇಕು ಎಂದರು.</p>
<p>ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ದುರ್ಯೋಧನ  ಐಹೊಳೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ,  ನಮ್ಮಲ್ಲಿ ಮಾತ್ರ ಈ ಪರಿಸ್ಥಿತಿ ಇಲ್ಲ ಬಿಜೆಪಿಯಲ್ಲೂ ಕೂಡ ಇದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಬೇಡ ಅಂತಾ ಶಾಸಕ ಬಸನಗೌಡ ಪಾಟೀಲ್ ಯತ್ನಳ್ ಹೇಳುತ್ತಾರೆ ಎಂದರು.</p>
<p>Key words:  talks, CM Siddaramaiah, DCM, DK Shivakumar, Minister, Sathish Jarkiholi</p>
<p>The post <a href="https://www.justkannada.in/minister-sathish-jarkiholi-15/">ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು- ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.</title>
		<link>https://www.justkannada.in/ceasefire-india-pak/</link>
		
		<dc:creator><![CDATA[prashanth]]></dc:creator>
		<pubDate>Sat, 10 May 2025 12:47:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ceasefire]]></category>
		<category><![CDATA[Decision]]></category>
		<category><![CDATA[India]]></category>
		<category><![CDATA[May 12]]></category>
		<category><![CDATA[Pak]]></category>
		<category><![CDATA[talks]]></category>
		<guid isPermaLink="false">https://www.justkannada.in/?p=140107</guid>

					<description><![CDATA[<p>ನವದೆಹಲಿ,ಮೇ,10,2025 (www.justkannada.in): ಕಳೆದ ನಾಲ್ಕು ದಿನಗಳಿಂದ ಭಾರತ –ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಿಸಲು ಒಪ್ಪಿಕೊಂಡಿವೆ ಎಂದು ಈಗಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು  ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ.  ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಪಾಕ್ ಭಾರತ [&#8230;]</p>
<p>The post <a href="https://www.justkannada.in/ceasefire-india-pak/">ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮೇ,10,2025 (<a href="http://www.justkannada.in">www.justkannada.in</a>):</strong> ಕಳೆದ ನಾಲ್ಕು ದಿನಗಳಿಂದ ಭಾರತ –ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಿಸಲು ಒಪ್ಪಿಕೊಂಡಿವೆ ಎಂದು ಈಗಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಸಂಬಂಧ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು  ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ.  ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಪಾಕ್ ಭಾರತ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.</p>
<p>ಹಾಗೆಯೇ ಮೇ12 ರಂದು ಮಧ್ಯಾಹ್ನ 12 ಗಂಟೆಗೆ ಭಾರತ-ಪಾಕಿಸ್ತಾನದ ನಡುವೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.</p>
<p>Key words: Ceasefire, India,  Pak , Decision, talks, May 12</p>
<p>The post <a href="https://www.justkannada.in/ceasefire-india-pak/">ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರ ಸರ್ಕಾರ ಮಾತುಕತೆಗೆ ಕರೆದರೆ ಸಿದ್ಧ- ರೈತ ಮುಖಂಡ ರಾಕೇಶ್ ಟಿಕಾಯತ್.</title>
		<link>https://www.justkannada.in/central-government-ready-talks-farmer-leader-rakesh-tikayat/</link>
		
		<dc:creator><![CDATA[JK Desk]]></dc:creator>
		<pubDate>Mon, 27 Sep 2021 05:33:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[central government -ready]]></category>
		<category><![CDATA[Farmer leader]]></category>
		<category><![CDATA[Rakesh Tikayat]]></category>
		<category><![CDATA[talks]]></category>
		<guid isPermaLink="false">https://www.justkannada.in/?p=76585</guid>

					<description><![CDATA[<p>ನವದೆಹಲಿ,ಸೆಪ್ಟಂಬರ್,27,2021(www.justkannada.in):  ಕೇಂದ್ರದ ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ರೈತರ ಹೋರಾಟದ ಕಿಚ್ಚು ಜೋರಾಗಿದ್ದು, ಇಂದು ಭಾರತ್ ಬಂದ್ ಗೆ ಕರೆ ನೀಡಿ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಗಾಜಿಪುರ ಗಡಿಯಲ್ಲಿ ಮಾತನಾಡಿರುವ ರೈತಮುಖಂಡ ರಾಕೇಶ್ ಟಿಕಾಯತ್, ಕೃಷಿ ತಿದ್ಧುಪಡಿ ಕಾಯ್ದೆಯನ್ನ ಸರ್ಕಾರ ಹಿಂಪಡೆಯಲೇಬೇಕು. ಕಾಯ್ದೆ ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ. ಕೇಂಧ್ರ ಸರ್ಕಾರ ಮಾತುಕತೆಗೆ ಕರೆದರೆ ನಾವು ಸಿದ್ದರಿದ್ದೇವೆ ಎಂದು  ರಾಕೇಶ್ ಟಿಕಾಯತ್ ತಿಳಿಸಿದ್ದಾರೆ. ಹಾಗೆಯೇ ಭಾರತ್ ಬಂದ್ ಗೆ ಬೆಂಬಲಿಸಿರುವ [&#8230;]</p>
<p>The post <a href="https://www.justkannada.in/central-government-ready-talks-farmer-leader-rakesh-tikayat/">ಕೇಂದ್ರ ಸರ್ಕಾರ ಮಾತುಕತೆಗೆ ಕರೆದರೆ ಸಿದ್ಧ- ರೈತ ಮುಖಂಡ ರಾಕೇಶ್ ಟಿಕಾಯತ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಸೆಪ್ಟಂಬರ್,27,2021(<a href="https://www.justkannada.in">www.justkannada.in</a>): </strong> ಕೇಂದ್ರದ ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ರೈತರ ಹೋರಾಟದ ಕಿಚ್ಚು ಜೋರಾಗಿದ್ದು, ಇಂದು ಭಾರತ್ ಬಂದ್ ಗೆ ಕರೆ ನೀಡಿ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಗಾಜಿಪುರ ಗಡಿಯಲ್ಲಿ ಮಾತನಾಡಿರುವ ರೈತಮುಖಂಡ ರಾಕೇಶ್ ಟಿಕಾಯತ್, ಕೃಷಿ ತಿದ್ಧುಪಡಿ ಕಾಯ್ದೆಯನ್ನ ಸರ್ಕಾರ ಹಿಂಪಡೆಯಲೇಬೇಕು. ಕಾಯ್ದೆ ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ. ಕೇಂಧ್ರ ಸರ್ಕಾರ ಮಾತುಕತೆಗೆ ಕರೆದರೆ ನಾವು ಸಿದ್ದರಿದ್ದೇವೆ ಎಂದು  ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-76586" src="https://www.justkannada.in/wp-content/uploads/2021/09/rakesh-tikayath.jpg" alt="" width="696" height="391" /></p>
<p>ಹಾಗೆಯೇ ಭಾರತ್ ಬಂದ್ ಗೆ ಬೆಂಬಲಿಸಿರುವ ವಿಪಕ್ಷಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.  ಭಾರತ್ ಬಂದ್ ಬಿಸಿ ರಾಷ್ಟ್ರರಾಜಧಾನಿ ನವದೆಹಲಿಗೆ ತಟ್ಟಿದ್ದು, ದೆಹಲಿ ಪ್ರವೇಶಿಸುವ ಗಡಿಗಳನ್ನ ಬಂದ್ ಮಾಡಲಾಗಿದ್ದು ವಾಹನಗಳು ಸಾಲುಗಟ್ಟಿ ನಿಂತಿವೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words:  central government -ready – talks-farmer leader -Rakesh Tikayat.</p>
<p>&nbsp;</p>
<p>The post <a href="https://www.justkannada.in/central-government-ready-talks-farmer-leader-rakesh-tikayat/">ಕೇಂದ್ರ ಸರ್ಕಾರ ಮಾತುಕತೆಗೆ ಕರೆದರೆ ಸಿದ್ಧ- ರೈತ ಮುಖಂಡ ರಾಕೇಶ್ ಟಿಕಾಯತ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>6ನೇ ದಿನಕ್ಕೆ ಕಾಲಿಟ್ಟ ‘ದೆಹಲಿ ಚಲೋ’: ಪ್ರತಿಭಟನಾನಿರತ ರೈತ ಮುಖಂಡರ ಜತೆ ಕೇಂದ್ರ ಕೃಷಿ ಸಚಿವರಿಂದ ಇಂದು ಮಾತುಕತೆ&#8230;</title>
		<link>https://www.justkannada.in/delhi-chalo-farmer-union-agriculture-minister-talks-protesting-farmers-leaders/</link>
		
		<dc:creator><![CDATA[JK Desk]]></dc:creator>
		<pubDate>Tue, 01 Dec 2020 04:31:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Delhi Chalo –farmer]]></category>
		<category><![CDATA[farmers leaders]]></category>
		<category><![CDATA[protesting]]></category>
		<category><![CDATA[talks]]></category>
		<category><![CDATA[Union Agriculture Minister]]></category>
		<guid isPermaLink="false">https://www.justkannada.in/?p=47054</guid>

					<description><![CDATA[<p>ನವದೆಹಲಿ,ಡಿಸೆಂಬರ್,1,2020(www.justkannada.in):  ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕೃಷಿ  ಸುಧಾರಣಾ ಕಾಯ್ದೆಯನ್ನ ವಿರೋಧಿಸಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ದೆಹಲಿ ಚಲೋ 6ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಉತ್ತರ ಪ್ರದೇಶ ಸೇರಿ ವಿವಿಧ ರಾಜ್ಯಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.  ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಜತೆ  ಇಂದು ಮಾತುಕತೆ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈತ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಮಾತುಕತೆ ನಡೆಯಲಿದೆ. [&#8230;]</p>
<p>The post <a href="https://www.justkannada.in/delhi-chalo-farmer-union-agriculture-minister-talks-protesting-farmers-leaders/">6ನೇ ದಿನಕ್ಕೆ ಕಾಲಿಟ್ಟ ‘ದೆಹಲಿ ಚಲೋ’: ಪ್ರತಿಭಟನಾನಿರತ ರೈತ ಮುಖಂಡರ ಜತೆ ಕೇಂದ್ರ ಕೃಷಿ ಸಚಿವರಿಂದ ಇಂದು ಮಾತುಕತೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಡಿಸೆಂಬರ್,1,2020(<a href="https://www.justkannada.in">www.justkannada.in</a>):</strong>  ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕೃಷಿ  ಸುಧಾರಣಾ ಕಾಯ್ದೆಯನ್ನ ವಿರೋಧಿಸಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ದೆಹಲಿ ಚಲೋ 6ನೇ ದಿನಕ್ಕೆ ಕಾಲಿಟ್ಟಿದೆ.<img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಪಂಜಾಬ್, ಉತ್ತರ ಪ್ರದೇಶ ಸೇರಿ ವಿವಿಧ ರಾಜ್ಯಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.  ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಜತೆ  ಇಂದು ಮಾತುಕತೆ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈತ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಮಾತುಕತೆ ನಡೆಯಲಿದೆ.<img loading="lazy" decoding="async" class="aligncenter size-full wp-image-47055" src="https://www.justkannada.in/wp-content/uploads/2020/12/farmer.jpg" alt="Delhi Chalo –farmer-Union Agriculture Minister - talks – protesting- farmers leaders" width="1280" height="848" /></p>
<p>ಈ ಮಧ್ಯೆ ಗೃಹ ಸಚಿವ ಅಮಿತ್ ಶಾ ಅವರು ಬಿಕೆಯು (ಏಕತಾ ಉಗ್ರಹಾನ್) ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಹಾನ್ ಮತ್ತು ಬಿಕೆಯು (ಏಕತಾ ದಕುಂದಾ) ಅಧ್ಯಕ್ಷ ಬೂಟಾ ಸಿಂಗ್ ಬುರ್ಜ್‌ಗಿಲ್ ಜತೆ ದೂರವಾಣಿ ಮೂಲಕ ಮಾತನಾಡಿ, ಷರತ್ತು ಹಿತವಾಗಿ ಮಾತುಕತೆ ನಡೆಸಲು ಮನವೊಲಿಸಿದ್ದಾರೆ ಎನ್ನಲಾಗಿದೆ.</p>
<p>Key words: Delhi Chalo –farmer-Union Agriculture Minister &#8211; talks – protesting- farmers leaders</p>
<p>The post <a href="https://www.justkannada.in/delhi-chalo-farmer-union-agriculture-minister-talks-protesting-farmers-leaders/">6ನೇ ದಿನಕ್ಕೆ ಕಾಲಿಟ್ಟ ‘ದೆಹಲಿ ಚಲೋ’: ಪ್ರತಿಭಟನಾನಿರತ ರೈತ ಮುಖಂಡರ ಜತೆ ಕೇಂದ್ರ ಕೃಷಿ ಸಚಿವರಿಂದ ಇಂದು ಮಾತುಕತೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುರುಬ ಸಮಾಜವನ್ನು ಎಸ್ ಟಿ ಸೇರಿಸಲು ಒತ್ತಾಯ: ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜೊತೆ ಸಚಿವ ಕೆ.ಎಸ್ ಈಶ್ವರಪ್ಪ ಚರ್ಚೆ&#8230;</title>
		<link>https://www.justkannada.in/kuruba-community-st-minister-ks-eshwarappa-talks-kanaka-sri-niranjananandpuri-swamiji/</link>
		
		<dc:creator><![CDATA[JK Desk]]></dc:creator>
		<pubDate>Sat, 24 Oct 2020 07:44:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Kanaka Sri]]></category>
		<category><![CDATA[KS Eshwarappa]]></category>
		<category><![CDATA[kuruba  community]]></category>
		<category><![CDATA[minister]]></category>
		<category><![CDATA[Niranjananandpuri Swamiji]]></category>
		<category><![CDATA[ST]]></category>
		<category><![CDATA[talks]]></category>
		<guid isPermaLink="false">https://www.justkannada.in/?p=42618</guid>

					<description><![CDATA[<p>ದಾವಣಗೆರೆ, ಅಕ್ಟೋಬರ್,24,2020(www.justkannada.in): ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು  ದಾವಣಗೆರೆಯ ಹರಿಹರ ಬಳಿ ಇರುವ ಬೆಳ್ಳೋಡಿ ಕನಕ ಗುರು ಪೀಠಕ್ಕೆ ಭೇಟಿ ನೀಡಿದರು. ಕುರುಬ ಸಮುದಾಯವನ್ನು ಎಸ್.ಟಿಗೆ ಸೇರಿಸುವಂತೆ ಸಮುದಾಯದ ನಾಯಕರು ಮತ್ತು ಮುಖಂಡರು ಒತ್ತಾಯಿಸುತ್ತಿದ್ದು ಈ ಸಂಬಂಧ ಇಂದು ಕನಕ ಗುರು ಪೀಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜತೆ ಚರ್ಚೆ ನಡೆಸಿದರು. ಎಸ್ ಟಿಗೆ ಸೇರಿಸಲು ಸರ್ಕಾರಕ್ಕೆ ಒತ್ತಡ ಹಾಕಲು ಪೂರ್ವಾಭಾವಿ ಸಭೆ ನಡೆಸಿದ್ದು [&#8230;]</p>
<p>The post <a href="https://www.justkannada.in/kuruba-community-st-minister-ks-eshwarappa-talks-kanaka-sri-niranjananandpuri-swamiji/">ಕುರುಬ ಸಮಾಜವನ್ನು ಎಸ್ ಟಿ ಸೇರಿಸಲು ಒತ್ತಾಯ: ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜೊತೆ ಸಚಿವ ಕೆ.ಎಸ್ ಈಶ್ವರಪ್ಪ ಚರ್ಚೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ, ಅಕ್ಟೋಬರ್,24,2020(<a href="https://www.justkannada.in">www.justkannada.in</a>):</strong> ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು  ದಾವಣಗೆರೆಯ ಹರಿಹರ ಬಳಿ ಇರುವ ಬೆಳ್ಳೋಡಿ ಕನಕ ಗುರು ಪೀಠಕ್ಕೆ ಭೇಟಿ ನೀಡಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಕುರುಬ ಸಮುದಾಯವನ್ನು ಎಸ್.ಟಿಗೆ ಸೇರಿಸುವಂತೆ ಸಮುದಾಯದ ನಾಯಕರು ಮತ್ತು ಮುಖಂಡರು ಒತ್ತಾಯಿಸುತ್ತಿದ್ದು ಈ ಸಂಬಂಧ ಇಂದು ಕನಕ ಗುರು ಪೀಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜತೆ ಚರ್ಚೆ ನಡೆಸಿದರು.<img loading="lazy" decoding="async" class="aligncenter size-medium wp-image-42622" src="https://www.justkannada.in/wp-content/uploads/2020/10/minister-3-300x200.jpg" alt="kuruba-community-st-minister-ks-eshwarappa-talks-kanaka-sri-niranjananandpuri-swamiji" width="300" height="200" /></p>
<p>ಎಸ್ ಟಿಗೆ ಸೇರಿಸಲು ಸರ್ಕಾರಕ್ಕೆ ಒತ್ತಡ ಹಾಕಲು ಪೂರ್ವಾಭಾವಿ ಸಭೆ ನಡೆಸಿದ್ದು ಸಭೆಯಲ್ಲಿ ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು.</p>
<p>Key words: kuruba community-ST- Minister KS Eshwarappa- talks &#8211; Kanaka Sri -Niranjananandpuri Swamiji.</p>
<p>The post <a href="https://www.justkannada.in/kuruba-community-st-minister-ks-eshwarappa-talks-kanaka-sri-niranjananandpuri-swamiji/">ಕುರುಬ ಸಮಾಜವನ್ನು ಎಸ್ ಟಿ ಸೇರಿಸಲು ಒತ್ತಾಯ: ಕನಕ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳ ಜೊತೆ ಸಚಿವ ಕೆ.ಎಸ್ ಈಶ್ವರಪ್ಪ ಚರ್ಚೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಚರ್ಚೆ&#8230;.</title>
		<link>https://www.justkannada.in/kpcc-president-appoints-former-cm-siddaramaiah-talks-aicc-chairperson-sonia-gandhi/</link>
		
		<dc:creator><![CDATA[JK Desk]]></dc:creator>
		<pubDate>Tue, 14 Jan 2020 11:54:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[AICC chairperson]]></category>
		<category><![CDATA[KPCC President- appoints-  Former CM Siddaramaiah]]></category>
		<category><![CDATA[Sonia Gandhi]]></category>
		<category><![CDATA[talks]]></category>
		<guid isPermaLink="false">https://www.justkannada.in/?p=21071</guid>

					<description><![CDATA[<p>ನವದೆಹಲಿ,ಜ,14,2020(www.justkannada.in):  ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾದರು. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದರು. ನಂತರ ಕಾಂಗ್ರೆಸ್ ನಾಯಕ ಅಹ್ಮದ್  ಪಾಟೀಲ್ ಅವರನ್ನ ಭೇಟಿಯಾಗಿದ್ದರು. ಇದೀಗ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ನಿವಾಸಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿದ್ದಾರೆ. ಕೆಪಿಸಿಸಿ ನೂತನ  ಅಧ್ಯಕ್ಷರ [&#8230;]</p>
<p>The post <a href="https://www.justkannada.in/kpcc-president-appoints-former-cm-siddaramaiah-talks-aicc-chairperson-sonia-gandhi/">ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಚರ್ಚೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಜ,14,2020(<a href="https://www.justkannada.in">www.justkannada.in</a>):  ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾದರು.</p>
<p>ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದರು. ನಂತರ ಕಾಂಗ್ರೆಸ್ ನಾಯಕ ಅಹ್ಮದ್  ಪಾಟೀಲ್ ಅವರನ್ನ ಭೇಟಿಯಾಗಿದ್ದರು.</p>
<p>ಇದೀಗ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ನಿವಾಸಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿದ್ದಾರೆ. ಕೆಪಿಸಿಸಿ ನೂತನ  ಅಧ್ಯಕ್ಷರ ನೇಮಕ ಸಂಬಂಧ ಸೋನಿಯಾ ಗಾಂಧಿ ಜತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.  ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಜಮೀರ್ ಅಹ್ಮದ್ ಖಾನ್,  ರಾಘವೇಂದ್ರ ಹಿಟ್ನಾಳ್,  ಐವಾನ್ ಡಿಸೋಜಾ, ಭೀಮಾನಾಯ್ಕ್ ಉಪಸ್ಥಿತರಿದ್ದಾರೆ.</p>
<p>Key words: KPCC President- appoints-  Former CM Siddaramaiah -talks -AICC chairperson- Sonia Gandhi</p>
<p>The post <a href="https://www.justkannada.in/kpcc-president-appoints-former-cm-siddaramaiah-talks-aicc-chairperson-sonia-gandhi/">ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಚರ್ಚೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರಧಾನಮಂತ್ರಿಗಳ ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರೇ ಮೊದಲು ನಿಮ್ಮದು ನೀವು ನೋಡಿಕೊಳ್ಳಿ-ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ&#8230;</title>
		<link>https://www.justkannada.in/congress-talks-prime-ministers-mp-ramesh-jigajinagi/</link>
		
		<dc:creator><![CDATA[JK Desk]]></dc:creator>
		<pubDate>Wed, 13 Nov 2019 10:42:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[MP]]></category>
		<category><![CDATA[prime ministers]]></category>
		<category><![CDATA[Ramesh Jigajinagi]]></category>
		<category><![CDATA[talks]]></category>
		<guid isPermaLink="false">https://www.justkannada.in/?p=16567</guid>

					<description><![CDATA[<p>ವಿಜಯಪುರ,ನ,13,2019(www.justkannada.in):  ಪ್ರಧಾನಿ ನರೇಂದ್ರ ಮೋದಿ  ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರೇ ಮೊದಲು ನಿಮ್ಮದು ನೀವು ನೋಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ ನಡೆಸಿದರು. ವಿಜಯಪುರದಲ್ಲಿ ಇಂದು ಮಾತನಾಡಿದ ಸಂಸದ ರಮೇಶ್ ಜಿಗಜಿಣಗಿ, ಪ್ರಧಾನಮಂತ್ರಿಗಳು ಯಾರಿಗೂ ನಾಮ‌ ಹಾಕಿಲ್ಲ. ನೀವು ದಡ್ಡರು, ನೀವು ನಾಮ ಹಾಕಿಕೊಂಡಿದ್ದೀರಿ, ಪ್ರಧಾನಿಗೆ ನಾಮ ಹಾಕುವ ಧೈರ್ಯ ಇದೆಯೇ ನಿಮಗೆ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು. ಅನರ್ಹ ಶಾಸಕರ ಬಗ್ಗೆ ಸುಪ್ರೀಂ ತೀರ್ಪು  ಕುರಿತು ಪ್ರತಿಕ್ರಿಯಿಸಿದ ರಮೇಶ್ ಜಿಗಜಿಣಗಿ, ಅನರ್ಹರ [&#8230;]</p>
<p>The post <a href="https://www.justkannada.in/congress-talks-prime-ministers-mp-ramesh-jigajinagi/">ಪ್ರಧಾನಮಂತ್ರಿಗಳ ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರೇ ಮೊದಲು ನಿಮ್ಮದು ನೀವು ನೋಡಿಕೊಳ್ಳಿ-ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ವಿಜಯಪುರ,ನ,13,2019(<a href="https://www.justkannada.in">www.justkannada.in</a>):  ಪ್ರಧಾನಿ ನರೇಂದ್ರ ಮೋದಿ  ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರೇ ಮೊದಲು ನಿಮ್ಮದು ನೀವು ನೋಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ ನಡೆಸಿದರು.</p>
<p>ವಿಜಯಪುರದಲ್ಲಿ ಇಂದು ಮಾತನಾಡಿದ ಸಂಸದ ರಮೇಶ್ ಜಿಗಜಿಣಗಿ, ಪ್ರಧಾನಮಂತ್ರಿಗಳು ಯಾರಿಗೂ ನಾಮ‌ ಹಾಕಿಲ್ಲ. ನೀವು ದಡ್ಡರು, ನೀವು ನಾಮ ಹಾಕಿಕೊಂಡಿದ್ದೀರಿ, ಪ್ರಧಾನಿಗೆ ನಾಮ ಹಾಕುವ ಧೈರ್ಯ ಇದೆಯೇ ನಿಮಗೆ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು.</p>
<p>ಅನರ್ಹ ಶಾಸಕರ ಬಗ್ಗೆ ಸುಪ್ರೀಂ ತೀರ್ಪು  ಕುರಿತು ಪ್ರತಿಕ್ರಿಯಿಸಿದ ರಮೇಶ್ ಜಿಗಜಿಣಗಿ, ಅನರ್ಹರ ತೀರ್ಪು ಬಗ್ಗೆ ತೀರ್ಮಾನ ಪಕ್ಷ ಮಾಡುತ್ತದೆ. ಟಿಕೆಟ್ ಗೊಂದಲ ಎಲ್ಲಾ ಕಡೆಯೂ ಇರುತ್ತೆ ಎಂದರು.</p>
<p>ಇದೇ ವೇಳೆ ಸಿದ್ಧರಾಮಯ್ಯಗೆ ಲೇವಡಿ ಮಾಡಿದ ರಮೇಶ್ ಜಿಗಜಿಣಗಿ, ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗೋದು ಮರೆತು ಬಿಡಬೇಕು. ಅವರು ಅಹಿಂದ ನಾಯಕ ಎಂದು ಎಲ್ಲರೂ ಅವಕಾಶ ನೀಡಿದ್ರು. ಆದ್ರೆ ಇದೀಗ ಆ ಭಾವನೆ ಅವರ ಪಕ್ಷದಲ್ಲೇ ಉಳಿದಿಲ್ಲ ಆನೆ ಹೋಗುತ್ತೆ, ಹಿಂದೆ ಶ್ವಾನ ಬೆನ್ನು ಹತ್ತುತ್ತೆ. ಹಾಗೆಯೇ ಈಗ ಬೀಳುತ್ತೆ ಆಗ ಬೀಳುತ್ತೆ ಅಂತ ಕಾಯ್ತಿತ್ತಂತೆ ಹಾಗಾಗಿದೆ ಕಾಂಗ್ರೆಸ್ ಸ್ಥಿತಿ ಎಂದು ವ್ಯಂಗ್ಯವಾಡಿದರು.</p>
<p>ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜತೆ ಅಸಮಾಧಾನ ಕುರಿತು ಮಾತನಾಡಿದ ರಮೇಶ್ ಜಿಗಜಿಣಗಿ, ಯತ್ನಾಳ್ ಮಂತ್ರಿ ಆದ್ರೆ ನಾನೇನು ಉಪವಾಸ ಇರ್ತೀವಾ? ಶಾಸಕ ಯತ್ನಾಳ್ ಮಂತ್ರಿ ಆದ್ರೆ ನಮ್ಮ ಜಿಲ್ಲೆಯವರು ಮಂತ್ರಿ ಆಗ್ತಾರೆ ಎಂಬ ಖುಷಿ ನಮಗೂ ಇದೆ. ಅದೆಲ್ಲಾ ನೀವು ತಲೆಯಲ್ಲಿ ಇಟ್ಕೋಬೇಡಿ, ಯತ್ನಾಳಂದು ನಂದು ಜಗಳಾ ತಲೇಲಿ ಇಟ್ಕೋಬೇಡಿ ಎಂದರು.</p>
<p>Key words: congress -talks &#8211; prime ministers-MP-Ramesh Jigajinagi</p>
<p>The post <a href="https://www.justkannada.in/congress-talks-prime-ministers-mp-ramesh-jigajinagi/">ಪ್ರಧಾನಮಂತ್ರಿಗಳ ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರೇ ಮೊದಲು ನಿಮ್ಮದು ನೀವು ನೋಡಿಕೊಳ್ಳಿ-ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಸಚಿವ ಸಂಪುಟ ರಚನೆ ವಿಚಾರ: ಇಂದು ಪ್ರಧಾನಿ ಮೋದಿ ಜತೆ ಅಮಿತ್ ಶಾ ಚರ್ಚೆ..</title>
		<link>https://www.justkannada.in/cabinet-structure-amit-shah-talks-with-pm-modi-today/</link>
		
		<dc:creator><![CDATA[JK Desk]]></dc:creator>
		<pubDate>Mon, 19 Aug 2019 04:44:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cabinet Structure- Amit Shah]]></category>
		<category><![CDATA[PM Modi]]></category>
		<category><![CDATA[talks]]></category>
		<category><![CDATA[Today]]></category>
		<category><![CDATA[with]]></category>
		<guid isPermaLink="false">https://www.justkannada.in/?p=9984</guid>

					<description><![CDATA[<p>ನವದೆಹಲಿ,ಆ,19,2019(www.justkannada.in): ರಾಜ್ಯ ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಧಾನಿ ಮೋದಿ ಬಳಿ ಇಂದು ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಬೂತಾನ್ ಪ್ರವಾಸದಿಂದ ಪ್ರಧಾನಿ ಮೋದಿ ನಿನ್ನೆ ದೇಶಕ್ಕೆ ಆಗಮಿಸಿದ್ದಾರೆ. ಈ ನಡುವೆ ಸಚಿವ ಸಂಪುಟ ರಚನೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ  ಅವರು ಅಮಿತ್ ಶಾ ಜತೆ ಚರ್ಚೆ ನಡೆಸಿದ್ದಾರೆ.  ಈ ಮಧ್ಯೆ ಅಮಿತ್ ಶಾ ಸಚಿವ ಪಟ್ಟಿಯನ್ನ ಸಿಎಂ ಬಿಎಸ್ ಯಡಿಯೂರಪ್ಪಗೆ ರವಾನಿಸಬೇಕಿದೆ. ಹೀಗಾಗಿ ಇಂದು [&#8230;]</p>
<p>The post <a href="https://www.justkannada.in/cabinet-structure-amit-shah-talks-with-pm-modi-today/">ರಾಜ್ಯ ಸಚಿವ ಸಂಪುಟ ರಚನೆ ವಿಚಾರ: ಇಂದು ಪ್ರಧಾನಿ ಮೋದಿ ಜತೆ ಅಮಿತ್ ಶಾ ಚರ್ಚೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಆ,19,2019(<a href="https://www.justkannada.in">www.justkannada.in</a>): ರಾಜ್ಯ ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಧಾನಿ ಮೋದಿ ಬಳಿ ಇಂದು ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಸದ್ಯ ಬೂತಾನ್ ಪ್ರವಾಸದಿಂದ ಪ್ರಧಾನಿ ಮೋದಿ ನಿನ್ನೆ ದೇಶಕ್ಕೆ ಆಗಮಿಸಿದ್ದಾರೆ. ಈ ನಡುವೆ ಸಚಿವ ಸಂಪುಟ ರಚನೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ  ಅವರು ಅಮಿತ್ ಶಾ ಜತೆ ಚರ್ಚೆ ನಡೆಸಿದ್ದಾರೆ.  ಈ ಮಧ್ಯೆ ಅಮಿತ್ ಶಾ ಸಚಿವ ಪಟ್ಟಿಯನ್ನ ಸಿಎಂ ಬಿಎಸ್ ಯಡಿಯೂರಪ್ಪಗೆ ರವಾನಿಸಬೇಕಿದೆ. ಹೀಗಾಗಿ ಇಂದು ಅಮಿತ್ ಶಾ ಪ್ರಧಾನಿ ಮೋದಿ ಬಳಿ ಚರ್ಚಿಸಿ ನಂತರ ಪಟ್ಟಿ ರವಾನಿಸುವ ಸಾಧ್ಯತೆ ಇದೆ.</p>
<p>ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಮಿತ್ ಶಾ ಅವರು ಕೇಂದ್ರ ಸಚಿವ ಜೆಪಿ ನಡ್ಡಾ ಮತ್ತು   ಸಂತೋಷ್ ಅವರ ಜತೆ ಚರ್ಚಿಸಿದ್ದಾರೆ. ಸಚಿವರ ಪಟ್ಟಿ ರವಾನೆಯಾದ ನಂತರ ನಾಳೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.</p>
<p>Key  words:  Cabinet Structure- Amit Shah- talks- with- PM Modi -today</p>
<p>The post <a href="https://www.justkannada.in/cabinet-structure-amit-shah-talks-with-pm-modi-today/">ರಾಜ್ಯ ಸಚಿವ ಸಂಪುಟ ರಚನೆ ವಿಚಾರ: ಇಂದು ಪ್ರಧಾನಿ ಮೋದಿ ಜತೆ ಅಮಿತ್ ಶಾ ಚರ್ಚೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಋಣಮುಕ್ತ ಕಾಯ್ದೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ&#8230;</title>
		<link>https://www.justkannada.in/cm-bs-yeddyurappa-talks-about-debt-relief-act/</link>
		
		<dc:creator><![CDATA[JK Desk]]></dc:creator>
		<pubDate>Thu, 01 Aug 2019 07:30:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[about]]></category>
		<category><![CDATA[BS Yeddyurappa]]></category>
		<category><![CDATA[CM]]></category>
		<category><![CDATA[Debt Relief Act.]]></category>
		<category><![CDATA[talks]]></category>
		<guid isPermaLink="false">https://www.justkannada.in/?p=8474</guid>

					<description><![CDATA[<p>ಬೆಂಗಳೂರು,ಆ,1,2019(www.justkannada.in):  ಅಧಿಕಾರಾವಧಿಯ ಕೊನೆಯ ದಿನದಂದು ಹಿಂದಿನ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜಾರಿ ಮಾಡಿದ್ದ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಧಿಕಾರದಿಂದ ಕೆಳೆಗಿಳಿಯುವ ಕೊನೆಯ ದಿನ ಹೆಚ್.ಡಿ ಕುಮಾರಸ್ವಾಮಿ ಋಣಮುಕ್ತ ಕಾಯ್ದೆ ಜಾರಿ ಮಾಡಿ ರಾಜ್ಯದ ಜನತೆಗೆ ಗಿಫ್ಟ್ ನೀಡಿದ್ದರು. ಈ ಋಣಮುಕ್ತ ಕಾಯ್ದೆ ಬಗ್ಗೆ  ಬಿಎಸ್ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಋಣಮುಕ್ತ ಕಾಯ್ದೆಯಲ್ಲಿ ಸರ್ಕಾರದ ಪಾತ್ರ,  ಕಾಯ್ದೆ ಜಾರಿಗೆ ಯಾವ [&#8230;]</p>
<p>The post <a href="https://www.justkannada.in/cm-bs-yeddyurappa-talks-about-debt-relief-act/">ಋಣಮುಕ್ತ ಕಾಯ್ದೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆ,1,2019(<a href="https://www.justkannada.in">www.justkannada.in</a>):  ಅಧಿಕಾರಾವಧಿಯ ಕೊನೆಯ ದಿನದಂದು ಹಿಂದಿನ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜಾರಿ ಮಾಡಿದ್ದ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಧಿಕಾರದಿಂದ ಕೆಳೆಗಿಳಿಯುವ ಕೊನೆಯ ದಿನ ಹೆಚ್.ಡಿ ಕುಮಾರಸ್ವಾಮಿ ಋಣಮುಕ್ತ ಕಾಯ್ದೆ ಜಾರಿ ಮಾಡಿ ರಾಜ್ಯದ ಜನತೆಗೆ ಗಿಫ್ಟ್ ನೀಡಿದ್ದರು. ಈ ಋಣಮುಕ್ತ ಕಾಯ್ದೆ ಬಗ್ಗೆ  ಬಿಎಸ್ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.</p>
<p>ಋಣಮುಕ್ತ ಕಾಯ್ದೆಯಲ್ಲಿ ಸರ್ಕಾರದ ಪಾತ್ರ,  ಕಾಯ್ದೆ ಜಾರಿಗೆ ಯಾವ ಯಾವ ಅಧಿಕಾರಿಗಳ ನೇಮಕವಾಗಿದೆ. ನೋಡೆಲ್ ಅಧಿಕಾರಿಗಳ ಕಾರ್ಯ ವ್ಯಾಪ್ತಿ ಏನು..? ಎಂಬುದರ ಬಗ್ಗೆ ಸಿಎಂ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.</p>
<p>ರಾಜ್ಯದ ಜನತೆಗೆ ಋಣಮುಕ್ತ ಕಾಯ್ದೆಯಿಂದ ಭೂಮಿ ಇಲ್ಲದ ರೈತರಿಗೆ ಹಾಗೂ 2 ಹೆಕ್ಟೆರ್ ಭೂಮಿ ಹೊಂದಿರದ ರೈತರು, ಸಣ್ಣ ರೈತರು, ಮನೆ ಇಲ್ಲದವರಿಗೆ ಈ ಕಾಯ್ದೆಯಿಂದ ಅನುಕೂಲವಾಗಲಿದೆ. ಕೃಷಿ, ವಾರ್ಷಿಕ ಆದಾಯ ಸೇರಿದಂತೆ ಹಲವು ಋಣಮುಕ್ತ ಮಾಡಲು ಋಣ ವಿಮೋಚನಾ ಮುಕ್ತ ಕಾಯ್ದೆ.ಸ್ಥಿರಾಸ್ತಿ ಅಡಮಾನ ಮಾಡಿದರೆ, ಅದನ್ನ ಬಿಡುಗಡೆಗೆ ಅವಕಾಶ ಇರಲಿದೆ. ವಾರ್ಷಿಕ 1,20,000ರೂ. ಆದಾಯದ ಒಳಗಾಗಿದ್ದರೆ, ಅನುಕೂಲ ಸಿಗಲಿದೆ. ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲವೂ ಮನ್ನಾ ಆಗಲಿದೆ. ಯಾವುದೇ ಕೈಸಾಲ ಪಡೆದಿದ್ದರೂ ಅದು ಮನ್ನಾ ಆಗಲಿದೆ.</p>
<p>Key words: CM -BS Yeddyurappa- talks- about- Debt Relief Act</p>
<p>The post <a href="https://www.justkannada.in/cm-bs-yeddyurappa-talks-about-debt-relief-act/">ಋಣಮುಕ್ತ ಕಾಯ್ದೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
